Tag: ಬಾಲಿವುಡ್

ದೇವರ ಆಭರಣ ಕದ್ದಿದ್ದ ಆರೋಪಿಯನ್ನು ಬಂಧಿಸಿದ ಮಳವಳ್ಳಿ ಗ್ರಾಮಾಂತರ ಪೊಲೀಸರು…!

ದೇವಸ್ಥಾನಗಳಲ್ಲಿ ಕಳವು ಮಾಡಿ ಪರಾರಿಯಾಗಿದ್ದ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಮಳವಳ್ಳಿ ಗ್ರಾಮಾಂತರ ಪೊಲೀಸರು ಯಶ್ವಸಿಯಾಗಿದ್ದಾರೆ.ಮಳವಳ್ಳಿ ತಾಲ್ಲೂಕಿನ ಗೌಡಗೆರೆ ಗ್ರಾಮದ ನಿವಾಸಿ 35ವರ್ಷದ ಪ್ರದೀಪ್ ಬಂಧಿತ ಆರೋಪಿಯಾಗಿದ್ದು, ತಾಲ್ಲೂಕಿನ ...

Read moreDetails

ವೈಕುಂಠ ಏಕಾದಶಿ: ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ದೇವರ ದರ್ಶನ

ಬೆಂಗಳೂರು, ಜ. 10:ವೈಕುಂಠ ಏಕಾದಶಿಯ ಪವಿತ್ರ ಸಂದರ್ಭದಲ್ಲಿ, ಕೇಂದ್ರ ಸಚಿವ ಶ್ರೀ ಎಚ್‌.ಡಿ. ಕುಮಾರಸ್ವಾಮಿ ಅವರು ಇಂದು ಬೆಳಗ್ಗೆ ತಮ್ಮ ಪೂಜ್ಯ ತಂದೆಯವರಾದ ಮಾಜಿ ಪ್ರಧಾನಿಗಳಾದ ಶ್ರೀ ...

Read moreDetails

ನನ್ನ ರಕ್ಷಣೆಗೆ, ಮನಸ್ಸಿನ ನೆಮ್ಮದಿಗೆ ಹೋಮ ನೆರವೇರಿಸಿರುವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: "ನನ್ನ ರಕ್ಷಣೆಗಾಗಿ, ಮನಸ್ಸಿನ ನೆಮ್ಮದಿಗೆ, ಸಮಾಧಾನಕ್ಕಾಗಿ ಹೋಮ ಮಾಡಿಸಿದ್ದೇನೆ. ನಾನು ಪ್ರತಿದಿನವೂ ಪೂಜೆ, ಹೋಮ, ದೇವರ ದರ್ಶನ ಮಾಡುವ ವ್ಯಕ್ತಿ" ಎಂದು ಹೇಳಿದರು. ವೈಕುಂಠ ಏಕಾದಶಿಯ ...

Read moreDetails

ಬೆಳಗಾವಿ ಸುವರ್ಣಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣ

ಬೆಂಗಳೂರು, ಜ. 08:“ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಕಾರಣದಿಂದ ಮುಂದೂಡಿದ ಗಾಂಧಿ ಭಾರತ ಕಾರ್ಯಕ್ರಮದ ಅಂಗವಾಗಿ, ಬೆಳಗಾವಿ ಸುವರ್ಣಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆಯ ಅನಾವರಣ ...

Read moreDetails

ತಿರುಪತಿ ವೈಕುಂಠ ಏಕಾದಶಿ 2025: ಭಕ್ತಿ, ವಿಪತ್ತು ಮತ್ತು ವೈಭವದ ಸಂಕೀರ್ಣ

ತಿರುಪತಿ: 2025ರ ಜನವರಿ 10ರಂದು ಆಚರಿಸಲಾದ ವೈಕುಂಠ ಏಕಾದಶಿ ಉತ್ಸವವು ಭಕ್ತಿ, ವಿಪತ್ತು  ಮತ್ತು ವೈಭವದ ಸಂಕೀರ್ಣ ಮಿಶ್ರಣವಾಗಿತ್ತು. ಲಕ್ಷಾಂತರ ಭಕ್ತರು ಭಗವಂತನ ದರ್ಶನ ಪಡೆಯಲು ತಿರುಮಲ ...

Read moreDetails

ಕಾಡುಗೊಲ್ಲ ಸಮುದಾಯದ ನಾಯಕರೊಂದಿಗೆ ಸಿ.ಎಂ. ಸಿದ್ದರಾಮಯ್ಯ ಮಾತುಕತೆ.

ಕಾಡುಗೊಲ್ಲ ಸಮುದಾಯವನ್ನು STಗೆ ಸೇರಿಸುವ ರಾಜ್ಯದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಮತ್ತೊಮ್ಮೆ ಹೆಚ್ಚು ವಿವರಗಳೊಂದಿಗೆ ಸಲ್ಲಿಸಲು ಸಮುದಾಯದ ನಾಯಕರು ಗುರುವಾರ ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ...

Read moreDetails

ರಾಜಕೀಯ ಕಾರಣಗಳಿಂದ ಮೇಕೆದಾಟುವಿಗೆ ಅನುಮತಿ ವಿಳಂಬ: ಡಿಸಿಎಂ ಡಿ. ಕೆ. ಶಿವಕುಮಾರ್.

ಕಾಂಚಿಪುರಂ: "ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಹೆಚ್ಚು ಪ್ರಯೋಜನವಿದೆ. ಇದರ ಕುರಿತು ನ್ಯಾಯಲಯದಲ್ಲಿ ನಮ್ಮ ಹೋರಾಟ ನಡೆಯುತ್ತಿದೆ. ಒಂದಷ್ಟು ರಾಜಕೀಯ ಕಾರಣಗಳಿಗಾಗಿ ಅನುಮತಿ ದೊರೆಯುತ್ತಿಲ್ಲ. ಮುಂದಿನ ದಿನಗಳಲ್ಲಿ ನ್ಯಾಯ ...

Read moreDetails

ವೈಕುಂಠ ಏಕಾದಶಿ: ಇತಿಹಾಸದಿಂದ ನೈವೇದ್ಯದ ಆಚರಣೆಗಳವರೆಗೆ ಒಂದು ಸಂಪೂರ್ಣ ಕಥಾವಿವರಣೆ

ವೈಕುಂಠ ಏಕಾದಶಿಯ ಮಹತ್ವವೈಕುಂಠ ಏಕಾದಶಿ ಹಿಂದೂ ಧರ್ಮದಲ್ಲಿ ಅತ್ಯಂತ ಪವಿತ್ರ ದಿನವಾಗಿದ್ದು, ಅದು ಶಿಶಿರ ಋತುದಲ್ಲಿ ಮಾರ್ಗಶೀರ್ಷ ಮಾಸದಲ್ಲಿ (ಡಿಸೆಂಬರ್-ಜನವರಿ) ಬರುತ್ತದೆ. ಈ ದಿನವನ್ನು ಶ್ರೀಮನ್ ನಾರಾಯಣನಿಗೆ ...

Read moreDetails

ಚಿರತೆ ಬಾಲ ಹಿಡಿದು ಬೋನಿಗೆ ಹಾಕಿದ ಆನಂದ್: ಯುವಕನ ಸಾಹಸಕ್ಕೆ ಗ್ರಾಮಸ್ಥರಿಂದ ಮೆಚ್ಚುಗೆ

ತುಮಕೂರು: ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ರಂಗಾಪುರ ಗ್ರಾಮದಲ್ಲಿ ಚಿರತೆ ಸೆರೆ ಹಿಡಿಯಲು ತೀರಾ ಅಸಾಧಾರಣ ಘಟನೆ ನಡೆದಿದೆ. ಯುವಕನ ಧೈರ್ಯ ಮತ್ತು ಸಾಹಸವನ್ನು ಕಂಡು ಅರಣ್ಯ ...

Read moreDetails

ಕೇಂದ್ರ ಕಾನೂನು ಸಚಿವ ಅರ್ಜುನ್ ಮೇಘವಾಲ್ ಜತೆ ಹೆಚ್.ಡಿ.ಕುಮಾರಸ್ವಾಮಿ ಸಭೆ

ನವದೆಹಲಿ: ಗಣಿಗಾರಿಕೆ ಮೇಲೆ ಕರ್ನಾಟಕ ಸರಕಾರ ಹಲವು ಪಟ್ಟು ಹೆಚ್ಚುವರಿ ತೆರಿಗೆ ವಿಧಿಸುತ್ತಿರುವ ಹಿನ್ನೆಲೆಯಲ್ಲಿ ಗಣಿ ಮತ್ತು ಉಕ್ಕು ವಲಯಗಳ ಮೇಲೆ ಬೀರಬಹುದಾದ ಪ್ರತಿಕೂಲಕರ ಪರಿಣಾಮಗಳ ಬಗ್ಗೆ ...

Read moreDetails

ಮಂಗಳೂರು: ಸಮುದ್ರಕ್ಕೆ ಇಳಿದ ನಾಲ್ವರಲ್ಲಿ ಮೂವರು ಮೃತಪಟ್ಟ ಘಟನೆ

ಮಂಗಳೂರು, ಕುಳಾಯಿ ಜೆಟ್ಟಿ ಸಮೀಪದ ಸಮುದ್ರ ತೀರದಲ್ಲಿ ಈಜಲು ಇಳಿದ ನಾಲ್ವರು ಯುವಕರ ಪೈಕಿ ಮೂವರು ನೀರು ಪಾಲಾದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಸ್ಥಳೀಯ ಮೀನುಗಾರರು ...

Read moreDetails

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆ.

ಬೆಂಗಳೂರು: ಇಂದು ಗುರುವಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ "ಕೃಷ್ಣಾ" ಸಭಾಂಗಣದಲ್ಲಿ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಪ್ರಗತಿಯನ್ನು ಪರಿಶೀಲಿಸಲು ಸಭೆ ಏರ್ಪಡಿಸಲಾಯಿತು. ಈ ಸಭೆಯಲ್ಲಿ ...

Read moreDetails

ಮಾರ್ಚ್ ಅಂತ್ಯದೊಳಗೆ ಪೌರಕಾರ್ಮಿಕರಿಗೆ ನೇಮಕಾತಿ ಆದೇಶ: ತುಷಾರ್ ಗಿರಿ ನಾಥ್.

ಬಿಬಿಎಂಪಿ ವ್ಯಾಪ್ತಿಯಲ್ಲಿ ಪೌರಕಾರ್ಮಿಕರ ಅಂತಿಮ ಆಯ್ಕೆ ಪಟ್ಟಿಯಲ್ಲಿ ಆಯ್ಕೆ ಮಾಡಿರುವ ಪೌರಕಾರ್ಮಿಕರಿಗೆ ಮಾರ್ಚ್ 2025ರ ಅಂತ್ಯದೊಳಗಾಗಿ ನೇಮಕಾತಿ ಆದೇಶವನ್ನು ನೀಡಲಾಗುವುದೆಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ...

Read moreDetails

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನಟ ಕಿಶೋರ್ ನೇಮಕ

ಬೆಂಗಳೂರು: ದಕ್ಷಿಣ ಭಾರತ ಹಾಗೂ ಕನ್ನಡದ ಹೆಸರಾಂತ ಚಲನಚಿತ್ರ ನಟ ಶ್ರೀ ಕಿಶೋರ್ ಕುಮಾರ್. ಜಿ ಅವರು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. ಈ ...

Read moreDetails

ಹೊಸ ವರ್ಷ ಆಚರಣೆ-2025ರ ಸ್ವಚ್ಚತಾ ಕಾರ್ಯ ನಿರ್ವಹಿಸಿದ ಸಿಬ್ಬಂದಿಗಳಿಗೆ ಪ್ರಶಂಸನ ಪತ್ರ

ನಗರದ ಪೂರ್ವ ವಲಯದ ಮೇಯೋ ಹಾಲ್ ನ ಪಿ.ಯು.ಬಿ. ಕಟ್ಟಡದ 2ನೇ ಮಹಡಿಯಲ್ಲಿರುವ ಕೆನೋಫಿ ಸಭಾಂಗಣದಲ್ಲಿ ಇಂದು ನಡೆದ ಸ್ವಚ್ಚತಾ ಅಭಿನಂದನಾ ಕಾರ್ಯಕ್ರಮದಲ್ಲಿ ವಲಯ ಆಯುಕ್ತರಾದ ಶ್ರೀಮತಿ ...

Read moreDetails

ರಾಜಕೀಯ ಕಾರಣಗಳಿಂದ ಮೇಕೆದಾಟುವಿಗೆ ಅನುಮತಿ ವಿಳಂಬ: ಡಿಸಿಎಂ ಡಿ. ಕೆ. ಶಿವಕುಮಾರ್

ಕಾಂಚಿಪುರಂ (ತಮಿಳುನಾಡು): "ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಹೆಚ್ಚು ಪ್ರಯೋಜನವಿದೆ. ಇದರ ಕುರಿತು ನ್ಯಾಯಲಯದಲ್ಲಿ ನಮ್ಮ ಹೋರಾಟ ನಡೆಯುತ್ತಿದೆ. ಒಂದಷ್ಟು ರಾಜಕೀಯ ಕಾರಣಗಳಿಗಾಗಿ ಅನುಮತಿ ದೊರೆಯುತ್ತಿಲ್ಲ. ಮುಂದಿನ ದಿನಗಳಲ್ಲಿ ...

Read moreDetails

ಶ್ರೀರಂಗಪಟ್ಟಣ – ಅರಸಿಕೆರೆ ರಾಜ್ಯ ಹೆದ್ದಾರಿ ರಾಷ್ಟ್ರೀಯ ಹೆದ್ದಾರಿಯಾಗಿ ಅಭಿವೃದ್ಧಿ ; ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಒಪ್ಪಿಗೆ; ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಭರವಸೆ..

ನವದೆಹಲಿ: ಐತಿಹಾಸಿಕ ಪ್ರವಾಸಿ ತಾಣ ಶ್ರೀರಂಗಪಟ್ಟಣ - ಅರಸಿಕೆರೆ ನಡುವಿನ ರಾಜ್ಯ ಹೆದ್ದಾರಿ 7 ಅನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ...

Read moreDetails

ತಿರುಪತಿಯ ಟಿಕೆಟ್ ವಿತರಣಾ ಕೌಂಟರ್‌ಗಳಲ್ಲಿ ಕಾಲ್ತುಳಿತ: 6 ಭಕ್ತರು ಸಾವು.

ತಿರುಪತಿ ತಿರುಮಲ ದೇವಾಲಯದಲ್ಲಿ ಕಾಲ್ತುಳಿತದಲ್ಲಿ ಆರು ಭಕ್ತರು ಸಾವನ್ನಪ್ಪಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ವೈಕುಂಠ ಏಕಾದಶಿ ದರ್ಶನದ ...

Read moreDetails

ದಾವಣಗೆರೆ ಮಹಾನಗರ ಸಂಚಾರ ನಿರ್ವಹಣೆ ವ್ಯವಸ್ಥೆ ಪರಿಶೀಲನೆ: ಎಸ್‌ಪಿ ಉಮಾ ಪ್ರಶಾಂತ್‌

ದಾವಣಗೆರೆ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಐಪಿಎಸ್ ರವರು ದಾವಣಗೆರೆ ನಗರದಲ್ಲಿ ಸಂಚರಿಸಿ ಸಂಚಾರ ನಿರ್ವಹಣೆ ವ್ಯವಸ್ಥೆ ಬಗ್ಗೆ, ಪಾರ್ಕಿಂಗ್, ಒನ್ ವ್ಹೇ, ಫುಟ್ ಪಾತ್ ನಿರ್ವಹಣೆ, ...

Read moreDetails

ಕೂಡ್ಲಿಗಿಯಲ್ಲಿ ಮುರಾರ್ಜಿ ವಸತಿ ಶಾಲೆಯ ನಿರ್ಮಾಣಕ್ಕೆ ಭೂಮಿ ಪೂಜೆ.

ವಿಜಯನಗರ ಜಿಲ್ಲಾ ಕೂಡ್ಲಿಗಿ ಕ್ಷೇತ್ರದ ಡಾಕ್ಟರ್ ಏನ್ ಟಿ ಶ್ರೀನಿವಾಸ್ ಶಾಸಕರು ತಾಯಕ್ಕನಹಳ್ಳಿ ಅಲ್ಪಸಂಖ್ಯಾತರ ಮುರಾರ್ಜಿ ವಸತಿ ಶಾಲೆಯಲ್ಲಿ ಕೆಕೆಆರ್‌ಡಿಬಿ ಯೋಜನೆ ಅಡಿಯಲ್ಲಿ 6 ಕೋಟಿ 50 ...

Read moreDetails

ವಿದ್ಯಾರ್ಥಿಗಳಗೆ ಪಟ್ಟಣ ಪಂಚಾಯತಿಯ ಕಾರ್ಯವೈಖರಿಗಳ ಬಗ್ಗೆ ಪಾಠ ಮಾಡಿದ ಮುಖ್ಯಾಧಿಕಾರಿ…!

ಸಿಂಧನೂರು ತಾಲೂಕಿನ ತುರ್ವಿಹಾಳ ಪಟ್ಟಣದ ಬಸವಚೇತನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪಟ್ಟಣ ಪಂಚಾಯಿತಿ ಕಾರ್ಯಾಲಯಕ್ಕೆ ಭೇಟಿ ನೀಡಿ ಕಾರ್ಯಾಲಯದಲ್ಲಿ ಯಾವ ರೀತಿಯಾಗಿ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಾರೆ ಹಾಗೂ ...

Read moreDetails

ಗಂಡ ಹೆಂಡತಿ ಜಗಳ; ಅನುಮಾನಾಸ್ಪದವಾಗಿ ಸಾವಿಗೀಡಾದ ಪತ್ನಿ…!

ವಿವಾಹಿತ ಮಹಿಳೆ ಅನುಮಾನಾಸ್ಪದವಾಗಿ ಸಾವಿಗಿಡಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ತಿಪ್ಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪತಿಯೇ ಕೊಲೆ ಮಾಡಿದ್ದಾರೆಂದು ಮೃತ ಮಹಿಳೆಯ ಪೋಷಕರ ಆರೋಪ ಮಾಡಿ ...

Read moreDetails

ಜೂಜಾಟ ಅಡ್ಡೆ ಮೇಲೆ ದಾಳಿ;16 ಜನರ ಬಂಧನ…!

ಹುಬ್ಬಳ್ಳಿ ತಾಲೂಕಿನ ಬುಡರಸಿಂಗಿ, ಗ್ರಾಮ ನೂಲ್ವಿ ಚಬ್ಬಿ-ನೂಲ್ವಿ ರಸ್ತೆಯಲ್ಲಿ ರಾಜಾರೋಷವಾಗಿ ಜೂಜಾಟ ಆಡುತ್ತಿದ್ದ ಅಡ್ಡೆ ಮೇಲೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೋಲಿಸರು ದಾಳಿ ನಡೆಸಿ ಬರೊಬ್ಬರಿ 16 ...

Read moreDetails

ಎಂ.ಎಸ್.ಐ‌.ಎಲ್‌ನಿಂದ ಸಾರ್ವಜನಿಕರಿಗೂ ಪ್ರವಾಸ ಭಾಗ್ಯ

ಪ್ರವಾಸಿಗರ ಇಷ್ಟದ ತಾಣಗಳಿಗೆ ಕರೆದೊಯ್ದು ಮನೆಗೆ ತಲುಪಿಸುವ ಹೊಸ ಪ್ರಯತ್ನ ಬೆಂಗಳೂರು: ಸರ್ಕಾರದ ಅಂಗಸಂಸ್ಥೆ ಆಗಿರುವ ಎಂ.ಎಸ್.ಐ.ಎಲ್ ಟೂರ್ಸ್ ಮತ್ತು ಟ್ರಾವೆಲ್ಸ್‌ ಇನ್ನು ಮುಂದೆ ಸಾರ್ವಜನಿಕರಿಗೂ ಪ್ರವಾಸ ...

Read moreDetails

ಅದ್ದೂರಿ ಗುರುವಂದನ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ: ಹೊಳಲು ಗ್ರಾಮ.

ಹೂವಿನ ಹಡಗಲಿ ತಾಲೂಕು ಹೊಳಲು ಗ್ರಾಮದ ಸ್ವಾಮಿ ವಿವೇಕಾನಂದ ಪ್ರೌಢಶಾಲಾ ಮೈದಾನದಲ್ಲಿ 2003 ಮತ್ತು 2004ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಗುರುವಂದನ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ...

Read moreDetails

ಗ್ಯಾಸ್ ರಿಫಿಲಿಂಗ್ ದಂಧೆ ಪ್ರಮುಖ ಆರೋಪಿ ಈರಣ್ಣ ಹೋಸಪೇಟ ಬಂಧನ…!

ಹುಬ್ಬಳ್ಳಿ ಗ್ರಾಮೀಣ ವ್ಯಾಪ್ತಿಯಲ್ಲಿ ಗ್ಯಾಸ್ ರಿಫಿಲಿಂಗ್ ದಂದೆ ನಡೆಸುತ್ತಿದ್ದ ಪ್ರಮುಖ ಆರೋಪಿಯನ್ನು ಹುಬ್ಬಳ್ಳಿ ಗ್ರಾಮೀಣ ಠಾಣೆ ಪೋಲಿಸರು ಬಂಧಿಸಿದ್ದಾರೆ.ಹೌದು, ಹುಬ್ಬಳ್ಳಿ ಗ್ರಾಮೀಣ ಪೋಲಿಸರು ಡಿಸೆಂಬರ್ 15 ರಂದು ...

Read moreDetails

ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯ ಪಿ.ಎಸ್.ಐ ರ ಸಾರ್ಥಕ ಜನ್ಮದಿನ ಆಚರಣೆ.

ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯ ಪಿ.ಎಸ್.ಐ ಮಹಮ್ಮದ್ ಇಸಾಕ್, ತಮ್ಮ 38ನೇ ವರ್ಷದ ಜನ್ಮದಿನ ಸಮಾರಂಭ ಕಾರ್ಯಕ್ರಮವನ್ನು ಸಿಂಧನೂರು ನಗರದ ಒಳಬಳ್ಳಾರಿ ರಸ್ತೆಯಲ್ಲಿರುವ ಕರ್ನಾಟಕ ಸರ್ಕಾರದ ರಾಜ್ಯ ...

Read moreDetails

ಕರ್ನಾಟಕದಲ್ಲಿ ಎಚ್‌ಎಂಪಿ ವೈರಸ್‌ ಪ್ರಕರಣಗಳು: ಮುನ್ನೆಚ್ಚರಿಕೆ ಕ್ರಮಗಳ ಕುರಿತು ಸಭೆ

ಬೆಂಗಳೂರು: ಕರ್ನಾಟಕದಲ್ಲಿ ಎಚ್‌ಎಂಪಿ ವೈರಸ್‌ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ, ರಾಜ್ಯವು ತ್ವರಿತ ಕ್ರಮಗಳನ್ನು ಕೈಗೊಂಡಿದೆ. ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣ ...

Read moreDetails

ಕರ್ನಾಟಕ ಜಲ ಜೀವನ್ ಮಿಷನ್‌ ಪ್ರಗತಿ: 2024-25ಕ್ಕೆ ಕೇಂದ್ರದಿಂದ ಹೆಚ್ಚಿನ ಅನುದಾನ ಬೇಡಿಕೆ

ಬೆಂಗಳೂರು: ಜಲ ಜೀವನ್ ಮಿಷನ್ (ಜೇಜೆಎಮ್) ಯೋಜನೆಯನ್ನು ಯಶಸ್ವಿಯಾಗಿ ಜಾರಿಗೆ ತರುವ ದಿಸೆಯಲ್ಲಿ ಕರ್ಣಾಟಕ ಮಹತ್ವದ ಮೆಲುಕು ಹಾಕಿದ್ದು, 2023-24 ಮತ್ತು 2024-25ರಲ್ಲಿ ಲಕ್ಷಾಂತರ ಮನೆಗಳಿಗೆ ನೀರಿನ ...

Read moreDetails

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ 2025: 1.02 ಕೋಟಿ ಮತದಾರರೊಂದಿಗೆ ಅಂತಿಮ ಪಟ್ಟಿ ಪ್ರಕಟ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2025ರ ಅಂತಿಮ ಪಟ್ಟಿ ಬೆಂಗಳೂರಿನಲ್ಲಿ ಅಧಿಕೃತವಾಗಿ ಪ್ರಕಟಗೊಂಡಿದ್ದು, 1,02,64,714 ಮತದಾರರು ಪಟ್ಟಿಯಲ್ಲಿ ಅಳವಡಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ...

Read moreDetails

दिल्ली चुनाव 2025 की तारीखों की घोषणा: सभी दलों की प्रतिक्रियाएं

मुख्य चुनाव आयुक्त (CEC) राजीव कुमार ने मंगलवार को दिल्ली विधानसभा चुनाव 2025 के कार्यक्रम की घोषणा कर दी। दिल्ली ...

Read moreDetails

ಗುತ್ತಿಗೆದಾರರ ಬಿಲ್ ಬಾಕಿ – ರಾಜ್ಯ ಸರ್ಕಾರದ ಮೇಲೆ ವಿರೋಧ ಪಕ್ಷದ ಗಂಭೀರ ಆರೋಪ

ಬೆಂಗಳೂರು: ಕರ್ನಾಟಕ ರಾಜ್ಯದ ಗುತ್ತಿಗೆದಾರರು ಸರ್ಕಾರದಿಂದ ಬಾಕಿ ಬಿದ್ದಿರುವ ₹32,000 ಕೋಟಿಯ ಬಿಲ್‌ಗಳನ್ನು ಪಾವತಿಸುವಂತೆ ಒತ್ತಾಯಿಸುತ್ತಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿಗಳ ನೇತೃತ್ವದ ಸರ್ಕಾರದ ಮೇಲೆ ಗಂಭೀರ ಆರೋಪ ...

Read moreDetails

ಹಗರಣಗಳು, ಬೆಲೆ ಏರಿಕೆ, ವೇತನ ಬಾಕಿ ಸರಕಾರಕ್ಕೆ ಕಪ್ಪು ಚುಕ್ಕಿ

ಬೆಂಗಳೂರು: ಮೈಸೂರಿನ ವಿಮಾನ ನಿಲ್ದಾಣ ವಿಸ್ತರಣೆ, ನೀರಾವರಿ ಕಾಲುವೆ, ಕೆಪಿಟಿಸಿಎಲ್ ಲೈನಿನ ಸಮಸ್ಯೆ ಪರಿಹಾರ ಕುರಿತಂತೆ ತ್ವರಿತ ಕ್ರಮಕ್ಕೆ ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚೆ ...

Read moreDetails

ಪ್ರೇಯಸಿ ನೋಡಲು ಹೋಗಿ, ಪರಲೋಕ ಸೇರಿದ ಯುವಕ…!

ಪ್ರೇಯಸಿ ಮನೆಯಿಂದ ಮರಳಿ ಬರುತ್ತಿದ್ದ ಯುವಕನನ್ನು ನಡು ರಸ್ತೆಯಲ್ಲೇ ಮಾರಕಾಸ್ರ್ತಗಳಿಂದ ಹಲ್ಲೆ ಮಾಡಿ ಹತ್ಯೆ ಮಾಡಿರುವ ಘಟನೆ ಕೋಲಾರದ ನೂರ್ ನಗರದಲ್ಲಿ ರಾತ್ರಿ ನಡೆದಿದೆ. ಮಿಲ್ಲತ್ ನಗರದ ...

Read moreDetails

ನಾನೂ ಸಹ ಔತಣಕೂಟ ಕರೆಯುತ್ತಿರುತ್ತೇನೆ; ಊಟದಲ್ಲಿ ರಾಜಕೀಯ ಬೆರೆಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್

ದೆಹಲಿ: “ನಿಮ್ಮ ಮನೆಗೆ ನಾವು, ನಮ್ಮ ಮನೆಗೆ ನೀವು ಬರುವುದು ರಾಜಕೀಯದಲ್ಲಿ ಸಾಮಾನ್ಯ. ನಾನೂ ಸಹ ಆಗಾಗ್ಗೆ ಔತಣಕೂಟ, ಸಭೆ ಕರೆಯುತ್ತಿರುತ್ತೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ...

Read moreDetails

‘ಗೃಹಲಕ್ಷ್ಮಿ’ ಮಾದರಿಯಲ್ಲಿ “ಪ್ಯಾರಿ ದೀದಿ ಯೋಜನೆ”; ದೆಹಲಿ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಮೊದಲ ಗ್ಯಾರಂಟಿ ಭರವಸೆ ಪ್ರಕಟಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕದ ʼಗೃಹಲಕ್ಷ್ಮಿʼ ಮಾದರಿಯಲ್ಲಿ “ಪ್ಯಾರಿ ದೀದಿ ಯೋಜನೆ” ಮೂಲಕ ದೆಹಲಿ ಮಹಿಳೆಯರಿಗೆ ಪ್ರತಿ ತಿಂಗಳು 2500 ರೂ. ...

Read moreDetails

ವಿಶೇಷ ಅನುದಾನದಡಿಯಲ್ಲಿ ಗ್ರಾಮಾಭಿವೃದ್ಧಿಗೆ ಚಾಲನೆ…!

ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ವಿವಿಧ ಗ್ರಾಮಗಳ ಪುನರ್ವಸತಿ ಕೇಂದ್ರಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಹಟ್ಟಿ ಚಿನ್ನದ ಗಣಿ ಕಂಪನಿ ಸಂಸ್ಥೆಯ ಅಧ್ಯಕ್ಷರು ಹಾಗೂ ಬೀಳಗಿ ಶಾಸಕ ಜೆ ...

Read moreDetails

22ನೇ ಚಿತ್ರಸಂತೆಯನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ಚಿತ್ರಕಲಾ ಪರಿಷತ್ತು ಆಯೋಜಿಸಿದ್ದ 22ನೇ ಚಿತ್ರಸಂತೆಯನ್ನು ಇಂದು‌ ಸನ್ಮಾನ್ಯಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿತ್ರಕಲಾ ಪರಿಷತ್ತಿನಲ್ಲಿ ಉದ್ಘಾಟಿಸಿದರು. ಈ ಸಮಯದಲ್ಲಿ ಸಚಿವರಾದ ಬೈರತಿ ಸುರೇಶ್, ಡಾ: ...

Read moreDetails

ಎಲ್ಲಾ ಸಿರಿಧಾನ್ಯಗಳನ್ನು ಎಂ.ಎಸ್.ಪಿ ವ್ಯಾಪ್ತಿಗೆ ತನ್ನಿ; ಕೆಂದ್ರಕ್ಕೆ ಎನ್.ಚಲುವರಾಯಸ್ವಾಮಿ ಮನವಿ.

ಬೆಂಗಳೂರು: ರಾಗಿ, ಜೋಳಗಳಂತೆ ಇತರೆ ಸಿರಿಧಾನ್ಯಗಳನ್ನೂ (ತೃಣ ಧಾನ್ಯಗಳು) ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಸೇರ್ಪಡೆಗೊಳಿಸುವುದು ಸೇರಿದಂತೆ ರೈತರಿಗೆ ವಿವಿಧ ರೀತಿಯಲ್ಲಿ ನೆರವು ಒದಗಿಸಲು ಕೃಷಿ ಕ್ಷೇತ್ರಕ್ಕೆ ...

Read moreDetails

ಕೆ.ಎಸ್.ಆರ್.ಟಿ.ಸಿ ಆರೋಗ್ಯ ಯೋಜನೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು:- ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ನೌಕರರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ "ಕೆ.ಎಸ್.ಆರ್.ಟಿ.ಸಿ ಆರೋಗ್ಯ"ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಚಾಲನೆ ನೀಡಿದರು. ...

Read moreDetails

ಹಲವರ ಸಮಾಧಿ ಕಟ್ಟಿ ನೀವು ಸಚಿವರಾದುದಲ್ಲವೇ?

ಬೆಂಗಳೂರು: ಪ್ರಿಯಾಂಕ್ ಖರ್ಗೆ ಅವರನ್ನು ರಾಜ್ಯ ಸಚಿವ ಸಂಪುಟದಿಂದ ವಜಾ ಮಾಡಲು ಮುಖ್ಯಮಂತ್ರಿ, ಖರ್ಗೆಜೀ, ರಾಹುಲ್ ಗಾಂಧಿ ಅವರನ್ನು ಮನವಿ ಮಾಡುವುದಾಗಿ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ...

Read moreDetails

ರಾಷ್ಟ್ರಪತಿ ದ್ರೌಪದಿ ಮುರ್ಮು ಬೆಂಗಳೂರಿನಲ್ಲಿ: ನಿಮ್ಹಾನ್ಸ್ ಮತ್ತು ಕೆಎಲ್‌ಇ ಕ್ಯಾಂಸರ್ ಆಸ್ಪತ್ರೆಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಕರ್ಣಾಟಕಕ್ಕೆ ಭೇಟಿಯಲ್ಲಿದ್ದಾರೆ

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಮ್ಮ ದಿನದ ಉದ್ದದ ಕರ್ನಾಟಕ ಭೇಟಿಯ ಸಂದರ್ಭದಲ್ಲಿ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ...

Read moreDetails

ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ನ್ಯಾಯ ಕೊಡಿಸುವವರೆಗೆ ಬಿಜೆಪಿ ವಿರಮಿಸುವುದಿಲ್ಲ

ಕಲಬುರ್ಗಿ: ರಾಜ್ಯದ ಕಾಂಗ್ರೆಸ್ ಸರಕಾರವು ಗಾಳಿ ಒಂದನ್ನು ಬಿಟ್ಟು ಬೇರೆಲ್ಲದಕ್ಕೂ ತೆರಿಗೆ ಹಾಕಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಟೀಕಿಸಿದರು.ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ...

Read moreDetails

ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಿ; ಹೆಚ್.ಡಿ.ಕುಮಾರಸ್ವಾಮಿ

ಮುದ್ರಾ, ವಿಶ್ವಕರ್ಮ ಯೋಜನೆಗಳು ಜನರಿಗೆ ತಲುಪದಿದ್ದರೆ ಹೇಗೆ? ನೈಜ ಫಲಾನುಭವಿಗಳನ್ನು ಗುರುತಿಸಿ, ಕೇಂದ್ರ ಯೋಜನೆಗಳನ್ನು ತಲುಪಿಸಿ ಮೈಸೂರು ದಿಶಾ ಸಮಿತಿ ಸಭೆಯಲ್ಲಿ HDK ಮೈಸೂರು: ಪ್ರಧಾನಿ ನರೇಂದ್ರ ...

Read moreDetails

ಬಿಬಿಎಂಪಿಯ 2025-26ನೇ ಸಾಲಿನ ಆಯವ್ಯಯಕ್ಕೆ ಸಾರ್ವಜನಿಕರಿಂದ ಸಲಹೆ/ಸೂಚನೆಗಳನ್ನು ಸಲ್ಲಿಸುವ ಕುರಿತು: ಡಾ. ಕೆ. ಹರೀಶ್ ಕುಮಾರ್.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 2025-26ನೇ ಸಾಲಿನ ಕರಡು ಆಯವ್ಯಯದ ತಯಾರಿಕೆಯ ಸಿದ್ಧತೆ ಕಾರ್ಯ ಪ್ರಗತಿಯಲ್ಲಿದ್ದು, ಅದಕ್ಕಾಗಿ ಅತ್ಯಮೂಲ್ಯವಾದ ಸಲಹೆಗಳನ್ನು ನೀಡುವ ಸಲುವಾಗಿ ನಾಗರೀಕರಿಗೆ 10ನೇ ಫೆಬ್ರವರಿ ...

Read moreDetails

ಬಾಣಂತಿಯರಿಗೆ ಬದುಕುವ ಗ್ಯಾರಂಟಿ ನೀಡಿ, ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

ಜನವರಿ 4 ರಂದು ಕಲಬುರ್ಗಿಯಲ್ಲಿ ಬೃಹತ್‌ ಪ್ರತಿಭಟನೆ, ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ನೀಡಲಿ ಬೆಂಗಳೂರು: ಕಾಂಗ್ರೆಸ್‌ ನಾಯಕರು ಮಹಿಳೆಯರಿಗೆ 2 ಸಾವಿರ ರೂ. ನೀಡುವ ಬದಲು, ...

Read moreDetails

ತಿರುಮಲದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದ ಬಳಿಕ ವಿಶಾಖಪಟ್ಟಣಕ್ಕೆ ಭೇಟಿ – RINL ಪುನಶ್ಚೇತನಕ್ಕೆ ₹11,400 ಕೋಟಿ ಪ್ಯಾಕೇಜ್

ತಿರುಮಲ:ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆಯ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಇಂದು ಮುಂಜಾನೆ ಕುಟುಂಬ ಸಮೇತ ತಿರುಮಲಕ್ಕೆ ಭೇಟಿ ನೀಡಿ ಶ್ರೀ ವೆಂಕಟೇಶ್ವರ ಸ್ವಾಮಿ ಅವರ ...

Read moreDetails

ಮಹಾತ್ಮಾ ಗಾಂಧೀಜಿಯವರ ಹೋರಾಟದ ಬದುಕು ಪ್ರೇರಣಾದಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಗಾಂಧೀಜಿಯವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತ. ತನ್ನ ಜೀವನವೇ ಒಂದು ಸಂದೇಶ ಎಂದು ನುಡಿದಿದ್ದ, ಮಹಾತ್ಮಾ ಗಾಂಧೀಜಿಯವರ ಹೋರಾಟದ ಬದುಕು ಪ್ರೇರಣಾದಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ...

Read moreDetails

ಬಿಜೆಪಿಯಿಂದ ಗಾಂಧಿ ಅವರ ಹೆಜ್ಜೆ ಗುರುತುಗಳನ್ನು ಅಳಿಸುವ ಕೆಲಸ: ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

ಮಹಾತ್ಮ ಗಾಂಧಿ ಅವರನ್ನು ಒಪ್ಪದ ಬಿಜೆಪಿ ಪ್ರತಿಭಟಿಸಲು ಅವರ ಹೆಸರು, ಪ್ರತಿಮೆಯನ್ನೇ ಆಶ್ರಯಿಸುತ್ತದೆ ದೇಶದ ಸ್ವಾತಂತ್ರ್ಯಕ್ಕೆ ಬಿಜೆಪಿಯವರ ಕೊಡುಗೆ ಏನಿಲ್ಲ ಬೆಂಗಳೂರು:“ಬಿಜೆಪಿಯವರು ಗಾಂಧಿಯವರ ಹೆಜ್ಜೆ ಗುರುತುಗಳನ್ನು ಅಳಿಸುವ ...

Read moreDetails

ಸರ್ಕಾರಿ ಶಾಲೆಗೆ ಬ್ಯಾಂಡ್ ಸೆಟ್ ವಿತರಿಸಿದ ಕ್ರೀಡಾಪಟು…!

ಜಯಂತಿಗ್ರಾಮದ ಸರ್ಕಾರಿ ಫ್ರೌಡ ಶಾಲೆಗೆ, ರಾಷ್ಟ್ರೀಯ ಕ್ರೀಡಾಪಟು ಜಯಂತಿಗ್ರಾಮ ನಾರಾಯಣಸ್ವಾಮಿ ಉಚಿತವಾಗಿ ಬ್ಯಾಂಡ್ ಸೆಟ್ ವಿತರಿಸಿದರು.ಶಿಡ್ಲಘಟ್ಟ ತಾಲ್ಲೂಕಿನ ದ್ಯಾವಪ್ಪನಗುಡಿ ಸರ್ಕಾರಿ ಫ್ರೌಡ ಶಾಲೆಯಲ್ಲಿ ಹೊಸವರ್ಷದ ಮೊದಲ ದಿನದಂದು ...

Read moreDetails

ನೂತನ ವರ್ಷಾರಂಭದ ದಿನ ಅಮಿತ್ ಶಾ ಅವರನ್ನು ಭೇಟಿಯಾದ ಬಿ ಜೆ ಪಿ ರಾಜ್ಯಾಅದ್ಯಕ್ಷ ಬಿ ವೈ ವಿಜಯೇಂದ್ರ

2025ರ ನೂತನ ವರ್ಷದ ಮೊದಲ ದಿನ, ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಮತ್ತು ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರನ್ನು ನವದೆಹಲಿಯಲ್ಲಿ ಕರ್ನಾಟಕದ ...

Read moreDetails
Page 4 of 4 1 3 4
  • Trending
  • Comments
  • Latest

Recent News

Welcome Back!

Login to your account below

Create New Account!

Fill the forms bellow to register

Retrieve your password

Please enter your username or email address to reset your password.

error: