Tag: ಗ್ರಹಣ

ಜಾತಿ ಸಮೀಕ್ಷೆ ವಿರುದ್ಧ ಹೈಕೋರ್ಟ್‌ನಲ್ಲಿ ಪಿಐಎಲ್: ವಿಚಾರಣೆ ಆರಂಭ, ಮಧ್ಯಂತರ ತಡೆಗೆ ನಿರಾಕರಣೆ

ಬೆಂಗಳೂರು: ರಾಜ್ಯ ಸರ್ಕಾರದ ಜಾತಿ ಸಮೀಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆಯು ಹೈಕೋರ್ಟ್‌ನಲ್ಲಿ ಸೋಮವಾರ ಆರಂಭವಾಗಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ನೇತೃತ್ವದ ...

Read moreDetails

ಬೆಂಗಳೂರಿನ ಭಾರತೀಯ ಖಗೋಳ ಭೌತಶಾಸ್ತ್ರ ಸಂಸ್ಥೆಯಿಂದ ಚಂದ್ರಗ್ರಹಣದ ಅದ್ಭುತ ಛಾಯಾಚಿತ್ರ ಸರಣಿ

ಬೆಂಗಳೂರು: ಭಾರತೀಯ ಖಗೋಳ ಭೌತಶಾಸ್ತ್ರ ಸಂಸ್ಥೆ (IIA), ಬೆಂಗಳೂರಿನ ಕೊರಮಂಗಲದ ಪ್ರಧಾನ ಕಚೇರಿಯಿಂದ ಇಬ್ಬರು ಸಿಬ್ಬಂದಿ, ಡಾ. ಅರುಣ್ ಸೂರ್ಯ (ಅಧ್ಯಾಪಕ) ಮತ್ತು ಡಾ. ಪ್ರಸನ್ನ ದೇಶಮುಖ್ ...

Read moreDetails

‘ಸ್ವಪ್ನಮಂಟಪ’ ಚಿತ್ರ ಜುಲೈ 25ಕ್ಕೆ ರಾಜ್ಯಾದ್ಯಂತ ಬಿಡುಗಡೆ

ಮೈಸೂರಿನ ಬಾಬುನಾಯಕ್ ಅವರ ಮಲೈ ಮಹಾದೇಶ್ವರ ಎಂಟರ್‌ಪ್ರೈಸಸ್‌ನಡಿ ನಿರ್ಮಿತವಾಗಿರುವ, ಪ್ರೊ. ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ ಕನ್ನಡ ಚಿತ್ರ ‘ಸ್ವಪ್ನಮಂಟಪ’ ಜುಲೈ 25, 2025ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ...

Read moreDetails

‘ಜೂನಿಯರ್’ ವೈರಲ್ ವಯ್ಯರಿ: ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ಗೆ ಫುಲ್‌ ಕಿಕ್‌!

ಕಿರೀಟಿ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಲು ಸಜ್ಜಾಗಿದ್ದಾರೆ. ಅವರ ಚೊಚ್ಚಲ ಚಿತ್ರ ‘ಜೂನಿಯರ್’ ಟೀಸರ್‌ ಈಗಾಗಲೇ ಭಾರೀ ಸದ್ದು ಮಾಡಿದ್ದು, ಇದೀಗ ಚಿತ್ರದ ಎರಡನೇ ಹಾಡು ‘ವೈರಲ್‌ ...

Read moreDetails

ಬಿಬಿಎಂಪಿ ಬಿ-ಖಾತೆ ನೀಡುವುದನ್ನು ನಿಲ್ಲಿಸಲಿದೆ: ಮುಖ್ಯಾಧಿಕಾರಿ ಗಿರಿನಾಥ್

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತನ್ನ ಆಸ್ತಿ ದಾಖಲಾತಿಯಲ್ಲಿ ಪ್ರಮುಖ ಬದಲಾವಣೆಗೆ ಮುಂದಾಗಿದ್ದು, 'ಬಿ-ಖಾತೆ' ನೀಡುವ ಪದ್ಧತಿಯನ್ನು ನಿಲ್ಲಿಸುವ ಸಾಧ್ಯತೆ ಇದೆ ಎಂದು ಮುಖ್ಯಾಧಿಕಾರಿ ...

Read moreDetails

ರಾಜ್ಯಾದ್ಯಂತ ಲೋಕಾಯುಕ್ತದಿಂದ ಭ್ರಷ್ಟಾಚಾರ ವಿರುದ್ಧ ಬೃಹತ್ ದಾಳಿ.

ಬೆಂಗಳೂರು: ಭ್ರಷ್ಟಾಚಾರದ ಆರೋಪಗಳ ವಿರುದ್ಧ ಲೋಕಾಯುಕ್ತ ಸಂಸ್ಥೆಯು ರಾಜ್ಯಾದ್ಯಂತ ವ್ಯಾಪಕ ದಾಳಿಯನ್ನು ಆರಂಭಿಸಿದ್ದು, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅಧಿಕಾರಿಗಳ ಮನೆಗಳಲ್ಲಿ ಗುರುವಾರ ಬೆಳಿಗ್ಗೆಯಿಂದ ಶೋಧ ಕಾರ್ಯಾಚರಣೆ ...

Read moreDetails

ವಿಡಿಯೋ ಮೂಲಕ ಗಮನ ಸೆಳೆದ ‘ಮಾತೊಂದ ಹೇಳುವೆ’

ಬೆಂಗಳೂರು, ಮೇ 14, 2025: ವಿಭಿನ್ನ ಶೈಲಿಯ ಪ್ರಚಾರದಿಂದ ಈಗಾಗಲೇ ಜನರ ಗಮನ ಸೆಳೆದಿರುವ ‘ಮಾತೊಂದ ಹೇಳುವೆ’ ಚಿತ್ರವು ಜೂನ್ 13ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ. ನವೀನ ...

Read moreDetails

ಕೈರಾನ ಬೆಟ್ಟಗಳು ಗುರಿಯಾಗಿಲ್ಲ, ನ್ಯೂಕ್ಲಿಯರ್ ಲೀಕೇಜ್ ವರದಿಗಳಿಲ್ಲ – ಭಾರತೀಯ ವಾಯು ಸೇನೆಯ ಸ್ಪಷ್ಟನೆ

ಬೆಂಗಳೂರು: ಭಾರತೀಯ ವಾಯು ಸೇನೆ ಕೈರಾನ ಬೆಟ್ಟಗಳನ್ನು ಗುರಿಯಾಗಿಟ್ಟಿಲ್ಲ ಎಂಬುದಾಗಿ ಸ್ಪಷ್ಟವಾಗಿ ನಿರಾಕರಿಸಿದೆ. ಮೇ 6-7 ರಂದು ನಡೆದ "ಆಪರೇಷನ್ ಸಿಂಧೂರ" ಸಂದರ್ಭ ಕೈರಾನ ಬೆಟ್ಟಗಳಲ್ಲಿ ನ್ಯೂಕ್ಲಿಯರ್ ...

Read moreDetails

ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ – 2025: ರಾಜ್ಯದಲ್ಲಿ ಆರಂಭವಾದ ಮಹತ್ವದ ಸಮೀಕ್ಷಾ ಪ್ರಕ್ರಿಯೆ

ಬೆಂಗಳೂರು, ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ಎಲ್ಲ ವರ್ಗದವರಿಗೆ ಒದಗಿಸುವ ದೃಷ್ಟಿಯಿಂದ, ಕರ್ನಾಟಕ ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿಗಳ ಒಳಮೀಸಲಾತಿಗೆ ಸಂಬಂಧಿಸಿದಂತೆ ಸಮಗ್ರ ಸಮೀಕ್ಷೆಯನ್ನು 2025ರಲ್ಲಿ ಕೈಗೆತ್ತಿಕೊಳ್ಳಲಾಗಿದೆ. ...

Read moreDetails

ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಅದ್ದೂರಿಯಾಗಿ ಅನಾವರಣವಾಯಿತು ಸುಮಂತ್ ಶೈಲೇಂದ್ರ ಅಭಿನಯದ “ಚೇಸರ್” ಚಿತ್ರದ ಪ್ರೇಮಗೀತೆ.

ಮಾಲತಿ ಶೇಖರ್ ಶಿವಮೊಗ್ಗ ನಿರ್ಮಾಣದ, ಉಪೇಂದ್ರ ಅಭಿನಯದ "ಬುದ್ದಿವಂತ ೨" ಚಿತ್ರದ ಖ್ಯಾತಿಯ ಜಯರಾಮ್ ನಿರ್ದೇಶನದ ಹಾಗೂ ಕನ್ನಡ ಹಾಗೂ ತೆಲುಗು ಚಿತ್ರರಂಗದಲ್ಲಿ ಜನಪ್ರಿಯರಾಗಿರುವ ಸುಮಂತ್ ಶೈಲೇಂದ್ರ ...

Read moreDetails

“ನನ್ ಅಮ್ಮ” ಹಾಡು ಅಮ್ಮಂದಿರ ದಿನದಂದು ಬಿಡುಗಡೆ – ಭಾವನಾತ್ಮಕ ಕವನದೊಂದಿಗೆ “ಖೇಲಾ” ಸಿನಿಮಾ ಗಮನಸೆಳೆಯುತ್ತಿದೆ

ಬೆಂಗಳೂರು: ಭರತ್ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ "ಖೇಲಾ" ಚಿತ್ರದ ಭಾವುಕವಾದ ಹಾಡು "ನನ್ ಅಮ್ಮ" ಅಮ್ಮಂದಿರ ದಿನದಂದು (ಮದರ್ಸ್ ಡೇ) ಯೂಟ್ಯೂಬ್ ನಲ್ಲಿ ಅಧಿಕೃತವಾಗಿ ಬಿಡುಗಡೆಯಾಗಿದೆ. ಈ ...

Read moreDetails

ಪಾಕಿಸ್ತಾನದ ಡ್ರೋನ್ ದಾಳಿಗಳಿಂದ ಭಾರತದ ಸಾರ್ವಭೌಮತೆಗೆ ಧಕ್ಕೆ: ಅಮೃತಸರದ ಖಾಸಾ ಕಂಟೋನ್ಮೆಂಟ್‌ನಲ್ಲಿ ಭಾರತೀಯ ವಾಯು ರಕ್ಷಣಾ ದಳದಿಂದ ತಕ್ಷಣದ ಕಾರ್ಯಾಚರಣೆ

ಪಾಕಿಸ್ತಾನದಿಂದ ಭಾರತದ ಪಶ್ಚಿಮ ಗಡಿಯಲ್ಲಿ ನಡೆಯುತ್ತಿರುವ ಡ್ರೋನ್ ಒಳನುಗ್ಗುವಿಕೆಗಳು ಮತ್ತು ಶಸ್ತ್ರಾಸ್ತ್ರ ಬಳಕೆಯ ಏರಿಕೆಯು ರಾಷ್ಟ್ರದ ಭದ್ರತೆಗೆ ಗಂಭೀರ ಕಾಳಜಿಯನ್ನುಂಟುಮಾಡಿದೆ. ಇಂದು ಬೆಳಿಗ್ಗೆ 5 ಗಂಟೆ ಸುಮಾರಿಗೆ, ...

Read moreDetails

ದಾದಾ ಸಾಹೇಬ್ ಫಾಲ್ಕೆ ಚಲನಚಿತ್ರೋತ್ಸವದಲ್ಲಿ “ಈ ಪಾದ ಪುಣ್ಯ ಪಾದ” ಚಿತ್ರಕ್ಕೆ ಪ್ರಶಸ್ತಿ

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಮೈಲಿಗಲ್ಲು ಸಿಕ್ಕಿದೆ. ಸಿದ್ಧು ಪೂರ್ಣಚಂದ್ರ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ "ಈ ಪಾದ ಪುಣ್ಯ ಪಾದ" ಚಿತ್ರವು ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ...

Read moreDetails

‘ಪಪ್ಪಿ’ ಸಿನಿಮಾದ ಕಂಟೆಂಟ್‌ಗೆ ರಮ್ಯಾ ಫಿದಾ: ಮಕ್ಕಳ ನಟನೆಗೆ ಮನಸೋತು ಸೈಕಲ್‌ ಗಿಫ್ಟ್‌!

ಬೆಂಗಳೂರು, ಮೇ 1: ಸ್ಯಾಂಡಲ್‌ವುಡ್‌ ಕ್ವೀನ್‌ ರಮ್ಯಾ ಶ್ವಾನಪ್ರಿಯೆ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಶ್ವಾನಗಳನ್ನು ಮಕ್ಕಳಂತೆ ಪ್ರೀತಿಸುವ ಈ ಮೋಹಕತಾರೆ ಈಗ ಜವಾರಿ ಭಾಷೆಯ ‘ಪಪ್ಪಿ’ ...

Read moreDetails

ಹೊಸತಂಡದ “ದಿ” ಚಿತ್ರಕ್ಕೆ ಸಾಥ್ ನೀಡಿದ ಖ್ಯಾತ ಸಂಭಾಷಣೆಗಾರ ಮಾಸ್ತಿ.

ಕನ್ನಡ ಚಿತ್ರರಂಗದಲ್ಲಿ ಹೊಸ ಪ್ರಯತ್ನಗಳು ಯಾವಾಗಲೂ ಆಸಕ್ತಿಯನ್ನು ಆಕರ್ಷಿಸುತ್ತವೆ, ಮತ್ತು ವಿನಯ್ ವಾಸುದೇವ್ ನಿರ್ದೇಶನದ "ದಿ" (Di) ಚಿತ್ರವು ಇದಕ್ಕೆ ಉತ್ತಮ ಉದಾಹರಣೆಯಾಗಿದೆ. ಈ ವರದಿಯು ಚಿತ್ರದ ...

Read moreDetails

ಸೂರಿ-ಯುವರಾಜ್‌ಕುಮಾರ್‌ ಸಿನಿಮಾಗೆ ಚಾಲನೆ: ದುನಿಯಾ ವಿಜಯ್‌ ಪುತ್ರಿ ರಿತನ್ಯಾ ನಾಯಕಿ

ಬೆಂಗಳೂರು: ಅಕ್ಷಯ ತೃತೀಯದ ಶುಭ ದಿನದಂದು ನಿರ್ದೇಶಕ ಸುಕ್ಕ ಸೂರಿ ಮತ್ತು ಯುವರಾಜ್‌ಕುಮಾರ್‌ ಅವರ ಹೊಸ ಸಿನಿಮಾಕ್ಕೆ ಅಧಿಕೃತ ಚಾಲನೆ ದೊರೆತಿದೆ. ಪಿಆರ್‌ಕೆ, ಕೆಆರ್‌ಜಿ ಸ್ಟುಡಿಯೋಸ್‌ ಮತ್ತು ...

Read moreDetails

ಆ್ಯಕ್ಷನ್-ಕಾಮಿಡಿ ‘ಗ್ಯಾಂಗ್ ಸ್ಟರ್ ಅಲ್ಲಾ ಫ್ರಾಂಕ್ ಸ್ಟರ್’ ಏಪ್ರಿಲ್ 25 ರಂದು ರಾಜ್ಯಾದ್ಯಂತ ತೆರೆಗೆ

ಬೆಂಗಳೂರು,: ವುಡ್ ಕ್ರೀಪರ್ಸ್ ಲಾಂಛನಿನಡಿ ನಿರ್ಮಾಣವಾಗಿರುವ ‘ಗ್ಯಾಂಗ್ ಸ್ಟರ್ ಅಲ್ಲಾ ಫ್ರಾಂಕ್ ಸ್ಟರ್’ ಚಿತ್ರವು ಇದೇ ಏಪ್ರಿಲ್ 25 ರಂದು ಸುಮಾರು 60 ಸ್ಕ್ರೀನ್‌ಗಳಲ್ಲಿ ರಾಜ್ಯಾದ್ಯಂತ ತೆರೆಗೆ ...

Read moreDetails

ಅಮೇಜಾನ್ ಪ್ರೈಮ್‌ನಲ್ಲಿ ರಕ್ಷಿತ್ ಶೆಟ್ಟಿ ನಿರ್ಮಾಣದ ‘ಮಿಥ್ಯ’ – ವಿಭಿನ್ನ ಕಥೆ, ವಿಭಿನ್ನ ಅನುಭವ

ಬೆಂಗಳೂರು: ಸದಭಿರುಚಿಯ ಚಿತ್ರಗಳ ನಿರ್ಮಾಣದ ಮೂಲಕ ಪ್ರೇಕ್ಷಕರ ಮನ ಗೆದ್ದ ನಟ ಹಾಗೂ ನಿರ್ಮಾಪಕ ರಕ್ಷಿತ್ ಶೆಟ್ಟಿ ಅವರ ಪರಂವಃ ಪಿಕ್ಚರ್ಸ್‌ನಿಂದ ಇನ್ನೊಂದು ವೈಶಿಷ್ಟ್ಯಪೂರ್ಣ ಚಿತ್ರ ‘ಮಿಥ್ಯ’ ...

Read moreDetails

ಮೋಷನ್ ಪೋಸ್ಟರ್‌ನಲ್ಲೇ ಮೋಡಿ ಮಾಡಿದ ‘ಡಿ ಡಿ ಡಿಕ್ಕಿ’ – ವಿಭಿನ್ನ ಶೈಲಿಯಲ್ಲಿ ರಂಜನಿ ರಾಘವನ್ ನಿರ್ದೇಶನದ ಹೊಸ ಪ್ರಯೋಗ

ಬೆಂಗಳೂರು: ಹಂಪಿ ಪಿಕ್ಚರ್ಸ್ ಮತ್ತು R K & A K ಎಂಟರ್‌ಟೈನ್ಮೆಂಟ್ ಸಂಸ್ಥೆಗಳ ಸಹ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಹೊಸ ಚಿತ್ರ ‘ಡಿ ಡಿ ಡಿಕ್ಕಿ’ ...

Read moreDetails

ಮೂರನೇ ವಾರಕ್ಕೆ ಕಾಲಿಟ್ಟ “BAD” ಚಿತ್ರ .

ಇದು ಪಿ.ಸಿ.ಶೇಖರ್ ನಿರ್ದೇಶನದ ಹಾಗು ನಕುಲ್ ಗೌಡ - ಮಾನ್ವಿತ ಹರೀಶ್ ಅಭಿನಯದ ಈ ಚಿತ್ರಕ್ಕೆ ಮನಸೋತ ಕನ್ನಡಿಗರು ಪಿ.ಸಿ.ಶೇಖರ್ ನಿರ್ದೇಶನದ,ಎಸ್ ಆರ್ ವೆಂಕಟೇಶ್ ಗೌಡ ನಿರ್ಮಿಸಿರುವ ...

Read moreDetails

ಫೋಟೋಗ್ರಾಫರ್ಸ್ ಮುಖದಲ್ಲಿ ಸದಾ ‘ಸ್ಮೈಲ್’ ಇರಲಿ: ಕೆ.ವಿ.ಪ್ರಭಾಕರ್

ಬೆಂಗಳೂರು, ಏಪ್ರಿಲ್ 11: "ಸ್ಮೈಲ್ ಪ್ಲೀಸ್" ಎನ್ನುವ ಮೂಲಕ ಎಲ್ಲರ ಮುಖದಲ್ಲಿ ನಗು ತರಿಸುವ ಫೋಟೋಗ್ರಾಫರ್‌ಗಳ ಮುಖದಲ್ಲಿ ಸದಾ ಸ್ಮೈಲ್ ಇರಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ...

Read moreDetails

“ಸೈಲೆಂಟ್” ಸುನೀಲ್‌ ಚಿತ್ರದ ದುರುಪಯೋಗ: 4 ಕೋಟಿ ಸುಲಿಗೆ, ಇಬ್ಬರು ಬಂಧನ

ಬೆಂಗಳೂರು, ಏಪ್ರಿಲ್ 7: ರೌಡಿ ಸೈಲೆಂಟ್ ಸುನೀಲ್‌ ಅವರ ಫೋಟೋವನ್ನು ದುರುಪಯೋಗಿಸಿ ಲಕ್ಷಲಕ್ಷ ರೂ. ಸುಲಿಗೆ ಹೊರಡಿಸಿದ್ದ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಘಟನೆಯ ವಿವರಣೆ: ...

Read moreDetails

ರಾಮನವಮಿಯ ದಿನ ಗಣೇಶನ ಸನ್ನಿಧಿಯಲ್ಲಿ ಆರಂಭವಾಯಿತು ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ನೂತನ ಚಿತ್ರ .

ರಾಮನವಮಿಯ ಶುಭದಿನದಂದು ಬಸವೇಶ್ವರ ನಗರದಲ್ಲಿರುವ ‌ಗಣೇಶನ ದೇವಸ್ಥಾನದಲ್ಲಿ ಎಸ್ ಎನ್ ಟಿ ಎಂಟರ್ಪ್ರೈಸ್ ಲಾಂಛನದಲ್ಲಿ ಎಸ್ ಸಿ ರವಿ ಭದ್ರಾವತಿ ಅವರು ನಿರ್ಮಿಸುತ್ತಿರುವ, ಖ್ಯಾತ ಗೀತಸಾಹಿತಿ ಅರಸು ...

Read moreDetails

ಗ್ರಾಮ ಪಂಚಾಯತಿ ಆದಾಯದಲ್ಲಿ ದಾಖಲೆಯ ಹೆಚ್ಚಳ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಕಳೆದ ಆರ್ಥಿಕ ವರ್ಷದಲ್ಲಿ ದಾಖಲೆಯ ಆದಾಯವನ್ನು ಸಂಗ್ರಹಿಸಿದ್ದು, ಈ ಬಾರಿ 1272.43 ಕೋಟಿ ರೂ. ಆದಾಯ ಗಳಿಸಿದ್ದು, ಇದು ...

Read moreDetails

ವೈಟ್‌ಫೀಲ್ಡ್‌ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಟ್ರ್ಯಾಕ್ಟರ್ ಅಪಘಾತ: 8 ವರ್ಷದ ಬಾಲಕಿ ಸಾವು, 6 ವರ್ಷದ ಪುತ್ರಿಗೆ ಗಾಯ

ಬೆಂಗಳೂರು, ಏಪ್ರಿಲ್ 7: ವೈಟ್‌ಫೀಲ್ಡ್ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯ ಪಟ್ಟಂದೂರು ಕೆರೆಗೆ ಕರೆತಕ್ಕುತ್ತಿದ್ದಾಗ ನಿಯಂತ್ರಣ ತಪ್ಪಿ ಪಲ್ಟಿಯಾದ ಟ್ರ್ಯಾಕ್ಟರ್‌ಗೆ ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬಳು ಮಕ್ಕಳೊಂದರ ಮೃತ್ಯು, ...

Read moreDetails

ಬಿಹಾರ ಮೂಲದ ವಿಕಾಸ್ ಕುಮಾರ್‌ ಕೊಲೆ: ಪೀಣ್ಯಾ ಠಾಣೆ ವ್ಯಾಪ್ತಿಯಲ್ಲಿ ತನಿಖೆ ತೀವ್ರಗೊಳ್ಳಲಿದೆ

ಬೆಂಗಳೂರು, ಏಪ್ರಿಲ್ 7: ಪೀಣ್ಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭೀಕರ ಕೊಲೆ ಪ್ರಕರಣವೊಂದು ನಡೆದಿದೆ. ಬಿಹಾರ ಮೂಲದ ಕಟ್ಟಡ ಕಾರ್ಮಿಕ ವಿಕಾಸ್ ಕುಮಾರ್ ಮಚೊತ್ (ವಯಸ್ಸು ಅಂದಾಜು ...

Read moreDetails

ಗ್ಲೋಬಲ್ ಸಿನಿಮಾ ಪೋಸ್ಟರ್ ಅನಾವರಣ ಮಾಡಿದ ತೆಲುಗು ಲೆಜೆಂಡರಿ ನಿರ್ದೇಶಕ ಕೆ.ರಾಘವೇಂದ್ರ ರಾವ್

ತೆಲುಗಿನಲ್ಲಿ ಬಾಸ್, ಶ್ರೀರಾಮ್, ನೇನುನ್ನಾನು, ಆಟ ಸೇರಿದಂತೆ ಹಲವು ಹಿಟ್ ಚಿತ್ರ ನಿರ್ದೇಶಿಸಿರುವ ಪ್ರತಿಭಾನ್ವಿತ ನಿರ್ದೇಶಕ ಡಾ. ವಿ.ಎನ್. ಆದಿತ್ಯ ಈಗ 'ಫಣಿ' ಎಂಬ ಗ್ಲೋಬಲ್ ಸಿನಿಮಾ ...

Read moreDetails

“ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಗೆ U/A ಪ್ರಮಾಣಪತ್ರ. .

ಎನ್ ಹನುಮಂತರಾಜು ಹಾಗೂ ಲಯನ್ ಎಸ್ ವೆಂಕಟೇಶ್ ನಿರ್ಮಾಣದ, ಖ್ಯಾತ ನಿರ್ದೇಶಕ ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ ಕನಸಿನ ರಾಣಿ ಮಾಲಾಶ್ರೀ, "ಬಿಗ್ ಬಾಸ್" ಖ್ಯಾತಿಯ ತನಿಷಾ ...

Read moreDetails

ಯಶಸ್ವಿ 50 ದಿನಗಳನ್ನು ಪೂರೈಸಿ ಶತದಿನೋತ್ಸವದತ್ತ ಜನ ಮೆಚ್ಚಿದ “ಫಾರೆಸ್ಟ್” .

ಅಡ್ವೆಂಚರ್ಸ್ ಕಾಮಿಡಿ ಕಥಾಹಂದರ ಒಳಗೊಂಡಿರುವ ಹಾಗೂ ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ರಂಗಾಯಣ ರಘು ಅವರಂಥ ಸ್ಟಾರ್ ಕಲಾವಿದರು ...

Read moreDetails

ರಾಯರ ಸನ್ನಿಧಾನದಲ್ಲಿ ಯುಗಾದಿ ಹಬ್ಬದಂದು ಬಿಡುಗಡೆಯಾಯಿತು “ಕಾಲಘಟ್ಟ” ಚಿತ್ರದ ಮೊದಲ ಪೋಸ್ಟರ್ .

ಬೇಡಿದನ್ನೆಲ್ಲಾ ನೀಡುವ ಕಲಿಯುಗದ ಕಾಮಧೇನುಗಳೆಂದೆ ಖ್ಯಾತರಾದ ಶ್ರೀರಾಘವೇಂದ್ರಸ್ವಾಮಿಗಳ ಮೂಲ ಬೃಂದಾವನ ಸ್ಥಳ ಮಂತ್ರಾಲಯದಲ್ಲಿ ಲಯನ್ ಚಿಕ್ಕೇಗೌಡ ಟಿ.ಸಿ ತಳಗವಾಡಿ ಅವರು ನಿರ್ಮಿಸಿರುವ ಹಾಗೂ ಕೆ.ಪ್ರಕಾಶ್ ಅಂಬಳೆ ನಿರ್ದೇಶನದ ...

Read moreDetails

ಟ್ರೇಲರ್ ನಲ್ಲಿ ಮೋಡಿ ಮಾಡಿದ “ನಿಂಬಿಯಾ ಬನಾದ ಮ್ಯಾಗ”(ಪೇಜ್ ೧) . .

ಏಪ್ರಿಲ್ 4 ರಂದು ಬಿಡುಗಡೆಯಾಗಲಿದೆ ಡಾ||ರಾಜಕುಮಾರ್ ಮೊಮ್ಮಗ ಷಣ್ಮುಖ ಗೋವಿಂದರಾಜ್ ಅಭಿನಯದ ಚಿತ್ರ . ಮೇರು ನಟ ಡಾ||ರಾಜಕುಮಾರ್ ಅವರ ಮೊಮ್ಮಗ(ಮಗಳ ಮಗ) ಷಣ್ಮುಖ ಗೋವಿಂದರಾಜ್ ನಾಯಕನಾಗಿ ...

Read moreDetails

ಮಾರ್ಚ್ 29, 2025: ನಾಳೆ ಸಂಭವಿಸಲಿದೆ ಸೂರ್ಯಗ್ರಹಣ – ವಿಜ್ಞಾನ ಏನು ಹೇಳುತ್ತದೆ?

ಬೆಂಗಳೂರು: ಶನಿವಾರ ಮಾರ್ಚ್ 29 ರಂದು ವರ್ಷದ ಮೊದಲ ಸೂರ್ಯಗ್ರಹಣ ಸಂಭವಿಸಲಿದೆ. ಇದು ವಿಜ್ಞಾನಿಗಳಿಗಷ್ಟೇ ಅಲ್ಲ, ಸಾಮಾನ್ಯ ಜನರಿಗೂ ಕುತೂಹಲದ ಕ್ಷಣವಾಗಿದೆ. ಜ್ಯೋತಿಷ್ಯ ಶಾಸ್ತ್ರದ ದೃಷ್ಟಿಯಿಂದ ಈ ...

Read moreDetails

ಮಾರ್ಚ್ 29: ಸೂರ್ಯಗ್ರಹಣದ ಜ್ಯೋತಿಷ್ಯ ಪರಿಣಾಮಗಳು – ನಿಮ್ಮ ರಾಶಿಗೆ ಏನು ತಿಳಿಯಬೇಕು?

ಬೆಂಗಳೂರು: ಮಾರ್ಚ್ 29 ನಡೆಯಲಿರುವ ಸಂಪೂರ್ಣ ಸೂರ್ಯಗ್ರಹಣವು ವೈಜ್ಞಾನಿಕವಾಗಿ ಮಹತ್ವಪೂರ್ಣವಾದದ್ದಾಗಿದೆ. ಆದರೆ ಭಾರತದ ಹಲವು ಭಾಗಗಳಲ್ಲಿ ಇದು ಭಾಗಶಃ ಮಾತ್ರ ದೃಶ್ಯವಾಗಲಿದೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಈ ಸೂರ್ಯಗ್ರಹಣವು ...

Read moreDetails

ಬಿಹಾರದ ಕೋಸಿ-ಮೆಚಿ ಲಿಂಕ್ ಯೋಜನೆಗೆ ಕೇಂದ್ರ ಸಂಪುಟ ಅನುಮೋದನೆ: ಕೃಷಿಕರಿಗೆ ನಿರೀಕ್ಷೆಯ ಬೆಳಕು

ನವದೆಹಲಿ: ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಪಿಎಂಕೆಎಸ್‌ವೈ) - ವೇಗವರ್ಧಿತ ನೀರಾವರಿ ಪ್ರಯೋಜನಗಳ ಕಾರ್ಯಕ್ರಮ (ಎಐಬಿಪಿ) ಅಡಿಯಲ್ಲಿ ಬಿಹಾರದ ಮಹತ್ವದ ಕೋಸಿ-ಮೆಚಿ ಇಂಟ್ರಾ-ಸ್ಟೇಟ್ ಲಿಂಕ್ ಯೋಜನೆಯನ್ನು ಸೇರಿಸಲು ...

Read moreDetails

ಸಚಿವ ಹೆಚ್.ಕೆ. ಪಾಟೀಲರಿಂದ ‘ಮಿಸ್ಟರ್ ಅಂಡ್ ಮಿಸಸ್ ರಾಜಾಹುಲಿ’ ಟೀಸರ್ ಬಿಡುಗಡೆ

ಬೆಂಗಳೂರು: ಹಳ್ಳಿಯೊಬ್ಬ ಯುವಕನ ಸೇವಾ ಮನೋಭಾವದ ಸುತ್ತ ನಡೆಯುವ ಕಥಾಹಂದರವನ್ನು ಹೊಂದಿರುವ ‘ಮಿಸ್ಟರ್ ಅಂಡ್ ಮಿಸಸ್ ರಾಜಾಹುಲಿ’ ಚಿತ್ರದ ಟೀಸರ್ ಅನ್ನು ಸಚಿವ ಹೆಚ್.ಕೆ. ಪಾಟೀಲ ಬಿಡುಗಡೆ ...

Read moreDetails

ಜಲ ಸಂರಕ್ಷಿತ ಗ್ರಾಮಗಳ ರೂಪಿಗೆ ಸರ್ಕಾರದ ಮಹತ್ವದ ಹೆಜ್ಜೆ: ಇಸ್ರೋ ಸಹ ಸಹಕಾರ

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಸುಸ್ಥಿರ ನೀರು ಸರಬರಾಜು ವ್ಯವಸ್ಥೆಯನ್ನು ಬೆಳೆಸುವ ಮಹತ್ವಾಕಾಂಕ್ಷಿ ಯೋಜನೆಯಡಿಯಲ್ಲಿ, ಇಸ್ರೋ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ‘ಜಲ ಸಂರಕ್ಷಿತ ಗ್ರಾಮ’ ಯೋಜನೆ ರೂಪಿಸಲು ...

Read moreDetails

ಪಿ.ಸಿ.ಶೇಖರ್ ನಿರ್ದೇಶನದ ಹಾಗು ನಕುಲ್ ಗೌಡ – ಮಾನ್ವಿತ ಹರೀಶ್ ಅಭಿನಯದ “BAD” ಚಿತ್ರ ಈ ವಾರ ತೆರೆಗೆ

ಪಿ.ಸಿ.ಶೇಖರ್ ನಿರ್ದೇಶನದ, ಎಸ್ ಆರ್ ವೆಂಕಟೇಶ್ ಗೌಡ ನಿರ್ಮಿಸಿರುವ ಹಾಗೂ ನಕುಲ್ ಗೌಡ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ "BAD" ಚಿತ್ರ ಈ ವಾರ ಮಾರ್ಚ್ 28 ...

Read moreDetails

ರಾಜಸ್ಥಾನದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ “ದಿ ಡೆವಿಲ್” ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ. .

ಶ್ರೀ ಜೈ ಮಾತ ಕಂಬೈನ್ಸ್ ಲಾಂಛನದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ, ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸುತ್ತಿರುವ ಬಹು ...

Read moreDetails

ಈ ವಾರ ತೆರೆಗೆ ಇ.ಕೃಷ್ಣಪ್ಪ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ “ಮನದ ಕಡಲು”.

E.K. ಎಂಟರ್ ಟೈನರ್ಸ್ ಲಾಂಛನದಲ್ಲಿ ಇ.ಕೃಷ್ಣಪ್ಪ ಅವರು ನಿರ್ಮಿಸಿ, ಯೋಗರಾಜ್ ಭಟ್ ನಿರ್ದೇಶಿಸಿದ್ದ ಯಶಸ್ವಿ "ಮುಂಗಾರು ಮಳೆ" ಚಿತ್ರದ ನಂತರ ಇದೇ ಕಾಂಬಿನೇಷನ್ ನಲ್ಲಿ ಮೂಡಿಬಂದಿರುವ "ಮನದ ...

Read moreDetails

ತಾಯಿ ಕಸ್ತೂರ್ ಗಾಂಧಿ’ ಅಮೇಜಾನ್ ಪ್ರೈರ್ಮನಲ್ಲಿ ಬಿಡುಗಡೆ

ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ ಜನಮಿತ್ರ ಮೂವೀಸ್ ನಿರ್ಮಾಣದತಾಯಿ ಕಸ್ತೂರ್ ಗಾಂಧಿ’ ಕನ್ನಡ ಚಿತ್ರವು ಇದೇ ಮಾರ್ಚ್ 28ರಂದು ಅಮೇಜಾನ್ ಪ್ರೈಮ್ ಓ.ಟಿ.ಟಿ.ಯಲ್ಲಿ ಬಿಡುಗಡೆಯಾಗಲಿದೆ.ಬರಗೂರರ ಕಾದಂಬರಿಯನ್ನು ಆಧರಿಸಿ ಈ ...

Read moreDetails

ಕಲಬುರಗಿ ರೈತರಿಗೆ ದಾಖಲೆಗೊಳಿಸಿದ ಅತ್ಯಧಿಕ ಪರಿಹಾರ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ರೈತರಿಗೆ ಪ್ರಮುಖ ಪರಿಹಾರವನ್ನು ನೀಡುವ ಗುರಿಯಲ್ಲಿ, ಒಂದು ದಾಖಲೆಗೊಳಿಸಿದ ಪ್ರಮಾಣದ 667.73 ಕೋಟಿ ರೂ. ಪರಿಹಾರವನ್ನು 2,36,933 ರೈತರಿಗೆ ಘೋಷಿಸಲಾಗಿದೆ. ಈ ಪರಿಹಾರದಲ್ಲಿ ...

Read moreDetails

ಕರ್ನಾಟಕದಲ್ಲಿ ತೆಲುಗಿನ ರಾಬಿನ್‌ ಹುಡ್‌ ಚಿತ್ರವನ್ನು ವಿತರಣೆ ಮಾಡಲಿದೆ ವಿಕೆ ಫಿಲಂಸ್‌

ಟಾಲಿವುಡ್‌ನ ನಿತಿನ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ರಾಬಿನ್ ಹುಡ್ ಸಿನಿಮಾ ಬಿಡುಗಡೆಯ ಸನಿಹ ಬಂದಿದೆ. ಮಾರ್ಚ್‌ 28ರಂದು ದೊಡ್ಡ ಮಟ್ಟದಲ್ಲಿ ತೆರೆಗೆ ಬರುತ್ತಿದ್ದು, ಪ್ರಚಾರದ ಕೆಲಸಗಳಲ್ಲಿಯೂ ತೊಡಗಿಸಿಕೊಂಡಿದೆ ...

Read moreDetails

‘ಇನ್ ದಿ ನೈಟ್’ ಫೈರ್ ಫ್ಲೈ ಸಿನಿಮಾದ ಮೆಲೋಡಿ ಹಾಡು ರಿಲೀಸ್!

ವಿಕ್ಕಿ ಹಾರ್ಟ್ ಲ್ಲಿ ವೈಲಿನ್ ಶುರು ಬೆಂಗಳೂರು: ಶ್ರೀ ಮುತ್ತು ಸಿನಿ ಸರ್ವೀಸಸ್ ಅಂಡ್ ಪ್ರೊಡಕ್ಷನ್ ಬ್ಯಾನರ್ ಅಡಿ ನಿರ್ಮಿತ 'ಫೈರ್ ಫ್ಲೈ' ಸಿನಿಮಾದ ಮೊದಲ ಹಾಡು ...

Read moreDetails

ಮೇ 9 ಕ್ಕೆ ಬಿಡುಗಡೆಯಾಗಲಿದೆ ನವರಸನ್ ನಿರ್ಮಾಣದ “ಸೂತ್ರಧಾರಿ” .

ಚಂದನ್ ಶೆಟ್ಟಿ ಈ ಚಿತ್ರದ ಪ್ರಮುಖ ಪಾತ್ರಧಾರಿ . ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ಚಿತ್ರರಂಗದ ಸಾಕಷ್ಟು ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ನವರಸನ್ ನಿರ್ಮಾಣ‌ದ, ಕಿರಣ್ ಕುಮಾರ್ ಚೊಚ್ಚಲ ...

Read moreDetails

25 ದಿನಗಳನ್ನು ಪೂರೈಸಿದ “ನವಮಿ 9.9.1999”

ಯಶಸ್ಸಿನ ಹಾದಿಯಲ್ಲಿ ಯಶಸ್ ಅಭಿ ನಟನೆಯ ಚಿತ್ರ‌ "ಕ್ರಿಟಿಕಲ್ ಕೀರ್ತನೆಗಳು", "ಪ್ರೆಸೆಂಟ್ ಪ್ರಪಂಚ 0% ಲವ್" ಚಿತ್ರಗಳಲ್ಲಿ ಅಭಿನಯಿಸಿ ಅಭಿಮಾನಿಗಳ ಮನ ಗೆದ್ದಿದ ಯಶಸ್ ಅಭಿ ನಾಯಕನಾಗಿ ...

Read moreDetails

ಎಲ್ಲರೂ ಒಟ್ಟಾಗಿ ಬೂತ್ ಮಟ್ಟದಿಂದ ಬಿಜೆಪಿ ವಿರುದ್ಧ ಹೋರಾಡಿ: ಡಿ.ಕೆ. ಶಿವಕುಮಾರ್ ಕರೆ

ವೈಯಕ್ತಿಕ ಭಿನ್ನಾಭಿಪ್ರಾಯ ಬದಿಗಿಟ್ಟು, ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿ ಪಕ್ಷ ಸಂಘಟಿಸಿ ಬೆಂಗಳೂರು: “ಯುವ ಕಾಂಗ್ರೆಸ್ ಚುನಾವಣೆ ಮುಗಿದಿದೆ. ಚುನಾವಣೆಯಲ್ಲಿ ಗೆದ್ದವರು, ಸೋತವರು ಎಲ್ಲರೂ ಒಗ್ಗಟ್ಟಾಗಿ ಸೈದ್ಧಾಂತಿಕವಾಗಿ ...

Read moreDetails

ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಸಂದೇಶ

ಬೆಂಗಳೂರು: ಕರ್ನಾಟಕ ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಬೂತ್ ಮಟ್ಟದಿಂದ ಬಿಜೆಪಿ ವಿರುದ್ಧ ಹೋರಾಟ ನಡೆಸಲು ಕರೆ ನೀಡಿದರು. ...

Read moreDetails

ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ: ಮಂಜುನಾಥ್ ಗೌಡ

ಬೆಂಗಳೂರು: ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ನೂತನ ಅಧ್ಯಕ್ಷ ಮಂಜುನಾಥ್ ಗೌಡ ಅವರು ತಮ್ಮ ಉತ್ಸಾಹಭರಿತ ಭಾಷಣದಲ್ಲಿ ಪಕ್ಷದ ಆದರ್ಶಗಳನ್ನು ಪುನರುಚ್ಚರಿಸಿದರು. ದೇಶದ ಸ್ವಾತಂತ್ರ್ಯ ...

Read moreDetails

“ಯುವ ಸಂಕಲ್ಪ” ಕಾರ್ಯಕ್ರಮ ನೂತನ ಯುವ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ

ಬೆಂಗಳೂರು: ಅರಮನೆ ಮೈದಾನದಲ್ಲಿ ಸೋಮವಾರ ನಡೆದ “ಯುವ ಸಂಕಲ್ಪ” ಪದಗ್ರಹಣ ಸಮಾರಂಭದಲ್ಲಿ ಯುವ ಕಾಂಗ್ರೆಸ್ ಚುನಾವಣೆ ಮೂಲಕ ಆಯ್ಕೆಯಾದ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಕೆಪಿಸಿಸಿ ಅಧ್ಯಕ್ಷ ...

Read moreDetails

ಯುವ ಶಕ್ತಿಯನ್ನು ದುರ್ಬಲಗೊಳಿಸುವ ಮತೀಯ ಶಕ್ತಿಗಳ ವಿರುದ್ಧ ಹೋರಾಡಲು ಕರೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಕೇಂದ್ರದಲ್ಲಿ ಆಳುವ ಪಕ್ಷ ಯುವ ಶಕ್ತಿಯನ್ನು ಕುಗ್ಗಿಸಲು ಮತೀಯ ವಿಚಾರಗಳನ್ನು ಮುನ್ನೂರುತ್ತಿದ್ದು, ಯುವ ಜನರ ಮನಸ್ಸನ್ನು ಹಾಳು ಮಾಡುವ ಕೆಲಸ ಮಾಡುತ್ತಿದೆ. ಈ ಹಿನ್ನಲೆಯಲ್ಲಿ, ಯುವ ...

Read moreDetails

ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಎಫ್.ಐ.ಆರ್ ದಾಖಲು: ತುಷಾರ್ ಗಿರಿ ನಾಥ್

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಳವಡಿಸಿರುವ ಫ್ಲೆಕ್ಸ್, ಬ್ಯಾನರ್ ಗಳನ್ನು ತೆರವುಗೊಳಿಸಿ ಎಫ್.ಐ.ಆರ್ ದಾಖಲಿಸಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ...

Read moreDetails

ಅಣ್ಣಾವ್ರ ಜನ್ಮದಿನಕ್ಕೆ ಮೊಮ್ಮಗಳ ಗಿಫ್ಟ್: ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಬಿಡುಗಡೆ ದಿನಾಂಕ ಫಿಕ್ಸ್

ಬೆಂಗಳೂರು: ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ಅವರ ಪುತ್ರಿ ನಿವೇದಿತಾ ಶಿವರಾಜ್ಕುಮಾರ್ ಒಡೆತನದ 'ಶ್ರೀ ಮುತ್ತು ಸಿನಿ ಸರ್ವೀಸಸ್ ಆಂಡ್ ಪ್ರೊಡಕ್ಷನ್ಸ್' ಬ್ಯಾನರ್ ನಿರ್ಮಾಣದ ಚೊಚ್ಚಲ ಚಿತ್ರ ‘ಫೈರ್ ...

Read moreDetails

ಸೈಬರ್ ಹ್ಯಾಕಥಾನ್ – ದ್ವಿತೀಯ ಆವೃತ್ತಿ ಉದ್ಘಾಟನೆ

ಬೆಂಗಳೂರು: ಕರ್ನಾಟಕ ಸಿಐಡಿ, ಇನ್ಫೋಸಿಸ್ ಫೌಂಡೇಶನ್ ಮತ್ತು ಡೇಟಾ ಸೆಕ್ಯೂರಿಟಿ ಕೌನ್ಸಿಲ್ ಆಫ್ ಇಂಡಿಯಾ (DSCI) ಸಹಯೋಗದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಸೆಂಟರ್ ಫಾರ್ ಸೈಬರ್‌ಕ್ರೈಮ್ ಇನ್ವೆಸ್ಟಿಗೇಷನ್ ಟ್ರೈನಿಂಗ್ ಅಂಡ್ ...

Read moreDetails

ಓಂಪ್ರಕಾಶ್ ರಾವ್ ನಿರ್ದೇಶನದ “ಗೆರಿಲ್ಲಾ WAR” ಚಿತ್ರಕ್ಕೆ “ಮಂಡ್ಯ ಸ್ಟಾರ್” ಲೋಕಿ ನಾಯಕ

ಯಗಾದಿ ಹಬ್ಬದ ದಿನದಂದು ತಮ್ಮ 50ನೇ ನಿರ್ದೇಶನದ ಚಿತ್ರದ ಘೋಷಣೆ ಮಾಡಿದ ಜನಪ್ರಿಯ ನಿರ್ದೇಶಕ . "AK 47", "ಲಾಕಪ್ ಡೆತ್", " ಕಲಾಸಿಪಾಳ್ಯ", "ಹುಚ್ಚ" ಸೇರಿದಂತೆ ...

Read moreDetails

ಬಿಬಿಎಂಪಿ ವ್ಯಾಪ್ತಿಯಲ್ಲಿ 1.84 ಲಕ್ಷ ಬೀದಿ ನಾಯಿಗಳಿಗೆ “ಸಂಯುಕ್ತ ಲಸಿಕೆ” ಹಾಕುವ ಗುರಿ ಹೊಂದಲಾಗಿದೆ: ತುಷಾರ್ ಗಿರಿ ನಾಥ್.

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ ಹೊಂದಲಾಗಿದೆ ಎಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ...

Read moreDetails

ಕೃಷಿ ಸಚಿವರ ಪ್ರಯತ್ನದ ಫಲ : ಎಫ್.ಪಿ.ಒಗಳಿಗೆ ರೂ.20 ಕೋಟಿ ವಿಶೇಷ ಅನುದಾನ.

ಬೆಂಗಳೂರು: ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿರವರ ವಿಶೇಷ ಕಾಳಜಿಯ ಪ್ರಯತ್ನದ ಫಲವಾಗಿ ರಾಜ್ಯದ 486 ಅಮೃತ ರೈತ ಉತ್ಪಾದಕ ಸಂಸ್ಥೆಗಳಿಗೆ ಒಟ್ಟು ರೂ.20 ಕೋಟಿ ಅನುದಾನ ಒದಗಿಸಲಾಗಿದೆ. ರೈತ ...

Read moreDetails

ಇಂದು ಬೆಂಗಳೂರಿಗೆ ಆಗಮಿಸಿದ ಗೌರವಾನ್ವಿತ ರಾಷ್ಟಪತಿ ಶ್ರೀಮತಿ ದ್ರೌಪದಿ ಮುರ್ಮುಆತ್ಮೀಯವಾಗಿ ಸ್ವಾಗತಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು:ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರು, ದಿ ಆರ್ಟ್ ಆಫ್ ಲಿವಿಂಗ್ ಇಂಟರ್ ನ್ಯಾಷನಲ್ ಸೆಂಟರ್ ವತಿಯಿಂದ ಹಮ್ಮಿಕೊಂಡಿರುವ 10ನೇ ಅಂತರರಾಷ್ಟ್ರೀಯ ಮಹಿಳಾ ಸಮ್ಮೇಳನದ ...

Read moreDetails

ಮುಂಬೈನಲ್ಲಿ ‘Battle of Bands International’ – ವಿಶ್ವಮಟ್ಟದ ನಾದ ಸ್ಪರ್ಧೆ!

ನವದೆಹಲಿ: ಸಂಗೀತ ಪ್ರಿಯರಿಗಾಗಿ ಮಹತ್ವದ ಸುದ್ಧಿ! 'Battle of Bands' ಸ್ಪರ್ಧೆ ಈಗ ಅಂತಾರಾಷ್ಟ್ರೀಯ ಮಟ್ಟಕ್ಕೆ ವಿಸ್ತರಿಸುತ್ತಿದ್ದು, WAVES ವೇದಿಕೆಯಲ್ಲಿ ಮುಂಬೈನಲ್ಲಿ ಅದ್ದೂರಿಯಾಗಿ ಆಯೋಜಿಸಲಾಗುತ್ತಿದೆ. ಭಾರತೀಯ ಶಾಸ್ತ್ರೀಯ, ...

Read moreDetails

ಹಾಲಕ್ಕಿ ಹಾಡುಗಳ ಕೋಗಿಲೆ ಸುಕ್ರಿ ಬೊಮ್ಮಗೌಡ ನಿಧನ

ಕರ್ನಾಟಕದ ಹೆಮ್ಮೆ, ಹಾಲಕ್ಕಿ ವೋಕಲ್ ಪರಂಪರೆಯ ಪ್ರತಿಷ್ಠಿತ ಕಲಾವಿದರಾದ ಪದ್ಮಶ್ರೀ ಪುರಸ್ಕೃತ ಸುಕ್ರಿ ಬೊಮ್ಮಗೌಡ ಇಂದು ನಿಧನರಾಗಿದ್ದಾರೆ. ಅವರ ಅಗಲಿಕೆ ಕರ್ನಾಟಕ ಸಂಸ್ಕೃತಿಯ ಕಡೆಗೆ ತುಂಬಲಾರದ ನಷ್ಟವಾಗಿದೆ. ...

Read moreDetails

ಕೆಪಿಎಸ್‌ಸಿ ಗೊಂದಲ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಾಂಗ್ರೆಸ್ ಸರ್ಕಾರದಿಂದ ನಿರಂತರ ಅನ್ಯಾಯ!

ಬೆಂಗಳೂರು: ಕರ್ನಾಟಕ ಪಬ್ಲಿಕ್ ಸರ್ವೀಸ್ ಕಮಿಷನ್ (ಕೆಪಿಎಸ್‌ಸಿ) ಪರೀಕ್ಷಾ ವ್ಯವಸ್ಥೆಯ ಅವ್ಯವಸ್ಥೆ ಮತ್ತೊಮ್ಮೆ ಬೆಳಕಿಗೆ ಬಂದಿದೆ. ಪ್ರಶ್ನೆ ಪತ್ರಿಕೆ ದೋಷ, ಅನುವಾದದ ಅರ್ಥಹೀನತೆ, ಪರೀಕ್ಷಾ ವೇಳಾಪಟ್ಟಿ ಗೊಂದಲ, ...

Read moreDetails

ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ

ಬೆಂಗಳೂರು:ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು ಮರುಪಾವತಿಸುವಲ್ಲಿ ವಿಳಂಬಮಾಡುವ ಸಾಲಗಾರರ ಮೇಲೆ ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ ...

Read moreDetails

ಅರಿವು, ಜಾಗೃತಿ ಮೂಡಿಸುವ ಕಾರ್ಯದಲ್ಲಿ ಪಾಲ್ಗೊಳ್ಳಲು ನೋಂದಾಯಿತ ಆಸಕ್ತಿಯುಳ್ಳ ಕಲ್ಯಾಣ ಸಂಸ್ಥೆಗಳು/ ಪ್ರಾಣಿ ಪ್ರಿಯರನ್ನು ಆಹ್ವಾನಿಸಿರುವ ಕುರಿತು:

ಬೆಂಗಳೂರು: ಫೆ. 13:ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾಣಿಗಳ ಆರೋಗ್ಯದ ಮೂಲಕ ಸಾರ್ವಜನಿಕರ ಆರೋಗ್ಯ, ಸಹಬಾಳ್ವೆ(Co-existence) ಬಗ್ಗೆ ಶಾಲೆಗಳಲ್ಲಿ ಅರಿವು, ಜಾಗೃತಿ ಮೂಡಿಸುವ ಕಾರ್ಯದಲ್ಲಿ ಪಾಲ್ಗೊಳ್ಳಲು ನೋಂದಾಯಿತ ಆಸಕ್ತಿಯುಳ್ಳ ಕಲ್ಯಾಣ ...

Read moreDetails

ಮಹಾ ಕುಂಭಮೇಳದಲ್ಲಿ ಭಾಗವಹಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು प्रयಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭಾಗವಹಿಸಿದರು. ಪ್ರತಿಯೊಬ್ಬ ಆಸ್ತಿಕನಿಗೂ ಪಾವನ ಕ್ಷಣ ನೀಡುವ ಈ ...

Read moreDetails

ಶಿವಮೊಗ್ಗ ಜಿಲ್ಲೆಯಲ್ಲಿ ಅರಾಜಕತೆ: ಹರತಾಳು ಹಾಲಪ್ಪ

ಬೆಂಗಳೂರು: ಶಿವಮೊಗ್ಗ ಜಿಲ್ಲೆಯಲ್ಲಿ ಅರಾಜಕತೆ ಪರಿಸ್ಥಿತಿ ಇದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಅವರು ತಿಳಿಸಿದರು.ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ "ಜಗನ್ನಾಥ ಭವನ" ದಲ್ಲಿ ...

Read moreDetails

ಕುಂಭಮೇಳಕ್ಕಾಗಿ ಮೈಸೂರು ಮತ್ತು ಉತ್ತರ ಭಾರತಕ್ಕೆ ವಿಶೇಷ ರೈಲು ಸೇವೆಗಳು

ಕುಂಭಮೇಳದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು, ಭಾರತೀಯ ರೈಲ್ವೆ ಮಂಡಳಿ ಮೈಸೂರು ಮತ್ತು ಉತ್ತರ ಭಾರತವನ್ನು ಸಂಪರ್ಕಿಸುವ ಎರಡು ವಿಶೇಷ ರೈಲುಗಳ ಸೇವೆಗೆ ಅನುಮೋದನೆ ನೀಡಿದೆ. ...

Read moreDetails

ಕರ್ನಾಟಕ ಸರ್ಕಾರವು ಹೊಸ ಮೈಕ್ರೋ ಸಾಲ ಮತ್ತು ಸಣ್ಣ ಸಾಲ ಅಧಿನಿಯಮವನ್ನು ಜಾರಿಗೆ ತಂದಿದೆ

ಕರ್ನಾಟಕ ಗವರ್ನರ್ ಅವರು ಇಂದು ಘೋಷಿಸಿರುವ ಕರ್ನಾಟಕ ಮೈಕ್ರೋ ಸಾಲ ಮತ್ತು ಸಣ್ಣ ಸಾಲ (ಬಲವಂತ ಕ್ರಮಗಳ ತಡೆ) ಅಧಿನಿಯಮ, 2025 ಜಾರಿಗೆ ಬಂತು. ಈ ಅಧಿನಿಯಮದ ...

Read moreDetails

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಭಾರತವು 142 ರನ್‌ಗಳ ಭರ್ಜರಿ ಜಯ ಸಾಧಿಸಿದೆ, ಈ ಮೂಲಕ ಮೂರು ಪಂದ್ಯಗಳ ಸರಣಿಯನ್ನು 3-0 ...

Read moreDetails

ರಕ್ಷಣಾ ಕಾರ್ಯದರ್ಶಿಗಳು ಏರೋ ಇಂಡಿಯಾ 2025ರಲ್ಲಿ ಹಲವಾರು ರಕ್ಷಣಾ ಪ್ರತಿನಿಧಿಗಳೊಂದಿಗೆ ಚರ್ಚೆ

ಬೆಂಗಳೂರಿನಲ್ಲಿ ನಡೆದ ಏರೋ ಇಂಡಿಯಾ 2025 ಉದ್ಘಾಟನೆಯ ಸಂದರ್ಭದಲ್ಲಿ, ರಕ್ಷಣಾ ಕಾರ್ಯದರ್ಶಿ ಶ್ರೀ ರಾಜೇಶ್ ಕುಮಾರ್ ಸಿಂಗ್ ಅವರು ಫೆಬ್ರವರಿ 11, 2025ರಂದು ಹಲವು ದ್ವಿಪಕ್ಷೀಯ ಸಭೆಗಳನ್ನು ...

Read moreDetails

ರಕ್ಷಣಾ ಸಚಿವರು ಏರೋ ಇಂಡಿಯಾ 2025 ಮೂರನೇ ದಿನ ಜಿಮ್ಬಾಬ್ವೆ, ಯೆಮನ್, ಇಥಿಯೋಪಿಯಾ, ಗ್ಯಾಂಬಿಯಾ ಮತ್ತು ಗೆಬಾನ್ ರಕ್ಷಣಾ ಸಚಿವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು

ಬೆಂಗಳೂರಿನಲ್ಲಿ ನಡೆಯುತ್ತಿರುವ ಏರೋ ಇಂಡಿಯಾ 2025ನ ವೇಳೆ, ಭಾರತದ ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್ ಅವರು ಫೆಬ್ರವರಿ 12, 2025ರಂದು ಜಿಮ್ಬಾಬ್ವೆಯ ರಕ್ಷಣಾ ಸಚಿವೆ ಶ್ರೀಮತಿ ...

Read moreDetails

ವಿಧಾನಸೌಧದ ಮುಂಭಾಗ ಪ್ರತಿಪಕ್ಷ ನಾಯಕರ ಪ್ರತಿಭಟನೆ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸರಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಯ ಮೇಲೆ ಹಲ್ಲೆ, ದೌರ್ಜನ್ಯಗಳ ಪ್ರಕರಣಗಳು ಹೆಚ್ಚಳಗೊಂಡಿರುವುದನ್ನು ಖಂಡಿಸಿ, ಭಯಮುಕ್ತ ಕಾರ್ಯಪದ್ಧತಿಯ ಅಗತ್ಯವನ್ನು ...

Read moreDetails

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಮಾರ್ಚ್ 01 ರಂದು ಮುಖ್ಯಮಂತ್ರಿಗಳಿಂದ ಚಾಲನೆ

ಬೆಂಗಳೂರು:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಮಾರ್ಚ್ 01 ರಂದು ಸಂಜೆ ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಚಲನಚಿತ್ರರಂಗದ ...

Read moreDetails

ಉದಯಗಿರಿ ಗಲಾಟೆ ಪ್ರಕರಣದಲ್ಲಿ ಪೊಲೀಸರ ತಪ್ಪಿಲ್ಲ; ಪೊಲೀಸರು ಚೆನ್ನಾಗಿ ಪರಿಸ್ಥಿತಿ ನಿಭಾಯಿಸಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್

ಮೈಸೂರು/ ಬೆಂಗಳೂರು :“ಉದಯಗಿರಿಯಲ್ಲಿ ಕಲ್ಲು ತೂರಾಟ ಮಾಡಿರುವವರು 15- 16 ವರ್ಷದ ಹುಡುಗರು. ಈ ವೇಳೆ ಪೊಲೀಸರು ಅತ್ಯುತ್ತಮವಾಗಿ ಪರಿಸ್ಥಿತಿ ನಿಭಾಯಿಸಿದ್ದಾರೆ. ಯಾರಿಗೂ ಅಪಾಯವಾಗದ ರೀತಿಯಲ್ಲಿ ಪರಿಸ್ಥಿತಿ ...

Read moreDetails

13 ನೇ ಕುಂಭಮೇಳ ಸಾಗರೋಪಾದಿಯಲ್ಲಿ ಜನಸಾಗರ ಹರಿದು ಬಂದು ಪುಣ್ಯ ಸ್ಥಾನ ಮಾಡುತ್ತಿದ್ದಾರೆ.

ಮೈಸೂರು: ಮೂರು ದಿನಗಳ ಕಾಲ ಅದ್ದೂರಿಯಾಗಿ 13 ನೇ ಕುಂಭಮೇಳ ನಡೆದಿದ್ದು, ಜನಸಾಗರವೇ ಹರಿದು ಬಂದು ಪುಣ್ಯ ಸ್ಥಾನ ಮಾಡುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ...

Read moreDetails

ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ ವಿವಿಧ ಪ್ರಶಸ್ತಿ ಪುರಸ್ಕಾರಕ್ಕೆ ಕಲಾವಿದರ ಆಯ್ಕೆ

ಬೆಂಗಳೂರು: ಲಲಿತಕಲಾ ಅಕಾಡೆಮಿಯ ವತಿಯಿಂದ 2022-23 ಮತ್ತು 2023-24ನೇ ಸಾಲಿನ ಗೌರವ ಪ್ರಶಸ್ತಿ, ಪ್ರದಾನ ಸಮಾರಂಭ ಹಾಗೂ 51-52ನೇ ವಾರ್ಷಿಕ ಕಲಾ ಬಹುಮಾನ - ಪ್ರದರ್ಶನ, ಮತ್ತು ...

Read moreDetails

ಯುದ್ಧ ತಂತ್ರದ ಸ್ವರೂಪವನ್ನು ತಂತ್ರಜ್ಞಾನ ರೂಪಾಂತರಗೊಳಿಸಿದೆ; DRDO

ಬೆಂಗಳೂರು: "ಯುದ್ಧ ತಂತ್ರದ ಸ್ವರೂಪವು ಸಾಂಪ್ರದಾಯಿಕ ಯುದ್ಧದಿಂದ ಅಸಾಂಪ್ರದಾಯಿಕ ಮತ್ತು ಅಸಮಾನ್ಯ ಯುದ್ಧಕ್ಕೆ ಮಾರ್ಪಟ್ಟಿದೆ, ಆದ್ದರಿಂದ ಭಾರತವು ತಂತ್ರಜ್ಞಾನ ಅಭಿವೃದ್ಧಿಯೊಂದಿಗೆ ಮುಂದುವರಿಯಬೇಕು" ಎಂದು ರಕ್ಷಣಾ ರಾಜ್ಯ ಸಚಿವ ...

Read moreDetails

ಟಿ. ನರಸೀಪುರ ತಾಲ್ಲೂಕಿನ ಗುಂಜಾನರಸಿಂಹ ದೇಗುಲದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಪುಣ್ಯಸ್ನಾನ

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನ ಪ್ರಸಿದ್ಧ ಗುಂಜಾನರಸಿಂಹ ದೇವಾಲಯದ ಪವಿತ್ರ ಸಂಗಮದಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ರಾತ್ರಿ ಪುಣ್ಯಸ್ನಾನ ನಡೆಸಿದರು. ...

Read moreDetails

ಕೃಷಿ ಕ್ಷೇತ್ರಕ್ಕೆ ವಿಶೇಷ ಆದ್ಯತೆ : ಎನ್ ಚಲುವರಾಯಸ್ವಾಮಿ

ಚಿತ್ರದುರ್ಗ:ನಮ್ಮದು ಸದಾ ರೈತ ಪರ, ಜನ ಪರ ಸರ್ಕಾರವಾಗಿದ್ದು ಮುಂದೆಯೂ ಕೃಷಿ ಕ್ಷೇತ್ರದ ಶ್ರೇಯೋಭಿವೃದ್ದಿಗೆ ವಿಶೇಷ ಆದ್ಯತೆ ನೀಡಲಿದೆ ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದರು. ...

Read moreDetails

ಪಂಚಾಯತ್ ಕೆರೆಗಳ ಮೀನು ಪಾಶುವಾರು ಹಕ್ಕಿನ ಅವಧಿ ಮತ್ತೆ ಒಂದು ವರ್ಷ ಕಾಲ ವಿಸ್ತರಣೆ: ಸಚಿವ ಪ್ರಿಯಾಂಕ್‌ ಖರ್ಗೆ

ರಾಜ್ಯದ ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿಗಳ ವ್ಯಾಪ್ತಿಗೆ ಒಳಪಡುವ ಕೆರೆಗಳಿಗಳಲ್ಲಿನ ಮೀನು ಪಾಶುವಾರು ಹಕ್ಕಿನ ಗುತ್ತಿಗೆ ಅವಧಿಯನ್ನು ಪ್ರಕರಣಕ್ಕನುಗುಣವಾಗಿ ನಿಯಮಗಳಿಗೆ ಒಳಪಟ್ಟು ಮತ್ತೂ ...

Read moreDetails

ಏರೋ ಇಂಡಿಯಾ 2025: ಸಿಇಒಗಳ ದುಂಡುಮೇಜಿನ ಸಭೆಗೆ ಅದ್ಭುತ ಸ್ಪಂದನೆ: 116 ಜಾಗತಿಕ ಸಿಇಒಗಳು ಭಾಗಿ

15 ನೇ ಏರೋ ಇಂಡಿಯಾದ ಉದ್ಘಾಟನಾ ದಿನವಾದ 2025ರ ಫೆಬ್ರವರಿ 10 ರಂದು ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್ ಅವರು ಭಾಗವಹಿಸಿದ್ದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು (ಸಿಇಒಗಳು) ...

Read moreDetails

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಯುನಾನಿ ಮೆಡಿಸಿನ್‌ನ ಅಂತಾರಾಷ್ಟ್ರೀಯ ಸಮಾವೇಶವನ್ನು ಉದ್ಘಾಟಿಸಿದರು

ನವದೆಹಲಿ: ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು ದೆಹಲಿಯಲ್ಲಿ 'ಅಜಾದಿ ಕಾ ಅಮೃತ್ ಮಹೋತ್ಸವ'ನ ಅಂಗವಾಗಿ 'ಸಂಯೋಜಿತ ಆರೋಗ್ಯ ಪರಿಹಾರಕ್ಕಾಗಿ ಯುನಾನಿ ಮೆಡಿಸಿನ್‌ನಲ್ಲಿ ಹೊಸತನ' ...

Read moreDetails

ಮೈಸೂರು ಪೊಲೀಸ್ ಠಾಣೆ ಮೇಲಿನ ದಾಳಿ, ಕಾಂಗ್ರೆಸ್ ‌ಸರ್ಕಾರದ ಮೇಲೆ ನೇರ ದಾಳಿ: ಬಸವರಾಜ ಬೊಮ್ಮಾಯಿ

ರಾಜಕಾರಣಿಗಳ ಕುಮ್ಮಕ್ಕಿನಿಂದ ಪೊಲಿಸ್ ಠಾಣೆ ಮೇಲೆ ದಾಳಿ: ಬಸವರಾಜ ಬೊಮ್ಮಾಯಿ ನವ ದೆಹಲಿ: ಮೈಸೂರಿನಲ್ಲಿ ಪೊಲಿಸ್ ಸ್ಟೇಷನ್ ಮೇಲೆ ರಾಜಕಾರಣಿಗಳ ಕುಮ್ಮಕ್ಕಿನಿಂದ ದಾಳಿ ನಡೆದಿದ್ದು, ಇದು ನೇರವಾಗಿ ...

Read moreDetails

ಬೆಂಗಳೂರು ಮೆಟ್ರೋ ದರ ಏರಿಕೆ

ಬೆಂಗಳೂರು: ಬೆಂಗಳೂರು ಮೆಟ್ರೋ ದರ ಏರಿಕೆಯಿಂದ ಮಧ್ಯಮ ವರ್ಗದ ಜನತೆ ಎದುರಿಸುತ್ತಿರುವ ಸಮಸ್ಯೆಗಳನ್ನು ಸಂಸದ ತೇಜಸ್ವಿ ಸೂರ್ಯ ಅವರು ಸಂಸತ್ತಿನ ಶೂನ್ಯಾವಧಿಯಲ್ಲಿ ಪ್ರಸ್ತಾಪಿಸಿದರು. ಅವರು ಮೆಟ್ರೋ ದರ ...

Read moreDetails

ಹೆಚ್.ಡಿ.ಕುಮಾರಸ್ವಾಮಿ ಕರ್ನಾಟಕ ಹೂಡಿಕೆದಾರರ ಸಮಾವೇಶದ ಕುರಿತ ಪ್ರತಿಕ್ರಿಯೆ

ಬೆಂಗಳೂರು: ಕರ್ನಾಟಕ ಹೂಡಿಕೆದಾರರ ಸಮಾವೇಶದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಹಾಜರಾತಿಯನ್ನು ತಿರಸ್ಕರಿಸಿರುವ ಬಗ್ಗೆ ಟ್ವೀಟ್ ಮಾಡಿದ್ದಾರೆ. ಸಂಸದೀಯ ಅಧಿವೇಶನದ ...

Read moreDetails

ತಂಬಾಕು ಸೇವನೆಯ ಅಪಾಯಗಳ ಜಾಗೃತಿ ಅಭಿಯಾನ ಆರಂಭ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ತಂಬಾಕು ಸೇವನೆಯ ಅಪಾಯಗಳು, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಮತ್ತು ಹುಕ್ಕಾ ನಿಷೇಧದ ಕುರಿತು ಜಾಗೃತಿ ಮೂಡಿಸಲು ಆಟೋ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ...

Read moreDetails

ಮೈಸೂರಿನ ಉದಯಗಿರಿಯಲ್ಲಿ ಕಾನೂನು ಸುವ್ಯವಸ್ಥೆಗೆ ಸವಾಲಾಗಿರುವ ದುಷ್ಕೃತ್ಯ

ಉದಯಗಿರಿ ವ್ಯಾಪ್ತಿಯಲ್ಲಿ ಭೀಕರ ಅಟ್ಟಹಾಸ ಮೈಸೂರಿನ ಉದಯಗಿರಿ ಪ್ರದೇಶದಲ್ಲಿ ಪುಂಡರ ಗುಂಪು ನಡೆಸಿದ ದಾಂಧಲಿಯ ಪರಿಣಾಮ ಸ್ಥಳೀಯ ನಿವಾಸಿಗಳು ಭಯಭೀತರಾಗಿದ್ದಾರೆ. ಈ ಅಶಾಂತಿ ಕೇವಲ ಪ್ರದೇಶದ ಶಾಂತಿಯನ್ನು ...

Read moreDetails

ಅಕ್ರಮ ಮಾದಕ ವಸ್ತು ತಡೆಯಲು ಸರ್ಕಾರದ ಕ್ರಮಗಳು

ಭಾರತ ಸರ್ಕಾರ ಅಕ್ರಮ ಮಾದಕ ವಸ್ತು ವ್ಯಾಪಾರವನ್ನು ತಡೆಯಲು ಮತ್ತು ಸ್ಥಳೀಯ ಪೊಲೀಸ್ ಮತ್ತು ಮಾದಕ ದ್ರವ್ಯ ವಿರೋಧಿ ಕಾರ್ಯಾಚರಣೆಗಳನ್ನು ಸುಧಾರಿಸಲು ಹಲವು ಕ್ರಮಗಳನ್ನು ಕೈಗೊಂಡಿದೆ: ಮಾದಕ-ಸಮನ್ವಯ ...

Read moreDetails

ಎಡಪಂಥೀಯ ಅತಿವಾದದ ವಿರುದ್ಧ ಭಾರತದ ಗಟ್ಟಿಗೊರಳು

2015ರಲ್ಲಿ "ರಾಷ್ಟ್ರೀಯ ನೀತಿ ಮತ್ತು ಕಾರ್ಯ ಯೋಜನೆ" ಅನುಮೋದನೆಯಾದ ನಂತರ, ಭಾರತವು ಎಡಪಂಥೀಯ ಅತಿವಾದದ (LWE) ವಿರುದ್ಧದ ತನ್ನ ದಿಟ್ಟ ಪ್ರಯತ್ನಗಳಿಂದ ಸರಿಯಾದ ಯಶಸ್ಸನ್ನು ಸಾಧಿಸಿದೆ. ಈ ...

Read moreDetails

ಪ್ಯಾರಿಸ್‌ನಲ್ಲಿ ಏಐ ಆಕ್ಷನ್ ಶೃಂಗಸಭೆ-2025 ಅಂಗವಾಗಿ ಎರಡನೇ ಭಾರತ-ಫ್ರಾನ್ಸ್ ಏಐ ನೀತಿ ವೃತ್ತಾಕಾರದ ಚರ್ಚೆ

ಭಾರತ ಸರ್ಕಾರದ ಪ್ರೀಮಿಯರ್ ಸೈನ್ಸ್ಟಿಫಿಕ್ ಸಲಹಾದಾರ (PSA) ಕಚೇರಿ, ಬೆಂಗಳೂರು ಐಐಎಸ್‌ಸಿ, ಇಂಡಿಯಾ ಏಐ ಮಿಷನ್ ಮತ್ತು ಸೈನ್ಸ್ ಪೋ ಪ್ಯಾರಿಸ್ ಸಹಯೋಗದಲ್ಲಿ, 2025 ಫೆಬ್ರವರಿ 10 ...

Read moreDetails

ಜಾಗತಿಕ ಹೂಡಿಕೆದಾರರ ಸಮಾವೇಶದ ಜಾಹೀರಾತಿನಲ್ಲಿ ರಾಜ್ಯಪಾಲ, ಕೇಂದ್ರ ಸಚಿವರ ಫೋಟೋ ಮಿಸ್: ಕಾಂಗ್ರೆಸ್ ಸರ್ಕಾರದ ನಿರ್ಧಾರ ಟೀಕೆಗೆ ಗ್ರಾಸ

ಬೆಂಗಳೂರು: ರಾಜ್ಯದಲ್ಲಿ ಇಂದು ಸಂಜೆ ಉದ್ಘಾಟನೆಗೊಳ್ಳಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಜಾಹೀರಾತು ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಟೀಕೆಗಳು ವ್ಯಕ್ತವಾಗುತ್ತಿವೆ. ಈ ಜಾಹೀರಾತಿನಲ್ಲಿ ಸಮಾವೇಶ ಉದ್ಘಾಟನೆ ಮಾಡಲಿರುವ ...

Read moreDetails

ನೀತಿ ಆಯೋಗದಿಂದ ವಿಶ್ವವಿದ್ಯಾಲಯಗಳ ಗುಣಮಟ್ಟದ ಉನ್ನತ ಶಿಕ್ಷಣವನ್ನು ವಿಸ್ತರಿಸುವ ವರದಿ ಬಿಡುಗಡೆ

ನವದೆಹಲಿ: ನೀತಿ ಆಯೋಗವು ಇಂದು 'ರಾಜ್ಯಗಳು ಮತ್ತು ರಾಜ್ಯ ಸಾರ್ವಜನಿಕ ವಿಶ್ವವಿದ್ಯಾಲಯಗಳ ಮೂಲಕ ಗುಣಮಟ್ಟದ ಉನ್ನತ ಶಿಕ್ಷಣ ವಿಸ್ತರಣೆ' ಎಂಬ ಶೀರ್ಷಿಕೆಯೊಂದಿಗೆ ನೀತಿ ವರದಿಯನ್ನು ಬಿಡುಗಡೆ ಮಾಡಿತು. ...

Read moreDetails

ಮೈಸೂರು ಉದಯಗಿರಿಯಲ್ಲಿ ಕೋಮು ಗಲಭೆ: ಕಾನೂನು ಸುವ್ಯವಸ್ಥೆಗೆ ಸವಾಲು

ಮೈಸೂರು ನಗರದ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಗಲಭೆಯಿಂದ ಕಾನೂನು ಸುವ್ಯವಸ್ಥೆ ತೀವ್ರವಾಗಿ ಸೊರಗಿದ ಘಟನೆ ಬೆಳಕಿಗೆ ಬಂದಿದೆ. ಕೋಮು ಪಕ್ಷಪಾತದ ಧೋರಣೆ ಸರ್ಕಾರ ಅನುಸರಿಸುತ್ತಿದೆ ...

Read moreDetails

ಕಾಂಗ್ರೆಸ್‌ ಸರ್ಕಾರ ಪ್ರಕರಣ ವಾಪಸ್‌ ಪಡೆಯುವುದರಿಂದಾಗಿ ಮತಾಂಧರಿಗೆ ಹಲ್ಲೆ ಮಾಡುವ ಧೈರ್ಯ ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಮೈಸೂರಿನಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ, ಪೊಲೀಸರು ಕೈ ಚೆಲ್ಲಿ ಕುಳಿತಿದ್ದಾರೆ ಬೆಂಗಳೂರು:ಸಿಎಂ ಸಿದ್ದರಾಮಯ್ಯ ಮುಸ್ಲಿಮ್‌ ಮತಾಂಧರ ವಿರುದ್ಧ ಪ್ರಕರಣ ವಾಪಸ್‌ ಪಡೆಯುವುದರಿಂದಾಗಿ, ಪೊಲೀಸರ ಮೇಲೂ ಹಲ್ಲೆ ಮಾಡುವಷ್ಟು ...

Read moreDetails

ಕೈಗಾರಿಕೆ ಹಾಗೂ ತಂತ್ರಜ್ಞಾನ ಆಧಾರಿತ ಆವಿಷ್ಕಾರಗಳ ಅನಾವರಣಕ್ಕೆ ಏರೋ ಇಂಡಿಯಾ -2025 ಸಾಕ್ಷಿ – ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಬೆಂಗಳೂರು:ಕೈಗಾರಿಕೆ ಹಾಗೂ ತಂತ್ರಜ್ಞಾನ ಆಧಾರಿತ ಆವಿಷ್ಕಾರಗಳ ಅನಾವರಣಕ್ಕೆ ಏರೋ ಇಂಡಿಯಾ – 2025 ಸಾಕ್ಷಿಯಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ತಿಳಿಸಿದರು.ಇಂದು ಯಲಹಂಕ ವಾಯುನೆಲೆಯಲ್ಲಿ ...

Read moreDetails
Page 1 of 5 1 2 5
  • Trending
  • Comments
  • Latest

Recent News

Welcome Back!

Login to your account below

Create New Account!

Fill the forms bellow to register

Retrieve your password

Please enter your username or email address to reset your password.

error: