Tag: ನೆಮ್ಮದಿ

GST ದರ ಕಡಿತ: ಜನಸಾಮಾನ್ಯರಿಗೆ ಪ್ರಧಾನಿ ಮೋದಿಯವರಿಂದ ಉತ್ಸವದ ಉಡುಗೊರೆ

ನವದೆಹಲಿ: "ನಾಗರೀಕ ದೇವೋಭವ" ಎಂಬ ಅದ್ಭುತ ಘೋಷಣೆಯೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು GST ದರ ಕಡಿತಗೊಳಿಸುವ ಕ್ರಾಂತಿಕಾರಕ ನಿರ್ಧಾರವನ್ನು ಘೋಷಿಸಿದ್ದಾರೆ. ಈ ನಿರ್ಧಾರವು ಜನಸಾಮಾನ್ಯರು, ಬಡವರು, ಮಹಿಳೆಯರು ...

Read moreDetails

‘ದಿ ಡೆವಿಲ್’ ಚಿತ್ರದ ‘ಇದ್ರೆ ನೆಮ್ಮದಿಯಾಗ್ ಇರ್ಬೇಕು’ ಹಾಡು ಬಿಡುಗಡೆ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಿತ್ರ ಡಿಸೆಂಬರ್ 12ಕ್ಕೆ ತೆರೆಗೆ

ನವದೆಹಲಿ,: ಕನ್ನಡ ಚಿತ್ರರಂಗದ ‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ದಿ ಡೆವಿಲ್’ನ ಮೊದಲ ಲಿರಿಕಲ್ ಹಾಡು ‘ಇದ್ರೆ ನೆಮ್ಮದಿಯಾಗ್ ಇರ್ಬೇಕು’ ಭಾನುವಾರ ಬೆಳಿಗ್ಗೆ ಬಿಡುಗಡೆಯಾಗಿ ...

Read moreDetails

ಗುರುವಂದನೆ: ಶಿಕ್ಷಕರು ಸಮಾಜದ ಸಾಂಸ್ಕೃತಿಕ ರಾಯಭಾರಿಗಳು – ಕೆ.ವಿ.ಪ್ರಭಾಕರ್

ಶಿಕ್ಷಕರು ಮಕ್ಕಳಲ್ಲಿ ಮತ್ತು ಮಕ್ಕಳ ಮೂಲಕ ಸಮಾಜದಲ್ಲಿ ಸಹೃದಯತೆ, ಸಮನ್ವಯತೆ, ಸಹಿಷ್ಣುತೆ, ಸದಾಚಾರ, ಸದ್ವಿಚಾರ, ಸಹಬಾಳ್ವೆ ಮತ್ತು ಸದಭಿರುಚಿಯನ್ನು ರೂಪಿಸುವ ಸಾಮಾಜಿಕ ರಾಯಭಾರಿಗಳು. ಇಂತಹ ಶಿಕ್ಷಕರನ್ನು ವಂದಿಸುವುದು ...

Read moreDetails

ಭಕ್ತಿ, ಜ್ಞಾನದ ಸಂಗಮವೇ ಬಿಜಿಎಸ್: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಬಿ ಎಂದರೆ ಭಕ್ತಿ, ಜಿ ಎಂದರೆ ಜ್ಞಾನ, ಎಸ್ ಎಂದರೆ ಸಂಗಮ. ಹೀಗಾಗಿ ಭಕ್ತಿ, ಜ್ಞಾನದ ಸಂಗಮವೇ ಬಿಜಿಎಸ್” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ...

Read moreDetails

ವಕ್ಫ್ ತಿದ್ದುಪಡಿ ಮಸೂದೆ ಪಾಸಿಗೆ ಹರ್ಷೋದ್ಗಾರ

ಪಾರ್ಲಿಮೆಂಟ್‌ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿರುವುದಕ್ಕೆ ರಾಜಕೀಯ ನಾಯಕರಿಂದ ಪ್ರತ್ಯೇಕ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಸೂದೆ ಅನುಮೋದನೆಗೆ ಬೆಂಬಲ ನೀಡಿದ ಎಲ್ಲರಿಗೂ ...

Read moreDetails

ಅಹೋರಾತ್ರಿ ಧರಣಿಯಲ್ಲಿ ಪಾಲ್ಗೊಳ್ಳುವೆ- ಯಡಿಯೂರಪ್ಪ

ಬೆಂಗಳೂರು: ರಾಜ್ಯ ಸರಕಾರವು ಜನವಿರೋಧಿ ಬೆಲೆ ಏರಿಕೆಯನ್ನು ಕೂಡಲೇ ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸಿ ಬಿಜೆಪಿ ನಾಳೆ ಅಹೋರಾತ್ರಿ ಧರಣಿ ಸತ್ಯಾಗ್ರಹ ಮಾಡಲಿದ್ದು, ನಾನು ಅದರಲ್ಲಿ ಪಾಲ್ಗೊಳ್ಳುತ್ತೇನೆ ಎಂದು ...

Read moreDetails

ಸರ್ಕಾರ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಮುಂದಿನ ಮಾರ್ಚ್ ತಿಂಗಳಲ್ಲಿ ಸರ್ಕಾರದ ವತಿಯಿಂದ ಸಾಮೂಹಿಕ ಸೀಮಂತ ಕಾರ್ಯಕ್ರಮ ನಾನು ಮಂತ್ರಿಯಾದ ಬಳಿಕ ಇಲಾಖೆಗೆ ಹೊಸ ಸ್ಪರ್ಶಕೊಟ್ಟಿರುವೆ ಎಂದ ಸಚಿವರು ಬೆಳಗಾವಿ : ಮಹಿಳೆಯರ ಸಬಲೀಕರಣಕ್ಕಾಗಿಯೇ ...

Read moreDetails

ಬಿಗ್ ಬಾಸ್ ಸ್ಪರ್ಧಿಗಳ ವಿರುದ್ಧ ಎಫ್ಐಆರ್: ಸಾರ್ವಜನಿಕ ಶಾಂತಿಗೆ ಧಕ್ಕೆ ನೀಡಿದ ಆರೋಪ

ಬೆಂಗಳೂರು: ಬಿಗ್ ಬಾಸ್ ಸ್ಪರ್ಧಿಗಳು ವಿನಯ್ ಗೌಡ ಮತ್ತು ರಜತ್ ಕಿಶಾನ್ ವಿರುದ್ಧ ಬೆಂಗಳೂರು ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ ...

Read moreDetails

ಭಾರತ್ ಜೋಡೋ ಭವನದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ: ಸೌಮ್ಯಾ ರೆಡ್ಡಿ .

ಬೆಂಗಳೂರು: ಪ್ರದೇಶ ಮಹಿಳಾ ಕಾಂಗ್ರೆಸ್ ಕೆಪಿಸಿಸಿ ಕಚೇರಿಯಲ್ಲಿ ಭಾರತ್ ಜೋಡೋ ಭವನದಲ್ಲಿ ಶನಿವಾರ ಏರ್ಪಡಿಸಿದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಭ್ರಮದಲ್ಲಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ...

Read moreDetails

ಸೈಬರ್ ಅಪರಾಧಗಳ ತಡೆಗೆ ಹೆಚ್ಚು ಒತ್ತು – ಗೃಹ ಸಚಿವ ಡಾ. ಜಿ. ಪರಮೇಶ್ವರ

ಸೈಬರ್ ಅಪರಾಧಗಳ ತಡೆಗೆ ಹೆಚ್ಚು ಒತ್ತು ನೀಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ತಪ್ಪಿತಸ್ಥರ ವಿರುದ್ದ ಕಾನೂನಿನ ರೀತ್ಯಾ ಮುಲಾಜಿಲ್ಲದೆ ಕಟ್ಟುನಿಟ್ಟನ ಕ್ರಮ ತೆಗೆದುಕೊಳ್ಳಲಾಗುವುದು. ...

Read moreDetails

“ರಾಜಕೀಯದಿಂದ ಹಳ್ಳಿಗಳ ಸಂಬಂಧ ಹಾಳಾಗದಿರಲಿ” – ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಳಕಳಿ

ನಾಗಮಂಗಲ (ಮಂಡ್ಯ): ಹಳ್ಳಿಗಳಲ್ಲಿ ಮಾನವ ಸಂಬಂಧಗಳು ಮತ್ತು ರಕ್ತ ಸಂಬಂಧಗಳು ರಾಜಕೀಯ ಕಾರಣದಿಂದ ಹಾಳಾಗದಿರಲಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಳಕಳಿಯ ಮನವಿ ಮಾಡಿದ್ದಾರೆ. ಅವರು ...

Read moreDetails

ಶರಣರು, ಸಂತರ ಮಾರ್ಗದರ್ಶನದಲ್ಲಿ ಮಾನವೀಯ ಮೌಲ್ಯಗಳು ಪುನರುದ್ಧಾರವಾಗಲಿ

ಬೆಂಗಳೂರು: ಸಮಾಜದಲ್ಲಿ ಮಾನವೀಯ ಮೌಲ್ಯಗಳು ನಶಿಸುತ್ತಿದ್ದು ಸಂತರು ಮತ್ತು ಶರಣರ ಮಾರ್ಗದರ್ಶನದಲ್ಲಿ ಅವೆಲ್ಲವೂ ಪುನರುದ್ಧಾರ ಆಗಬೇಕಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ...

Read moreDetails

ನಮ್ಮ ಮನೆಗಳನ್ನು ಕಾಪಾಡಿಕೊಳ್ಳುವಂತೆ ಮಠಗಳನ್ನು ಕಾಪಾಡಿಕೊಳ್ಳಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಶೃಂಗೇರಿ: “ನಾವು ನಮ್ಮ ಮನೆಗಳನ್ನು ಕಾಪಾಡಿಕೊಳ್ಳುವಂತೆ, ನಮ್ಮ ಮಠಗಳನ್ನು ಕಾಪಡಿಕೊಳ್ಳಬೇಕು. ಧರ್ಮ ಕಾಪಾಡುವ ಮಠಕ್ಕೆ ನಮ್ಮ ಕೈಲಾದ ನೆರವು ನೀಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ...

Read moreDetails

ನನ್ನ ರಕ್ಷಣೆಗೆ, ಮನಸ್ಸಿನ ನೆಮ್ಮದಿಗೆ ಹೋಮ ನೆರವೇರಿಸಿರುವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: "ನನ್ನ ರಕ್ಷಣೆಗಾಗಿ, ಮನಸ್ಸಿನ ನೆಮ್ಮದಿಗೆ, ಸಮಾಧಾನಕ್ಕಾಗಿ ಹೋಮ ಮಾಡಿಸಿದ್ದೇನೆ. ನಾನು ಪ್ರತಿದಿನವೂ ಪೂಜೆ, ಹೋಮ, ದೇವರ ದರ್ಶನ ಮಾಡುವ ವ್ಯಕ್ತಿ" ಎಂದು ಹೇಳಿದರು. ವೈಕುಂಠ ಏಕಾದಶಿಯ ...

Read moreDetails

ಬೆಳಗಾವಿ ಸುವರ್ಣಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣ

ಬೆಂಗಳೂರು, ಜ. 08:“ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಕಾರಣದಿಂದ ಮುಂದೂಡಿದ ಗಾಂಧಿ ಭಾರತ ಕಾರ್ಯಕ್ರಮದ ಅಂಗವಾಗಿ, ಬೆಳಗಾವಿ ಸುವರ್ಣಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆಯ ಅನಾವರಣ ...

Read moreDetails
  • Trending
  • Comments
  • Latest

Recent News

Welcome Back!

Login to your account below

Create New Account!

Fill the forms bellow to register

Retrieve your password

Please enter your username or email address to reset your password.

error: