Tag: ಘಟನೆ

ಮೋಟಾರ್‌ಸ್ಪೋರ್ಟ್‌ನಲ್ಲಿ ಐತಿಹಾಸಿಕ ಮೈಲಿಗಲ್ಲೊಂದನ್ನು ಸಾಧಿಸಿದ ಐಶ್ವರ್ಯಾ ಪಿಸ್ಸೇ

ಪೋರ್ಚುಗಲ್: ಮೋಟಾರ್‌ಸ್ಪೋರ್ಟ್‌ನಲ್ಲಿ ಐತಿಹಾಸಿಕ ಮೈಲಿಗಲ್ಲೊಂದನ್ನು ಸಾಧಿಸಿದ ಐಶ್ವರ್ಯಾ ಪಿಸ್ಸೇ, ಏಷಿಯಾ ಮತ್ತು ಭಾರತದ ಮೊದಲ ಮಹಿಳೆಯಾಗಿ FIM ವಿಶ್ವ ರ‍್ಯಾಲಿ-ರೈಡ್ ಚಾಂಪಿಯನ್‌ಶಿಪ್ (W2RC)ನ 4ನೇ ಸುತ್ತಿನಲ್ಲಿ ಭಾಗವಹಿಸಿದ್ದಾರೆ. ...

Read moreDetails

ಪಂಚಮಸಾಲಿ ಪೀಠದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಛಾಟನೆ

ಕೂಡಲಸಂಗಮ: ಪಂಚಮಸಾಲಿ ಲಿಂಗಾಯತ ಸಮುದಾಯದ ಪ್ರಮುಖ ಧಾರ್ಮಿಕ ಕೇಂದ್ರವಾದ ಕೂಡಲಸಂಗಮದ ಪಂಚಮಸಾಲಿ ಪೀಠದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿಯವರನ್ನು ಉಚ್ಛಾಟನೆ ಮಾಡಲಾಗಿದೆ. ಈ ಕುರಿತು ಪೀಠದ ಆಡಳಿತ ಮಂಡಳಿಯು ...

Read moreDetails

ಶೋಷಿತ ಜಾತಿಗಳು ಶಿಕ್ಷಣ, ಸಂಘಟನೆ, ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯಬೇಕು: ಸಿಎಂ ಸಿದ್ದರಾಮಯ್ಯ

ಗದಗ: ಧರ್ಮದ ಹೆಸರಿನಲ್ಲಿ ಕರಾವಳಿ ಮತ್ತು ಮಂಗಳೂರಿನಲ್ಲಿ ಜೈಲಿಗೆ ಹೋದವರು, ಕೊಲೆಗೀಡಾದವರು ಹಿಂದುಳಿದ ಜಾತಿಗಳವರೇ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು. ಇನ್ನೂ ಎಷ್ಟು ವರ್ಷ ...

Read moreDetails

ಸಿಎಂ ಸಿದ್ದರಾಮಯ್ಯ ಮತಾಂತರದ ರಾಯಭಾರಿ: ಪ್ರತಿಪಕ್ಷ ನಾಯಕ ಆರ್. ಅಶೋಕ ಆರೋಪ

ಪಾಲಿಕೆಯೇ ದಿವಾಳಿಯಾಗಿರುವಾಗ ಹೊಸ ಇಂಜಿನಿಯರ್‌ಗಳ ನೇಮಕ ಹೇಗೆ? ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತಾಂತರದ ರಾಯಭಾರಿಯಾಗಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ ಗಂಭೀರ ಆರೋಪ ಮಾಡಿದ್ದಾರೆ. ...

Read moreDetails

ಪೊಲೀಸರಿಂದಲೇ ಡ್ರಗ್ಸ್ ದಂಧೆಗೆ ಸಾಥ್: ಚಾಮರಾಜಪೇಟೆ, ಜೆಜೆಆರ್ ನಗರ ಠಾಣೆಯ 10 ಸಿಬ್ಬಂದಿ ಅಮಾನತು

ಬೆಂಗಳೂರು: ಟೈಡಾಲ್ ಮಾತ್ರೆಗಳನ್ನು ಡ್ರಗ್ ಆಗಿ ಉಪಯೋಗಿಸುವ ಕರಾಳ ಸತ್ಯ ಬೆಳಕಿಗೆ ಬಂದಿದ್ದು, ಈ ದಂಧೆಗೆ ಸಾಥ್ ನೀಡಿದ ಆರೋಪದ ಮೇಲೆ ಚಾಮರಾಜಪೇಟೆ ಮತ್ತು ಜೆಜೆಆರ್ ನಗರ ...

Read moreDetails

ಹಾಸನದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ದುರಂತ: 6 ಜನರ ಸಾವು, 20 ಜನರಿಗೆ ಗಾಯ

ಹಾಸನ ಜಿಲ್ಲೆಯ ಮೊಸಳೆ ಹೊಸಹಳ್ಳಿಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಜನರು ದುರ್ಮರಣಕ್ಕೀಡಾಗಿದ್ದು, 20 ಜನರು ಗಾಯಗೊಂಡಿರುವ ಘಟನೆ ದಿಗ್ಬ್ರಮೆ ...

Read moreDetails

ಕಾಂಗ್ರೆಸ್‌ನ ಮತಬ್ಯಾಂಕ್‌ ರಾಜಕಾರಣದಿಂದ ರಾಜ್ಯದಲ್ಲಿ ಮಿನಿ ಪಾಕಿಸ್ತಾನ ಸೃಷ್ಟಿ: ಆರ್.ಅಶೋಕ

ಮದ್ದೂರು: ಕಾಂಗ್ರೆಸ್‌ ಸರ್ಕಾರದ ಮತಬ್ಯಾಂಕ್‌ ರಾಜಕಾರಣದಿಂದಾಗಿ ಕರ್ನಾಟಕದಲ್ಲಿ ಮಿನಿ ಪಾಕಿಸ್ತಾನಗಳು ಸೃಷ್ಟಿಯಾಗುತ್ತಿವೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ. ಮದ್ದೂರು ತಾಲೂಕಿಗೆ ಭೇಟಿ ನೀಡಿ ಸ್ಥಳೀಯರೊಂದಿಗೆ ...

Read moreDetails

ಮದ್ದೂರು ಘಟನೆ ಬಗ್ಗೆ ನ್ಯಾಯಾಂಗ ತನಿಖೆಗೆ ವಿಜಯೇಂದ್ರ ಆಗ್ರಹ; ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಮದ್ದೂರು: ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು ಎಸೆತದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಸರಕಾರದ ವಿರುದ್ಧ ...

Read moreDetails

ಬೆಂಗಳೂರಿನ ಭಾರತೀಯ ಖಗೋಳ ಭೌತಶಾಸ್ತ್ರ ಸಂಸ್ಥೆಯಿಂದ ಚಂದ್ರಗ್ರಹಣದ ಅದ್ಭುತ ಛಾಯಾಚಿತ್ರ ಸರಣಿ

ಬೆಂಗಳೂರು: ಭಾರತೀಯ ಖಗೋಳ ಭೌತಶಾಸ್ತ್ರ ಸಂಸ್ಥೆ (IIA), ಬೆಂಗಳೂರಿನ ಕೊರಮಂಗಲದ ಪ್ರಧಾನ ಕಚೇರಿಯಿಂದ ಇಬ್ಬರು ಸಿಬ್ಬಂದಿ, ಡಾ. ಅರುಣ್ ಸೂರ್ಯ (ಅಧ್ಯಾಪಕ) ಮತ್ತು ಡಾ. ಪ್ರಸನ್ನ ದೇಶಮುಖ್ ...

Read moreDetails

ಮದ್ದೂರಿನ ಗಲಭೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು: ಸಚಿವ ಎನ್ ಚಲುವರಾಯಸ್ವಾಮಿ

ಮಂಡ್ಯ: ಗಣೇಶ ವಿಸರ್ಜನೆ ಸಂದರ್ಭದಲ್ಲಿ ಮದ್ದೂರಿನಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ...

Read moreDetails

ಕಾರ್ಮಿಕ-ಕಾರ್ಖಾನೆ ಗೊಂದಲ ಪರಿಹಾರಕ್ಕೆ ಸಚಿವ ಸಂತೋಷ್‌ ಲಾಡ್‌ ಸರಣಿ ಸಭೆಗಳು

“ಕಾರ್ಮಿಕರ ಹಿತ ಕಾಯುವುದೇ ಸರ್ಕಾರದ ಆದ್ಯತೆ” ಬೆಂಗಳೂರು : ರಾಜ್ಯದ ವಿವಿಧ ಕಾರ್ಖಾನೆಗಳು ಮತ್ತು ನೌಕರರ ನಡುವೆ ಉಂಟಾಗಿರುವ ಸಮಸ್ಯೆಗಳನ್ನು ಬಗೆಹರಿಸಲು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ...

Read moreDetails

ತ್ರಿಶೂರ್ ದೇವಸ್ಥಾನದ ಅರ್ಚಕ ಕುಟುಂಬದ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಸುಳ್ಳು ದೂರಿನ ಕುತಂತ್ರ ಬಯಲು

ಕೇರಳದ ತ್ರಿಶೂರ್‌ನ ಪ್ರಸಿದ್ಧ ಪೆರಿಂಗೊಟ್ಟುಕರ ವಿಷ್ಣುಮಾಯ ದೇವಸ್ಥಾನದ ಅರ್ಚಕ ಉನ್ನಿ ದಾಮೋದರ್ ಮತ್ತು ಅವರ ಅಳಿಯ ಅರುಣ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದ ದೂರು ದಾಖಲಾಗಿತ್ತು. ಆದರೆ, ...

Read moreDetails

ಭೋವಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ಆರೋಪ: ಲಂಚ ಕೇಳಿದ ಆರೋಪದ ಮೇಲೆ ಅಧ್ಯಕ್ಷರ ವಿರುದ್ಧ ಕಿಡಿಕಾರಿದ ವಿಜಯೇಂದ್ರ

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಮತ್ತೊಮ್ಮೆ ಮುನ್ನೆಲೆಗೆ ಬಂದಿದ್ದು, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್ ಅವರು ಭೂ ಒಡೆತನ ಯೋಜನೆಯಡಿ ಫಲಾನುಭವಿಗಳಿಂದ ...

Read moreDetails

ಧರ್ಮಸ್ಥಳ ಚಲೋ: ಹಿಂದೂ ಶ್ರದ್ಧಾ ಕೇಂದ್ರಗಳ ಅಪಮಾನ ಸಹಿಸುವುದಿಲ್ಲ – ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ಹಿಂದೂ ಶ್ರದ್ಧಾ ಕೇಂದ್ರಗಳ ಮೇಲಿನ ಅಪಮಾನ ಮತ್ತು ಅಪಪ್ರಚಾರವನ್ನು ಬಿಜೆಪಿ ಸಹಿಸುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಸೆಪ್ಟೆಂಬರ್ 1ರಂದು ನಡೆಯಲಿರುವ “ಧರ್ಮಸ್ಥಳ ಚಲೋ” ಸಮಾವೇಶದ ಮೂಲಕ ...

Read moreDetails

ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ್ ಶೆಟ್ಟಿ ತಿಮರೋಡಿಗೆ ಗಡಿಪಾರು ಆದೇಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಮಾಜಿಕ ಅಶಾಂತಿಗೆ ಕಾರಣವಾದ ಆರೋಪದ ಮೇಲೆ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಜಿಲ್ಲೆಯಿಂದ ಗಡಿಪಾರು ಮಾಡುವ ಆದೇಶವನ್ನು ಜಿಲ್ಲಾಡಳಿತ ಜಾರಿಗೊಳಿಸಿದೆ. ಸಾರ್ವಜನಿಕ ಶಾಂತಿ ...

Read moreDetails

ಡಿಕೆ ಶಿವಕುಮಾರ್‌ರಿಗೆ ಆರ್‌ಎಸ್‌ಎಸ್ ಗೀತೆ ಪಠಣದಿಂದ ಕಾಂಗ್ರೆಸ್‌ನಿಂದ ತೀವ್ರ ಒತ್ತಡ: ವಿಜಯೇಂದ್ರ ಯಡಿಯೂರಪ್ಪ ಆರೋಪ

ಬೆಂಗಳೂರು: ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿಧಾನಸಭೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಪ್ರಾರ್ಥನಾ ಗೀತೆಯಾದ “ನಮಸ್ತೇ ಸದಾ ವತ್ಸಲೇ ಮಾತೃಭೂಮಿ…”ಯನ್ನು ಉಲ್ಲೇಖಿಸಿದ್ದಕ್ಕಾಗಿ ಕಾಂಗ್ರೆಸ್ ಪಕ್ಷದಿಂದ ...

Read moreDetails

ಬೆಂಗಳೂರಿನಲ್ಲಿ ಸ್ನೇಹಿತನಿಗೆ ಮುಹೂರ್ತವಿಟ್ಟು ಚಿನ್ನಾಭರಣ ಸುಲಿಗೆ: ಚಿಕ್ಕಜಾಲ ಪೊಲೀಸರಿಂದ ನಾಲ್ವರು ಆರೋಪಿಗಳ ಬಂಧನ

ಬೆಂಗಳೂರು: ಬೆಂಗಳೂರಿನ ಚಿಕ್ಕಜಾಲದಲ್ಲಿ ಸ್ನೇಹಿತನೊಬ್ಬನಿಗೆ ಯೋಜಿತವಾಗಿ ಮುಹೂರ್ತವಿಟ್ಟು 59 ಗ್ರಾಂ ಚಿನ್ನಾಭರಣ ಸುಲಿಗೆ ಮಾಡಿದ ಆರೋಪದ ಮೇಲೆ ಚಿಕ್ಕಜಾಲ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ...

Read moreDetails

ನ್ಯಾಯಾಲಯದಲ್ಲಿ ದಿಢೀರ್ ಹೃದಯಘಾತ: 65 ವರ್ಷದ ಚಿನ್ನಾರಿಗೌಡ ಸಾವು

ಬೆಂಗಳೂರು: ಕನಕಪುರ ಮೂಲದ 65 ವರ್ಷದ ಚಿನ್ನಾರಿಗೌಡ ಶಾಂತಿನಗರದ ಗ್ರಾಹಕರ ವ್ಯಾಜ್ಯ ನಿವಾರಣ ನ್ಯಾಯಾಲಯದಲ್ಲಿ ದಿಢೀರ್ ಹೃದಯಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಬಿಎಂಟಿಸಿ ಕಟ್ಟಡದ ಮೊದಲ ಮಹಡಿಯಲ್ಲಿರುವ ...

Read moreDetails

ನಾಲ್ವರು ಸಿಬ್ಬಂದಿಗಳ ಅಮಾನತು: ಪರಿಶಿಷ್ಟ ಜಾತಿ ಸಮೀಕ್ಷೆ-2025ರಲ್ಲಿ ಕರ್ತವ್ಯ ಲೋಪ ಆರೋಪ

ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಪರಿಶಿಷ್ಟ ಜಾತಿ ಸಮೀಕ್ಷೆ-2025ರ ಭಾಗವಾಗಿ, ಬೆಂಗಳೂರಿನ ವಿವಿಧ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಾಲ್ವರು ಸಿಬ್ಬಂದಿಗಳನ್ನು ಸ್ಟಿಕ್ಕರ್ ಅಂಟಿಸುವ ಕಾರ್ಯದಲ್ಲಿ ಕರ್ತವ್ಯ ಲೋಪವೆಸಗಿದ ಆರೋಪದ ...

Read moreDetails

ಕರ್ನಾಟಕದ ಖಾಸಗಿ ಶಾಲೆಗಳಲ್ಲಿ ಅನಧಿಕೃತ ವಾಹನಗಳಿಂದ ವಿದ್ಯಾರ್ಥಿಗಳ ಸುರಕ್ಷತೆಗೆ ಧಕ್ಕೆ: ಸರ್ಕಾರದ ಕ್ರಮಕ್ಕೆ ಒತ್ತಾಯ

ಬೆಂಗಳೂರು: ಕರ್ನಾಟಕದ ಖಾಸಗಿ ಶಾಲೆಗಳು ವಿದ್ಯಾರ್ಥಿಗಳ ಸಾಗಾಣಿಕೆಗಾಗಿ ಅನಧಿಕೃತ ಬಿಳಿ ನಂಬರ್‌ ಪ್ಲೇಟ್‌ ವಾಹನಗಳನ್ನು ಬಳಸುತ್ತಿರುವುದು ಮಕ್ಕಳ ಸುರಕ್ಷತೆಗೆ ಗಂಭೀರ ಅಪಾಯವನ್ನುಂಟುಮಾಡಿದೆ. ಮಾರುತಿ ಈಕೋ ಅಥವಾ ಓಮ್ನಿ ...

Read moreDetails

ಕರ್ನಾಟಕದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಬಿಜೆಪಿ ಎಂಎಲ್‌ಸಿ ಎನ್. ರವಿಕುಮಾರ್ ವಿವಾದಾತ್ಮಕ ಹೇಳಿಕೆ.

ಬೆಂಗಳೂರು: ಕರ್ನಾಟಕದ ರಾಜಕೀಯ ವಲಯದಲ್ಲಿ ಭಾರೀ ವಿವಾದಕ್ಕೆ ಕಾರಣವಾದ ಘಟನೆಯೊಂದರಲ್ಲಿ, ಬಿಜೆಪಿ ಎಂಎಲ್‌ಸಿ ಮತ್ತು ವಿಧಾನಪರಿಷತ್‌ನ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರು ರಾಜ್ಯದ ಮುಖ್ಯ ...

Read moreDetails

ನಿವೃತ್ತ ಪೊಲೀಸ್ ಅಧಿಕಾರಿಯಿಂದ ಗನ್ ತೋರಿಸಿ ದರ್ಪ: ಸದಾಶಿವನಗರದಲ್ಲಿ ಘಟನೆ

ಬೆಂಗಳೂರು, ಜುಲೈ 01, 2025: ಸದಾಶಿವನಗರದಲ್ಲಿ ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಕೈಯಲ್ಲಿ ಗನ್ ಹಿಡಿದು ದರ್ಪ ತೋರಿರುವ ಘಟನೆ ನಡೆದಿದೆ. ಜೈ ಪ್ರಕಾಶ್ ಎಂಬ ನಿವೃತ್ತ ...

Read moreDetails

ಆರ್.ಆರ್. ನಗರದ ಮನೆಗಳೇ ಟಾರ್ಗೆಟ್: ತಮಿಳುನಾಡಿನ ಕಳ್ಳನ ಜೊತೆಗೆ ಸ್ಥಳೀಯ ಆರೋಪಿ ಬಂಧನ

ಬೆಂಗಳೂರು, ಜುಲೈ 01, 2025: ಬೆಂಗಳೂರಿನ ಆರ್.ಆರ್. ನಗರದಲ್ಲಿ ಕಳೆದ ಒಂದು ವರ್ಷದಿಂದ ಮನೆ ಕಳ್ಳತನದಿಂದ ಪೊಲೀಸರಿಗೆ ನಿದ್ದೆಗೆಡಿಸಿದ್ದ ತಮಿಳುನಾಡಿನ ಕಳ್ಳನನ್ನು ಆರ್.ಆರ್. ನಗರ ಪೊಲೀಸರು ಕೊನೆಗೂ ...

Read moreDetails

ಚಾಮರಾಜಪೇಟೆಯಲ್ಲಿ ಲೈಂಗಿಕ ದೌರ್ಜನ್ಯ ಮತ್ತು ಅಕ್ರಮ ಅಬಾಷನ್ ಆರೋಪ: ಒಬ್ಬ ಆರೋಪಿ ಬಂಧನ

ಬೆಂಗಳೂರು: ಚಾಮರಾಜಪೇಟೆಯಲ್ಲಿ ಪ್ರೀತಿಯ ಹೆಸರಿನಲ್ಲಿ ಯುವತಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಅಕ್ರಮವಾಗಿ ಅಬಾಷನ್ ಮಾಡಿಸಿದ ಆರೋಪದಡಿಯಲ್ಲಿ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯೊಬ್ಬನನ್ನು ಪೊಲೀಸರು ...

Read moreDetails

ವಿಕ್ಟೋರಿಯಾ ಆಸ್ಪತ್ರೆಯ ಬರ್ನಿಂಗ್ ವಾರ್ಡ್‌ನಲ್ಲಿ ಅಗ್ನಿ ಅವಘಡ

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯ ಬರ್ನಿಂಗ್ ವಾರ್ಡ್‌ನಲ್ಲಿ ತಡರಾತ್ರಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ಸ್ವಿಚ್ ಬೋರ್ಡ್‌ನಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್‌ನಿಂದ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ...

Read moreDetails

ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗ ಮಾನಸಿಕ ಅಸ್ವಸ್ಥರ ಸಂಖ್ಯೆ ಹೆಚ್ಚಾಗುತ್ತದೆಯೇ?: ಸಿ.ಟಿ. ರವಿ

ಬೆಂಗಳೂರು: ಕಾಂಗ್ರೆಸ್‌ ಅಧಿಕಾರ ಮತ್ತು ಮಾನಸಿಕ ಅಸ್ವಸ್ಥರಿಗೆ ಯಾವುದಾದರೂ ಸಂಬಂಧವಿದೆಯೇ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ...

Read moreDetails

ಸುರ್ಜೇವಾಲಾ ಭೇಟಿಗೆ ಕರೆ ಇಲ್ಲ, ಭೇಟಿಯಾಗುವುದಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ತಮ್ಮನ್ನು ಭೇಟಿಗೆ ಕರೆದಿಲ್ಲ, ಹೀಗಾಗಿ ಭೇಟಿಯಾಗುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಒಂದು ...

Read moreDetails

ಕರ್ನಾಟಕದಲ್ಲಿ ಕೆಲಸದ ಸಮಯ 12 ಗಂಟೆಗಳಿಗೆ ವಿಸ್ತರಣೆ: ಹೊಸ ಕಾಯ್ದೆ ಪ್ರಸ್ತಾಪ

ಬೆಂಗಳೂರು: ಕರ್ನಾಟಕ ಸರ್ಕಾರವು ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಕೆಲಸದ ಸಮಯವನ್ನು ದಿನಕ್ಕೆ 12 ಗಂಟೆಗಳಿಗೆ ವಿಸ್ತರಿಸುವ ಪ್ರಸ್ತಾವಿತ ಕಾಯ್ದೆಯೊಂದನ್ನು ಮಂಡಿಸಿದೆ. ಈ ಹೊಸ ಕಾಯ್ದೆಯು 1948ರ ...

Read moreDetails

ಕೊಲ್ಕತ್ತಾದ ಕಾನೂನು ಮಹಾವಿದ್ಯಾಲಯದ ಘೋರ ದೌರ್ಜನ್ಯ ಪ್ರಕರಣ: ವಿವರಣಾತ್ಮಕ ವಿಶ್ಲೇಷಣೆ

ಕೊಲ್ಕತ್ತಾದ ದಕ್ಷಿಣ ಕಲ್ಕತ್ತಾ ಕಾನೂನು ಮಹಾವಿದ್ಯಾಲಯದಲ್ಲಿ ನಡೆದ ಘೋರ ದೌರ್ಜನ್ಯ ಪ್ರಕರಣದ ಬಗ್ಗೆ ವಿವರವಾಗಿ ವಿಶ್ಲೇಷಿಸುತ್ತದೆ. ಈ ಪ್ರಕರಣವು ಜೂನ್ 25, 2025ರಂದು ನಡೆದಿದ್ದು, ಇದು ರಾಜ್ಯ ...

Read moreDetails

ಹೈದರಾಬಾದ್ ಪತಂಚೇರುವಿನಲ್ಲಿ ರಾಸಾಯನಿಕ ಕಾರ್ಖಾನೆಯಲ್ಲಿ ಭಾರಿ ಸ್ಫೋಟ: ವಿವರಣೆ ಮತ್ತು ಪರಿಣಾಮಗಳು

ಇಂದು, ಜೂನ್ 30, 2025ರಂದು, ಹೈದರಾಬಾದ್‌ನ ಪತಂಚೇರುವಿನ ಪಶಮೈಲಾರಂ ಪರಿಸರದಲ್ಲಿರುವ ಸಿಗಾಚಿ ಕೆಮಿಕಲ್ಸ್ ಕಾರ್ಖಾನೆಯಲ್ಲಿ ಬೆಳಗ್ಗೆ ಸುಮಾರು 9 ಗಂಟೆಗೆ ಭಾರಿ ಸ್ಫೋಟ ಕಾಣಿಸಿಕೊಂಡಿದ್ದು, ಈ ಘಟನೆಯು ...

Read moreDetails

ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ದುರಂತ: 242 ಪ್ರಯಾಣಿಕರಿದ್ದ ವಿಮಾನ ಪತನ, ರಕ್ಷಣಾ ಕಾರ್ಯ ಚುರುಕು

ಗುಜರಾತ್ ರಾಜ್ಯದ ಅಹಮದಾಬಾದ್‌ನಿಂದ ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ (AI171) ಜೂನ್ 12, 2025ರಂದು ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್‌ಆಫ್ ಆದ ...

Read moreDetails

ಕಾಲ್ತುಳಿತ ದುರ್ಘಟನೆ: ಸಿಎಂಗೆ ಆರ್. ಅಶೋಕ ತಿರುಗೇಟು, ನ್ಯಾಯಾಂಗ ತನಿಖೆಗೆ ಒತ್ತಾಯ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ದುರ್ಘಟನೆಗೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್. ಅಶೋಕ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀವ್ರ ತಿರುಗೇಟು ನೀಡಿದ್ದಾರೆ. ಈ ...

Read moreDetails

ಆರ್‌ಸಿಬಿ ಸಂಭ್ರಮಾಚರಣೆ ಕಾಲ್ತುಳಿತ ದುರಂತ: ರಾಜಕಾರಣ ಸಲ್ಲದು ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು, ಜೂನ್ 5, 2025: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಐಪಿಎಲ್ ಗೆಲುವಿನ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಮಹಿಳಾ ಮತ್ತು ...

Read moreDetails

ಬೆಂಗಳೂರು ದುರಂತ: ಡಿಸಿಎಂ ಡಿ.ಕೆ. ಶಿವಕುಮಾರ್ ಭಾವುಕ, ಬಿಜೆಪಿ-ಜೆಡಿಎಸ್ ವಿರುದ್ಧ ತಿರುಗೇಟು

ಬೆಂಗಳೂರು: “ಬದುಕಿ ಬಾಳಬೇಕಿದ್ದ ನಮ್ಮ ಮನೆಯ ಮಕ್ಕಳು ಕಾಲ್ತುಳಿತಕ್ಕೆ ಬಲಿಯಾಗಿರುವುದನ್ನು ಅರಗಿಸಿಕೊಳ್ಳಲು ಸಾಧ್ಯವಿಲ್ಲ. ಈ ದುರ್ಘಟನೆಯಿಂದ ಜೀವಹಾನಿಯಾಗಿದೆ. ಬೆಂಗಳೂರು ಮತ್ತು ಕರ್ನಾಟಕದ ಘನತೆಗೆ ಧಕ್ಕೆಯಾಗಿದೆ. ಈ ಪ್ರಕರಣವನ್ನು ...

Read moreDetails

ಜನರ ಜೀವಕ್ಕೆ ಕಾರಣರಾದವರು ರಾಜೀನಾಮೆ ನೀಡಬೇಕು – ಬೊಮ್ಮಾಯಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು, ಆರ್‌ಸಿಬಿ ಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ದುರಂತದ ಒಡಲಾಳದ ತನಿಖೆಯನ್ನು ಸೇವೆಯಲ್ಲಿರುವ ನ್ಯಾಯಮೂರ್ತಿಯೊಬ್ಬರು ನಡೆಸಬೇಕೆಂದು ಒತ್ತಾಯಿಸಿದ್ದಾರೆ. ಈ ...

Read moreDetails

ಆರ್‌ಸಿಬಿ ಐಪಿಎಲ್ ವಿಜಯೋತ್ಸವದಲ್ಲಿ 11 ಮಂದಿ ಸಾವು, 50ಕ್ಕೂ ಹೆಚ್ಚು ಗಾಯಾಳುಗಳು

ಪ್ರಮುಖ ಅಂಶಗಳು ದುರಂತ: ಜೂನ್ 4, 2025 ರಂದು, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದಿಂದ ...

Read moreDetails

ರಾಜಕೀಯ ಮಾಡದೆ ವಿಷಾದ ವ್ಯಕ್ತಪಡಿಸಿ, ತನಿಖೆಗೆ ಒತ್ತಾಯಿಸಿದ ಡಿ.ಕೆ. ಸುರೇಶ್

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತದಿಂದ 11 ಜನ ಮೃತಪಟ್ಟ ಘಟನೆಯನ್ನು ಆಕಸ್ಮಿಕ ದುರಂತ ಎಂದು ಕರೆದಿರುವ ನಿಕಟಪೂರ್ವ ಸಂಸದ ...

Read moreDetails

11 ಮಕ್ಕಳ ಸಾವು: ಕಾಂಗ್ರೆಸ್‌ನ ಮಾನವೀಯತೆಯೂ ಸತ್ತಿದೆ ಎಂದ ಬಿಜೆಪಿ ನಾಯಕ ಅಶೋಕ

https://twitter.com/RAshokaBJP/status/1930465645726183572 ಬೆಂಗಳೂರು: ರಾಜ್ಯದಲ್ಲಿ 11 ಮಕ್ಕಳ ದುರಂತ ಸಾವಿನ ಘಟನೆಯು ಜನರ ಮನಸ್ಸನ್ನು ತಲ್ಲಣಗೊಳಿಸಿದೆ. ಈ ಘಟನೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಬಿಜೆಪಿ ನಾಯಕ ಆರ್. ...

Read moreDetails

ದೊಡ್ಡಮಟ್ಟದ ಸಮಾರಂಭಗಳಿಗೆ ಹೊಸ ಎಸ್‌ಒಪಿ ರೂಪಿಸಲಾಗುವುದು: ಗೃಹ ಸಚಿವ ಡಾ. ಜಿ. ಪರಮೇಶ್ವರ

ಬೆಂಗಳೂರು: ದೊಡ್ಡ‌ಮಟ್ಟದ ಸಭೆ, ಸಮಾರಂಭ, ಮತ್ತು ವಿಜಯೋತ್ಸವ ಕಾರ್ಯಕ್ರಮಗಳಿಗೆ ಹೊಸ ಎಸ್‌ಒಪಿ (ಸ್ಟ್ಯಾಂಡರ್ಡ್ ಆಪರೇಟಿವ್ ಪ್ರೊಸಿಜರ್) ರೂಪಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ. ...

Read moreDetails

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ: ಗೃಹಸಚಿವ ಪರಮೇಶ್ವರ ಭೇಟಿ, ಪರಿಶೀಲನೆ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದ ಸ್ಥಳಕ್ಕೆ ಗೃಹ ಸಚಿವ ಜಿ. ಪರಮೇಶ್ವರ ಅವರು ಭೇಟಿ ನೀಡಿ, ವಿವರವಾದ ಪರಿಶೀಲನೆ ನಡೆಸಿದರು. ...

Read moreDetails

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ದುರಂತಕ್ಕೆ ಡಿಕೆ ಶಿವಕುಮಾರ್ ಕಾರಣ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪ

ನವದೆಹಲಿ: ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ "ಅಸಹನೆ, ಅಪಕ್ವತೆ ಮತ್ತು ಜವಾಬ್ದಾರಿಯಿಲ್ಲದ ವರ್ತನೆ"ಯಿಂದಾಗಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ದುರಂತದ ಒಡಂಬಡಿಕೆಯಲ್ಲಿ 11 ಕ್ರಿಕೆಟ್ ...

Read moreDetails

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಸಂಭ್ರಮದಲ್ಲಿ ದುರಂತ: 11 ಮಂದಿ ಸಾವು, 50ಕ್ಕೂ ಹೆಚ್ಚು ಗಾಯ

ಬೆಂಗಳೂರು: ಐಪಿಎಲ್ 2025ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಜಯೋತ್ಸವ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಭೀಕರ ಜನಸಂದಣಿ ದುರಂತಕ್ಕೆ ಕಾರಣವಾಯಿತು. ಈ ಘಟನೆಯಲ್ಲಿ 11 ಮಂದಿ ...

Read moreDetails

ಕಾಂಗ್ರೆಸ್ ಓಲೈಕೆ ರಾಜಕಾರಣದಿಂದ ಕಾನೂನು-ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ

ನೆಲಮಂಗಲ: ಕಾಂಗ್ರೆಸ್ ಆಡಳಿತದಲ್ಲಿ ಓಲೈಕೆ ರಾಜಕಾರಣದಿಂದ ಕಾನೂನು-ಸುವ್ಯವಸ್ಥೆ ಹದಗೆಟ್ಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ. ನೆಲಮಂಗಲದಲ್ಲಿ ಬಿಜೆಪಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ...

Read moreDetails

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಳ ವಿಷಯವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿಗಳ ಪತ್ರಕ್ಕೆ ಉತ್ತರವಾಗಿ, ಕರ್ನಾಟಕದ ಮುಖ್ಯಮಂತ್ರಿಗಳು ಎರಡು ದಿನಗಳಲ್ಲಿ ಪತ್ರ ಬರೆಯಲಿದ್ದಾರೆ. ಈ ವಿಷಯವನ್ನು ಚರ್ಚಿಸಲು ಪ್ರಧಾನಮಂತ್ರಿ ...

Read moreDetails

ದೈಜಿ ಸಿನೆಮಾ ತಂಡದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡಕ್ಕೆ ಶುಭ ಹಾರೈಕೆ

ಐಪಿಎಲ್ ನ ಫ಼ೈನಲ್ಸ್ ಗೆ ಆರ್ಸಿಬಿ ತಂಡ ತಲುಪಿರುವ ಹಿನ್ನೆಲೆಯಲ್ಲಿ, ದೈಜಿ ಸಿನೆಮಾ ತಂಡವು ನಗರದ ನ್ಯೂ ಬಿ.ಇ.ಎಲ್ ರಸ್ತೆಯಲ್ಲಿರುವ ಮಸಾಲ ಮಾರ್ಟಿನಿ ಪಬ್ ನಲ್ಲಿ ಚಿತ್ರದ ...

Read moreDetails

ಬೆಂಗಳೂರಿನಲ್ಲಿ ಅಮಾನುಷ ಘಟನೆ: ತಂದೆಯಿಂದ ಹೆಣ್ಣು ಮಗುವಿಗೆ ಕ್ರೂರ ಹಲ್ಲೆ

ಬೆಂಗಳೂರಿನ ಚಿಕ್ಕ ಬೆಟ್ಟದಹಳ್ಳಿಯ ಬಾಲಾಜಿ ಲೇಔಟ್‌ನಲ್ಲಿ ನಡೆದ ಒಂದು ಆಘಾತಕಾರಿ ಘಟನೆಯಲ್ಲಿ, ನೇಪಾಳಿ ಮೂಲದ ದಂಪತಿಯಿಂದ ತಮ್ಮದೇ ಹೆಣ್ಣು ಮಗುವಿನ ಮೇಲೆ ಕ್ರೂರ ಹಲ್ಲೆ ನಡೆದಿದೆ. ತಂದೆ ...

Read moreDetails

ಹಿಂದೂ ನಾಯಕರ ಧ್ವನಿ ಅಡಗಿಸುವ ಷಡ್ಯಂತ್ರ.

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಮೇ 27, 2025 ರಂದು ನಡೆದ ಅಬ್ದುಲ್ ರೆಹಮಾನ್ ಹತ್ಯೆಯನ್ನು ನೆಪವಾಗಿಟ್ಟುಕೊಂಡು, ರಾಜ್ಯದಾದ್ಯಂತ ಹಿಂದೂ ನಾಯಕರ ಮತ್ತು ಕಾರ್ಯಕರ್ತರ ಧ್ವನಿಯನ್ನು ...

Read moreDetails

ವಿಧಾನಸೌಧದಲ್ಲಿ ಬಾನು ಮುಷ್ತಾಕ್ ಮತ್ತು ದೀಪಾ ಭಾಸ್ತಿಗೆ ಭವ್ಯ ಅಭಿನಂದನಾ ಸಮಾರಂಭ

ಬೆಂಗಳೂರು: ಕನ್ನಡ ಸಾಹಿತ್ಯಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ತಂದಿರುವ ಹೆಮ್ಮೆಯ ಲೇಖಕಿ ಶ್ರೀಮತಿ ಬಾನು ಮುಷ್ತಾಕ್ ಹಾಗೂ ಅವರ ಕೃತಿಯನ್ನು ಇಂಗ್ಲಿಷ್‌ಗೆ ಅನುವಾದಿಸಿದ ಪ್ರತಿಭಾವಂತ ಅನುವಾದಕಿ ಶ್ರೀಮತಿ ...

Read moreDetails

ವಾಹನ ತಪಾಸಣೆಯಲ್ಲಿ ಪೊಲೀಸರಿಗೆ ಕಟ್ಟುನಿಟ್ಟಿನ ಸುರಕ್ಷತಾ ಕ್ರಮಗಳ ಸೂಚನೆ: ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಿಂದ ಸುತ್ತೋಲೆ

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಮಹಾನಿರ್ದೇಶಕ ಹಾಗೂ ಪೊಲೀಸ್ ಮಹಾನಿರೀಕ್ಷಕ ಡಾ. ಎಂ.ಎ. ಸಲೀಂ ಅವರು, ಸಾರ್ವಜನಿಕರ ವಾಹನಗಳ ತಪಾಸಣೆಯ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳು ಕೈಗೊಳ್ಳಬೇಕಾದ ...

Read moreDetails

ಪಶ್ಚಿಮ ಘಟ್ಟದ ಸುಸ್ಥಿರತೆಗೆ ಸರ್ಕಾರದ ಒಲವು: ಭೂಕುಸಿತ ಘಟನೆಗಳ ಹೆಚ್ಚಳದಿಂದ ಕ್ರಮ

ಬೆಂಗಳೂರು: ರಾಜ್ಯದ ಪಶ್ಚಿಮ ಘಟ್ಟದಲ್ಲಿ ಭೂಕುಸಿತ ಘಟನೆಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಈ ಪರಿಸರ ಸೂಕ್ಷ್ಮ ಪ್ರದೇಶದ ಸುಸ್ಥಿರತೆಯನ್ನು ಖಾತರಿಪಡಿಸಲು ಕರ್ನಾಟಕ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ...

Read moreDetails

ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ 92 ಲಕ್ಷ ವಂಚನೆ ಆರೋಪ: ಅಮೃತಹಳ್ಳಿ ಠಾಣೆಯಲ್ಲಿ FIR

ಬೆಂಗಳೂರು, ಜೂನ್ 2, 2025: ಖ್ಯಾತ ಚಿತ್ರ ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಮಹಿಳೆಯೊಬ್ಬರು 92 ಲಕ್ಷ ರೂಪಾಯಿ ವಂಚನೆ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ. ಈ ...

Read moreDetails

ಆನ್‌ಲೈನ್‌ನಲ್ಲಿ ಮನೆಕೆಲಸದವರನ್ನು ಹುಡುಕುವಾಗ ಎಚ್ಚರ: 30 ಸಾವಿರ ರೂ. ವಂಚನೆ, ಕೆಲಸದಾಕೆ 30 ನಿಮಿಷದಲ್ಲಿ ಎಸ್ಕೇಪ್!

ಬೆಂಗಳೂರು: ಆನ್‌ಲೈನ್‌ ಮೂಲಕ ಮನೆಕೆಲಸದವರನ್ನು ಹುಡುಕುವಾಗ ವಂಚನೆಗೆ ಒಳಗಾಗಿರುವ ಘಟನೆಯೊಂದು ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸುಲೇಖಾ ಆಪ್‌ ಮೂಲಕ ಮನೆಕೆಲಸದವರನ್ನು ಹುಡುಕಿದ್ದ ರಶ್ಮಿ ಮತ್ತು ...

Read moreDetails

ಕೋಮುಗಲಭೆಗಳಿಂದ ಕರಾವಳಿಗೆ ಕೊಡಲಿಪೆಟ್ಟು: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಮೇ 30: ಕರಾವಳಿ ಭಾಗದಲ್ಲಿ ಕೋಮುಗಲಭೆಗಳಿಂದ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕರ್ನಾಟಕ ರಾಜ್ಯಕ್ಕೆ ಭಾರೀ ನಷ್ಟವಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಶುಕ್ರವಾರ ...

Read moreDetails

ಗೃಹ ಸಚಿವ, ಸಿಎಂಗೆ ದೂರು ಸಲ್ಲಿಸಿದರೂ ಕ್ರಮವಿಲ್ಲ: ಛಲವಾದಿ ನಾರಾಯಣಸ್ವಾಮಿಯ ಆಕ್ಷೇಪ

ಬೆಂಗಳೂರು, ಮೇ 30, 2025: ಚಿತ್ತಾಪುರದಲ್ಲಿ ತಮ್ಮ ದಿಗ್ಬಂಧನ ಮತ್ತು ಅಹಿತಕರ ಘಟನೆಗಳ ಕುರಿತು ಡಿಜಿಪಿ, ಗೃಹ ಸಚಿವ, ಮುಖ್ಯಮಂತ್ರಿ, ಮತ್ತು ಮುಖ್ಯ ಕಾರ್ಯದರ್ಶಿಗೆ ದೂರು ಸಲ್ಲಿಸಿದರೂ ...

Read moreDetails

ಉಲ್ಲಾಳದಲ್ಲಿ ಗ್ಯಾಸ್ ಸ್ಫೋಟ: ಮನೆ ಕೆಲಸದಾಕೆ ಸಾವು

ಬೆಂಗಳೂರು, ಮೇ 30, 2025: ಬೆಂಗಳೂರಿನ ಉಲ್ಲಾಳ ಮುಖ್ಯ ರಸ್ತೆಯಲ್ಲಿ ನಾಲ್ಕು ದಿನಗಳ ಹಿಂದೆ ನಡೆದ ಗ್ಯಾಸ್ ಸಿಲಿಂಡರ್ ಸ್ಫೋಟದ ಘಟನೆಯೊಂದರಲ್ಲಿ ಮನೆ ಕೆಲಸದಾಕೆಯಾಗಿದ್ದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ...

Read moreDetails

ಐಪಿಎಲ್ ಟಿಕೆಟ್ ಕಾಳಸಂತೆ: ಬೆಂಗಳೂರು ಪೊಲೀಸರಿಂದ ಇಬ್ಬರು ಕಾನ್‌ಸ್ಟೇಬಲ್‌ಗಳ ಸೇರಿ ನಾಲ್ವರು ಬಂಧನ

ಬೆಂಗಳೂರು, ಮೇ 30, 2025: ಐಪಿಎಲ್ ಪಂದ್ಯದ ಟಿಕೆಟ್‌ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಬೆಂಗಳೂರು ಪೊಲೀಸರು ಇಬ್ಬರು ಕಾನ್‌ಸ್ಟೇಬಲ್‌ಗಳಾದ ವೆಂಕಟಗಿರಿಗೌಡ ಮತ್ತು ರವಿಚಂದ್ರ ಸೇರಿದಂತೆ ...

Read moreDetails

ಕಮಲ್ ಹಾಸನ್‌ರ ಕನ್ನಡ ಭಾಷೆ ವಿವಾದ: ಫಿಲಂ ಚೇಂಬರ್‌ನ ಕಠಿಣ ನಿರ್ಧಾರ

ಬೆಂಗಳೂರು: ಕನ್ನಡ ಭಾಷೆಯ ಬಗ್ಗೆ ಕಮಲ್ ಹಾಸನ್‌ರ ವಿವಾದಾತ್ಮಕ ಹೇಳಿಕೆ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಕರ್ನಾಟಕ ಫಿಲಂ ಚೇಂಬರ್ ಆಫ್ ಕಾಮರ್ಸ್, ಕಮಲ್‌ರಿಂದ ಕ್ಷಮೆ ಕೇಳಿಸುವುದಾಗಿ ಘೋಷಿಸಿದ್ದು, ...

Read moreDetails

ಹುಬ್ಬಳ್ಳಿ ಗಲಭೆ ಸೇರಿ 43 ಕೇಸ್ ವಾಪಸ್ ಆದೇಶ ರದ್ದು: ಸರ್ಕಾರಕ್ಕೆ ಹೈಕೋರ್ಟ್‌ನಿಂದ ಭಾರೀ ಹಿನ್ನಡೆ

ಬೆಂಗಳೂರು: ಕರ್ನಾಟಕ ಸರ್ಕಾರದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಹುಬ್ಬಳ್ಳಿ ಗಲಭೆ ಪ್ರಕರಣ ಸೇರಿದಂತೆ 43 ಕ್ರಿಮಿನಲ್ ಕೇಸ್‌ಗಳನ್ನು ಹಿಂಪಡೆಯಲು 2024 ಅಕ್ಟೋಬರ್ 10ರಂದು ಆದೇಶ ಹೊರಡಿಸಿತ್ತು. ...

Read moreDetails

ಬೆಂಗಳೂರಿನ ಜನರಿಗೆ ಬಳಕೆದಾರರ ಶುಲ್ಕ ವಿಧಿಸುವ ನಿರ್ಧಾರವನ್ನು ಹಿಂಪಡೆಯಿರಿ: ಆರ್‌.ಅಶೋಕ ಆಗ್ರಹ

ಬೆಂಗಳೂರು: ಬೆಂಗಳೂರಿನ ಜನರ ಮೇಲೆ ಕಸದ ಸೆಸ್‌ ಜೊತೆಗೆ ಬಳಕೆದಾರರ ಶುಲ್ಕವನ್ನು ವಿಧಿಸಿರುವ ಸರ್ಕಾರದ ನಿರ್ಧಾರವನ್ನು ಕೂಡಲೇ ಹಿಂಪಡೆದು, ಹಿಂದಿನಂತೆ ಚದರ ಅಡಿಗೆ ತಕ್ಕಂತೆ ಶುಲ್ಕ ವಿಧಿಸಬೇಕು ...

Read moreDetails

ಗಂಡನ ಕೊಲೆ ಆರೋಪದಲ್ಲಿ ಪತ್ನಿ ನಾಗಮ್ಮ ಬಂಧನ: ಕೌಟುಂಬಿಕ ಕಲಹದಿಂದ ಕೊಲೆ ಶಂಕೆ

ಬೆಂಗಳೂರು: ಬೊಮ್ಮನಹಳ್ಳಿ ಠಾಣೆ ವ್ಯಾಪ್ತಿಯ ಕೋಡಿಚಿಕ್ಕನಹಳ್ಳಿಯಲ್ಲಿ ತನ್ನ ಗಂಡ ಸುರೇಶ್ ಬಾಬು (48) ಅವರನ್ನು ಕೊಲೆ ಮಾಡಿದ ಆರೋಪದ ಮೇಲೆ ಪತ್ನಿ ನಾಗಮ್ಮ (43) ಅವರನ್ನು ಬೊಮ್ಮನಹಳ್ಳಿ ...

Read moreDetails

ಬಿಡದಿಯ ತ್ಯಾಜ್ಯದಿಂದ ವಿದ್ಯುತ್ ಘಟಕಕ್ಕೆ ಸಚಿವ ಕೆ.ಜೆ. ಜಾರ್ಜ್ ಭೇಟಿ

ಬೆಂಗಳೂರು: ಬಿಡದಿಯಲ್ಲಿರುವ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನಾ ಘಟಕದ ಸ್ವಚ್ಛತೆ ಹಾಗೂ ಪರಿಣಾಮಕಾರಿಯಾದ ನಿರ್ವಹಣೆ ಖಚಿತಪಡಿಸಿಕೊಳ್ಳಲು Bruhat Bengaluru Mahanagara Palike (BBMP) ಹಾಗೂ ಇಂಧನ ಇಲಾಖೆಯ ಉನ್ನತ ...

Read moreDetails

ಬೆಂಗಳೂರಿನ ಪುಡಿ ರೌಡಿಯ ದಾಂಧಲೆ: ಅಂಗಡಿ ಮಾಲೀಕರ ಮೇಲೆ ಆಕ್ರಮಣ, ಪೊಲೀಸರ ನಿಂದನೆ!

ಬೆಂಗಳೂರು: ಬೆಂಗಳೂರಿನ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಬ್ಬ ಪುಡಿ ರೌಡಿಯು ಅಂಗಡಿ ಮಾಲೀಕರ ಮೇಲೆ ದಾಳಿ ಮಾಡಿ, ಪೊಲೀಸರನ್ನು ಸಹ ನಿಂದಿಸಿದ ಆರೋಪವಿದೆ. ಸ್ಥಳೀಯ ನಿವಾಸಿಗಳು ...

Read moreDetails

ಪೊಲೀಸರಿಂದಲೇ ಬಂಧನದಂತಹ ಸ್ಥಿತಿ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

ಪ್ರಿಯಾಂಕ್ ಖರ್ಗೆಯವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿ: ವಿಪಕ್ಷ ನಾಯಕರ ಆಗ್ರಹ ಬೆಂಗಳೂರು, ಮೇ 29: ಗುಲ್ಬರ್ಗದಲ್ಲಿ ಪೊಲೀಸ್ ಅಧಿಕಾರಿಗಳು ತನ್ನನ್ನು ಬಂಧನದಂತಹ ಸ್ಥಿತಿಯಲ್ಲಿ ಇರಿಸಿದ್ದಾರೆ ಎಂದು ವಿಧಾನಪರಿಷತ್ ...

Read moreDetails

ದಿವಾಳಿತನದ ಕರ್ನಾಟಕ ಮಾದರಿ ಎಂದು ಕಾಂಗ್ರೆಸ್ ರಾಜ್ಯ ಸರ್ಕಾರಕ್ಕೆ ಬಿರುದು: ವಿರೋಧ ನಾಯಕ ಆರ್. ಅಶೋಕರ ಆಕ್ರೋಶ

ಬೆಂಗಳೂರು, ಮೇ 21 ವಿರೋಧ ನಾಯಕ ಆರ್. ಅಶೋಕ್ ಅವರು ಕಾಂಗ್ರೆಸ್ ಸರ್ಕಾರವನ್ನು "ದಿವಾಳಿತನದ ಕರ್ನಾಟಕ ಮಾದರಿ" ಎಂದು ಹೆಸರಿಸಿ, ಜನರ ಮೇಲೆ ಭಾರೀ ತೆರಿಗೆ ಹೊರೆ ...

Read moreDetails

ತುಂಗಭದ್ರಾ ನೀರಿನ ಬಳಕೆ ಚರ್ಚೆಗೆ ಸಿಎಂ ಚಂದ್ರಬಾಬು ನಾಯ್ಡು ಜತೆ ಸಭೆಗೆ ಮನವಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಮೇ 21: ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರಿಗೆ, ತುಂಗಭದ್ರಾ ನದಿಯ ಕರ್ನಾಟಕದ ಪಾಲಿನ 24 ಟಿಎಂಸಿ ...

Read moreDetails

ಕರವೇ ಬೆಂಗಳೂರು ಘಟಕದಿಂದ ಎಸ್‌ಬಿಐ ಕಚೇರಿಗೆ ಮುತ್ತಿಗೆ ಯತ್ನ: ಕನ್ನಡ ಭಾಷೆಯ ಗೌರವಕ್ಕಾಗಿ ಪ್ರತಿಭಟನೆ.

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಬೆಂಗಳೂರು ಘಟಕದ ಅಧ್ಯಕ್ಷ ಧರ್ಮೇಂದ್ರ ನೇತೃತ್ವದಲ್ಲಿ ಎಸ್‌ಬಿಐನ ಸೂರ್ಯನಗರ ಶಾಖೆಯಲ್ಲಿ ನಡೆದ ಘಟನೆಯ ವಿರುದ್ಧ ತೀವ್ರ ಪ್ರತಿಭಟನೆ ನಡೆಸಲಾಯಿತು. ಎಸ್‌ಬಿಐ ...

Read moreDetails

ಡಾ. ಎಂ.ಎ. ಸಲೀಂ ಕರ್ನಾಟಕದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕ

ಬೆಂಗಳೂರು, ಮೇ 21, 2025: ಕರ್ನಾಟಕ ಸರ್ಕಾರವು ಡಾ. ಎಂ.ಎ. ಸಲೀಂ ಅವರನ್ನು ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ (ಡಿಜಿಪಿ) ನೇಮಿಸಿದ್ದು, ಇಂದೇ ಅವರು ಅಧಿಕಾರ ಸ್ವೀಕರಿಸಿದ್ದಾರೆ. ...

Read moreDetails

ಜ್ಞಾನಭಾರತಿ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ದಾರುಣ ಹಲ್ಲೆ: ಯುವತಿಯ ವಿಚಾರಕ್ಕೆ ಸಿನಿಮಾ ಶೈಲಿಯಲ್ಲಿ ಮಾರಣಾಂತಿಕ ದಾಳಿ

ಬೆಂಗಳೂರು: ಜ್ಞಾನಭಾರತಿ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ನಡೆದ ಘೋರ ಘಟನೆಯೊಂದು ವಿದ್ಯಾರ್ಥಿಗಳ ರೌಡಿಗಿರಿಯ ಕರಾಳ ಮುಖವನ್ನು ಬಯಲಿಗೆಳೆದಿದೆ. ಯುವತಿಯೊಬ್ಬಳ ಜೊತೆ ಮಾತನಾಡಿದ್ದಕ್ಕೆ ದರ್ಶನ್ ಎಂಬ ವಿದ್ಯಾರ್ಥಿಯ ಮೇಲೆ ಕನಕಪುರ ...

Read moreDetails

20 ಮಕ್ಕಳ ಶಾಲಾ ಶುಲ್ಕ ಕಟ್ಟಿದ ಕಳ್ಳ: ಒಳ್ಳೆಯ ಉದ್ದೇಶಕ್ಕೆ ಕಳ್ಳತನ, ಆದರೂ ಪೊಲೀಸರ ಕೈಗೆ!

ಬೇಗೂರು: ಸಾಮಾನ್ಯವಾಗಿ ಕಳ್ಳತನವೆಂದರೆ ಸ್ವಾರ್ಥಕ್ಕಾಗಿ, ಐಷಾರಾಮಿ ಜೀವನಕ್ಕಾಗಿ ಅಥವಾ ಸಾಲ ತೀರಿಸಲು ಮಾಡುವುದು. ಆದರೆ ಇಲ್ಲೊಬ್ಬ ಕಳ್ಳ ತನ್ನ ಸ್ನೇಹಿತರ ಮಕ್ಕಳ ಶಿಕ್ಷಣಕ್ಕಾಗಿ ಕಳ್ಳತನ ಮಾಡಿದ ಅಪರೂಪದ ...

Read moreDetails

ಡಿ.ಕೆ. ಸುರೇಶ್‌ರಿಂದ ಶಾಸಕ ಮುನಿರತ್ನ ವಿರುದ್ಧ ಗಂಭೀರ ಆರೋಪಗಳು, ಬಿಜೆಪಿಗೆ ತಿರುಗೇಟು

ಮುಖ್ಯ ಆರೋಪಗಳು: ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಮತ್ತು ಇತರ ಗಂಭೀರ ಆರೋಪಗಳ ಬಗ್ಗೆ ತನಿಖೆಗೆ ಒತ್ತಾಯಿಸಿದ್ದಾರೆ, ಜೊತೆಗೆ ...

Read moreDetails

ಬೆಂಗಳೂರಿನಲ್ಲಿ ಮಳೆಯಿಂದ ತೊಂದರೆ: ಸಿಎಂ ಭೇಟಿ, ಒತ್ತುವರಿ ತೆರವಿಗೆ ಸೂಚನೆ

ಬೆಂಗಳೂರು: ನಗರದಲ್ಲಿ ಮಳೆ ತಗ್ಗಿದರೂ ತಗ್ಗು ಪ್ರದೇಶಗಳಲ್ಲಿ ನೀರಿನ ಮಟ್ಟ ಇಳಿಕೆಯಾಗಿದ್ದು, ಹೆಣ್ಣೂರಿನ ಸಾಯಿ ಲೇಔಟ್‌ನಂತಹ ಪ್ರದೇಶಗಳು ಜಲಾವೃತವಾಗಿವೆ. ಇಂದು ಮಳೆ ಪೂರ್ಣವಾಗಿ ನಿಂತರೆ ರಸ್ತೆಗಳಲ್ಲಿ ನೀರು ...

Read moreDetails

ನಮ್ಮ ಮೆಟ್ರೋದಲ್ಲಿ ಮಹಿಳೆಯರ ವಿಡಿಯೋ ಚಿತ್ರೀಕರಣ: ವಿಕೃತಿಗೆ ಆಕ್ರೋಶ

ಬೆಂಗಳೂರು: ನಮ್ಮ ಮೆಟ್ರೋ, ಸಿಲಿಕಾನ್ ಸಿಟಿಯ ಜನರ ಜೀವನಾಡಿಯಾಗಿ ಲಕ್ಷಾಂತರ ಪ್ರಯಾಣಿಕರಿಗೆ ಸೇವೆ ಸಲ್ಲಿಸುತ್ತಿದೆ. ಆದರೆ, ಇತ್ತೀಚೆಗೆ ಮೆಟ್ರೋದಲ್ಲಿ ಮಹಿಳೆಯರ ಆಕ್ಷೇಪಾರ್ಹ ವಿಡಿಯೋಗಳನ್ನು ರಹಸ್ಯವಾಗಿ ಚಿತ್ರೀಕರಿಸಿ ಸಾಮಾಜಿಕ ...

Read moreDetails

ಬೆಂಗಳೂರಿನ ಪ್ರವಾಹ ದುರಂತ: ಡಿಸಿಎಂ ಡಿ.ಕೆ. ಶಿವಕುಮಾರ್ ಘಟನಾ ಸ್ಥಳಕ್ಕೆ ಭೇಟಿ, ಕುಟುಂಬಕ್ಕೆ ಸಾಂತ್ವನ

ಬೆಂಗಳೂರಿನಲ್ಲಿ ಸೋಮವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಉಂಟಾದ ವಿದ್ಯುತ್ ಅವಘಡದಲ್ಲಿ ಬಿ.ಟಿ.ಎಂ. 2ನೇ ಹಂತದ ಡಾಲರ್ಸ್ ಕಾಲೋನಿ ಬಳಿಯ ಎನ್.ಎಸ್. ಪಾಳ್ಯದಲ್ಲಿ ಮನಮೋಹನ್ ಕಾಮತ್ ಮತ್ತು ...

Read moreDetails

ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ: ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿದ್ದರಾಮಯ್ಯರಿಂದ ಭವ್ಯ ಸ್ವಾಗತ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆಯನ್ನು ಜನತೆಗೆ ಸಮರ್ಪಿಸುವ ವಿಶೇಷ ಕಾರ್ಯಕ್ರಮಕ್ಕೆ ಆಗಮಿಸಿದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ...

Read moreDetails

ಬ್ಯಾಂಕ್ ಲಾಕರ್‌ನಿಂದ ಚಿನ್ನಾಭರಣ ಕಳ್ಳತನ: ಸಿಬ್ಬಂದಿ ಮತ್ತು ಸ್ನೇಹಿತ ಬಂಧನ

ಬೆಂಗಳೂರು, ಮೇ 16, 2025: ಬಸವೇಶ್ವರ ನಗರದ ಖಾಸಗಿ ಬ್ಯಾಂಕ್‌ನ ಲಾಕರ್‌ನಲ್ಲಿ ಗ್ರಾಹಕರು ಇಟ್ಟಿದ್ದ ಚಿನ್ನಾಭರಣ ಕಳ್ಳತನದ ಘಟನೆಯೊಂದು ಬೆಳಕಿಗೆ ಬಂದಿದೆ. ಬ್ಯಾಂಕ್ ಸಿಬ್ಬಂದಿಯೊಬ್ಬರು ತಮ್ಮ ಸ್ನೇಹಿತನೊಂದಿಗೆ ...

Read moreDetails

ನಟಿ ರುಕ್ಮಿಣಿಯ ಬ್ಯಾಗ್ ಕಳ್ಳತನ ಪ್ರಕರಣ: ಕ್ಯಾಬ್ ಚಾಲಕ ಮಹಮ್ಮದ್ ಮಸ್ತಾನ್ ಬಂಧಿತ

ಬೆಂಗಳೂರು, ಮೇ 16:ಪ್ರಸಿದ್ಧ ನಟಿ ರುಕ್ಮಿಣಿ ವಿಜಯ್ ಕುಮಾರ್ ಬ್ಯಾಗ್ ಕಳವಾಗಿದ್ದ ಪ್ರಕರಣವನ್ನು ಪೊಲೀಸರು ಸುಳಿವಿನಿಂದ ಪತ್ತೆ ಹಚ್ಚಿ ಆರೋಪಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರಿನ ಕಬ್ಬನ್ ಪಾರ್ಕ್ ...

Read moreDetails

ನಾಳೆಯಿಂದ ಐಪಿಎಲ್ ಪುನಾರಂಭ: ಬೆಂಗಳೂರಿನಲ್ಲಿ ಮೊದಲ ಮ್ಯಾಚ್; ಭದ್ರತೆಗಾಗಿ ಪೊಲೀಸ್ ಇಲಾಖೆ ಸಜ್ಜು

ಬೆಂಗಳೂರು: ಯುದ್ಧದಂತಹ ಭಯೋತ್ಪಾದಕ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಐಪಿಎಲ್ ಟೂರ್ನಿಯಲ್ಲಿ ನಾಳೆಯಿಂದ ಮತ್ತೆ ಸದ್ದು ಕೇಳಿಸಲಿದೆ. ನಾಳೆ (ಮೇ 17) ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿ ...

Read moreDetails

402 ಪಿಎಸ್‌ಐ ನೇಮಕಾತಿ: ಅಭ್ಯರ್ಥಿಗಳ ಸಂಕಷ್ಟ, ಸರ್ಕಾರದ ಪ್ರತಿಕ್ರಿಯೆ

ಕರ್ನಾಟಕದಲ್ಲಿ 2021ರ ಮಾರ್ಚ್‌ನಲ್ಲಿ ಪ್ರಕಟಿತ 402 ಪಿಎಸ್‌ಐ (ಪೋಲಿಸ್ ಉಪ ನಿಶ್ಚೇಧಕ) ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಇನ್ನೂ ಸಂಪೂರ್ಣಗೊಂಡಿಲ್ಲ. 2024ರ ಅಕ್ಟೋಬರ್ 3ರಂದು ನಡೆದ ಬರಹಾತ್ಮಕ ಪರೀಕ್ಷೆಯ ...

Read moreDetails

ಸೋನು ನಿಗಮ್‌ಗೆ ಕರ್ನಾಟಕ ಹೈಕೋರ್ಟ್‌ನಿಂದ ರಿಲೀಫ್.

ಬೆಂಗಳೂರು: ಗಾಯಕ ಸೋನು ನಿಗಮ್ ಅವರ ವಿರುದ್ಧ ಕನ್ನಡಿಗರ ಭಾವನೆಗೆ ಧಕ್ಕೆ ತಂದ ಆರೋಪದಡಿ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ನ ...

Read moreDetails

ಕೆಂಗೇರಿಯಲ್ಲಿ ಭಯಾನಕ ಘಟನೆ: ಹಣದ ವಿವಾದದಲ್ಲಿ ಮಹಿಳೆಯ ಮೇಲೆ ಚಾಕು ಇರಿತ, ಆರೋಪಿ ಬಂಧನ

ಬೆಂಗಳೂರು, ಮೇ 15:ಕೆಂಗೇರಿ ಠಾಣಾ ವ್ಯಾಪ್ತಿಯ ಉತ್ತರಹಳ್ಳಿ-ಕೆಂಗೇರಿ ಮುಖ್ಯರಸ್ತೆಯ ಸರ್ವಿಸ್ ಅಪಾರ್ಟ್‌ಮೆಂಟ್‌ನಲ್ಲಿ ಮೇ 11ರ ಮಧ್ಯರಾತ್ರಿ ನಡೆದ ಭಯಾನಕ ಘಟನೆಯೊಂದರಲ್ಲಿ, ಹಣದ ವಿವಾದದ ಹಿನ್ನೆಲೆಯಲ್ಲಿ ಆರೋಪಿಯೊಬ್ಬ ಮಹಿಳೆಯ ...

Read moreDetails

ವಿಡಿಯೋ ಮೂಲಕ ಗಮನ ಸೆಳೆದ ‘ಮಾತೊಂದ ಹೇಳುವೆ’

ಬೆಂಗಳೂರು, ಮೇ 14, 2025: ವಿಭಿನ್ನ ಶೈಲಿಯ ಪ್ರಚಾರದಿಂದ ಈಗಾಗಲೇ ಜನರ ಗಮನ ಸೆಳೆದಿರುವ ‘ಮಾತೊಂದ ಹೇಳುವೆ’ ಚಿತ್ರವು ಜೂನ್ 13ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ. ನವೀನ ...

Read moreDetails

ಬೆಂಗಳೂರಿನ ಅಮೃತಹಳ್ಳಿಯಲ್ಲಿ ಭೀಕರ ಕೊಲೆ.

ಬೆಂಗಳೂರು, ಮೇ 14: ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಭೀಕರ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮದ್ಯದ ಪಾರ್ಟಿಯ ವೇಳೆ ಸ್ನೇಹಿತರ ನಡುವೆ ಗಲಾಟೆ ತಾರಕಕ್ಕೇರಿದ್ದು, ...

Read moreDetails

ಬೆಂಗಳೂರಿನಲ್ಲಿ ಪಾಕ್ ಪರ ಘೋಷಣೆ ಪ್ರಕರಣ: ಆರೋಪಿ ಬಂಧನ, ತನಿಖೆ ಮುಂದುವರಿಕೆ

ಬೆಂಗಳೂರು: ಬೆಂಗಳೂರಿನ ವೈಟ್‌ಫೀಲ್ಡ್‌ನ ಪ್ರಶಾಂತ್ ಲೇಔಟ್‌ನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಶುಭಾಂಶು ಶುಕ್ಲಾ (26) ಎಂಬಾತನನ್ನು ವೈಟ್‌ಫೀಲ್ಡ್ ಪೊಲೀಸರು ಬಂಧಿಸಿದ್ದಾರೆ. ಮೇ 9 ...

Read moreDetails

ಕರ್ನಾಟಕದಲ್ಲಿ ಸಿಡಿಲಿಗೆ 6 ಜನ ಸಾವು: ರಕ್ಷಣೆಗೆ ತಿಳಿದುಕೊಳ್ಳಿ ಈ ಸುರಕ್ಷತಾ ಸಲಹೆಗಳು

ಬೆಂಗಳೂರು: ಕರ್ನಾಟಕದಲ್ಲಿ ಇಂದು ಭಾರೀ ಮಳೆಯೊಂದಿಗೆ ಗುಡುಗು, ಮಿಂಚು ಮತ್ತು ಗಾಳಿಯ ಆರ್ಭಟ ಶುರುವಾಗಿದೆ. ಈ ಮಳೆಯ ನಡುವೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಿಡಿಲಿನ ಹೊಡೆತಕ್ಕೆ ಆರು ...

Read moreDetails

ಕೆಲಸ ಮಾಡುತ್ತಿದ್ದ ಮನೆಗಳಲ್ಲಿ ಕಳ್ಳತನ: ಮೂವರು ಮಹಿಳೆಯರ ಬಂಧನ

ಬೆಂಗಳೂರು: ಕೆಲಸ ಮಾಡುತ್ತಿದ್ದ ಮನೆಗಳಲ್ಲಿ ಕಳ್ಳತನ ಮಾಡಿದ ಆರೋಪದ ಮೇರೆಗೆ ಮೂವರು ಮಹಿಳೆಯರನ್ನು ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಬಂಧಿಸಲಾಗಿದೆ. ಗಿರಿನಗರ, ಹೆಚ್ ಎಎಲ್, ಮತ್ತು ಹೆಚ್ ...

Read moreDetails

ಕೊಡಿಗೆಹಳ್ಳಿಯಲ್ಲಿ ವಿದೇಶಿ ಪ್ರಜೆಯಿಂದ ರಾಬರಿ: ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು, ಮೇ 13: ಬೆಂಗಳೂರಿನ ಕೊಡಿಗೆಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಕ್ಯಾಮೆರೂನ್ ಮೂಲದ ವಿದೇಶಿ ಪ್ರಜೆಯೊಬ್ಬರಿಂದ ರಾಬರಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ...

Read moreDetails

ಬೆಂಗಳೂರು: ನೆಲಮಂಗಲದ ಅಡಕಮಾರನಹಳ್ಳಿಯಲ್ಲಿ ಬೆಂಕಿ

ಮಧ್ಯರಾತ್ರಿ ಉಂಟಾದ ಭೀಕರ ಬೆಂಕಿ ಘಟನೆ:ನೆಲಮಂಗಲ ತಾಲ್ಲೂಕಿನ ಅಡಕಮಾರನಹಳ್ಳಿಯಲ್ಲಿ ತಡರಾತ್ರಿ ಆಗಸ್ಟ್​ಗಟ್ಟುವಿನ ವೇಳೆ ಬಳಕೆಗೆ ರಹಿತವಾಗಿ ಇರಿಸಲಾಗಿದ್ದ ಆಯಿಲ್‌ ಗೋಡಾರಂಭದಲ್ಲಿ ಬೆಂಕಿ ಪeschichteಯಾಗಿದೆ. ಬೆಂಕಿ ಹಿಡಿದ ಪರಿಣಾಮ, ...

Read moreDetails

ಪ್ರಧಾನಿ ಮೋದಿ ವಿರುದ್ಧ ಪ್ರಚೋದನಾತ್ಮಕ ವಿಡಿಯೋ ಪೋಸ್ಟ್ ಮಾಡಿದ ವ್ಯಕ್ತಿ ಬಂಧನ

ಬೆಂಗಳೂರು: ಬಂಡೆಪಾಳ್ಯದಲ್ಲಿ ವಾಸವಾಗಿದ್ದ ನವಾಜ್ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಚೋದನಾತ್ಮಕ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ವೈರಲ್ ಮಾಡಿದ್ದ ...

Read moreDetails

ಪ್ರಧಾನಮಂತ್ರಿಯವರ ಭಾಷಣ: ಭಾರತದ ಶಕ್ತಿ ಮತ್ತು ಭಯೋತ್ಪಾದನೆ ವಿರುದ್ಧದ ಸಂಯಮದ ಪ್ರದರ್ಶನ

ಪ್ರಧಾನಮಂತ್ರಿಯವರು ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣವು ಭಾರತದ ಭದ್ರತೆ, ರಾಷ್ಟ್ರೀಯ ಏಕತೆ ಮತ್ತು ವಿದೇಶಾಂಗ ನೀತಿಯ ಬಗ್ಗೆ ಗಮನಾರ್ಹ ಸಂದೇಶವನ್ನು ಒಡ್ಡಿದೆ. ಈ ಭಾಷಣವು ಭಯೋತ್ಪಾದನೆಯ ವಿರುದ್ಧ ಭಾರತದ ...

Read moreDetails

ಸುಬ್ರಮಣ್ಯನಗರದ ಜಾಮೀಟ್ರಿ ಪಬ್‌ನಲ್ಲಿ ಆಯುಧಧಾರಿ ಕಳ್ಳತನ: ₹50,000 ಕಳವು, ತನಿಖೆ ಆರಂಭ

ಬೆಂಗಳೂರು: ಸುಬ್ರಮಣ್ಯನಗರದ ಜಾಮೀಟ್ರಿ ಬ್ರೆವರಿ ಮತ್ತು ಕಿಚನ್‌ನಲ್ಲಿ ಮೇ 12, 2025 ರಂದು ಮಧ್ಯರಾತ್ರಿ 3:30ರ ಸುಮಾರಿಗೆ, ಆಯುಧಧಾರಿಯೊಬ್ಬ ಪಿಸ್ಟಲ್ ಹಿಡಿದು ಪ್ರವೇಶಿಸಿ ₹50,000-60,000 ಕಳವು ಮಾಡಿದ್ದಾನೆ. ...

Read moreDetails

ಭಾರತ–ಪಾಕಿಸ್ತಾನ ಯುದ್ಧ ವಿರಾಮ: ಶಾಂತಿಯೇ ಏಕೈಕ ಶ್ರೇಷ್ಠ ಮಾರ್ಗ

ನವದೆಹಲಿ, – ಭಾರತ ಮತ್ತು ಪಾಕಿಸ್ತಾನದ ನಡುವಿನ ದ್ವಿಪಕ್ಷೀಯ ಸಂಬಂಧಗಳು ಕಳೆದ ಕೆಲವು ವರ್ಷಗಳಿಂದ ತೀವ್ರ ಒತ್ತಡದಲ್ಲಿವೆ. ಗಡಿಯಲ್ಲಿ ನಿರಂತರ ಗಸುತಿ ದಾಳಿಗಳು, ವಿಫಲವಾದ ರಾಜತಾಂತ್ರಿಕ ಮಾತುಕತೆಗಳು ...

Read moreDetails

ಆಪರೇಷನ್ ಸಿಂದೂರ್: ಭಾರತದ ಭಯೋತ್ಪಾದನೆಗೆ ಶೂನ್ಯ ಸಹಿಷ್ಣುತೆಯ ಬಲವಾದ ಸಂದೇಶ – ರಕ್ಷಣಾ ಸಚಿವ ರಾಜನಾಥ್ ಸಿಂಗ್

ಲಕ್ನೋ: ಆಪರೇಷನ್ ಸಿಂದೂರ್ ಕೇವಲ ಕಾರ್ಯಾಚರಣೆಯಷ್ಟೇ ಅಲ್ಲ, ಇದು ನವ ಭಾರತದ ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣುತೆಯ ಬಲವಾದ ಸಂದೇಶವಾಗಿದೆ ಎಂದು ರಕ್ಷಣಾ ಸಚಿವ ಶ್ರೀ ರಾಜನಾಥ್ ...

Read moreDetails

ಬ್ರಹ್ಮೋಸ್ ಕ್ಷಿಪಣಿಯು ಪಾಕಿಸ್ತಾನದ ಮೇಲೆ ಬೀರಿದ ಪ್ರಭಾವ: ಭಾರತದ ಸೇನಾ ಶಕ್ತಿಯ ಹೊಸ ಆಯಾಮ

ನವದೆಹಲಿ: ಭಾರತ ಮತ್ತು ರಷ್ಯಾ ಜಂಟಿಯಾಗಿ ಅಭಿವೃದ್ಧಿಪಡಿಸಿದ ಬ್ರಹ್ಮೋಸ್ ಕ್ಷಿಪಣಿಯು ಪಾಕಿಸ್ತಾನದ ಮೇಲೆ ಗಣನೀಯ ಪ್ರಭಾವ ಬೀರಿದೆ. ಈ ಅತಿವೇಗದ ಕ್ರೂಸ್ ಕ್ಷಿಪಣಿಯು ತನ್ನ ವೇಗ, ನಿಖರತೆ ...

Read moreDetails

ಪಾಕಿಸ್ತಾನದ ಬಹು-ದಿಕ್ಕಿನ ದಾಳಿಗೆ ಭಾರತದ ನಿಖರ ಪ್ರತಿದಾಳಿ

ನವದೆಹಲಿ: ಪಾಕಿಸ್ತಾನವು ಭಾರತದ ಪಶ್ಚಿಮ ಗಡಿಯಲ್ಲಿ ಗಂಭೀರ ಉಲ್ಬಣವೊಂದರಲ್ಲಿ ಡ್ರೋನ್‌ಗಳು, ಯುಸಿಎವಿ‌ಗಳು (ಅನ್‌ಮ್ಯಾನ್ಡ್ ಕಾಂಬ್ಯಾಟ್ ಏರಿಯಲ್ ವೆಹಿಕಲ್ಸ್), ತೋಪುಗಳು ಮತ್ತು ಕ್ಷಿಪಣಿಗಳನ್ನು ಬಳಸಿ ಬಹು-ದಿಕ್ಕಿನ ದಾಳಿಗಳನ್ನು ಪ್ರಾರಂಭಿಸಿದೆ. ...

Read moreDetails

ಭಾರತದ ರಕ್ಷಣಾ ಸಚಿವಾಲಯದಿಂದ ಆಪರೇಷನ್ ಸಿಂದೂರ್ ಕುರಿತು ವಿಶೇಷ ಮಾಹಿತಿ.

ನವದೆಹಲಿ: ಭಾರತ ಸರ್ಕಾರದ ರಕ್ಷಣಾ ಸಚಿವಾಲಯವು ಇತ್ತೀಚಿನ ಸೇನಾ ಕಾರ್ಯಾಚರಣೆಯಾದ 'ಆಪರೇಷನ್ ಸಿಂದೂರ್' ಕುರಿತು ವಿಶೇಷ ಮಾಹಿತಿ ಸಭೆಯನ್ನು ಇಂದು (ಮೇ 10, 2025) ನಡೆಸಿದೆ. ಈ ...

Read moreDetails

ಪಾಕಿಸ್ತಾನದ ಡ್ರೋನ್ ದಾಳಿಗಳಿಂದ ಭಾರತದ ಸಾರ್ವಭೌಮತೆಗೆ ಧಕ್ಕೆ: ಅಮೃತಸರದ ಖಾಸಾ ಕಂಟೋನ್ಮೆಂಟ್‌ನಲ್ಲಿ ಭಾರತೀಯ ವಾಯು ರಕ್ಷಣಾ ದಳದಿಂದ ತಕ್ಷಣದ ಕಾರ್ಯಾಚರಣೆ

ಪಾಕಿಸ್ತಾನದಿಂದ ಭಾರತದ ಪಶ್ಚಿಮ ಗಡಿಯಲ್ಲಿ ನಡೆಯುತ್ತಿರುವ ಡ್ರೋನ್ ಒಳನುಗ್ಗುವಿಕೆಗಳು ಮತ್ತು ಶಸ್ತ್ರಾಸ್ತ್ರ ಬಳಕೆಯ ಏರಿಕೆಯು ರಾಷ್ಟ್ರದ ಭದ್ರತೆಗೆ ಗಂಭೀರ ಕಾಳಜಿಯನ್ನುಂಟುಮಾಡಿದೆ. ಇಂದು ಬೆಳಿಗ್ಗೆ 5 ಗಂಟೆ ಸುಮಾರಿಗೆ, ...

Read moreDetails

ಹಿಟ್ ಆಂಡ್ ರನ್ ದುರಂತ ಮತ್ತು ಮನೆಕಳ್ಳತನದ ಆರೋಪಿಗಳ ಬಂಧನ

ಬೆಂಗಳೂರು, ಮೇ 9, 2025: ಬೆಂಗಳೂರು ನಗರದಲ್ಲಿ ಇಂದು ವರದಿಯಾದ ಪ್ರಮುಖ ಅಪರಾಧ ಸುದ್ದಿಗಳಲ್ಲಿ ದೇವನಹಳ್ಳಿಯಲ್ಲಿ ನಡೆದ ಹಿಟ್ ಆಂಡ್ ರನ್ ಘಟನೆ ಮತ್ತು ಸಂಪಂಗಿರಾಮನಗರದಲ್ಲಿ ಮನೆಕಳ್ಳತನದ ...

Read moreDetails

ಪಾಕಿಸ್ತಾನದ ದಾಳಿ ಪ್ರಯತ್ನ ವಿಫಲ – ಭಾರತದಿಂದ ಸೂಕ್ತ ಪ್ರತ್ಯುತ್ತರ

ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಮತ್ತೊಮ್ಮೆ ತಾರಕಕ್ಕೇರಿದೆ. ಪಾಕಿಸ್ತಾನವು ಭಾರತದ ಹಲವಾರು ಸೇನಾ ನೆಲೆಗಳ ಮೇಲೆ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳನ್ನು ಪ್ರಯತ್ನಿಸಿದರೂ, ಭಾರತದ ರಕ್ಷಣಾ ...

Read moreDetails

ಅಂತರಿಕ್ಷ ಅನ್ವೇಷಣೆಯಲ್ಲಿ ಭಾರತದ ಪ್ರಗತಿ: GLEX 2025 ಸಮಾವೇಶದಲ್ಲಿ ಪ್ರಧಾನಿ ಮೋದಿಯವರ ಮಹತ್ವದ ಭಾಷಣ

ದಿಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಜಾಗತಿಕ ಅಂತರಿಕ್ಷ ಅನ್ವೇಷಣೆ ಸಮಾವೇಶ (GLEX 2025)ದಲ್ಲಿ ಭಾಷಣಗೈದು, ಭಾರತದ ಅಂತರಿಕ್ಷ ಕ್ಷೇತ್ರದ ಸಾಧನೆಗಳು, ಭವಿಷ್ಯದ ಯೋಜನೆಗಳು ...

Read moreDetails

‘ಆಪರೇಷನ್ ಸಿಂಧೂರ್‌’: ಭಯೋತ್ಪಾದಕ ಶಿಬಿರಗಳ ಮೇಲೆ ಭಾರತೀಯ ಸೇನೆಯ ನಿಖರ ದಾಳಿ

ನ್ಯೂ ಡೆಹ್ಲಿ: ಭಾರತೀಯ ಸಶಸ್ತ್ರ ಪಡೆಗಳು "ಆಪರೇಷನ್ ಸಿಂಧೂರ್‌" ಎಂಬ ಹೆಸರಿನಲ್ಲಿ ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರ (POJK) ಪ್ರದೇಶದಲ್ಲಿರುವ ಭಯೋತ್ಪಾದಕ ಶಿಬಿರಗಳ ಮೇಲೆ ನಿಖರ ...

Read moreDetails
Page 1 of 3 1 2 3
  • Trending
  • Comments
  • Latest

Recent News

Welcome Back!

Login to your account below

Create New Account!

Fill the forms bellow to register

Retrieve your password

Please enter your username or email address to reset your password.

error: