FKCCI ಇನ್ನೋ ಮಂಥನ್ 2026:
March 16, 2026
ಬೆಂಗಳೂರು: ರಾಜ್ಯದಲ್ಲಿರುವ 11 ಮಹಾನಗರ ಪಾಲಿಕೆಗಳಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಮೂಲಸೌಲಭ್ಯಗಳನ್ನು ಸಮಪರ್ಕವಾಗಿ ಕೈಗೊಳ್ಳಲು ಕ್ರಮ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್. ...
Read moreDetailsಬೆಂಗಳೂರು: “ಪೆನ್ನಾರ್ ನದಿ ನೀರು ಹಾಗೂ ಕೋಲಾರ ಭಾಗದಿಂದ ತಮಿಳುನಾಡಿನ ಕಡೆಗೆ ಹರಿಯುವ ನೀರಿನ ವಿವಾದದ ಕುರಿತು ಕೇಂದ್ರ ಜಲಶಕ್ತಿ ಸಚಿವರ ಜೊತೆ ಚರ್ಚೆ ನಡೆಸಲು ದೆಹಲಿಗೆ ...
Read moreDetailsಬೆಂಗಳೂರು: ಕೋಲಾರ ಜಿಲ್ಲೆಯ ಬಂಗಾರಪೇಟೆ ಮತ್ತು ಕೆಜಿಎಫ್ ತಾಲೂಕುಗಳಲ್ಲಿ ಕೆಐಡಿಬಿ ಪ್ರದೇಶಕ್ಕೆ ವಶಪಡಿಸಿಕೊಳ್ಳಲಾದ ಜಮೀನಿನ ಭೂ ಮಾಲೀಕರು ಯಾರು ಪ್ರೋತ್ಸಹ ಧನ (Incentives) ಪಡೆದಿರುತ್ತಾರೋ ಅವರುಗಳಿಗೆ ಉದ್ಯೋಗ ...
Read moreDetailsಬೆಂಗಳೂರು: 2025ರ ಫೆಬ್ರವರಿ 28ರವರೆಗೆ ರಾಜ್ಯದ 13,689 ರೈತರಿಗೆ ರೂ. 589.12 ಕೋಟಿ ಮೊತ್ತದ ಕೃಷಿ ಸಾಲ ವಿತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೇಲೆಸಾಲ ಮಿತಿಯ ನಿಗದಿ:ರಾಜ್ಯದ ...
Read moreDetailsಬೆಂಗಳೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ನೋಂದಣಿ ಕಡ್ಡಾಯ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ಚರ್ ತಿಳಿಸಿದರುವಿಧಾನ ಪರಿಷತ್ ಅಧಿವೇಶನದಲ್ಲಿ ಸದನದ ಸದಸ್ಯರಾದ ಶರವಣ, ಸಿ.ಟಿ.ರವಿ, ರವಿಕುಮಾರ್ ಮುಂತಾದವರು ನಿಯಮ ...
Read moreDetailsಬೆಂಗಳೂರು: ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯಲ್ಲಿ ವಿಲೀನಗೊಳಿಸುವ ಕುರಿತಾಗಿ ತ್ವರಿತ ಕ್ರಮ ಕೈಗೊಳ್ಳುವಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿಯವರ ನೇತೃತ್ವದ ಶಾಸಕರ ತಂಡ ಕೇಂದ್ರ ...
Read moreDetailsತಾಂತ್ರಿಕ ಸಮಸ್ಯೆ ಕಾರಣಗಳಿಂದ ಕೆಲವು ಕಡೆ ವಿಳಂಬ ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಈಗಾಗಲೇ ಸೂಚನೆ ಕಲಬುರಗಿಯಲ್ಲಿ ಶೀಘ್ರ ನಿಮಾನ್ಸ್ ಮಾದರಿ ಸಂಸ್ಥೆ ಲೋಕಾರ್ಪಣೆ ಬೆಂಗಳೂರು: ವಿಧಾನಸಭೆ ಚುನಾವಣೆಗೂ ...
Read moreDetailsಬೆಂಗಳೂರು: ಪ್ರವಾಸಿಗರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುವುದೆಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ವಿಧಾನ ಪರಿಷತ್ ನಲ್ಲಿ ಇಂದು ತಿಳಿಸಿದರುನಿಯಮ 330ರಡಿ ವಿಧಾನ ಪರಿಷತ್ ...
Read moreDetailsಬೆಂಗಳೂರು: ನಮ್ಮ ಸರ್ಕಾರ ಮೇ 20ಮ 2023ರಲ್ಲಿ ಅಧಿಕಾರಕ್ಕೆ ಬಂದಿದೆ. ಜನರ ಆರ್ಶೀವಾದದರಿಂದ ಜನ 136 ಸ್ಥಾನ ನೀಡುವುದರ ಮೂಲ ಅಧಿಕಾರ ನೀಡಿದ್ದಾರೆ. ಇದೇ ಮೇ 20ಕ್ಕೆ ...
Read moreDetailsಬೆಂಗಳೂರು: ರಾಜ್ಯದಲ್ಲಿ ನಕಲಿ ಔಷಧ ಮಾರಾಟ ಮಾಡುವ ಕಂಪನಿಗಳ ವಿರುದ್ಧ ಅಗತ್ಯ ಕ್ರಮ ಜರುಗಿಸಿ ನಿಯಂತ್ರಣಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ...
Read moreDetails"ನಿಮಗೆ ವಿರೋಧವಿದ್ರೆ, BJP ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ನಕಲು ಏಕೆ?" ಬೆಂಗಳೂರು: "NDA-BJP ಸರ್ಕಾರದ ಸಚಿವರು ಹಾಗೂ ಅಧಿಕಾರಿಗಳು ನನ್ನನ್ನು ಭೇಟಿ ಮಾಡಿ ಗ್ಯಾರಂಟಿ ಯೋಜನೆಗಳ ಬಗ್ಗೆ ...
Read moreDetailsಬೆಂಗಳೂರು: ಕೇಂದ್ರದಲ್ಲಿ ಆಳುವ ಪಕ್ಷ ಯುವ ಶಕ್ತಿಯನ್ನು ಕುಗ್ಗಿಸಲು ಮತೀಯ ವಿಚಾರಗಳನ್ನು ಮುನ್ನೂರುತ್ತಿದ್ದು, ಯುವ ಜನರ ಮನಸ್ಸನ್ನು ಹಾಳು ಮಾಡುವ ಕೆಲಸ ಮಾಡುತ್ತಿದೆ. ಈ ಹಿನ್ನಲೆಯಲ್ಲಿ, ಯುವ ...
Read moreDetailsಹಿಂದೂಗಳಲ್ಲಿ ಹಾಗಿದ್ದರೆ ಬಡವರಿಲ್ಲವೇ- ವಿಜಯೇಂದ್ರ ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರದ ಮುಸ್ಲಿಂ ತುಷ್ಟೀಕರಣ ನೀತಿಯನ್ನು ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು, ಎಲ್ಲ ...
Read moreDetailsಗದಗ: ಮಾಜಿ ಸಚಿವ ಕೆ.ಎಚ್. ಪಾಟೀಲರ ಜನ್ಮಶತಮಾನೋತ್ಸವ ಹಾಗೂ ಗದಗ ಕೋ-ಆಪರೇಟಿವ್ "ಕಾಟನ್ ಸೇಲ್ಸ್ ಸೊಸೈಟಿ" ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ನಿರೀಕ್ಷಿಸಿದ್ದ ಮುಖ್ಯಮಂತ್ರಿ ವೈದ್ಯಕೀಯ ...
Read moreDetailsರಾಕ್ ಸ್ಟಾರ್ ದೇವಿ ಶ್ರೀ ಪ್ರಸಾದ್..ತೆಲುಗು ಚಿತ್ರರಂಗದ ಟ್ರೆಂಡಿಂಗ್ ಮ್ಯೂಸಿಕ್ ಡೈರೆಕ್ಟರ್. ಆರ್ಯ', 'ಬನ್ನಿ, 'ಆರ್ಯ 2', 'ಜುಲಾಯಿ', 'ಇದ್ದಿರಮ್ಮಾಯಿಲತೋ', 'ಸನ್ ಆಫ್ ಸತ್ಯಮೂರ್ತಿ', ರಂಗಸ್ಥಳಂ, ಇತ್ತೀಚಿಗೆ ...
Read moreDetailsಹಾವೇರಿ: ಫಸಲ್ ಬಿಮಾ ಯೋಜನೆಯನ್ನು ಇನ್ನಷ್ಟು ರೈತಸ್ನೇಹಿಯನ್ನಾಗಿ ಮಾಡಲು ಬೆಳೆ ಹಾನಿಗೊಳಗಾದ ಪ್ರತಿ ರೈತರ ಜಮೀನಿನ ಸರ್ವೆನಂಬರ್ ಆಧಾರದಲ್ಲಿ ಸಟಲೈಟ್ ಮೂಲಕ ಬೆಳೆ ಹಾನಿ ಸಮೀಕ್ಷೆ ನಡೆಸುವಂತೆ ...
Read moreDetailsಬೆಂಗಳೂರು, ಮಾರ್ಚ್ 16: ಇಂದಿನ ಯಾಂತ್ರೀಕೃತ ಹಾಗೂ ತಂತ್ರಜ್ಞಾನ ಜೀವನದಲ್ಲಿ ಭಾವನೆಗಳು ಹಾಗೂ ಸಂಬಂಧಗಳು ಮರೆಯಾಗುತ್ತಿರುವುದು ಬೇಸರದ ಸಂಗತಿ. ಇದು ಯಾವ ಮಟ್ಟಕ್ಕೆ ಹೋಗಿದೆ ಎಂದರೆ ಜನ್ಮ ...
Read moreDetailsನವದೆಹಲಿ: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿ ಟಿ.ಕಾಗೇಪುರ ಗ್ರಾಮದ ಖಾಸಗಿ ವಸತಿ ಶಾಲೆ ಕಲುಷಿತ ಆಹಾರ ಸೇವನೆಯಿಂದ ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ...
Read moreDetailsಬೆಂಗಳೂರು: ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನದ ಬಗ್ಗೆ ರಾಜಕೀಯ ಗಲಭೆ ಮತ್ತೊಮ್ಮೆ ಚರ್ಚೆಗೆ ಬಂದಿದೆ. ಅಧ್ಯಕ್ಷ ಸ್ಥಾನಕ್ಕಾಗಿ ನಡೆದ ಹೋರಾಟದಲ್ಲಿ, ಸಚಿವ ಜಮೀರ್ ಮತ್ತು ಹೈಕಮಾಂಡ್ ನಡುವಿನ ...
Read moreDetailsಹಾವೇರಿ(ರಟ್ಟಿಹಳ್ಳಿ) ಇತ್ತೀಚೆಗೆ ಹತ್ಯೆಗೀಡಾಗಿದ್ದ ಸ್ವಾತಿ ಬ್ಯಾಡಗಿ ಪ್ರಕರಣದಲ್ಲಿ ಪೊಲೀಸರಿಂದ ಲೋಪವಾಗಿದೆ ಈ ಬಗ್ಗೆ ಸಂಪೂರ್ಣ ತನಿಖೆಯಿಂದ ಮಾತ್ರ ಸತ್ಯಾಂಶ ಹೊರಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ...
Read moreDetailsಬೆಂಗಳೂರು: ಮಹಿಳೆಯರ ಪಾಲಿಗೆ ಮೂಢನಂಬಿಕೆಯೇ ರಾಕ್ಷಸ. ಇಂದಿನ ಆಧುನಿಕ ಕಾಲದಲ್ಲೂ ಊರು ಊರುಗಳಲ್ಲಿ, ಗಲ್ಲಿ ಗಲ್ಲಿಗಳಲ್ಲಿ ಮೂಢನಂಬಿಕೆಯಂಥ ರಾಕ್ಷಸ ಪದ್ಧತಿಯನ್ನು ನೋಡುತ್ತಿದ್ದೇವೆ. ಅದರ ವಿರುದ್ಧ ಹೋರಾಟ ಮಾಡೋಣ ...
Read moreDetailsಬೆಂಗಳೂರು: ಪ್ರದೇಶ ಮಹಿಳಾ ಕಾಂಗ್ರೆಸ್ ಕೆಪಿಸಿಸಿ ಕಚೇರಿಯಲ್ಲಿ ಭಾರತ್ ಜೋಡೋ ಭವನದಲ್ಲಿ ಶನಿವಾರ ಏರ್ಪಡಿಸಿದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಭ್ರಮದಲ್ಲಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ...
Read moreDetailsಹಾವೇರಿ ( ಬ್ಯಾಡಗಿ): ನೂರು ವರ್ಷ ಪೂರೈಸಿರುವ ಸರ್ಕಾರಿ ಶಾಲೆಗಳಿಗೆ ರಾಜ್ಯ ಸರ್ಕಾರ ವಿಶೇಷ ಕಾರ್ಯಕ್ರಮ ರೂಪಿಸಿ ಅನುದಾನ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ...
Read moreDetailsಸಾಧಕಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಚಿವರ ಹೇಳಿಕೆ ಬೆಂಗಳೂರು: ಮಹಿಳೆಯರ ಪಾಲಿಗೆ ಮೂಢನಂಬಿಕೆಯೇ ರಾಕ್ಷಸ. ಇಂದಿನ ಆಧುನಿಕ ಕಾಲದಲ್ಲೂ ಊರು ಊರುಗಳಲ್ಲಿ, ಗಲ್ಲಿ ಗಲ್ಲಿಗಳಲ್ಲಿ ಮೂಢನಂಬಿಕೆಯಂಥ ರಾಕ್ಷಸ ...
Read moreDetailsಹಾವೇರಿ: ಕರ್ನಾಟಕದಲ್ಲಿ ಒಣ ಮೆಣಸಿನಕಾಯಿ ಉತ್ಪಾದನೆ ಹೆಚ್ಚಾಗಿ ಬೆಲೆ ಕುಸಿತ ಉಂಟಾಗಿದ್ದು, ರೈತರು ಸಂಕಷ್ಟಕ್ಕೀಡಾಗಿದ್ದು, ಕೇಂದ್ರ ಸರ್ಕಾರ ಕರ್ನಾಟಕದ ರೈತರು ಬೆಳೆದ ಒಣ ಮೆಣಸಿನಕಾಯಿ ಖರೀದಿಗೆ ಕ್ರಮ ...
Read moreDetailsಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಬೆಲೆ ಏರಿಕೆಯ ಗ್ಯಾರಂಟಿಯನ್ನು ಬಹಳ ಯಶಸ್ವಿಯಾಗಿ ಜಾರಿಗೊಳಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.ಮಾಧ್ಯಮಗಳೊಂದಿಗೆ ಇಂದು ...
Read moreDetailsಬೆಂಗಳೂರು: ತೆಂಗಿನ ಮರಗಳಿಗೆ ಹರಡುವ ಬಿಳಿನೊಣದ ಕೀಟಭಾದೆ ನಿಯಂತ್ರಣಕ್ಕೆ ಸರ್ಕಾರ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ ತೆಂಗು ಬೆಳೆಗೆ ಬಿಳಿ ರೋಗ ಬಾಧೆಯಿಂದ ಮುಕ್ತಗೊಳಿಸಲು ಸರ್ಕಾರ ಹಲವು ಕ್ರಮಗಳನ್ನು ...
Read moreDetailsಬೆಂಗಳೂರು:ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಗಾಗಿ ರಾಜ್ಯ ಸರ್ಕಾರವು ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್, ಬೆಂಗಳೂರು ಬಿಸಿನೆಸ್ ಕಾರಿಡಾರ್ ಸೇರಿದಂತೆ ...
Read moreDetailsಸಾಲಗಾರರ ಮೇಲೆ ನಡೆಯುವ ದೌರ್ಜನ್ಯ ತಡೆಗಟ್ಟಲು ಮತ್ತು ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆ ಮಾಡಿಕೊಳ್ಳುವವರನ್ನು ರಕ್ಷಿಸಲು, ರಾಜ್ಯ ಸರ್ಕಾರವು ಮಹತ್ವದ ಹೆಜ್ಜೆ ಇಟ್ಟಿದ್ದು, ‘ಕರ್ನಾಟಕ ಕಿರು (ಮೈಕ್ರೋ) ಸಾಲ ...
Read moreDetailsಕೇಂದ್ರ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಅವರು ಈ ನಿಧಿಯನ್ನು ವೃತ್ತಿಪರವಾಗಿ ನಿರ್ವಹಿಸಲಾಗುವುದು ಎಂದು ತಿಳಿಸಿದ್ದಾರೆ, ಇದರಿಂದ ಭಾರತೀಯ ವಿಷಯಗಳನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ಉದ್ದೇಶಿಸಲಾಗಿದೆ. ಭಾರತದ ...
Read moreDetailsರಾಜ್ಯದ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳಲ್ಲಿ 2000 ಬೋಧಕ ಮತ್ತು ಬೋಧಕೇತರ ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ...
Read moreDetailsನವದೆಹಲಿಯಲ್ಲಿ ಇಂದು ನಡೆಯುತ್ತಿರುವ ಯೋಗ ಮಹೋತ್ಸವ 2025, ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ (IDY 2025) ಪ್ರವೇಶದ ಭವ್ಯ ಪ್ರಸ್ತಾವನೆಯಾಗಿ ಪರಿಣಮಿಸಿದೆ. ಸಚಿವಾಲಯದ ನಿರ್ಧೇಯತೆಯಡಿ, ಆಯುಷ ಸಚಿವಾಲಯ ಮತ್ತು ...
Read moreDetailsಬೆಂಗಳೂರು, ಕಾಂಗ್ರೆಸ್ ಸರ್ಕಾರ ಕಳೆದ ವರ್ಷ ಮಂಡಿಸಿದ ಬಜೆಟ್ನಲ್ಲೇ ಅನೇಕ ಘೋಷಣೆಗಳನ್ನು ಕಾರ್ಯರೂಪಕ್ಕೆ ತಂದಿಲ್ಲ. ಪರಿಶಿಷ್ಟ ಜಾತಿ/ವರ್ಗಕ್ಕೆ ಸೇರಿದ ಹಣವನ್ನು ದುರ್ಬಳಕೆ ಮಾಡಲಾಗಿದೆ. ಓಲೈಕೆ ರಾಜಕಾರಣವನ್ನು ಮಾಡಲಾಗಿದೆ. ...
Read moreDetailsಸೈಬರ್ ಅಪರಾಧಗಳ ತಡೆಗೆ ಹೆಚ್ಚು ಒತ್ತು ನೀಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ತಪ್ಪಿತಸ್ಥರ ವಿರುದ್ದ ಕಾನೂನಿನ ರೀತ್ಯಾ ಮುಲಾಜಿಲ್ಲದೆ ಕಟ್ಟುನಿಟ್ಟನ ಕ್ರಮ ತೆಗೆದುಕೊಳ್ಳಲಾಗುವುದು. ...
Read moreDetailsವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನಿವೃತ್ತಿ ವಯಸ್ಸನ್ನು ಪ್ರಸ್ತುತ 60 ವರ್ಷದಿಂದ 65 ವರ್ಷಕ್ಕೆ ಹೆಚ್ಚಿಸುವ ಬಗ್ಗೆ ಚಿಂತನೆ ನಡೆದಿದೆ. ...
Read moreDetailsಬೆಂಗಳೂರು, ಮಾರ್ಚ್ 13 (ಕರ್ನಾಟಕ ವಾರ್ತೆ) : ತುಂಗಭದ್ರ ಜಲಾಶಯದಲ್ಲಿ ಹೂಳು ತುಂಬಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರು ಸದ್ಬಳಕೆಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಇದಕ್ಕಾಗಿ ...
Read moreDetailsಬೆಂಗಳೂರು, ಮಾರ್ಚ್ 13 (ಕರ್ನಾಟಕ ವಾರ್ತೆ): ರಾಜ್ಯದಲ್ಲಿ ನಕಲಿ ಔಷಧ ಮಾರಾಟ ಜಾಲವನ್ನು ಹತ್ತಿಕ್ಕಲು ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಔಷಧ ಮಾರಾಟಗಾರರ ವಿರುದ್ಧ ಕಾರ್ಯಾಚರಣೆ ನಡೆಸಿ ...
Read moreDetailsಬೆಂಗಳೂರು:ರಾಜ್ಯದಲ್ಲಿ ಜಾರಿಯಲ್ಲಿರುವ ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲಾಗಿ ಹಳೆಯ ಪಿಂಚಣಿ ಯೋಜನೆಯನ್ನು (ಓ.ಪಿ.ಎಸ್) ಜಾರಿ ಮಾಡುವ ಸಾಧ್ಯತೆಗಳ ಕುರಿತು ಸರ್ಕಾರ ಅಗತ್ಯ ಕ್ರಮವಹಿಸುತ್ತಿದೆ ಎಂದು ಮುಖ್ಯಮಂತ್ರಿಗಳ ಪರವಾಗಿ ...
Read moreDetailsಬೆಂಗಳೂರು,: ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನಿವೃತ್ತಿ ವಯಸ್ಸನ್ನು ಹೆಚ್ಚಿಸುವ ಬಗ್ಗೆ ಚಿಂತನೆ ನಡೆದಿದೆ. ಜಯದೇವ ಹೃದಯ ರಕ್ತನಾಳ ವಿಜ್ಞಾನ ...
Read moreDetailsಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೈಗಾರಿಕೆಯಲ್ಲಿ, ಮಹಿಳಾ ಸಬಲೀಕರಣವನ್ನು ಗಟ್ಟಿಯಾಗಿ ಒತ್ತಿಹೇಳುವಂತೆ 'ಸ್ತ್ರೀ ಶಕ್ತಿ', 'ಭಾಗ್ಯಲಕ್ಷ್ಮಿ', 'ಗೃಹಲಕ್ಷ್ಮಿ', 'ಮಹಿಳಾ ಸಹಾಯವಾಣಿ' ಸೇರಿದಂತೆ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ...
Read moreDetailsಗುತ್ತಿಗೆ ಅವ್ಯವಹಾರದ ತನಿಖಾ ವರದಿ; ಸರ್ಕಾರದ ನಿರ್ಧಾರ ಶೀಘ್ರದಲ್ಲೇ ಬೆಂಗಳೂರು: ಗುತ್ತಿಗೆ ಅವ್ಯವಹಾರದ ತನಿಖಾ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದು, ಮುಂದಿನ ಕ್ರಮ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ...
Read moreDetailsಭಾರತವು ವಿಶ್ವಮಟ್ಟದ ಮಹಿಳಾ ಸಬಲೀಕರಣ ಮತ್ತು ಮಕ್ಕಳ ಅಭಿವೃದ್ದಿಗೆ ತನ್ನ ಬದ್ಧತೆಯನ್ನು ಮತ್ತೊಮ್ಮೆ ದೃಢಪಡಿಸುವ ಉದ್ದೇಶದಿಂದ, ನ್ಯೂಯಾರ್ಕ್ನಲ್ಲಿ ನಡೆದ ಮಹಿಳಾ ಸ್ಥಿತಿಗತಿ ಮೇಲೆ ಕೂಟ (UNCSW) 69ನೇ ...
Read moreDetailsರಾಜ್ಯಕ್ಕೆ ರೇಲ್ವೆ ಹಂಚಿಕೆ ₹800 ರಿಂದ ₹7,000 ಕೋಟಿಗೂ ಮೀರಿ ಹೆಚ್ಚಾಗಿದೆ ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ಮತ್ತು ಶೃಂಗೇರಿಗೆ ರೇಲ್ವೆ ಮಾರ್ಗ ಬೇಕೆಂದ ಹೆಚ್ಡಿಡಿ ರೇಲ್ವೆ ಸಮತೋಲಿತ ಅಭಿವೃದ್ಧಿ ...
Read moreDetailsರಾಜ್ಯದಲ್ಲಿ ಅಕ್ವಾ ಪಾರ್ಕ್ಗಳ ನಿರ್ಮಾಣ ಮಾಡಲು ಕ್ರಮ ವಹಿಸಲಾಗುವುದು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಮಂಕಾಳ ಎಸ್. ವೈದ್ಯ ಅವರು ತಿಳಿಸಿದರು. ಇಂದು ವಿಧಾನ ...
Read moreDetailsಬೆಂಗಳೂರು: ಮಾಜಿ ಕೇಂದ್ರ ಸಚಿವ ಹಾಗೂ ಪ್ರಸ್ತುತ ಕರ್ನಾಟಕ ಸರ್ಕಾರದ ಸಚಿವ ಕೆ.ಹೆಚ್. ಮುನಿಯಪ್ಪಗೆ ಜನಪ್ರತಿನಿಧಿಗಳ ನ್ಯಾಯಾಲಯದ ತೀವ್ರ ಎಚ್ಚರಿಕೆ ನೀಡಿದ್ದು, ಇಂದು (ಮಂಗಳವಾರ) ಸಂಜೆಯೊಳಗೆ ಕೋರ್ಟ್ಗೆ ...
Read moreDetailsಬೆಂಗಳೂರು: ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಚಿತ್ರದುರ್ಗ ಮತ್ತು ತುಮಕೂರು ಶಾಖಾ ಕಾಲುವೆ ಕಾಮಗಾರಿಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ...
Read moreDetailsಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಕಾಂಗ್ರೆಸ್ ಶಾಸಕ ತಮ್ಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ...
Read moreDetailsಬೆಂಗಳೂರು: ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಕೌಶಲ್ಯಾಧಾರಿತ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಗುರಿ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್ ತಿಳಿಸಿದರು. ಇಂದು ವಿಧಾನ ಪರಿಷತ್ ಅಧಿವೇಶನದಲ್ಲಿ ...
Read moreDetailsಚಿಕ್ಕಮಗಳೂರು ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಉದ್ಭವಿಸಬಹುದಾದ ಪರಿಸ್ಥಿತಿ, ಕೈಗೊಳ್ಳಬಹುದಾದದ ಕ್ರಮಗಳ ಕುರಿತು ಜನಪ್ರತಿನಿಧಿಗಳೊಂದಿಗೆ ಸಭೆ ಹೆಚ್ಚುವರಿ ನೆರವು ಕೋರಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಿಗೆ ಮನವಿ ಸಲ್ಲಿಸಲು ...
Read moreDetailsನವದೆಹಲಿ: ಕರ್ನಾಟಕದ ಪ್ರತಿಷ್ಠಿತ ಮೈಸೂರು ಮತ್ತು ಧಾರವಾಡ ವಿಶ್ವವಿದ್ಯಾಲಯಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ತುರ್ತು ಆರ್ಥಿಕ ನೆರವು ನೀಡಬೇಕು ಎಂದು ಮಾಜಿ ಪ್ರಧಾನಿ ...
Read moreDetailsಬಸವಣ್ಣನವರ ಕಾಯಕ-ದಾಸೋಹ ಪರಿಕಲ್ಪನೆಯಲ್ಲಿ ಕಾರ್ಯಕ್ರಮ ರೂಪಿಸುತ್ತಿದ್ದೇವೆ: ಸಿ.ಎಂ.ಸಿದ್ದರಾಮಯ್ಯ ಕಾರ್ಮಿಕರು ಶ್ರದ್ಧೆಯಿಂದ ಕೆಲಸ ಮಾಡಲು ಆರೋಗ್ಯವಾಗಿರಬೇಕು: ಮುಖ್ಯಮಂತ್ರಿ ಬೆಂಗಳೂರು: ಇಡೀ ದೇಶ ಕಾರ್ಮಿಕರ ಶ್ರಮ, ಅವರ ದುಡಿಮೆಯನ್ನು ಅವಲಂಬಿಸಿದೆ. ...
Read moreDetailsಬೆಂಗಳೂರು: ತುಂಗಭದ್ರ ಜಲಾಶಯದಲ್ಲಿ ಹೂಳು ತುಂಬಿದ ಕಾರಣದಿಂದ 27 ಟಿಎಂಸಿ ನೀರು ವ್ಯರ್ಥವಾಗುತ್ತಿದೆ. ಇದನ್ನು ಸದ್ಬಳಕೆ ಮಾಡಿಕೊಳ್ಳಲು ನವಲಿ ಸಮಾನಾಂತರ ಜಲಾಶಯ ಮತ್ತು ಪರ್ಯಾಯ ಯೋಜನೆ ಕುರಿತು ...
Read moreDetailsಹಾವೇರಿ: ಹಾವೇರಿ ಜಿಲ್ಲೆಯ ಸವಣೂರ ಪಟ್ಟಣದಲ್ಲಿ ನಿರ್ಮಾಣ ಹಂತದಲ್ಲಿರುವ ಸರಕಾರಿ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಕಟ್ಟಡವನ್ನು ತಾಲೂಕಾ ಸಾರ್ವಜನಿಕ ಆಸ್ಪತ್ರೆಗೆ ಬಳಸುವಂತೆ ಮಾಡಲಾಗುತ್ತಿದೆ ಎಂಬ ವರದಿಯ ...
Read moreDetailsಬೆಂಗಳೂರು: ರನ್ಯಾ ರಾವ್ ಗೋಲ್ಡ್ ವಂಚನೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಗೃಹಸಚಿವ ಜಿ. ಪರಮೇಶ್ವರ್ ಅವರನ್ನು ಸಭೆಗೆ ಆಹ್ವಾನಿಸಿದ್ದಾರೆ. ಈ ಕುರಿತು ಪ್ರಮುಖ ಚರ್ಚೆ ವಿಧಾನಸಭೆಯ ...
Read moreDetailsಬೆಂಗಳೂರು: ಕಟ್ಟಡ ಕಾರ್ಮಿಕರು ಕೆಲಸ ಮಾಡುವ ಸ್ಥಳಕ್ಕೇ ತೆರಳಿ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ನೀಡಲು ಸಜ್ಜುಗೊಂಡ 135 ಸಂಚಾರಿ ಆಸ್ಪತ್ರೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆ ...
Read moreDetailsಮೋದಿಯವರ ಆಡಳಿತದಲ್ಲಿ ರೇಲ್ವೆ ವಲಯಕ್ಕೆ ಭಾರೀ ಅಭಿವೃದ್ಧಿ: ಮಾಜಿ ಪ್ರಧಾನಿ ಶ್ಲಾಘನೆ ನವದೆಹಲಿ: ಭಾರತೀಯ ರೈಲ್ವೆ ಕ್ಷೇತ್ರದ ಅಭಿವೃದ್ಧಿಗಾಗಿ 2024ರ ರೈಲ್ವೆ ತಿದ್ದುಪಡಿ ಮಸೂದೆಗೆ ಬೆಂಬಲ ವ್ಯಕ್ತಪಡಿಸಿದ ...
Read moreDetailsಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಸಂವಿಧಾನದ ಅನುಚ್ಚೇದ 371 (ಜೆ) ಅಡಿ ಶಿಕ್ಷಣ ಮತ್ತು ಉದ್ಯೋಗಕ್ಕೆ ಕಲ್ಪಿಸಿರುವ ಮೀಸಲಾತಿ ನಿಯಮಗಳ ಸಮರ್ಪಕ ಜಾರಿ ...
Read moreDetailsಬೆಂಗಳೂರು, ಮಾರ್ಚ್ 10: ರಾಜ್ಯದಲ್ಲಿ ಷಡಾ/ಬೀಳು ಜಮೀನುಗಳ ರೆಸ್ಟೋರ್ ಕುರಿತಾಗಿ, ಕರ್ನಾಟಕ ಭೂ ಕಂದಾಯ ನಿಯಮಗಳು, 1966ರ ನಿಯಮ 119(2)ರಲ್ಲಿ ತಿದ್ದುಪಡಿ ಮಾಡಿರುವುದಾಗಿ ಕಂದಾಯ ಸಚಿವ ಕೃಷ್ಣ ...
Read moreDetailsಬೆಂಗಳೂರು, ಮಾರ್ಚ್ 10: ರಾಜ್ಯದಲ್ಲಿ ಪಶು ಸಂಗೋಪನೆ ಇಲಾಖೆಯಲ್ಲಿ ಖಾಲಿ ಇರುವ 400 ಪಶು ವೈದ್ಯಾಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಲೋಕ ಸೇವಾ ಆಯೋಗದ ಮೂಲಕ ...
Read moreDetailsಬೆಂಗಳೂರು, ಮಾರ್ಚ್ 10: ಕರ್ನಾಟಕ ಸರ್ಕಾರವು ಬಗರ್ ಹುಕಂ ಸಮಿತಿಗೆ ಸಲ್ಲಿಕೆಯಾಗಿರುವ ನಮೂನೆ 50 ಮತ್ತು 53ರಡಿ ಸಾಗುವಳಿ ಚೀಟಿ ಕೋರಿ ಬಾಕಿ ಉಳಿದಿರುವ 247 ಅರ್ಜಿಗಳನ್ನು ...
Read moreDetailsಬೆಂಗಳೂರು, ಮಾರ್ಚ್ 10: ಕರ್ನಾಟಕ ಸರ್ಕಾರವು ಜೈನ್ ಸಮುದಾಯದ ಅಭಿವೃದ್ಧಿಗಾಗಿ ಪ್ರತ್ಯೇಕ ಜೈನ್ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲು ತೀರ್ಮಾನಿಸಿದೆ. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ...
Read moreDetailsಬೆಂಗಳೂರು, ಮಾರ್ಚ್ 10: ಕರ್ನಾಟಕ ವಿಧಾನಸಭೆಯಲ್ಲಿ ಇಂದು "ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧಿನಿಯಮ, 2025" ವಿಧೇಯಕವನ್ನು ಅಂಗೀಕರಿಸಲಾಯಿತು. ಈ ...
Read moreDetailsಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಹೈಕೋರ್ಟ್ ಮಧ್ಯಂತರ ರಿಲೀಫ್ ನೀಡಿ, ಮುಂದಿನ ವಿಚಾರಣೆ ವರೆಗೆ ಬಲವಂತದ ಕ್ರಮಗಳಿಗೆ ತಡೆ ಹೇರಿದೆ. ಎಡಿಜಿಪಿ ಚಂದ್ರಶೇಖರ್ ಅವರಿಂದ ಸಂಜಯನಗರ ...
Read moreDetailsಬೆಂಗಳೂರು: ಕರ್ನಾಟಕದಲ್ಲಿ ಕೆಐಎಡಿಬಿ (ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ) ಜಮೀನು ಹಂಚಿಕೆ, ಗೋಲ್ಡ್ ಸ್ಮಗ್ಲಿಂಗ್ ಹಾಗೂ ವಿದೇಶಿ ಮಹಿಳೆಯ ಮೇಲಿನ ಅತ್ಯಾಚಾರದ ಪ್ರಕರಣಗಳು ರಾಜ್ಯದ ರಾಜಕೀಯ-ಸಾಮಾಜಿಕ ...
Read moreDetailsವಿಧಾನ ಪರಿಷತ್ತಿನಲ್ಲಿ ಸದಸ್ಯೆ ಉಮಾಶ್ರೀ ಪ್ರಶ್ನೆಗೆ ಸಚಿವರು ಉತ್ತರ ಬೆಂಗಳೂರು: ಮಕ್ಕಳಲ್ಲಿ ವರ್ಷದಿಂದ ವರ್ಷಕ್ಕೆ ವ್ಯಾಪಕವಾಗಿ ಹೆಚ್ಚಾಗುತ್ತಿರುವ ಬೋನ್ ಮ್ಯಾರೊ ಆಸ್ಪಿರೇಟ್ ಅಂಡ್ ಟ್ರಿಪೈನ್ ಬಯಾಪ್ಸಿ (ಬಿಎಂಎಟಿ) ...
Read moreDetailsಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ 371(ಜೆ) ಅಡಿ ನೇಮಕಾತಿ, ಮುಂಬಡ್ತಿ ಮತ್ತು ಜೇಷ್ಠತಾ ಕ್ರಮಗಳು ವಿಳಂಬವಾಗುತ್ತಿರುವುದನ್ನು ಸಚಿವ ಸಂಪುಟ ಉಪ ಸಮಿತಿಯು ತೀವ್ರವಾಗಿ ಆಕ್ಷೇಪಿಸಿದೆ. ಈ ಕುರಿತು ...
Read moreDetailsಬಯೋಮೆಟ್ರಿಕ್ ಹಾಜರಾತಿ ನಿರ್ಬಂಧ, ಉಲ್ಲಂಘನೆ ಮಾಡಿದರೆ ಶಿಸ್ತು ಕ್ರಮ ಬೆಂಗಳೂರು: ಇನ್ನು ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ...
Read moreDetailsಬೆಂಗಳೂರು: ಚಿತ್ರನಟಿ ರನ್ಯಾ ರಾವ್ ಅಕ್ರಮ ಚಿನ್ನ ಸಾಗಾಣಿಕೆ ಮಾಡಿರುವ ಜಾಲದಲ್ಲಿ ಇರುವವರನ್ನು ಪತ್ತೆ ಹಚ್ಚಲು ಸಮಗ್ರವಾಗಿ, ಆಳವಾದ ತನಿಖೆ ನಡೆಸಬೇಕು ನಮ್ಮ ಅವಧಿಯಲ್ಲಿ ರನ್ಯಾರಾವ್ ನಿರ್ದೇಶಕಿಯಾದ ...
Read moreDetailsಬೆಂಗಳೂರು: ರನ್ಯಾರಾವ್ ಚಿನ್ನ ಸ್ಮಗ್ಲಿಂಗ್ ಹಿಂದೆ ಕೆಲವು ಸಚಿವರು ಇರುವ ಮಾಹಿತಿ ಇದ್ದು, ಅಂಥ ಸಚಿವರ ಹೆಸರನ್ನು ಬಹಿರಂಗಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ...
Read moreDetailsಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಬಣ ರಾಜಕೀಯ ಮತ್ತೆ ತೀವ್ರಗೊಂಡಿದ್ದು, ರೆಬೆಲ್ ನಾಯಕರ ಗುಂಪು ಮಂಗಳವಾರ ದೆಹಲಿಗೆ ತೆರಳಲು ಸಜ್ಜಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ...
Read moreDetailsಬೆಂಗಳೂರು: ಭಾರತೀಯ ಖಾಸಗಿ ಉದ್ಯಮ ಸಂಸ್ಥೆ ಆಲ್ಫಾ ಟೋಕೋಲ್ ಎಂಜಿನಿಯರಿಂಗ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ಲಘು ಯುದ್ಧ ವಿಮಾನ (LCA) Mk1A ಗಾಗಿ ಮೊದಲ ಹಿಂಭಾಗದ ವಿಮಾನದ ...
Read moreDetailsಬೆಂಗಳೂರು: ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸಿದ 6 ಸಂಸ್ಥೆಗಳಿಗೆ, 20 ಮಹಿಳಾ ಸಾಧಕರು ಸೇರಿದಂತೆ ಒಟ್ಟು 26 ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿಗಳನ್ನು ಮಹಿಳಾ ಮತ್ತು ಮಕ್ಕಳ ...
Read moreDetailsಚಲನಚಿತ್ರ ಮಸೂದೆ ಅಗತ್ಯ-ಸಚಿವ ಸಂತೋಷ ಲಾಡ್ ಬೆಂಗಳೂರು: ಚಲನಚಿತ್ರ ಸಶಕ್ತ ಮಾಧ್ಯಮವಾಗಿದ್ದು, ಏಕಪರದೆಯ ಚಿತ್ರಮಂದಿರಗಳ ಸಂಖ್ಯೆ ಇಳಿಮುಖವಾಗುತ್ತಿರುವುದು ಕಳವಳದ ಸಂಗತಿಯಾಗಿದೆ, ಜಗತ್ತಿನ ಇತರೆ ರಾಷ್ಟ್ರಗಳಲ್ಲಿ ಚಿತ್ರಮಂದಿರಗಳ ಸಂಖ್ಯೆ ...
Read moreDetailsಬೆಂಗಳೂರು: "ಮಹಿಳೆ ಸ್ವಾಭಿಮಾನ ಮತ್ತು ಶಕ್ತಿಯ ಪ್ರತೀಕ. ಇಂದಿನ ಮಹಿಳೆ ಎಲ್ಲಾ ಕ್ಷೇತ್ರಗಳಲ್ಲಿ ಮುನ್ನಡೆಯುತ್ತಿದ್ದಾರೆ. ಆದರೆ ಸ್ವಾಭಿಮಾನಕ್ಕೆ ಧಕ್ಕೆಯಾದರೆ ಹೋರಾಟ ಅನಿವಾರ್ಯ" ಎಂದು ಮಹಿಳಾ ಮತ್ತು ಮಕ್ಕಳ ...
Read moreDetailsಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದ ಶ್ರೇಯೋಭಿವೃದ್ಧಿಗೆ ಮೀಸಲಾಗಿದ್ದ ₹39,000 ಕೋಟಿ ಅನುದಾನವನ್ನು ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿರುವ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ...
Read moreDetailsಬೆಂಗಳೂರು: ಚಿನ್ನದ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಅವರನ್ನು ಡೈರೆಕ್ಟರೇಟ್ ಆಫ್ ರೆವಿನ್ಯೂ ಇಂಟೆಲಿಜೆನ್ಸ್ (ಡಿಆರ್ಐ) ಅಧಿಕಾರಿಗಳು ಬಂಧಿಸಿದ್ದು, ಈ ಪ್ರಕರಣದಲ್ಲಿ ಪ್ರಮುಖ ಮಾಹಿತಿಗಳು ಬೆಳಕಿಗೆ ...
Read moreDetailsಬೆಂಗಳೂರು: "ಸಿಎಂ ಸಿದ್ದರಾಮಯ್ಯ ಅವರು ದೇಶಕ್ಕೆ ಮಾದರಿ ಬಜೆಟ್ ಮಂಡನೆ ಮಾಡಿದ್ದು, ಬಿಜೆಪಿಯವರು ಇದರ ಬಗ್ಗೆ ಸುಳ್ಳು ಹೇಳದೆ ಇನ್ನೇನು ಮಾಡಲು ಸಾಧ್ಯ?" ಎಂದು ತಿರುಗೇಟು ನೀಡಿದ್ದಾರೆ. ...
Read moreDetailsಬೆಂಗಳೂರು: ಕರ್ನಾಟಕ ಬಿಜೆಪಿ ನಾಯಕರ ಅಸಮಾಧಾನ ಮತ್ತೊಮ್ಮೆ ಬೆಳಕಿಗೆ ಬಂದಿದೆ. ಭಿನ್ನಮತೀಯ ನಾಯಕರು ನೇರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನೇ ಸಂಪರ್ಕಿಸಿ ತಮ್ಮ ಅಸಮಾಧಾನವನ್ನು ...
Read moreDetailsಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 2025-26ನೇ ಸಾಲಿನ ಬಜೆಟ್ ಅನ್ನು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ಎಸ್. ತಂಗಡಗಿ ...
Read moreDetailsಬೆಂಗಳೂರು: ಕರ್ನಾಟಕದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ 2025ರ ರಾಜ್ಯ ಬಜೆಟ್ವನ್ನು ಶ್ಲಾಘಿಸಿದ್ದಾರೆ. ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಿಗೆ ಮಾಡಿದ ಅನುದಾನವನ್ನು ಅವರು "ಕ್ರಾಂತಿಕಾರಿ ಹೆಜ್ಜೆ" ಎಂದು ...
Read moreDetailsಬೆಂಗಳೂರು: ರಾಜ್ಯದ ಒಟ್ಟು ಸಾಲವು ₹8 ಲಕ್ಷ ಕೋಟಿ ತಲುಪಿರುವುದು ಆರ್ಥಿಕ ಸ್ಥಿತಿಗೆ ಗಂಭೀರ ಆತಂಕವನ್ನು ಉಂಟುಮಾಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ಷೇಪಿಸಿದ್ದಾರೆ. ಮುಖ್ಯಮಂತ್ರಿ ...
Read moreDetailsಕೇಂದ್ರ ಯುವಜನಾಂಗ ಮತ್ತು ಕ್ರೀಡಾ ಮಂತ್ರಿ ಡಾ. ಮನಸುಖ್ ಮಂಡವಿಯಾ ಅವರು ತೆಲಂಗಾಣದ ಕಾನ್ಹಾ ಶಾಂತಿ ವನದಲ್ಲಿ ಎರಡು ದಿನಗಳ ಚಿಂತನ್ ಶಿಬಿರವನ್ನು ಆರಂಭಿಸಿದರು. 2028 ಲಾಸ್ ...
Read moreDetailsಕೇಂದ್ರ ಗೃಹ ಸಚಿವ ಹಾಗೂ ಸಹಕಾರ ಮಂತ್ರಿ ಶ್ರೀ ಅಮಿತ್ ಶಾ ಅವರು ಶನಿವಾರ ಬೆಂಗಳೂರಿನಲ್ಲಿ 150 ಹಾಸಿಗೆಗಳ ಶ್ರೀ ವಿಶ್ವೇಶತೀರ್ಥ ಸ್ಮಾರಕ ಆಸ್ಪತ್ರೆಯನ್ನು ಉದ್ಘಾಟಿಸಿದರು. 2 ...
Read moreDetailsಬೆಂಗಳೂರು: “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 16 ನೇ ಬಾರಿ ಬಜೆಟ್ ಮಂಡಿಸುತ್ತಿದ್ದಾರೆ ಎಂದು ಬಿಜೆಪಿಯವರು ಹೊಟ್ಟೆ ಉರಿದುಕೊಂಡು ಸಾಯುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪ್ರತಿಪಕ್ಷಗಳ ಟೀಕೆಗಳಿಗೆ ...
Read moreDetailsಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮ ನಿಮಿತ್ತ ಬೆಂಗಳೂರಿಗೆ ಆಗಮಿಸಿದ ಸಂದರ್ಭ, ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಹೆಚ್ಎಎಲ್ ವಿಮಾನ ನಿಲ್ದಾಣದಲ್ಲಿ ...
Read moreDetails- ಸಚಿವ ಮಧು ಬಂಗಾರಪ್ಪ ಬೆಂಗಳೂರು: ಮಕ್ಕಳಲ್ಲಿ ಕಲಿಕಾ ಸಾಮರ್ಥ್ಯವನ್ನು ಉತ್ತೇಜಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಕಲಿಕಾ ದೀಪ’ ಮತ್ತು ‘ಜ್ಞಾನ ಸೇತು’ ಎಂಬ ವಿನೂತನ ಶಿಕ್ಷಣ ...
Read moreDetailsಬೆಂಗಳೂರು: ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ವಿಧೇಯಕವನ್ನು ಮುಖ್ಯಮಂತ್ರಿಗಳ ಪರವಾಗಿ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ...
Read moreDetailsಬೆಂಗಳೂರು, ಮಾರ್ಚ್ 13 (ಕರ್ನಾಟಕ ವಾರ್ತೆ): ಬೆಂಗಳೂರಿನ ಭಾರೀ ಸಂಚಾರ ದಟ್ಟಣೆ ಸಮಸ್ಯೆಯನ್ನು ಕಡಿಮೆ ಮಾಡಲು ರಾಜ್ಯ ಸರ್ಕಾರ ಬಹುದೊಡ್ಡ ತಂತ್ರಗಳನ್ನು ರೂಪಿಸಿದೆ. ಈ ಕುರಿತಂತೆ ಟನಲ್ ...
Read moreDetailsಬೆಂಗಳೂರು: ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು ಇನ್ನೆರಡು ತಿಂಗಳಲ್ಲಿ ಉದ್ಘಾಟಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ...
Read moreDetailsಪ್ರಧಾನಿ ನರೇಂದ್ರ ಮೋದಿಯವರು "ಜನರು, ಆರ್ಥಿಕತೆ ಮತ್ತು ನಾವೀನ್ಯತೆಗಾಗಿ ಹೂಡಿಕೆ" ಎಂಬ ಶೀರ್ಷಿಕೆಯಡಿ ಆಯೋಜಿಸಿದ್ದ ಬಜೆಟ್ ನಂತರದ ವೆಬಿನಾರ್ನಲ್ಲಿ ಭರತ್ನೇಟ್ ಯೋಜನೆಯಡಿಯಲ್ಲಿ ಗ್ರಾಮೀಣ ಪ್ರದೇಶದ ಎಲ್ಲಾ ಸರ್ಕಾರಿ ...
Read moreDetailsಬೆಂಗಳೂರು: ಮಂಡ್ಯ ವೈದ್ಯಕೀಯ ಕಾಲೇಜನ್ನು ಮೇಲ್ದರ್ಜೆಗೆರಿಸುವುದರ ಜೊತೆಗೆ ಅದರ ನವೀಕರಣಕ್ಕೆ ಅಗತ್ಯ ಅನುದಾನವನ್ನು ಒದಗಿಸಲಾಗುವುದು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ...
Read moreDetailsಕಲಬುರಗಿ: ಕರ್ನಾಟಕ ಸರ್ಕಾರ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಕಣ್ಣಿನ ಆರೈಕೆ ಸೇವೆಯನ್ನು ವಿಸ್ತರಿಸುವ ಉದ್ದೇಶದಿಂದ ಜೇಸಿಸ್ (ZEISS) ಇಂಡಿಯಾ ಸಂಸ್ಥೆಯೊಂದಿಗೆ ಒಡಂಬಡಿಕೆಗೆ ಸಹಿ ಹಾಕಿದೆ. ಈ ಯೋಜನೆಯಡಿ ...
Read moreDetailsಬೆಂಗಳೂರು: ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೆ ಜಾರಿಗೊಳಿಸಿರುವ SCSP/TSP (Scheduled Caste Sub Plan / Tribal Sub Plan) ಯೋಜನೆಗಳ ಅನುದಾನವನ್ನು ದುರ್ಬಳಕೆ ಮಾಡಿರುವ ರಾಜ್ಯ ಕಾಂಗ್ರೆಸ್ ...
Read moreDetailsಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕಳಪೆ ಗುಣಮಟ್ಟದ ಔಷಧ ಪೂರೈಕೆ ಮಾಡಿದ ಕಂಪನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ...
Read moreDetailsಬೆಂಗಳೂರು: ರಾಜ್ಯದಲ್ಲಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ಅಕ್ರಮವಾಗಿ ಪ್ರವೇಶಿಸಿದ 137 ವಲಸೆಗಾರರನ್ನು ಪತ್ತೆಹಚ್ಚಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ. ಜಿ. ...
Read moreDetailsಬೆಂಗಳೂರು, ಮಾರ್ಚ್ 04 (ಕರ್ನಾಟಕ ವಾರ್ತೆ) : ಇನ್ವೆಸ್ಟ್ ಕರ್ನಾಟಕ – 2025ರ ಸಮಾವೇಶದಲ್ಲಿ ಒಡಂಬಡಿಕೆ ಮಾಡಿಕೊಂಡಿರುವ ಹಾಗೂ ಅನುಮೋದನೆ ಪಡೆದಿರುವ ಯೋಜನೆಗಳಿಂದ ಅಂದಾಜು 6 ಲಕ್ಷ ...
Read moreDetailsಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಕ್ರೀಡೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸರ್ಕಾರ ಹೆಚ್ಚಿನ ಅನುದಾನ ಮೀಸಲಿಟ್ಟಿದೆ ಎಂದು ವಿಧಾನ ಪರಿಷತ್ ಸಭಾನಾಯಕರು ಹಾಗೂ ಸಚಿವ ಬೋಸರಾಜು ...
Read moreDetailsಬೆಂಗಳೂರು: ರಾಜ್ಯದಲ್ಲಿ ನೂತನ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆಯ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ವಿವಿಗಳ ಸ್ಥಾಪನೆಗೆ ಕೇಂದ್ರ ಸರ್ಕಾರದಿಂದ ನೂರಾರು ಕೋಟಿ ...
Read moreDetailsಬೆಂಗಳೂರು: ವಿಧಾನ ಪರಿಷತ್ ಸದಸ್ಯರೂ ಹಾಗೂ ಹಿರಿಯ ಪತ್ರಕರ್ತರೂ ಆಗಿದ್ದ ಕಾಜಿ ಅರ್ಷದ್ ಅಲಿ ಅವರು 2025ನೇ ಮಾರ್ಚ್ 3 ಸೋಮವಾರದಂದು ಸಂಜೆ ಹೃದಯಾಘಾತದಿಂದ ನಿಧನರಾದರು. ಶ್ರೀಯುತರು ...
Read moreDetailsಬೆಂಗಳೂರು: ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್.ಮುನಿಯಪ್ಪ ರವರು ಇಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಹಾಗೂ ಆಹಾರ ಇಲಾಖೆಯ ಉಪ ನಿರ್ದೇಶಕರು,ಜಿಲ್ಲೆಯ ವ್ಯವಸ್ಥಾಪಕ ...
Read moreDetails© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.
© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.