Tag: ಪ್ರಶಸ್ತಿ

ಮೈಸೂರು ಸಂಗೀತ ಸುಗಂಧ 2025: ಕರ್ನಾಟಕದ ಸಾಂಸ್ಕೃತಿಕ ರಾಜಧಾನಿಯಲ್ಲಿ ಎರಡನೇ ಆವೃತ್ತಿಯ ಕಾರ್ನಾಟಿಕ್ ಸಂಗೀತೋತ್ಸವ

ಮೈಸೂರು: ಕರ್ನಾಟಕದ ಸಾಂಸ್ಕೃತಿಕ ರಾಜಧಾನಿಯಾದ ಮೈಸೂರು, ಕಾರ್ನಾಟಿಕ್ ಸಂಗೀತದ ದಿವ್ಯ ನಾದದೊಂದಿಗೆ ಮತ್ತೊಮ್ಮೆ ಮೊಳಗಲಿದೆ. ಭಾರತ ಸರ್ಕಾರದ ಪ್ರವಾಸೋದ್ಯಮ ಸಚಿವಾಲಯ, ಸಂಸ್ಕೃತಿ ಸಚಿವಾಲಯ ಮತ್ತು ಸಂಗೀತ ನಾಟಕ ...

Read moreDetails

ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ: ಭಾರತಕ್ಕೆ ISSA ಪ್ರಶಸ್ತಿ 2025 – ಸಾಮಾಜಿಕ ಭದ್ರತೆಯಲ್ಲಿ ಪರಿವರ್ತನಾಶೀಲ ಸಾಧನೆ

ಕೌಲಾಲಂಪುರ: ಭಾರತದ ನಾಗರಿಕರಿಗೆ ಸಾಮಾಜಿಕ ರಕ್ಷಣೆಯನ್ನು ವಿಸ್ತರಿಸುವ ಮತ್ತು ಎಲ್ಲರನ್ನೂ ಒಳಗೊಂಡ ಕಲ್ಯಾಣವನ್ನು ಖಾತರಿಪಡಿಸುವ ದೇಶದ ಅನುಕರಣೀಯ ಪ್ರಯತ್ನಗಳನ್ನು ಗುರುತಿಸಿ, ಅಂತಾರಾಷ್ಟ್ರೀಯ ಸಾಮಾಜಿಕ ಭದ್ರತಾ ಸಂಘ (ISSA) ...

Read moreDetails

ಎಸ್.ಎಲ್. ಭೈರಪ್ಪ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಂತಾಪ

ಬೆಂಗಳೂರು: ಕನ್ನಡ ಸಾಹಿತ್ಯ ಲೋಕದ ದಿಗ್ಗಜ ಕಾದಂಬರಿಗಾರ ಎಸ್.ಎಲ್. ಭೈರಪ್ಪ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ...

Read moreDetails

ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ

ಪಾಟ್ನಾ: ಕನ್ನಡ ಸಾಹಿತ್ಯ ಲೋಕದ ದಿಗ್ಗಜ, ಖ್ಯಾತ ಕಾದಂಬರಿಕಾರ, ತತ್ವಜ್ಞಾನಿ ಹಾಗೂ ಪದ್ಮಶ್ರೀ ಪ್ರಶಸ್ತಿ ವಿಜೇತ ಎಸ್.ಎಲ್. ಭೈರಪ್ಪ ಅವರ ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ...

Read moreDetails

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಂದ ಡಾ. ಎಸ್.ಎಲ್. ಭೈರಪ್ಪರ ನಿಧನಕ್ಕೆ ಸಂತಾಪ

ಬೆಂಗಳೂರು: ಕನ್ನಡ ಸಾಹಿತ್ಯ ಲೋಕದ ಮೇರು ಕಾದಂಬರಿಕಾರರು, ಸರಸ್ವತಿ ಸಮ್ಮಾನ್ ಪುರಸ್ಕೃತರು ಹಾಗೂ ಪದ್ಮಭೂಷಣ ಪ್ರಶಸ್ತಿ ವಿಜೇತ ಡಾ. ಎಸ್.ಎಲ್. ಭೈರಪ್ಪರವರು ನಿಧನರಾದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ...

Read moreDetails

ಶೋಷಿತ ಜಾತಿಗಳು ಶಿಕ್ಷಣ, ಸಂಘಟನೆ, ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯಬೇಕು: ಸಿಎಂ ಸಿದ್ದರಾಮಯ್ಯ

ಗದಗ: ಧರ್ಮದ ಹೆಸರಿನಲ್ಲಿ ಕರಾವಳಿ ಮತ್ತು ಮಂಗಳೂರಿನಲ್ಲಿ ಜೈಲಿಗೆ ಹೋದವರು, ಕೊಲೆಗೀಡಾದವರು ಹಿಂದುಳಿದ ಜಾತಿಗಳವರೇ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು. ಇನ್ನೂ ಎಷ್ಟು ವರ್ಷ ...

Read moreDetails

ಕನ್ನಡ ಚಿತ್ರರಂಗದ ಮಹಿಳಾ ಸಾಧಕಿಯರಿಗೆ ‘ಅಭಿನಯ ಸರಸ್ವತಿ ಬಿ. ಸರೋಜಾದೇವಿ’ ಪ್ರಶಸ್ತಿ ಸ್ಥಾಪನೆ

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಕನಿಷ್ಠ 25 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಮಹಿಳಾ ಸಾಧಕಿಯರಿಗೆ ಗೌರವ ಸೂಚಕವಾಗಿ ಕರ್ನಾಟಕ ಸರ್ಕಾರವು ‘ಅಭಿನಯ ಸರಸ್ವತಿ ಬಿ. ಸರೋಜಾದೇವಿ’ ಪ್ರಶಸ್ತಿಯನ್ನು ...

Read moreDetails

ಶಿವಕುಮಾರ್ ತಮ್ಮ ಹೇಳಿಕೆಯನ್ನು ತಕ್ಷಣ ಹಿಂಪಡೆಯಲಿ: ವಿಜಯೇಂದ್ರ ಆಗ್ರಹ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಚಾಮುಂಡಿ ಬೆಟ್ಟ ಕೇವಲ ಹಿಂದೂಗಳ ಆಸ್ತಿಯಲ್ಲ ಎಂದು ನೀಡಿರುವ ಹೇಳಿಕೆಯನ್ನು ತಕ್ಷಣ ಹಿಂಪಡೆಯಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ...

Read moreDetails

ರಾಜಕೀಯ ಮಾಡದೆ ವಿಷಾದ ವ್ಯಕ್ತಪಡಿಸಿ, ತನಿಖೆಗೆ ಒತ್ತಾಯಿಸಿದ ಡಿ.ಕೆ. ಸುರೇಶ್

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತದಿಂದ 11 ಜನ ಮೃತಪಟ್ಟ ಘಟನೆಯನ್ನು ಆಕಸ್ಮಿಕ ದುರಂತ ಎಂದು ಕರೆದಿರುವ ನಿಕಟಪೂರ್ವ ಸಂಸದ ...

Read moreDetails

ಐಪಿಎಲ್ 2025: ರಾಯಲ್ ಚಾಲೆಂಜರ್ಸ್ ಬೆಂಗಳೂರು ಚೊಚ್ಚಲ ಚಾಂಪಿಯನ್‌

ಮ್ಯಾಚ್ ವಿವರ: ಆರ್‌ಸಿಬಿ vs ಪಿಬಿಕೆಎಸ್, ಫೈನಲ್, ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್ 18 ವರ್ಷಗಳ ಕಾಯುವಿಕೆಯ ನಂತರ, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಐಪಿಎಲ್ ...

Read moreDetails

ಬೆಂಗಳೂರು ಸಂಭ್ರಮ: ಆರ್‌ಸಿಬಿ ಐಪಿಎಲ್ 2025 ಚಾಂಪಿಯನ್, ‘ಈ ಸಲ ಕಪ್ ನಮ್ದೆ’ ಸಾಕಾರ

ಬೆಂಗಳೂರು: 18 ವರ್ಷಗಳ ಕಾಯುವಿಕೆಯ ನಂತರ, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಐಪಿಎಲ್ 2025 ರ ಟ್ರೋಫಿಯನ್ನು ಗೆದ್ದುಕೊಂಡಿದೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ...

Read moreDetails

ಬೆಂಗಳೂರಿನ ಶಾಲೆಗಳಲ್ಲಿ ಹವಾಮಾನ ಕಾರ್ಯಯೋಜನೆ ಕ್ಲಬ್‌ಗಳ ರಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಮಕ್ಕಳಲ್ಲಿ ಎಳೆ ವಯಸ್ಸಿನಿಂದಲೇ ಪರಿಸರ, ಹಸಿರು ಇಂಧನ, ಸ್ವಚ್ಛತೆ, ನೀರಿನ ಸಂರಕ್ಷಣೆ ಮತ್ತು ಗುಣಮಟ್ಟದ ಗಾಳಿಯ ಬಗ್ಗೆ ಜಾಗೃತಿ ಮೂಡಿಸಲು ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಶಾಲೆಗಳ ...

Read moreDetails

ವಿಧಾನಸೌಧದಲ್ಲಿ ಬಾನು ಮುಷ್ತಾಕ್ ಮತ್ತು ದೀಪಾ ಭಾಸ್ತಿಗೆ ಭವ್ಯ ಅಭಿನಂದನಾ ಸಮಾರಂಭ

ಬೆಂಗಳೂರು: ಕನ್ನಡ ಸಾಹಿತ್ಯಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ತಂದಿರುವ ಹೆಮ್ಮೆಯ ಲೇಖಕಿ ಶ್ರೀಮತಿ ಬಾನು ಮುಷ್ತಾಕ್ ಹಾಗೂ ಅವರ ಕೃತಿಯನ್ನು ಇಂಗ್ಲಿಷ್‌ಗೆ ಅನುವಾದಿಸಿದ ಪ್ರತಿಭಾವಂತ ಅನುವಾದಕಿ ಶ್ರೀಮತಿ ...

Read moreDetails

ಗೃಹ ಸಚಿವ, ಸಿಎಂಗೆ ದೂರು ಸಲ್ಲಿಸಿದರೂ ಕ್ರಮವಿಲ್ಲ: ಛಲವಾದಿ ನಾರಾಯಣಸ್ವಾಮಿಯ ಆಕ್ಷೇಪ

ಬೆಂಗಳೂರು, ಮೇ 30, 2025: ಚಿತ್ತಾಪುರದಲ್ಲಿ ತಮ್ಮ ದಿಗ್ಬಂಧನ ಮತ್ತು ಅಹಿತಕರ ಘಟನೆಗಳ ಕುರಿತು ಡಿಜಿಪಿ, ಗೃಹ ಸಚಿವ, ಮುಖ್ಯಮಂತ್ರಿ, ಮತ್ತು ಮುಖ್ಯ ಕಾರ್ಯದರ್ಶಿಗೆ ದೂರು ಸಲ್ಲಿಸಿದರೂ ...

Read moreDetails

ಪದ್ಮ ಪ್ರಶಸ್ತಿ 2025: ಕರ್ನಾಟಕದ ನಾಲ್ವರಿಗೆ ರಾಷ್ಟ್ರಪತಿಯಿಂದ ಗೌರವ

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದ ಭವ್ಯ ನಾಗರಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಕರ್ನಾಟಕದ ನಾಲ್ವರು ಗಣ್ಯರಿಗೆ ದೇಶದ ಅತ್ಯುನ್ನತ ...

Read moreDetails

ಕೆ.ಎಸ್.ಆರ್.ಟಿ.ಸಿಗೆ 4 ರಾಷ್ಟ್ರೀಯ ವ್ಯವಹಾರ ಪ್ರಶಸ್ತಿಗಳು!

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆ.ಎಸ್.ಆರ್.ಟಿ.ಸಿ) ರಾಷ್ಟ್ರೀಯ ಮಟ್ಟದಲ್ಲಿ ಅಪೂರ್ವ ಸಾಧನೆ ನಿರ್ಮಿಸಿದೆ. "2025 ರಾಷ್ಟ್ರೀಯ ವ್ಯವಹಾರ ಪ್ರಶಸ್ತಿ-ಲೀಡರ್ಶಿಪ್ & ಎಕ್ಸಲೆನ್ಸಿ"ಯಲ್ಲಿ ನಿಗಮಕ್ಕೆ ನಾಲ್ಕು ...

Read moreDetails

ಕನ್ನಡದ ಹೆಮ್ಮೆ: ಬಾನು ಮುಷ್ಟಾಕ್ ಅವರ “ಹೃದಯ ದೀಪ” ಅಂತರ್ಜಾತೀಯ ಬುಕೆರ್ ಪ್ರಶಸ್ತಿಗೆ ವಿಜೇತೆ

ಲಂಡನ್, ಮೇ 20, 2024: ಕನ್ನಡ ಸಾಹಿತ್ಯ ಲೋಕಕ್ಕೆ ಇತಿಹಾಸ ನಿರ್ಮಿಸಿದ ಕ್ಷಣ. ಲೇಖಕಿ ಬಾನು ಮುಷ್ಟಾಕ್ ಅವರ “ಹೃದಯ ದೀಪ” ಕೃತಿ 2024ರ ಅಂತರ್ಜಾತೀಯ ಬುಕೆರ್ ...

Read moreDetails

ಸಣ್ಣ ಕೈಗಾರಿಕೆಗಳೇ ಸರ್ಕಾರದ ಬಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಹಲವಾರು ಜನರಿಗೆ ಉದ್ಯೋಗ ಒದಗಿಸುವ ಮೂಲಕ ಅವರ ಜೀವನಕ್ಕೆ ಆಧಾರವಾಗಿವೆ ಮತ್ತು ಸರ್ಕಾರಕ್ಕೆ ಶಕ್ತಿಯಾಗಿವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ...

Read moreDetails

ದಾದಾ ಸಾಹೇಬ್ ಫಾಲ್ಕೆ ಚಲನಚಿತ್ರೋತ್ಸವದಲ್ಲಿ “ಈ ಪಾದ ಪುಣ್ಯ ಪಾದ” ಚಿತ್ರಕ್ಕೆ ಪ್ರಶಸ್ತಿ

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಮೈಲಿಗಲ್ಲು ಸಿಕ್ಕಿದೆ. ಸಿದ್ಧು ಪೂರ್ಣಚಂದ್ರ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ "ಈ ಪಾದ ಪುಣ್ಯ ಪಾದ" ಚಿತ್ರವು ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ...

Read moreDetails

ಕೆಎಸ್ಆರ್ಟಿಸಿ ಫೈನಾನ್ಷಿಯಲ್ ಎಕ್ಸ್‌ಪ್ರೆಸ್ ಮೊಬಿಲಿಟಿ 2025 ಪ್ರಶಸ್ತಿಗೆ ಪ್ರಾಪ್ತಿ

ಕೆಎಸ್ಆರ್ಟಿಸಿ 2025 ರ ಫೈನಾನ್ಷಿಯಲ್ ಎಕ್ಸ್‌ಪ್ರೆಸ್ ಮೊಬಿಲಿಟಿ ಪ್ರಶಸ್ತಿಯಲ್ಲಿ ರಜತ (Silver) ಪ್ರಶಸ್ತಿಗೆ ಪಾತ್ರವಾಗಿದೆ. ಪ್ರಶಸ್ತಿ ಉತ್ತಮ ಸಾರ್ವಜನಿಕ ಸಾರಿಗೆ ಉಪಕ್ರಮ (Excellence in Public Transportation) ...

Read moreDetails

“‘ಮನ್ ಕಿ ಬಾತ್’ನಲ್ಲಿ ಚರ್ಚೆಗೆ ಅವಕಾಶವಿಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ

ಕೂಡಲಸಂಗಮ: "ಪ್ರಜಾಪ್ರಭುತ್ವದಲ್ಲಿ ಚರ್ಚೆ ಇರುತ್ತದೆ, ಸರ್ವಾಧಿಕಾರದಲ್ಲಿ 'ನಾನು ಹೇಳಿದ್ದನ್ನು ಕೇಳಿ' ಎನ್ನುವ ಧೋರಣೆ ಇರುತ್ತದೆ. 'ಮನ್ ಕಿ ಬಾತ್'ನಲ್ಲಿ ಚರ್ಚೆಗೆ ಅವಕಾಶವಿಲ್ಲ, ಏಕಮುಖವಾಗಿ ಕೇಳಬೇಕು ಎನ್ನುವುದು ಸರ್ವಾಧಿಕಾರಿ ...

Read moreDetails

ರಾಮನಗರದ ವಿವಿಧ ಸರ್ಕಾರಿ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಿಗೆ ಸಿದ್ದತೆ ಚುರುಕು – ಇಲಾಖೆಗಳಿಂದ ಸಕ್ರೀಯ ತಯಾರಿ

ರಾಮನಗರ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ, ರಾಜ್ಯ ಸರ್ಕಾರಿ ನೌಕರರ ದಿನಾಚರಣೆ, ಪ್ರಥಮ ಚಿಕಿತ್ಸೆ ಕಿಟ್ ವಿತರಣಾ ಕಾರ್ಯಕ್ರಮ ಸೇರಿದಂತೆ ಹಲವು ಪ್ರಮುಖ ಕಾರ್ಯಕ್ರಮಗಳಿಗೆ ರಾಮನಗರ ಜಿಲ್ಲೆಯಲ್ಲಿ ಸಿದ್ಧತೆ ...

Read moreDetails

‘ಕ್ರಿಯೇಟ್ ಇನ್ ಇಂಡಿಯಾ ಚಾಲೆಂಜ್’ ಜಾಗತಿಕ ಅಲೆ: 1 ಲಕ್ಷದ ಮೇಲೆ ನೋಂದಣಿಗಳು, 60ಕ್ಕೂ ಅಧಿಕ ದೇಶಗಳ ಪ್ರತಿನಿಧಿಗಳು

ಮುಂಬೈ, ವಿಶ್ವ ಆಡಿಯೊ–ದೃಶ್ಯ ಮತ್ತು ಮನರಂಜನಾ ಶೃಂಗಸಭೆ – 2025 (ವೇವ್ಸ್) ಅಡಿಯಲ್ಲಿ ಆಯೋಜಿತ ಕ್ರಿಯೇಟ್ ಇನ್ ಇಂಡಿಯಾ ಚಾಲೆಂಜ್ (CIC) ಸೀಸನ್ 1 ರ ನೋಂದಣಿಗಳು అధికారಿಕವಾಗಿ ಮುಕ್ತಾಯಗೊಂಡಿದ್ದು, ಪ್ರಾರಂಭಿಸಲಾದ ...

Read moreDetails

ಅಗ್ನಿವೀರ ಬ್ಯಾಚ್–5 ಪ್ಯಾಸಿಂಗ್ ಔಟ್ ಪರೇಡ್ ವಿಜೃಂಭಣೆಯಿಂದ ಜರುಗಿತು

ಬೆಂಗಳೂರು: ಅಗ್ನಿಪಥ್ ಯೋಜನೆಯಡಿ ಭಾರತೀಯ ಸೇನೆಗೆ ಸೇರಿರುವ ಐದನೇ ಬ್ಯಾಚ್‌ನ 440 ಅಗ್ನಿವೀರರು, ಪ್ಯಾರಾ ರಿಜಿಮೆಂಟ್ ತರಬೇತಿ ಕೇಂದ್ರದಲ್ಲಿ ನಡೆದ ಪ್ಯಾಸಿಂಗ್ ಔಟ್ ಪರೇಡ್ ಮೂಲಕ ಶಿಸ್ತಿನ ...

Read moreDetails

ಸಚಿವ ಹೆಚ್.ಕೆ. ಪಾಟೀಲರಿಂದ ‘ಮಿಸ್ಟರ್ ಅಂಡ್ ಮಿಸಸ್ ರಾಜಾಹುಲಿ’ ಟೀಸರ್ ಬಿಡುಗಡೆ

ಬೆಂಗಳೂರು: ಹಳ್ಳಿಯೊಬ್ಬ ಯುವಕನ ಸೇವಾ ಮನೋಭಾವದ ಸುತ್ತ ನಡೆಯುವ ಕಥಾಹಂದರವನ್ನು ಹೊಂದಿರುವ ‘ಮಿಸ್ಟರ್ ಅಂಡ್ ಮಿಸಸ್ ರಾಜಾಹುಲಿ’ ಚಿತ್ರದ ಟೀಸರ್ ಅನ್ನು ಸಚಿವ ಹೆಚ್.ಕೆ. ಪಾಟೀಲ ಬಿಡುಗಡೆ ...

Read moreDetails

ನೈಋತ್ಯ ರೈಲ್ವೆಯ 05 ಸಿಬ್ಬಂದಿಗೆ ಸುರಕ್ಷತಾ ಪ್ರಶಸ್ತಿ ಪ್ರದಾನ

ನೈಋತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕರಾದ ಮುಕುಲ್ ಸರನ್ ಮಾಥುರ್ ಅವರು ಹುಬ್ಬಳ್ಳಿಯ ಗದಗ ರಸ್ತೆಯಲ್ಲಿರುವ ರೈಲು ಸೌಧದ ಜಿಎಂ ಕಾನ್ಫರೆನ್ಸ್ ಹಾಲ್‌ನಲ್ಲಿ ವಿವಿಧ ಇಲಾಖೆಗಳ ಪ್ರಧಾನ ...

Read moreDetails

ತಾಯಿ ಕಸ್ತೂರ್ ಗಾಂಧಿ’ ಅಮೇಜಾನ್ ಪ್ರೈರ್ಮನಲ್ಲಿ ಬಿಡುಗಡೆ

ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ ಜನಮಿತ್ರ ಮೂವೀಸ್ ನಿರ್ಮಾಣದತಾಯಿ ಕಸ್ತೂರ್ ಗಾಂಧಿ’ ಕನ್ನಡ ಚಿತ್ರವು ಇದೇ ಮಾರ್ಚ್ 28ರಂದು ಅಮೇಜಾನ್ ಪ್ರೈಮ್ ಓ.ಟಿ.ಟಿ.ಯಲ್ಲಿ ಬಿಡುಗಡೆಯಾಗಲಿದೆ.ಬರಗೂರರ ಕಾದಂಬರಿಯನ್ನು ಆಧರಿಸಿ ಈ ...

Read moreDetails

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಅಂತರರಾಷ್ಟ್ರೀಯ ಮಟ್ಟದ 03 ಬ್ರಾಂಡ್ ಕೌನ್ಸಿಲ್ ರೇಟಿಂಗ್ಸ್ ಪ್ರಶಸ್ತಿಗಳು

ಬೆಂಗಳೂರು, 21 ಮಾರ್ಚ್ 2025:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿ‌ಸಿ) ತನ್ನ ಅಶ್ವಮೇಧ ಬ್ರ್ಯಾಂಡ್ ಮೂಲಕ ಗಮನಾರ್ಹ ಸಾಧನೆ ಮಾಡಿದೆ. ನಿಗಮಕ್ಕೆ ಇತ್ತೀಚೆಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ...

Read moreDetails

ಭಾರತದ ಸ್ವಂತ ಸುರಕ್ಷಿತ ಬ್ರೌಸರ್ ಅಭಿವೃದ್ಧಿಗೆ ಮೇಟಿ ಮುಂದಾದ ಕಾಯಕ:

iOS, Android ಮತ್ತು Windows ಪ್ಲಾಟ್‌ಫಾರ್ಮ್‌ಗಳಿಗೆ ಹೊಂದಿಕೆಯಾಗುವ ಭಾರತೀಯ ಬ್ರೌಸರ್ ಅಭಿವೃದ್ಧಿಗೆ ಗ್ರೀನ್ ಸಿಗ್ನಲ್ "ಸೆರ್ವೀಸ್ ನೇಷನ್'ನಿಂದ 'ಪ್ರೊಡಕ್ಟ್ ನೇಷನ್'ನತ್ತ ಭಾರತ" – ಕೇಂದ್ರ ಸಚಿವ ಅಶ್ವಿನಿ ...

Read moreDetails

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಹತ್ವದ ಕೊಡುಗೆ ನೀಡಿದೆ – ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಆರೋಗ್ಯ ಜಾಗೃತಿ ಕಾರ್ಯಕ್ರಮಗಳು, ಮರ ನೆಡುವಿಕೆ, ನೈಸರ್ಗಿಕ ವಿಕೋಪಗಳ ಸಂದರ್ಭದಲ್ಲಿ ಪರಿಹಾರ ಮತ್ತು ಪುನರ್ವಸತಿ, ರಾಷ್ಟ್ರೀಯ ಪರಿಸರ ಮತ್ತು ಸಾಕ್ಷರತಾ ...

Read moreDetails

ಮೂಢನಂಬಿಕೆಯೇ ಇವತ್ತಿನ ರಾಕ್ಷಸರು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಮಹಿಳೆಯರ ಪಾಲಿಗೆ ಮೂಢನಂಬಿಕೆಯೇ ರಾಕ್ಷಸ. ಇಂದಿನ ಆಧುನಿಕ ಕಾಲದಲ್ಲೂ ಊರು ಊರುಗಳಲ್ಲಿ, ಗಲ್ಲಿ ಗಲ್ಲಿಗಳಲ್ಲಿ ಮೂಢನಂಬಿಕೆಯಂಥ ರಾಕ್ಷಸ ಪದ್ಧತಿಯನ್ನು ನೋಡುತ್ತಿದ್ದೇವೆ. ಅದರ ವಿರುದ್ಧ ಹೋರಾಟ ಮಾಡೋಣ ...

Read moreDetails

ಮೂಢನಂಬಿಕೆಯೇ ಇವತ್ತಿನ ರಾಕ್ಷಸರು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸಾಧಕಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಚಿವರ ಹೇಳಿಕೆ ಬೆಂಗಳೂರು: ಮಹಿಳೆಯರ ಪಾಲಿಗೆ ಮೂಢನಂಬಿಕೆಯೇ ರಾಕ್ಷಸ. ಇಂದಿನ ಆಧುನಿಕ ಕಾಲದಲ್ಲೂ ಊರು ಊರುಗಳಲ್ಲಿ, ಗಲ್ಲಿ ಗಲ್ಲಿಗಳಲ್ಲಿ ಮೂಢನಂಬಿಕೆಯಂಥ ರಾಕ್ಷಸ ...

Read moreDetails

ಶಬಾನಾ ಆಜ್ಮಿ ಅವರಿಗೆ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಜೀವಮಾನ ಸಾಧನೆ ಪ್ರಶಸ್ತಿ

ಬೆಂಗಳೂರು: 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (BIFFes) ಅಂಗವಾಗಿ ಭಾರತೀಯ ಚಿತ್ರರಂಗದ ಹಿರಿಯ ನಟಿ ಮತ್ತು ಬಹುಭಾಷಾ ಕಲಾವಿದೆ ಶ್ರೀಮತಿ ಶಬಾನಾ ಆಜ್ಮಿ ಅವರಿಗೆ ಜೀವಮಾನ ಸಾಧನೆ ...

Read moreDetails

6 ಸಂಸ್ಥೆಗಳಿಗೆ, 20 ಮಹಿಳಾ ಸಾಧಕಿಯರಿಗೆ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ ಪ್ರದಾನ

ಬೆಂಗಳೂರು: ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸಿದ 6 ಸಂಸ್ಥೆಗಳಿಗೆ, 20 ಮಹಿಳಾ ಸಾಧಕರು ಸೇರಿದಂತೆ ಒಟ್ಟು 26 ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿಗಳನ್ನು ಮಹಿಳಾ ಮತ್ತು ಮಕ್ಕಳ ...

Read moreDetails

16 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಮಾರೋಪ

ಚಲನಚಿತ್ರ ಮಸೂದೆ ಅಗತ್ಯ-ಸಚಿವ ಸಂತೋಷ ಲಾಡ್ ಬೆಂಗಳೂರು: ಚಲನಚಿತ್ರ ಸಶಕ್ತ ಮಾಧ್ಯಮವಾಗಿದ್ದು, ಏಕಪರದೆಯ ಚಿತ್ರಮಂದಿರಗಳ ಸಂಖ್ಯೆ ಇಳಿಮುಖವಾಗುತ್ತಿರುವುದು ಕಳವಳದ ಸಂಗತಿಯಾಗಿದೆ, ಜಗತ್ತಿನ ಇತರೆ ರಾಷ್ಟ್ರಗಳಲ್ಲಿ ಚಿತ್ರಮಂದಿರಗಳ ಸಂಖ್ಯೆ ...

Read moreDetails

ಶ್ರೀ ವಿಶ್ವೇಶತೀರ್ಥ ಸ್ಮಾರಕ ಆಸ್ಪತ್ರೆಯನ್ನು ಅಮಿತ್ ಶಾ ಅಧಿಕೃತವಾಗಿ ಉದ್ಘಾಟಿಸಿದರು

ಕೇಂದ್ರ ಗೃಹ ಸಚಿವ ಹಾಗೂ ಸಹಕಾರ ಮಂತ್ರಿ ಶ್ರೀ ಅಮಿತ್ ಶಾ ಅವರು ಶನಿವಾರ ಬೆಂಗಳೂರಿನಲ್ಲಿ 150 ಹಾಸಿಗೆಗಳ ಶ್ರೀ ವಿಶ್ವೇಶತೀರ್ಥ ಸ್ಮಾರಕ ಆಸ್ಪತ್ರೆಯನ್ನು ಉದ್ಘಾಟಿಸಿದರು. 2 ...

Read moreDetails

ವಾಯುಸೇನೆ ತಾಂತ್ರಿಕ ಕಾಲೇಜಿನಲ್ಲಿ ತಾಂತ್ರಿಕ ಅಧಿಕಾರಿಗಳ ಪದವಿ ಪ್ರದಾನ ಸಮಾರಂಭ

ಬೆಂಗಳೂರು: ವಾಯುಪಡೆಯ ತಾಂತ್ರಿಕ ಕಾಲೇಜು (AFTC) ಬೆಂಗಳೂರುದಲ್ಲಿ 104ನೇ ಏರೋನಾಟಿಕಲ್ ಎಂಜಿನಿಯರ್ಸ್ ಕೋರ್ಸ್ (AEC) ಅಧಿಕೃತರ ಪಾಸ್‌ ಔಟ್ ಪರೇಡ್ (POP) ಆಯೋಜನೆಗೊಂಡಿತು. 62 ವಾರಗಳ ಕಟ್ಟುನಿಟ್ಟಿನ ...

Read moreDetails

ಬಂದಿರುವ ಯೋಗವನ್ನು ಕನ್ನಡ ಚಿತ್ರರಂಗ ಉಳಿಸಿಕೊಂಡು ಹೋಗಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ನಾನು ಚಿತ್ರರಂಗದ ಒಳಿತಿಗಾಗಿ ಮಾತನಾಡಿದ್ದೇನೆ. ಒಂದೆರಡು ಸಿನಿಮಾಗಳಿಂದ ಕನ್ನಡ ಚಿತ್ರರಂಗಕ್ಕೆ ಉತ್ತಮ ಯೋಗ ಬಂದಿದೆ. ಬಂದಿರುವ ಯೋಗವನ್ನು ಉಳಿಸಿಕೊಂಡು ಹೋಗಿ ಎಂದು ಹೇಳುತ್ತಿದ್ದೇನೆ. ನಾನು ನನ್ನ ...

Read moreDetails

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಮಾರ್ಚ್ 01 ರಂದು ಮುಖ್ಯಮಂತ್ರಿಗಳಿಂದ ಚಾಲನೆ

ಬೆಂಗಳೂರು:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಮಾರ್ಚ್ 01 ರಂದು ಸಂಜೆ ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಚಲನಚಿತ್ರರಂಗದ ...

Read moreDetails

ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ ವಿವಿಧ ಪ್ರಶಸ್ತಿ ಪುರಸ್ಕಾರಕ್ಕೆ ಕಲಾವಿದರ ಆಯ್ಕೆ

ಬೆಂಗಳೂರು: ಲಲಿತಕಲಾ ಅಕಾಡೆಮಿಯ ವತಿಯಿಂದ 2022-23 ಮತ್ತು 2023-24ನೇ ಸಾಲಿನ ಗೌರವ ಪ್ರಶಸ್ತಿ, ಪ್ರದಾನ ಸಮಾರಂಭ ಹಾಗೂ 51-52ನೇ ವಾರ್ಷಿಕ ಕಲಾ ಬಹುಮಾನ - ಪ್ರದರ್ಶನ, ಮತ್ತು ...

Read moreDetails

ಪತ್ರಕರ್ತರಿಗೆ ಆದ್ಯತೆ ಮೇರೆಗೆ ನಿವೇಶನ ನೀಡುವ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಬೆಂಗಳೂರು:"ಸರ್ಕಾರದ ವಿವಿಧ ಯೋಜನೆಗಳ ಮೂಲಕ ಪತ್ರಕರ್ತರಿಗೆ ಆದ್ಯತೆ ಮೇರೆಗೆ ನಿವೇಶನ ಹಂಚುವ ಕಾರ್ಯಕ್ರಮ ರೂಪಿಸಲಾಗುವುದು. ಈ ಬಗ್ಗೆ ಚರ್ಚಿಸಿ ಶೀಘ್ರದಲ್ಲೇ ಅಧಿಕೃತ ಘೋಷಣೆ ಮಾಡಲಾಗುವುದು" ಎಂದು ಡಿಸಿಎಂ ...

Read moreDetails

ಮೈಸೂರಿನಲ್ಲಿ ಪರಿದೃಶ್ಯ ಅಂತಾರಾಷ್ಟ್ರೀಯ ಕಿರುಚಿತ್ರ ಮತ್ತು ಸಾಕ್ಷ್ಯಚಿತ್ರೋತ್ಸವ ಸಮಾರೋಪ

ಮೈಸೂರು: ಮೈಸೂರಿನಲ್ಲಿ ನಡೆದ ಮೂರನೇ ಆವೃತ್ತಿಯ ಪರಿದೃಶ್ಯ ಅಂತರಾಷ್ಟ್ರೀಯ ಕಿರುಚಿತ್ರ ಮತ್ತು ಸಾಕ್ಷ್ಯಚಿತ್ರೋತ್ಸವವು ಭಾನುವಾರ ವಿಜೇತರಿಗೆ ಪ್ರಶಸ್ತಿ ವಿತರಣೆಯೊಂದಿಗೆ ಪರ್ಯವಸಾನಗೊಂಡಿತು. ಸಮಾರಂಭದಲ್ಲಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ...

Read moreDetails

ರಾಷ್ಟ್ರೀಯ ಮತದಾರರ ದಿನಾಚರಣೆ-2025:

ಬೆಂಗಳೂರು: ಭಾರತ ಚುನಾವಣಾ ಆಯೋಗ - ಮುಖ್ಯ ಚುನಾವಣಾಧಿಕಾರಿ, ಕರ್ನಾಟಕ ವತಿಯಿಂದ ನಗರದ ಸರ್ ಪುಟ್ಟಣ್ಣ ಚೆಟ್ಟಿ ಪುರಭವನ(ಟೌನ್ ಹಾಲ್)ದಲ್ಲಿ "ರಾಷ್ಟ್ರೀಯ ಮತದಾರರ ದಿನಾಚರಣೆ-2025" ಕಾರ್ಯಕ್ರಮಕ್ಕೆ ಮುಖ್ಯ ...

Read moreDetails

ವಿಧಾನಸೌಧದ ಆವರಣದಲ್ಲಿ ಜನವರಿ 27ಕ್ಕೆ ಭುವನೇಶ್ವರಿ ಕಂಚಿನ‌ ಪ್ರತಿಮೆ ಅನಾವರಣ

ಬೆಂಗಳೂರು: ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ನಿರ್ಮಿಸಲಾಗಿರುವ 25 ಅಡಿ ಎತ್ತರದ ಭುವನೇಶ್ವರಿಕಂಚಿನ ಪ್ರತಿಮೆ ಜನವರಿ 27 ರಂದಿ ನಿತ್ಯ ಆರ್ಚನೆ ನೆರವೇರಲಿದೆ ...

Read moreDetails

ದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ – 2025

ನವದೆಹಲಿ: ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ...

Read moreDetails

ಪ್ರತಿಷ್ಠಾ ದ್ವಾದಶಿ ಕುರಿತು ಆರ್ ಎಸ್ ಎಸ್ ಸರಸಂಘಚಾಲಕ ಡಾ.ಮೋಹನ್ ಭಾಗವತ್ ಅವರ ಭಾಷಣದ ಸಾರಾಂಶ.

ಇಂದೋರ್ ಜನವರಿ 13, 2025: ರಾಷ್ಟ್ರೀಯ ಸ್ವಯಂಸೇವಕ‌ ಸಂಘದ ಸರಸಂಘಚಾಲಕ ಡಾ.‌ಮೋಹನ್ ಭಾಗವತ್ ಅವರು ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್‌ ರೈ ಅವರಿಗೆ ...

Read moreDetails

ಡಿಸಿಎಂ ಡಿ.ಕೆ. ಶಿವಕುಮಾರ್: ಮಾಧ್ಯಮಗಳು ಸತ್ಯಾಂಶ ಶೋಧಿಸಿ ಬರೆಯಬೇಕು

ಬೆಂಗಳೂರು: "ಮಾಧ್ಯಮಗಳು ನನ್ನ ವಿರುದ್ಧ ಬರೆದರೂ ಚಿಂತೆಯಿಲ್ಲ, ಆದರೆ ಸತ್ಯಾಂಶವನ್ನು ಶೋಧಿಸಿ ಬರೆಯುವುದು ಮುಖ್ಯ," ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರೆಸ್ ಕ್ಲಬ್‌ನಲ್ಲಿ ಮಾತನಾಡಿದರು. ಬೆಂಗಳೂರು ಪ್ರೆಸ್ ...

Read moreDetails

ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

ಉಡುಪಿ: ಕರ್ನಾಟಕ ಯಕ್ಷಗಾನದ ಹಿರಿಯ ಗುರು ಹಾಗೂ ಹಿಮ್ಮೇಳ ವಾದಕರಾದ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಯನ್ನು ನೀಡಲು ನಿರ್ಧರಿಸಲಾಗಿದೆ. ಈ ಸುದ್ದಿ ...

Read moreDetails

ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯ ಪಿ.ಎಸ್.ಐ ರ ಸಾರ್ಥಕ ಜನ್ಮದಿನ ಆಚರಣೆ.

ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯ ಪಿ.ಎಸ್.ಐ ಮಹಮ್ಮದ್ ಇಸಾಕ್, ತಮ್ಮ 38ನೇ ವರ್ಷದ ಜನ್ಮದಿನ ಸಮಾರಂಭ ಕಾರ್ಯಕ್ರಮವನ್ನು ಸಿಂಧನೂರು ನಗರದ ಒಳಬಳ್ಳಾರಿ ರಸ್ತೆಯಲ್ಲಿರುವ ಕರ್ನಾಟಕ ಸರ್ಕಾರದ ರಾಜ್ಯ ...

Read moreDetails
  • Trending
  • Comments
  • Latest

Recent News

Welcome Back!

Login to your account below

Create New Account!

Fill the forms bellow to register

Retrieve your password

Please enter your username or email address to reset your password.

error: