Tag: ಶಿಕ್ಷಕರ

ಬೆಂಗಳೂರು ಮೆಟ್ರೋ ದರ ಏರಿಕೆ: ಸಾಮಾನ್ಯ ಜನತೆಗೆ ಮತ್ತೊಂದು ಹೊರೆ

ಬೆಂಗಳೂರು: ಈಗಾಗಲೇ ಜೀವನಾವಶ್ಯಕ ವಸ್ತುಗಳ ಬೆಲೆಯ ಏರಿಕೆಯಿಂದ ಸಂಕಷ್ಟಕ್ಕೀಡಾಗಿರುವ ರಾಜ್ಯದ ಜನತೆಗೆ ಮತ್ತೊಂದು ಆಘಾತ ನೀಡುವಂತೆ, ಕರ್ನಾಟಕ ಸರ್ಕಾರ ಬೆಂಗಳೂರು ಮೆಟ್ರೋ ಪ್ರಯಾಣದ ದರವನ್ನು ಏಕಾಏಕಿ 50% ...

Read moreDetails

ಡಿಸಿಎಂ ಡಿ.ಕೆ. ಶಿವಕುಮಾರ್ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಪಂದ್ಯ ವೀಕ್ಷಣೆ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL) ಪಂದ್ಯವನ್ನು ವೀಕ್ಷಿಸಿದರು. ಈ ಟಿ20 ಪಂದ್ಯದಲ್ಲಿ ...

Read moreDetails

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಐತಿಹಾಸಿಕ ವಿಜಯ – ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ನಡ್ಡಾ ಅವರಿಗೆ ಅಭಿನಂದನೆ

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಐತಿಹಾಸಿಕ ಜಯ ಸಾಧಿಸಿರುವ ಹಿನ್ನೆಲೆಯಲ್ಲಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಶ್ರೀ ಜಗತ್ ಪ್ರಕಾಶ್ ನಡ್ಡಾ (ಜೆ.ಪಿ.ನಡ್ಡಾ) ...

Read moreDetails

ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು ಭೇಟಿ: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಆರೋಗ್ಯ ವಿಚಾರ

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶನಿವಾರ ಹಿರಿಯ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರನ್ನು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಶಿವರಾಜ್ ಕುಮಾರ್ ...

Read moreDetails

ಆಪ್ ಭ್ರಷ್ಟಾಚಾರದಿಂದ ಜನ ರೋಸಿ ಹೋಗಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಆಡಳಿತ ನೋಡಿ ಜನ ಬಿಜೆಪಿ ಗೆಲ್ಲಿಸಿದ್ದಾರೆ: ಬಸವರಾಜ ಬೊಮ್ಮಾಯಿ ಬೆಂಗಳೂರು: ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಆಡಳಿತ ವೈಖರಿ, ಭ್ರಷ್ಟಾಚಾರ ನೋಡಿ ...

Read moreDetails

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಶೂನ್ಯ ಸಾಧನೆ: ಡಿ.ಕೆ.ಶಿವಕುಮಾರ್ ಅವರ ಪಾತ್ರ ಕುರಿತು ಚರ್ಚೆ

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಶೂನ್ಯ ಸ್ಥಾನಗಳಿಗೆ ಸೀಮಿತಗೊಂಡಿದ್ದು, ಈ ಫಲಿತಾಂಶ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಅವರ ...

Read moreDetails

ನಟಿ ಜಯಮಾಲ ಪುತ್ರಿ ಸೌಂದರ್ಯ-ರುಷಭ್ ಅದ್ಧೂರಿ ವಿವಾಹ: ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರ ಉಪಸ್ಥಿತಿ

ಬೆಂಗಳೂರು: ಚಿತ್ರನಟಿ ಹಾಗೂ ಮಾಜಿ ಸಚಿವೆ ಜಯಮಾಲ ಅವರ ಪುತ್ರಿ ಸೌಂದರ್ಯ ಹಾಗೂ ರುಷಭ್ ಅವರ ವಿವಾಹ ಮಹೋತ್ಸವ ಶುಕ್ರವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ನಡೆಯಿತು. ...

Read moreDetails

ವಾಲ್ಟೇರ್ ವಿಭಾಗದ ಮರುಹೊಂದಿಕೆ: ವಿಶಾಖಪಟ್ಟಣಂ ವಿಭಾಗವಾಗಿ ಮರುನಾಮಕರಣ

ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ವಾಲ್ಟೇರ್ ರೈಲು ವಿಭಾಗದ ಮರುಹೊಂದಿಕೆ ಹಾಗೂ ಮರುನಾಮಕರಣಕ್ಕೆ ಅನುಮೋದನೆ ನೀಡಲಾಗಿದೆ. 2019ರ ಫೆಬ್ರವರಿ 28ರಂದು ...

Read moreDetails

ಬಿಬಿಎಂಪಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಿಂದ ದಾಸರಹಳ್ಳಿ ಹಾಗೂ ಆರ್.ಆರ್ ನಗರದಲ್ಲಿ ಸಭೆ:

ಬಿಬಿಎಂಪಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ, ಅಧ್ಯಕ್ಷಶ್ರೀ ಜಿ.ಕೃಷ್ಣಪ್ಪ ರವರು ಬಿಬಿಎಂಪಿ ವ್ಯಾಪ್ತಿಯ 28 ವಿಧಾನ ಸಭಾ ಕ್ಷೇತ್ರಗಳಿಗೆ ಪರಿಶೀಲನಾ ಭೇಟಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಇದುವರೆಗೂ 10 ...

Read moreDetails

ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ

ಬೆಂಗಳೂರು: ಮೈಸೂರಿನ ಮುಡಾ ಹಗರಣದ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿರಪರಾಧಿ ಎಂಬುದಾಗಿ ರಾಜ್ಯ ಹೈಕೋರ್ಟ್ ಹೇಳಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ...

Read moreDetails

ಮಹಿಳಾ ಕೇಂದ್ರಿತ ಗ್ಯಾರಂಟಿಗಳ ಅನುಷ್ಠಾನ ಲಿಂಗಸಮಾನತೆ ಉಪಕ್ರಮಕ್ಕೆ ವಿಶ್ವಸಂಸ್ಥೆ ಅಧ್ಯಕ್ಷ ಫಿಲೆಮನ್ ಯಾಂಗ್ ಶ್ಲಾಘನೆ

ಸುಸ್ಥಿರ ಅಭಿವೃದ್ಧಿ ಗುರಿಗಳ ಸಾಧನೆಗೆ ಕೈಗೊಂಡ ಕ್ರಮಗಳಿಗೆ ಮೆಚ್ಚುಗೆ ಬೆಂಗಳೂರು :ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಕರ್ನಾಟಕ ...

Read moreDetails

ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಹೋರಾಟ: ಪ್ರತಿಪಕ್ಷ ನಾಯಕ ಆರ್.ಅಶೋಕ

ಕರ್ನಾಟಕವನ್ನು ಸಾಲಗಾರರ ರಾಜ್ಯ ಮಾಡಲು ಹೊರಟ ಕಾಂಗ್ರೆಸ್‌ ಬೆಂಗಳೂರು:ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ...

Read moreDetails

ಸಿದ್ದರಾಮಯ್ಯನವರ ಪ್ರಕರಣದಲ್ಲಿ ಹೈಕೋರ್ಟ್ ಸಮಂಜಸ ತೀರ್ಪು; ರಾಜಕೀಯ ಹುನ್ನಾರಕ್ಕೆ ಬಿಜೆಪಿ ಬೆಂಬಲ?

ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧದ ಅರ್ಜಿಗೆ ಹೈಕೋರ್ಟ್ ನ್ಯಾಯೋಚಿತ ತೀರ್ಪು ನೀಡಿದ್ದು, ಈ ಪ್ರಕರಣ ರಾಜಕೀಯ ಕುತಂತ್ರದ ಒಂದು ಭಾಗವಾಗಿದ್ದು, ಅದಕ್ಕೆ ಬಿಜೆಪಿ ಶಾಮೀಲಾಗಿದೆಯೆಂಬ ಆರೋಪ ...

Read moreDetails

ಏರ್ ಶೋ 2025 ಹಾಗೂ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕಾಗಿ ಮಾಡಿಕೊಂಡಿರುವ ಸಿದ್ದತೆಗಳ ಕುರಿತು ಪರಿಶೀಲನೆ: ತುಷಾರ್ ಗಿರಿ ನಾಥ್.

ಬೆಂಗಳೂರು:ಏರ್ ಶೋ 2025 ಹಾಗೂ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಡಿಕೊಂಡಿರುವ ಸಿದ್ದತೆಗಳ ಕುರಿತು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಪರಿಶೀಲನೆ ...

Read moreDetails

ಕರ್ನಾಟಕ ವೈಭವ 2025 ಉದ್ಘಾಟನೆ: ಉಪರಾಷ್ಟ್ರಪತಿ ಜಗದೀಪ್ ಧನಕರ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗಿಯಾಗಿದರು

ಹಾವೇರಿ / ಬೆಂಗಳೂರು: ರಾಣೆಬೆನ್ನೂರಿನ ಪರಿವರ್ತನಾ ಸಂಸ್ಥೆಯ ಆಶ್ರಯದಲ್ಲಿ ಕರ್ನಾಟಕ ವೈಭವ 2025 ಕಾರ್ಯಕ್ರಮವು ಕೆಎಲ್‌ಇ ಸಂಸ್ಥೆಯ ರಾಜರಾಜೇಶ್ವರಿ ಮಹಿಳಾ ಮಹಾವಿದ್ಯಾಲಯ ಆವರಣದಲ್ಲಿ ವಿಜೃಂಭಣೆಯಿಂದ ಉದ್ಘಾಟನೆಯಾಯಿತು. ಈ ...

Read moreDetails

ವಿಧಾನಸೌಧ ಆವರಣದಲ್ಲಿ ಪುಸ್ತಕ ಮೇಳಪುಸ್ತಕ ಮೇಳದಲ್ಲಿ ಭಾಗವಹಿಸಲು ನಾಡಿನ ಪ್ರಕಾಶಕರು/ ಮಾರಾಟಗಾರರಿಂದ ಅರ್ಜಿ ಆಹ್ವಾನ

ಬೆಂಗಳೂರು:ಕರ್ನಾಟಕ ವಿಧಾನ ಸಭೆ ಸಚಿವಾಲಯದಿಂದ ಪ್ರಥಮ ಬಾರಿಗೆ ನಾಡಿನ ಜನತೆಗೆ ಅತೀ ಅಮೂಲ್ಯವಾದ ಪುಸ್ತಕಗಳನ್ನು ವೀಕ್ಷಿಸಲು ಮತ್ತು ಖರೀದಿಸಲು ಕರ್ನಾಟಕ ವಿಧಾನ ಸಭಾ ಸಚಿವಾಲಯದ ವತಿಯಿಂದ ಫೆಬ್ರವರಿ ...

Read moreDetails

ಪೋಕ್ಸೊ ಪ್ರಕರಣ: ಬಿಎಸ್‌ವೈಗೆ ನಿರೀಕ್ಷಣಾ ಜಾಮೀನು, ಸಕ್ಷಮ ನ್ಯಾಯಾಲಯಕ್ಕೆ ಮತ್ತೆ ಪ್ರಕರಣ ವರ್ಗಾವಣೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಪೋಕ್ಸೊ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿದೆ. ಈ ನಿರ್ಧಾರ ಅವರ ಪರ ತಾತ್ಕಾಲಿಕ ರಕ್ಷಣೆಯನ್ನು ...

Read moreDetails

ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024: ಸಾರ್ವಜನಿಕ ಸಭೆಗಳ ಆಯೋಜನೆ

ಬೆಂಗಳೂರು:ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024 ರ ಅನ್ವಯ,Greater Bengaluru Authority (ಗ್ರೇಟರ್ ಬೆಂಗಳೂರು ಪ್ರಾಧಿಕಾರ) ರಚನೆ ಕುರಿತಂತೆ ಸಾರ್ವಜನಿಕರಿಂದ ಹಾಗೂ ಸಂಘ-ಸಂಸ್ಥೆಗಳಿಂದ ಸಲಹೆಗಳನ್ನು ಸ್ವೀಕರಿಸಲು ಬೆಂಗಳೂರು ...

Read moreDetails

ಭಾರತದ ಗೆಲುವು: ಇಂಗ್ಲೆಂಡನ್ನು 4 ವಿಕೆಟ್‌ಗಳಿಂದ ಸೋಲಿಸಿ ಅದ್ಭುತ ಆರಂಭ!

ನಾಗ್ಪುರ: ವಿದ್ಯಾರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಮೊದಲ ಏಕದಿನ (ಒನ್ ಡೇ) ಪಂದ್ಯದಲ್ಲಿ ಭಾರತವು ಇಂಗ್ಲೆಂಡನ್ನು 4 ವಿಕೆಟ್‌ಗಳಿಂದ ಸೋಲಿಸಿ ಸರಣಿಯಲ್ಲಿ ಭರ್ಜರಿ ಆರಂಭ ಮಾಡಿದೆ. ...

Read moreDetails

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದ ಹೆಚ್.ಡಿ.ಕುಮಾರಸ್ವಾಮಿ

ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವಾಲಯದಲ್ಲಿ ಕೈಗೊಂಡಿರುವ ಉಪಕ್ರಮಗಳ ಬಗ್ಗೆ ವಿವರಣೆ ನೀಡಿದ ಕೇಂದ್ರ ಸಚಿವರು. ನವದೆಹಲಿ: ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ...

Read moreDetails

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಛನ ಬಿಡುಗಡೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿನ ಮುಖ್ಯಮಂತ್ರಿ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಛನವನ್ನು ಬಿಡುಗಡೆ ಮಾಡಿದರು. ಈ ...

Read moreDetails

2025ರ ದೆಹಲಿ ವಿಧಾನಸಭಾ ಚುನಾವಣೆಯ ಎಕ್ಸಿಟ್ ಪೋಲ್ ವರದಿ

2025ರ ದೆಹಲಿ ವಿಧಾನಸಭಾ ಚುನಾವಣೆಯ ಮತದಾನ ಫೆಬ್ರವರಿ 5ರಂದು ನಡೆಯಿತು, ಮತ್ತು ಫಲಿತಾಂಶ ಫೆಬ್ರವರಿ 8ರಂದು ಪ್ರಕಟವಾಗಲಿದೆ. ಪ್ರಚಾರದ ವೇಳೆ ಪ್ರಮುಖ ಪಕ್ಷಗಳು ತಮ್ಮ ಪ್ರಣಾಳಿಕೆಗಳಲ್ಲಿ ವಿವಿಧ ...

Read moreDetails

ಏರೋ ಇಂಡಿಯಾ ಶೋ ವಿಪತ್ತು ನಿರ್ವಹಣೆಗೆ ಸಜ್ಜಾಗಲು ಡಿಸಿ ಕರೆ

ಬೆಂಗಳೂರು : ನಗರದ ಯಲಹಂಕದಲ್ಲಿ ಫೆಬ್ರವರಿ 10 ರಿಂದ 14 ರವರೆಗೆ ನಡೆಯಲಿರುವ ಏರೋ ಇಂಡಿಯಾ ಶೋಗೆ ಸಂಬಂಧಿಸಿದ ಎಲ್ಲಾ ವಿಪತ್ತು ನಿರ್ವಹಣಾ ಮುಂಜಾಗ್ರತಾ ಸಿದ್ಧತಾ ಕಾರ್ಯಗಳನ್ನು ...

Read moreDetails

ವಿಶ್ವ ಕಾನ್ಸರ್ ದಿನದ ಅಂಗವಾಗಿ HCG Cancer Care ರವರಿಂದ ಕ್ಯಾನ್ಸರ್ ಸ್ಕ್ರೀನಿಂಗ್ ತಪಾಸಣಾ ಕಾರ್ಯಕ್ರಮ

ಬೆಂಗಳೂರು:ವಿಶ್ವ ಕಾನ್ಸರ್ ದಿನದ ಅಂಗವಾಗಿ HCG Cancer Care ರವರಿಂದ ಕ್ಯಾನ್ಸರ್ ಸ್ಕ್ರೀನಿಂಗ್ ತಪಾಸಣಾ ಕಾರ್ಯಕ್ರಮವನ್ನು ಕೆ.ಎಸ್.ಆರ್.ಟಿ.ಸಿಯ, ಬೆಂಗಳೂರು ಕೇಂದ್ರೀಯ ವಿಭಾಗ, ಘಟಕ-2 ರಲ್ಲಿ 1,000 ಕ್ಕೂ ...

Read moreDetails

ಬಾಬು ಕೆ ವೀರೇಗೌಡ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದ ರಾಜ್ಯಪಾಲರು

ಬೆಂಗಳೂರು : ಮೈಸೂರು ವಿಶ್ವವಿದ್ಯಾಲಯದ ವತಿಯಿಂದ ಬಾಬು ಕೆ ವೀರೇಗೌಡ ಅವರಿಗೆ ನೀಡಲಾಗಿರುವ ಗೌರವ ಡಾಕ್ಟರೇಟ್ ಅನ್ನು ರಾಜಭವನದ ಬಾಂಕ್ವೆಟ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕದ ಗೌರವಾನ್ವಿತ ...

Read moreDetails

ಅಮೆರಿಕದ ಔಬರ್ನ್ ವಿಶ್ವವಿದ್ಯಾಲಯದ ನಿಯೋಗ ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರನ್ನು ಭೇಟಿ

ಬೆಂಗಳೂರು: ಅಮೆರಿಕದ ಅಲಬಾಮಾ ರಾಜ್ಯದ ಔಬರ್ನ್ ವಿಶ್ವವಿದ್ಯಾಲಯದ ಪ್ರತಿನಿಧಿಗಳ ನಿಯೋಗ ಇಂದು ವಿಕಾಸಸೌಧದಲ್ಲಿ ಕರ್ನಾಟಕ ರಾಜ್ಯದ ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರನ್ನು ಭೇಟಿಯಾಗಿ ಕರ್ನಾಟಕದ ಕೃಷಿ ವಿಶ್ವವಿದ್ಯಾಲಯಗಳೊಂದಿಗೆ ...

Read moreDetails

“ಇನ್ವೆಸ್ಟ್ ಕರ್ನಾಟಕ 2025” ಜಾಗತಿಕ ಹೂಡಿಕೆದಾರರ ಸಮಾವೇಶ; 10 ಲಕ್ಷ ಕೋಟಿಗೂ ಹೆಚ್ಚು ಬಂಡವಾಳ ನಿರೀಕ್ಷೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು:"ಇನ್ವೆಸ್ಟ್ ಕರ್ನಾಟಕ 2025" ಜಾಗತಿಕ ಹೂಡಿಕೆದಾರರ ಸಮಾವೇಶದ ಮೂಲಕ ರಾಜ್ಯದಲ್ಲಿ ಸುಮಾರು ₹10 ಲಕ್ಷ ಕೋಟಿಗೂ ಹೆಚ್ಚು ಬಂಡವಾಳ ಹೂಡಿಕೆಯಾಗಬಹುದು ಎಂದು ಅಂದಾಜು ಮಾಡಲಾಗಿದೆ. ಇಲ್ಲಿಯವರೆಗೂ ಸುಮಾರು ...

Read moreDetails

ಪತ್ರಕರ್ತರಿಗೆ ಆದ್ಯತೆ ಮೇರೆಗೆ ನಿವೇಶನ ನೀಡುವ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಬೆಂಗಳೂರು:"ಸರ್ಕಾರದ ವಿವಿಧ ಯೋಜನೆಗಳ ಮೂಲಕ ಪತ್ರಕರ್ತರಿಗೆ ಆದ್ಯತೆ ಮೇರೆಗೆ ನಿವೇಶನ ಹಂಚುವ ಕಾರ್ಯಕ್ರಮ ರೂಪಿಸಲಾಗುವುದು. ಈ ಬಗ್ಗೆ ಚರ್ಚಿಸಿ ಶೀಘ್ರದಲ್ಲೇ ಅಧಿಕೃತ ಘೋಷಣೆ ಮಾಡಲಾಗುವುದು" ಎಂದು ಡಿಸಿಎಂ ...

Read moreDetails

ಮೈಸೂರಿನಲ್ಲಿ ಪರಿದೃಶ್ಯ ಅಂತಾರಾಷ್ಟ್ರೀಯ ಕಿರುಚಿತ್ರ ಮತ್ತು ಸಾಕ್ಷ್ಯಚಿತ್ರೋತ್ಸವ ಸಮಾರೋಪ

ಮೈಸೂರು: ಮೈಸೂರಿನಲ್ಲಿ ನಡೆದ ಮೂರನೇ ಆವೃತ್ತಿಯ ಪರಿದೃಶ್ಯ ಅಂತರಾಷ್ಟ್ರೀಯ ಕಿರುಚಿತ್ರ ಮತ್ತು ಸಾಕ್ಷ್ಯಚಿತ್ರೋತ್ಸವವು ಭಾನುವಾರ ವಿಜೇತರಿಗೆ ಪ್ರಶಸ್ತಿ ವಿತರಣೆಯೊಂದಿಗೆ ಪರ್ಯವಸಾನಗೊಂಡಿತು. ಸಮಾರಂಭದಲ್ಲಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ...

Read moreDetails

ಕಣ್ವ ಅಣೆಕಟ್ಟು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿ: ಜನಪ್ರತಿನಿಧಿಗಳೊಂದಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಚರ್ಚೆ

ಚನ್ನಪಟ್ಟಣ:"ಕಣ್ವ ಅಣೆಕಟ್ಟು ಪ್ರದೇಶವನ್ನು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿ ಮಾಡುವ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜನಪ್ರತಿನಿಧಿಗಳ ಜತೆ ಸಮಾಲೋಚನೆ ನಡೆಸಿದರು. ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ...

Read moreDetails

ವ್ಯಾಪಾರ ಸೌಲಭ್ಯಕ್ಕೆ ಆದ್ಯತೆ: 2025-26 ಬಜೆಟ್ನಲ್ಲಿ ಜಿಎಸ್ಟಿ ತಿದ್ದುಪಡಿಗಳನ್ನು ಪ್ರಸ್ತಾಪಿಸಲಾಗಿದೆ

ಬೆಂಗಳೂರು: ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನಲ್ಲಿ 2025-26ರ ಕೇಂದ್ರ ಬಜೆಟ್ ಅನ್ನು ಪ್ರಸ್ತಾಪಿಸಿದರು. ವ್ಯಾಪಾರ ಸೌಲಭ್ಯವನ್ನು ...

Read moreDetails

ಭಾರತ ಸರ್ಕಾರದ 2025-26 ನೇ ಸಾಲಿನ ಬಜೆಟ್ ಘೋಷಣೆ: ಬಿಜಿ ಬೆಂಗಳೂರು

ಬೆಂಗಳೂರು, 1 ಫೆಬ್ರವರಿ 2025: ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರು ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನಲ್ಲಿ 2025-26 ನೇ ಸಾಲಿನ ಕೇಂದ್ರ ...

Read moreDetails

ನಗರಗಳ ಬೆಳವಣಿಗೆಗೆ ₹1 ಲಕ್ಷ ಕೋಟಿ ‘ಅರ್ಬನ್ ಚಾಲೆಂಜ್ ಫಂಡ್’

ಬೆಂಗಳೂರು: ನಗರಗಳನ್ನು ಆಧುನಿಕ ಬೆಳವಣಿಗೆಯ ಕೇಂದ್ರಗಳಾಗಿ ರೂಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ₹1 ಲಕ್ಷ ಕೋಟಿಯ ‘ಅರ್ಬನ್ ಚಾಲೆಂಜ್ ಫಂಡ್’ ಘೋಷಿಸಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ...

Read moreDetails

ಹೊಸ ತೆರಿಗೆ ಪದ್ಧತಿಯಡಿ 12 ಲಕ್ಷ ರೂಪಾಯಿವರೆಗಿನ ಆದಾಯಕ್ಕೆ ತೆರಿಗೆ ಹೊರತು

2025-26ರ ಕೇಂದ್ರ ಬಜೆಟ್ ದೇಶದ ತೆರಿಗೆ ಪಾವತಿದಾರರಿಗೆ ಮಹತ್ವದ ರಿಯಾಯಿತಿಗಳನ್ನು ನೀಡಿದ್ದು, ವಿಶೇಷವಾಗಿ ಮಧ್ಯಮ ವರ್ಗದವರಿಗೆ ನಿರೀಕ್ಷಿತ ಪರಿಹಾರವನ್ನು ಒದಗಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ...

Read moreDetails

ಭಾರತೀಯ ಅಂಚೆ ಸೇವೆಗಳು ಗ್ರಾಮೀಣ ಆರ್ಥಿಕತೆಗೆ ವೇಗವರ್ಧಕವಾಗಿ ಕಾರ್ಯನಿರ್ವಹಿಸಲಿವೆ: 2025-26 ಬಜೆಟ್ ಪ್ರಸ್ತಾಪಗಳು

ಬೆಂಗಳೂರು: ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನಲ್ಲಿ 2025-26ರ ಕೇಂದ್ರ ಬಜೆಟ್ ಅನ್ನು ಪ್ರಸ್ತಾಪಿಸಿದರು. ಇದರಲ್ಲಿ ಗ್ರಾಮೀಣ ...

Read moreDetails

ಅನಗತ್ಯ ವೆಚ್ಚ ಹಾಗೂ ಲೂಟಿಗೆ ಕಡಿವಾಣ ಹಾಕಿ ಅತ್ಯಧಿಕ ಗಾತ್ರದ ಬಜೆಟ್‌ ಮಂಡಿಸಿದ ಕೇಂದ್ರ ಸರ್ಕಾರ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಮಧ್ಯಮ ವರ್ಗಕ್ಕೆ ಬಂಪರ್‌ ಉಡುಗೊರೆ, ಈ ಬಗ್ಗೆ ಕಾಂಗ್ರೆಸ್‌ ನಾಯಕರು ಮಾತಾಡುತ್ತಿಲ್ಲ ಬೆಂಗಳೂರು:ಯುಪಿಎ ಅವಧಿಯಲ್ಲಿ ಅನಗತ್ಯ ವೆಚ್ಚ ಹಾಗೂ ಲೂಟಿಯಿಂದಾಗಿ ಅಧಿಕ ಗಾತ್ರದ ಬಜೆಟ್‌ ಮಂಡಿಸಲು ಸಾಧ್ಯವಾಗುತ್ತಿರಲಿಲ್ಲ. ...

Read moreDetails

ಭವ್ಯ ಭಾರತದ ಕಟ್ಟಡಕ್ಕೆ ಪೂರಕ ಬಜೆಟ್

ಬೆಂಗಳೂರು: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ 2024ರ ಕೇಂದ್ರ ಬಜೆಟ್ ಭಾರತವನ್ನು 2047ರ ವಿಕಸಿತ ದೇಶವನ್ನಾಗಿ ಪರಿವರ್ತಿಸಲು ಪೂರಕವಾಗಲಿದೆ. ...

Read moreDetails

ಬಿಬಿಎಂಪಿ ವ್ಯಾಪ್ತಿಯಲ್ಲಿ ಪೌರಕಾರ್ಮಿಕರು/ಸ್ವಚ್ಛತಾ ಸಿಬ್ಬಂದಿಗಳಿಗೆ ಜಾಗೃತಿ ಮೂಡಿಸುವ ಕಾರ್ಯ ಹಮ್ಮಿಕೊಂಡಿರುವ ಬಗ್ಗೆ

ಬೆಂಗಳೂರು:ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತದ ವತಿಯಿಂದ ನಗರದ ಎಲ್ಲಾ ಮಸ್ಟರಿಂಗ್ ಕೇಂದ್ರಗಳಲ್ಲಿ ಸ್ವಚ್ಛತಾ ಸಿಬ್ಬಂದಿಗಳಿಗೆ ಆರೋಗ್ಯ ಮತ್ತು ಸ್ವಚ್ಛತೆಯ ಕುರಿತು ಜಾಗೃತಿ ಕಾರ್ಯವನ್ನು ನಡೆಸಲಾಯಿತು. ನಗರದಲ್ಲಿ ಪ್ರತಿನಿತ್ಯ ...

Read moreDetails

ರಾಜ್ಯಗಳ ಸಹಭಾಗಿತ್ವದಲ್ಲಿ ದೇಶದ ಟಾಪ್ 50 ಪ್ರವಾಸಿ ತಾಣಗಳ ಅಭಿವೃದ್ಧಿಗೆ ಚಾರಿತ್ರಿಕ ಹೆಜ್ಜೆ

2025-26ರ ಕೇಂದ್ರ ಬಜೆಟ್ ಪ್ರವಾಸೋದ್ಯಮವನ್ನು ಉದ್ಯೋಗ ಆಧಾರಿತ ಬೆಳವಣಿಗೆಗೆ ಮುಖ್ಯ ವಲಯವೆಂದು ಗುರುತಿಸಿದೆ. ಸಂಸತ್ತಿನಲ್ಲಿ ಬಜೆಟ್ ಮಂಡಿಸಿದ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್, ಯುವಜನರ ಕೌಶಲ್ಯ ...

Read moreDetails

ಪ್ರಣಾಳಿಕೆಯಲ್ಲಿ ಹೇಳಿದಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರತಿಭಟನೆಗೆ ಅವಕಾಶ ನೀಡದಿದ್ದರೆ ನಾನೇ ಬಂದು ಪ್ರತಿಭಟನೆ ಮಾಡುತ್ತೇನೆ ಬೆಂಗಳೂರು:ಕಾಂಗ್ರೆಸ್‌ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದಂತೆಯೇ, ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳ ಮಾಡಬೇಕು ಎಂದು ...

Read moreDetails

“ಕರ್ನಾಟಕ ಇಂಟರ್ನ್ಯಾಷನಲ್ ಟ್ರಾವೆಲ್ ಎಕ್ಸ್ ಪೋ (KITE) 2025 ಲಾಂಛನ ಅನಾವರಣ”

ಬೆಂಗಳೂರು: ಪ್ರವಾಸೋದ್ಯಮ ಇಲಾಖೆ ಮತ್ತು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವತಿಯಿಂದ ಫೆಬ್ರವರಿ 26 ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಕರ್ನಾಟಕ ಇಂಟರ್ನ್ಯಾಷನಲ್ ಟ್ರಾವೆಲ್ ಎಕ್ಸ್ ...

Read moreDetails

ಪಕ್ಷದ ಜಿಲ್ಲಾ ಅಧ್ಯಕ್ಷರ ಚುನಾವಣೆಯಲ್ಲಿ ನನ್ನ ಪಾತ್ರವಿಲ್ಲ: ಬಿ.ವೈ ವಿಜಯೇಂದ್ರ ಸ್ಪಷ್ಟನೆ

ಸುಧಾಕರ್ ಆರೋಪಗಳನ್ನು ತಿರಸ್ಕರಿಸಿದ ಬಿಜೆಪಿ ರಾಜ್ಯಾಧ್ಯಕ್ಷರು ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷನಾಗಿ ಯಾವುದೇ ಜಿಲ್ಲೆಯ ಜಿಲ್ಲಾ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆಯಲ್ಲಿ ತಮ್ಮ ಯಾವುದೇ ಪಾತ್ರ ಇಲ್ಲ ಎಂದು ಬಿಜೆಪಿ ...

Read moreDetails

ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಳೆಯಿಂದ ಫೆ. 13 ರವರೆಗೆ ಕುಷ್ಠರೋಗದ ಕುರಿತು ಜಾಗೃತಿ ಆಂದೋಲನ

ಬೆಂಗಳೂರು: ಜ. 29: ಬಿಬಿಎಂಪಿ ವ್ಯಾಪ್ತಿಯಲ್ಲಿ 30ನೇ ಜನವರಿ 2025 ರಿಂದ 13ನೇ ಫೆಬ್ರವರಿ 2025 ರವರೆಗೆ ಕುಷ್ಠರೋಗದ ಕುರಿತು ಜಾಗೃತಿ ಆಂದೋಲನ ನಡೆಸಲಾಗುವುದೆಂದು ಮುಖ್ಯ ಆರೋಗ್ಯಾಧಿಕಾರಿಯಾದ ...

Read moreDetails

“ಟಿಬಿ(ಕ್ಷಯರೋಗ) ಮುಕ್ತ ಭಾರತ” ಅಭಿಯಾನದಲ್ಲಿ ಎಲ್ಲರೂ ಪಾಲ್ಗೊಳ್ಳಿ: ಸುರಳ್ಕರ್ ವಿಕಾಸ್ ಕಿಶೋರ್

ಬೆಂಗಳೂರು: ಜ. 29: ಬಿಬಿಎಂಪಿ ವ್ಯಾಪ್ತಿಯಲ್ಲಿ ಟಿಬಿ(ಕ್ಷಯ ರೋಗ) ಮುಕ್ತ ಅಭಿಯಾನದಲ್ಲಿ ನಗರ ಪಾಲುದಾರರೆಲ್ಲರೂ ಪಾಲ್ಗೊಳ್ಳಲು ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು ...

Read moreDetails

ಕಲ್ಯಾಣ ಕರ್ನಾಟಕದ ಅಭಿವೃದ್ದಿಗೆ ₹5000 ಕೋಟಿ ವಿಶೇಷ ಅನುದಾನ ಒದಗಿಸುವಂತೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಲ್ಯಾಣ ಕರ್ನಾಟಕ (ಹೈದರಾಬಾದ್ ಕರ್ನಾಟಕ) ಪ್ರದೇಶದ ಅಭಿವೃದ್ಧಿಗಾಗಿ ಮುಂಬರುವ ಕೇಂದ್ರ ಬಜೆಟ್‌ನಲ್ಲಿ ₹5000 ...

Read moreDetails

ಕುಡಿಯವ ನೀರಿನ ದರ ಹೆಚ್ಚಳದ ಬಗ್ಗೆ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಕಾವೇರಿ 5 ನೇ ಹಂತದಲ್ಲಿ 15 ಸಾವಿರ ನೂತನ ಸಂಪರ್ಕ; ಬಿಡಬ್ಲ್ಯೂಎಸ್ಎಸ್ ಬಿಗೆ ವರ್ಷಕ್ಕೆ 1 ಸಾವಿರ ಕೋಟಿ ನಷ್ಟ ನೀರಿನ ಅಕ್ರಮ ಸಂಪರ್ಕಗಳ ಸಕ್ರಮಕ್ಕೆ ಕ್ರಮ, ...

Read moreDetails

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ – ಎಸ್‌ಬಿಐ ನಡುವೆ ಪ್ರೀಮಿಯಂ ರಹಿತ ಅಪಘಾತ ವಿಮೆ ಒಡಂಬಡಿಕೆ

ಬೆಂಗಳೂರು: ಕರ್ನಾಟಕ ಸರ್ಕಾರದ ಸನ್ಮಾನ್ಯ ಸಾರಿಗೆ ಮತ್ತು ಮುಜರಾಯಿ ಖಾತೆಯ ಸಚಿವರಾದ ಶ್ರೀ ರಾಮಲಿಂಗರೆಡ್ಡಿರವರ ಅಧ್ಯಕ್ಷತೆಯಲ್ಲಿ ಇಂದು ಮಹತ್ವದ ಒಡಂಬಡಿಕೆ ಮಾಡಿಕೊಳ್ಳಲಾಯಿತು. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ...

Read moreDetails

ವಿಧಾನಸೌಧದ ಆವರಣದಲ್ಲಿ ನಾಡ ದೇವಿ ಭುವನೇಶ್ವರಿ ಪುತ್ಥಳಿ ಅನಾವರಣ

ಕನ್ನಡಪರ ಹೋರಾಟಗಾರರ ಮೇಲಿನ ಎಲ್ಲಾ ಕೇಸ್ ಗಳನ್ನು ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು ಅವರು ಇಂದು ವಿಧಾನಸೌಧದ ಆವರಣದಲ್ಲಿ ನಾಡದೇವಿ ಭುವನೇಶ್ವರಿಯ ಕಂಚಿನ ಪ್ರತಿಮೆಯನ್ನು ...

Read moreDetails

ರಾಜಕೀಯ ಪಿತೂರಿಯಿಂದ ಇಡಿ ನೋಟೀಸ್: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಜ.27 "ರಾಜಕೀಯ ಪಿತೂರಿಯಿಂದ ಸಿಎಂ ಪತ್ನಿ, ಸಚಿವ ಭೈರತಿ ಸುರೇಶ್ ಅವರಿಗೆ ಇಡಿ ಸಂಸ್ಥೆ ನೋಟಿಸ್ ನೀಡಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ...

Read moreDetails

ಲಾಲ್ ಬಾಗ್ ನಲ್ಲಿ ಸಮುದಾಯ ಪ್ರಾಣಿಗಳ ಕುರಿತು ಜಾಗೃತಿ ಅಭಿಯಾನ

ಬೆಂಗಳೂರು: ಜ. 26: ಬಿಬಿಎಂಪಿ ವ್ಯಾಪ್ತಿಯಲ್ಲಿ ಸಮುದಾಯ ಪ್ರಾಣಿಗಳ ಕುರಿತು ನಾಗರೀಕರಲ್ಲಿ ಅರಿವು ಮೂಡಿಸಲು ಜಾಗೃತಿ ಅಭಿಯಾನವನ್ನು ನಡೆಸಲಾಗುತ್ತಿದ್ದು, ಇಂದು ಲಾಲ್‌ಬಾಗ್ ನಲ್ಲಿ ಅಭಿಯಾನ ನಡೆಸಲಾಯಿತು. ಬಿಬಿಎಂಪಿ ...

Read moreDetails

ಜೆ.ಪಿ.ಭವನದಲ್ಲಿ 76ನೇ ಗಣರಾಜ್ಯೋತ್ಸವ: ಜೆಡಿಎಸ್ ಕಚೇರಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮ

ಜೆಡಿಎಸ್ ಕಚೇರಿ ಜೆ.ಪಿ.ಭವನದಲ್ಲಿ 76ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು. ಈ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ...

Read moreDetails

76ನೇ ಗಣರಾಜ್ಯೋತ್ಸವ: ಸಾರ್ವಜನಿಕರಿಗಾಗಿ ರಾಜಭವನ ವೀಕ್ಷಣೆಗೆ ಅವಕಾಶ

ಬೆಂಗಳೂರು: 76ನೇ ಗಣರಾಜ್ಯೋತ್ಸವದ ಅಂಗವಾಗಿ ಜನವರಿ 26 ಮತ್ತು 27ರಂದು ರಾಜಭವನಕ್ಕೆ ಸಾರ್ವಜನಿಕರ ಪ್ರವೇಶ ಅವಕಾಶವನ್ನು ಕಲ್ಪಿಸಲಾಗಿದೆ. ಸಾರ್ವಜನಿಕರು ಈ ದಿನಗಳಲ್ಲಿ ಸಂಜೆ 6 ಗಂಟೆಯಿಂದ 7.30ರವರೆಗೆ ...

Read moreDetails

ಸಂವಿಧಾನ ರಕ್ಷಣೆಗೆ, ದೇಶದ ಐಕ್ಯತೆಗೆ ನಾವು ಹೋರಾಟ ಮಾಡಬೇಕು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು, ಜ.26: "ದೇಶದ ಸಂವಿಧಾನ ರಕ್ಷಣೆ ಹಾಗೂ ಐಕ್ಯತೆಗೆ ನಾವು ಹೋರಾಟ ಮಾಡಬೇಕು" ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು. 76ನೇ ಗಣರಾಜ್ಯೋತ್ಸವ ದಿನಾಚರಣೆ ...

Read moreDetails

ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ರಕ್ಷಿಸಲು ವಿಜಯೇಂದ್ರ ಮನವಿ

ಶಿಕಾರಿಪುರ: ನಮ್ಮ ಶ್ರೇಷ್ಠ ಸಂವಿಧಾನ ಕೊಡಮಾಡಿರುವ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ರಕ್ಷಿಸಲು ಎಲ್ಲರೂ ಪ್ರತಿಜ್ಞೆ ಮಾಡೋಣ. ಈ ಮೂಲಕ ಭಾರತವನ್ನು ಬಲಿಷ್ಠ ಮತ್ತು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ...

Read moreDetails

ರಾಷ್ಟ್ರಪತಿಗಳ ಪದಕಕ್ಕೆ ಪಾತ್ರರಾದ ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆ ಹಾಗೂ ಕರ್ನಾಟಕ ಗೃಹ ರಕ್ಷಕ ದಳ ಮತ್ತು ನಾಗರಿಕ ರಕ್ಷಣಾ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಗಳು

ಬೆಂಗಳೂರು: ಕರ್ನಾಟಕ ಗೃಹ ರಕ್ಷಕ ದಳ ಮತ್ತು ನಾಗರಿಕ ರಕ್ಷಣಾ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಆರು ಜನ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ ಕರ್ನಾಟಕ ಅಗ್ನಿಶಾಮಕ ...

Read moreDetails

ಸಾವಯವ ಸಿರಿಧಾನ್ಯ ಅಂತರಾಷ್ಟ್ರೀಯ ವಾಣಿಜ್ಯ ಮೇಳದ ಸಮಾರೋಪ ಸಮಾರಂಭ:

ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆದ ಅಂತರಾಷ್ಟ್ರೀಯ ಸಾವಯವ ಸಿರಿಧಾನ್ಯ ವಾಣಿಜ್ಯ ಮೇಳ ಯಶಸ್ವಿಯಾಗಿ ಮುಕ್ತಾಯಗೊಂಡಿತು. ಮೇಳದ ಸಮಾರೋಪ ಸಮಾರಂಭದಲ್ಲಿ ಕೃಷಿ ಸಚಿವರು ಪ್ರಮುಖ ಭಾಷಣ ಮಾಡಿದರು. ...

Read moreDetails

7 ಲಕ್ಷದ 80 ಸಾವಿರ ದೂರುಗಳು ಬರುವವರೆಗೂ ಬಾಳೆಹಣ್ಣು ತಿನ್ನುತ್ತಾ ಇದ್ರಾ?

ಬೆಂಗಳೂರು: ಮೀಟರ್ ಬಡ್ಡಿ ಸಂಗ್ರಹದ ದೂರುಗಳ ಕುರಿತು ಕೈಗೊಂಡ ಕ್ರಮದ ವಿಷಯದಲ್ಲಿ ರಾಜ್ಯ ಸರಕಾರ ಶ್ವೇತಪತ್ರ ಬಿಡುಗಡೆ ಮಾಡಬೇಕು ಎಂದು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಒತ್ತಾಯಿಸಿದರು.ಬಿಜೆಪಿ ...

Read moreDetails

ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿ

ಬೆಂಗಳೂರು: ಮೈಕ್ರೋ ಫೈನಾನ್ಸ್ ದಂಧೆಗೆ ಸರಕಾರದ ಕುಮ್ಮಕ್ಕೂ ಇದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ.ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ...

Read moreDetails

ಕೇಂದ್ರ ಬಜೆಟ್ ನಲ್ಲಿ ಬೆಂಗಳೂರಿನ ಪ್ರಮುಖ ಯೋಜನೆಗಳಿಗೆ ಅನುದಾನ ನೀಡಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪತ್ರ

ಬೆಂಗಳೂರು: ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಪಿಆರ್ ಆರ್ ಬಿಸಿನೆಸ್ ಕಾರಿಡಾರ್, ನೀರು ಸರಬರಾಜು ಸೇರಿ ಅನೇಕ ಪ್ರಮಖ ...

Read moreDetails

ಗ್ರಾಮೀಣ ಜನರಲ್ಲಿ ಪುಸ್ತಕ ಓದುವ ಹವ್ಯಾಸ ಮೂಡಿಸಿ:

ಗ್ರಾಮೀಣ ಜನರಲ್ಲಿ ಹಾಗೂ ವಿದ್ಯಾರ್ಥಿ ಸಮೂಹದಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸ ಮೂಡಿಸಬೇಕೆಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೊಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ...

Read moreDetails

“#ಪಾರು ಪಾರ್ವತಿ” ಚಿತ್ರದ ಟ್ರೇಲರ್ ಗೆ ಅಭಿಮಾನಿಗಳು ಫಿದಾ .

ಬಿಗ್ ಬಾಸ್ ಖ್ಯಾತಿಯ ದೀಪಿಕಾದಾಸ್ ಆಭಿನಯದ ಈ ಚಿತ್ರ ಜನವರಿ 31ರಂದು ತೆರೆಗೆ EIGHTEEN THIRTY SIX ಪಿಕ್ಚರ್ಸ್ ಲಾಂಛನದಲ್ಲಿ ಪಿ.ಬಿ.ಪ್ರೇಂನಾಥ್ ಅವರು ನಿರ್ಮಿಸಿರುವ, ರೋಹಿತ್ ಕೀರ್ತಿ ...

Read moreDetails

ಉಡುಪಿಯಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ: ತ್ವರಿತ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

ಬೆಳಗಾವಿ : ಉಡುಪಿಯಲ್ಲಿ 5 ವರ್ಷದ ಬಾಲಕಿಗೆ ಅಪರಿಚಿತ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಕುರಿತು ತ್ವರಿತ ಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ...

Read moreDetails

ರಾಷ್ಟ್ರೀಯ ಮತದಾರರ ದಿನಾಚರಣೆ-2025:

ಬೆಂಗಳೂರು: ಭಾರತ ಚುನಾವಣಾ ಆಯೋಗ - ಮುಖ್ಯ ಚುನಾವಣಾಧಿಕಾರಿ, ಕರ್ನಾಟಕ ವತಿಯಿಂದ ನಗರದ ಸರ್ ಪುಟ್ಟಣ್ಣ ಚೆಟ್ಟಿ ಪುರಭವನ(ಟೌನ್ ಹಾಲ್)ದಲ್ಲಿ "ರಾಷ್ಟ್ರೀಯ ಮತದಾರರ ದಿನಾಚರಣೆ-2025" ಕಾರ್ಯಕ್ರಮಕ್ಕೆ ಮುಖ್ಯ ...

Read moreDetails

ಮೈಕ್ರೋ ಫೈನಾನ್ಸ್: ಸಿದ್ದರಾಮಯ್ಯನವರ ಖಡಕ್ ಸಭೆ, ಕಟ್ಟುನಿಟ್ಟಿನ ಎಚ್ಚರಿಕೆ

ಬೆಂಗಳೂರು, ಜನವರಿ 25, 2025:ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಾರ್ಯಾಚರಣೆಗಳು ಮತ್ತು ಅವರಲ್ಲಿನ ಹಾನಿಕಾರಕ ಪ್ರಕ್ರಿಯೆಗಳ ವಿರುದ್ಧ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಒಂದು ಮಹತ್ವದ ಸಭೆ ...

Read moreDetails

ವಿಧಾನಸೌಧದ ಆವರಣದಲ್ಲಿ ಜನವರಿ 27ಕ್ಕೆ ಭುವನೇಶ್ವರಿ ಕಂಚಿನ‌ ಪ್ರತಿಮೆ ಅನಾವರಣ

ಬೆಂಗಳೂರು: ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ನಿರ್ಮಿಸಲಾಗಿರುವ 25 ಅಡಿ ಎತ್ತರದ ಭುವನೇಶ್ವರಿಕಂಚಿನ ಪ್ರತಿಮೆ ಜನವರಿ 27 ರಂದಿ ನಿತ್ಯ ಆರ್ಚನೆ ನೆರವೇರಲಿದೆ ...

Read moreDetails

ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಬನಶಂಕರಿ ದೇವಿಯ ದರ್ಶನ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಇತಿಹಾಸ ಪ್ರಸಿದ್ದ ಶ್ರೀ ಬನಶಂಕರಿ ದೇವಿಯ ದರ್ಶನ ಹಾಗೂ ಆಶೀರ್ವಾದವನ್ನು ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ - ಗದಗ ...

Read moreDetails

ಶ್ರೀರಾಮುಲು ಅವರಿಗೆ ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಬಾಯಿ ಚಪಲಕ್ಕೆ ಮಾತನಾಡುತ್ತಿದ್ದಾನೆ; ನನ್ನ ಹೆಸರು ದುರುಪಯೋಗ ಮಾಡಿಕೊಳ್ಳುತ್ತಿದ್ದಾನೆ: ಡಿಸಿಎಂ ವಾಗ್ದಾಳಿ ಬೆಂಗಳೂರು, ಜ.24: “ನನಗೆ ಶ್ರೀರಾಮುಲು ಅವರು ಸಿಕ್ಕಿಲ್ಲ. ನನ್ನ ಬಳಿ ಅವರು ಮಾತನಾಡಿಲ್ಲ. ಪಕ್ಷಕ್ಕೆ ...

Read moreDetails

ಚನ್ನಪಟ್ಟಣ ತಾಲೂಕಿನ ವಂದರಗುಪ್ಪೆ ಗ್ರಾಮದ ರೇಲ್ವೆ ಲೆವೆಲ್ ಕ್ರಾಸಿಂಗ್ ನಲ್ಲಿ ಫ್ಲೈ ಓವರ್ ನಿರ್ಮಾಣಕ್ಕೆ ಕೇಂದ್ರ ಅನುಮೋದನೆ

ನವದೆಹಲಿ; ಚನ್ನಪಟ್ಟಣ - ರಾಮನಗರ ನಡುವಿನ ವಂದರಗುಪ್ಪೆ ಗ್ರಾಮದ ಸಮೀಪದ ಕಿ.ಮೀ. 52/100/200 ಕೈ.ಮೀ ರೇಲ್ವೆ ಲೆವೆಲ್ ಕ್ರಾಸಿಂಗ್ (ಎಲ್ ಸಿ 44) ನಲ್ಲಿ ಮೇಲು ಸೇತುವೆ ...

Read moreDetails

ಸ್ನಾತಕೋತ್ತರ ವಿಭಾಗಗಳು, ಬೋಧನಾ ಹುದ್ದೆಗಳು ಮತ್ತು ಹಾಸ್ಟೆಲ್ ಮಂಜೂರಾತಿಗಾಗಿ ಒತ್ತಾಯ

ಬೆಂಗಳೂರು/ಕಲಬುರಗಿ:  ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (CUK) ಅಭಿವೃದ್ಧಿಗೆ ಸಂಬಂಧಿಸಿದ ಹಲವು ಪ್ರಸ್ತಾವನೆಗಳನ್ನು ಅನುಮೋದಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ...

Read moreDetails

ಜನರ ರಕ್ತ ಹೀರುತ್ತಿರುವ ಮೈಕ್ರೋ ಫೈನಾನ್ಸ್ ಹಾವಳಿ ನಿರ್ದಯವಾಗಿ ಹತ್ತಿಕ್ಕಿ; ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಬಡ, ಮಧ್ಯಮ ವರ್ಗದ ಜನರ ರಕ್ತ ಹಿಂಡುತ್ತಿರುವ ಮೈಕ್ರೋ ಫೈನಾನ್ಸ್ ಗಳ ಹಾವಳಿಯನ್ನು ನಿರ್ದಯವಾಗಿ ಹತ್ತಿಕ್ಕಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ...

Read moreDetails

ಸಕಾರಾತ್ಮಕ ಮನೋಭಾವವನ್ನು ಅಳವಡಿಸಿಕೊಳ್ಳಲು ಕ್ರೀಡೆ ಪ್ರೇರೇಪಿಸುತ್ತದೆ”: ರಾಜ್ಯಪಾಲರು

ಉಡುಪಿ: "ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ತಂಡದ ಕೆಲಸ ಮತ್ತು ಸಹಕಾರದ ಭಾವನೆ ಹೆಚ್ಚಾಗುತ್ತದೆ ಮತ್ತು ಏಕತೆ, ಶಿಸ್ತು ಮತ್ತು ಸಮಾನತೆಯಂತಹ ಗುಣಗಳನ್ನು ಅಭಿವೃದ್ಧಿಪಡಿಸುತ್ತದೆ" ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ...

Read moreDetails

ವಾಣಿ ವಿಲಾಸ ಸಾಗರ ಅಣೆಕಟ್ಟಿಗೆ ಬಾಗಿನ ಸಮರ್ಪಣೆ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿರುವ ಪ್ರಸಿದ್ಧ ವಾಣಿ ವಿಲಾಸ ಸಾಗರ (ಮಾರಿ ಕಣಿವೆ) ಅಣೆಕಟ್ಟು ಈ ಬಾರಿ ಸಂಪೂರ್ಣವಾಗಿ ತುಂಬಿದ ಹಿನ್ನೆಲೆಯಲ್ಲಿ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ...

Read moreDetails

ಯುವಕರಲ್ಲಿ ಡ್ರಗ್ ವಿರೋಧಿ ಚಳುವಳಿ ಆಗಬೇಕು: ಬಸವರಾಜ ಬೊಮ್ಮಾಯಿ

ಧಾರವಾಡ: ಯುವಕರಲ್ಲಿ ಡ್ರಗ್ ವಿರೋಧಿ ಚಳುವಳಿ ಆಗಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.ಇಂದು ...

Read moreDetails

ದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ – 2025

ನವದೆಹಲಿ: ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ...

Read moreDetails

ಬಿಜೆಪಿಯಲ್ಲಿ ಭಿನ್ನಮತವಿಲ್ಲ:ಬಸವರಾಜ ಬೊಮ್ಮಾಯಿ

ಗದಗ(ಲಕ್ಷ್ಮೇಶ್ವರ): ಬಿಜೆಪಿಯಲ್ಲಿ ಯಾವುದೇ ಭಿನ್ನಮತವಿಲ್ಲ. ಇಲ್ಲಿ ಪ್ರಜಾಪ್ರಭುತ್ವ ಇದೆ ಇದು ಅಣ್ಣ-ತಮ್ಮರ ಜಗಳ ಹಿರಿಯರು‌ ಕುಳಿತುಕೊಂಡು ಬಗೆ ಹರಿಸುವ ವಿಶ್ವಾಸ ಇದೆ. ಬಗೆ ಹರಿಸುವ ಎಲ್ಲಾ ಪ್ರಯತ್ನಗಳು ...

Read moreDetails

ಸಿರಿಧಾನ್ಯದಿಂದ ರೈತರ ಬದುಕು, ಜನರ ಆರೋಗ್ಯ ಕಾಪಾಡಬಹುದು: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ಸಾವಯವ ಕೃಷಿ ಮತ್ತು ಸಿರಿಧಾನ್ಯ ಕೃಷಿಗೆ ಹೆಚ್ಚಿನ ಮಹತ್ವ ನೀಡಿದರೆ ರೈತರ ಬದುಕು ಹಾಗೂ ಜನರ ಆರೋಗ್ಯವನ್ನು ಕಾಪಾಡಬಹುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ...

Read moreDetails

ರಾಜ್ಯಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಗೌರವಾನ್ವಿತ ರಾಜ್ಯಪಾಲರನ್ನು ಆಹ್ವಾನಿಸಿರುವ ಬಗ್ಗೆ:

ನಗರದ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪೆರೇಡ್ ಗೌಂಡ್‌ನಲ್ಲಿ ನಡೆಯುವ ರಾಜ್ಯಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್‌ ರವರು ಗೌರವಾನ್ವಿತ ರಾಜ್ಯಪಾಲರನ್ನು ಭೇಟಿ ನೀಡಿ ...

Read moreDetails

ಮುಖ್ಯಮಂತ್ರಿಗಳ ಒತ್ತಡಕ್ಕೆ ಮಣಿದು ಲೋಕಾಯುಕ್ತದಿಂದ ಕ್ಲೀನ್ ಚಿಟ್: ವಿಜಯೇಂದ್ರ ವಿಶ್ಲೇಷಣೆ

ಶಿವಮೊಗ್ಗ: ಮುಡಾ ವಿಚಾರದಲ್ಲಿ ಮುಖ್ಯಮಂತ್ರಿಗಳ ಒತ್ತಡಕ್ಕೆ ಮಣಿದು ಲೋಕಾಯುಕ್ತದವರು ಕ್ಲೀನ್ ಚಿಟ್ ಕೊಟ್ಟಿರುವ ಸಾಧ್ಯತೆ ಇದೆ. ಕ್ಲೀನ್ ಚಿಟ್ ಕೊಟ್ಟಿದ್ದರೆ, ಇದರ ವಿರುದ್ಧ ನಾವು ಹೋರಾಟ ಮಾಡುತ್ತೇವೆ ...

Read moreDetails

ಬಿಜೆಪಿಯಲ್ಲಿ ಭಿನ್ನಮತವಿಲ್ಲ:ಬಸವರಾಜ ಬೊಮ್ಮಾಯಿ

ಅಣ್ಣ ತಮ್ಮಂದಿರ ಜಗಳ ಬಗೆ ಹರಿಸುವ ವಿಶ್ವಾಸ ಇದೆ: ಬಸವರಾಜ ಬೊಮ್ಮಾಯಿ ಗದಗ(ಲಕ್ಷ್ಮೇಶ್ವರ): ಬಿಜೆಪಿಯಲ್ಲಿ ಯಾವುದೇ ಭಿನ್ನಮತವಿಲ್ಲ. ಇಲ್ಲಿ ಪ್ರಜಾಪ್ರಭುತ್ವ ಇದೆ ಇದು ಅಣ್ಣ-ತಮ್ಮರ ಜಗಳ ಹಿರಿಯರು‌ ...

Read moreDetails

ಆರ್‌.ಅಶೋಕಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕ್ಲೀನ್‌ ಚಿಟ್‌ ಸಿಗುವುದು ಖಚಿತ, ಇದನ್ನು ಸಿಬಿಐ ತನಿಖೆಗೆ ವಹಿಸಬೇಕು

ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಪಡಿಸಿಕೊಂಡಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಪ್ರಕರಣ ಮುಚ್ಚಿಹಾಕಲು ಲೋಕಾಯುಕ್ತ ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ...

Read moreDetails

ಸಿರಿಧಾನ್ಯದಿಂದ ರೈತರ ಬದುಕು, ಜನರ ಆರೋಗ್ಯ ಕಾಪಾಡಬಹುದು: ಡಿಸಿಎಂ ಡಿ.ಕೆ.ಶಿವಕುಮಾರ್

“ಸಾವಯವ ಕೃಷಿ ಮತ್ತು ಸಿರಿಧಾನ್ಯ ಕೃಷಿಗೆ ಹೆಚ್ಚಿನ ಮಹತ್ವ ನೀಡಿದರೆ ರೈತರ ಬದುಕು ಹಾಗೂ ಜನರ ಆರೋಗ್ಯವನ್ನು ಕಾಪಾಡಬಹುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ನಗರದ ...

Read moreDetails

ಸಮನ್ವಯತೆ ಸಾಧಿಸಲು ಸಭೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಪಕ್ಷದಲ್ಲಿ ಸಂಘಟನಾ ಪರ್ವ ಹಾಗೂ ಚುನಾವಣಾ ಪರ್ವ ನಡೆಯುತ್ತಿವೆ. ಅವೆರಡನ್ನು ಸಮನ್ವಯಗೊಳಿಸಿ ಮೊದಲ ಹಂತದಲ್ಲಿ ಆಗುವ ಪ್ರಕ್ರಿಯೆ ಬಗ್ಗೆ ಜಿಲ್ಲಾ ನಾಯಕರ ಜೊತೆ ಸಹಮತದ ಚರ್ಚೆ ...

Read moreDetails
Page 2 of 4 1 2 3 4
  • Trending
  • Comments
  • Latest

Recent News

Welcome Back!

Login to your account below

Create New Account!

Fill the forms bellow to register

Retrieve your password

Please enter your username or email address to reset your password.

error: