FKCCI ಇನ್ನೋ ಮಂಥನ್ 2026:
March 16, 2026
ಮೈಸೂರು: ಕರ್ನಾಟಕದ ಸಾಂಸ್ಕೃತಿಕ ರಾಜಧಾನಿಯಾದ ಮೈಸೂರು, ಕಾರ್ನಾಟಿಕ್ ಸಂಗೀತದ ದಿವ್ಯ ನಾದದೊಂದಿಗೆ ಮತ್ತೊಮ್ಮೆ ಮೊಳಗಲಿದೆ. ಭಾರತ ಸರ್ಕಾರದ ಪ್ರವಾಸೋದ್ಯಮ ಸಚಿವಾಲಯ, ಸಂಸ್ಕೃತಿ ಸಚಿವಾಲಯ ಮತ್ತು ಸಂಗೀತ ನಾಟಕ ...
Read moreDetailsಕೌಲಾಲಂಪುರ: ಭಾರತದ ನಾಗರಿಕರಿಗೆ ಸಾಮಾಜಿಕ ರಕ್ಷಣೆಯನ್ನು ವಿಸ್ತರಿಸುವ ಮತ್ತು ಎಲ್ಲರನ್ನೂ ಒಳಗೊಂಡ ಕಲ್ಯಾಣವನ್ನು ಖಾತರಿಪಡಿಸುವ ದೇಶದ ಅನುಕರಣೀಯ ಪ್ರಯತ್ನಗಳನ್ನು ಗುರುತಿಸಿ, ಅಂತಾರಾಷ್ಟ್ರೀಯ ಸಾಮಾಜಿಕ ಭದ್ರತಾ ಸಂಘ (ISSA) ...
Read moreDetailsಬೆಂಗಳೂರು: ಶೈಕ್ಷಣಿಕ-ಸಾಮಾಜಿಕ ಸಮೀಕ್ಷೆಯ ಬಗ್ಗೆ ಯಾವುದೇ ತಕರಾರಿಲ್ಲವಾದರೂ, ಕೇವಲ 15 ದಿನಗಳಲ್ಲಿ 6.5 ಕೋಟಿ ಜನರ ಸಮೀಕ್ಷೆ ನಡೆಸುವುದು ಸಾಧ್ಯವೇ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ...
Read moreDetailsನವದೆಹಲಿ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು. ನವರಾತ್ರಿಯ ಶುಭಾರಂಭದ ಸಂದರ್ಭದಲ್ಲಿ ಎಲ್ಲರಿಗೂ ಶಕ್ತಿ ಆರಾಧನೆಯ ಈ ...
Read moreDetailsಗದಗ: ಧರ್ಮದ ಹೆಸರಿನಲ್ಲಿ ಕರಾವಳಿ ಮತ್ತು ಮಂಗಳೂರಿನಲ್ಲಿ ಜೈಲಿಗೆ ಹೋದವರು, ಕೊಲೆಗೀಡಾದವರು ಹಿಂದುಳಿದ ಜಾತಿಗಳವರೇ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು. ಇನ್ನೂ ಎಷ್ಟು ವರ್ಷ ...
Read moreDetailsಬೆಂಗಳೂರು: ರಾಜ್ಯ ಸರಕಾರವು ಸೋಮವಾರದಿಂದ ಆರಂಭಿಸಲು ಉದ್ದೇಶಿಸಿರುವ ಶೈಕ್ಷಣಿಕ-ಸಾಮಾಜಿಕ ಸಮೀಕ್ಷೆಯನ್ನು ಮುಂದಕ್ಕೆ ಹಾಕಬೇಕು ಅಥವಾ ಕನಿಷ್ಠ ಮೂರು ತಿಂಗಳ ಕಾಲಾವಕಾಶವನ್ನು ವಿಸ್ತರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ...
Read moreDetailsಪಾಲಿಕೆಯೇ ದಿವಾಳಿಯಾಗಿರುವಾಗ ಹೊಸ ಇಂಜಿನಿಯರ್ಗಳ ನೇಮಕ ಹೇಗೆ? ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತಾಂತರದ ರಾಯಭಾರಿಯಾಗಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ ಗಂಭೀರ ಆರೋಪ ಮಾಡಿದ್ದಾರೆ. ...
Read moreDetailsಬೆಂಗಳೂರು: ಮುಸ್ಲಿಂ ಬಾಂಧವರ ಪ್ರಮುಖ ಹಬ್ಬಗಳಲ್ಲಿ ಒಂದಾದ ಈದ್-ಮಿಲಾದ್ನ ಆಚರಣೆಗೆ ಬೆಂಗಳೂರು ಸಜ್ಜಾಗಿದೆ. ಪ್ರವಾದಿ ಮಹಮ್ಮದ್ ಅವರ ಜನ್ಮದಿನವನ್ನು ಸ್ಮರಿಸುವ ಈದ್-ಎ-ಮಿಲಾದ್ ಹಬ್ಬದ ಸಂಭ್ರಮವನ್ನು ಇಮ್ಮಡಿಗೊಳಿಸಲು ನಗರದ ...
Read moreDetailsಮೈಸೂರು: ಕರ್ನಾಟಕದ ನಾಡಹಬ್ಬ ದಸರಾದ ಸಂಭ್ರಮಕ್ಕೆ ಈ ಬಾರಿ ವಿವಾದದ ಮಸಿ ಬಳಿಯಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ...
Read moreDetailsಬೆಂಗಳೂರು :ಕನ್ನಡ ನಾಡಿನ ಪ್ರಸಿದ್ಧ ನಾಡಹಬ್ಬ ದಸರಾವನ್ನು ಉದ್ಘಾಟಿಸಲು ಹಿಂದೂ ಧಾರ್ಮಿಕ ಆಚರಣೆಗಳಲ್ಲಿ ನಂಬಿಕೆ ಇಲ್ಲದ ಸಾಹಿತಿ ಭಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ...
Read moreDetailsದೇವನಹಳ್ಳಿ: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯದ ಬಗ್ಗೆ ರಾಜ್ಯಾದ್ಯಂತ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. "ಕುಮಾರಣ್ಣ ಆರೋಗ್ಯವಾಗಿದ್ದಾರೆ, ...
Read moreDetailsಬೆಂಗಳೂರು, ಜುಲೈ 5, 2025 - ಬೆಂಗಳೂರಿನ ನಾಗರಿಕ ಸೇವೆಗಳಿಗೆ ಸಂಬಂಧಿಸಿದ ಎರಡು ಪ್ರಮುಖ ವೇದಿಕೆಗಳಾದ https://nammabengaluru.org.in ಮತ್ತು www.namma-bengaluru.org ಗಳ ಬಗ್ಗೆ ಇಂದು ವಿವರವಾದ ಒಳನೋಟವನ್ನು ...
Read moreDetailsಸ್ಯಾಂಡಲ್ವುಡ್ನ ಭರವಸೆಯ ನಟ ಕಿರಣ್ ರಾಜ್ ಅವರ ಹುಟ್ಟುಹಬ್ಬದ ಸಂಭ್ರಮದೊಂದಿಗೆ ಅವರ ಮುಂಬರುವ ಚಿತ್ರ ‘ಜಾಕಿ 42’ ಬಗ್ಗೆ ಒಳ್ಳೆಯ ಸುದ್ದಿಯೊಂದು ಹೊರಬಿದ್ದಿದೆ. ನಿರ್ದೇಶಕ ಗುರುತೇಜ್ ಶೆಟ್ಟಿ ...
Read moreDetailsಬೆಂಗಳೂರು, ಮೇ 27: ಆಧುನಿಕ ಭಾರತದ ನಿರ್ಮಾತೃ ಜವಾಹರಲಾಲ್ ನೆಹರೂ ಅವರ ಕೊಡುಗೆಯನ್ನು ಅಳಿಸಲು ಎಷ್ಟೇ ಪ್ರಯತ್ನಿಸಿದರೂ ಅದು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ...
Read moreDetailsಬೆಂಗಳೂರು, ಮೇ 21 ವಿರೋಧ ನಾಯಕ ಆರ್. ಅಶೋಕ್ ಅವರು ಕಾಂಗ್ರೆಸ್ ಸರ್ಕಾರವನ್ನು "ದಿವಾಳಿತನದ ಕರ್ನಾಟಕ ಮಾದರಿ" ಎಂದು ಹೆಸರಿಸಿ, ಜನರ ಮೇಲೆ ಭಾರೀ ತೆರಿಗೆ ಹೊರೆ ...
Read moreDetailsಬೆಂಗಳೂರು, ಮೇ 21: ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರಿಗೆ, ತುಂಗಭದ್ರಾ ನದಿಯ ಕರ್ನಾಟಕದ ಪಾಲಿನ 24 ಟಿಎಂಸಿ ...
Read moreDetailsಮೈಸೂರು: ಗ್ರೇಟರ್ ಬೆಂಗಳೂರು ಚುನಾವಣೆಯನ್ನು ಮುಂದಿನ ನಾಲ್ಕು ತಿಂಗಳಲ್ಲಿ ನಡೆಸಲು ಸಿದ್ಧತೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ...
Read moreDetailsಬೆಂಗಳೂರು: ನಗರ ಪೊಲೀಸ್ ಆಯುಕ್ತರು ಮಾಕ್ ಡ್ರಿಲ್ ಸಂಬಂಧವಾಗಿ ರಾಜ್ಯ ಸರ್ಕಾರ ಮತ್ತು ಡಿಜಿ-ಐಜಿಪಿ ಕಚೇರಿಯಿಂದ ಅಧಿಕೃತ ಸೂಚನೆಗಳಿಗಾಗಿ ಕಾಯುತ್ತಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಮಾದ್ಯಮಗಳಲ್ಲಿ ಸುದ್ದಿಗಳು ...
Read moreDetailsಹೈದರಾಬಾದ್, ಮೇ 1: ಟಾಲಿವುಡ್ ನಟ ಶರ್ವಾನಂದ್ ಅವರ ಹೊಸ ಪ್ಯಾನ್ ಇಂಡಿಯಾ ಚಿತ್ರ ‘ಭೋಗಿ’ (#Sharwa38) ಶೀರ್ಷಿಕೆ ಟೀಸರ್ ಬಿಡುಗಡೆಯಾಗಿದ್ದು, ಚಿತ್ರದ ಶೂಟಿಂಗ್ ಇಂದಿನಿಂದ ಆರಂಭವಾಗಿದೆ. ...
Read moreDetailsಬೆಂಗಳೂರು: ಹಂಪಿ ಪಿಕ್ಚರ್ಸ್ ಮತ್ತು R K & A K ಎಂಟರ್ಟೈನ್ಮೆಂಟ್ ಸಂಸ್ಥೆಗಳ ಸಹ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಹೊಸ ಚಿತ್ರ ‘ಡಿ ಡಿ ಡಿಕ್ಕಿ’ ...
Read moreDetailsಮಂಗಳೂರು, – ಕರಾವಳಿ ಭಾಗದ ಪಿರಾಕು ಮತ್ತು ಪೆರ್ಮೆ ಕಂಬುಲ ಹೋರಾಟದ ಮೂಲಕ, ಗುರುಪುರದಲ್ಲಿ ನಡೆಯುತ್ತಿರುವ ಕಂಬಳ ಕ್ರೀಡಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಮುಖ ವ್ಯಕ್ತಿಗಳಿಂದ ಧಾರ್ಮಿಕ ...
Read moreDetailsಬೆಂಗಳೂರು ನಗರವು ಮತ್ತೊಮ್ಮೆ ಭಕ್ತಿಯ ಸಾಗರವಾಗಿ ಬದಲಾಗಿದೆ. ಹುಣ್ಣಿಮೆಯ ಶುಭ ಸಂಜೆ, ಬೆಳದಿಂಗಳ ಕಿರಣದಲ್ಲಿ ನಡೆದ ಆದಿಶಕ್ತಿ ದ್ರೌಪದಿಯಮ್ಮನವರ ಐತಿಹಾಸಿಕ ಕರಗ ಶಕ್ತ್ಯೋತ್ಸವ ಮತ್ತು ಧರ್ಮರಾಯಸ್ವಾಮಿ ರಥೋತ್ಸವವು ...
Read moreDetailsದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರಸ್ತುತಪಡಿಸುತ್ತಿರುವ ಅನಿರುದ್ಧ್ ರವಿಚಂದರ್ ಮ್ಯೂಸಿಕ್ ಹಬ್ಬ ಬೆಂಗಳೂರಿನಲ್ಲಿ ಮೇ 31ರಂದು ನಡೆಯಲಿದೆ.ದುಬೈ, ಆಸ್ಟ್ರೇಲಿಯಾ. ಅಮೆರಿಕ, ಪ್ಯಾರಿಸ್, ಸ್ವಿಟ್ಜರ್ಲ್ಯಾಂಡ್ ...
Read moreDetailsಅಭಿಮಾನಿಗಳ ಹೃದಯ ಗೆದ್ದ ನಟ ಧ್ರುವ ಸರ್ಜಾ ಈ ಬಾರಿಯೂ ಮತ್ತೊಮ್ಮೆ ಮಾನವೀಯತೆ ಮೆರೆದಿದ್ದಾರೆ. ಕಣ್ಣಿನಲ್ಲಿ ಪೊರೆ ಬೆಳೆಯುವ ಸಮಸ್ಯೆಯಿಂದ ಸಂಕಟ ಅನುಭವಿಸುತ್ತಿದ್ದ ಬಾಲಕನಿಗೆ ಶಸ್ತ್ರಚಿಕಿತ್ಸೆ ಮಾಡಿಸಲು ...
Read moreDetailsಬೇಡಿದನ್ನೆಲ್ಲಾ ನೀಡುವ ಕಲಿಯುಗದ ಕಾಮಧೇನುಗಳೆಂದೆ ಖ್ಯಾತರಾದ ಶ್ರೀರಾಘವೇಂದ್ರಸ್ವಾಮಿಗಳ ಮೂಲ ಬೃಂದಾವನ ಸ್ಥಳ ಮಂತ್ರಾಲಯದಲ್ಲಿ ಲಯನ್ ಚಿಕ್ಕೇಗೌಡ ಟಿ.ಸಿ ತಳಗವಾಡಿ ಅವರು ನಿರ್ಮಿಸಿರುವ ಹಾಗೂ ಕೆ.ಪ್ರಕಾಶ್ ಅಂಬಳೆ ನಿರ್ದೇಶನದ ...
Read moreDetailsಬೆಂಗಳೂರು: ಮುಂದಿನ ಮಾರ್ಚ್ 30 ರಂದು ಯುಗಾದಿ ಹಬ್ಬವಿದ್ದು, ಅದರ ಮರುದಿನ ಹೊಸತೊಡಕು ಆಚರಣೆ ನಡೆಯಲಿದೆ. ಈ ಸಂದರ್ಭದಲ್ಲಿ ಹಿಂದೂ ಸಮುದಾಯದ ಜನರು ಹಲಾಲ್ ಮಾಂಸದ ಬದಲು ...
Read moreDetailsಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಯುಗಾದಿ ಹಬ್ಬದ ದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಕರ್ನಾಟಕದಲ್ಲಿ ನಿರಂತರವಾಗಿ ನಡೆಯುತ್ತಿರುವ ಬೆಲೆ ಏರಿಕೆ ಜನತೆಯ ...
Read moreDetailsಬೆಂಗಳೂರು: ಹಳ್ಳಿಯೊಬ್ಬ ಯುವಕನ ಸೇವಾ ಮನೋಭಾವದ ಸುತ್ತ ನಡೆಯುವ ಕಥಾಹಂದರವನ್ನು ಹೊಂದಿರುವ ‘ಮಿಸ್ಟರ್ ಅಂಡ್ ಮಿಸಸ್ ರಾಜಾಹುಲಿ’ ಚಿತ್ರದ ಟೀಸರ್ ಅನ್ನು ಸಚಿವ ಹೆಚ್.ಕೆ. ಪಾಟೀಲ ಬಿಡುಗಡೆ ...
Read moreDetailsಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು, ಮಾರ್ಚ್ 30 ರಂದು ಚಂದ್ರಮಾನ ಯುಗಾದಿ, ಮಾರ್ಚ್ 31 ರಂದು ರಂಜಾನ್ ಹಬ್ಬವಿರುವುದರಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ 2025 ...
Read moreDetailsಮುಂದಿನ ಮಾರ್ಚ್ ತಿಂಗಳಲ್ಲಿ ಸರ್ಕಾರದ ವತಿಯಿಂದ ಸಾಮೂಹಿಕ ಸೀಮಂತ ಕಾರ್ಯಕ್ರಮ ನಾನು ಮಂತ್ರಿಯಾದ ಬಳಿಕ ಇಲಾಖೆಗೆ ಹೊಸ ಸ್ಪರ್ಶಕೊಟ್ಟಿರುವೆ ಎಂದ ಸಚಿವರು ಬೆಳಗಾವಿ : ಮಹಿಳೆಯರ ಸಬಲೀಕರಣಕ್ಕಾಗಿಯೇ ...
Read moreDetailsವಿಕ್ಕಿ ಹಾರ್ಟ್ ಲ್ಲಿ ವೈಲಿನ್ ಶುರು ಬೆಂಗಳೂರು: ಶ್ರೀ ಮುತ್ತು ಸಿನಿ ಸರ್ವೀಸಸ್ ಅಂಡ್ ಪ್ರೊಡಕ್ಷನ್ ಬ್ಯಾನರ್ ಅಡಿ ನಿರ್ಮಿತ 'ಫೈರ್ ಫ್ಲೈ' ಸಿನಿಮಾದ ಮೊದಲ ಹಾಡು ...
Read moreDetailsಬೆಂಗಳೂರು: ಹೊಸ ವರ್ಷದ ಮೊದಲ ಬೆಳಕಿನಂತೆ ಚಿಗುರೊಡೆಯುವ ಯುಗಾದಿಯ ಸಂಭ್ರಮ, ಈ ಬಾರಿ ರಾಜಭವನದ ಗಾಜಿನಮನೆಯಲ್ಲಿ ವಿಶೇಷವಾಗಿ ಮೂಡಿಬಂದಿತು. ದೂರದರ್ಶನ ಬೆಂಗಳೂರು ಚಂದನ ವಾಹಿನಿಯು ಶನಿವಾರ ಆಯೋಜಿಸಿದ್ದ ...
Read moreDetailsಜಲಸಂರಕ್ಷಣೆ ಕುರಿತು ಸಾಮಾಜಿಕ ಜಾಲತಾಣ ಅಭಿಯಾನ: ಬೆಂಗಳೂರು: "ಬೇಸಿಗೆ ಸಮಯದಲ್ಲಿ ನೀರಿನ ಸಂರಕ್ಷಣೆ ಅಭಿಯಾನದ ಜತೆಗೆ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ ಮಾಡಲು ಸರ್ಕಾರ ತೀರ್ಮಾನಿಸಿದೆ. ಇದು ...
Read moreDetailsಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು, ಮಾರ್ಚ್ 21ರಂದು ‘ವಿಶ್ವ ಜಲ ದಿನ’ದ ಅಂಗವಾಗಿ ರಾಜ್ಯದ ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಲ್ಲಿ ...
Read moreDetailsಸರ್ಜಾಪುರ/ಆನೇಕಲ್: ಹೋಳಿ ಹಬ್ಬದ ಉಲ್ಲಾಸದ ನಡುವೆ ಬಿಹಾರ ಮೂಲದ ಕೂಲಿ ಕಾರ್ಮಿಕರು ನಡೆದ ಎಣ್ಣೆ ಪಾರ್ಟಿ ಮತ್ತು ಕುಡಿಯುವ ನಶೆಯಲ್ಲಿ ಮೂರು ಸ್ಥಳಗಳಲ್ಲಿ ಭೀಕರ ಘಟನೆಗಳು ದಾಖಲಾಗಿವೆ. ...
Read moreDetailsಬೆಂಗಳೂರು: ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ಅವರ ಪುತ್ರಿ ನಿವೇದಿತಾ ಶಿವರಾಜ್ಕುಮಾರ್ ಒಡೆತನದ 'ಶ್ರೀ ಮುತ್ತು ಸಿನಿ ಸರ್ವೀಸಸ್ ಆಂಡ್ ಪ್ರೊಡಕ್ಷನ್ಸ್' ಬ್ಯಾನರ್ ನಿರ್ಮಾಣದ ಚೊಚ್ಚಲ ಚಿತ್ರ ‘ಫೈರ್ ...
Read moreDetailsಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಬೆಲೆ ಏರಿಕೆಯ ಗ್ಯಾರಂಟಿಯನ್ನು ಬಹಳ ಯಶಸ್ವಿಯಾಗಿ ಜಾರಿಗೊಳಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.ಮಾಧ್ಯಮಗಳೊಂದಿಗೆ ಇಂದು ...
Read moreDetailsಸೈಬರ್ ಅಪರಾಧಗಳ ತಡೆಗೆ ಹೆಚ್ಚು ಒತ್ತು ನೀಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ತಪ್ಪಿತಸ್ಥರ ವಿರುದ್ದ ಕಾನೂನಿನ ರೀತ್ಯಾ ಮುಲಾಜಿಲ್ಲದೆ ಕಟ್ಟುನಿಟ್ಟನ ಕ್ರಮ ತೆಗೆದುಕೊಳ್ಳಲಾಗುವುದು. ...
Read moreDetailsಬೆಂಗಳೂರು: 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (BIFF) ವಿಜೇತರ ಘೋಷಣೆಯೊಂದಿಗೆ ಭವ್ಯವಾಗಿ ಪರ್ಯವಸಾನಗೊಂಡಿತು. ಈ ಸಮಾರಂಭವನ್ನು ಯೂಟ್ಯೂಬ್ ಮೂಲಕ ನೇರಪ್ರಸಾರ ಮಾಡಲಾಗಿದ್ದು, ದೇಶ-ವಿದೇಶದಿಂದ ಪ್ರೇಕ್ಷಕರ ಗಮನ ಸೆಳೆದಿತು. ...
Read moreDetailsಡುಬೈನಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ರೋಮಾಂಚಕ ಗೆಲುವು; ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಜಯಭೇರಿ ಡುಬೈ, ಮಾರ್ಚ್ 9, 2025: ಭಾರತೀಯ ಕ್ರಿಕೆಟ್ ತಂಡವು 2025ರ ICC ಚಾಂಪಿಯನ್ಸ್ ...
Read moreDetailsಬೆಂಗಳೂರು ನಗರದ ಪ್ರತಿಷ್ಠಿತ ಕರಗ ಶಕ್ತ್ಯೋತ್ಸವ ಈ ಬಾರಿ ಏಪ್ರಿಲ್ 4ರಿಂದ 14ರವರೆಗೆ ವಿಜೃಂಭಣೆಯಿಂದ ನಡೆಯಲಿದೆ. ಚೈತ್ರ ಪೌರ್ಣಮಿಯಂದು, ಏಪ್ರಿಲ್ 12ರಂದು, ಧರ್ಮರಾಯಸ್ವಾಮಿ ದೇವಾಲಯದಲ್ಲಿ ಕರಗ ಶಕ್ತ್ಯೋತ್ಸವ ...
Read moreDetailsಬೆಂಗಳೂರು: ಇಡ್ಲಿ ಮಾಲಿನ್ಯ ಪ್ರಕರಣದ ನಂತರ, ರಾಜ್ಯದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಇದೀಗ ಪನ್ನೀರ್ ಹಾಗೂ ಸಿಹಿ ತಿಂಡಿಗಳ ಮೇಲೆ ಕಣ್ಣುಹಾಯಿಸಿದೆ. ಹೋಳಿ ಹಬ್ಬದ ...
Read moreDetailsಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದ ಶ್ರೇಯೋಭಿವೃದ್ಧಿಗೆ ಮೀಸಲಾಗಿದ್ದ ₹39,000 ಕೋಟಿ ಅನುದಾನವನ್ನು ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿರುವ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ...
Read moreDetailsಬೆಂಗಳೂರು: “ನಾನು ಚಿತ್ರರಂಗದ ಒಳಿತಿಗಾಗಿ ಮಾತನಾಡಿದ್ದೇನೆ. ಒಂದೆರಡು ಸಿನಿಮಾಗಳಿಂದ ಕನ್ನಡ ಚಿತ್ರರಂಗಕ್ಕೆ ಉತ್ತಮ ಯೋಗ ಬಂದಿದೆ. ಬಂದಿರುವ ಯೋಗವನ್ನು ಉಳಿಸಿಕೊಂಡು ಹೋಗಿ ಎಂದು ಹೇಳುತ್ತಿದ್ದೇನೆ. ನಾನು ನನ್ನ ...
Read moreDetailsಬೆಂಗಳೂರು: ದಕ್ಷಿಣ ವಾಯು ಸೇನಾ ಆಯೋಗದ ಆಶ್ರಯದಲ್ಲಿ ಮೈಸೂರಿನ ಜಯಚಾಮರಾಜ ವಡೇಯಾರ್ ಗಾಲ್ಫ್ ಕ್ಲಬ್ (JWGC) ನಲ್ಲಿ ಮಾರ್ಚ್ 02, 2025ರಂದು ಪ್ರತಿಷ್ಠಿತ "ಎಯರ್ ಫೋರ್ಸ್ ಗಾಲ್ಫ್ ...
Read moreDetailsಯುಗಾದಿ ಹಬ್ಬದಂದು ಬಿಡುಗಡೆಯಾಯಿತು ಈ ಮಲ್ಟಿಸ್ಟಾರರ್ ಸಿನಿಮಾದ ಮನಮುಟ್ಟುವ ಟೀಸರ್ . ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿರುವ ರಮೇಶ್ ರೆಡ್ಡಿ ನಿರ್ಮಾಣದ, ಅರ್ಜುನ್ ಜನ್ಯ ನಿರ್ದೇಶನದ ...
Read moreDetailsಯಗಾದಿ ಹಬ್ಬದ ದಿನದಂದು ತಮ್ಮ 50ನೇ ನಿರ್ದೇಶನದ ಚಿತ್ರದ ಘೋಷಣೆ ಮಾಡಿದ ಜನಪ್ರಿಯ ನಿರ್ದೇಶಕ . "AK 47", "ಲಾಕಪ್ ಡೆತ್", " ಕಲಾಸಿಪಾಳ್ಯ", "ಹುಚ್ಚ" ಸೇರಿದಂತೆ ...
Read moreDetailsತೆಲುಗಿನ ಪ್ರಸಿದ್ಧ ನಿರ್ದೇಶಕ ಪುರಿ ಜಗನ್ನಾಥ್ ಮತ್ತು ತಮಿಳಿನ ಪ್ರತಿಭಾಶಾಲಿ ನಟ ವಿಜಯ್ ಸೇತುಪತಿ ಮೊದಲ ಬಾರಿಗೆ ಒಂದಾಗಿದ್ದಾರೆ. ಯುಗಾದಿ ಹಬ್ಬದ ವಿಶೇಷವಾಗಿ ಪುರಿ ಜಗನ್ನಾಥ್ ತಮ್ಮ ...
Read moreDetailsಬಿಜೆಪಿಯನ್ನು ಅಧಿಕಾರಕ್ಕೆ ತರುವ ಸಂಕಲ್ಪ ಮಾಡುವ ದಿನ: ಬಸವರಾಜ ಬೊಮ್ಮಾಯಿ ಬೆಂಗಳೂರು: ಬಿಜೆಪಿಯ ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ನಾವೆಲ್ಲ ಒಂದಾಗಿ ...
Read moreDetailsಬೆಂಗಳೂರು: "ಸಾವಿರ ಜನ ವಿರೋಧ ಮಾಡಲಿ, ನನ್ನ ನಂಬಿಕೆ ನನಗೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಆಯೋಜಿಸಿರುವ ಪುಸ್ತಕ ಮೇಳ ಉದ್ಘಾಟನಾ ...
Read moreDetailsಬೆಂಗಳೂರು: ಬಿಜೆಪಿ ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 83ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ...
Read moreDetailsಬೆಂಗಳೂರು: ನಾನು ಜನ್ಮಸಿದ್ಧ ಕಾಂಗ್ರೆಸ್ ನಾಯಕ, ಬಿಜೆಪಿಗೆ ಸೇರುವ ಪ್ರಶ್ನೆಯೇ ಬರುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ನಿನ್ನೆ ತಮ್ಮ ಸದಾಶಿವನಗರ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ...
Read moreDetailsಬೆಂಗಳೂರು: ಮಹಾ ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಫೆಬ್ರುವರಿ 26, 2025 (ಬುಧವಾರ) ರಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯ ಎಲ್ಲ ಕಸಾಯಿಖಾನೆಗಳು ಹಾಗೂ ಮಾಂಸ ...
Read moreDetailsಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ ಹೊಂದಲಾಗಿದೆ ಎಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ...
Read moreDetailsಬೆಂಗಳೂರು: ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿರವರ ವಿಶೇಷ ಕಾಳಜಿಯ ಪ್ರಯತ್ನದ ಫಲವಾಗಿ ರಾಜ್ಯದ 486 ಅಮೃತ ರೈತ ಉತ್ಪಾದಕ ಸಂಸ್ಥೆಗಳಿಗೆ ಒಟ್ಟು ರೂ.20 ಕೋಟಿ ಅನುದಾನ ಒದಗಿಸಲಾಗಿದೆ. ರೈತ ...
Read moreDetailsಬೆಂಗಳೂರು:ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರು, ದಿ ಆರ್ಟ್ ಆಫ್ ಲಿವಿಂಗ್ ಇಂಟರ್ ನ್ಯಾಷನಲ್ ಸೆಂಟರ್ ವತಿಯಿಂದ ಹಮ್ಮಿಕೊಂಡಿರುವ 10ನೇ ಅಂತರರಾಷ್ಟ್ರೀಯ ಮಹಿಳಾ ಸಮ್ಮೇಳನದ ...
Read moreDetailsನವದೆಹಲಿ: ಸಂಗೀತ ಪ್ರಿಯರಿಗಾಗಿ ಮಹತ್ವದ ಸುದ್ಧಿ! 'Battle of Bands' ಸ್ಪರ್ಧೆ ಈಗ ಅಂತಾರಾಷ್ಟ್ರೀಯ ಮಟ್ಟಕ್ಕೆ ವಿಸ್ತರಿಸುತ್ತಿದ್ದು, WAVES ವೇದಿಕೆಯಲ್ಲಿ ಮುಂಬೈನಲ್ಲಿ ಅದ್ದೂರಿಯಾಗಿ ಆಯೋಜಿಸಲಾಗುತ್ತಿದೆ. ಭಾರತೀಯ ಶಾಸ್ತ್ರೀಯ, ...
Read moreDetailsಕರ್ನಾಟಕದ ಹೆಮ್ಮೆ, ಹಾಲಕ್ಕಿ ವೋಕಲ್ ಪರಂಪರೆಯ ಪ್ರತಿಷ್ಠಿತ ಕಲಾವಿದರಾದ ಪದ್ಮಶ್ರೀ ಪುರಸ್ಕೃತ ಸುಕ್ರಿ ಬೊಮ್ಮಗೌಡ ಇಂದು ನಿಧನರಾಗಿದ್ದಾರೆ. ಅವರ ಅಗಲಿಕೆ ಕರ್ನಾಟಕ ಸಂಸ್ಕೃತಿಯ ಕಡೆಗೆ ತುಂಬಲಾರದ ನಷ್ಟವಾಗಿದೆ. ...
Read moreDetailsಬೆಂಗಳೂರು: ಕರ್ನಾಟಕ ಪಬ್ಲಿಕ್ ಸರ್ವೀಸ್ ಕಮಿಷನ್ (ಕೆಪಿಎಸ್ಸಿ) ಪರೀಕ್ಷಾ ವ್ಯವಸ್ಥೆಯ ಅವ್ಯವಸ್ಥೆ ಮತ್ತೊಮ್ಮೆ ಬೆಳಕಿಗೆ ಬಂದಿದೆ. ಪ್ರಶ್ನೆ ಪತ್ರಿಕೆ ದೋಷ, ಅನುವಾದದ ಅರ್ಥಹೀನತೆ, ಪರೀಕ್ಷಾ ವೇಳಾಪಟ್ಟಿ ಗೊಂದಲ, ...
Read moreDetailsBengaluru:Karnataka cements its position as India’s premier investment and innovation hub. Union Minister Piyush Goyal and DCM Karnataka, Shri M.B. ...
Read moreDetailsಬೆಂಗಳೂರು:ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು ಮರುಪಾವತಿಸುವಲ್ಲಿ ವಿಳಂಬಮಾಡುವ ಸಾಲಗಾರರ ಮೇಲೆ ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ ...
Read moreDetailsಬೆಂಗಳೂರು: ಫೆ. 13:ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾಣಿಗಳ ಆರೋಗ್ಯದ ಮೂಲಕ ಸಾರ್ವಜನಿಕರ ಆರೋಗ್ಯ, ಸಹಬಾಳ್ವೆ(Co-existence) ಬಗ್ಗೆ ಶಾಲೆಗಳಲ್ಲಿ ಅರಿವು, ಜಾಗೃತಿ ಮೂಡಿಸುವ ಕಾರ್ಯದಲ್ಲಿ ಪಾಲ್ಗೊಳ್ಳಲು ನೋಂದಾಯಿತ ಆಸಕ್ತಿಯುಳ್ಳ ಕಲ್ಯಾಣ ...
Read moreDetailsಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು प्रयಾಗ್ ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭಾಗವಹಿಸಿದರು. ಪ್ರತಿಯೊಬ್ಬ ಆಸ್ತಿಕನಿಗೂ ಪಾವನ ಕ್ಷಣ ನೀಡುವ ಈ ...
Read moreDetailsಬೆಂಗಳೂರು: ಶಿವಮೊಗ್ಗ ಜಿಲ್ಲೆಯಲ್ಲಿ ಅರಾಜಕತೆ ಪರಿಸ್ಥಿತಿ ಇದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಅವರು ತಿಳಿಸಿದರು.ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ "ಜಗನ್ನಾಥ ಭವನ" ದಲ್ಲಿ ...
Read moreDetailsFormer PM Warns of Migration Crisis, Stresses on Economic Stability New Delhi: Former Prime Minister and Rajya Sabha MP H.D. ...
Read moreDetailsಕುಂಭಮೇಳದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು, ಭಾರತೀಯ ರೈಲ್ವೆ ಮಂಡಳಿ ಮೈಸೂರು ಮತ್ತು ಉತ್ತರ ಭಾರತವನ್ನು ಸಂಪರ್ಕಿಸುವ ಎರಡು ವಿಶೇಷ ರೈಲುಗಳ ಸೇವೆಗೆ ಅನುಮೋದನೆ ನೀಡಿದೆ. ...
Read moreDetailsBengaluru South MP takes a sortie in India's fully indigenous trainer jet at Aero Show 2025 Bengaluru: MP Tejasvi Surya ...
Read moreDetailsಕರ್ನಾಟಕ ಗವರ್ನರ್ ಅವರು ಇಂದು ಘೋಷಿಸಿರುವ ಕರ್ನಾಟಕ ಮೈಕ್ರೋ ಸಾಲ ಮತ್ತು ಸಣ್ಣ ಸಾಲ (ಬಲವಂತ ಕ್ರಮಗಳ ತಡೆ) ಅಧಿನಿಯಮ, 2025 ಜಾರಿಗೆ ಬಂತು. ಈ ಅಧಿನಿಯಮದ ...
Read moreDetailsಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಭಾರತವು 142 ರನ್ಗಳ ಭರ್ಜರಿ ಜಯ ಸಾಧಿಸಿದೆ, ಈ ಮೂಲಕ ಮೂರು ಪಂದ್ಯಗಳ ಸರಣಿಯನ್ನು 3-0 ...
Read moreDetailsಬೆಂಗಳೂರಿನಲ್ಲಿ ನಡೆದ ಏರೋ ಇಂಡಿಯಾ 2025 ಉದ್ಘಾಟನೆಯ ಸಂದರ್ಭದಲ್ಲಿ, ರಕ್ಷಣಾ ಕಾರ್ಯದರ್ಶಿ ಶ್ರೀ ರಾಜೇಶ್ ಕುಮಾರ್ ಸಿಂಗ್ ಅವರು ಫೆಬ್ರವರಿ 11, 2025ರಂದು ಹಲವು ದ್ವಿಪಕ್ಷೀಯ ಸಭೆಗಳನ್ನು ...
Read moreDetailsಬೆಂಗಳೂರಿನಲ್ಲಿ ನಡೆಯುತ್ತಿರುವ ಏರೋ ಇಂಡಿಯಾ 2025ನ ವೇಳೆ, ಭಾರತದ ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್ ಅವರು ಫೆಬ್ರವರಿ 12, 2025ರಂದು ಜಿಮ್ಬಾಬ್ವೆಯ ರಕ್ಷಣಾ ಸಚಿವೆ ಶ್ರೀಮತಿ ...
Read moreDetailsಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸರಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಯ ಮೇಲೆ ಹಲ್ಲೆ, ದೌರ್ಜನ್ಯಗಳ ಪ್ರಕರಣಗಳು ಹೆಚ್ಚಳಗೊಂಡಿರುವುದನ್ನು ಖಂಡಿಸಿ, ಭಯಮುಕ್ತ ಕಾರ್ಯಪದ್ಧತಿಯ ಅಗತ್ಯವನ್ನು ...
Read moreDetailsಬೆಂಗಳೂರು:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಮಾರ್ಚ್ 01 ರಂದು ಸಂಜೆ ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಚಲನಚಿತ್ರರಂಗದ ...
Read moreDetailsMinister's Views at the Global Investors’ Meet Roundtable Discussion Bengaluru: Bengaluru is now at the forefront on a global scale. ...
Read moreDetailsಮೈಸೂರು/ ಬೆಂಗಳೂರು :“ಉದಯಗಿರಿಯಲ್ಲಿ ಕಲ್ಲು ತೂರಾಟ ಮಾಡಿರುವವರು 15- 16 ವರ್ಷದ ಹುಡುಗರು. ಈ ವೇಳೆ ಪೊಲೀಸರು ಅತ್ಯುತ್ತಮವಾಗಿ ಪರಿಸ್ಥಿತಿ ನಿಭಾಯಿಸಿದ್ದಾರೆ. ಯಾರಿಗೂ ಅಪಾಯವಾಗದ ರೀತಿಯಲ್ಲಿ ಪರಿಸ್ಥಿತಿ ...
Read moreDetailsಮೈಸೂರು: ಮೂರು ದಿನಗಳ ಕಾಲ ಅದ್ದೂರಿಯಾಗಿ 13 ನೇ ಕುಂಭಮೇಳ ನಡೆದಿದ್ದು, ಜನಸಾಗರವೇ ಹರಿದು ಬಂದು ಪುಣ್ಯ ಸ್ಥಾನ ಮಾಡುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ...
Read moreDetailsಬೆಂಗಳೂರು: ಲಲಿತಕಲಾ ಅಕಾಡೆಮಿಯ ವತಿಯಿಂದ 2022-23 ಮತ್ತು 2023-24ನೇ ಸಾಲಿನ ಗೌರವ ಪ್ರಶಸ್ತಿ, ಪ್ರದಾನ ಸಮಾರಂಭ ಹಾಗೂ 51-52ನೇ ವಾರ್ಷಿಕ ಕಲಾ ಬಹುಮಾನ - ಪ್ರದರ್ಶನ, ಮತ್ತು ...
Read moreDetailsಬೆಂಗಳೂರು: "ಯುದ್ಧ ತಂತ್ರದ ಸ್ವರೂಪವು ಸಾಂಪ್ರದಾಯಿಕ ಯುದ್ಧದಿಂದ ಅಸಾಂಪ್ರದಾಯಿಕ ಮತ್ತು ಅಸಮಾನ್ಯ ಯುದ್ಧಕ್ಕೆ ಮಾರ್ಪಟ್ಟಿದೆ, ಆದ್ದರಿಂದ ಭಾರತವು ತಂತ್ರಜ್ಞಾನ ಅಭಿವೃದ್ಧಿಯೊಂದಿಗೆ ಮುಂದುವರಿಯಬೇಕು" ಎಂದು ರಕ್ಷಣಾ ರಾಜ್ಯ ಸಚಿವ ...
Read moreDetailsBengaluru: Raksha Mantri Rajnath Singh has called upon global investors to make long-term investments in India, emphasizing the nation’s political ...
Read moreDetailsBengaluru: — The ongoing controversy over the Bengaluru Metro fare hike has sparked a heated exchange between political leaders, with ...
Read moreDetailsBengaluru: Karnataka Chief Minister Siddaramaiah has responded to the growing opposition against the Bengaluru Metro fare hike, accusing the Bharatiya ...
Read moreDetailsಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನ ಪ್ರಸಿದ್ಧ ಗುಂಜಾನರಸಿಂಹ ದೇವಾಲಯದ ಪವಿತ್ರ ಸಂಗಮದಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ರಾತ್ರಿ ಪುಣ್ಯಸ್ನಾನ ನಡೆಸಿದರು. ...
Read moreDetailsಚಿತ್ರದುರ್ಗ:ನಮ್ಮದು ಸದಾ ರೈತ ಪರ, ಜನ ಪರ ಸರ್ಕಾರವಾಗಿದ್ದು ಮುಂದೆಯೂ ಕೃಷಿ ಕ್ಷೇತ್ರದ ಶ್ರೇಯೋಭಿವೃದ್ದಿಗೆ ವಿಶೇಷ ಆದ್ಯತೆ ನೀಡಲಿದೆ ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದರು. ...
Read moreDetailsರಾಜ್ಯದ ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿಗಳ ವ್ಯಾಪ್ತಿಗೆ ಒಳಪಡುವ ಕೆರೆಗಳಿಗಳಲ್ಲಿನ ಮೀನು ಪಾಶುವಾರು ಹಕ್ಕಿನ ಗುತ್ತಿಗೆ ಅವಧಿಯನ್ನು ಪ್ರಕರಣಕ್ಕನುಗುಣವಾಗಿ ನಿಯಮಗಳಿಗೆ ಒಳಪಟ್ಟು ಮತ್ತೂ ...
Read moreDetails15 ನೇ ಏರೋ ಇಂಡಿಯಾದ ಉದ್ಘಾಟನಾ ದಿನವಾದ 2025ರ ಫೆಬ್ರವರಿ 10 ರಂದು ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್ ಅವರು ಭಾಗವಹಿಸಿದ್ದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು (ಸಿಇಒಗಳು) ...
Read moreDetailsನವದೆಹಲಿ: ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು ದೆಹಲಿಯಲ್ಲಿ 'ಅಜಾದಿ ಕಾ ಅಮೃತ್ ಮಹೋತ್ಸವ'ನ ಅಂಗವಾಗಿ 'ಸಂಯೋಜಿತ ಆರೋಗ್ಯ ಪರಿಹಾರಕ್ಕಾಗಿ ಯುನಾನಿ ಮೆಡಿಸಿನ್ನಲ್ಲಿ ಹೊಸತನ' ...
Read moreDetailsರಾಜಕಾರಣಿಗಳ ಕುಮ್ಮಕ್ಕಿನಿಂದ ಪೊಲಿಸ್ ಠಾಣೆ ಮೇಲೆ ದಾಳಿ: ಬಸವರಾಜ ಬೊಮ್ಮಾಯಿ ನವ ದೆಹಲಿ: ಮೈಸೂರಿನಲ್ಲಿ ಪೊಲಿಸ್ ಸ್ಟೇಷನ್ ಮೇಲೆ ರಾಜಕಾರಣಿಗಳ ಕುಮ್ಮಕ್ಕಿನಿಂದ ದಾಳಿ ನಡೆದಿದ್ದು, ಇದು ನೇರವಾಗಿ ...
Read moreDetailsಬೆಂಗಳೂರು: ಬೆಂಗಳೂರು ಮೆಟ್ರೋ ದರ ಏರಿಕೆಯಿಂದ ಮಧ್ಯಮ ವರ್ಗದ ಜನತೆ ಎದುರಿಸುತ್ತಿರುವ ಸಮಸ್ಯೆಗಳನ್ನು ಸಂಸದ ತೇಜಸ್ವಿ ಸೂರ್ಯ ಅವರು ಸಂಸತ್ತಿನ ಶೂನ್ಯಾವಧಿಯಲ್ಲಿ ಪ್ರಸ್ತಾಪಿಸಿದರು. ಅವರು ಮೆಟ್ರೋ ದರ ...
Read moreDetailsಬೆಂಗಳೂರು: ಕರ್ನಾಟಕ ಹೂಡಿಕೆದಾರರ ಸಮಾವೇಶದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಹಾಜರಾತಿಯನ್ನು ತಿರಸ್ಕರಿಸಿರುವ ಬಗ್ಗೆ ಟ್ವೀಟ್ ಮಾಡಿದ್ದಾರೆ. ಸಂಸದೀಯ ಅಧಿವೇಶನದ ...
Read moreDetailsಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ತಂಬಾಕು ಸೇವನೆಯ ಅಪಾಯಗಳು, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಮತ್ತು ಹುಕ್ಕಾ ನಿಷೇಧದ ಕುರಿತು ಜಾಗೃತಿ ಮೂಡಿಸಲು ಆಟೋ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ...
Read moreDetailsಉದಯಗಿರಿ ವ್ಯಾಪ್ತಿಯಲ್ಲಿ ಭೀಕರ ಅಟ್ಟಹಾಸ ಮೈಸೂರಿನ ಉದಯಗಿರಿ ಪ್ರದೇಶದಲ್ಲಿ ಪುಂಡರ ಗುಂಪು ನಡೆಸಿದ ದಾಂಧಲಿಯ ಪರಿಣಾಮ ಸ್ಥಳೀಯ ನಿವಾಸಿಗಳು ಭಯಭೀತರಾಗಿದ್ದಾರೆ. ಈ ಅಶಾಂತಿ ಕೇವಲ ಪ್ರದೇಶದ ಶಾಂತಿಯನ್ನು ...
Read moreDetailsಭಾರತ ಸರ್ಕಾರ ಅಕ್ರಮ ಮಾದಕ ವಸ್ತು ವ್ಯಾಪಾರವನ್ನು ತಡೆಯಲು ಮತ್ತು ಸ್ಥಳೀಯ ಪೊಲೀಸ್ ಮತ್ತು ಮಾದಕ ದ್ರವ್ಯ ವಿರೋಧಿ ಕಾರ್ಯಾಚರಣೆಗಳನ್ನು ಸುಧಾರಿಸಲು ಹಲವು ಕ್ರಮಗಳನ್ನು ಕೈಗೊಂಡಿದೆ: ಮಾದಕ-ಸಮನ್ವಯ ...
Read moreDetails2015ರಲ್ಲಿ "ರಾಷ್ಟ್ರೀಯ ನೀತಿ ಮತ್ತು ಕಾರ್ಯ ಯೋಜನೆ" ಅನುಮೋದನೆಯಾದ ನಂತರ, ಭಾರತವು ಎಡಪಂಥೀಯ ಅತಿವಾದದ (LWE) ವಿರುದ್ಧದ ತನ್ನ ದಿಟ್ಟ ಪ್ರಯತ್ನಗಳಿಂದ ಸರಿಯಾದ ಯಶಸ್ಸನ್ನು ಸಾಧಿಸಿದೆ. ಈ ...
Read moreDetailsಭಾರತ ಸರ್ಕಾರದ ಪ್ರೀಮಿಯರ್ ಸೈನ್ಸ್ಟಿಫಿಕ್ ಸಲಹಾದಾರ (PSA) ಕಚೇರಿ, ಬೆಂಗಳೂರು ಐಐಎಸ್ಸಿ, ಇಂಡಿಯಾ ಏಐ ಮಿಷನ್ ಮತ್ತು ಸೈನ್ಸ್ ಪೋ ಪ್ಯಾರಿಸ್ ಸಹಯೋಗದಲ್ಲಿ, 2025 ಫೆಬ್ರವರಿ 10 ...
Read moreDetailsಬೆಂಗಳೂರು: ರಾಜ್ಯದಲ್ಲಿ ಇಂದು ಸಂಜೆ ಉದ್ಘಾಟನೆಗೊಳ್ಳಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಜಾಹೀರಾತು ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಟೀಕೆಗಳು ವ್ಯಕ್ತವಾಗುತ್ತಿವೆ. ಈ ಜಾಹೀರಾತಿನಲ್ಲಿ ಸಮಾವೇಶ ಉದ್ಘಾಟನೆ ಮಾಡಲಿರುವ ...
Read moreDetailsನವದೆಹಲಿ: ನೀತಿ ಆಯೋಗವು ಇಂದು 'ರಾಜ್ಯಗಳು ಮತ್ತು ರಾಜ್ಯ ಸಾರ್ವಜನಿಕ ವಿಶ್ವವಿದ್ಯಾಲಯಗಳ ಮೂಲಕ ಗುಣಮಟ್ಟದ ಉನ್ನತ ಶಿಕ್ಷಣ ವಿಸ್ತರಣೆ' ಎಂಬ ಶೀರ್ಷಿಕೆಯೊಂದಿಗೆ ನೀತಿ ವರದಿಯನ್ನು ಬಿಡುಗಡೆ ಮಾಡಿತು. ...
Read moreDetailsಮೈಸೂರು ನಗರದ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಗಲಭೆಯಿಂದ ಕಾನೂನು ಸುವ್ಯವಸ್ಥೆ ತೀವ್ರವಾಗಿ ಸೊರಗಿದ ಘಟನೆ ಬೆಳಕಿಗೆ ಬಂದಿದೆ. ಕೋಮು ಪಕ್ಷಪಾತದ ಧೋರಣೆ ಸರ್ಕಾರ ಅನುಸರಿಸುತ್ತಿದೆ ...
Read moreDetailsಮೈಸೂರಿನಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ, ಪೊಲೀಸರು ಕೈ ಚೆಲ್ಲಿ ಕುಳಿತಿದ್ದಾರೆ ಬೆಂಗಳೂರು:ಸಿಎಂ ಸಿದ್ದರಾಮಯ್ಯ ಮುಸ್ಲಿಮ್ ಮತಾಂಧರ ವಿರುದ್ಧ ಪ್ರಕರಣ ವಾಪಸ್ ಪಡೆಯುವುದರಿಂದಾಗಿ, ಪೊಲೀಸರ ಮೇಲೂ ಹಲ್ಲೆ ಮಾಡುವಷ್ಟು ...
Read moreDetailsಬೆಂಗಳೂರು:ಕೈಗಾರಿಕೆ ಹಾಗೂ ತಂತ್ರಜ್ಞಾನ ಆಧಾರಿತ ಆವಿಷ್ಕಾರಗಳ ಅನಾವರಣಕ್ಕೆ ಏರೋ ಇಂಡಿಯಾ – 2025 ಸಾಕ್ಷಿಯಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ತಿಳಿಸಿದರು.ಇಂದು ಯಲಹಂಕ ವಾಯುನೆಲೆಯಲ್ಲಿ ...
Read moreDetailsಬೆಂಗಳೂರು: 15ನೇ ಏರೋ ಇಂಡಿಯಾ ಉದ್ಘಾಟನಾ ದಿನದಲ್ಲಿ ನಡೆದ ಸಿಇಒಗಳ ದುಂಡುಮೇಜಿನ ಸಭೆಗೆ ಭಾರೀ ಸ್ಪಂದನೆ ದೊರೆತಿದ್ದು, ಜಾಗತಿಕ ಮಟ್ಟದಲ್ಲಿ 116 ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು (ಸಿಇಒಗಳು) ಭಾಗವಹಿಸಿದರು. ...
Read moreDetails© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.
© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.