Tag: ನೆಲೆಯು

ಪಕ್ಷವನ್ನು ಉಳಿಸುವುದು, ಸರ್ಕಾರವನ್ನು ಭದ್ರವಾಗಿಡುವುದೇ ನನ್ನ ಕರ್ತವ್ಯ: ಡಿಸಿಎಂ ಡಿ.ಕೆ.ಶಿವಕುಮಾರ್

ನನಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ, ಪಕ್ಷಕ್ಕಾಗಿ ತ್ಯಾಗ ಮಾಡಿಕೊಂಡೇ ಬಂದಿದ್ದೇನೆ. “ಪಕ್ಷವನ್ನು ಉಳಿಸುವುದು, ಸರ್ಕಾರವನ್ನು ಭದ್ರವಾಗಿಡುವುದೇ ನನ್ನ ಕರ್ತವ್ಯ. ಇದರ ಹೊರತಾಗಿ ನನಗೆ ಬೇರೆ ಯಾವುದೇ ಕರ್ತವ್ಯಗಳಿಲ್ಲ. ...

Read moreDetails

ಪಿಎಂ ಜನ್ ಮನ್ ಯೋಜನೆಗೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಪೂವನಹಳ್ಳಿ ಆಯ್ಕೆ; ಹೆಚ್.ಡಿ.ಕುಮಾರಸ್ವಾಮಿ ಘೋಷಣೆ

ಬುಡಕಟ್ಟು ಜನರು ವಾಸವಿರುವ ಹಳ್ಳಿಯ ಸಮಗ್ರ ಅಭಿವೃದ್ಧಿ 18 ಇಲಾಖೆಗಳಿಂದ 25ಕ್ಕೂ ಹೆಚ್ಚು ಜನೋಪಯೋಗಿ ಕಾರ್ಯಕ್ರಮ ಅನುಷ್ಠಾನ ಶಿಕ್ಷಣ, ಆರೋಗ್ಯ, ವಸತಿ, ನೈರ್ಮಲ್ಯ, ಮೂಲಸೌಕರ್ಯ, ಶುದ್ಧ ಕುಡಿಯುವ ...

Read moreDetails

ವಿಜಯ್ ಹಜಾರೆ ಟ್ರೋಫಿ ಗೆದ್ದ ಕರ್ನಾಟಕ ತಂಡಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅಭಿನಂದನೆ

ಐದನೇ ಬಾರಿಗೆ ವಿಜಯ್ ಹಜಾರೆ ಏಕದಿನ ಕ್ರಿಕೆಟ್ ಟ್ರೋಫಿಯನ್ನು ಗೆದ್ದ ಕರ್ನಾಟಕ ತಂಡಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಭಿನಂದನೆ ಸಲ್ಲಿಸಿದ್ದಾರೆ. "ಗುಜರಾತಿನ ವಡೋದರ ಕ್ರೀಡಾಂಗಣದಲ್ಲಿ ಶನಿವಾರ ...

Read moreDetails

ಅನುದಾನದ ಸದ್ಬಳಕೆಗೆ ಶಿವರಾಜ್ ಸಿಂಗ್ ಚೌಹಾಣ್ ಸಲಹೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕರ್ನಾಟಕದ ವಿಕಾಸಕ್ಕೆ ಆದ್ಯತೆ ನೀಡುತ್ತಿದ್ದೇವೆ. ಈಗಾಗಲೇ ಬಿಡುಗಡೆ ಮಾಡಿರುವ ಅನುದಾನದ ಸದ್ಬಳಕೆ ಆಗಬೇಕಿದೆ ಎಂದು ಕೇಂದ್ರ ಸಚಿವ ಶಿವರಾಜ್ ...

Read moreDetails

ಯುವನಿಧಿ : ವಿಶೇಷ ನೋಂದಣಿ ಅಭಿಯಾನ

ಬೆಂಗಳೂರು: ಕೈಗಾರಿಕಾ ತರಬೇತಿ ಉದ್ಯೋಗ ಇಲಾಖೆ ವತಿಯಿಂದ ಯುವನಿಧಿ ಯೋಜನೆಯಡಿ ನೋಂದಣಿ ಆಗುವ ಪದವೀಧರರಿಗೆ / ಸ್ನಾತಕೋತ್ತರ ಪದವೀಧರರಿಗೆ ಮಾಹೆಯಾನ ರೂ.3000/- ಮತ್ತು ಡಿಪ್ಲೋಮಾ ತೇರ್ಗಡೆಯಾದವರಿಗೆ ಮಾಹೆಯಾನ ...

Read moreDetails

ಮಹದೇವಪುರ ವಲಯದಲ್ಲಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಸಂಪೂರ್ಣ ನಿಷೇಧಕ್ಕೆ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ: ತುಷಾರ್ ಗಿರಿ ನಾಥ್

ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ ನಿಷೇಧಿಸಲು ಸೂಕ್ತ ಕ್ರಮ ಕೈಗೊಳ್ಳಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ...

Read moreDetails

ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ, ಬಣ ಕಲಹದಲ್ಲೇ ಎಲ್ಲರೂ ಮಗ್ನ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ

ಕೇಂದ್ರ ಸರ್ಕಾರದ ಜನಗಣತಿಗೆ ರಾಜ್ಯ ಸರ್ಕಾರ ಸಹಕಾರ ನೀಡಲಿ, ಜಾತಿಗಣತಿಯನ್ನು ಸಿಎಂ ಸಿದ್ದರಾಮಯ್ಯ ಹೇಳಿ ಬರೆಸಿದ್ದಾರೆ ಕಾಂಗ್ರೆಸ್‌ನಲ್ಲಿ ಕುರ್ಚಿಗಾಗಿ ಕಾದಾಟ ನಡೆಯುತ್ತಿರುವುದರಿಂದ ಜನರ ಪಾಲಿಗೆ ಸರ್ಕಾರದ ನೆರವು ...

Read moreDetails

ಕೆಪಿಎಸ್ಸಿ ಪರೀಕ್ಷೆ ವಿಚಾರದಲ್ಲಿ ಹುಡುಗಾಟಿಕೆ ಬೇಡ: ವಿಜಯೇಂದ್ರ

ಬೆಂಗಳೂರು: ಕೆಪಿಎಸ್ಸಿ ಪರೀಕ್ಷೆ ವಿಚಾರದಲ್ಲಿ ಹುಡುಗಾಟಿಕೆ ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಕೆಪಿಎಸ್ಸಿ ವಿದ್ಯಾರ್ಥಿಗಳ ...

Read moreDetails

ಭಾರತದ ಮೊದಲ ಉಪಗ್ರಹ ಡಾಕಿಂಗ್ ಪ್ರಯೋಗ ಯಶಸ್ವಿ: ISRO ಹೊಸ ಮೈಲಿಗಲ್ಲು

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ತನ್ನ ಸ್ಪಾಡೆಕ್ಸ್ ಮಿಷನ್ ಅಡಿಯಲ್ಲಿ ದೇಶದ ಮೊದಲ ಉಪಗ್ರಹ ಡಾಕಿಂಗ್ ಪ್ರಯೋಗವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ...

Read moreDetails

ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗೋದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗೋದಿಲ್ಲ: ಡಿಸಿಎಂ ಡಿ. ಕೆ. ಶಿವಕುಮಾರ್

ಬೆಂಗಳೂರು, ಜ. 16 "ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ" ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಖಾರವಾಗಿ ಪ್ರತಿಕ್ರಿಯಿಸಿದರು. ಕೆಂಪೇಗೌಡ ...

Read moreDetails

ಬೆಂಗಳೂರುಗೆ ಯುಎಸ್ ಕಾನ್ಸುಲೆಟ್ ಮಿಂಚಿರುವುದು: ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ

ಬೆಂಗಳೂರು ನಗರದ ಆರ್ಥಿಕ ಮಹತ್ವವನ್ನು ಪರಿಗಣಿಸಿ ಯುಎಸ್ ಕಾನ್ಸುಲೆಟ್ ಸ್ಥಾಪನೆಯ ನಿರ್ಧಾರವನ್ನು ಸರ್ಕಾರಗಳು ಕೈಗೊಳ್ಳುತ್ತವೆ. ಇದು ಯಾವುದೇ ಪಕ್ಷದ ಸಂಸದರ ಅಥವಾ ವಿದೇಶಾಂಗ ಸಚಿವರ ವೈಯಕ್ತಿಕ ಇಚ್ಛೆ ...

Read moreDetails

ಕಾಂಗ್ರೆಸ್ ಪಕ್ಷದ ಶಿಸ್ತು ಉಲ್ಲಂಘಿಸಿ ಮಾಧ್ಯಮಗಳಿಗೆ ಹೈಕಮಾಂಡ್ ಎಚ್ಚರಿಕೆ ನಡುವೆಯೂ ಹೇಳಿಕೆ ನೀಡುತ್ತಿರುವ ಸಚಿವರ ವರದಿ ಕೇಳಿದ್ದಾರೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ರವರು, ವರಿಷ್ಠರಾದ ಸೋನಿಯಾ ಗಾಂಧಿಯವರು, ರಾಹುಲ್ ಗಾಂಧಿಯವರ ನಾಯಕತ್ವವು ನಮ್ಮ ಪಕ್ಷದಲ್ಲಿ ಬಲಿಷ್ಠವಾಗಿದೆ. ಕೆಪಿಸಿಸಿ ಅಧ್ಯಕ್ಷರು,ಹಾಗೂ ಮುಖ್ಯಮಂತ್ರಿಗಳನ್ನು. ಸಚಿವರನ್ನು ಯಾವಾಗ ಬದಲಾವಣೆ ...

Read moreDetails

ಗೋಲ್‍ಪೋಸ್ಟ್ ಬದಲಿಸುವ ಉದ್ದೇಶದಿಂದ ಜಾತಿಗಣತಿಯ ಚರ್ಚೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬೆಂಗಳೂರು: ಭ್ರಷ್ಟಾಚಾರದ ಅನೇಕ ಹಗರಣಗಳು, ಮುಖ್ಯಮಂತ್ರಿ ಬದಲಾವಣೆ ವಿಚಾರ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಷಯ- ಹೀಗೆ ಹಲವು ರೀತಿಯ ಸಮಸ್ಯೆಗಳನ್ನು ಕಾಂಗ್ರೆಸ್ ಸರಕಾರ ಎದುರಿಸುತ್ತಿದೆ. ಗೋಲ್‍ಪೋಸ್ಟ್ ಬದಲಿಸುವ ...

Read moreDetails

ಅವಘಡ: ಸಂತ್ರಸ್ತರೊಂದಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸಭೆ

ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆಯ ಅಧೀನದಲ್ಲಿರುವ ಬೆಂಗಳೂರು ಬಯೋ ಇನೋವೇಷನ್ ಸೆಂಟರ್ (ಬಿಬಿಸಿ)ನಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದಾಗಿ ಸಂತ್ರಸ್ತರಾಗಿರುವ ಸ್ಟಾರ್ಟ್‌ಪ್‌ ಸಂಸ್ಥೆಗಳ ಪ್ರತಿನಿಧಿಗಳ ಸಭೆಯನ್ನು ...

Read moreDetails

ಆದಿ ಕವಿ ಮಹರ್ಷಿ ವಾಲ್ಮೀಕಿ” ಪರಿಕಲ್ಪನೆ – ಜನವರಿ 16ರಿಂದ 27ರ ವರೆಗೆ ಲಾಲ್‍ಬಾಗ್‍ನಲ್ಲಿ ಫಲ ಪುಷ್ಪ ಪ್ರದರ್ಶನ

ಬೆಂಗಳೂರು: ಜನವರಿ 26ನೇ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಲಾಲ್‍ಬಾಗ್‍ನಲ್ಲಿ ಜನವರಿ 16ರಿಂದ 27ರ ವರಗೆ “ಆದಿ ಕವಿ ಮಹರ್ಷಿ ವಾಲ್ಮೀಕಿ” ಪರಿಕಲ್ಪನೆಯಡಿ 217ನೇ ಫಲಪುಷ್ಪ ಪ್ರದರ್ಶನವನ್ನು ...

Read moreDetails

ಸಿದ್ದರಾಮಯ್ಯನವರು ರಾಜೀನಾಮೆ ಕೊಡುವ ಕಾಲ ಸನ್ನಿಹಿತ

ಹುಬ್ಬಳ್ಳಿ: ಮೈಸೂರಿನ ಮುಡಾ ಹಗರಣದಡಿ ಬಡವರಿಗೆ ಮೀಸಲಿಟ್ಟ ನಿವೇಶನಗಳನ್ನು ಮುಖ್ಯಮಂತ್ರಿಗಳ ಕುಟುಂಬ ಅಕ್ರಮವಾಗಿ ಪಡೆದುಕೊಂಡಿತ್ತು. ನಿವೇಶನಗಳನ್ನು ಹಿಂತಿರುಗಿಸಿದರೂ ತಪ್ಪು ತಪ್ಪೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ...

Read moreDetails

ಕಿಯೋನಿಕ್ಸ್ ವೆಂಡರ್ಸ್ ಬಿಲ್ ಬಾಕಿ; ಪ್ರಿಯಾಂಕ್ ಖರ್ಗೆಗೆ ಹೆಚ್.ಡಿ.ಕುಮಾರಸ್ವಾಮಿ ತರಾಟೆ

ಬೆಂಗಳೂರು: ಬಾಕಿ ಬಿಲ್ ಪಾವತಿ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವೆಂಡರ್ಸ್ ಪತ್ರ ಬರೆದಿರುವ ಪ್ರಕರಣ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಉಡಾಫೆ ಮಾತನ್ನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವರಾದ ...

Read moreDetails

ಜಾತಿ ಜನಗಣತಿ: ರಾಜಕೀಯದ ಏಣಿ ಅಥವಾ ಸಾಮಾಜಿಕ ನ್ಯಾಯದ ಹೋರಾಟ?

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯಲಿರುವ ಜನವರಿ 16ರ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿ ಚರ್ಚೆಯಾಗುವ ಸಾಧ್ಯತೆಯ ಹಿನ್ನೆಲೆ ರಾಜಕೀಯ ಬಿಸಿ ಏರಿದೆ. ...

Read moreDetails

ಬೆಂಗಳೂರು: ಅತ್ಯಾಚಾರ ಪ್ರಕರಣದ ಸಮಗ್ರ ತನಿಖೆ ಮಾಡಲು ಬೈರತಿ ಬಸವರಾಜ್ ಸೂಚನೆ

ಬೆಂಗಳೂರು: ಕೆ.ಆರ್.ಪುರ ಕ್ಷೇತ್ರದಲ್ಲಿ ನಡೆದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದ ಬಗ್ಗೆ ಮಾಜಿ ಸಚಿವ ಹಾಗೂ ಶಾಸಕ ಬೈರತಿ ಬಸವರಾಜ್ ಅವರು ಕಠಿಣ ನಿಂದನೆ ವ್ಯಕ್ತಪಡಿಸಿ, ಸಮಗ್ರ ...

Read moreDetails

ಶ್ರೀ ಸಿದ್ದರಾಮೇಶ್ವರರು ಕಾಯಕದ ಮೂಲಕ ಪವಾಡ ಸೃಷ್ಠಿಸಿದವರು: ಬಸವರಾಜ ಬೊಮ್ಮಾಯಿ

ಬೆಂಗಳೂರು: ಶರಣ ಶ್ರೀ ಸಿದ್ದರಾಮೇಶ್ವರರು ಕಾಯಕದ ಮೂಲಕ ಪವಾಡ ಸೃಷ್ಠಿಸಿದವರು. ಕಾಯಕ ಮಾಡುವವರಿಗೆ ಯಾವತ್ತೂ ಬಡತನ ಬರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ...

Read moreDetails

ಶರಣರು, ಸಂತರ ಮಾರ್ಗದರ್ಶನದಲ್ಲಿ ಮಾನವೀಯ ಮೌಲ್ಯಗಳು ಪುನರುದ್ಧಾರವಾಗಲಿ

ಬೆಂಗಳೂರು: ಸಮಾಜದಲ್ಲಿ ಮಾನವೀಯ ಮೌಲ್ಯಗಳು ನಶಿಸುತ್ತಿದ್ದು ಸಂತರು ಮತ್ತು ಶರಣರ ಮಾರ್ಗದರ್ಶನದಲ್ಲಿ ಅವೆಲ್ಲವೂ ಪುನರುದ್ಧಾರ ಆಗಬೇಕಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ...

Read moreDetails

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಚಾಲಕನ‌ ನಿಯಂತ್ರಣ ತಪ್ಪಿ ಅಪಘಾತ.

ಬೆಳಗಾವಿ: ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಅಪಘಾತ ಸಂಭವಿಸಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬೆನ್ನು ಹಾಗೂ ಮುಖಕ್ಕೆ ಗಾಯವಾಗಿದ್ದು, ವಿಧಾನ ಪರಿಷತ್‌ ಸದಸ್ಯ ಚನ್ನರಾಜ ...

Read moreDetails

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: ರಾಜ್ಯ ಆಡಳಿತಕ್ಕೆ ಹೊಸ ಮಾರ್ಗಸೂಚಿ

ಬೆಂಗಳೂರು: ಕಾಂಗ್ರೆಸ್ ಶಾಸಕರ ಸಭೆ ಸೋಮವಾರ ಸಂಜೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಯಶಸ್ವಿಯಾಗಿ ನಡೆಯಿತು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರ ನೇತೃತ್ವದಲ್ಲಿ ನಡೆದ ...

Read moreDetails

ಕೃಷಿ ಸಚಿವರ ಮನವಿಗೆ ಸ್ಪಂದನೆ: ಹೆಚ್ಚುವರಿ ಅಕ್ಕಿ ಖರೀದಿಗೆ ಕೇಂದ್ರ ಸಮ್ಮತಿ

ಬೆಂಗಳೂರು: ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿರವರ ಮನವಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ಅಕ್ಕಿ ಖರೀದಿಗೆ ...

Read moreDetails

ವಿಜಯಪುರ: ನಾಲ್ವರು ಮಕ್ಕಳೊಂದಿಗೆ ಮಹಿಳೆ ಕಾಲುವೆಗೆ ಜಿಗಿದು ಆತ್ಮಹತ್ಯೆ ಯತ್ನ, ಮಕ್ಕಳು ನೀರುಪಾಲು

ವಿಜಯಪುರ: ಜಿಲ್ಲೆಯ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯಲ್ಲಿ ಮಹಿಳೆಯೊಬ್ಬಳು ತನ್ನ ನಾಲ್ವರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾನುವಾರ ನಡೆದಿದೆ. ದುರಂತದಲ್ಲಿ ನಾಲ್ವರು ಮಕ್ಕಳು ಸಾವಿಗೀಡಾಗಿದ್ದು, ಮಹಿಳೆಯನ್ನು ...

Read moreDetails

ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ‘ಮನೆಗೊಂದು ಗ್ರಂಥಾಲಯ’ ಯೋಜನೆಗೆ ಚಾಲನೆ

ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಮನೆಗೊಂದು ಗ್ರಂಥಾಲಯ’ ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕೃಷ್ಣಾದಲ್ಲಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಹಿರಿಯ ಸಾಹಿತಿ ...

Read moreDetails

ಮಕರ ಸಂಕ್ರಾಂತಿ ಪ್ರಯಾಗರಾಜ್-2025: ಶ್ರೀಮಂತ ಪರಂಪರೆ ಮತ್ತು ಸಾಂಸ್ಕೃತಿಕ ಏಕತೆಯ ಸಂಕೇತ

ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಕರ ಸಂಕ್ರಾಂತಿ ಮತ್ತು ಖಿಚಡಿ ಹಬ್ಬದ ಪ್ರಯುಕ್ತ ರಾಜ್ಯದ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಹಬ್ಬದ ಮಹತ್ವವನ್ನು ಪ್ರತಿಪಾದಿಸುತ್ತಾ, ...

Read moreDetails

ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ರಾಜ್ಯ ಸರ್ಕಾರ ಪತ್ತೆ ಮಾಡಬೇಕೇ ಹೊರತು ಒಬ್ಬ ವ್ಯಕ್ತಿಯನ್ನು ಕಾಟಾಚಾರಕ್ಕೆ ಬಂಧಿಸುವುದಲ್ಲ. ಪೊಲೀಸರು ಇದರ ಹಿಂದಿರುವವರನ್ನು ...

Read moreDetails

ಅನಧಿಕೃತ ಜಾಹೀರಾತುಗಳು ಅಳವಡಿಸಿರುವವರ ಮೇಲೆ ಎಫ್.ಐ.ಆರ್ ದಾಖಲಿಸಿ: ತುಷಾರ್ ಗಿರಿ ನಾಥ್.

ಬೆಂಗಳೂರು:ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳನ್ನು ಅಳವಡಿಸಿರುವವರ ಮೇಲೆ ಎಫ್.ಐ.ಆರ್ ದಾಖಲಿಸಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ...

Read moreDetails

ಪಶು ಆಸ್ಪತ್ರೆ ರಕ್ಷಣೆಗೆ ಒತ್ತಾಯ: ನೈಜ ಆರೋಪಿ ಬಂಧನಕ್ಕೆ ಜೋರಾದ BJP ಮುಖಂಡರ ಒತ್ತಾಯ

ಬೆಂಗಳೂರು: ಹಸುಗಳ ಮೇಲೆ ನಡೆದ ಹಲ್ಲೆಯನ್ನು ಷಡ್ಯಂತ್ರ ಎಂದು ತೀವ್ರವಾಗಿ ಖಂಡಿಸಿರುವ ಬಿಜೆಪಿ ಮುಖಂಡ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್, ಈ ಘಟನೆ ಹಿಂದಿನ ...

Read moreDetails

HMT ಉದ್ಯೋಗಿಗಳು ಕೇಂದ್ರ ಸಚಿವರನ್ನು ಭೇಟಿಯಾಗಿ ಬಾಕಿ ಪಾವತಿಗೆ ಮನವಿ ಸಲ್ಲಿಸಿದರು

ಬೆಂಗಳೂರು: ಹಿಂದೂಸ್ತಾನ್ ಮಶೀನ್ ಅಂಡ್ ಟೂಲ್ಸ್ (HMT) ಕಾರ್ಖಾನೆಯ ಹಾಲಿ ಮತ್ತು ನಿವೃತ್ತ ಉದ್ಯೋಗಿಗಳು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ...

Read moreDetails

“ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್” ಸಮಾವೇಶದ ಪೂರ್ವಭಾವಿ ಸಭೆ ಬೆಂಗ್ಳೂರಿನಲ್ಲಿ ನೆರವೇರಿತು

ಬೆಳಗಾವಿಯಲ್ಲಿ ಜನವರಿ 21ರಂದು ನಡೆಯಲಿರುವ "ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್" ಬೃಹತ್ ಸಮಾವೇಶದ ಪೂರ್ವಭಾವಿ ಸಿದ್ಧತಾ ಸಭೆ ಸೋಮವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಜರುಗಿತು. ...

Read moreDetails

ಜಿಂಕೆಗಳಿಂದ ಬೆಳೆ ರಕ್ಷಿಸಿ: ಸರ್ಕಾರಕ್ಕೆ ಆಗ್ರಹಿಸಿದ ರೈತರ ಆಗ್ರಹ..!

ಒಂದೇ ಕಡೆ ನೂರಾರು ಜಿಂಕೆಗಳು, ಹೊಲಕ್ಕೆ ನುಗ್ಗಿ ಸಾಲು ಸಾಲಾಗಿ ಬೆಳೆ ತಿನ್ನುತ್ತಾ ಬೆಳೆ ನಾಶದಿಂದ ರೈತರು ಬೇಸತ್ತಿದ್ದು, ಕೂಡಲೇ ರಾಜ್ಯ ಸರ್ಕಾರವೂ, ಅರಣ್ಯ ಇಲಾಖೆಗೆ ಜಿಂಕೆ ...

Read moreDetails

ಗೋಮಾಂಸ ಮಾರಾಟ: ಶ್ರೀರಾಮಸೇನೆಯಿಂದ ಪೊಲೀಸರಿಗೆ ದೂರು..!

ರಾಜರೋಷವಾಗಿ ಗೋ ಮಾಂಸ ಮಾರಾಟ ಮಾಡುತ್ತಿದ್ದನ್ನು ಶ್ರೀರಾಮಸೇನೆ ವಿರೋಧಿಸಿ 30 ಕೆ ಜಿ ಗೋ ಮಾಂಸವನ್ನು ಪೋಲಿಸ್ ವಶಕ್ಕೆ ಒಪ್ಪಿಸಿರುವ ಘಟನೆ ಅರಕಲಗೂಡು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ...

Read moreDetails

ಸ್ಟೀವ್ ಜಾಬ್ಸ್ ಪತ್ನಿ ಲಾರೆನ್ ಪೊವೆಲ್ ಜಾಬ್ಸ್ ಕಾಶಿ ವಿಶ್ವನಾಥ ದರ್ಶನ: ಹೆಸರನ್ನು ‘ಕಮಲಾ’ ಎಂದು ಬದಲಾವಣೆ

ಪ್ರಯಾಗ್ ರಾಜ್: ಆಪಲ್ ಸಹ-ಸಂಸ್ಥಾಪಕ ಸ್ಟೀವ್ ಜಾಬ್ಸ್ ಅವರ ಪತ್ನಿ ಲಾರೆನ್ ಪೊವೆಲ್ ಜಾಬ್ಸ್, ವಾರಣಾಸಿಯ ಪ್ರಸಿದ್ಧ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು. ...

Read moreDetails

ಜೆಡಿಎಸ್ ರಾಜ್ಯಾಧ್ಯಕ್ಷರ ಆಯ್ಕೆ: ಹೆಚ್.ಡಿ.ಕುಮಾರಸ್ವಾಮಿ ಮಹತ್ವದ ಘೋಷಣೆ

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ನೂತನ ಆಯ್ಕೆಯನ್ನು ಮುಂದಿನ ಏಪ್ರಿಲ್ ತಿಂಗಳೊಳಗೆ ಚುನಾವಣೆ ಮೂಲಕ ಮಾಡಲಾಗುವುದೆಂದು ಜೆಡಿಎಸ್ ಕೇಂದ್ರ ಸಚಿವ ಹಾಗೂ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಘೋಷಿಸಿದರು. ...

Read moreDetails

ಡಿಸಿಎಂ ಡಿ.ಕೆ. ಶಿವಕುಮಾರ್ ಮಹತ್ವಾಕಾಂಕ್ಷಿ ಭೂ ಮಾಪನ ಯೋಜನೆಗೆ ಚಾಲನೆ

ಕನಕಪುರ: "ಜನರು ಭೂ ವ್ಯಾಜ್ಯಗಳಿಂದ ಪೊಲೀಸ್ ಠಾಣೆಗೆ ಹೋಗಬಾರದು, ಬಡವರು ಲಂಚ ನೀಡುವುದನ್ನು ತಪ್ಪಿಸಬೇಕು ಎಂಬ ಉದ್ದೇಶದಿಂದ ಮರು ಭೂ ಮಾಪನ ಯೋಜನೆಗೆ ಚಾಲನೆ ನೀಡಲಾಗಿದೆ. ಪ್ರಾಯೋಗಿಕವಾಗಿ ...

Read moreDetails

ನೈಸ್ ಯೋಜನೆ: ರೈತರಿಗೆ ಪರಿಹಾರ ಎಲ್ಲಿ? – ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನೆ

ಬೆಂಗಳೂರು: ಬೇಲಗಿ-ಮೈಸೂರು ಮೂಲಸೌಕರ್ಯ ಕಾರಿಡಾರ್ (NICE) ಯೋಜನೆಗೆ ರೈತರಿಂದ ವಶಪಡಿಸಿಕೊಂಡ ಭೂಮಿಗೆ ಪರಿಹಾರ ನೀಡದಿರುವ ಬಗ್ಗೆ ಹೆಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಕಿಡಿಕಾರಿದ್ದಾರೆ. ಸುಪ್ರೀಂ ಕೋರ್ಟ್ ಎರಡು ...

Read moreDetails

ಜನತಾ ದಳ (ಎಸ್) ಪುನಶ್ಚೇತನಕ್ಕೆ ಹೊಸ ಆಶಾಕಿರಣ: ಪ್ರಶಾಂತ್ ಕಿಶೋರ್ರೊಂದಿಗೆ ಹೊಸ ಪ್ರಯತ್ನ

ಕಳೆದ ಕೆಲ ವರ್ಷಗಳಿಂದ ಚುನಾವಣಾ ಹಿನ್ನಡೆಗಳ ಕಹಿ ಅನುಭವಿಸಿರುವ ಜನತಾ ದಳ (ಎಸ್) ತನ್ನ ರಾಜಕೀಯ ಭವಿಷ್ಯವನ್ನು ಮತ್ತೆ ಕಟ್ಟಿಕೊಳ್ಳಲು ಹೊಸ ದಾರಿಗೆ ಕಾಲಿಡುತ್ತಿದೆ. ಈ ಪ್ರಯತ್ನಕ್ಕೆ ...

Read moreDetails

ಜಾತಿ ಜನಗಣತಿ ಸಭೆಯನ್ನು ಮುಂದೂಡಲು ಒಕ್ಕಲಿಗ ಸಂಘದ ಅಧಿಕಾರಿಗಳಿಗೆ ಮನವಿ.

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು ಒಕ್ಕಲಿಗ ಸಂಘದ ಅಧಿಕಾರಿಗಳಿಗೆ ಜಾತಿ ಜನಗಣತಿ ಕುರಿತ ಸಭೆಯನ್ನು ಮುಂದೂಡಲು ಸೂಚಿಸಿದ್ದಾರೆ. "ಸಭೆಯು ಅನಾವಶ್ಯಕ ಗೊಂದಲ ಸೃಷ್ಟಿಸಬಹುದು ಎಂಬ ...

Read moreDetails

ಡಿಸಿಎಂ ಡಿ.ಕೆ. ಶಿವಕುಮಾರ್: ಮಾಧ್ಯಮಗಳು ಸತ್ಯಾಂಶ ಶೋಧಿಸಿ ಬರೆಯಬೇಕು

ಬೆಂಗಳೂರು: "ಮಾಧ್ಯಮಗಳು ನನ್ನ ವಿರುದ್ಧ ಬರೆದರೂ ಚಿಂತೆಯಿಲ್ಲ, ಆದರೆ ಸತ್ಯಾಂಶವನ್ನು ಶೋಧಿಸಿ ಬರೆಯುವುದು ಮುಖ್ಯ," ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರೆಸ್ ಕ್ಲಬ್‌ನಲ್ಲಿ ಮಾತನಾಡಿದರು. ಬೆಂಗಳೂರು ಪ್ರೆಸ್ ...

Read moreDetails

ಪ್ರಧಾನಮಂತ್ರಿಗಳನ್ನು ಭೇಟಿಯಾದ ಸಂಸದ ಜಗದೀಶ ಶೆಟ್ಟರ್: ಅನೇಕ ಬೇಡಿಕೆಗಳ ವಿನಂತಿ

ನವದೆಹಲಿಯ ಜನವರಿ 10:ಬೆಳಗಾವಿ ಲೋಕಸಭಾ ಸದಸ್ಯ ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ನಿನ್ನೆ ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ...

Read moreDetails

ಸಂವಿಧಾನದ ಮೇಲೆ ಪ್ರೀತಿ ಕೇವಲ ನಾಟಕ: ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ

https://twitter.com/PriyankKharge/status/1878034970822029316 ಬೆಂಗಳೂರು: ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಅವರು ಭಾರತೀಯ ಜನತಾ ಪಕ್ಷದ (ಬಿಜೆಪಿ) “ಸಂವಿಧಾನ್ ಸಮ್ಮಾನ್” ಕಾರ್ಯಕ್ರಮವನ್ನು ಕಟುವಾಗಿ ವಿಮರ್ಶಿಸಿದ್ದಾರೆ. ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ...

Read moreDetails

ಯಾರೂ ಒಟ್ಟಿಗೆ ಸೇರಬಾರದೆಂಬ ಬ್ರಿಟಿಷರ ಒಡೆದಾಳುವ ನೀತಿ ಕಾಂಗ್ರೆಸ್ಸಿನದುನಕ್ಸಲರಿಗೆ ಶರಣಾದ ಸರಕಾರ: ಛಲವಾದಿ ನಾರಾಯಣಸ್ವಾಮಿ

ಚಿತ್ರದುರ್ಗ: ನಕ್ಸಲರು ಶರಣಾದುದಲ್ಲ; ಸರಕಾರವೇ ನಕ್ಸಲರಿಗೆ ಶರಣಾಗಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ.ಚಿತ್ರದುರ್ಗದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು ಪ್ರಶ್ನೆಗೆ ...

Read moreDetails

ಡಿನ್ನರ್ ಸಭೆಗಳಲ್ಲೇ ನಿರತರಾದ ಸಿಎಂ-ಸಚಿವರು, ರೈತರ ಕಷ್ಟ ಕೇಳುವವರಿಲ್ಲ

ಬೆಂಗಳೂರು: ಭತ್ತ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ತೆರೆದು ರೈತರಿಗೆ ನೆರವಾಗಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ, ಸರ್ಕಾರ ಕೂಡಲೇ ಈ ಕ್ರಮ ...

Read moreDetails

ಸಿಟಿ ರವಿ ಮೇಲೆ ದೌರ್ಜನ್ಯ ಯತ್ನ ಮತ್ತು ಬೆದರಿಕೆ: ವಿಶೇಷ ಭದ್ರತೆ ಒದಗಿಸಲು ಒತ್ತಾಯ

https://twitter.com/BYVijayendra/status/1878019863328780580 ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಬಿಜೆಪಿಯ ಪ್ರಮುಖ ನಾಯಕ, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರ ಮೇಲೆ ದೌರ್ಜನ್ಯ ಹಾಗೂ ಹಲ್ಲೆಗೆ ಯತ್ನ ನಡೆದಿದೆ. ...

Read moreDetails

ನಮ್ಮ ಮನೆಗಳನ್ನು ಕಾಪಾಡಿಕೊಳ್ಳುವಂತೆ ಮಠಗಳನ್ನು ಕಾಪಾಡಿಕೊಳ್ಳಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಶೃಂಗೇರಿ: “ನಾವು ನಮ್ಮ ಮನೆಗಳನ್ನು ಕಾಪಾಡಿಕೊಳ್ಳುವಂತೆ, ನಮ್ಮ ಮಠಗಳನ್ನು ಕಾಪಡಿಕೊಳ್ಳಬೇಕು. ಧರ್ಮ ಕಾಪಾಡುವ ಮಠಕ್ಕೆ ನಮ್ಮ ಕೈಲಾದ ನೆರವು ನೀಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ...

Read moreDetails

ಕುರ್ಚಿ ಭದ್ರತೆಗಾಗಿ ಕಾಂಗ್ರೆಸ್ ‌ನಾಯಕರ ಆಟ: ಬಸವರಾಜ ಬೊಮ್ಮಾಯಿ

ಬಾಗಲಕೋಟೆ: ರಾಜ್ಯದ ಕಾಂಗ್ರೆಸ್ ನಾಯಕರು ಜನರ ಸಮಸ್ಯೆಗಳಿಗೆ ಸ್ಪಂದಿಸದೇ ತಮ್ಮ ರಾಜಕೀಯ ಅಸ್ತಿತ್ವದ ಭದ್ರತೆಗೆ ಮಾತ್ರ ಗಮನ ಹರಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ...

Read moreDetails

ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಶೃಂಗೇರಿ: "ಕರ್ಮಣ್ಯೇ ವಾಧಿಕಾರಸ್ತೇ | ಮಾ ಫಲೇಷು ಕದಾಚನ ಎಂಬ ಶ್ಲೋಕದಂತೆ ನಮ್ಮ ಪ್ರಯತ್ನ ನಾವು ಮಾಡೋಣ ಫಲಾಫಲ ದೇವರಿಗೆ ಬಿಡೋಣ. ನನಗೆ ಯಾರ ಬೆಂಬಲವೂ ಬೇಡ, ...

Read moreDetails

ನಮ್ಮ ತೆರಿಗೆ ನಮ್ಮ ಹಕ್ಕಿಗಾಗಿ ಹೋರಾಟ ಮಾಡಲೇ ಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: "ಕೇಂದ್ರದ ಬಳಿ ನಮ್ಮ ತೆರಿಗೆ ನಮ್ಮ ಹಕ್ಕಿಗಾಗಿ ನಾವು ಹೋರಾಟ ಮಾಡಲೇ ಬೇಕು. ನಮ್ಮ ರಾಜ್ಯದ ಹಿತವನ್ನು ಕಾಪಾಡಲೇಬೇಕು" ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ...

Read moreDetails

ಗಾಂಧಿ ಭಾರತ ಕಾರ್ಯಕ್ರಮ, 100 ಕಾಂಗ್ರೆಸ್ ಕಚೇರಿ ನಿರ್ಮಾಣದ ಬಗ್ಗೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: "ಗಾಂಧಿ ಭಾರತ ಕಾರ್ಯಕ್ರಮ ಅಂಗವಾಗಿ ಇದೇ ತಿಂಗಳು 21ರಂದು ನಡೆಯಲಿರುವ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಹಾಗೂ 100 ಕಾಂಗ್ರೆಸ್ ಕಚೇರಿ ...

Read moreDetails

ಆಡಳಿತ ಹಂಚಿಕೆ ಫಾರ್ಮುಲಾ ಬಹಿರಂಗಕ್ಕೆ ಒತ್ತಾಯ

ಬೆಂಗಳೂರು: ಕಾಂಗ್ರೆಸ್ಸಿನ ಡಿನ್ನರ್ ರಾಜಕೀಯ ಮುಂದುವರೆಯಲಿದೆ; ಡಿ.ಕೆ.ಶಿವಕುಮಾರ್ ಅವರು ತಮ್ಮ ಗುರುಗಳ ಮಾತಿನಂತೆ ಅಧಿಕಾರವನ್ನು ಒದ್ದು ಕಿತ್ತುಕೊಳ್ಳುವ ಕಾರ್ಯದಲ್ಲಿ ಪ್ರವೃತ್ತರಾಗುತ್ತಾರೆ ಎಂಬ ವಿಷಯ ನಮ್ಮ ಕಿವಿಗೂ ಬೀಳುತ್ತಿದೆ ...

Read moreDetails

ಗುದ್ದಲಿ ಪೂಜೆ ರಾಜಕಾರಣ; ಸಚಿವ ಚೆಲುವರಾಯ ಸ್ವಾಮಿಗೆ ಹೆಚ್ ಡಿಕೆ ತರಾಟೆ

ಮಂಡ್ಯ: ನಾನು ಭೂಮಿಪೂಜೆ ಮಾಡಿದ ಮೇಲೆ ಉಸ್ತುವಾರಿ ಸಚಿವರು ಇನ್ನೊಮ್ಮೆ ಗುದ್ದಲಿ ಪೂಜೆ ಮಾಡಿದರೆ ನಾನೇನು ಮಾಡಲಿ? ಇದರಲ್ಲಿ ನಾನು ರಾಜಕೀಯ ಮಾಡಲು ಇಚ್ಛೇಪಡುವುದಿಲ್ಲ. ಎಲ್ಲವನ್ನೂ ಜನರೇ ...

Read moreDetails

ಅರಮನೆ ಮೈದಾನದಲ್ಲಿ ಜ.14, 15ರಂದು 852ನೇ ಶ್ರೀ ಸಿದ್ಧರಾಮೇಶ್ವರ ಜಯಂತಿ

ಬೆಂಗಳೂರು:852ನೇ ಶ್ರೀ ಗುರು ಸಿದ್ಧರಾಮೇಶ್ವರ ಜಯಂತಿ ಇದೇ ಬಾರಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜನವರಿ 14 ಮತ್ತು 15 ರಂದು ಎರಡು ದಿನಗಳ ಕಾಲ ವಿಜೃಂಭಣೆಯಿಂದ ಆಚರಿಸಲಾಗುತ್ತದೆ ...

Read moreDetails

ಮದ್ದೂರು ತಾಲ್ಲೂಕಿನ ಚಾಕನಕೆರೆಗೆ ಬಾಗೀನ,

ಮದ್ದೂರು: ಮದ್ದೂರು ತಾಲ್ಲೂಕಿನ ಚಾಕನಕೆರೆ ಗ್ರಾಮದಲ್ಲಿ ಇಂದು ನಡೆದ ಬಾಗೀನ ಅರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವ ಮತ್ತು ಜೆಡಿಎಸ್ ನಾಯಕ ...

Read moreDetails

ಫೆ.15 ರಂದು ಮಲೆಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ

ಬೆಂಗಳೂರು: ರಾಜ್ಯ ಸರ್ಕಾರವು ಫೆಬ್ರುವರಿ 15 ರಂದು ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಮುಖ್ಯಮಂತ್ರಿ ಮತ್ತು ಸಂಪುಟ ಸಚಿವರೊಂದಿಗೆ ಸಭೆ ನಡೆಸಲು ನಿರ್ಧರಿಸಿದ್ದ ವಿಷಯದಲ್ಲಿ ಯಾವುದೇ ಬದಲಾವಣೆಗಳು ...

Read moreDetails

ಆರ್.ಆರ್ ನಗರ ವಲಯ ವ್ಯಾಪ್ತಿಯಲ್ಲಿ ರಸ್ತೆಗಳ ಬದಿ ಭಗ್ನಾವಶೇಷ ಹಾಕುವವರ ಮೇಲೆ ದಂಡ ವಿಧಿಸಿ: ತುಷಾರ್ ಗಿರಿ ನಾಥ್.

ಬೆಂಗಳೂರು: ಆರ್.ಆರ್ ನಗರ ವಲಯ ವ್ಯಾಪ್ತಿಯಲ್ಲಿ ರಸ್ತೆಗಳ ಬದಿ ಭಗ್ನಾವಶೇಷಗಳನ್ನು ಹಾಕುವವರ ಮೇಲೆ ದಂಡ ವಿಧಿಸಿ ಕ್ರಮ ಕೈಗೊಳ್ಳಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ...

Read moreDetails

16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಹ್ವಾನ

"ಸರ್ವಜನಾಂಗದ ಶಾಂತಿಯ ತೋಟ" ಎಂಬ ಘೋಷವಾಕ್ಯದೊಂದಿಗೆ 2025ರ ಮಾರ್ಚ್ 1 ರಿಂದ 8ರ ವರೆಗೆ ನಡೆಯಲಿರುವ 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ನಿಮ್ಮ ಚಲನಚಿತ್ರವನ್ನು ಸಲ್ಲಿಸಲು ಇದೊಂದು ...

Read moreDetails

ರಾಜ್ಯವನ್ನು “ಕೌಶಲ್ಯ ಅಭಿವೃದ್ಧಿ ಹಬ್‌” ಮಾಡುವುದೇ ನಮ್ಮ ಸರ್ಕಾರದ ಗುರಿ

ಬೆಂಗಳೂರು: ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸುವ ಜೊತೆಗೆ ಯುವ ಸಮುದಾಯದವರಲ್ಲಿ ಕೌಶಲ್ಯಾಭಿವೃದ್ಧಿ ಮಾಡಲು ನಮ್ಮ ರಾಜ್ಯ ಸರ್ಕಾರ ವ್ಯವಸ್ಥಿತವಾಗಿ ಯೋಜನೆಗಳನ್ನು ರೂಪಿಸುತ್ತಿದೆ. ಈ ನಿಟ್ಟಿನಲ್ಲಿ ಇಂದು ಹಲವಾರು ಉಪ ...

Read moreDetails

ಸಮಗ್ರ ಸಹಭಾಗಿತ್ವ ವಾರ್ಷಿಕ ಕ್ರಿಯಾ ಯೋಜನೆ ಸಿದ್ದಪಡಿಸಿ:

ಗ್ರಾಮ ಪಂಚಾಯಿತಿ ದೂರದೃಷ್ಟಿ ಯೋಜನೆ ಆಧರಿಸಿ 2025-26ನೇ ಸಾಲಿನ ಸಮಗ್ರ ಸಹಭಾಗಿತ್ವ ವಾರ್ಷಿಕ ಕ್ರಿಯಾ ಯೋಜನೆಯನ್ನು ಸಿದ್ದಪಡಿಸಲು ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಿಗೆ ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ...

Read moreDetails

ಕೆರೆ ಜಾಗ ಒತ್ತುವರಿ ಮಾಡಿದ್ದ 3 ಆರೋಪಿಗಳಿಗೆ 1 ವರ್ಷ ಕಾರಾಗೃಹ ಶಿಕ್ಷೆ: ಬಿಎಂಟಿಎಫ್.

ಸರ್ಕಾರಿ ಕೆರೆಯ ಜಮೀನನ್ನು ಒತ್ತುವರಿ ಮಾಡಿ ಶೌಚಾಲಯ ಮತ್ತು ಮನೆಗಳನ್ನು ನಿರ್ಮಾಣ ಮಾಡಿದ್ದ 3 ಆರೋಪಿಗಳಿಗೆ 1 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದ ಮಾನ್ಯ ಕರ್ನಾಟಕ ...

Read moreDetails

ಬೆಂಬಲ ಬೆಲೆ: ಶೇಂಗಾ ಖರೀದಿ ಅವಧಿ ವಿಸ್ತರಣೆ

ಬೆಂಗಳೂರು: ಬೆಂಬಲ ಬೆಲೆಯಡಿ ಶೇಂಗಾ ಖರೀದಿ ನೋಂದಣಿ ಮತ್ತು ಖರೀದಿ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ನೋಂದಣಿ ಅವಧಿಯನ್ನು ...

Read moreDetails

ಬಿಜೆಪಿ ಮಾಜಿ ಶಾಸಕರು, ವಿಧಾನಪರಿಷತ್ ಸದಸ್ಯರ ಸಭೆ.

ಬೆಂಗಳೂರು: ನಗರದ ಕ್ಯಾಪಿಟಲ್ ಹೋಟೆಲ್‌ನಲ್ಲಿ ಇಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಯ ಮಾಜಿ ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರ ಸಭೆ ಆಯೋಜಿಸಲಾಯಿತು. ಈ ಸಭೆಯಲ್ಲಿ ಬಿಜೆಪಿ ...

Read moreDetails

ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

ಉಡುಪಿ: ಕರ್ನಾಟಕ ಯಕ್ಷಗಾನದ ಹಿರಿಯ ಗುರು ಹಾಗೂ ಹಿಮ್ಮೇಳ ವಾದಕರಾದ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಯನ್ನು ನೀಡಲು ನಿರ್ಧರಿಸಲಾಗಿದೆ. ಈ ಸುದ್ದಿ ...

Read moreDetails

ದೇವರ ಆಭರಣ ಕದ್ದಿದ್ದ ಆರೋಪಿಯನ್ನು ಬಂಧಿಸಿದ ಮಳವಳ್ಳಿ ಗ್ರಾಮಾಂತರ ಪೊಲೀಸರು…!

ದೇವಸ್ಥಾನಗಳಲ್ಲಿ ಕಳವು ಮಾಡಿ ಪರಾರಿಯಾಗಿದ್ದ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಮಳವಳ್ಳಿ ಗ್ರಾಮಾಂತರ ಪೊಲೀಸರು ಯಶ್ವಸಿಯಾಗಿದ್ದಾರೆ.ಮಳವಳ್ಳಿ ತಾಲ್ಲೂಕಿನ ಗೌಡಗೆರೆ ಗ್ರಾಮದ ನಿವಾಸಿ 35ವರ್ಷದ ಪ್ರದೀಪ್ ಬಂಧಿತ ಆರೋಪಿಯಾಗಿದ್ದು, ತಾಲ್ಲೂಕಿನ ...

Read moreDetails

ವೈಕುಂಠ ಏಕಾದಶಿ: ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ದೇವರ ದರ್ಶನ

ಬೆಂಗಳೂರು, ಜ. 10:ವೈಕುಂಠ ಏಕಾದಶಿಯ ಪವಿತ್ರ ಸಂದರ್ಭದಲ್ಲಿ, ಕೇಂದ್ರ ಸಚಿವ ಶ್ರೀ ಎಚ್‌.ಡಿ. ಕುಮಾರಸ್ವಾಮಿ ಅವರು ಇಂದು ಬೆಳಗ್ಗೆ ತಮ್ಮ ಪೂಜ್ಯ ತಂದೆಯವರಾದ ಮಾಜಿ ಪ್ರಧಾನಿಗಳಾದ ಶ್ರೀ ...

Read moreDetails

ನನ್ನ ರಕ್ಷಣೆಗೆ, ಮನಸ್ಸಿನ ನೆಮ್ಮದಿಗೆ ಹೋಮ ನೆರವೇರಿಸಿರುವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: "ನನ್ನ ರಕ್ಷಣೆಗಾಗಿ, ಮನಸ್ಸಿನ ನೆಮ್ಮದಿಗೆ, ಸಮಾಧಾನಕ್ಕಾಗಿ ಹೋಮ ಮಾಡಿಸಿದ್ದೇನೆ. ನಾನು ಪ್ರತಿದಿನವೂ ಪೂಜೆ, ಹೋಮ, ದೇವರ ದರ್ಶನ ಮಾಡುವ ವ್ಯಕ್ತಿ" ಎಂದು ಹೇಳಿದರು. ವೈಕುಂಠ ಏಕಾದಶಿಯ ...

Read moreDetails
Page 3 of 4 1 2 3 4
  • Trending
  • Comments
  • Latest

Recent News

Welcome Back!

Login to your account below

Create New Account!

Fill the forms bellow to register

Retrieve your password

Please enter your username or email address to reset your password.

error: