Tag: ಡಾ.

ನರ್ಸಿಂಗ್ ವಿದ್ಯಾರ್ಥಿಗಳಿಗೆ ವಿದೇಶಿ ಭಾಷಾ ತರಬೇತಿ: ಡಾ. ಶರಣ್ ಪ್ರಕಾಶ್ ಪಾಟೀಲ್

ಬೆಂಗಳೂರು: ರಾಜ್ಯದ ನರ್ಸಿಂಗ್ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಉದ್ದೇಶದಿಂದ ಎಲ್ಲಾ ನರ್ಸಿಂಗ್ ಕಾಲೇಜುಗಳಲ್ಲಿ ವಿದೇಶಿ ಭಾಷಾ ತರಬೇತಿ ನೀಡಲು ಯೋಜಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ, ...

Read moreDetails

ರಾಜ್ಯದ 100 ರೈತರಿಗೆ ಉಚಿತ ರೊಬೊಟಿಕ್ ಮೊಣಕಾಲು ಕೀಲು ಕಸಿ ಶಸ್ತ್ರಚಿಕಿತ್ಸೆ

ಬೆಂಗಳೂರು: ರಾಜ್ಯದ 100 ರೈತರಿಗೆ ಉಚಿತ ರೊಬೊಟಿಕ್ ಮೊಣಕಾಲು ಕೀಲು ಕಸಿ ಶಸ್ತ್ರಚಿಕಿತ್ಸೆ ಒದಗಿಸುವ ಮಹತ್ವಾಕಾಂಕ್ಷೆಯ ‘ಕಾವೇರಿ ಸಂಕಲ್ಪ’ ಯೋಜನೆಗೆ ‘ಕಾವೇರಿ ಹಾಸ್ಪಿಟಲ್ಸ್’ ಚಾಲನೆ ನೀಡಿದೆ. ಈ ...

Read moreDetails

ಕಳಪೆ ಪ್ಯಾರಾ-ಮೆಡಿಕಲ್ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ: ಮುಚ್ಚಲು ಆದೇಶ

ಬೆಂಗಳೂರು: ರಾಜ್ಯದಲ್ಲಿ ಕಳಪೆ ಮೂಲಸೌಕರ್ಯ ಹೊಂದಿರುವ ಪ್ಯಾರಾ-ಮೆಡಿಕಲ್ ಕಾಲೇಜುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ತೀರ್ಮಾನಿಸಿದೆ. ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ...

Read moreDetails

ಕರ್ನಾಟಕ ಸರ್ಕಾರದ ELEVATE 2024 ಸಮಾರಂಭ: 101 ಸ್ಟಾರ್ಟ್‌ಅಪ್‌ಗಳಿಗೆ ಗೌರವ, ₹25 ಕೋಟಿ ಅನುದಾನ ಘೋಷಣೆ

ಬೆಂಗಳೂರು:ಕರ್ನಾಟಕ ಸರ್ಕಾರದ ಇಲೆಕ್ಟ್ರಾನಿಕ್ಸ್, ಐಟಿ, ಬಿಟಿ ಇಲಾಖೆ ಯಶಸ್ವಿಯಾಗಿ ELEVATE 2024 ಗೌರವ ಸಮಾರಂಭವನ್ನು ಬೆಂಗಳೂರಿನ ಯು.ಆರ್. ರಾವ್ ಭವನ, ಸಿ.ವಿ. ವಿಶ್ವೇಶ್ವರ ಸಭಾಂಗಣದಲ್ಲಿ ಆಯೋಜಿಸಿತು. ಈ ...

Read moreDetails

990 ಕ್ಲಸ್ಟರ್ ಗಳಲ್ಲಿ ಪ್ರಾಯೋಗಿಕ ನೈಸರ್ಗಿಕ ಕೃಷಿ: ಸಚಿವ ಎನ್.ಚಲುವರಾಯಸ್ವಾಮಿ.

ಬೆಂಗಳೂರು: ರಾಷ್ಟ್ರೀಯ ನೈಸರ್ಗಿಕ ಕೃಷಿ ಯೋಜನೆಯಡಿ ಈ ವರ್ಷ ರಾಜ್ಯದ ಎಲ್ಲಾ ಜಿಲ್ಲೆಗಳ ಒಟ್ಟಾರೆ 990 ಕ್ಲಸ್ಟರ್ ಗಳಲ್ಲಿ ಪ್ರಾಯೋಗಿಕ ನೈಸರ್ಗಿಕ ಕೃಷಿ ಪ್ರಾತ್ಯಕ್ಷಿಕೆ ನಡೆಸಲಾಗುವುದು ಎಂದು ...

Read moreDetails

ಇದೊಂದು ಹಗಲುದರೋಡೆ; ಸರಕಾರ ಇದಕ್ಕೆ ಉತ್ತರ ಕೊಡಲಿ

ಬೆಂಗಳೂರು: ಬೆಸ್ಕಾಂ ಮತ್ತು ಇತರ ಎಸ್ಕಾಂಗಳ ಸ್ಮಾರ್ಟ್ ಮೀಟರ್ ಟೆಂಡರ್‍ನಲ್ಲಿ ಸುಮಾರು 15,568 ಕೋಟಿ ರೂಪಾಯಿಯ ಬೃಹತ್ ಪ್ರಮಾಣದ ಅವ್ಯವಹಾರ ನಡೆದಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ...

Read moreDetails

990 ಕ್ಲಸ್ಟರ್ ಗಳಲ್ಲಿ ಪ್ರಾಯೋಗಿಕ ನೈಸರ್ಗಿಕ ಕೃಷಿ: ಸಚಿವ ಎನ್.ಚಲುವರಾಯಸ್ವಾಮಿ.

ಬೆಂಗಳೂರು: ರಾಷ್ಟ್ರೀಯ ನೈಸರ್ಗಿಕ ಕೃಷಿ ಯೋಜನೆಯಡಿ ಈ ವರ್ಷ ರಾಜ್ಯದ ಎಲ್ಲಾ ಜಿಲ್ಲೆಗಳ ಒಟ್ಟಾರೆ 990 ಕ್ಲಸ್ಟರ್ ಗಳಲ್ಲಿ ಪ್ರಾಯೋಗಿಕ ನೈಸರ್ಗಿಕ ಕೃಷಿ ಪ್ರಾತ್ಯಕ್ಷಿಕೆ ನಡೆಸಲಾಗುವುದು ಎಂದು ...

Read moreDetails

ಗೃಹ ಸಚಿವರಿಗೆ ಮನವಿ: ಹನಿಟ್ರ್ಯಾಪ್ ಪ್ರಕರಣದಲ್ಲಿ ಕಾನೂನು ಕ್ರಮದ ಒತ್ತಾಯ.

ಬೆಂಗಳೂರು, ಮಾರ್ಚ್ 25 – ರಾಜ್ಯ ರಾಜಕೀಯದಲ್ಲಿ ದಿನದ ಹಲವು ವಿಚಾರಗಳು ಉದ್ರಿಕ್ತವಾಗುತ್ತಿರುವ ಸಂದರ್ಭದಲ್ಲಿ, ಹಲವಾರು ಮೂಲಗಳಿಂದ ಬಂದ ಮಾಹಿತಿಗಳ ಪ್ರಕಾರ ಹನಿಟ್ರ್ಯಾಪ್ ಪ್ರಕರಣದ ಬಗ್ಗೆ ಕಾನೂನು ...

Read moreDetails

‘ನಾನೋ ಎಲೆಕ್ಟ್ರಾನಿಕ್ಸ್ ರೋಡ್‌ಶೋ ಮತ್ತು ಸೆಮಿಕಂಡಕ್ಟರ್ ಇಕೋಸಿಸ್ಟಮ್ ಕಾನ್ಫರೆನ್ಸ್’ ಬೆಂಗಳೂರಿನಲ್ಲಿ ನಡೆಯಲಿದೆ

ಬೆಂಗಳೂರು, ಆತ್ಮನಿರ್ಭರ ಭಾರತದ ದೃಷ್ಟಿಕೋನದಡಿಯಲ್ಲಿ, ಸೆಮಿಕಂಡಕ್ಟರ್ ಸ್ವಯಂಸಪ್ಲೈ ಚಟುವಟಿಕೆ ಸಾಧಿಸಲು, ಭಾರತದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಮಂತ್ರಾಲಯ (MeitY) ನಾನೋ ಟೆಕ್ನಾಲಜೀ ಇನಿಷಿಯೇಟಿವ್ಸ್ ವಿಭಾಗ, IISc ...

Read moreDetails

ಸಂವಿಧಾನ ವಿರೋಧಿ ಇಡೀ ಸರ್ಕಾರವೇ ರಾಜೀನಾಮೆ ನೀಡಬೇಕು: ಬಸವರಾಜ ಬೊಮ್ಮಾಯಿ ಆಗ್ರಹ

ನವದೆಹಲಿ: ಮುಸ್ಲೀಮರಿಗೆ ಗುತ್ತಿಗೆಯಲ್ಲಿ ಶೇ 4% ಮೀಸಲಾತಿ ನೀಡುವ ಮೂಲಕ ಈ ಸರ್ಕಾರ ಸಂವಿಧಾನ ವಿರೋಧಿ ಕೆಲಸಗಳನ್ನು ಮಾಡುತ್ತಿದೆ. ಸಂವಿಧಾನ ವಿರೋಧ ಸರ್ಕಾರ ಕರ್ನಾಟಕದಲ್ಲಿದ್ದು, ಈ ಸರ್ಕಾರ ...

Read moreDetails

ಮಧ್ಯಂತರ ವರದಿ ಸಲ್ಲಿಸಿದ ಬಳಿಕ ಒಳ ಮೀಸಲಾತಿ ಜಾರಿಗೆ ಕ್ರಮ

ಬೆಂಗಳೂರು:- ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯು ಒಂದು ವಾರದೊಳಗೆ ಒಳ ಮೀಸಲಾತಿಯ ಮಧ್ಯಂತರ ವರದಿ ಸಲ್ಲಿಸುವುದಾಗಿ ತಿಳಿಸಿದ್ದು, ತದನಂತರ ಮುಖ್ಯಮಂತ್ರಿಯವರು ಚರ್ಚಿಸಿ ಶೀಘ್ರದಲ್ಲಿ ಕ್ರಮ ಕೈಗೊಳ್ಳಲಿದ್ದಾರೆ ...

Read moreDetails

ಹನಿಟ್ರ್ಯಾಪ್ ವಿಷಯದಲ್ಲಿ ಬಿಜೆಪಿ ರಾಜಕೀಯ : ಸಚಿವ ಶರಣಪ್ರಕಾಶ

ಯಾದಗಿರಿ, ಮಾರ್ಚ್ 23: ಹನಿಟ್ರ್ಯಾಪ್ ಪ್ರಕರಣವನ್ನು ವಿಚಾರಣೆ ಮಾಡ್ತೀವಿ ಎಂದು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ. ಬಿಜೆಪಿಯವ್ರು ಹನಿಟ್ರ್ಯಾಪ್ ಪ್ರಕರಣದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದುವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ...

Read moreDetails

ಹನಿಟ್ರ್ಯಾಪ್ ವಿಷಯದಲ್ಲಿ ಬಿಜೆಪಿ ರಾಜಕೀಯ : ಸಚಿವ ಶರಣಪ್ರಕಾಶ

ಯಾದಗಿರಿ: ಹನಿಟ್ರ್ಯಾಪ್ ಪ್ರಕರಣವನ್ನು ವಿಚಾರಣೆ ಮಾಡ್ತೀವಿ ಎಂದು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ. ಬಿಜೆಪಿಯವ್ರು ಹನಿಟ್ರ್ಯಾಪ್ ಪ್ರಕರಣದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದುವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ...

Read moreDetails

ಭಾರತೀಯ ಚುನಾವಣಾ ಆಯೋಗ: ರಾಜಕೀಯ ಪಕ್ಷಗಳೊಂದಿಗೆ ERO, DEO & CEO ಅವರು ಸಭೆ ನಡೆಸಿದರು

ರಾಜಕೀಯ ಪಕ್ಷಗಳು ಚುನಾವಣಾ ಅಧಿಕಾರಿಗಳು ನಡೆಸುವ ಸಭೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ನಿರ್ದೇಶನ ಬೆಂಗಳೂರು : ಭಾರತೀಯ ಚುನಾವಣಾ ಆಯೋಗವು ನವದೆಹಲಿಯ ಐ.ಐ.ಐ.ಡಿ.ಎಂ ನಲ್ಲಿ ಇದೇ 2025ನೇ ಮಾರ್ಚ್ ...

Read moreDetails

ಬಜೆಟ್ ಅಧಿವೇಶನ ಮುಗಿದ ಬಳಿಕ ರಾಜಕೀಯ ವಲಯದಲ್ಲಿ ಹನಿ ಟ್ರ್ಯಾಪ್ ಹಂಗಾಮಾ!

ಬೆಂಗಳೂರು: ರಾಜ್ಯ ರಾಜಕೀಯ ವಲಯದಲ್ಲಿ ಹನಿ ಟ್ರ್ಯಾಪ್ ಪ್ರಕರಣ ಭಾರಿ ಕೋಲಾಹಲ ಮೂಡಿಸಿದ್ದು, ಕಾಂಗ್ರೆಸ್ ಸರ್ಕಾರಕ್ಕೂ, ವಿಪಕ್ಷಗಳಿಗೂ ಹೊಸ ತಲೆನೋವನ್ನುಂಟುಮಾಡಿದೆ. ಬಜೆಟ್ ಅಧಿವೇಶನ ಮುಗಿದ ಬಳಿಕ ರಿಲ್ಯಾಕ್ಷನ್ ...

Read moreDetails

ಭಾರತೀಯ ಚುನಾವಣಾ ಆಯೋಗ – ಚುನಾವಣಾ ಪ್ರಕ್ರಿಯೆಗಳನ್ನು ಬಲಪಡಿಸಲು ದಿಟ್ಟ ಹೆಜ್ಜೆ .

ಬೆಂಗಳೂರು: ಭಾರತದ 26ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಜ್ಞಾನೇಶ್ ಕುಮಾರ್ ನೇತೃತ್ವದಲ್ಲಿ ಚುನಾವಣಾ ಆಯುಕ್ತರಾದ ಡಾ. ಸುಖಬೀರ್ ಸಿಂಗ್ ಸಂಧು ಮತ್ತು ಡಾ. ವಿವೇಕ್ ...

Read moreDetails

ಮಹಿಳಾ ಸ್ವ-ಸಹಾಯ ಗುಂಪುಗಳ ಉತ್ಪನ್ನಗಳನ್ನು ಖರೀದಿಸಲು ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಕರೆ

ಬೆಂಗಳೂರು, ಮಾರ್ಚ್ 19:- ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ಬೆಂಗಳೂರಿನ ಐಎಎಸ್ ಅಸೋಸಿಯೇಷನ್‌ನಲ್ಲಿ ಮಾರ್ಚ್ 21ರವರೆಗೆ ಮೂರು ದಿನಗಳು ಆಯೋಜಿಸಿರುವ ಮಹಿಳಾ ...

Read moreDetails

ಕಾಂಗ್ರೆಸ್ ಪಕ್ಷದ ಅಂಬೇಡ್ಕರ್ ಚಿತ್ರಣ: ಇತಿಹಾಸದ ಸಾಕ್ಷ್ಯಗಳು ಮತ್ತು ರಾಜಕೀಯ ತಿರುಗಾಟ

ಬೆಂಗಳೂರು, ಕಾಂಗ್ರೆಸ್ ಪಕ್ಷವು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವ್ಯಕ್ತಿತ್ವ ಹಾಗೂ ಅವರ ಬೌದ್ಧಿಕ ಹೋರಾಟದ ಬಗ್ಗೆ ಮಾಡುತ್ತಿರುವ ವಿವಾದಾಸ್ಪದ ಚಿತ್ರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಚರ್ಚೆಗಳು ...

Read moreDetails

ನೈಜತೆಯಿಂದ ಕೂಡಿರುವ ಜಮೀನುಗಳಿಗೆ ಖಾತೆಗಳನ್ನು ನೀಡಲು ಅಗತ್ಯ ಕ್ರಮ ವಹಿಸಲಾಗುವುದು.

ಬೆಂಗಳೂರು:ನೈಜತೆಯಿಂದ ಕೂಡಿರುವ ಜಮೀನುಗಳಿಗೆ ಖಾತೆಗಳನ್ನು ನೀಡಲು ಅಗತ್ಯ ಕ್ರಮ ವಹಿಸಲಾಗುವುದು. ಅಂದಿನ ಕಾನೂನುಗಳು ಅಂದಿನ ದಿನಕ್ಕೆ ಅನ್ವಯವಾಗಲಿದೆ. ಇಂದಿನ ಕಾನೂನುಗಳು ಈ ಹಿಂದಿನ ದಿನಗಳ ಕಾನೂನುಗಳಿಗೆ ಅನ್ವಯವಾಗುವುದಿಲ್ಲ ...

Read moreDetails

ಗ್ರಾಮೀಣ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಹೆಚ್ಚಿಸಲು ಕೃತಕ‌ ಬುದ್ಧಿಮತ್ತೆ ತರಬೇತಿ: GTTC-NIELIT ಒಪ್ಪಂದ

ಬೆಂಗಳೂರು: ಸರ್ಕಾರಿ ಉಪಕರಣ ಮತ್ತು ತರಬೇತಿ ಕೇಂದ್ರ (GTTC) ಕೌಶಲ್ಯಾಭಿವೃದ್ಧಿ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದು, ಕೃತಕ ಬುದ್ಧಿಮತ್ತೆ (AI) ಹಾಗೂ ಇತರ ತಂತ್ರಜ್ಞಾನ ತರಬೇತಿಗಾಗಿ ...

Read moreDetails

ಪರಿಶಿಷ್ಟರ ಮೀಸಲು ನಿಧಿ: ಗ್ಯಾರಂಟಿ ಯೋಜನೆಗಳಿಗೆ ಅನುದಾನ ವರ್ಗಾವಣೆ ವಿವಾದ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಮೀಸಲಾಗಿದ್ದ ₹39,000 ಕೋಟಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿರುವ ರಾಜ್ಯ ಸರ್ಕಾರದ ಕ್ರಮ ವಿವಾದಕ್ಕೆ ಕಾರಣವಾಗಿದೆ. ಸಮಾಜ ...

Read moreDetails

ಭಾರತ ಚುನಾವಣಾ ಆಯೋಗಅಧಾರ್ ನೊಂದಿಗೆ ಎಪಿಕ್ (EPIC) ಜೋಡಣೆಗೆ ಶೀಘ್ರ ಕ್ರಮ – ಆಯುಕ್ತ ಜ್ಞಾನೇಶ್ ಕುಮಾರ್

ಬೆಂಗಳೂರು: ಆಧಾರ್ ಕಾರ್ಡ್ ನೊಂದಿಗೆ ಎಪಿಕ್ (EPIC ) ಸಂಖ್ಯೆಯನ್ನು ಕೂಡಲೇ ಜೋಡಣೆ (Link) ಮಾಡಲು ಕ್ರಮ ವಹಿಸಲಾಗುವುದು ಎಂದು ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ...

Read moreDetails

ಕಾಂಗ್ರೆಸ್ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಿ, ಮತ ಬ್ಯಾಂಕ ಗಟ್ಟಿಮಾಡಿಕೊಳ್ಳುತ್ತಿದೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಕಾಂಗ್ರೆಸ್ ನವರು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಸಂವಿಧಾನದ ಮೂಲ ತತ್ವದ ವಿರುದ್ದವಾಗಿ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಿ, ಸಮಾಜದಲ್ಲಿ ಕ್ಷೋಭೆ ಉಂಟು ಮಾಡಿ, ತಮ್ಮ ಮತಬ್ಯಾಂಕ್ ...

Read moreDetails

ಯುವನಿಧಿ ಯೋಜನೆ ಸ್ಥಗಿತಗೊಳಿಸುವ ಪ್ರಶ್ನೆಯೇ ಇಲ್ಲ: ಡಾ. ಶರಣ್ ಪ್ರಕಾಶ್ ಪಾಟೀಲ್

ತಾಂತ್ರಿಕ ಸಮಸ್ಯೆ ಕಾರಣಗಳಿಂದ ಕೆಲವು ಕಡೆ ವಿಳಂಬ ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಈಗಾಗಲೇ ಸೂಚನೆ ಕಲಬುರಗಿಯಲ್ಲಿ ಶೀಘ್ರ ನಿಮಾನ್ಸ್ ಮಾದರಿ ಸಂಸ್ಥೆ ಲೋಕಾರ್ಪಣೆ ಬೆಂಗಳೂರು: ವಿಧಾನಸಭೆ ಚುನಾವಣೆಗೂ ...

Read moreDetails

ಪ್ರವಾಸಿಗರ ಸುರಕ್ಷತೆಗೆ ಎಲ್ಲ ರೀತಿಯ ಕ್ರಮ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು: ಪ್ರವಾಸಿಗರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುವುದೆಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ವಿಧಾನ ಪರಿಷತ್ ನಲ್ಲಿ ಇಂದು ತಿಳಿಸಿದರುನಿಯಮ‌ 330ರಡಿ ವಿಧಾನ ಪರಿಷತ್ ...

Read moreDetails

ನಕಲಿ ಔಷಧಿ ನಿಯಂತ್ರಣಕ್ಕೆ ಅಗತ್ಯ ಕ್ರಮ – ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದಲ್ಲಿ ನಕಲಿ ಔಷಧ ಮಾರಾಟ ಮಾಡುವ ಕಂಪನಿಗಳ ವಿರುದ್ಧ ಅಗತ್ಯ ಕ್ರಮ ಜರುಗಿಸಿ ನಿಯಂತ್ರಣಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ...

Read moreDetails

ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಎಫ್.ಐ.ಆರ್ ದಾಖಲು: ತುಷಾರ್ ಗಿರಿ ನಾಥ್

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಳವಡಿಸಿರುವ ಫ್ಲೆಕ್ಸ್, ಬ್ಯಾನರ್ ಗಳನ್ನು ತೆರವುಗೊಳಿಸಿ ಎಫ್.ಐ.ಆರ್ ದಾಖಲಿಸಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ...

Read moreDetails

ಮುಸಲ್ಮಾನರಿಗೆ ಕಾಮಗಾರಿಯಲ್ಲಿ ಮೀಸಲಾತಿ ವಿರುದ್ಧ ಉಗ್ರ ಹೋರಾಟ

ಹಿಂದೂಗಳಲ್ಲಿ ಹಾಗಿದ್ದರೆ ಬಡವರಿಲ್ಲವೇ- ವಿಜಯೇಂದ್ರ ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರದ ಮುಸ್ಲಿಂ ತುಷ್ಟೀಕರಣ ನೀತಿಯನ್ನು ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು, ಎಲ್ಲ ...

Read moreDetails

ಸಂಧ್ಯಾಕಾಲದಲ್ಲಿ ಪೋಷಕರನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋಗುತ್ತಿರುವ ಮಕ್ಕಳು; ಆಸ್ತಿ ವರ್ಗಾವಣೆ ರದ್ದತಿಗೆ ಸೂಚನೆ

ಬೆಂಗಳೂರು, ಮಾರ್ಚ್ 16: ಇಂದಿನ ಯಾಂತ್ರೀಕೃತ ಹಾಗೂ ತಂತ್ರಜ್ಞಾನ ಜೀವನದಲ್ಲಿ ಭಾವನೆಗಳು ಹಾಗೂ ಸಂಬಂಧಗಳು ಮರೆಯಾಗುತ್ತಿರುವುದು ಬೇಸರದ ಸಂಗತಿ. ಇದು ಯಾವ ಮಟ್ಟಕ್ಕೆ ಹೋಗಿದೆ ಎಂದರೆ ಜನ್ಮ ...

Read moreDetails

ಅಣ್ಣಾವ್ರ ಜನ್ಮದಿನಕ್ಕೆ ಮೊಮ್ಮಗಳ ಗಿಫ್ಟ್: ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಬಿಡುಗಡೆ ದಿನಾಂಕ ಫಿಕ್ಸ್

ಬೆಂಗಳೂರು: ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ಅವರ ಪುತ್ರಿ ನಿವೇದಿತಾ ಶಿವರಾಜ್ಕುಮಾರ್ ಒಡೆತನದ 'ಶ್ರೀ ಮುತ್ತು ಸಿನಿ ಸರ್ವೀಸಸ್ ಆಂಡ್ ಪ್ರೊಡಕ್ಷನ್ಸ್' ಬ್ಯಾನರ್ ನಿರ್ಮಾಣದ ಚೊಚ್ಚಲ ಚಿತ್ರ ‘ಫೈರ್ ...

Read moreDetails

ಬಿಬಿಎಂಪಿ ಗುತ್ತಿಗೆ ಕಾಮಗಾರಿ ಮೀಸಲಾತಿ ವಿರುದ್ಧ: ಬಿಜೆಪಿ ರಾಜ್ಯಾಧ್ಯಕ್ಷದ ಗಟ್ಟಿಯಾದ ಪ್ರತಿಕ್ರಿಯೆ

ಬೆಂಗಳೂರು: ಬಿಬಿಎಂಪಿಯಲ್ಲಿ ಗುತ್ತಿಗೆ ಕಾಮಗಾರಿ ಮೀಸಲಾತಿ ಕುರಿತು ಗಂಭೀರ ಚರ್ಚೆ ಉದ್ಭವವಾಗಿದೆ. ಎಕ್ಸ್ (Twitter) ಮೂಲಕ ಟ್ವೀಟ್ ಮಾಡಿ ಮುಸ್ಲಿಂ ಮೀಸಲಾತಿ ವಿರುದ್ಧ ಸ್ಪಷ್ಟ ವಾಕ್ಯವನ್ನು ನೀಡಿದ ...

Read moreDetails

ಮೂಢನಂಬಿಕೆಯೇ ಇವತ್ತಿನ ರಾಕ್ಷಸರು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಮಹಿಳೆಯರ ಪಾಲಿಗೆ ಮೂಢನಂಬಿಕೆಯೇ ರಾಕ್ಷಸ. ಇಂದಿನ ಆಧುನಿಕ ಕಾಲದಲ್ಲೂ ಊರು ಊರುಗಳಲ್ಲಿ, ಗಲ್ಲಿ ಗಲ್ಲಿಗಳಲ್ಲಿ ಮೂಢನಂಬಿಕೆಯಂಥ ರಾಕ್ಷಸ ಪದ್ಧತಿಯನ್ನು ನೋಡುತ್ತಿದ್ದೇವೆ. ಅದರ ವಿರುದ್ಧ ಹೋರಾಟ ಮಾಡೋಣ ...

Read moreDetails

ಮೂಢನಂಬಿಕೆಯೇ ಇವತ್ತಿನ ರಾಕ್ಷಸರು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸಾಧಕಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಚಿವರ ಹೇಳಿಕೆ ಬೆಂಗಳೂರು: ಮಹಿಳೆಯರ ಪಾಲಿಗೆ ಮೂಢನಂಬಿಕೆಯೇ ರಾಕ್ಷಸ. ಇಂದಿನ ಆಧುನಿಕ ಕಾಲದಲ್ಲೂ ಊರು ಊರುಗಳಲ್ಲಿ, ಗಲ್ಲಿ ಗಲ್ಲಿಗಳಲ್ಲಿ ಮೂಢನಂಬಿಕೆಯಂಥ ರಾಕ್ಷಸ ...

Read moreDetails

ಮೈದಾ ಹಾಗೂ ಸಕ್ಕರೆ ಮುಕ್ತ ಬೇಕರಿ ಪದಾರ್ಥಗಳನ್ನು ತಯಾರಿಸಲು ಸಂಶೋಧನೆ ಕೈಗೊಳ್ಳಲಾಗುತ್ತಿದೆ.

ಬೆಂಗಳೂರು, ದೇಶದಲ್ಲಿ ಅತಿಯಾದ ಮೈದಾ ಹಿಟ್ಟು ಹಾಗೂ ಸಕ್ಕರೆ ಬಳಕೆಯಿಂದ ಶೇಕಡಾ 13.85 ಜನರಲ್ಲಿ ಸ್ಥೂಲಕಾಯ, ಶೇಕಡಾ 8.3 ರಷ್ಟು ಜನರಿಗೆ ಸಕ್ಕರೆ ಕಾಯಿಲೆ ಹಾಗೂ ಶೇಕಡಾ ...

Read moreDetails

ಭಾರತದಲ್ಲಿ ಸೃಷ್ಟಿಸು: 1 ಬಿಲಿಯನ್ ಡಾಲರ್ ಉತ್ಪಾದನಾ ನಿಧಿಯನ್ನು ಸರ್ಕಾರ ಘೋಷಿಸಿದೆ

ಕೇಂದ್ರ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಅವರು ಈ ನಿಧಿಯನ್ನು ವೃತ್ತಿಪರವಾಗಿ ನಿರ್ವಹಿಸಲಾಗುವುದು ಎಂದು ತಿಳಿಸಿದ್ದಾರೆ, ಇದರಿಂದ ಭಾರತೀಯ ವಿಷಯಗಳನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ಉದ್ದೇಶಿಸಲಾಗಿದೆ. ಭಾರತದ ...

Read moreDetails

ಸೈಬರ್ ಅಪರಾಧಗಳ ತಡೆಗೆ ಹೆಚ್ಚು ಒತ್ತು – ಗೃಹ ಸಚಿವ ಡಾ. ಜಿ. ಪರಮೇಶ್ವರ

ಸೈಬರ್ ಅಪರಾಧಗಳ ತಡೆಗೆ ಹೆಚ್ಚು ಒತ್ತು ನೀಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ತಪ್ಪಿತಸ್ಥರ ವಿರುದ್ದ ಕಾನೂನಿನ ರೀತ್ಯಾ ಮುಲಾಜಿಲ್ಲದೆ ಕಟ್ಟುನಿಟ್ಟನ ಕ್ರಮ ತೆಗೆದುಕೊಳ್ಳಲಾಗುವುದು. ...

Read moreDetails

ಸೂಪರ್ ಸ್ಪೆಷಾಲಿಟಿ ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಚಿಂತನೆ: ಡಾ. ಶರಣ್‌ ಪ್ರಕಾಶ್‌ ಪಾಟೀಲ್‌

ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನಿವೃತ್ತಿ ವಯಸ್ಸನ್ನು ಪ್ರಸ್ತುತ 60 ವರ್ಷದಿಂದ 65 ವರ್ಷಕ್ಕೆ ಹೆಚ್ಚಿಸುವ ಬಗ್ಗೆ ಚಿಂತನೆ ನಡೆದಿದೆ. ...

Read moreDetails

ನಕಲಿ ಔಷಧಿ ಜಾಲ ತಡೆಗಟ್ಟಲು ಕ್ರಮ -ಸಚಿವ  ದಿನೇಶ್ ಗುಂಡೂರಾವ್

ಬೆಂಗಳೂರು, ಮಾರ್ಚ್ 13 (ಕರ್ನಾಟಕ ವಾರ್ತೆ): ರಾಜ್ಯದಲ್ಲಿ ನಕಲಿ ಔಷಧ ಮಾರಾಟ ಜಾಲವನ್ನು ಹತ್ತಿಕ್ಕಲು ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಔಷಧ ಮಾರಾಟಗಾರರ ವಿರುದ್ಧ  ಕಾರ್ಯಾಚರಣೆ ನಡೆಸಿ ...

Read moreDetails

ಸೂಪರ್ ಸ್ಪೆಷಾಲಿಟಿ ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಚಿಂತನೆ: ಡಾ. ಶರಣ್‌ ಪ್ರಕಾಶ್‌ ಪಾಟೀಲ್‌

ಬೆಂಗಳೂರು,: ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನಿವೃತ್ತಿ ವಯಸ್ಸನ್ನು ಹೆಚ್ಚಿಸುವ ಬಗ್ಗೆ ಚಿಂತನೆ ನಡೆದಿದೆ. ಜಯದೇವ ಹೃದಯ ರಕ್ತನಾಳ ವಿಜ್ಞಾನ ...

Read moreDetails

ಗುಣಮಟ್ಟದ, ಕೌಶಲ್ಯಾಧಾರಿತ ಶಿಕ್ಷಣ ನೀಡುವುದು ಸರ್ಕಾರದ ಗುರಿ : ಸಚಿವ ಡಾ.ಎಂ.ಸಿ ಸುಧಾಕರ್

ಬೆಂಗಳೂರು: ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಕೌಶಲ್ಯಾಧಾರಿತ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಗುರಿ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್ ತಿಳಿಸಿದರು. ಇಂದು ವಿಧಾನ ಪರಿಷತ್ ಅಧಿವೇಶನದಲ್ಲಿ ...

Read moreDetails

ಹದಿಹರೆಯದ ಮಕ್ಕಳ ಸಮಸ್ಯೆ: ವಿಧಾನ ಪರಿಷತ್‌ನಲ್ಲಿ ಚರ್ಚೆ

ಬೆಂಗಳೂರು: ಹದಿಹರೆಯದ ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ವಿಧಾನ ಪರಿಷತ್‌ನಲ್ಲಿ ವಿಶೇಷ ಚರ್ಚೆ ನಡೆಯಿತು. ಸದಸ್ಯರು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಾ, ಈ ಸಮಸ್ಯೆಗಳನ್ನು ಪರಿಹರಿಸುವ ಬಗ್ಗೆ ಪ್ರಸ್ತಾಪಿಸಿದರು. ...

Read moreDetails

ಬೇಸಿಗೆ ನಿರ್ವಹಣೆಗೆ ವಿಶೇಷ ನೆರವು ಕೋರಿ ಮುಖ್ಯಮಂತ್ರಿಯವರಿಗೆ ಪ್ರಸ್ತಾವನೆ: ಸಚಿವ ಕೆ.ಜೆ.ಜಾರ್ಜ್

ಚಿಕ್ಕಮಗಳೂರು ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಉದ್ಭವಿಸಬಹುದಾದ ಪರಿಸ್ಥಿತಿ, ಕೈಗೊಳ್ಳಬಹುದಾದದ ಕ್ರಮಗಳ ಕುರಿತು ಜನಪ್ರತಿನಿಧಿಗಳೊಂದಿಗೆ ಸಭೆ ಹೆಚ್ಚುವರಿ ನೆರವು ಕೋರಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಿಗೆ ಮನವಿ ಸಲ್ಲಿಸಲು ...

Read moreDetails

ಸಂವಿಧಾನ 371 (ಜೆ) ಸಮರ್ಪಕ ಜಾರಿ- ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಸಂವಿಧಾನದ ಅನುಚ್ಚೇದ 371 (ಜೆ) ಅಡಿ ಶಿಕ್ಷಣ ಮತ್ತು ಉದ್ಯೋಗಕ್ಕೆ ಕಲ್ಪಿಸಿರುವ ಮೀಸಲಾತಿ ನಿಯಮಗಳ ಸಮರ್ಪಕ ಜಾರಿ ...

Read moreDetails

ಮೈಸೂರು ಮತ್ತು ಹುಬ್ಬಳ್ಳಿಯಲ್ಲಿ ಬಿಎಂಎಟಿ ಘಟಕ ಸ್ಥಾಪನೆ: ಡಾ. ಶರಣ್‌ ಪ್ರಕಾಶ್‌ ಪಾಟೀಲ್

ವಿಧಾನ ಪರಿಷತ್ತಿನಲ್ಲಿ ಸದಸ್ಯೆ ಉಮಾಶ್ರೀ ಪ್ರಶ್ನೆಗೆ ಸಚಿವರು ಉತ್ತರ ಬೆಂಗಳೂರು: ಮಕ್ಕಳಲ್ಲಿ ವರ್ಷದಿಂದ ವರ್ಷಕ್ಕೆ ವ್ಯಾಪಕವಾಗಿ ಹೆಚ್ಚಾಗುತ್ತಿರುವ ಬೋನ್ ಮ್ಯಾರೊ ಆಸ್ಪಿರೇಟ್ ಅಂಡ್ ಟ್ರಿಪೈನ್ ಬಯಾಪ್ಸಿ (ಬಿಎಂಎಟಿ) ...

Read moreDetails

371 (ಜೆ) ಅಡಿ ನೇಮಕಾತಿ ಮತ್ತು ಮುಂಬಡ್ತಿ ವಿಳಂಬ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ 371(ಜೆ) ಅಡಿ ನೇಮಕಾತಿ, ಮುಂಬಡ್ತಿ ಮತ್ತು ಜೇಷ್ಠತಾ ಕ್ರಮಗಳು ವಿಳಂಬವಾಗುತ್ತಿರುವುದನ್ನು ಸಚಿವ ಸಂಪುಟ ಉಪ ಸಮಿತಿಯು ತೀವ್ರವಾಗಿ ಆಕ್ಷೇಪಿಸಿದೆ. ಈ ಕುರಿತು ...

Read moreDetails

ಸರ್ಕಾರಿ ವೈದ್ಯರಿಗೆ ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಕರ್ತವ್ಯ ಕಡ್ಡಾಯ: ಸಚಿವ ಶರಣಪ್ರಕಾಶ್ ಪಾಟೀಲ್ ಸೂಚನೆ

ಬಯೋಮೆಟ್ರಿಕ್ ಹಾಜರಾತಿ ನಿರ್ಬಂಧ, ಉಲ್ಲಂಘನೆ ಮಾಡಿದರೆ ಶಿಸ್ತು ಕ್ರಮ ಬೆಂಗಳೂರು: ಇನ್ನು ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ...

Read moreDetails

LCA Mk1A ಹಿಂಭಾಗದ ವಿಮಾನ ಚೌಕಟ್ಟು ಫ್ಯೂಸ್‌ಲೇಜ್‌ HAL ಗೆ ಹಸ್ತಾಂತರ

ಬೆಂಗಳೂರು: ಭಾರತೀಯ ಖಾಸಗಿ ಉದ್ಯಮ ಸಂಸ್ಥೆ ಆಲ್ಫಾ ಟೋಕೋಲ್ ಎಂಜಿನಿಯರಿಂಗ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ಲಘು ಯುದ್ಧ ವಿಮಾನ (LCA) Mk1A ಗಾಗಿ ಮೊದಲ ಹಿಂಭಾಗದ ವಿಮಾನದ ...

Read moreDetails

6 ಸಂಸ್ಥೆಗಳಿಗೆ, 20 ಮಹಿಳಾ ಸಾಧಕಿಯರಿಗೆ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ ಪ್ರದಾನ

ಬೆಂಗಳೂರು: ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸಿದ 6 ಸಂಸ್ಥೆಗಳಿಗೆ, 20 ಮಹಿಳಾ ಸಾಧಕರು ಸೇರಿದಂತೆ ಒಟ್ಟು 26 ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿಗಳನ್ನು ಮಹಿಳಾ ಮತ್ತು ಮಕ್ಕಳ ...

Read moreDetails

16 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಮಾರೋಪ

ಚಲನಚಿತ್ರ ಮಸೂದೆ ಅಗತ್ಯ-ಸಚಿವ ಸಂತೋಷ ಲಾಡ್ ಬೆಂಗಳೂರು: ಚಲನಚಿತ್ರ ಸಶಕ್ತ ಮಾಧ್ಯಮವಾಗಿದ್ದು, ಏಕಪರದೆಯ ಚಿತ್ರಮಂದಿರಗಳ ಸಂಖ್ಯೆ ಇಳಿಮುಖವಾಗುತ್ತಿರುವುದು ಕಳವಳದ ಸಂಗತಿಯಾಗಿದೆ, ಜಗತ್ತಿನ ಇತರೆ ರಾಷ್ಟ್ರಗಳಲ್ಲಿ ಚಿತ್ರಮಂದಿರಗಳ ಸಂಖ್ಯೆ ...

Read moreDetails

ಮಹಿಳೆ ಸ್ವಾಭಿಮಾನ ಮತ್ತು ಶಕ್ತಿಯ ಪ್ರತೀಕ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: "ಮಹಿಳೆ ಸ್ವಾಭಿಮಾನ ಮತ್ತು ಶಕ್ತಿಯ ಪ್ರತೀಕ. ಇಂದಿನ ಮಹಿಳೆ ಎಲ್ಲಾ ಕ್ಷೇತ್ರಗಳಲ್ಲಿ ಮುನ್ನಡೆಯುತ್ತಿದ್ದಾರೆ. ಆದರೆ ಸ್ವಾಭಿಮಾನಕ್ಕೆ ಧಕ್ಕೆಯಾದರೆ ಹೋರಾಟ ಅನಿವಾರ್ಯ" ಎಂದು ಮಹಿಳಾ ಮತ್ತು ಮಕ್ಕಳ ...

Read moreDetails

ಸೈಬರ್ ಹ್ಯಾಕಥಾನ್ – ದ್ವಿತೀಯ ಆವೃತ್ತಿ ಉದ್ಘಾಟನೆ

ಬೆಂಗಳೂರು: ಕರ್ನಾಟಕ ಸಿಐಡಿ, ಇನ್ಫೋಸಿಸ್ ಫೌಂಡೇಶನ್ ಮತ್ತು ಡೇಟಾ ಸೆಕ್ಯೂರಿಟಿ ಕೌನ್ಸಿಲ್ ಆಫ್ ಇಂಡಿಯಾ (DSCI) ಸಹಯೋಗದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಸೆಂಟರ್ ಫಾರ್ ಸೈಬರ್‌ಕ್ರೈಮ್ ಇನ್ವೆಸ್ಟಿಗೇಷನ್ ಟ್ರೈನಿಂಗ್ ಅಂಡ್ ...

Read moreDetails

2028 ಒಲಿಂಪಿಕ್ಸ್ ತಯಾರಿ ಮತ್ತು 2036 ಒಲಿಂಪಿಕ್ಸ್ ಆತಿಥೇಯತೆಗೆ ಚಿಂತನ್ ಶಿಬಿರ

ಕೇಂದ್ರ ಯುವಜನಾಂಗ ಮತ್ತು ಕ್ರೀಡಾ ಮಂತ್ರಿ ಡಾ. ಮನಸುಖ್ ಮಂಡವಿಯಾ ಅವರು ತೆಲಂಗಾಣದ ಕಾನ್ಹಾ ಶಾಂತಿ ವನದಲ್ಲಿ ಎರಡು ದಿನಗಳ ಚಿಂತನ್ ಶಿಬಿರವನ್ನು ಆರಂಭಿಸಿದರು. 2028 ಲಾಸ್ ...

Read moreDetails

ಮಕ್ಕಳ ಕಲಿಕಾ ಸಾಮರ್ಥ್ಯ ಹೆಚ್ಚಿಸಲು ‘ಕಲಿಕಾ ದೀಪ’, ‘ಜ್ಞಾನ ಸೇತು’ ಕಾರ್ಯಕ್ರಮಗಳು

- ಸಚಿವ ಮಧು ಬಂಗಾರಪ್ಪ ಬೆಂಗಳೂರು: ಮಕ್ಕಳಲ್ಲಿ ಕಲಿಕಾ ಸಾಮರ್ಥ್ಯವನ್ನು ಉತ್ತೇಜಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಕಲಿಕಾ ದೀಪ’ ಮತ್ತು ‘ಜ್ಞಾನ ಸೇತು’ ಎಂಬ ವಿನೂತನ ಶಿಕ್ಷಣ ...

Read moreDetails

ವಿಧಾನಸಭೆಯಲ್ಲಿ ವಿಧೇಯಕ ಮಂಡನೆ

ಬೆಂಗಳೂರು: ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ವಿಧೇಯಕವನ್ನು ಮುಖ್ಯಮಂತ್ರಿಗಳ ಪರವಾಗಿ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ...

Read moreDetails

ಕಾರವಾರ ಅಸ್ಪತ್ರೆ ಇನ್ನರೆಡು ತಿಂಗಳಲ್ಲಿ ಲೋಕಾರ್ಪಣೆ: ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್

ಬೆಂಗಳೂರು: ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು ಇನ್ನೆರಡು ತಿಂಗಳಲ್ಲಿ ಉದ್ಘಾಟಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ...

Read moreDetails

ಗ್ರಾಮೀಣ ಕಣ್ಣಿನ ಆರೈಕೆ ಸೇವೆ ಹೆಚ್ಚಳ: ಕರ್ನಾಟಕ ಸರ್ಕಾರ-ZEISS ಇಂಡಿಯಾ ಒಡಂಬಡಿಕೆ

ಕಲಬುರಗಿ: ಕರ್ನಾಟಕ ಸರ್ಕಾರ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಕಣ್ಣಿನ ಆರೈಕೆ ಸೇವೆಯನ್ನು ವಿಸ್ತರಿಸುವ ಉದ್ದೇಶದಿಂದ ಜೇಸಿಸ್‌ (ZEISS) ಇಂಡಿಯಾ ಸಂಸ್ಥೆಯೊಂದಿಗೆ ಒಡಂಬಡಿಕೆಗೆ ಸಹಿ ಹಾಕಿದೆ. ಈ ಯೋಜನೆಯಡಿ ...

Read moreDetails

ಹಿಂದೂ ದೇವಾಲಯ ನಿಧಿಗಳ ಲೂಟಿ – ಕರ್ನಾಟಕ ಮಂದಿರ ಮಹಾಸಂಘದ ತೀವ್ರ ಖಂಡನೆ

ಆನೇಕಲ್ ತಹಶೀಲ್ದಾರರ ಮೂಲಕ ಸರ್ಕಾರಕ್ಕೆ ಮನವಿ – ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ ಬೆಂಗಳೂರು: ಕರ್ನಾಟಕ ರಾಜ್ಯದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಕೆಲ ಅಧಿಕಾರಿಗಳು ...

Read moreDetails

ಸರ್ಕಾರದ ಧರ್ಮಾಧಾರಿತ ಮೀಸಲಾತಿ ನೀತಿ ವಿರುದ್ಧ ತೀವ್ರ ವಾಗ್ದಾಳಿ

ಬೆಂಗಳೂರು: ಕರ್ನಾಟಕ ಬಿಜೆಪಿಯ ಅಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದ ಮೀಸಲಾತಿ ನೀತಿಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯೆ ...

Read moreDetails

ರಾಜ್ಯದಲ್ಲಿ 137 ಅಕ್ರಮ ವಲಸೆಗಾರರು ಪತ್ತೆ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ರಾಜ್ಯದಲ್ಲಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ಅಕ್ರಮವಾಗಿ ಪ್ರವೇಶಿಸಿದ 137 ವಲಸೆಗಾರರನ್ನು ಪತ್ತೆಹಚ್ಚಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ. ಜಿ. ...

Read moreDetails

ಇನ್ವೆಸ್ಟ್ ಕರ್ನಾಟಕ – 2025ರ ಸಮಾವೇಶ

ಬೆಂಗಳೂರು, ಮಾರ್ಚ್ 04 (ಕರ್ನಾಟಕ ವಾರ್ತೆ) : ಇನ್ವೆಸ್ಟ್ ಕರ್ನಾಟಕ – 2025ರ ಸಮಾವೇಶದಲ್ಲಿ ಒಡಂಬಡಿಕೆ ಮಾಡಿಕೊಂಡಿರುವ ಹಾಗೂ ಅನುಮೋದನೆ ಪಡೆದಿರುವ ಯೋಜನೆಗಳಿಂದ ಅಂದಾಜು 6 ಲಕ್ಷ ...

Read moreDetails

ಚುನಾವಣಾಧಿಕಾರಿಗಳು ನಿಯಮಿತವಾಗಿ ರಾಜಕೀಯ ಪಕ್ಷಗಳ ಸಭೆ ನಡೆಸಲು ಸೂಚನೆ: ಮುಖ್ಯ ಚುನಾವಣಾ ಆಯುಕ್ತರು

ಬೆಂಗಳೂರು: ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಸದೃಢಗೊಳಿಸಲು ಹಾಗೂ ಚುನಾವಣಾ ಸಂಬಂಧಿತ ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸಲು ಸಂಬಂಧಿತ ಚುನಾವಣಾಧಿಕಾರಿಗಳು ನಿಯಮಿತವಾಗಿ ರಾಜಕೀಯ ಪಕ್ಷಗಳ ಸಭೆಗಳನ್ನು ಆಯೋಜಿಸಬೇಕು ಎಂದು ಭಾರತ ...

Read moreDetails

ಬೀದಿ ಬದಿ ವ್ಯಾಪಾರಿಗಳಿಗೆ ತ್ವರಿತವಾಗಿ ಗುರುತಿನ ಚೀಟಿ ವಿತರಿಸಿ: ತುಷಾರ್

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಸಮೀಕ್ಷೆ ಮೂಲಕ ಗುರುತಿಸಿರುವ ಬೀದಿ ಬದಿ ವ್ಯಾಪಾರಿಗಳಿಗೆ ತ್ವರಿತವಾಗಿ ಗುರುತಿನ ಚೀಟಿ ವಿತರಿಸಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ...

Read moreDetails

ರಾಜ್ಯಪಾಲರ ಭಾಷಣದಲ್ಲಿ ಅಭಿವೃದ್ಧಿಯ ಮುನ್ನೋಟ: ಡಾ. ಶರಣ್ ಪ್ರಕಾಶ್ ಪಾಟೀಲ್

ಬೆಂಗಳೂರು: ನಮ್ಮ ಸರ್ಕಾರದ ದೂದೃಷ್ಟಿಯ ಯೋಜನೆಗಳು, ಬೆಳವಣಿಗೆಯ ಸ್ಪಷ್ಟ ಚಿತ್ರಣವು ರಾಜ್ಯಪಾಲರ ಭಾಷಣದಲ್ಲಿ ಪ್ರಸ್ತುತವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅಭಿವೃದ್ಧಿಯ ಮುನ್ನೋಟ ಅಡಕವಾಗಿದೆ ಎಂದು ವೈದ್ಯಕೀಯ ...

Read moreDetails

ನಟ್ಟು-ಬೋಲ್ಟ್ ರಿಪೇರಿ ಮಾಡಲು ಬೇರೆ ಜನರಿದ್ದಾರೆ: ಡಿಕೆ ಶಿವಕುಮಾರ್ ಗೆ HD ಕುಮಾರಸ್ವಾಮಿ ಟಾಂಗ್

ಬೆಂಗಳೂರು: "ನಟ್ಟು-ಬೋಲ್ಟ್ ರಿಪೇರಿ ಮಾಡಲು ಬೇರೆ ಜನರಿದ್ದಾರೆ. ಜನತೆ 135 ಸೀಟುಗಳನ್ನು ರಿಪೇರಿ ಮಾಡುವುದಕ್ಕೆ ಅಲ್ಲ, ಅವರ ಸಮಸ್ಯೆಗಳನ್ನು ಪರಿಹರಿಸಲು ನೀಡಿದ್ದಾರೆ" ಎಂದು ಕೇಂದ್ರ ಸಚಿವ ಎಚ್.ಡಿ. ...

Read moreDetails

ಯು.ಆರ್ ರಾವ್ ಭವನ ಉದ್ಘಾಟಣೆ:

ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರ ಅನುದಾನದಿಂದ ಬೆಂಗಳೂರು ಸ್ಮಾರ್ಟ್ ಸಿಟಿ ಲಿ. ವತಿಯಿಂದ ಜವಾಹರ್ ಲಾಲ್ ನೆಹರು ತಾರಾಲಯ ಆವರಣದಲ್ಲಿ ನಿರ್ಮಿಸಿರುವ ...

Read moreDetails

ಬೆಂಗಳೂರು ನಗರದಲ್ಲಿ ಮಾನ್ಯ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಭವ್ಯ ಸ್ವಾಗತ

ಬೆಂಗಳೂರು: ಕೇಂದ್ರ ಸರ್ಕಾರದ ರಕ್ಷಣಾ ಸಚಿವ ಹಾಗೂ ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕ ಗೌರವಾನ್ವಿತ ಶ್ರೀ ರಾಜನಾಥ್ ಸಿಂಗ್ ಜೀ ಅವರನ್ನು ಬೆಂಗಳೂರಿನಲ್ಲಿ ಹೃತ್ಪೂರ್ವಕವಾಗಿ ಸ್ವಾಗತಿಸಲಾಯಿತು. ...

Read moreDetails

ರಾಜ್ಯದಲ್ಲಿ ಎಫ್.ಪಿ.ಒ ಗಳಿಂದ ರೂ.1073 ಕೋಟಿಗಳ ವಹಿವಾಟು: ಎನ್.ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯದ ವಿವಿಧ ಯೋಜನೆಗಳಲ್ಲಿ ವಿವಿಧ ಅನುಷ್ಠಾನ ಇಲಾಖೆ, ಸಂಸ್ಥೆಗಳಿಂದ 1472 ಕೃಷಿ ಉತ್ಪಾದಕ ಸಂಸ್ಥೆಗಳನ್ನು ರಚಿಸಲಾಗಿದ್ದು, ಒಟ್ಟು 8.26 ಲಕ್ಷ ರೈತ ಷೇರುದಾರರನ್ನು ಸಂಘಟಿಸಲಾಗಿದೆ. ಆ ...

Read moreDetails

ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ರಿಂದ ರಾಷ್ಟ್ರೀಯ ವಿಜ್ಞಾನ ಪ್ರತಿಜ್ಞಾವಿಧಿ ಬೋಧನೆ

ಬೆಂಗಳೂರು: ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ...

Read moreDetails

ಬೆಂಗಳೂರು GAFX 2025 ಗಾಂಭೀರ್ಯದಿಂದ ಆರಂಭ

ಭವಿಷ್ಯದ ಸಮ್ಮೇಳನ: ಅನುಭವ, ಅನ್ವೇಷಣೆ, ಭೇದಿಸುವಿಕೆ ಬೆಂಗಳೂರು: ಭಾರತದ ಅತ್ಯಂತ ದೊಡ್ಡ ಮತ್ತು ಪ್ರಭಾವಶಾಲಿ AVGC-XR (ಅನಿಮೇಷನ್, ವಿಸುಯಲ್ ಎಫೆಕ್ಟ್ಸ್, ಗೇಮಿಂಗ್, ಕಾಮಿಕ್ಸ್ ಮತ್ತು ಎಕ್ಸ್ಟೆಂಡೆಡ್ ರಿಯಾಲಿಟಿ) ...

Read moreDetails

ಬೆಂಗಳೂರು GAFX 2025 ಇಂದು ಆರಂಭ: ಭವಿಷ್ಯದ ಇಮರ್ಷನ್ – ಅನುಭವಿಸಿ, ಅನ್ವೇಷಿಸಿ, ಅವಲಂಬಿಸಿ!

ಬೆಂಗಳೂರು: ಭಾರತದ ಅತಿ ದೊಡ್ಡ ಮತ್ತು ಪ್ರಭಾವಶಾಲಿ ಬೆಂಗಳೂರು GAFX 2025 ಸಮಾರಂಭವು ಇಂದು ಲಲಿತ್ ಅಶೋಕ್, ಬೆಂಗಳೂರುನಲ್ಲಿ ವಿಜೃಂಭಣೆಯಿಂದ ಆರಂಭವಾಯಿತು. ಈ ಮಹತ್ವದ ಸಮಾವೇಶವು ಫೆಬ್ರವರಿ ...

Read moreDetails

ಕೊಯಮತ್ತೂರಿನಲ್ಲಿ ಈಶಾ ಫೌಂಡೇಶನ್ ಮಹಾಶಿವರಾತ್ರಿ: ಡಿ.ಕೆ. ಶಿವಕುಮಾರ್ ಸದ್ಗುರು ಒಟ್ಟಾಗಿ ಪಾಲ್ಗೊಳ್ಳುವ ಘಳಿಗೆ

ಕೊಯಮತ್ತೂರು: ತಮಿಳುನಾಡಿನ ಕೊಯಮತ್ತೂರಿನಲ್ಲಿ ಈಶಾ ಫೌಂಡೇಶನ್ ಆಯೋಜಿಸಿದ್ದ ಮಹಾಶಿವರಾತ್ರಿ ಉತ್ಸವ ಬುಧವಾರ ಅದ್ಧೂರಿಯಾಗಿ ನೆರವೇರಿತು. ಈ ವಿಶೇಷ ಕಾರ್ಯಕ್ರಮದಲ್ಲಿ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ...

Read moreDetails

ಕರ್ನಾಟಕ ಇಂಟರ್ ನ್ಯಾಶನಲ್ ಟ್ರಾವೆಲ್ ಎಕ್ಸ್ ಪೋ – 2025 ಉದ್ಘಾಟನೆ

ಬೆಂಗಳೂರು: ನಗರದ ಮಾದವಾರದ ಬಳಿ ಇರುವ ಬೆಂಗಳೂರು ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ (BIEC)ದಲ್ಲಿ ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಹಾಗೂ ಕರ್ನಾಟಕ ಟ್ಯೂರಿಸಂ ಸೊಸೈಟಿ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ...

Read moreDetails

ಬೆಂಗಳೂರಿನಲ್ಲಿ ಮೂರು ದಿನಗಳ ಗೆಫೆಕ್ಸ್‌ ಸಮ್ಮೇಳನವಿಶ್ವದ ನಂ 1 ಎವಿಜಿಸಿ ಕೇಂದ್ರವಾಗಿ ಬೆಂಗಳೂರು

ನಾವೀನ್ಯತೆಯನ್ನು ಪೋಷಿಸುವಲ್ಲಿ, ಜ್ಞಾನದ ಹಂಚಿಕೆಯನ್ನು ಸಾಧ್ಯವಾಗಿಸುವಲ್ಲಿ ಮತ್ತು ಕಾರ್ಯತಂತ್ರೀಯ ಸಹಯೋಗಗಳನ್ನು ಪ್ರೋತ್ಸಾಹಿಸುವತ್ತ ಗಮನವನ್ನು ಇರಿಸುವಲ್ಲಿ ಬೆಂಗಳೂರಿನಲ್ಲಿ ಫೆಬ್ರವರಿ 27ರಿಂದ ಮೂರು ದಿನಗಳ ಕಾಲ ನಡೆಯಲಿರುವ ಗೆಫೆಕ್ಸ್‌ (GAFX) ...

Read moreDetails

ಜಿಲ್ಲಾ ಬ್ಯಾಂಕುಗಳ ಪ್ರಗತಿ ಪರಿಶೀಲನಾ ಸಭೆ.ಜಿಲ್ಲೆಯ ಎಲ್ಲ ರೈತರಿಗೂ ಸಾಲ ಸೌಲಭ್ಯ ಸಿಗುವಂತಾಗಬೇಕು:ಬಸವರಾಜ ಬೊಮ್ಮಾಯಿ

ಹಾವೇರಿ :ಸಾಲ ಸೌಲಭ್ಯ ಕೋರಿ ಬ್ಯಾಂಕ್ ಗೆ ಬರುವ ಎಲ್ಲ ರೈತರಿಗೂ ಸಾಲ ಸಿಗುವಂತಾಗಬೇಕು. ಎಲ್ಲ ಬ್ಯಾಂಕ್ ಗಳು ರೈತ ಸ್ನೇಹಿಯಾಗಿ ಕೆಲಸ ನಿರ್ವಹಿಸಬೇಕು. ಎಂದು ಬ್ಯಾಂಕ್ ...

Read moreDetails

ಬಿಬಿಎಂಪಿ ವ್ಯಾಪ್ತಿಯಲ್ಲಿ 1.84 ಲಕ್ಷ ಬೀದಿ ನಾಯಿಗಳಿಗೆ “ಸಂಯುಕ್ತ ಲಸಿಕೆ” ಹಾಕುವ ಗುರಿ ಹೊಂದಲಾಗಿದೆ: ತುಷಾರ್ ಗಿರಿ ನಾಥ್.

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ ಹೊಂದಲಾಗಿದೆ ಎಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ...

Read moreDetails

ಕೃಷಿ ಸಚಿವರ ಪ್ರಯತ್ನದ ಫಲ : ಎಫ್.ಪಿ.ಒಗಳಿಗೆ ರೂ.20 ಕೋಟಿ ವಿಶೇಷ ಅನುದಾನ.

ಬೆಂಗಳೂರು: ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿರವರ ವಿಶೇಷ ಕಾಳಜಿಯ ಪ್ರಯತ್ನದ ಫಲವಾಗಿ ರಾಜ್ಯದ 486 ಅಮೃತ ರೈತ ಉತ್ಪಾದಕ ಸಂಸ್ಥೆಗಳಿಗೆ ಒಟ್ಟು ರೂ.20 ಕೋಟಿ ಅನುದಾನ ಒದಗಿಸಲಾಗಿದೆ. ರೈತ ...

Read moreDetails

ಇಂದು ಬೆಂಗಳೂರಿಗೆ ಆಗಮಿಸಿದ ಗೌರವಾನ್ವಿತ ರಾಷ್ಟಪತಿ ಶ್ರೀಮತಿ ದ್ರೌಪದಿ ಮುರ್ಮುಆತ್ಮೀಯವಾಗಿ ಸ್ವಾಗತಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು:ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರು, ದಿ ಆರ್ಟ್ ಆಫ್ ಲಿವಿಂಗ್ ಇಂಟರ್ ನ್ಯಾಷನಲ್ ಸೆಂಟರ್ ವತಿಯಿಂದ ಹಮ್ಮಿಕೊಂಡಿರುವ 10ನೇ ಅಂತರರಾಷ್ಟ್ರೀಯ ಮಹಿಳಾ ಸಮ್ಮೇಳನದ ...

Read moreDetails

ಮುಂಬೈನಲ್ಲಿ ‘Battle of Bands International’ – ವಿಶ್ವಮಟ್ಟದ ನಾದ ಸ್ಪರ್ಧೆ!

ನವದೆಹಲಿ: ಸಂಗೀತ ಪ್ರಿಯರಿಗಾಗಿ ಮಹತ್ವದ ಸುದ್ಧಿ! 'Battle of Bands' ಸ್ಪರ್ಧೆ ಈಗ ಅಂತಾರಾಷ್ಟ್ರೀಯ ಮಟ್ಟಕ್ಕೆ ವಿಸ್ತರಿಸುತ್ತಿದ್ದು, WAVES ವೇದಿಕೆಯಲ್ಲಿ ಮುಂಬೈನಲ್ಲಿ ಅದ್ದೂರಿಯಾಗಿ ಆಯೋಜಿಸಲಾಗುತ್ತಿದೆ. ಭಾರತೀಯ ಶಾಸ್ತ್ರೀಯ, ...

Read moreDetails

ಹಾಲಕ್ಕಿ ಹಾಡುಗಳ ಕೋಗಿಲೆ ಸುಕ್ರಿ ಬೊಮ್ಮಗೌಡ ನಿಧನ

ಕರ್ನಾಟಕದ ಹೆಮ್ಮೆ, ಹಾಲಕ್ಕಿ ವೋಕಲ್ ಪರಂಪರೆಯ ಪ್ರತಿಷ್ಠಿತ ಕಲಾವಿದರಾದ ಪದ್ಮಶ್ರೀ ಪುರಸ್ಕೃತ ಸುಕ್ರಿ ಬೊಮ್ಮಗೌಡ ಇಂದು ನಿಧನರಾಗಿದ್ದಾರೆ. ಅವರ ಅಗಲಿಕೆ ಕರ್ನಾಟಕ ಸಂಸ್ಕೃತಿಯ ಕಡೆಗೆ ತುಂಬಲಾರದ ನಷ್ಟವಾಗಿದೆ. ...

Read moreDetails

ಕೆಪಿಎಸ್‌ಸಿ ಗೊಂದಲ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಾಂಗ್ರೆಸ್ ಸರ್ಕಾರದಿಂದ ನಿರಂತರ ಅನ್ಯಾಯ!

ಬೆಂಗಳೂರು: ಕರ್ನಾಟಕ ಪಬ್ಲಿಕ್ ಸರ್ವೀಸ್ ಕಮಿಷನ್ (ಕೆಪಿಎಸ್‌ಸಿ) ಪರೀಕ್ಷಾ ವ್ಯವಸ್ಥೆಯ ಅವ್ಯವಸ್ಥೆ ಮತ್ತೊಮ್ಮೆ ಬೆಳಕಿಗೆ ಬಂದಿದೆ. ಪ್ರಶ್ನೆ ಪತ್ರಿಕೆ ದೋಷ, ಅನುವಾದದ ಅರ್ಥಹೀನತೆ, ಪರೀಕ್ಷಾ ವೇಳಾಪಟ್ಟಿ ಗೊಂದಲ, ...

Read moreDetails

ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ

ಬೆಂಗಳೂರು:ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು ಮರುಪಾವತಿಸುವಲ್ಲಿ ವಿಳಂಬಮಾಡುವ ಸಾಲಗಾರರ ಮೇಲೆ ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ ...

Read moreDetails

ಅರಿವು, ಜಾಗೃತಿ ಮೂಡಿಸುವ ಕಾರ್ಯದಲ್ಲಿ ಪಾಲ್ಗೊಳ್ಳಲು ನೋಂದಾಯಿತ ಆಸಕ್ತಿಯುಳ್ಳ ಕಲ್ಯಾಣ ಸಂಸ್ಥೆಗಳು/ ಪ್ರಾಣಿ ಪ್ರಿಯರನ್ನು ಆಹ್ವಾನಿಸಿರುವ ಕುರಿತು:

ಬೆಂಗಳೂರು: ಫೆ. 13:ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾಣಿಗಳ ಆರೋಗ್ಯದ ಮೂಲಕ ಸಾರ್ವಜನಿಕರ ಆರೋಗ್ಯ, ಸಹಬಾಳ್ವೆ(Co-existence) ಬಗ್ಗೆ ಶಾಲೆಗಳಲ್ಲಿ ಅರಿವು, ಜಾಗೃತಿ ಮೂಡಿಸುವ ಕಾರ್ಯದಲ್ಲಿ ಪಾಲ್ಗೊಳ್ಳಲು ನೋಂದಾಯಿತ ಆಸಕ್ತಿಯುಳ್ಳ ಕಲ್ಯಾಣ ...

Read moreDetails

ಮಹಾ ಕುಂಭಮೇಳದಲ್ಲಿ ಭಾಗವಹಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು प्रयಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭಾಗವಹಿಸಿದರು. ಪ್ರತಿಯೊಬ್ಬ ಆಸ್ತಿಕನಿಗೂ ಪಾವನ ಕ್ಷಣ ನೀಡುವ ಈ ...

Read moreDetails

ಶಿವಮೊಗ್ಗ ಜಿಲ್ಲೆಯಲ್ಲಿ ಅರಾಜಕತೆ: ಹರತಾಳು ಹಾಲಪ್ಪ

ಬೆಂಗಳೂರು: ಶಿವಮೊಗ್ಗ ಜಿಲ್ಲೆಯಲ್ಲಿ ಅರಾಜಕತೆ ಪರಿಸ್ಥಿತಿ ಇದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಅವರು ತಿಳಿಸಿದರು.ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ "ಜಗನ್ನಾಥ ಭವನ" ದಲ್ಲಿ ...

Read moreDetails

ಕುಂಭಮೇಳಕ್ಕಾಗಿ ಮೈಸೂರು ಮತ್ತು ಉತ್ತರ ಭಾರತಕ್ಕೆ ವಿಶೇಷ ರೈಲು ಸೇವೆಗಳು

ಕುಂಭಮೇಳದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು, ಭಾರತೀಯ ರೈಲ್ವೆ ಮಂಡಳಿ ಮೈಸೂರು ಮತ್ತು ಉತ್ತರ ಭಾರತವನ್ನು ಸಂಪರ್ಕಿಸುವ ಎರಡು ವಿಶೇಷ ರೈಲುಗಳ ಸೇವೆಗೆ ಅನುಮೋದನೆ ನೀಡಿದೆ. ...

Read moreDetails

ಕರ್ನಾಟಕ ಸರ್ಕಾರವು ಹೊಸ ಮೈಕ್ರೋ ಸಾಲ ಮತ್ತು ಸಣ್ಣ ಸಾಲ ಅಧಿನಿಯಮವನ್ನು ಜಾರಿಗೆ ತಂದಿದೆ

ಕರ್ನಾಟಕ ಗವರ್ನರ್ ಅವರು ಇಂದು ಘೋಷಿಸಿರುವ ಕರ್ನಾಟಕ ಮೈಕ್ರೋ ಸಾಲ ಮತ್ತು ಸಣ್ಣ ಸಾಲ (ಬಲವಂತ ಕ್ರಮಗಳ ತಡೆ) ಅಧಿನಿಯಮ, 2025 ಜಾರಿಗೆ ಬಂತು. ಈ ಅಧಿನಿಯಮದ ...

Read moreDetails

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಭಾರತವು 142 ರನ್‌ಗಳ ಭರ್ಜರಿ ಜಯ ಸಾಧಿಸಿದೆ, ಈ ಮೂಲಕ ಮೂರು ಪಂದ್ಯಗಳ ಸರಣಿಯನ್ನು 3-0 ...

Read moreDetails

ರಕ್ಷಣಾ ಕಾರ್ಯದರ್ಶಿಗಳು ಏರೋ ಇಂಡಿಯಾ 2025ರಲ್ಲಿ ಹಲವಾರು ರಕ್ಷಣಾ ಪ್ರತಿನಿಧಿಗಳೊಂದಿಗೆ ಚರ್ಚೆ

ಬೆಂಗಳೂರಿನಲ್ಲಿ ನಡೆದ ಏರೋ ಇಂಡಿಯಾ 2025 ಉದ್ಘಾಟನೆಯ ಸಂದರ್ಭದಲ್ಲಿ, ರಕ್ಷಣಾ ಕಾರ್ಯದರ್ಶಿ ಶ್ರೀ ರಾಜೇಶ್ ಕುಮಾರ್ ಸಿಂಗ್ ಅವರು ಫೆಬ್ರವರಿ 11, 2025ರಂದು ಹಲವು ದ್ವಿಪಕ್ಷೀಯ ಸಭೆಗಳನ್ನು ...

Read moreDetails

ರಕ್ಷಣಾ ಸಚಿವರು ಏರೋ ಇಂಡಿಯಾ 2025 ಮೂರನೇ ದಿನ ಜಿಮ್ಬಾಬ್ವೆ, ಯೆಮನ್, ಇಥಿಯೋಪಿಯಾ, ಗ್ಯಾಂಬಿಯಾ ಮತ್ತು ಗೆಬಾನ್ ರಕ್ಷಣಾ ಸಚಿವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು

ಬೆಂಗಳೂರಿನಲ್ಲಿ ನಡೆಯುತ್ತಿರುವ ಏರೋ ಇಂಡಿಯಾ 2025ನ ವೇಳೆ, ಭಾರತದ ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್ ಅವರು ಫೆಬ್ರವರಿ 12, 2025ರಂದು ಜಿಮ್ಬಾಬ್ವೆಯ ರಕ್ಷಣಾ ಸಚಿವೆ ಶ್ರೀಮತಿ ...

Read moreDetails

ವಿಧಾನಸೌಧದ ಮುಂಭಾಗ ಪ್ರತಿಪಕ್ಷ ನಾಯಕರ ಪ್ರತಿಭಟನೆ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸರಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಯ ಮೇಲೆ ಹಲ್ಲೆ, ದೌರ್ಜನ್ಯಗಳ ಪ್ರಕರಣಗಳು ಹೆಚ್ಚಳಗೊಂಡಿರುವುದನ್ನು ಖಂಡಿಸಿ, ಭಯಮುಕ್ತ ಕಾರ್ಯಪದ್ಧತಿಯ ಅಗತ್ಯವನ್ನು ...

Read moreDetails

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಮಾರ್ಚ್ 01 ರಂದು ಮುಖ್ಯಮಂತ್ರಿಗಳಿಂದ ಚಾಲನೆ

ಬೆಂಗಳೂರು:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಮಾರ್ಚ್ 01 ರಂದು ಸಂಜೆ ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಚಲನಚಿತ್ರರಂಗದ ...

Read moreDetails

ಉದಯಗಿರಿ ಗಲಾಟೆ ಪ್ರಕರಣದಲ್ಲಿ ಪೊಲೀಸರ ತಪ್ಪಿಲ್ಲ; ಪೊಲೀಸರು ಚೆನ್ನಾಗಿ ಪರಿಸ್ಥಿತಿ ನಿಭಾಯಿಸಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್

ಮೈಸೂರು/ ಬೆಂಗಳೂರು :“ಉದಯಗಿರಿಯಲ್ಲಿ ಕಲ್ಲು ತೂರಾಟ ಮಾಡಿರುವವರು 15- 16 ವರ್ಷದ ಹುಡುಗರು. ಈ ವೇಳೆ ಪೊಲೀಸರು ಅತ್ಯುತ್ತಮವಾಗಿ ಪರಿಸ್ಥಿತಿ ನಿಭಾಯಿಸಿದ್ದಾರೆ. ಯಾರಿಗೂ ಅಪಾಯವಾಗದ ರೀತಿಯಲ್ಲಿ ಪರಿಸ್ಥಿತಿ ...

Read moreDetails

13 ನೇ ಕುಂಭಮೇಳ ಸಾಗರೋಪಾದಿಯಲ್ಲಿ ಜನಸಾಗರ ಹರಿದು ಬಂದು ಪುಣ್ಯ ಸ್ಥಾನ ಮಾಡುತ್ತಿದ್ದಾರೆ.

ಮೈಸೂರು: ಮೂರು ದಿನಗಳ ಕಾಲ ಅದ್ದೂರಿಯಾಗಿ 13 ನೇ ಕುಂಭಮೇಳ ನಡೆದಿದ್ದು, ಜನಸಾಗರವೇ ಹರಿದು ಬಂದು ಪುಣ್ಯ ಸ್ಥಾನ ಮಾಡುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ...

Read moreDetails

ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ ವಿವಿಧ ಪ್ರಶಸ್ತಿ ಪುರಸ್ಕಾರಕ್ಕೆ ಕಲಾವಿದರ ಆಯ್ಕೆ

ಬೆಂಗಳೂರು: ಲಲಿತಕಲಾ ಅಕಾಡೆಮಿಯ ವತಿಯಿಂದ 2022-23 ಮತ್ತು 2023-24ನೇ ಸಾಲಿನ ಗೌರವ ಪ್ರಶಸ್ತಿ, ಪ್ರದಾನ ಸಮಾರಂಭ ಹಾಗೂ 51-52ನೇ ವಾರ್ಷಿಕ ಕಲಾ ಬಹುಮಾನ - ಪ್ರದರ್ಶನ, ಮತ್ತು ...

Read moreDetails

ಯುದ್ಧ ತಂತ್ರದ ಸ್ವರೂಪವನ್ನು ತಂತ್ರಜ್ಞಾನ ರೂಪಾಂತರಗೊಳಿಸಿದೆ; DRDO

ಬೆಂಗಳೂರು: "ಯುದ್ಧ ತಂತ್ರದ ಸ್ವರೂಪವು ಸಾಂಪ್ರದಾಯಿಕ ಯುದ್ಧದಿಂದ ಅಸಾಂಪ್ರದಾಯಿಕ ಮತ್ತು ಅಸಮಾನ್ಯ ಯುದ್ಧಕ್ಕೆ ಮಾರ್ಪಟ್ಟಿದೆ, ಆದ್ದರಿಂದ ಭಾರತವು ತಂತ್ರಜ್ಞಾನ ಅಭಿವೃದ್ಧಿಯೊಂದಿಗೆ ಮುಂದುವರಿಯಬೇಕು" ಎಂದು ರಕ್ಷಣಾ ರಾಜ್ಯ ಸಚಿವ ...

Read moreDetails
Page 7 of 11 1 6 7 8 11
  • Trending
  • Comments
  • Latest

Recent News

Welcome Back!

Login to your account below

Create New Account!

Fill the forms bellow to register

Retrieve your password

Please enter your username or email address to reset your password.

error: