Tag: ಬಿಜೆಪಿ

ಮುಖ್ಯಮಂತ್ರಿಗಳ ಸದನದಲ್ಲಿ ಉತ್ತರ: ಕೇಂದ್ರ ಸರ್ಕಾರದ ಅನುದಾನ ಮತ್ತು ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಆರೋಪ

ಬೆಂಗಳೂರು: ಮುಖ್ಯಮಂತ್ರಿ ಅವರು ವಿಧಾನಸಭೆಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರ ರಾಜ್ಯದ ವಿವಿಧ ಯೋಜನೆಗಳಿಗೆ ಅನ್ಯಾಯ ಮಾಡುತ್ತಿದೆ ಎಂಬುದನ್ನು ಲೆಕ್ಕದೊಂದಿಗೆ ಮಂಡಿಸಿದರು. ಕೇಂದ್ರದಿಂದ ಅನುದಾನ ಕಡಿಮೆ:"ನರೇಂದ್ರ ಮೋದಿ ಸರ್ಕಾರ ...

Read moreDetails

ಎಲ್ಲರೂ ಒಟ್ಟಾಗಿ ಬೂತ್ ಮಟ್ಟದಿಂದ ಬಿಜೆಪಿ ವಿರುದ್ಧ ಹೋರಾಡಿ: ಡಿ.ಕೆ. ಶಿವಕುಮಾರ್ ಕರೆ

ವೈಯಕ್ತಿಕ ಭಿನ್ನಾಭಿಪ್ರಾಯ ಬದಿಗಿಟ್ಟು, ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿ ಪಕ್ಷ ಸಂಘಟಿಸಿ ಬೆಂಗಳೂರು: “ಯುವ ಕಾಂಗ್ರೆಸ್ ಚುನಾವಣೆ ಮುಗಿದಿದೆ. ಚುನಾವಣೆಯಲ್ಲಿ ಗೆದ್ದವರು, ಸೋತವರು ಎಲ್ಲರೂ ಒಗ್ಗಟ್ಟಾಗಿ ಸೈದ್ಧಾಂತಿಕವಾಗಿ ...

Read moreDetails

ಯುವನಿಧಿ ಯೋಜನೆ ಸ್ಥಗಿತಗೊಳಿಸುವ ಪ್ರಶ್ನೆಯೇ ಇಲ್ಲ: ಡಾ. ಶರಣ್ ಪ್ರಕಾಶ್ ಪಾಟೀಲ್

ತಾಂತ್ರಿಕ ಸಮಸ್ಯೆ ಕಾರಣಗಳಿಂದ ಕೆಲವು ಕಡೆ ವಿಳಂಬ ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಈಗಾಗಲೇ ಸೂಚನೆ ಕಲಬುರಗಿಯಲ್ಲಿ ಶೀಘ್ರ ನಿಮಾನ್ಸ್ ಮಾದರಿ ಸಂಸ್ಥೆ ಲೋಕಾರ್ಪಣೆ ಬೆಂಗಳೂರು: ವಿಧಾನಸಭೆ ಚುನಾವಣೆಗೂ ...

Read moreDetails

ಜನರ ಕಲ್ಯಾಣಕ್ಕೆ ಅಧಿಕಾರ ಬಳಕೆ ಮಾಡಿ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ನಮ್ಮ ಸರ್ಕಾರ ಮೇ 20ಮ 2023ರಲ್ಲಿ ಅಧಿಕಾರಕ್ಕೆ ಬಂದಿದೆ. ಜನರ ಆರ್ಶೀವಾದದರಿಂದ ಜನ 136 ಸ್ಥಾನ ನೀಡುವುದರ ಮೂಲ ಅಧಿಕಾರ ನೀಡಿದ್ದಾರೆ. ಇದೇ ಮೇ 20ಕ್ಕೆ ...

Read moreDetails

ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಸಂದೇಶ

ಬೆಂಗಳೂರು: ಕರ್ನಾಟಕ ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಬೂತ್ ಮಟ್ಟದಿಂದ ಬಿಜೆಪಿ ವಿರುದ್ಧ ಹೋರಾಟ ನಡೆಸಲು ಕರೆ ನೀಡಿದರು. ...

Read moreDetails

ಗ್ಯಾರಂಟಿ ಯೋಜನೆಗಳ ಬಗ್ಗೆ BJP ಸರ್ಕಾರಗಳಿಗೂ ಆಸಕ್ತಿ: ಸಿಎಂ ಸಿದ್ದರಾಮಯ್ಯ ನೇರ ಪ್ರಶ್ನೆ

"ನಿಮಗೆ ವಿರೋಧವಿದ್ರೆ, BJP ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ನಕಲು ಏಕೆ?" ಬೆಂಗಳೂರು: "NDA-BJP ಸರ್ಕಾರದ ಸಚಿವರು ಹಾಗೂ ಅಧಿಕಾರಿಗಳು ನನ್ನನ್ನು ಭೇಟಿ ಮಾಡಿ ಗ್ಯಾರಂಟಿ ಯೋಜನೆಗಳ ಬಗ್ಗೆ ...

Read moreDetails

ಯುವ ಶಕ್ತಿಯನ್ನು ದುರ್ಬಲಗೊಳಿಸುವ ಮತೀಯ ಶಕ್ತಿಗಳ ವಿರುದ್ಧ ಹೋರಾಡಲು ಕರೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಕೇಂದ್ರದಲ್ಲಿ ಆಳುವ ಪಕ್ಷ ಯುವ ಶಕ್ತಿಯನ್ನು ಕುಗ್ಗಿಸಲು ಮತೀಯ ವಿಚಾರಗಳನ್ನು ಮುನ್ನೂರುತ್ತಿದ್ದು, ಯುವ ಜನರ ಮನಸ್ಸನ್ನು ಹಾಳು ಮಾಡುವ ಕೆಲಸ ಮಾಡುತ್ತಿದೆ. ಈ ಹಿನ್ನಲೆಯಲ್ಲಿ, ಯುವ ...

Read moreDetails

ಮುಸಲ್ಮಾನರಿಗೆ ಕಾಮಗಾರಿಯಲ್ಲಿ ಮೀಸಲಾತಿ ವಿರುದ್ಧ ಉಗ್ರ ಹೋರಾಟ

ಹಿಂದೂಗಳಲ್ಲಿ ಹಾಗಿದ್ದರೆ ಬಡವರಿಲ್ಲವೇ- ವಿಜಯೇಂದ್ರ ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರದ ಮುಸ್ಲಿಂ ತುಷ್ಟೀಕರಣ ನೀತಿಯನ್ನು ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು, ಎಲ್ಲ ...

Read moreDetails

ಅಲ್ಪಸಂಖ್ಯಾತರಿಗೆ ಅವಕಾಶ ಮಾಡಿಕೊಟ್ಟು ಸಮಬಾಳು ಸಮಪಾಲು ಎಂದು ವಿಜಯೇಂದ್ರ ಹೇಳಲಿ: ಡಿಸಿಎಂ ಡಿ.ಕೆ.ಶಿವಕುಮಾರ್

ಗದಗ: "ಸಮಬಾಳು ಸಮಪಾಲು ಎನ್ನುವ ವಿಜೆಯೇಂದ್ರ ಅವರು ಅಲ್ಪಸಂಖ್ಯಾತರಲ್ಲಿ ಯಾರದರೊಬ್ಬರನ್ನು ಎಂಎಲ್‌ಸಿ, ರಾಜ್ಯಸಭಾ ಸದ್ಯಸರನ್ನಾಗಿ, ಕೇಂದ್ರ ಸಂಪುಟದಲ್ಲಿ ಮಂತ್ರಿ ಮಾಡಿಕೊಳ್ಳಲಿ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ...

Read moreDetails

ಕೇವಲ ಮುಸ್ಲಿಮರಿಗೆ ಮಾತ್ರ ಮೀಸಲಾತಿ ಎಂದು ಹೇಳಿದವರು ಯಾರು?: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: "ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ಎಂದು ಹೇಳಿದವರು ಯಾರು?. ಅಲ್ಪಸಂಖ್ಯಾತರು ಹಾಗೂ ಹಿಂದುಳಿದವರಿಗೆ ನೀಡಲು ಸರ್ಕಾರ ನಿರ್ಧಾರ ಮಾಡಿದೆ. ಅಲ್ಪಸಂಖ್ಯಾತರು ಎಂದರೆ ಕ್ರಿಶ್ಚಿಯನ್, ಜೈನ,‌ಪಾರ್ಸಿ, ಸಿಖ್ ...

Read moreDetails

ಬಿಬಿಎಂಪಿ ಗುತ್ತಿಗೆ ಕಾಮಗಾರಿ ಮೀಸಲಾತಿ ವಿರುದ್ಧ: ಬಿಜೆಪಿ ರಾಜ್ಯಾಧ್ಯಕ್ಷದ ಗಟ್ಟಿಯಾದ ಪ್ರತಿಕ್ರಿಯೆ

ಬೆಂಗಳೂರು: ಬಿಬಿಎಂಪಿಯಲ್ಲಿ ಗುತ್ತಿಗೆ ಕಾಮಗಾರಿ ಮೀಸಲಾತಿ ಕುರಿತು ಗಂಭೀರ ಚರ್ಚೆ ಉದ್ಭವವಾಗಿದೆ. ಎಕ್ಸ್ (Twitter) ಮೂಲಕ ಟ್ವೀಟ್ ಮಾಡಿ ಮುಸ್ಲಿಂ ಮೀಸಲಾತಿ ವಿರುದ್ಧ ಸ್ಪಷ್ಟ ವಾಕ್ಯವನ್ನು ನೀಡಿದ ...

Read moreDetails

ಕಾಂಗ್ರೆಸ್ ಸರಕಾರದ ಬೆಲೆಏರಿಕೆಯ ಗ್ಯಾರಂಟಿ- ವಿಜಯೇಂದ್ರ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಬೆಲೆ ಏರಿಕೆಯ ಗ್ಯಾರಂಟಿಯನ್ನು ಬಹಳ ಯಶಸ್ವಿಯಾಗಿ ಜಾರಿಗೊಳಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.ಮಾಧ್ಯಮಗಳೊಂದಿಗೆ ಇಂದು ...

Read moreDetails

ಬೆಂಗಳೂರು ನೀರು ಸರಬರಾಜು ದರ ಹೆಚ್ಚಳದ ನಿರೀಕ್ಷೆ: ಡಿಸಿಎಂ ಡಿ.ಕೆ.ಶಿವಕುಮಾರ್

7-8 ಪೈಸೆ ಪ್ರತಿ ಲೀಟರ್ ಹೆಚ್ಚಳಕ್ಕೆ BWSSB ಪ್ರಸ್ತಾವನೆ ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಖಾತೆ ವಹಿಸಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ನಗರದ ನೀರು ಸರಬರಾಜು ದರವನ್ನು ಪ್ರತಿ ...

Read moreDetails

ಪರಿಶಿಷ್ಟರ ಹಣ ದುರ್ಬಳಕೆ, ಓಲೈಕೆ ರಾಜಕಾರಣದ ಬಜೆಟ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕೆ

ಬೆಂಗಳೂರು, ಕಾಂಗ್ರೆಸ್‌ ಸರ್ಕಾರ ಕಳೆದ ವರ್ಷ ಮಂಡಿಸಿದ ಬಜೆಟ್‌ನಲ್ಲೇ ಅನೇಕ ಘೋಷಣೆಗಳನ್ನು ಕಾರ್ಯರೂಪಕ್ಕೆ ತಂದಿಲ್ಲ. ಪರಿಶಿಷ್ಟ ಜಾತಿ/ವರ್ಗಕ್ಕೆ ಸೇರಿದ ಹಣವನ್ನು ದುರ್ಬಳಕೆ ಮಾಡಲಾಗಿದೆ. ಓಲೈಕೆ ರಾಜಕಾರಣವನ್ನು ಮಾಡಲಾಗಿದೆ. ...

Read moreDetails

ಗುತ್ತಿಗೆ ಅವ್ಯವಹಾರದ ತನಿಖಾ ವರದಿ; ಸರ್ಕಾರದ ನಿರ್ಧಾರ ಶೀಘ್ರದಲ್ಲೇ

ಗುತ್ತಿಗೆ ಅವ್ಯವಹಾರದ ತನಿಖಾ ವರದಿ; ಸರ್ಕಾರದ ನಿರ್ಧಾರ ಶೀಘ್ರದಲ್ಲೇ ಬೆಂಗಳೂರು: ಗುತ್ತಿಗೆ ಅವ್ಯವಹಾರದ ತನಿಖಾ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದು, ಮುಂದಿನ ಕ್ರಮ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ...

Read moreDetails

ಬಿಜೆಪಿ ಜನರಲ್ ಸೆಕ್ರೆಟರಿ ಮಂಜುಳಾ ಆತ್ಮಹತ್ಯೆ

ಬೆಂಗಳೂರು: ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಅವರು ಮಂಗಳವಾರ ಮಧ್ಯಾಹ್ನ 2:30ಕ್ಕೆ ತಮ್ಮ ಮತ್ತಿಕೆರೆಯ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ...

Read moreDetails

ಕೆಪಿಎಸ್‍ಸಿ ಲೋಪದೋಷ ಪರಿಹರಿಸಿ: ವಿಜಯೇಂದ್ರ

ಬೆಂಗಳೂರು: ರಾಜ್ಯದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವ ಸಂಬಂಧ ಪರದಾಡುವಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.ವಿಧಾನಸೌಧದಲ್ಲಿ ಕೆಪಿಎಸ್‍ಸಿ ಪರೀಕ್ಷೆಗೆ ...

Read moreDetails

ಪಕ್ಷವನ್ನು ಅಧಿಕಾರಕ್ಕೆ ತಂದ ಕಾರ್ಯಕರ್ತರ ಜೊತೆ ನಾವು ಸದಾ ಇರುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್

”ಎದ್ದೆದ್ದು ಬೀಳುತಿಹೆ, ಗುದ್ದಾಡಿ ಸೋಲುತಿಹೆ” ಎನ್ನುವ ಡಿವಿಜಿ ಕಗ್ಗದ ಮೂಲಕ ವಿಪಕ್ಷಗಳ ಗದ್ದಲಕ್ಕೆ ಉತ್ತರ ಅಶೋಕ್ ಹೇಳಿದ ಮನೆಹಾಳು ಪದ ಕಡತದಲ್ಲಿರಲಿ ಎಂದ ಡಿಸಿಎಂ ಬೆಂಗಳೂರು: “ನಮ್ಮ ...

Read moreDetails

ಕೆಐಎಡಿಬಿ ಜಮೀನು ಹಂಚಿಕೆ ಹಾಗೂ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ರಾಜಕೀಯ-ನ್ಯಾಯಿಕ ಹಗರಣಗಳು ಗಂಭೀರ ಸ್ವರೂಪ ಪಡೆದಿವೆ

ಬೆಂಗಳೂರು: ಕರ್ನಾಟಕದಲ್ಲಿ ಕೆಐಎಡಿಬಿ (ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ) ಜಮೀನು ಹಂಚಿಕೆ, ಗೋಲ್ಡ್ ಸ್ಮಗ್ಲಿಂಗ್ ಹಾಗೂ ವಿದೇಶಿ ಮಹಿಳೆಯ ಮೇಲಿನ ಅತ್ಯಾಚಾರದ ಪ್ರಕರಣಗಳು ರಾಜ್ಯದ ರಾಜಕೀಯ-ಸಾಮಾಜಿಕ ...

Read moreDetails

ಹವಾಲಾ ನಿರತರು, ಮಾಫಿಯಗಳು, ರಾಜಕಾರಣಿಗಳ ವಿವರ ನೀಡಲು ಒತ್ತಾಯ

ಬೆಂಗಳೂರು: ರನ್ಯಾರಾವ್ ಚಿನ್ನ ಸ್ಮಗ್ಲಿಂಗ್ ಹಿಂದೆ ಕೆಲವು ಸಚಿವರು ಇರುವ ಮಾಹಿತಿ ಇದ್ದು, ಅಂಥ ಸಚಿವರ ಹೆಸರನ್ನು ಬಹಿರಂಗಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ...

Read moreDetails

ಕರ್ನಾಟಕ ಬಿಜೆಪಿ ರಾಜಕೀಯದಲ್ಲಿ ರೆಬೆಲ್ಸ್ ಮತ್ತೆ ಮುನ್ನೆಲೆಗೆ – ಹೈಕಮಾಂಡ್ ಭೇಟಿಗೆ ಸಜ್ಜಾದ ಬಂಡಾಯ ಶಕ್ತಿ

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಬಣ ರಾಜಕೀಯ ಮತ್ತೆ ತೀವ್ರಗೊಂಡಿದ್ದು, ರೆಬೆಲ್ ನಾಯಕರ ಗುಂಪು ಮಂಗಳವಾರ ದೆಹಲಿಗೆ ತೆರಳಲು ಸಜ್ಜಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ...

Read moreDetails

ನಮಗೆ ಆಶೀರ್ವಾದ ಮಾಡಿ ಶಕ್ತಿ ತುಂಬಿದ ಕಲ್ಯಾಣ ಕರ್ನಾಟಕ ಭಾಗದ ಜನರ ಋಣ ತೀರಿಸುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಜೇವರ್ಗಿ: “ಕಲ್ಯಾಣ ಕರ್ನಾಟಕ ಭಾಗದ ಜನ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ನಮಗೆ ಶಕ್ತಿ ತುಂಬಿದ್ದು, ಈ ಭಾಗದ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ನಿಮ್ಮೆಲ್ಲರ ಋಣ ...

Read moreDetails

ಬಿಜೆಪಿಯವರು ಸುಳ್ಳು ಹೇಳದೆ ಇನ್ನೇನು ಮಾಡಲು ಸಾಧ್ಯ?: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ

ಬೆಂಗಳೂರು: "ಸಿಎಂ ಸಿದ್ದರಾಮಯ್ಯ ಅವರು ದೇಶಕ್ಕೆ ಮಾದರಿ ಬಜೆಟ್ ಮಂಡನೆ ಮಾಡಿದ್ದು, ಬಿಜೆಪಿಯವರು ಇದರ ಬಗ್ಗೆ ಸುಳ್ಳು ಹೇಳದೆ ಇನ್ನೇನು ಮಾಡಲು ಸಾಧ್ಯ?" ಎಂದು ತಿರುಗೇಟು ನೀಡಿದ್ದಾರೆ. ...

Read moreDetails

ಬಿಜೆಪಿ ಭಿನ್ನಮತ: ರೆಬೆಲ್ಸ್ ನಾಯಕರಿಗೆ ದೆಹಲಿ ಕರೆ

ಬೆಂಗಳೂರು: ಕರ್ನಾಟಕ ಬಿಜೆಪಿ ನಾಯಕರ ಅಸಮಾಧಾನ ಮತ್ತೊಮ್ಮೆ ಬೆಳಕಿಗೆ ಬಂದಿದೆ. ಭಿನ್ನಮತೀಯ ನಾಯಕರು ನೇರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನೇ ಸಂಪರ್ಕಿಸಿ ತಮ್ಮ ಅಸಮಾಧಾನವನ್ನು ...

Read moreDetails

ಬಜೆಟ್ ಮೂಲಕ ಜನರ ಮೂಗಿಗೆ ತುಪ್ಪ ಸವರಲುಹೊರಟ ಮುಖ್ಯಮಂತ್ರಿ- ವಿಜಯೇಂದ್ರ ಟೀಕೆ

ಮುಸ್ಲಿಂ ಸಮುದಾಯವನ್ನು ಓಲೈಸಲು ಒತ್ತು ನೀಡಿರುವ ಬಜೆಟ್ ಬಜೆಟ್ ಮೂಲಕ ಜನರ ಮೂಗಿಗೆ ತುಪ್ಪ ಸವರಲುಹೊರಟ ಮುಖ್ಯಮಂತ್ರಿ- ವಿಜಯೇಂದ್ರ ಟೀಕೆ ಬೆಂಗಳೂರು: ಹಣಕಾಸು ಖಾತೆಯನ್ನು ಹೊತ್ತ ಮುಖ್ಯಮಂತ್ರಿ ...

Read moreDetails

“ಹಲಾಲ್ ಬಜೆಟ್” ಟೀಕೆ: ಬೌದ್ಧಿಕ ದಿವಾಳಿತನದ ಪ್ರತಿಬಿಂಬ – ಕರ್ನಾಟಕ ಸರ್ಕಾರದ ಪ್ರತಿಕ್ರಿಯೆ

ಬೆಂಗಳೂರು: ಕರ್ನಾಟಕ ರಾಜ್ಯ ಬಜೆಟ್‌ ಕುರಿತು ಗಂಭೀರ ಚರ್ಚೆ ನಡೆಯಬೇಕಾದ ಸಂದರ್ಭ, ಬಿಜೆಪಿ ನಾಯಕರು "ಹಲಾಲ್ ಬಜೆಟ್" ಎಂಬ ಟೀಕೆಗೆ ಮೊರೆ ಹೋಗಿರುವುದನ್ನು ರಾಜ್ಯ ಸರ್ಕಾರ ತೀಕ್ಷ್ಣವಾಗಿ ...

Read moreDetails

ಸಿದ್ದರಾಮಯ್ಯ ಅವರದ್ದು ಕೇವಲ ಬಜೆಟ್ ಅಲ್ಲ, ರಾಜ್ಯದ ಜನರಿಗೆ ಕೊಟ್ಟ ಉಡುಗೊರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಸಿದ್ದರಾಮಯ್ಯ ಅವರು ಮಂಡಿಸಿದ್ದು ಕೇವಲ ಬಜೆಟ್ ಅಲ್ಲ. ರಾಜ್ಯದ ಎಲ್ಲಾ ವರ್ಗದ ಜನರು ಸಂತೋಷ ಪಡುವಂತಹ ಉಡುಗೊರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದ ...

Read moreDetails

ಕರ್ನಾಟಕದಲ್ಲಿ ಹಲಾಲ್ ಬಜೆಟ್: ಬಿಜೆಪಿ ಆರೋಪ, ಕಾಂಗ್ರೆಸ್ ಸರ್ಕಾರದ ಧಾರ್ಮಿಕ ಮೆಚ್ಚುಗೆಯ ನೀತಿ?

ಬೆಂಗಳೂರು: ಕರ್ನಾಟಕ ಸರ್ಕಾರ ಇಂದು ತನ್ನ ಬಜೆಟ್ ಅನ್ನು ಮಂಡಿಸಿದ್ದು, ಇದರಲ್ಲಿ ಮುಸ್ಲಿಮರಿಗೆ ನೀಡಲಾದ ಅನೇಕ ಸೌಲಭ್ಯಗಳನ್ನು ಬಿಜೆಪಿ ತೀಕ್ಷ್ಣವಾಗಿ ವಾಗ್ದಾಳಿ ನಡೆಸಿದೆ. ಬಿಜೆಪಿಯು ಇದನ್ನು "ಹಲಾಲ್ ...

Read moreDetails

ಬಿಜೆಪಿಯವರು ಹೊಟ್ಟೆ ಉರಿದುಕೊಂಡು ಸಾಯುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 16 ನೇ ಬಾರಿ ಬಜೆಟ್ ಮಂಡಿಸುತ್ತಿದ್ದಾರೆ ಎಂದು ಬಿಜೆಪಿಯವರು ಹೊಟ್ಟೆ ಉರಿದುಕೊಂಡು ಸಾಯುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪ್ರತಿಪಕ್ಷಗಳ ಟೀಕೆಗಳಿಗೆ ...

Read moreDetails

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸ್ವಾಗತ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮ ನಿಮಿತ್ತ ಬೆಂಗಳೂರಿಗೆ ಆಗಮಿಸಿದ ಸಂದರ್ಭ, ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಹೆಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ...

Read moreDetails

ಅಹಂಕಾರದ ಮಾತು ಬಿಡಿ; ಅಭಿವೃದ್ಧಿಗೆ ಹಣಕೊಡಿ- ಸಿಎಂಗೆ ವಿಜಯೇಂದ್ರ ಆಗ್ರಹ

ಬೆಂಗಳೂರು: ಮುಖ್ಯಮಂತ್ರಿಗಳೇ, ಗ್ಯಾರಂಟಿಗಳಿಗೆ ಹಣ ಕೊಟ್ಟಿದ್ದೇವೆ ಎಂಬ ಅಹಂಕಾರದ ಮಾತನ್ನು ಬಿಡಿ; ಈ ಬಾರಿಯಾದರೂ ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿಗೆ ಹಣ ಕೊಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ...

Read moreDetails

ಬಜೆಟ್ ಕಲಾಪಕ್ಕೂ ಮುನ್ನ ಬಿಜೆಪಿ-ಜೆಡಿಎಸ್ ಶಾಸಕರ ಪ್ರತಿಭಟನೆ

ಬೆಂಗಳೂರು: ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳನ್ನು ವಿರೋಧಿಸಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಎಲ್ಲಾ ಶಾಸಕರು ಇಂದು ಬೆಳಗ್ಗೆ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಲಿದ್ದಾರೆ. ...

Read moreDetails

ಬೆಂಗಳೂರು ಪಶು ಚಿಕಿತ್ಸಾಲಯ ಭೂಮಿ ಹಸ್ತಾಂತರದ ಆದೇಶವನ್ನು ಹಿಂಪಡೆದ ಸರ್ಕಾರ

ಬೆಂಗಳೂರು: ಬೆಂಗಳೂರು ನಗರದ ಹೃದಯ ಭಾಗದಲ್ಲಿರುವ ಪಶುಸಂಗೋಪನೆ ಇಲಾಖೆಯ ಎರಡು ಎಕರೆ ಭೂಮಿಯನ್ನು ಅಲ್ಪಸಂಖ್ಯಾತರ ಇಲಾಖೆಗೆ ಹಸ್ತಾಂತರಿಸುವ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. 2024ರ ಫೆಬ್ರವರಿಯಲ್ಲಿ ನೀಡಿದ್ದ ...

Read moreDetails

ಕಾರವಾರ ಅಸ್ಪತ್ರೆ ಇನ್ನರೆಡು ತಿಂಗಳಲ್ಲಿ ಲೋಕಾರ್ಪಣೆ: ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್

ಬೆಂಗಳೂರು: ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು ಇನ್ನೆರಡು ತಿಂಗಳಲ್ಲಿ ಉದ್ಘಾಟಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ...

Read moreDetails

SCSP/TSP ಅನುದಾನದ ದುರ್ಬಳಕೆಯ ವಿರುದ್ಧ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಭಾರೀ ಪ್ರತಿಭಟನೆ

ಬೆಂಗಳೂರು: ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೆ ಜಾರಿಗೊಳಿಸಿರುವ SCSP/TSP (Scheduled Caste Sub Plan / Tribal Sub Plan) ಯೋಜನೆಗಳ ಅನುದಾನವನ್ನು ದುರ್ಬಳಕೆ ಮಾಡಿರುವ ರಾಜ್ಯ ಕಾಂಗ್ರೆಸ್ ...

Read moreDetails

ಸರ್ಕಾರದ ಧರ್ಮಾಧಾರಿತ ಮೀಸಲಾತಿ ನೀತಿ ವಿರುದ್ಧ ತೀವ್ರ ವಾಗ್ದಾಳಿ

ಬೆಂಗಳೂರು: ಕರ್ನಾಟಕ ಬಿಜೆಪಿಯ ಅಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದ ಮೀಸಲಾತಿ ನೀತಿಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯೆ ...

Read moreDetails

ಬಂದಿರುವ ಯೋಗವನ್ನು ಕನ್ನಡ ಚಿತ್ರರಂಗ ಉಳಿಸಿಕೊಂಡು ಹೋಗಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ನಾನು ಚಿತ್ರರಂಗದ ಒಳಿತಿಗಾಗಿ ಮಾತನಾಡಿದ್ದೇನೆ. ಒಂದೆರಡು ಸಿನಿಮಾಗಳಿಂದ ಕನ್ನಡ ಚಿತ್ರರಂಗಕ್ಕೆ ಉತ್ತಮ ಯೋಗ ಬಂದಿದೆ. ಬಂದಿರುವ ಯೋಗವನ್ನು ಉಳಿಸಿಕೊಂಡು ಹೋಗಿ ಎಂದು ಹೇಳುತ್ತಿದ್ದೇನೆ. ನಾನು ನನ್ನ ...

Read moreDetails

ಮಂಡ್ಯ ಜಿಲ್ಲೆಯಲ್ಲಿ ಭತ್ತ ನಾಟಿ: ರೈತಪರ ಬಜೆಟ್ ಮಂಡನೆಗೆ ವಿಜಯೇಂದ್ರ ಆಗ್ರಹ

ಮಂಡ್ಯ: ರಾಜ್ಯದ ಮುಂದಿನ ಬಜೆಟ್ ರೈತಪರವಾಗಿರಬೇಕು ಎಂದು ಆಗ್ರಹಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೊತ್ತತ್ತಿ ಗ್ರಾಮದಲ್ಲಿ ಇಂದು ನಡೆದ ...

Read moreDetails

ನೂತನ ವಿಶ್ವವಿದ್ಯಾಲಯ ವಿಚಾರ: ಪ್ರತಿಭಟನೆಕರರಿಂದ ಕೇಂದ್ರ ಅನುದಾನ ತರುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ಬೆಂಗಳೂರು: ರಾಜ್ಯದಲ್ಲಿ ನೂತನ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆಯ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ವಿವಿಗಳ ಸ್ಥಾಪನೆಗೆ ಕೇಂದ್ರ ಸರ್ಕಾರದಿಂದ ನೂರಾರು ಕೋಟಿ ...

Read moreDetails

ಆದ್ಯತೆ ಮೇರೆಗೆ ಗುತ್ತಿಗೆದಾರರ ಬಿಲ್ ಬಾಕಿಗಳ ಪಾವತಿ: ಡಿಸಿಎಂ ಡಿ.ಕೆ.ಶಿವಕುಮಾರ್

ರೂ.1.20 ಲಕ್ಷ ಕೋಟಿಯಷ್ಟು ಕಾಮಗಾರಿಗೆ ಬಿಜೆಪಿ ಆದೇಶ ನೀಡಿ ಹೋಗಿದೆ ಬೆಂಗಳೂರು: “ಆದ್ಯತೆ ಮೇರೆಗೆ ಗುತ್ತಿಗೆದಾರರ ಬಿಲ್ ಗಳನ್ನು ಪಾವತಿ ಮಾಡಲಾಗುವುದು. ಸಣ್ಣ, ಸಣ್ಣ ಬಿಲ್ ಗಳನ್ನು ...

Read moreDetails

ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ಖಚಿತ: ಬಿ.ವೈ. ವಿಜಯೇಂದ್ರ ವಿಶ್ಲೇಷಣೆ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮುಂಬರುವ ದಿನಗಳಲ್ಲಿ ತೀವ್ರ ಬೆಳವಣಿಗೆಗಳು ನಡೆಯುವುದು ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅಭಿಪ್ರಾಯಪಟ್ಟಿದ್ದಾರೆ. ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ...

Read moreDetails

ರಾಜಭವನಕ್ಕೆ ಅವಮಾನ: ಶಾಸಕರ ಭವನದಿಂದ ವಿಧಾನಸೌಧಕ್ಕೆ ಬಿಜೆಪಿ ಪಾದಯಾತ್ರೆ

ಬೆಂಗಳೂರು: ರಾಜ್ಯಪಾಲರು ಹಾಗೂ ರಾಜಭವನಕ್ಕೆ ಅಪಮಾನ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಭಾರಿ ಪ್ರತಿಭಟನಾ ಪಾದಯಾತ್ರೆಯನ್ನು ಇಂದು ಆಯೋಜಿಸಿತು. ಈ ಪ್ರತಿಭಟನೆಯಲ್ಲಿ ಜೆಡಿಎಸ್ ಶಾಸಕರೂ ಭಾಗವಹಿಸಿದ್ದರು. ...

Read moreDetails

ಬೆಂಗಳೂರು ನಗರದಲ್ಲಿ ಮಾನ್ಯ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಭವ್ಯ ಸ್ವಾಗತ

ಬೆಂಗಳೂರು: ಕೇಂದ್ರ ಸರ್ಕಾರದ ರಕ್ಷಣಾ ಸಚಿವ ಹಾಗೂ ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕ ಗೌರವಾನ್ವಿತ ಶ್ರೀ ರಾಜನಾಥ್ ಸಿಂಗ್ ಜೀ ಅವರನ್ನು ಬೆಂಗಳೂರಿನಲ್ಲಿ ಹೃತ್ಪೂರ್ವಕವಾಗಿ ಸ್ವಾಗತಿಸಲಾಯಿತು. ...

Read moreDetails

2ರಿಂದ ಅಹೋರಾತ್ರಿ ಧರಣಿ, 5ರಂದು ಜಿಲ್ಲೆ, ತಾಲ್ಲೂಕು, ಮಂಡಲ ಪ್ರತಿಭಟನೆ

ಏ.7ರಿಂದ ಜನಾಕ್ರೋಶ ಯಾತ್ರೆ- ವಿಜಯೇಂದ್ರ ಬೆಂಗಳೂರು: ಬಡವರಿಗೆ ಬರೆ ಎಳೆಯುವ ರಾಜ್ಯದ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟ- ಪ್ರತಿಭಟನೆ ನಡೆಸಲಿದೆ. ರಾಜ್ಯ ಸರಕಾರ ತನ್ನ ನಿರ್ಧಾರದಿಂದ ...

Read moreDetails

ಬೆಂಗಳೂರು ಅಭಿವೃದ್ಧಿಗೆ ಹೆಚ್ಚುವರಿ ಅನುದಾನ ನೀಡಲು ಮನವಿ – ಬಿ.ವೈ. ವಿಜಯೇಂದ್ರ

ಬೆಂಗಳೂರು: ಬೆಂಗಳೂರು ಮಹಾನಗರದ ಮೂಲಸೌಕರ್ಯ ಅಭಿವೃದ್ಧಿಗಾಗಿ ಶಾಸಕರಿಗೆ ಹೆಚ್ಚುವರಿ ಅನುದಾನವನ್ನು ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಒತ್ತಾಯಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ...

Read moreDetails

ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿ ಸೇರುವ ಬಗ್ಗೆ ಯಾವುದೇ ಚರ್ಚೆಯಿಲ್ಲ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಿಜೆಪಿ ಸೇರುವ ಕುರಿತು ಬಿಜೆಪಿಯಲ್ಲಿ ಯಾವುದೇ ಚರ್ಚೆ ಇಲ್ಲ. ರಾಜಕಾರಣದಲ್ಲಿ ಬೆಳವಣಿಗೆ ಕ್ಷೀಪ್ರವೇ ಆಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ...

Read moreDetails

ಮೀರ್‌ ಸಾಧಿಕ್‌ನಂತೆ ಜನರಿಗೆ ದ್ರೋಹ ಬಗೆದ ಕಾಂಗ್ರೆಸ್‌ ಸರ್ಕಾರ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ

ಮೋಸದ ಆಶ್ವಾಸನೆಗಳಿಂದಾಗಿ ಭಿಕ್ಷೆ ಬೇಡುವ ಸ್ಥಿತಿ ಬಂದಿದೆ ಬೆಂಗಳೂರು: ರಾಜ್ಯದಲ್ಲಿ ನೀರಿನ ಸಮಸ್ಯೆ ಇರುವಾಗ ಪಕ್ಕದ ರಾಜ್ಯಕ್ಕೆ ನೀರು ಹರಿಸಲಾಗಿದೆ. ಕಾಂಗ್ರೆಸ್‌ ಸರ್ಕಾರ ಮೀರ್‌ ಸಾಧಿಕ್‌ನಂತೆ ಜನರಿಗೆ ...

Read moreDetails

ದಲಿತರಿಗೆ ಮೀಸಲಾಗಿರುವ ಹಣವನ್ನು ಗ್ಯಾರಂಟಿಗಳಿಗೆ ಬಳಸಬಾರದು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ರಾಜ್ಯ ಸರ್ಕಾರ ಬಜೆಟ್‌ನಲ್ಲಿ ದಲಿತರಿಗೆ ಮೀಸಲಾಗಿರುವ ಎಸ್‌.ಸಿ.ಪಿ. (ಪರಿಶಿಷ್ಟ ಜಾತಿ ಯೋಜನೆ) ಮತ್ತು ಟಿ.ಎಸ್‌.ಪಿ. (ಪರಿಶಿಷ್ಟ ವರ್ಗ ಯೋಜನೆ) ಹಣವನ್ನು ಗ್ಯಾರಂಟಿಗಳಿಗೆ ಬಳಸಬಾರದು ಎಂದು ವಿಧಾನ ...

Read moreDetails

ಯಡಿಯೂರಪ್ಪ ಅವರ ನಾಯಕತ್ವದಲ್ಲೇ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ : ಬಸವರಾಜ ಬೊಮ್ಮಾಯಿ

ಬಿಜೆಪಿಯನ್ನು ಅಧಿಕಾರಕ್ಕೆ ತರುವ ಸಂಕಲ್ಪ ಮಾಡುವ ದಿನ: ಬಸವರಾಜ ಬೊಮ್ಮಾಯಿ ಬೆಂಗಳೂರು: ಬಿಜೆಪಿಯ ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ನಾವೆಲ್ಲ ಒಂದಾಗಿ ...

Read moreDetails

ಸಾವಿರ ಜನ ವಿರೋಧ ಮಾಡಲಿ, ನನ್ನ ನಂಬಿಕೆ ನನಗೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: "ಸಾವಿರ ಜನ ವಿರೋಧ ಮಾಡಲಿ, ನನ್ನ ನಂಬಿಕೆ ನನಗೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಆಯೋಜಿಸಿರುವ ಪುಸ್ತಕ ಮೇಳ ಉದ್ಘಾಟನಾ ...

Read moreDetails

ಯಡಿಯೂರಪ್ಪ 83ನೇ ಜನ್ಮದಿನ: ಬೊಮ್ಮಾಯಿ, ಆರ್. ಅಶೋಕ್, ವಿಜಯೇಂದ್ರ ಶುಭಕೋರಿಕೆ

ಬೆಂಗಳೂರು: ಬಿಜೆಪಿ ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 83ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ...

Read moreDetails

ಬೆಂಗಳೂರು ಅಭಿವೃದ್ಧಿಗೆ ಕೇಂದ್ರದ ನಿರ್ಲಕ್ಷ್ಯ: ಟಿ.ವಿ. ಮೋಹನ್‌ದಾಸ್ ಪೈ ಮೌನವೇನು ಸೂಚಿಸುತ್ತದೆ?

ಬೆಂಗಳೂರು: ಭಾರತದ ಸಿಲಿಕಾನ್ ಸಿಟಿ, ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸುತ್ತಿದೆ. ಕರ್ನಾಟಕದ ಪಾಲಿಗೆ 2024ರಲ್ಲಿ ₹9.1 ಲಕ್ಷ ಕೋಟಿ GDP ಕೊಡುಗೆ ದೊರಕಿದರೂ, ಕೇಂದ್ರ ಸರ್ಕಾರದಿಂದ ...

Read moreDetails

ಬೆಂಗಳೂರು ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಅನ್ಯಾಯ: ಖರ್ಗೆ ಪ್ರತಿಪಾದನೆ

ಬೆಂಗಳೂರು: ಕರ್ನಾಟಕ ಸಚಿವ ಪ್ರಿಯಾಂಕ್ ಖರ್ಗೆ ಅವರು ಉದ್ಯಮಿ ಟಿವಿ ಮೋಹನ್ ದಾಸ್ ಪೈ ಅವರ ಗಮನವನ್ನು ಕೇಂದ್ರ ಸರ್ಕಾರದ ತಾರತಮ್ಯದ ಮೇಲೆ ಹರಿಸುತ್ತಾ, ಬೆಂಗಳೂರಿನ ಅಭಿವೃದ್ಧಿಗೆ ...

Read moreDetails

ನಾನು ಜನ್ಮಸಿದ್ಧ ಕಾಂಗ್ರೆಸ್, ಬಿಜೆಪಿ ಸೇರಿದರೆನ್ನುವದು ಪ್ರಚಾರ ಮಾತ್ರ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ನಾನು ಜನ್ಮಸಿದ್ಧ ಕಾಂಗ್ರೆಸ್ ನಾಯಕ, ಬಿಜೆಪಿಗೆ ಸೇರುವ ಪ್ರಶ್ನೆಯೇ ಬರುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ನಿನ್ನೆ ತಮ್ಮ ಸದಾಶಿವನಗರ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ...

Read moreDetails

ರಾಜ್ಯದ ಸಮಸ್ಯೆಗಳ ಪರಿಹಾರಕ್ಕಾಗಿ ಅಧಿವೇಶನದಲ್ಲಿ ಹೋರಾಟ: ಪ್ರತಿಪಕ್ಷ ನಾಯಕ ಆರ್.ಅಶೋಕ

ಕೋಮುಗಲಭೆ, ಮೈಕ್ರೋ ಫೈನಾನ್ಸ್, ಕೆಪಿಎಸ್ ಸಿ ಭ್ರಷ್ಟಾಚಾರದ ವಿರುದ್ಧ ಹೋರಾಟ ಬೆಂಗಳೂರು: ರಾಜ್ಯದ ಎಲ್ಲ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ- ಜೆಡಿಎಸ್ ಜಂಟಿಯಾಗಿ ...

Read moreDetails

ಬೆಂಗಳೂರಿನ ಅಭಿವೃದ್ಧಿ ಸೊನ್ನೆ, ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರಕ್ಕೆ ಒತ್ತಾಯ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ನ್ಯಾಯಾಲಯದಲ್ಲಿ ವಾದ ಮಾಡಲು ತಜ್ಞರ ತಂಡ ರಚನೆ, ನಗರದ ಜ್ಞಾನ ಇರುವವರು ಉಸ್ತುವಾರಿ ಸಚಿವರಾಗಲಿ ಬೆಂಗಳೂರು:ಬೆಂಗಳೂರಿನ ಅಭಿವೃದ್ಧಿಗಾಗಿ ಆದಷ್ಟು ಬೇಗ ಬಿಬಿಎಂಪಿ ಚುನಾವಣೆ ನಡೆಸಬೇಕು. ಇದಕ್ಕಾಗಿ ನ್ಯಾಯಾಲಯದಲ್ಲಿ ...

Read moreDetails

ಬಿಬಿಎಂಪಿ ಚುನಾವಣೆ: ಬಿಜೆಪಿಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಯನ್ನು ಶೀಘ್ರವಾಗಿ ನಡೆಸಲು ಭಾರತೀಯ ಜನತಾ ಪಕ್ಷ (ಬಿಜೆಪಿ) ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಬೆಂಗಳೂರು ಪಾಲಿಕೆಗೆ 2020ರಿಂದ ...

Read moreDetails

ಬಿಬಿಎಂಪಿ ವ್ಯಾಪ್ತಿಯಲ್ಲಿ 1.84 ಲಕ್ಷ ಬೀದಿ ನಾಯಿಗಳಿಗೆ “ಸಂಯುಕ್ತ ಲಸಿಕೆ” ಹಾಕುವ ಗುರಿ ಹೊಂದಲಾಗಿದೆ: ತುಷಾರ್ ಗಿರಿ ನಾಥ್.

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ ಹೊಂದಲಾಗಿದೆ ಎಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ...

Read moreDetails

ಕೃಷಿ ಸಚಿವರ ಪ್ರಯತ್ನದ ಫಲ : ಎಫ್.ಪಿ.ಒಗಳಿಗೆ ರೂ.20 ಕೋಟಿ ವಿಶೇಷ ಅನುದಾನ.

ಬೆಂಗಳೂರು: ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿರವರ ವಿಶೇಷ ಕಾಳಜಿಯ ಪ್ರಯತ್ನದ ಫಲವಾಗಿ ರಾಜ್ಯದ 486 ಅಮೃತ ರೈತ ಉತ್ಪಾದಕ ಸಂಸ್ಥೆಗಳಿಗೆ ಒಟ್ಟು ರೂ.20 ಕೋಟಿ ಅನುದಾನ ಒದಗಿಸಲಾಗಿದೆ. ರೈತ ...

Read moreDetails

ಇಂದು ಬೆಂಗಳೂರಿಗೆ ಆಗಮಿಸಿದ ಗೌರವಾನ್ವಿತ ರಾಷ್ಟಪತಿ ಶ್ರೀಮತಿ ದ್ರೌಪದಿ ಮುರ್ಮುಆತ್ಮೀಯವಾಗಿ ಸ್ವಾಗತಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು:ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರು, ದಿ ಆರ್ಟ್ ಆಫ್ ಲಿವಿಂಗ್ ಇಂಟರ್ ನ್ಯಾಷನಲ್ ಸೆಂಟರ್ ವತಿಯಿಂದ ಹಮ್ಮಿಕೊಂಡಿರುವ 10ನೇ ಅಂತರರಾಷ್ಟ್ರೀಯ ಮಹಿಳಾ ಸಮ್ಮೇಳನದ ...

Read moreDetails

ಮುಂಬೈನಲ್ಲಿ ‘Battle of Bands International’ – ವಿಶ್ವಮಟ್ಟದ ನಾದ ಸ್ಪರ್ಧೆ!

ನವದೆಹಲಿ: ಸಂಗೀತ ಪ್ರಿಯರಿಗಾಗಿ ಮಹತ್ವದ ಸುದ್ಧಿ! 'Battle of Bands' ಸ್ಪರ್ಧೆ ಈಗ ಅಂತಾರಾಷ್ಟ್ರೀಯ ಮಟ್ಟಕ್ಕೆ ವಿಸ್ತರಿಸುತ್ತಿದ್ದು, WAVES ವೇದಿಕೆಯಲ್ಲಿ ಮುಂಬೈನಲ್ಲಿ ಅದ್ದೂರಿಯಾಗಿ ಆಯೋಜಿಸಲಾಗುತ್ತಿದೆ. ಭಾರತೀಯ ಶಾಸ್ತ್ರೀಯ, ...

Read moreDetails

ಹಾಲಕ್ಕಿ ಹಾಡುಗಳ ಕೋಗಿಲೆ ಸುಕ್ರಿ ಬೊಮ್ಮಗೌಡ ನಿಧನ

ಕರ್ನಾಟಕದ ಹೆಮ್ಮೆ, ಹಾಲಕ್ಕಿ ವೋಕಲ್ ಪರಂಪರೆಯ ಪ್ರತಿಷ್ಠಿತ ಕಲಾವಿದರಾದ ಪದ್ಮಶ್ರೀ ಪುರಸ್ಕೃತ ಸುಕ್ರಿ ಬೊಮ್ಮಗೌಡ ಇಂದು ನಿಧನರಾಗಿದ್ದಾರೆ. ಅವರ ಅಗಲಿಕೆ ಕರ್ನಾಟಕ ಸಂಸ್ಕೃತಿಯ ಕಡೆಗೆ ತುಂಬಲಾರದ ನಷ್ಟವಾಗಿದೆ. ...

Read moreDetails

ಕೆಪಿಎಸ್‌ಸಿ ಗೊಂದಲ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಾಂಗ್ರೆಸ್ ಸರ್ಕಾರದಿಂದ ನಿರಂತರ ಅನ್ಯಾಯ!

ಬೆಂಗಳೂರು: ಕರ್ನಾಟಕ ಪಬ್ಲಿಕ್ ಸರ್ವೀಸ್ ಕಮಿಷನ್ (ಕೆಪಿಎಸ್‌ಸಿ) ಪರೀಕ್ಷಾ ವ್ಯವಸ್ಥೆಯ ಅವ್ಯವಸ್ಥೆ ಮತ್ತೊಮ್ಮೆ ಬೆಳಕಿಗೆ ಬಂದಿದೆ. ಪ್ರಶ್ನೆ ಪತ್ರಿಕೆ ದೋಷ, ಅನುವಾದದ ಅರ್ಥಹೀನತೆ, ಪರೀಕ್ಷಾ ವೇಳಾಪಟ್ಟಿ ಗೊಂದಲ, ...

Read moreDetails

ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ

ಬೆಂಗಳೂರು:ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು ಮರುಪಾವತಿಸುವಲ್ಲಿ ವಿಳಂಬಮಾಡುವ ಸಾಲಗಾರರ ಮೇಲೆ ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ ...

Read moreDetails

ಅರಿವು, ಜಾಗೃತಿ ಮೂಡಿಸುವ ಕಾರ್ಯದಲ್ಲಿ ಪಾಲ್ಗೊಳ್ಳಲು ನೋಂದಾಯಿತ ಆಸಕ್ತಿಯುಳ್ಳ ಕಲ್ಯಾಣ ಸಂಸ್ಥೆಗಳು/ ಪ್ರಾಣಿ ಪ್ರಿಯರನ್ನು ಆಹ್ವಾನಿಸಿರುವ ಕುರಿತು:

ಬೆಂಗಳೂರು: ಫೆ. 13:ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾಣಿಗಳ ಆರೋಗ್ಯದ ಮೂಲಕ ಸಾರ್ವಜನಿಕರ ಆರೋಗ್ಯ, ಸಹಬಾಳ್ವೆ(Co-existence) ಬಗ್ಗೆ ಶಾಲೆಗಳಲ್ಲಿ ಅರಿವು, ಜಾಗೃತಿ ಮೂಡಿಸುವ ಕಾರ್ಯದಲ್ಲಿ ಪಾಲ್ಗೊಳ್ಳಲು ನೋಂದಾಯಿತ ಆಸಕ್ತಿಯುಳ್ಳ ಕಲ್ಯಾಣ ...

Read moreDetails

ಮಹಾ ಕುಂಭಮೇಳದಲ್ಲಿ ಭಾಗವಹಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು प्रयಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭಾಗವಹಿಸಿದರು. ಪ್ರತಿಯೊಬ್ಬ ಆಸ್ತಿಕನಿಗೂ ಪಾವನ ಕ್ಷಣ ನೀಡುವ ಈ ...

Read moreDetails

ಶಿವಮೊಗ್ಗ ಜಿಲ್ಲೆಯಲ್ಲಿ ಅರಾಜಕತೆ: ಹರತಾಳು ಹಾಲಪ್ಪ

ಬೆಂಗಳೂರು: ಶಿವಮೊಗ್ಗ ಜಿಲ್ಲೆಯಲ್ಲಿ ಅರಾಜಕತೆ ಪರಿಸ್ಥಿತಿ ಇದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಅವರು ತಿಳಿಸಿದರು.ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ "ಜಗನ್ನಾಥ ಭವನ" ದಲ್ಲಿ ...

Read moreDetails

ಕುಂಭಮೇಳಕ್ಕಾಗಿ ಮೈಸೂರು ಮತ್ತು ಉತ್ತರ ಭಾರತಕ್ಕೆ ವಿಶೇಷ ರೈಲು ಸೇವೆಗಳು

ಕುಂಭಮೇಳದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು, ಭಾರತೀಯ ರೈಲ್ವೆ ಮಂಡಳಿ ಮೈಸೂರು ಮತ್ತು ಉತ್ತರ ಭಾರತವನ್ನು ಸಂಪರ್ಕಿಸುವ ಎರಡು ವಿಶೇಷ ರೈಲುಗಳ ಸೇವೆಗೆ ಅನುಮೋದನೆ ನೀಡಿದೆ. ...

Read moreDetails

ಕರ್ನಾಟಕ ಸರ್ಕಾರವು ಹೊಸ ಮೈಕ್ರೋ ಸಾಲ ಮತ್ತು ಸಣ್ಣ ಸಾಲ ಅಧಿನಿಯಮವನ್ನು ಜಾರಿಗೆ ತಂದಿದೆ

ಕರ್ನಾಟಕ ಗವರ್ನರ್ ಅವರು ಇಂದು ಘೋಷಿಸಿರುವ ಕರ್ನಾಟಕ ಮೈಕ್ರೋ ಸಾಲ ಮತ್ತು ಸಣ್ಣ ಸಾಲ (ಬಲವಂತ ಕ್ರಮಗಳ ತಡೆ) ಅಧಿನಿಯಮ, 2025 ಜಾರಿಗೆ ಬಂತು. ಈ ಅಧಿನಿಯಮದ ...

Read moreDetails

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಭಾರತವು 142 ರನ್‌ಗಳ ಭರ್ಜರಿ ಜಯ ಸಾಧಿಸಿದೆ, ಈ ಮೂಲಕ ಮೂರು ಪಂದ್ಯಗಳ ಸರಣಿಯನ್ನು 3-0 ...

Read moreDetails

ರಕ್ಷಣಾ ಕಾರ್ಯದರ್ಶಿಗಳು ಏರೋ ಇಂಡಿಯಾ 2025ರಲ್ಲಿ ಹಲವಾರು ರಕ್ಷಣಾ ಪ್ರತಿನಿಧಿಗಳೊಂದಿಗೆ ಚರ್ಚೆ

ಬೆಂಗಳೂರಿನಲ್ಲಿ ನಡೆದ ಏರೋ ಇಂಡಿಯಾ 2025 ಉದ್ಘಾಟನೆಯ ಸಂದರ್ಭದಲ್ಲಿ, ರಕ್ಷಣಾ ಕಾರ್ಯದರ್ಶಿ ಶ್ರೀ ರಾಜೇಶ್ ಕುಮಾರ್ ಸಿಂಗ್ ಅವರು ಫೆಬ್ರವರಿ 11, 2025ರಂದು ಹಲವು ದ್ವಿಪಕ್ಷೀಯ ಸಭೆಗಳನ್ನು ...

Read moreDetails

ರಕ್ಷಣಾ ಸಚಿವರು ಏರೋ ಇಂಡಿಯಾ 2025 ಮೂರನೇ ದಿನ ಜಿಮ್ಬಾಬ್ವೆ, ಯೆಮನ್, ಇಥಿಯೋಪಿಯಾ, ಗ್ಯಾಂಬಿಯಾ ಮತ್ತು ಗೆಬಾನ್ ರಕ್ಷಣಾ ಸಚಿವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು

ಬೆಂಗಳೂರಿನಲ್ಲಿ ನಡೆಯುತ್ತಿರುವ ಏರೋ ಇಂಡಿಯಾ 2025ನ ವೇಳೆ, ಭಾರತದ ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್ ಅವರು ಫೆಬ್ರವರಿ 12, 2025ರಂದು ಜಿಮ್ಬಾಬ್ವೆಯ ರಕ್ಷಣಾ ಸಚಿವೆ ಶ್ರೀಮತಿ ...

Read moreDetails

ವಿಧಾನಸೌಧದ ಮುಂಭಾಗ ಪ್ರತಿಪಕ್ಷ ನಾಯಕರ ಪ್ರತಿಭಟನೆ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸರಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಯ ಮೇಲೆ ಹಲ್ಲೆ, ದೌರ್ಜನ್ಯಗಳ ಪ್ರಕರಣಗಳು ಹೆಚ್ಚಳಗೊಂಡಿರುವುದನ್ನು ಖಂಡಿಸಿ, ಭಯಮುಕ್ತ ಕಾರ್ಯಪದ್ಧತಿಯ ಅಗತ್ಯವನ್ನು ...

Read moreDetails

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಮಾರ್ಚ್ 01 ರಂದು ಮುಖ್ಯಮಂತ್ರಿಗಳಿಂದ ಚಾಲನೆ

ಬೆಂಗಳೂರು:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಮಾರ್ಚ್ 01 ರಂದು ಸಂಜೆ ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಚಲನಚಿತ್ರರಂಗದ ...

Read moreDetails

ಉದಯಗಿರಿ ಗಲಾಟೆ ಪ್ರಕರಣದಲ್ಲಿ ಪೊಲೀಸರ ತಪ್ಪಿಲ್ಲ; ಪೊಲೀಸರು ಚೆನ್ನಾಗಿ ಪರಿಸ್ಥಿತಿ ನಿಭಾಯಿಸಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್

ಮೈಸೂರು/ ಬೆಂಗಳೂರು :“ಉದಯಗಿರಿಯಲ್ಲಿ ಕಲ್ಲು ತೂರಾಟ ಮಾಡಿರುವವರು 15- 16 ವರ್ಷದ ಹುಡುಗರು. ಈ ವೇಳೆ ಪೊಲೀಸರು ಅತ್ಯುತ್ತಮವಾಗಿ ಪರಿಸ್ಥಿತಿ ನಿಭಾಯಿಸಿದ್ದಾರೆ. ಯಾರಿಗೂ ಅಪಾಯವಾಗದ ರೀತಿಯಲ್ಲಿ ಪರಿಸ್ಥಿತಿ ...

Read moreDetails

13 ನೇ ಕುಂಭಮೇಳ ಸಾಗರೋಪಾದಿಯಲ್ಲಿ ಜನಸಾಗರ ಹರಿದು ಬಂದು ಪುಣ್ಯ ಸ್ಥಾನ ಮಾಡುತ್ತಿದ್ದಾರೆ.

ಮೈಸೂರು: ಮೂರು ದಿನಗಳ ಕಾಲ ಅದ್ದೂರಿಯಾಗಿ 13 ನೇ ಕುಂಭಮೇಳ ನಡೆದಿದ್ದು, ಜನಸಾಗರವೇ ಹರಿದು ಬಂದು ಪುಣ್ಯ ಸ್ಥಾನ ಮಾಡುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ...

Read moreDetails

ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ ವಿವಿಧ ಪ್ರಶಸ್ತಿ ಪುರಸ್ಕಾರಕ್ಕೆ ಕಲಾವಿದರ ಆಯ್ಕೆ

ಬೆಂಗಳೂರು: ಲಲಿತಕಲಾ ಅಕಾಡೆಮಿಯ ವತಿಯಿಂದ 2022-23 ಮತ್ತು 2023-24ನೇ ಸಾಲಿನ ಗೌರವ ಪ್ರಶಸ್ತಿ, ಪ್ರದಾನ ಸಮಾರಂಭ ಹಾಗೂ 51-52ನೇ ವಾರ್ಷಿಕ ಕಲಾ ಬಹುಮಾನ - ಪ್ರದರ್ಶನ, ಮತ್ತು ...

Read moreDetails

ಯುದ್ಧ ತಂತ್ರದ ಸ್ವರೂಪವನ್ನು ತಂತ್ರಜ್ಞಾನ ರೂಪಾಂತರಗೊಳಿಸಿದೆ; DRDO

ಬೆಂಗಳೂರು: "ಯುದ್ಧ ತಂತ್ರದ ಸ್ವರೂಪವು ಸಾಂಪ್ರದಾಯಿಕ ಯುದ್ಧದಿಂದ ಅಸಾಂಪ್ರದಾಯಿಕ ಮತ್ತು ಅಸಮಾನ್ಯ ಯುದ್ಧಕ್ಕೆ ಮಾರ್ಪಟ್ಟಿದೆ, ಆದ್ದರಿಂದ ಭಾರತವು ತಂತ್ರಜ್ಞಾನ ಅಭಿವೃದ್ಧಿಯೊಂದಿಗೆ ಮುಂದುವರಿಯಬೇಕು" ಎಂದು ರಕ್ಷಣಾ ರಾಜ್ಯ ಸಚಿವ ...

Read moreDetails

ಟಿ. ನರಸೀಪುರ ತಾಲ್ಲೂಕಿನ ಗುಂಜಾನರಸಿಂಹ ದೇಗುಲದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಪುಣ್ಯಸ್ನಾನ

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನ ಪ್ರಸಿದ್ಧ ಗುಂಜಾನರಸಿಂಹ ದೇವಾಲಯದ ಪವಿತ್ರ ಸಂಗಮದಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ರಾತ್ರಿ ಪುಣ್ಯಸ್ನಾನ ನಡೆಸಿದರು. ...

Read moreDetails

ಕೃಷಿ ಕ್ಷೇತ್ರಕ್ಕೆ ವಿಶೇಷ ಆದ್ಯತೆ : ಎನ್ ಚಲುವರಾಯಸ್ವಾಮಿ

ಚಿತ್ರದುರ್ಗ:ನಮ್ಮದು ಸದಾ ರೈತ ಪರ, ಜನ ಪರ ಸರ್ಕಾರವಾಗಿದ್ದು ಮುಂದೆಯೂ ಕೃಷಿ ಕ್ಷೇತ್ರದ ಶ್ರೇಯೋಭಿವೃದ್ದಿಗೆ ವಿಶೇಷ ಆದ್ಯತೆ ನೀಡಲಿದೆ ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದರು. ...

Read moreDetails

ಪಂಚಾಯತ್ ಕೆರೆಗಳ ಮೀನು ಪಾಶುವಾರು ಹಕ್ಕಿನ ಅವಧಿ ಮತ್ತೆ ಒಂದು ವರ್ಷ ಕಾಲ ವಿಸ್ತರಣೆ: ಸಚಿವ ಪ್ರಿಯಾಂಕ್‌ ಖರ್ಗೆ

ರಾಜ್ಯದ ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿಗಳ ವ್ಯಾಪ್ತಿಗೆ ಒಳಪಡುವ ಕೆರೆಗಳಿಗಳಲ್ಲಿನ ಮೀನು ಪಾಶುವಾರು ಹಕ್ಕಿನ ಗುತ್ತಿಗೆ ಅವಧಿಯನ್ನು ಪ್ರಕರಣಕ್ಕನುಗುಣವಾಗಿ ನಿಯಮಗಳಿಗೆ ಒಳಪಟ್ಟು ಮತ್ತೂ ...

Read moreDetails

ಏರೋ ಇಂಡಿಯಾ 2025: ಸಿಇಒಗಳ ದುಂಡುಮೇಜಿನ ಸಭೆಗೆ ಅದ್ಭುತ ಸ್ಪಂದನೆ: 116 ಜಾಗತಿಕ ಸಿಇಒಗಳು ಭಾಗಿ

15 ನೇ ಏರೋ ಇಂಡಿಯಾದ ಉದ್ಘಾಟನಾ ದಿನವಾದ 2025ರ ಫೆಬ್ರವರಿ 10 ರಂದು ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್ ಅವರು ಭಾಗವಹಿಸಿದ್ದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು (ಸಿಇಒಗಳು) ...

Read moreDetails

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಯುನಾನಿ ಮೆಡಿಸಿನ್‌ನ ಅಂತಾರಾಷ್ಟ್ರೀಯ ಸಮಾವೇಶವನ್ನು ಉದ್ಘಾಟಿಸಿದರು

ನವದೆಹಲಿ: ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು ದೆಹಲಿಯಲ್ಲಿ 'ಅಜಾದಿ ಕಾ ಅಮೃತ್ ಮಹೋತ್ಸವ'ನ ಅಂಗವಾಗಿ 'ಸಂಯೋಜಿತ ಆರೋಗ್ಯ ಪರಿಹಾರಕ್ಕಾಗಿ ಯುನಾನಿ ಮೆಡಿಸಿನ್‌ನಲ್ಲಿ ಹೊಸತನ' ...

Read moreDetails

ಮೈಸೂರು ಪೊಲೀಸ್ ಠಾಣೆ ಮೇಲಿನ ದಾಳಿ, ಕಾಂಗ್ರೆಸ್ ‌ಸರ್ಕಾರದ ಮೇಲೆ ನೇರ ದಾಳಿ: ಬಸವರಾಜ ಬೊಮ್ಮಾಯಿ

ರಾಜಕಾರಣಿಗಳ ಕುಮ್ಮಕ್ಕಿನಿಂದ ಪೊಲಿಸ್ ಠಾಣೆ ಮೇಲೆ ದಾಳಿ: ಬಸವರಾಜ ಬೊಮ್ಮಾಯಿ ನವ ದೆಹಲಿ: ಮೈಸೂರಿನಲ್ಲಿ ಪೊಲಿಸ್ ಸ್ಟೇಷನ್ ಮೇಲೆ ರಾಜಕಾರಣಿಗಳ ಕುಮ್ಮಕ್ಕಿನಿಂದ ದಾಳಿ ನಡೆದಿದ್ದು, ಇದು ನೇರವಾಗಿ ...

Read moreDetails

ಬೆಂಗಳೂರು ಮೆಟ್ರೋ ದರ ಏರಿಕೆ

ಬೆಂಗಳೂರು: ಬೆಂಗಳೂರು ಮೆಟ್ರೋ ದರ ಏರಿಕೆಯಿಂದ ಮಧ್ಯಮ ವರ್ಗದ ಜನತೆ ಎದುರಿಸುತ್ತಿರುವ ಸಮಸ್ಯೆಗಳನ್ನು ಸಂಸದ ತೇಜಸ್ವಿ ಸೂರ್ಯ ಅವರು ಸಂಸತ್ತಿನ ಶೂನ್ಯಾವಧಿಯಲ್ಲಿ ಪ್ರಸ್ತಾಪಿಸಿದರು. ಅವರು ಮೆಟ್ರೋ ದರ ...

Read moreDetails

ಹೆಚ್.ಡಿ.ಕುಮಾರಸ್ವಾಮಿ ಕರ್ನಾಟಕ ಹೂಡಿಕೆದಾರರ ಸಮಾವೇಶದ ಕುರಿತ ಪ್ರತಿಕ್ರಿಯೆ

ಬೆಂಗಳೂರು: ಕರ್ನಾಟಕ ಹೂಡಿಕೆದಾರರ ಸಮಾವೇಶದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಹಾಜರಾತಿಯನ್ನು ತಿರಸ್ಕರಿಸಿರುವ ಬಗ್ಗೆ ಟ್ವೀಟ್ ಮಾಡಿದ್ದಾರೆ. ಸಂಸದೀಯ ಅಧಿವೇಶನದ ...

Read moreDetails

ತಂಬಾಕು ಸೇವನೆಯ ಅಪಾಯಗಳ ಜಾಗೃತಿ ಅಭಿಯಾನ ಆರಂಭ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ತಂಬಾಕು ಸೇವನೆಯ ಅಪಾಯಗಳು, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಮತ್ತು ಹುಕ್ಕಾ ನಿಷೇಧದ ಕುರಿತು ಜಾಗೃತಿ ಮೂಡಿಸಲು ಆಟೋ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ...

Read moreDetails

ಮೈಸೂರಿನ ಉದಯಗಿರಿಯಲ್ಲಿ ಕಾನೂನು ಸುವ್ಯವಸ್ಥೆಗೆ ಸವಾಲಾಗಿರುವ ದುಷ್ಕೃತ್ಯ

ಉದಯಗಿರಿ ವ್ಯಾಪ್ತಿಯಲ್ಲಿ ಭೀಕರ ಅಟ್ಟಹಾಸ ಮೈಸೂರಿನ ಉದಯಗಿರಿ ಪ್ರದೇಶದಲ್ಲಿ ಪುಂಡರ ಗುಂಪು ನಡೆಸಿದ ದಾಂಧಲಿಯ ಪರಿಣಾಮ ಸ್ಥಳೀಯ ನಿವಾಸಿಗಳು ಭಯಭೀತರಾಗಿದ್ದಾರೆ. ಈ ಅಶಾಂತಿ ಕೇವಲ ಪ್ರದೇಶದ ಶಾಂತಿಯನ್ನು ...

Read moreDetails

ಅಕ್ರಮ ಮಾದಕ ವಸ್ತು ತಡೆಯಲು ಸರ್ಕಾರದ ಕ್ರಮಗಳು

ಭಾರತ ಸರ್ಕಾರ ಅಕ್ರಮ ಮಾದಕ ವಸ್ತು ವ್ಯಾಪಾರವನ್ನು ತಡೆಯಲು ಮತ್ತು ಸ್ಥಳೀಯ ಪೊಲೀಸ್ ಮತ್ತು ಮಾದಕ ದ್ರವ್ಯ ವಿರೋಧಿ ಕಾರ್ಯಾಚರಣೆಗಳನ್ನು ಸುಧಾರಿಸಲು ಹಲವು ಕ್ರಮಗಳನ್ನು ಕೈಗೊಂಡಿದೆ: ಮಾದಕ-ಸಮನ್ವಯ ...

Read moreDetails

ಎಡಪಂಥೀಯ ಅತಿವಾದದ ವಿರುದ್ಧ ಭಾರತದ ಗಟ್ಟಿಗೊರಳು

2015ರಲ್ಲಿ "ರಾಷ್ಟ್ರೀಯ ನೀತಿ ಮತ್ತು ಕಾರ್ಯ ಯೋಜನೆ" ಅನುಮೋದನೆಯಾದ ನಂತರ, ಭಾರತವು ಎಡಪಂಥೀಯ ಅತಿವಾದದ (LWE) ವಿರುದ್ಧದ ತನ್ನ ದಿಟ್ಟ ಪ್ರಯತ್ನಗಳಿಂದ ಸರಿಯಾದ ಯಶಸ್ಸನ್ನು ಸಾಧಿಸಿದೆ. ಈ ...

Read moreDetails

ಪ್ಯಾರಿಸ್‌ನಲ್ಲಿ ಏಐ ಆಕ್ಷನ್ ಶೃಂಗಸಭೆ-2025 ಅಂಗವಾಗಿ ಎರಡನೇ ಭಾರತ-ಫ್ರಾನ್ಸ್ ಏಐ ನೀತಿ ವೃತ್ತಾಕಾರದ ಚರ್ಚೆ

ಭಾರತ ಸರ್ಕಾರದ ಪ್ರೀಮಿಯರ್ ಸೈನ್ಸ್ಟಿಫಿಕ್ ಸಲಹಾದಾರ (PSA) ಕಚೇರಿ, ಬೆಂಗಳೂರು ಐಐಎಸ್‌ಸಿ, ಇಂಡಿಯಾ ಏಐ ಮಿಷನ್ ಮತ್ತು ಸೈನ್ಸ್ ಪೋ ಪ್ಯಾರಿಸ್ ಸಹಯೋಗದಲ್ಲಿ, 2025 ಫೆಬ್ರವರಿ 10 ...

Read moreDetails

ಜಾಗತಿಕ ಹೂಡಿಕೆದಾರರ ಸಮಾವೇಶದ ಜಾಹೀರಾತಿನಲ್ಲಿ ರಾಜ್ಯಪಾಲ, ಕೇಂದ್ರ ಸಚಿವರ ಫೋಟೋ ಮಿಸ್: ಕಾಂಗ್ರೆಸ್ ಸರ್ಕಾರದ ನಿರ್ಧಾರ ಟೀಕೆಗೆ ಗ್ರಾಸ

ಬೆಂಗಳೂರು: ರಾಜ್ಯದಲ್ಲಿ ಇಂದು ಸಂಜೆ ಉದ್ಘಾಟನೆಗೊಳ್ಳಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಜಾಹೀರಾತು ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಟೀಕೆಗಳು ವ್ಯಕ್ತವಾಗುತ್ತಿವೆ. ಈ ಜಾಹೀರಾತಿನಲ್ಲಿ ಸಮಾವೇಶ ಉದ್ಘಾಟನೆ ಮಾಡಲಿರುವ ...

Read moreDetails

ನೀತಿ ಆಯೋಗದಿಂದ ವಿಶ್ವವಿದ್ಯಾಲಯಗಳ ಗುಣಮಟ್ಟದ ಉನ್ನತ ಶಿಕ್ಷಣವನ್ನು ವಿಸ್ತರಿಸುವ ವರದಿ ಬಿಡುಗಡೆ

ನವದೆಹಲಿ: ನೀತಿ ಆಯೋಗವು ಇಂದು 'ರಾಜ್ಯಗಳು ಮತ್ತು ರಾಜ್ಯ ಸಾರ್ವಜನಿಕ ವಿಶ್ವವಿದ್ಯಾಲಯಗಳ ಮೂಲಕ ಗುಣಮಟ್ಟದ ಉನ್ನತ ಶಿಕ್ಷಣ ವಿಸ್ತರಣೆ' ಎಂಬ ಶೀರ್ಷಿಕೆಯೊಂದಿಗೆ ನೀತಿ ವರದಿಯನ್ನು ಬಿಡುಗಡೆ ಮಾಡಿತು. ...

Read moreDetails
Page 9 of 13 1 8 9 10 13
  • Trending
  • Comments
  • Latest

Recent News

Welcome Back!

Login to your account below

Create New Account!

Fill the forms bellow to register

Retrieve your password

Please enter your username or email address to reset your password.

error: