ನಿತೀಶ್ ಕುಮಾರ್ ನಾಯಕತ್ವದಲ್ಲಿ ಈ ಬಾರಿ ದಾಖಲೆಯ ಗೆಲುವು: ನರೇಂದ್ರ ಮೋದಿ
ಪಾಟ್ನಾ: ಬಿಹಾರದಲ್ಲಿ ಜನತಾ ದಳ (ಯುನೈಟೆಡ್) ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಮೈತ್ರಿಯು ಮುಂಬರುವ ಚುನಾವಣೆಯಲ್ಲಿ ದಾಖಲೆಯ ಗೆಲುವು ಸಾಧಿಸಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ...
Read moreDetailsಪಾಟ್ನಾ: ಬಿಹಾರದಲ್ಲಿ ಜನತಾ ದಳ (ಯುನೈಟೆಡ್) ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಮೈತ್ರಿಯು ಮುಂಬರುವ ಚುನಾವಣೆಯಲ್ಲಿ ದಾಖಲೆಯ ಗೆಲುವು ಸಾಧಿಸಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ...
Read moreDetailsನವದೆಹಲಿ: ಭಾರತವು 2025ರ ವರ್ಷಾಂತ್ಯದ ವೇಳೆಗೆ ರಷ್ಯಾದಿಂದ ಕಚ್ಚಾ ತೈಲ ಆಮದನ್ನು ಸಂಪೂರ್ಣವಾಗಿ ನಿಲ್ಲಿಸಲಿದೆ ಎಂದು ವರದಿಗಳು ತಿಳಿಸಿವೆ. ಈ ನಿರ್ಧಾರವು ಜಾಗತಿಕ ತೈಲ ಮಾರುಕಟ್ಟೆಯ ಒತ್ತಡಗಳು, ...
Read moreDetailsಬೆಂಗಳೂರು: ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಡಿಟರ್ಜೆಂಟ್ಗಳ ನಿಯಮಿತ ಸಂಸ್ಥೆ (ಕೆಎಸ್ಡಿಎಲ್) 2024-25ರ ಹಣಕಾಸು ಸಾಲಿನ ಲಾಭದಿಂದ ₹135 ಕೋಟಿ ರೂಪಾಯಿಗಳ ಡಿವಿಡೆಂಡ್ ಚೆಕ್ ಅನ್ನು ...
Read moreDetailsಬೆಂಗಳೂರು: ಈರುಳ್ಳಿ ಬೆಲೆ ಕುಸಿತದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಪ್ರೈಸ್ ಡೆಫಿಷಿಯನ್ಸಿ ಪ್ರೊಕ್ಯೂರ್ಮೆಂಟ್ ಸ್ಕೀಂ (ಪಿಡಿಪಿಎಸ್) ಅಡಿಯಲ್ಲಿ ಈರುಳ್ಳಿ ಖರೀದಿಗೆ ಪ್ರಯತ್ನ ನಡೆಸಲಾಗುವುದು ಎಂದು ಕೃಷಿ ಮಾರುಕಟ್ಟೆ ...
Read moreDetailsಬೆಂಗಳೂರು: ವಿಧಾನಸೌಧದಲ್ಲಿ ಶುಕ್ರವಾರ ನಡೆದ 66ನೇ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ಸಮಿತಿಯ ಸಭೆಯಲ್ಲಿ ಬಂಡವಾಳ ಹೂಡಿಕೆ ಉತ್ತೇಜನಕ್ಕಾಗಿ ಸಮಗ್ರ ಏಕಗವಾಕ್ಷಿ ವ್ಯವಸ್ಥೆ ಮತ್ತು ವ್ಯಾಪಾರ ಒಪ್ಪಿಗೆ ...
Read moreDetailsಬೆಂಗಳೂರು: ನಗರದ ೫೦೦ ಕಿ.ಮೀ. ಉದ್ದದ ರಸ್ತೆಗಳಿಗೆ ೪ ಸಾವಿರ ಕೋಟಿ ರೂ. ವೆಚ್ಚದಲ್ಲಿ ವೈಟ್ ಟಾಪಿಂಗ್ ಮಾಡಲು ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ...
Read moreDetailsಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಈ ವರ್ಷ ಐದು ಗ್ಯಾರಂಟಿ ಯೋಜನೆಗಳಿಗೆ ₹56,000 ಕೋಟಿ ಖರ್ಚು ಮಾಡುತ್ತಿದ್ದರೆ, ರಾಜ್ಯದ ಮೂಲಸೌಕರ್ಯ ವೆಚ್ಚದಲ್ಲಿ ₹5,229 ಕೋಟಿ ಕಡಿತಗೊಳಿಸಿದೆ ಎಂದು ...
Read moreDetailsಬೆಂಗಳೂರು: ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS)ದ ಪಥಸಂಚಲನಕ್ಕೆ ಅನುಮತಿ ನೀಡಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ಪ್ರಜಾತಂತ್ರದ ವಿಜಯವೆಂದು ...
Read moreDetailsಬೆಂಗಳೂರು: ಬಿಜೆಪಿ ನಾಯಕ ಆರ್. ಅಶೋಕ್ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಗುತ್ತಿಗೆದಾರರ ಬಾಕಿ ಬಿಲ್ ವಿಚಾರದಲ್ಲಿ ತೀವ್ರವಾಗಿ ಟೀಕಿಸಿದ್ದಾರೆ. ಗುತ್ತಿಗೆದಾರರು ತಮ್ಮ ಬಾಕಿ ಬಿಲ್ ...
Read moreDetailsಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರೈತರಿಗೆ ಕೃಷಿ ಸಂಸ್ಕರಣಾ ಘಟಕಗಳ (ಅಗ್ರೋ ಪ್ರೊಸೆಸಿಂಗ್ ಸೆಂಟರ್ಗಳ) ಬಳಕೆಯ ಮೂಲಕ ತಮ್ಮ ಉತ್ಪನ್ನಗಳಿಗೆ ಹೆಚ್ಚಿನ ಬೆಲೆ ...
Read moreDetailsನವದೆಹಲಿ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತ ಅಂತರರಾಷ್ಟ್ರೀಯ ತನಿಖೆಗಳಲ್ಲಿ ಹೊಸ ಯುಗಕ್ಕೆ ಕಾಲಿಡುತ್ತಿದೆ. ಈ ಸಂದರ್ಭದಲ್ಲಿ, ಗೃಹ ಸಚಿವ ಹಾಗೂ ಸಹಕಾರ ಸಚಿವ ಶ್ರೀ ...
Read moreDetailsರಕ್ಷಣೆ, ಬಾಹ್ಯಾಕಾಶದಲ್ಲಿ ಸ್ಥಳೀಯ ತಂತ್ರಜ್ಞಾನದ ಮಹತ್ವ ಬೆಂಗಳೂರು: ಅಜಾದಿ ಕಾ ಅಮೃತ್ ಮಹೋತ್ಸವದ ಭಾಗವಾಗಿ ಕರ್ನಾಟಕ ಮಾಧ್ಯಮ ಪ್ರವಾಸದಲ್ಲಿ ಭಾಗವಹಿಸುತ್ತಿರುವ ಮೇಘಾಲಯ ಮತ್ತು ತ್ರಿಪುರಾದ ೧೪ ಮಂದಿ ...
Read moreDetailsಅಮಿತ್ ಶಾ ಮನೇಸರ್ನಲ್ಲಿ ಭಾಷಣ ಮಾಡಿ, ವಿಶೇಷ ಕಾರ್ಯಾಚರಣೆಗಳ ತರಬೇತಿ ಕೇಂದ್ರಕ್ಕೆ ಶಿಲಾನ್ಯಾಸ ಮನೇಸರ್, ಗುರುಗ್ರಾಮ್: ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಶ್ರೀ ಅಮಿತ್ ...
Read moreDetailsನಿರ್ಮಲಾ ಸೀತಾರಾಮನ್ ಅವರ ನೇತೃತ್ವದಲ್ಲಿ ಜೈವತಂತ್ರಜ್ಞಾನ ನವೀನತೆಗೆ ಹೊಸ ಚೈತನ್ಯ ಧಾರವಾಡ: ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಇಂದು ಕರ್ನಾಟಕದ ಐಐಟಿ ಧಾರವಾಡದಲ್ಲಿ ...
Read moreDetailsತಿಪಟೂರು: ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ಶ್ರೀ ಗುರುಕುಲಾನಂದಾಶ್ರಮ ಸಭಾಂಗಣದಲ್ಲಿ ಇಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವರಾದ ಶ್ರೀ ವಿ. ಸೋಮಣ್ಣ ಅವರು ...
Read moreDetailsಬೆಂಗಳೂರು: ಭಾರತೀಯ ಕೃಷಿ ಸಂಶೋಧನಾ ಮಂಡಳಿಯ (ICAR) ರಾಷ್ಟ್ರೀಯ ಕೃಷಿ ಕೀಟವಿಜ್ಞಾನ ಸಂಶೋಧನಾ ಸಂಸ್ಥೆ (NBAIR), ಬೆಂಗಳೂರು ಇಂದು ‘ಪಿಎಂ ಧನ್ ಧಾನ್ಯ ಕೃಷಿ ಯೋಜನೆ’ ಮತ್ತು ...
Read moreDetailsವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ ಬೆಂಗಳೂರು: "ರಸ್ತೆ ಕಾಮಗಾರಿಗಳ ವೇಳೆ ವೆಟ್ ಮಿಕ್ಸಿಂಗ್ ವಿಧಾನ ಬಳಸಿಕೊಳ್ಳಲಾಗಿದೆ. ಕೆಲವೊಂದು ತುರ್ತು ಸಂದರ್ಭದಲ್ಲಿ ಮಳೆಯಲ್ಲೂ ಡಾಂಬರು ...
Read moreDetailsಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, "ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ತಾನು ಎಲ್ಲಿಯೂ ಹೇಳಿಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ. ಕೆಲವು ಮಾಧ್ಯಮಗಳು ತಮ್ಮ ಹೇಳಿಕೆಯನ್ನು ...
Read moreDetailsಬೆಂಗಳೂರು: ಭಾರತದ ಒಟ್ಟು ಉತ್ಪಾದನೆ ಮತ್ತು ರಫ್ತಿನಲ್ಲಿ ಶೇಕಡಾ 40ರಷ್ಟು ಪಾಲನ್ನು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳು (ಎಂಎಸ್ಎಂಇ) ಹೊಂದಿವೆ ಎಂದು ಕೇಂದ್ರ ಸೂಕ್ಷ್ಮ, ಸಣ್ಣ ...
Read moreDetailsಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ (ಜಿಬಿಎ) ನಗರದ ಯೋಜನಾ ಪ್ರಾಧಿಕಾರದ ಜವಾಬ್ದಾರಿ ಮತ್ತು ಟಿಡಿಆರ್ ನೀಡುವ ಅಧಿಕಾರವನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ (ಬಿಡಿಎ) ಹಸ್ತಾಂತರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ...
Read moreDetailsಬೆಂಗಳೂರು: ರಾಜ್ಯ ಸರಕಾರವು ಯಾವುದೇ ಪೂರ್ವತಯಾರಿಯಿಲ್ಲದೇ ಜಾತಿ ಗಣತಿಯನ್ನು ಆತುರಾತುರವಾಗಿ ಕೈಗೊಳ್ಳುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ. ಇದರಿಂದ ಗ್ರಾಮೀಣ ಭಾಗದ ...
Read moreDetailsಮೆಹ್ಸಾನಾ: ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಶ್ರೀ ಪ್ರಲ್ಹಾದ್ ಜೋಶಿ ಅವರು ಗುಜರಾತ್ನ ಮೆಹ್ಸಾನಾದ ಗಣಪತ್ ವಿಶ್ವವಿದ್ಯಾಲಯದಲ್ಲಿ ಆಯೋಜಿತವಾದ ‘ವೈಬ್ರೆಂಟ್ ಗುಜರಾತ್’ ಪ್ರಾದೇಶಿಕ ಸಮ್ಮೇಳನದಲ್ಲಿ ...
Read moreDetailsನವದೆಹಲಿ: ಕೇಂದ್ರ ಗೃಹ ಸಚಿವ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಪ್ರಮುಖ ನಾಯಕರಾದ ಶ್ರೀ ಅಮಿತ್ ಶಾ ಅವರು ತಮ್ಮ ಇ-ಮೇಲ್ ವಿಳಾಸವನ್ನು ಬದಲಾಯಿಸಿರುವುದಾಗಿ ಘೋಷಿಸಿದ್ದಾರೆ. ...
Read moreDetailsಮಂಡ್ಯ: ಕಾವೇರಿ ನದಿಗೆ ಗಂಗಾ ಆರತಿಯ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ "ಕಾವೇರಿ ಆರತಿ" ಕಾರ್ಯಕ್ರಮವು ಸೆಪ್ಟೆಂಬರ್ 26 ರಿಂದ ಐದು ದಿನಗಳ ಕಾಲ ಕೃಷ್ಣರಾಜಸಾಗರ ...
Read moreDetailsಉಪರಾಷ್ಟ್ರಪತಿಯಿಂದ ಪ್ರಧಾನಿ ಮೋದಿಯವರ ಆಯ್ದ ಭಾಷಣಗಳ 4ನೇ ಹಾಗೂ 5ನೇ ಸಂಪುಟ ಬಿಡುಗಡೆ ನವದೆಹಲಿ: ಭಾರತದ ಉಪರಾಷ್ಟ್ರಪತಿ ಶ್ರೀ ಸಿ. ಪಿ. ರಾಧಾಕೃಷ್ಣನ್ ಅವರು ಇಂದು ಪ್ರಧಾನಮಂತ್ರಿ ...
Read moreDetailsಪಾಟ್ನಾ: ಕನ್ನಡ ಸಾಹಿತ್ಯ ಲೋಕದ ದಿಗ್ಗಜ, ಖ್ಯಾತ ಕಾದಂಬರಿಕಾರ, ತತ್ವಜ್ಞಾನಿ ಹಾಗೂ ಪದ್ಮಶ್ರೀ ಪ್ರಶಸ್ತಿ ವಿಜೇತ ಎಸ್.ಎಲ್. ಭೈರಪ್ಪ ಅವರ ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ...
Read moreDetailsಖ್ಯಾತ ಕನ್ನಡ ಸಾಹಿತಿ ಶ್ರೀ ಎಸ್.ಎಲ್. ಭೈರಪ್ಪನವರ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಭೈರಪ್ಪನವರನ್ನು "ನಿರ್ಭೀತ ಮತ್ತು ಕಾಲಾತೀತ ಚಿಂತಕ" ಎಂದು ...
Read moreDetailsಬೆಂಗಳೂರು: ಕನ್ನಡ ಸಾಹಿತ್ಯ ಲೋಕದ ಹಿರಿಯ ಬರಹಗಾರರಾದ ಎಸ್.ಎಲ್. ಭೈರಪ್ಪನವರ ನಿಧನದ ಸುದ್ದಿ ಸಾಹಿತ್ಯಾಸಕ್ತರಲ್ಲಿ ಆಘಾತವನ್ನುಂಟು ಮಾಡಿದೆ. ತಮ್ಮ ಆತ್ಮೀಯ ಬರವಣಿಗೆಯ ಶೈಲಿಯಿಂದಾಗಿ ಅಪಾರ ಓದುಗರನ್ನು ಸಂಪಾದಿಸಿದ್ದ ...
Read moreDetailsಪೋರ್ಚುಗಲ್: ಮೋಟಾರ್ಸ್ಪೋರ್ಟ್ನಲ್ಲಿ ಐತಿಹಾಸಿಕ ಮೈಲಿಗಲ್ಲೊಂದನ್ನು ಸಾಧಿಸಿದ ಐಶ್ವರ್ಯಾ ಪಿಸ್ಸೇ, ಏಷಿಯಾ ಮತ್ತು ಭಾರತದ ಮೊದಲ ಮಹಿಳೆಯಾಗಿ FIM ವಿಶ್ವ ರ್ಯಾಲಿ-ರೈಡ್ ಚಾಂಪಿಯನ್ಶಿಪ್ (W2RC)ನ 4ನೇ ಸುತ್ತಿನಲ್ಲಿ ಭಾಗವಹಿಸಿದ್ದಾರೆ. ...
Read moreDetails~ ವೈಯಕ್ತಿಕ ಮತ್ತು ಭಾರತದ ಶ್ರೇಷ್ಠ ಸಾಧನೆಗಳ ಉತ್ಸಾಹದೊಂದಿಗೆ, ಶ್ರೀಹರಿ ತಮ್ಮ ಫ್ರೀಸ್ಟೈಲ್ ಫಾರ್ಮ್ನ್ನು ಖಂಡಾಂತರದ ವೇದಿಕೆಗೆ ಕೊಂಡೊಯ್ಯಲು ಸಜ್ಜು ~ ಅಹಮದಾಬಾದ್: ಭಾರತದ ಡಬಲ್ ಒಲಿಂಪಿಯನ್ ...
Read moreDetailsಬೆಂಗಳೂರು: ರಾಜ್ಯದಲ್ಲಿ ಜಾತಿ ಜನಗಣತಿ ವಿಚಾರ ಈಗಾಗಲೇ ಹೈಕೋರ್ಟ್ನ ಮೆಟ್ಟಿಲೇರಿದೆ. ಆದರೆ, ರಾಜ್ಯದ ಅಭಿವೃದ್ಧಿಯತ್ತ ಗಮನ ಹರಿಸಬೇಕಾದ ಮುಖ್ಯಮಂತ್ರಿಗಳು ಸಮಾಜವನ್ನು ಒಡೆಯುವ ಕೆಲಸಕ್ಕೆ ಕೈಹಾಕಿದ್ದಾರೆ ಎಂದು ಬಿಜೆಪಿ ...
Read moreDetailsಬೆಂಗಳೂರು: ದೇಶಾದ್ಯಂತ ಕಾರು ಖರೀದಿಗೆ ಗ್ರಾಹಕರ ಆಸಕ್ತಿ ಇಮ್ಮಡಿಯಾಗಿ ಏರಿಕೆಯಾಗಿದ್ದು, ಇದಕ್ಕೆ ಕಾರಣ ಸರಿಸುಮಾರು 8% ಜಿಎಸ್ ಟಿ (ಸರ್ವೀಸಸ್ ಟ್ಯಾಕ್ಸ್) ಮೊತ್ತದ ಕಡಿತ. ಈ ಕಡಿತದಿಂದಾಗಿ ...
Read moreDetailsಬೆಂಗಳೂರು: ರಾಜ್ಯ ಸರ್ಕಾರದ ಜಾತಿ ಸಮೀಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆಯು ಹೈಕೋರ್ಟ್ನಲ್ಲಿ ಸೋಮವಾರ ಆರಂಭವಾಗಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ನೇತೃತ್ವದ ...
Read moreDetailsಕೂಡಲಸಂಗಮ: ಪಂಚಮಸಾಲಿ ಲಿಂಗಾಯತ ಸಮುದಾಯದ ಪ್ರಮುಖ ಧಾರ್ಮಿಕ ಕೇಂದ್ರವಾದ ಕೂಡಲಸಂಗಮದ ಪಂಚಮಸಾಲಿ ಪೀಠದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿಯವರನ್ನು ಉಚ್ಛಾಟನೆ ಮಾಡಲಾಗಿದೆ. ಈ ಕುರಿತು ಪೀಠದ ಆಡಳಿತ ಮಂಡಳಿಯು ...
Read moreDetailsಬೆಂಗಳೂರು: ಶೈಕ್ಷಣಿಕ-ಸಾಮಾಜಿಕ ಸಮೀಕ್ಷೆಯ ಬಗ್ಗೆ ಯಾವುದೇ ತಕರಾರಿಲ್ಲವಾದರೂ, ಕೇವಲ 15 ದಿನಗಳಲ್ಲಿ 6.5 ಕೋಟಿ ಜನರ ಸಮೀಕ್ಷೆ ನಡೆಸುವುದು ಸಾಧ್ಯವೇ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ...
Read moreDetails2025ರ ಏಷ್ಯನ್ ಕಂಟೆಂಟ್ಸ್ ಆಂಡ್ ಫಿಲ್ಮ್ ಮಾರ್ಕೆಟ್, ಬುಸಾನ್ನಲ್ಲಿ ಸೃಜನಶೀಲ ಆರ್ಥಿಕತೆಯ ಪ್ರದರ್ಶನ ದೆಹಲಿ: ದಕ್ಷಿಣ ಕೊರಿಯಾದ ಬುಸಾನ್ನಲ್ಲಿ ನಡೆಯುತ್ತಿರುವ ಬುಸಾನ್ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ (BIFF) ...
Read moreDetailsನವದೆಹಲಿ: "ನಾಗರೀಕ ದೇವೋಭವ" ಎಂಬ ಅದ್ಭುತ ಘೋಷಣೆಯೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು GST ದರ ಕಡಿತಗೊಳಿಸುವ ಕ್ರಾಂತಿಕಾರಕ ನಿರ್ಧಾರವನ್ನು ಘೋಷಿಸಿದ್ದಾರೆ. ಈ ನಿರ್ಧಾರವು ಜನಸಾಮಾನ್ಯರು, ಬಡವರು, ಮಹಿಳೆಯರು ...
Read moreDetailsನವದೆಹಲಿ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು. ನವರಾತ್ರಿಯ ಶುಭಾರಂಭದ ಸಂದರ್ಭದಲ್ಲಿ ಎಲ್ಲರಿಗೂ ಶಕ್ತಿ ಆರಾಧನೆಯ ಈ ...
Read moreDetailsನವದೆಹಲಿ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ‘ಸ್ವಸ್ಥ ನಾರಿ ಸಶಕ್ತ ಪರಿವಾರ’ ಅಭಿಯಾನವು ಭಾರತದಾದ್ಯಂತ ಲಕ್ಷಾಂತರ ಮಹಿಳೆಯರು, ಮಕ್ಕಳು ಮತ್ತು ಕುಟುಂಬಗಳಿಗೆ ಸಮಗ್ರ ಆರೋಗ್ಯ ...
Read moreDetailsಕರ್ನಾಟಕವನ್ನು ಪ್ರಯೋಗಶಾಲೆಯಾಗಿ ಮಾಡಿದ ಸಿದ್ದರಾಮಯ್ಯ ಸರ್ಕಾರ: ಪ್ರತಿಪಕ್ಷ ನಾಯಕರ ಆಕ್ರೋಶ ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಜಾತಿ ಸಮೀಕ್ಷೆಯು ಹಿಂದೂ ಧರ್ಮವನ್ನು ಒಡೆಯುವ ಉದ್ದೇಶದಿಂದ ನಡೆಯುತ್ತಿದೆ ಎಂದು ಕರ್ನಾಟಕ ...
Read moreDetailsಗದಗ: ಧರ್ಮದ ಹೆಸರಿನಲ್ಲಿ ಕರಾವಳಿ ಮತ್ತು ಮಂಗಳೂರಿನಲ್ಲಿ ಜೈಲಿಗೆ ಹೋದವರು, ಕೊಲೆಗೀಡಾದವರು ಹಿಂದುಳಿದ ಜಾತಿಗಳವರೇ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು. ಇನ್ನೂ ಎಷ್ಟು ವರ್ಷ ...
Read moreDetailsವಿಜಯಪುರ: ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಸರ್ಕಾರದ ಮುಂಬರುವ ಸಮೀಕ್ಷೆಯ ಕುರಿತು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಹಿಂದಿನ ಸಮೀಕ್ಷೆಯು ಜನರಲ್ಲಿ ಸಾಕಷ್ಟು ಜಾಗೃತಿ ಮೂಡಿಸಿತ್ತು ಎಂದು ಉಲ್ಲೇಖಿಸಿದ ಸ್ವಾಮೀಜಿಯವರು, ...
Read moreDetailsಬೆಂಗಳೂರು: ರಾಜ್ಯ ಸರಕಾರವು ಸೋಮವಾರದಿಂದ ಆರಂಭಿಸಲು ಉದ್ದೇಶಿಸಿರುವ ಶೈಕ್ಷಣಿಕ-ಸಾಮಾಜಿಕ ಸಮೀಕ್ಷೆಯನ್ನು ಮುಂದಕ್ಕೆ ಹಾಕಬೇಕು ಅಥವಾ ಕನಿಷ್ಠ ಮೂರು ತಿಂಗಳ ಕಾಲಾವಕಾಶವನ್ನು ವಿಸ್ತರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ...
Read moreDetailsಬೆಂಗಳೂರು: ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ಸಾಮಾನ್ಯ ಜ್ಞಾನವಿಲ್ಲದ ವ್ಯಕ್ತಿ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರವಾಗಿ ಟೀಕಿಸಿದ್ದಾರೆ. ಯಲಹಂಕದ ಸಿಂಗನಾಯಕನಹಳ್ಳಿಯ ರಮಡ ...
Read moreDetailsತ್ಯಾಜ್ಯದಿಂದ ಶಕ್ತಿ ಉತ್ಪಾದನೆಗೆ ಸರ್ಕಾರದ ಸಂಕಲ್ಪ ಬೆಂಗಳೂರು: ಬೆಂಗಳೂರಿನ ದಾಸನಪುರ, ಕೋಲಾರ ಮತ್ತು ಮೈಸೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ (ಎಪಿಎಂಸಿ) ತಲಾ 50 ಟಿಪಿಡಿ (ಟನ್ ...
Read moreDetailsಬೆಂಗಳೂರು: ಕರ್ನಾಟಕ ಔಷಧ ಪರೀಕ್ಷಾ ಪ್ರಯೋಗಾಲಯದ ಸರ್ಕಾರಿ ವಿಶ್ಲೇಷಕರು ಕೆಲವು ಔಷಧಿಗಳು ಮತ್ತು ಕಾಂತಿವರ್ಧಕಗಳನ್ನು ಗುಣಮಟ್ಟರಹಿತ ಎಂದು ಘೋಷಿಸಿದ್ದು, ಇವುಗಳ ದಾಸ্তಾನು, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿದ್ದಾರೆ. ...
Read moreDetailsಕಲಬುರಗಿ: ಕುರುಬ ಸಮಾಜವು ಇತಿಹಾಸ ಸೃಷ್ಟಿಸಿದ ಸಮಾಜವಾಗಿದ್ದು, ಸಾಹಿತ್ಯ, ಆಧ್ಯಾತ್ಮಿಕತೆ, ಸಾಮ್ರಾಜ್ಯ ಸ್ಥಾಪನೆ ಹಾಗೂ ಶೌರ್ಯಕ್ಕೆ ಹೆಸರಾಗಿದೆ. ಜೊತೆಗೆ ಸಾಮಾಜಿಕ ನ್ಯಾಯಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇಶದಾದ್ಯಂತ ...
Read moreDetailsಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಕನಿಷ್ಠ 25 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಮಹಿಳಾ ಸಾಧಕಿಯರಿಗೆ ಗೌರವ ಸೂಚಕವಾಗಿ ಕರ್ನಾಟಕ ಸರ್ಕಾರವು ‘ಅಭಿನಯ ಸರಸ್ವತಿ ಬಿ. ಸರೋಜಾದೇವಿ’ ಪ್ರಶಸ್ತಿಯನ್ನು ...
Read moreDetailsಬೆಂಗಳೂರು:ಬೆಂಗಳೂರು ನಗರದಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮತ್ತು ರಸ್ತೆ ಗುಂಡಿಗಳನ್ನು ಮುಚ್ಚಲು ಗಡುವು ನಿಗದಿಪಡಿಸಲು ಸೂಚನೆ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ...
Read moreDetailsಬೆಂಗಳೂರು: ವಿಪಕ್ಷ ನಾಯಕ ಆರ್. ಅಶೋಕ ಅವರು ಕಾಂಗ್ರೆಸ್ ಪಕ್ಷವನ್ನು "ಮತಗಳ್ಳತನದ ಮಾಫಿಯಾ" ಎಂದು ಕರೆದು ತೀವ್ರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷವು ಚುನಾವಣೆಗಳಲ್ಲಿ ಅಕ್ರಮಗಳಿಗೆ ಒಗ್ಗಿಕೊಂಡಿದೆ ...
Read moreDetailsಎನ್ಸಿಸಿ ವಾಯು ಸೈನಿಕ ಶಿಬಿರ 2025: ಕನಸುಗಳಿಗೆ ರೆಕ್ಕೆ ಕೊಡಲು ಸಿದ್ಧವಾದ ವಾಯು ವಿಭಾಗದ ಕೆಡೆಟ್ಗಳು ಬೆಂಗಳೂರು: ಕರ್ನಾಟಕ ಮತ್ತು ಗೋವಾ ಎನ್ಸಿಸಿ ನಿರ್ದೇಶನಾಲಯವು 2025ರ ಸೆಪ್ಟೆಂಭರ್ ...
Read moreDetailsಬೆಂಗಳೂರು: ಬಿಡದಿ, ಬೈರಮಂಗಲ ಮತ್ತು ಕಂಚುಗಾರನಹಳ್ಳಿಯಲ್ಲಿ ನಡೆಯುತ್ತಿರುವ ಭೂ ಸ್ವಾಧೀನ ಪ್ರಕ್ರಿಯೆ ಸಂಪೂರ್ಣ ಅಕ್ರಮವಾಗಿದೆ ಎಂದು ಆರೋಪಿಸಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ, ಈ ಕ್ರಮವನ್ನು ಕಾಂಗ್ರೆಸ್ ಸರ್ಕಾರ ...
Read moreDetailsಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೀರಶೈವ-ಲಿಂಗಾಯತ ಸಮುದಾಯವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದ್ದಾರೆ. ...
Read moreDetailsಪಾಲಿಕೆಯೇ ದಿವಾಳಿಯಾಗಿರುವಾಗ ಹೊಸ ಇಂಜಿನಿಯರ್ಗಳ ನೇಮಕ ಹೇಗೆ? ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತಾಂತರದ ರಾಯಭಾರಿಯಾಗಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ ಗಂಭೀರ ಆರೋಪ ಮಾಡಿದ್ದಾರೆ. ...
Read moreDetailsಬೆಂಗಳೂರು: ಕಾಂಗ್ರೆಸ್ ಸರ್ಕಾರವು ಪರಿಶಿಷ್ಟ ಜಾತಿ-ವರ್ಗಗಳನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ. ಜಾತ್ಯತೀತ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ...
Read moreDetailsನವದೆಹಲಿ: ಎಂಜಿನಿಯರ್ಗಳ ದಿನದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರಿಗೆ ಹೃದಯಪೂರ್ವಕ ಗೌರವ ಸಲ್ಲಿಸಿದ್ದಾರೆ. ಸರ್ ಎಂ. ...
Read moreDetailsಬೆಂಗಳೂರು: ಟೈಡಾಲ್ ಮಾತ್ರೆಗಳನ್ನು ಡ್ರಗ್ ಆಗಿ ಉಪಯೋಗಿಸುವ ಕರಾಳ ಸತ್ಯ ಬೆಳಕಿಗೆ ಬಂದಿದ್ದು, ಈ ದಂಧೆಗೆ ಸಾಥ್ ನೀಡಿದ ಆರೋಪದ ಮೇಲೆ ಚಾಮರಾಜಪೇಟೆ ಮತ್ತು ಜೆಜೆಆರ್ ನಗರ ...
Read moreDetailsಹಾಸನ: ಕರ್ನಾಟಕದ ಹಾಸನದಲ್ಲಿ ಸಂಭವಿಸಿದ ದುರಂತದಲ್ಲಿ ಜೀವಹಾನಿಯಾದವರ ಕುಟುಂಬಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಸಂತಾಪವನ್ನು ಸೂಚಿಸಿದ್ದಾರೆ. ಈ ದುರಂತದಲ್ಲಿ ಗಾಯಗೊಂಡವರ ಶೀಘ್ರ ಚೇತರಿಕೆಗಾಗಿ ...
Read moreDetailsಕರ್ನಾಟಕ ವಿಧಾನಮಂಡಲದ ಕಾಫಿ ಟೇಬಲ್ ಪುಸ್ತಕ ಬಿಡುಗಡೆ ಬೆಂಗಳೂರು: ಬೆಂಗಳೂರಿನ ಹೊಟೇಲ್ ತಾಜ್ನಲ್ಲಿ ಕಳೆದ ಮೂರು ದಿನಗಳಿಂದ ನಡೆದ 11ನೇ ಕಾಮನ್ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ (CPA) ಭಾರತ ...
Read moreDetailsನವದೆಹಲಿ: ಯುವ ಭಾರತೀಯರಿಗೆ ತಮ್ಮ ಆಲೋಚನೆಗಳನ್ನು ನೇರವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮುಂದೆ ಮಂಡಿಸಲು ವೇದಿಕೆಯನ್ನು ಒದಗಿಸುವ ವಿಕಸಿತ್ ಭಾರತ ಯುವ ನಾಯಕರ ಸಂವಾದ (VBYLD) 2026 ...
Read moreDetailsಬೆಂಗಳೂರು: ಬೆಂಗಳೂರು ನಗರದಲ್ಲಿ ವೈಟ್ ಟಾಪಿಂಗ್ ಮತ್ತು ಬ್ಲಾಕ್ ಟಾಪಿಂಗ್ ಕಾಮಗಾರಿಗಳು ಪ್ರಗತಿಯಲ್ಲಿರುವ ರಸ್ತೆಗಳ ದುರಸ್ತಿಯನ್ನು ಗುತ್ತಿಗೆದಾರರಿಂದಲೇ ಕೈಗೊಳ್ಳಬೇಕೆಂದು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ...
Read moreDetailsವೆಟ್ ಮಿಕ್ಸ್ ಮ್ಯಾಕಡಮ್ ಬಳಸಿ ರಸ್ತೆ ಗುಂಡಿಗಳ ದುರಸ್ತಿಬೆಂಗಳೂರು: ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರು, ನಾಗವಾರ ಫ್ಲೈಓವರ್ ಜಂಕ್ಷನ್ನಿಂದ ಹೆಬ್ಬಾಳದ ...
Read moreDetailsಹಾವೇರಿ: ಬಂಡವಾಳ ಶಾಹಿ ಮತ್ತು ಕಮ್ಯುನಿಸ್ಟ್ ವ್ಯವಸ್ಥೆಗಳಿಗೆ ಸಹಕಾರ ತತ್ವವೇ ಸೂಕ್ತ ಉತ್ತರ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಹಕಾರ ವ್ಯವಸ್ಥೆಯಡಿ ...
Read moreDetailsಶ್ರೀರಂಗಪಟ್ಟಣ: ಈ ಬಾರಿಯ ಶ್ರೀರಂಗಪಟ್ಟಣ ದಸರಾ ಮಹೋತ್ಸವವನ್ನು ಸೆಪ್ಟೆಂಬರ್ 25 ರಿಂದ 28 ರವರೆಗೆ ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಈ ಸಂಬಂಧ ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದಸರಾ ಲೋಗೋವನ್ನು ...
Read moreDetailsಬೆಂಗಳೂರು: ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಇದರ ಚೈತನ್ಯವೇ ಚರ್ಚೆಯಾಗಿದೆ ಎಂದು ಲೋಕಸಭಾಧ್ಯಕ್ಷ ಓಂ ಬಿರ್ಲಾ ಹೇಳಿದರು. ಚರ್ಚೆಯು ಜನರ ವಿಶ್ವಾಸವನ್ನು ಬಲಪಡಿಸುವ ಜೊತೆಗೆ ಅವರ ...
Read moreDetails251.5 ಜಿಡಬ್ಲ್ಯೂಗಿಂತಲೂ ಹೆಚ್ಚು ಅಶಿಲ್ಪ ಇಂಧನ ಸಾಮರ್ಥ್ಯ ಸಾಧನೆ; 2030ರ ಗುರಿಯ ಅರ್ಧಕ್ಕಿಂತ ಹೆಚ್ಚು ಪೂರೈಕೆ ನವದೆಹಲಿ: ಭಾರತವು 2028ರ ವೇಳೆಗೆ ಸಂಪೂರ್ಣ ಸ್ವದೇಶಿ ಸೌರ ಮೌಲ್ಯ ...
Read moreDetailsಬೆಂಗಳೂರು: "ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಎಷ್ಟು ದಿನ ಸಿಎಂ ಕುರ್ಚಿಯಲ್ಲಿ ಕುಳಿತಿದ್ದೀರಿ ಎಂಬುದು ಮುಖ್ಯವಲ್ಲ; ಆ ಕುರ್ಚಿಯಲ್ಲಿ ಕುಳಿತು ಎಲ್ಲ ಸಮುದಾಯಗಳಿಗೆ ನ್ಯಾಯ ಕೊಟ್ಟಿದ್ದೀರಾ ಎಂಬುದೇ ಅತ್ಯಂತ ...
Read moreDetailsಮದ್ದೂರು: ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು ಎಸೆತದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಸರಕಾರದ ವಿರುದ್ಧ ...
Read moreDetailsಬೆಂಗಳೂರು: ಭಾರತೀಯ ಖಗೋಳ ಭೌತಶಾಸ್ತ್ರ ಸಂಸ್ಥೆ (IIA), ಬೆಂಗಳೂರಿನ ಕೊರಮಂಗಲದ ಪ್ರಧಾನ ಕಚೇರಿಯಿಂದ ಇಬ್ಬರು ಸಿಬ್ಬಂದಿ, ಡಾ. ಅರುಣ್ ಸೂರ್ಯ (ಅಧ್ಯಾಪಕ) ಮತ್ತು ಡಾ. ಪ್ರಸನ್ನ ದೇಶಮುಖ್ ...
Read moreDetailsಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು ಇನ್ಫೋಸಿಸ್ನ ಸಾಮಾಜಿಕ ಜವಾಬ್ದಾರಿ (ಸಿಎಸ್ಆರ್) ಕಾರ್ಯಕ್ರಮವಾದ ಸ್ಪ್ರಿಂಗ್ಬೋರ್ಡ್ ಜೊತೆಗೆ ಪತ್ರಕರ್ತರ ಕೌಶಲ್ಯಾಭಿವೃದ್ಧಿಗಾಗಿ ಒಡಂಬಡಿಕೆ ಮಾಡಿಕೊಂಡಿದೆ. ದೇಶದಲ್ಲಿ ಮೊದಲ ಬಾರಿಗೆ ಜಾಗತಿಕ ಮಟ್ಟದಲ್ಲಿ ...
Read moreDetailsಬೆಂಗಳೂರು : ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯು ಪ್ರತಿಷ್ಠಿತ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ಸ್ಥಾನ ಪಡೆದಿದೆ. ಈ ಸಂತಸದ ಸಂದರ್ಭದಲ್ಲಿ ಮಾನ್ಯ ಸಾರಿಗೆ ...
Read moreDetailsಮಂಡ್ಯ: ಗಣೇಶ ವಿಸರ್ಜನೆ ಸಂದರ್ಭದಲ್ಲಿ ಮದ್ದೂರಿನಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ...
Read moreDetailsಬೆಂಗಳೂರು: ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸಬೇಕು ಎಂಬ ತುಳುವರ ಬೇಡಿಕೆಯನ್ನು ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ. ...
Read moreDetailsಬೆಂಗಳೂರು: ಒಂದು ದೇಶ ಒಂದು ಚುನಾವಣೆ ಪದ್ಧತಿಯು ಈ ಕಾಲಘಟ್ಟದಲ್ಲಿ ಅತ್ಯಗತ್ಯವಾಗಿದ್ದು, ಇದರಿಂದ ರಾಜ್ಯ ಮತ್ತು ದೇಶಕ್ಕೆ ಒಳಿತಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ...
Read moreDetailsಬೆಂಗಳೂರು: ವಾಷಿಂಗ್ಟನ್ ಡಿಸಿಯಿಂದ ಭಾರತಕ್ಕೆ ಭೇಟಿ ನೀಡಿರುವ ಅಂತರರಾಷ್ಟ್ರೀಯ ಹಣಕಾಸು ನಿಧಿ (IMF) ನಿಯೋಗ ತಂಡವು ವಾರ್ಷಿಕ ಆರ್ಟಿಕಲ್ IV ಸಮಾಲೋಚನೆಯ ಭಾಗವಾಗಿ ಇಂದು (06.09.2025) ಕರ್ನಾಟಕ ...
Read moreDetailsಬೆಂಗಳೂರು: ಜಿಎಸ್ಟಿ ಕಡಿತ ವಿಷಯದಲ್ಲಿ ಕಾಂಗ್ರೆಸ್ ದ್ವಿಮುಖ ನೀತಿಯನ್ನು ಅನುಸರಿಸುತ್ತಿದ್ದು, ಈಗ ಅವರ ನಿಜವಾದ ಬಣ್ಣ ಬಯಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ...
Read moreDetailsಒಂದು ವಾರದೊಳಗೆ ಭೂಸ್ವಾಧೀನ ಪರಿಹಾರ ಮೊತ್ತ ಘೋಷಣೆ ವಿಜಯಪುರ: ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 518 ಮೀಟರ್ನಿಂದ 524 ಮೀಟರ್ಗೆ ಏರಿಸುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಬದ್ಧತೆ ...
Read moreDetailsಬೆಂಗಳೂರು: ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಕಾನೂನು ಸುವ್ಯವಸ್ಥೆಯನ್ನು ಉದ್ದೇಶಪೂರ್ವಕವಾಗಿ ದುರ್ಬಲಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಗಂಭೀರ ಆರೋಪ ...
Read moreDetailsಹಾಸನ: ಹಾಸನ ಜಿಲ್ಲೆಯಲ್ಲಿ ಮೊದಲ ಬಾರಿಗೆ ಜನಸ್ಪಂದನ ಕಾರ್ಯಕ್ರಮವು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅವರ ನೇತೃತ್ವದಲ್ಲಿ ಶನಿವಾರ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಜರುಗಿತು. ಸಾರ್ವಜನಿಕರ ...
Read moreDetailsಬಿಜೆಪಿಯಿಂದ ಮೀಸಲಾತಿ ವಂಚಿತ ಸಮುದಾಯಗಳಿಗೆ ನ್ಯಾಯಕ್ಕಾಗಿ ಹೋರಾಟ ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ಲಾಭಕ್ಕಾಗಿ ಒಳಮೀಸಲಾತಿ ಜಾರಿಗೊಳಿಸಿದ್ದು, ಸುಪ್ರೀಂ ಕೋರ್ಟ್ ಆದೇಶ ಮತ್ತು ನ್ಯಾಯಮೂರ್ತಿ ...
Read moreDetailsಬೆಂಗಳೂರು: ಮುಸ್ಲಿಂ ಬಾಂಧವರ ಪ್ರಮುಖ ಹಬ್ಬಗಳಲ್ಲಿ ಒಂದಾದ ಈದ್-ಮಿಲಾದ್ನ ಆಚರಣೆಗೆ ಬೆಂಗಳೂರು ಸಜ್ಜಾಗಿದೆ. ಪ್ರವಾದಿ ಮಹಮ್ಮದ್ ಅವರ ಜನ್ಮದಿನವನ್ನು ಸ್ಮರಿಸುವ ಈದ್-ಎ-ಮಿಲಾದ್ ಹಬ್ಬದ ಸಂಭ್ರಮವನ್ನು ಇಮ್ಮಡಿಗೊಳಿಸಲು ನಗರದ ...
Read moreDetailsಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಎಲೆಕ್ಟ್ರಾನಿಕ್ ಮತಯಂತ್ರ (ಇವಿಎಂ) ಬದಲಿಗೆ ಮತಪತ್ರ (ಬ್ಯಾಲೆಟ್ ಪೇಪರ್) ಜಾರಿಗೊಳಿಸುವ ನಿರ್ಧಾರವನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ, ಈ ...
Read moreDetailsಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಮತ್ತು ಕೆಪೆಕ್ ಎಂಡಿ ಸಿ.ಎನ್. ಶಿವಪ್ರಕಾಶ್ಗೆ ಮೆಚ್ಚುಗೆ ಬೆಂಗಳೂರು: ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ (ಪಿಎಂಎಫ್ಎಂಇ) ...
Read moreDetailsರಾಮನಗರ: ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ) ಯೋಜನೆಯ ಭೂ ಸಂತ್ರಸ್ತ ರೈತರಿಗೆ ಜಮೀನಿನ ಮಾನದಂಡದ ಆಧಾರದ ಮೇಲೆ ಪ್ರತಿ ಎಕರೆಗೆ ₹1.50 ಕೋಟಿಯಿಂದ ₹2.50 ಕೋಟಿವರೆಗೆ ...
Read moreDetailsಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಆಡಳಿತವು ಹಿಂದುಳಿದ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸುವುದಾಗಿ ಘೋಷಿಸಿದರೂ, ಇತ್ತೀಚಿನ ಬಜೆಟ್ ಕಡಿತಗಳು ಈ ಬದ್ಧತೆಯನ್ನು ...
Read moreDetails“ಕಾರ್ಮಿಕರ ಹಿತ ಕಾಯುವುದೇ ಸರ್ಕಾರದ ಆದ್ಯತೆ” ಬೆಂಗಳೂರು : ರಾಜ್ಯದ ವಿವಿಧ ಕಾರ್ಖಾನೆಗಳು ಮತ್ತು ನೌಕರರ ನಡುವೆ ಉಂಟಾಗಿರುವ ಸಮಸ್ಯೆಗಳನ್ನು ಬಗೆಹರಿಸಲು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ...
Read moreDetails“ಎರಡು-ಮೂರು ದಿನಗಳಲ್ಲಿ ಅಂತಿಮ ತೀರ್ಮಾನ” ಬೆಂಗಳೂರು : ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ರ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ...
Read moreDetailsಬೆಂಗಳೂರು: ನಟ ದರ್ಶನ್ ಸೇರಿದಂತೆ ಐವರು ಆರೋಪಿಗಳನ್ನು ಬೇರೆ ಜೈಲಿಗೆ ವರ್ಗಾವಣೆ ಮಾಡಲು ಸಲ್ಲಿಸಲಾದ ಅರ್ಜಿಯ ವಿಚಾರಣೆ ಮಂಗಳವಾರ 64ನೇ ಸೆಷನ್ಸ್ ಕೋರ್ಟ್ನಲ್ಲಿ ನೆಡೆಯಿತು. ದರ್ಶನ್, ನಾಗರಾಜ್ ...
Read moreDetailsನವದೆಹಲಿ: ಕೇಂದ್ರ ಸಂಪುಟವು ನಿರ್ಣಾಯಕ ಖನಿಜಗಳ ಮರುಬಳಕೆಗೆ ಸಂಬಂಧಿಸಿದ ಉತ್ತೇಜನಕಾರಿ ಯೋಜನೆಗೆ ಅನುಮೋದನೆ ನೀಡಿದೆ. ಈ ನಿರ್ಧಾರವು ಬ್ಯಾಟರಿ ಕಚರಾ ಮತ್ತು ಇ-ಕಚರಾವನ್ನು ಮರುಬಳಕೆ ಮಾಡುವ ಸಾಮರ್ಥ್ಯವನ್ನು ...
Read moreDetails300 ಕೋಟಿ ರೂ. ಅನುದಾನ, ಗಡಿ ಗೋಪುರ ನಿರ್ಮಾಣಕ್ಕೂ ಯೋಜನೆ ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ಪಾಲಿಕೆಗಳ ನೂತನ ಕಚೇರಿಗಳಿಗೆ ನವೆಂಬರ್ 1 ...
Read moreDetailsಬೆಂಗಳೂರು: ಮುಂಗಾರು ಮಳೆಯಿಂದ ರಾಜ್ಯದಲ್ಲಿ ಉಂಟಾದ ನೆರೆಹಾನಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು ಮತ್ತು ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸಲು ಜನತಾದಳ (ಜಾತ್ಯತೀತ) ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ...
Read moreDetailsಬೆಂಗಳೂರು: ಅಂಜನಾದ್ರಿ ಬೆಟ್ಟವನ್ನು ಪ್ರವಾಸೋದ್ಯಮ, ಪೌರಾಣಿಕ ಮತ್ತು ಅಧ್ಯಾತ್ಮಿಕ ತಾಣವಾಗಿ ಸಮಗ್ರವಾಗಿ ಅಭಿವೃದ್ಧಿಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ಈ ಕುರಿತು ಕಾವೇರಿ ನಿವಾಸದಲ್ಲಿ ಇಂದು ...
Read moreDetailsನವದೆಹಲಿ: ಭಾರತದ ಸೆಮಿಕಂಡಕ್ಟರ್ ಕ್ಷೇತ್ರವು ಇಂದು ಐತಿಹಾಸಿಕ ಮೈಲಿಗಲ್ಲನ್ನು ಸಾಧಿಸಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಮೊದಲ 'ಮೇಡ್ ಇನ್ ಇಂಡಿಯಾ' ಚಿಪ್ಗಳ ಸೆಟ್ನ್ನು ಕೇಂದ್ರ ಎಲೆಕ್ಟ್ರಾನಿಕ್ಸ್ ...
Read moreDetailsವಾಷಿಂಗ್ಟನ್: ಅಮೆರಿಕ ಸಂಯುಕ್ತ ಸಂಸ್ಥಾನದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತವು ತನ್ನ ಆಮದು ಸುಂಕಗಳನ್ನು ಸಂಪೂರ್ಣವಾಗಿ ಶೂನ್ಯಕ್ಕೆ ಇಳಿಸಲು ಮುಂದಾಗಿದೆ ಎಂದು ಹೇಳಿದ್ದಾರೆ. ಆದರೆ, ಈ ನಿರ್ಧಾರವು ...
Read moreDetailsಬೆಂಗಳೂರು :ಕರ್ನಾಟಕ ರಾಜ್ಯ ಸರ್ಕಾರವು ಸ್ಥಿರಾಸ್ತಿ ವ್ಯವಹಾರಗಳ ದಸ್ತಾವೇಜುಗಳ ನೋಂದಣಿ ಮತ್ತು ಮುದ್ರಾಂಕ ಶುಲ್ಕವನ್ನು ನೆರೆಯ ರಾಜ್ಯಗಳ ದರಗಳೊಂದಿಗೆ ಸಮೀಕರಿಸಿ ಪರಿಷ್ಕರಿಸಿದೆ. ಈ ಹೊಸ ಶುಲ್ಕವು ಆಗಸ್ಟ್ ...
Read moreDetailsಬೆಂಗಳೂರು: ಬೆಂಗಳೂರಿನ ಬಾಣಸವಾಡಿ ಮಿಲಿಟರಿ ಗ್ಯಾರಿಸನ್ನಿಂದ ಭಾರತೀಯ ಸೇನೆಯ ಗೋರ್ಖಾ ಆಂಫಿಬಿಯನ್ಸ್ನ ಸೈನಿಕರು ಮತ್ತು ಅವರ ಕುಟುಂಬಗಳು ಆರ್ಟ್ ಆಫ್ ಲಿವಿಂಗ್ ಇಂಟರ್ನ್ಯಾಷನಲ್ ಸೆಂಟರ್ನಲ್ಲಿ ಆಯೋಜಿತವಾದ ಆಧ್ಯಾತ್ಮಿಕ ...
Read moreDetailsಧರ್ಮಸ್ಥಳ: ಲಕ್ಷಾಂತರ ಜನರಿಗೆ ದಾರಿದೀಪವಾಗಿ, ಚೈತನ್ಯದ ಚಿಲುಮೆಯಾಗಿರುವ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಶ್ರೀ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ಶ್ರೀ ನಿಖಿಲ್ ...
Read moreDetailsಮಂಗಳೂರು: ಹಿಂದೂ ಶ್ರದ್ಧಾ ಕೇಂದ್ರಗಳ ಮೇಲಿನ ಅಪಮಾನ ಮತ್ತು ಅಪಪ್ರಚಾರವನ್ನು ಬಿಜೆಪಿ ಸಹಿಸುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಸೆಪ್ಟೆಂಬರ್ 1ರಂದು ನಡೆಯಲಿರುವ “ಧರ್ಮಸ್ಥಳ ಚಲೋ” ಸಮಾವೇಶದ ಮೂಲಕ ...
Read moreDetailsನವದೆಹಲಿ: ಜಾಗತಿಕ ಆರ್ಥಿಕ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಭಾರತ ಮತ್ತು ಚೀನಾ ಜಂಟಿಯಾಗಿ ಕೆಲಸ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಶಾಂತಿಯುತ ಮತ್ತು ಸಮೃದ್ಧ ಜಗತ್ತಿನ ...
Read moreDetailsಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಮಾಜಿಕ ಅಶಾಂತಿಗೆ ಕಾರಣವಾದ ಆರೋಪದ ಮೇಲೆ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಜಿಲ್ಲೆಯಿಂದ ಗಡಿಪಾರು ಮಾಡುವ ಆದೇಶವನ್ನು ಜಿಲ್ಲಾಡಳಿತ ಜಾರಿಗೊಳಿಸಿದೆ. ಸಾರ್ವಜನಿಕ ಶಾಂತಿ ...
Read moreDetails© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.
© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.