Tag: ಹೊಸ

ಕೊರಗಜ್ಜ ಚಿತ್ರದ ಕ್ರೇಜ್‌ಗೆ ಗೃಹ ಸಚಿವರ ಶ್ಲಾಘನೆ: ಯಶಸ್ಸಿಗೆ ಡಾ. ಜಿ. ಪರಮೇಶ್ವರ್ ಶುಭಾಶಯ

ಮಂಗಳೂರು: ಸುಧೀರ್ ಅತ್ತಾವರ್ ನಿರ್ದೇಶನದ 'ಕೊರಗಜ್ಜ' ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿರುವಂತೆಯೇ ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಚಿತ್ರದ ಧನಾತ್ಮಕ ಜನಪ್ರಿಯತೆಗೆ ಹರ್ಷ ವ್ಯಕ್ತಪಡಿಸಿದ್ದಾರೆ. ...

Read moreDetails

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗ ಕೇಳಿ ಸಿಎಂ, ಸಚಿವ ಎಂ.ಬಿ. ಪಾಟೀಲ್‌ಗೆ ಪತ್ರ ಬರೆದ ಎಚ್.ಡಿ. ಕುಮಾರಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ದೊಡ್ಡ ಕೈಗಾರಿಕೆ ಸ್ಥಾಪನೆಗೆ ಜಾಗ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಅವರಿಗೆ ಪತ್ರ ಬರೆದಿದ್ದೇನೆ ಎಂದು ...

Read moreDetails

ಕಬ್ಬು ಬೆಲೆ ಹೆಚ್ಚಳಕ್ಕೆ ಕೇಂದ್ರ ಸರ್ಕಾರದ ಪಾತ್ರವೇ ಮುಖ್ಯ: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ಕಬ್ಬು ಮತ್ತು ಸಕ್ಕರೆ ಬೆಲೆ ನಿಗದಿಯಲ್ಲಿ ಕೇಂದ್ರ ಸರ್ಕಾರದ ಪಾತ್ರವೇ ದೊಡ್ಡದು ಎಂದು ರಾಜ್ಯ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಎಫ್‌ಆರ್‌ಪಿ (ಫೇರ್ ಅಂಡ್ ರಿಮ್ಯೂನರೇಟಿವ್ ...

Read moreDetails

ವೈದ್ಯರಲ್ಲಿ ಮಾನವೀಯತೆ ಮುಖ್ಯವಾಗಿರುತ್ತದೆ:ಡಾ. ಸಿ.ಎನ್.ಮಂಜುನಾಥ

ತುರ್ತು ಚಿಕಿತ್ಸೆಗೆ ಬಂದಾಗ ಪ್ರಾಥಮಿಕ ಚಿಕಿತ್ಸೆ ಕೊಡುವ ಸಂಸ್ಕಾರ ಬರಬೇಕು:ಡಾ.ಸಿ.ಎನ್. ಮಂಜುನಾಥ ಹುಬ್ಬಳ್ಳಿ: ವೈದ್ಯರಲ್ಲಿ ಮಾನವೀಯತೆ ಮುಖ್ಯವಾಗಿರುತ್ತದೆ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಜಂಟಿಯಾಗಿ ಕೆಲಸ ಮಾಡಬೇಕು. ...

Read moreDetails

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ನೂತನ ಐದು ನಗರ ಪಾಲಿಕೆ ಚುನಾವಣೆ:

ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತು ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (#GBA) ವ್ಯಾಪ್ತಿಯಲ್ಲಿ ಬರುವ ನೂತನ ಐದು ನಗರ ಪಾಲಿಕೆಗಳ ಚುನಾವಣೆಗಳ ಬಗ್ಗೆ ...

Read moreDetails

ನಿಷ್ಠಾವಂತ ರಾಜಕಾರಣಿ ಹೆಚ್.ವೈ.ಮೇಟಿಯವರಿಗೆ ಸಿದ್ದರಾಮಯ್ಯ ಗೌರವ ಸಮರ್ಪಣೆ

ಬಾಗಲಕೋಟೆ: ಬಾಗಲಕೋಟೆ ಶಾಸಕರಾಗಿದ್ದ ಹೆಚ್.ವೈ.ಮೇಟಿಯವರು ನಿಷ್ಠಾವಂತ ರಾಜಕಾರಣಿಯಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೇಟಿಯವರ ನಿಧನ ವೈಯಕ್ತಿಕವಾಗಿ ...

Read moreDetails

ಮಹಿಳೆಯರಿಗೆ, ಇಲಾಖೆಗೆ ಶಕ್ತಿ ತುಂಬುವುದೇ ನನ್ನ ಗುರಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಐಸಿಡಿಎಸ್ ಸುವರ್ಣ ಮಹೋತ್ಸವಕ್ಕೆ ರಾಜ್ಯಮಟ್ಟದ ಪೂರ್ವಭಾವಿ ಸಭೆ; 40 ಸಾವಿರ ಮಹಿಳೆಯರ ಭಾಗವಹಿಸುವ ನಿರೀಕ್ಷೆ ಬೆಂಗಳೂರು: ಕರ್ನಾಟಕದ ಮಹಿಳೆಯರಿಗೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ...

Read moreDetails

ಹರಿಯಾಣ ಚುನಾವಣೆಯಲ್ಲಿ ೨೫ ಲಕ್ಷಕ್ಕೂ ಅಧಿಕ ಮತಗಳ್ಳತನ: ರಾಹುಲ್ ಗಾಂಧಿ ದಾಖಲೆಗಳೊಂದಿಗೆ ಬಯಲುಗೊಳಿಸಿದ್ದಾರೆ – ಸಿದ್ದರಾಮಯ್ಯ

ಬಿಜೆಪಿ-ಚುನಾವಣಾ ಆಯೋಗದ ಸಂಚಿನಲ್ಲಿ ನಕಲಿ ಮತದಾರರು, ಬ್ರೆಜಿಲ್ ಮಾಡೆಲ್ ಫೋಟೋಗಳ ಬಳಕೆ: ಪ್ರಜಾತಂತ್ರಕ್ಕೆ ಕತ್ತು ಹಿಸುಕುತ್ತಿರುವ ಆಯೋಗ – ಸಿಎಂ ಆರೋಪ ಬೆಂಗಳೂರು: ದೇಶದ ಚುನಾವಣಾ ವ್ಯವಸ್ಥೆಯಲ್ಲಿ ...

Read moreDetails

ಉತ್ತಮ ಜೀವನ ಶೈಲಿಯಿಂದ ಖಾಯಿಲೆಗಳನ್ನು ದೂರವಿಡಲು ಸಾಧ್ಯ: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಉತ್ತಮ ಜೀವನ ಶೈಲಿಯನ್ನು ಅನುಸರಿಸುವ ಮೂಲಕ ಖಾಯಿಲೆಗಳನ್ನು ದೂರವಿಡಲು ಸಾಧ್ಯವಿದೆ. ಪ್ರತಿಯೊಬ್ಬರೂ ಹೃದಯದ ಬಗ್ಗೆ ಬಹಳ ಕಾಳಜಿ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ...

Read moreDetails

ಸಿದ್ದರಾಮಯ್ಯ ಅವರೇ ಸಿಎಂ, ಮುಂದಿನ ಚುನಾವಣೆಗಳು ಅವರ ನಾಯಕತ್ವದಲ್ಲಿ: ಡಿ.ಕೆ. ಸುರೇಶ್

ಬೆಂಗಳೂರು: ಕಾಂಗ್ರೆಸ್‌ನ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವವನ್ನು ದೃಢವಾಗಿ ಬೆಂಬಲಿಸಿದ್ದು, “ಸಿದ್ದರಾಮಯ್ಯ ಅವರು ಎಷ್ಟು ದಿನ ಮುಖ್ಯಮಂತ್ರಿಯಾಗಿರುತ್ತಾರೋ ಅಷ್ಟೂ ದಿನ ...

Read moreDetails

ಹೆಚ್.ಡಿ. ಕುಮಾರಸ್ವಾಮಿ ಮಂಡ್ಯ ಜೆಡಿಎಸ್ ಮುಖಂಡರ ಸಭೆ: ಸಂಘಟನೆ, ಹೋರಾಟದಲ್ಲಿ ಅವಿರತ ತೊಡಗಿಸಿಕೊಳ್ಳಿ ಎಂದು ಸೂಚನೆ

ಬಿಡದಿ ತೋಟದಲ್ಲಿ ನಡೆದ ಮಹತ್ವದ ಸಮಾಲೋಚನೆ; ಸಣ್ಣಪುಟ್ಟ ವೈಮನಸ್ಸು ಮರೆತು ಜನರೊಂದಿಗೆ ಹೆಜ್ಜೆ ಹಾಕಿ ಎಂದ ರಾಜ್ಯಾಧ್ಯಕ್ಷರು ಬೆಂಗಳೂರು: ಕೇಂದ್ರ ಸಚಿವರೂ ಆಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ...

Read moreDetails

ಸ್ಪೆಷಾಲಿಟಿ ಸ್ಟೀಲ್‌ಗೆ PLI 1.2 ಚಾಲನೆ: ₹43,800 ಕೋಟಿ ಹೂಡಿಕೆ, ಸಾವಿರಾರು ಉದ್ಯೋಗ ನಿರೀಕ್ಷೆ

ನವದೆಹಲಿ: ಕೇಂದ್ರ ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮಂಗಳವಾರ ರಾಜಧಾನಿ ನವದೆಹಲಿಯಲ್ಲಿ ವಿಶೇಷ ಉಕ್ಕು (ಸ್ಪೆಷಾಲಿಟಿ ಸ್ಟೀಲ್) ಉತ್ಪಾದನೆಗೆ ಸಂಬಂಧಿಸಿದ ಉತ್ಪಾದನಾ ಉತ್ತೇಜನಾ ಯೋಜನೆ (PLI)ಯ ...

Read moreDetails

ವಿಧಾನ ಪರಿಷತ್ ಚುನಾವಣೆ: ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಜೆಡಿಎಸ್ ಸಿದ್ಧತೆ; ಹೆಚ್.ಎಂ. ರಮೇಶ್ ಗೌಡ ಕರೆ

ಬೆಂಗಳೂರು: ಮುಂಬರುವ ವಿಧಾನ ಪರಿಷತ್‌ನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆಗಳಿಗೆ ಸಂಬಂಧಿಸಿದಂತೆ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ಅವರು ಮಂಗಳವಾರ ಸಭೆ ...

Read moreDetails

ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರತಿಕ್ರಿಯೆ

ರೈತರಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳುತ್ತೇವೆ ಬೆಂಗಳೂರು: ರೈತರಿಗೆ ಮಾತ್ರವಲ್ಲ, ಕಾರ್ಖಾನೆ ಮಾಲೀಕರಿಗೂ ಅನ್ಯಾಯವಾಗಬಾರದು ಎಂಬ ನಿಲುವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವ್ಯಕ್ತಪಡಿಸಿದ್ದಾರೆ. ...

Read moreDetails

ಮಾಜಿ ಸಚಿವ ಎಚ್.ವೈ. ಮೇಟಿ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ

ಬೆಂಗಳೂರು: ಬಾಗಲಕೋಟೆ ಶಾಸಕ ಹಾಗೂ ಮಾಜಿ ಸಚಿವ ಎಚ್.ವೈ. ಮೇಟಿ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಆಳವಾದ ಸಂತಾಪ ...

Read moreDetails

ಬಳ್ಳಾರಿ ರಸ್ತೆ ಸಂಚಾರ ದಟ್ಟಣೆ ನಿವಾರಣೆಗೆ ಸಮನ್ವಯ ಕ್ರಮಕ್ಕೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸೂಚನೆ

ಬೆಂಗಳೂರು: ಬಳ್ಳಾರಿ ರಸ್ತೆಯಲ್ಲಿ ಉಂಟಾಗುತ್ತಿರುವ ಸಂಚಾರ ದಟ್ಟಣೆಯನ್ನು ನಿವಾರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ), ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಹಾಗೂ ರಾಷ್ಟ್ರೀಯ ಹೆದ್ದಾರಿ ...

Read moreDetails

ಮೂರು ದಿನಗಳ ಶ್ರೀ ಕಾಡು ಮಲ್ಲಿಕಾರ್ಜುನ ಸ್ವಾಮಿ ಸನ್ನಿಧಾನದಲ್ಲಿ ೯ನೇ ವರ್ಷದ ರೈತ ಸ್ನೇಹಿ ಮಲ್ಲೇಶ್ವರ ಕಡಲೆಕಾಯಿ ಪರಿಷತ್

ಬೆಂಗಳೂರು: ಶ್ರೀ ಭ್ರಮರಂಭ ಸಮೇತ ಶ್ರೀ ಕಾಡು ಮಲ್ಲಿಕಾರ್ಜುನ ಸ್ವಾಮಿ ದೇವಾಲಯದಲ್ಲಿ ನವೆಂಬರ್ ೮, ೯ ಮತ್ತು ೧೦ರಂದು ಮೂರು ದಿನಗಳ ಕಾಲ ೯ನೇ ವರ್ಷದ ರೈತ ...

Read moreDetails

ಹಾಸನ ಡಿಸಿ ವಿರುದ್ಧ ಮಾಜಿ ಸಚಿವ ಎಚ್.ಡಿ. ರೇವಣ್ಣ ಗರಂ

ಹಾಸನ: ಅಧಿಕಾರಿಗಳಿಗೆ ಕಡ್ಡಾಯ ರಜೆ ನೀಡುತ್ತಿರುವ ಜಿಲ್ಲಾಧಿಕಾರಿ ವಿರುದ್ಧ ಮಾಜಿ ಸಚಿವ ಎಚ್.ಡಿ. ರೇವಣ್ಣ ತೀವ್ರ ಕೆಂಡಾಕಾರ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿ ಶಾಸಕಾಂಗ ಮತ್ತು ನ್ಯಾಯಾಂಗಕ್ಕೂ ಗೌರವ ನೀಡುತ್ತಿಲ್ಲ ...

Read moreDetails

ಬ್ರ್ಯಾಟ್ ಚಿತ್ರಕ್ಕೆ ಗೆಲುವಿನ ಹ್ಯಾಟ್ ತೊಡಿಸಿದ ಅಭಿಮಾನಿಗಳು: ಯಶಸ್ಸಿನ ಹಾದಿಯಲ್ಲಿ ಡಾರ್ಲಿಂಗ್ ಕೃಷ್ಣ ಅಭಿನಯದ ಚಿತ್ರ

ಕನ್ನಡ ಚಿತ್ರರಂಗದಲ್ಲಿ ಒಂದರ ಹಿಂದೆ ಒಂದು ಯಶಸ್ವಿ ಚಿತ್ರಗಳು ಬರುತ್ತಿರುವ ಸಾಲಿಗೆ ಮಂಜುನಾಥ್ ಕಂದಕೂರ್ ನಿರ್ಮಾಣದ, ಶಶಾಂಕ್ ನಿರ್ದೇಶನದ ಹಾಗೂ ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ "ಬ್ರ್ಯಾಟ್" ...

Read moreDetails

ಜಾಗ ಸಿಗುತ್ತಿದ್ದಂತೆ ಹೊಸ ವಿದ್ಯುತ್ ಉಪಕೇಂದ್ರಗಳು: ಸಚಿವ ಕೆ.ಜೆ.ಜಾರ್ಜ್ ಭರವಸೆ

ಸೂಳೆಕೆರೆ (ಆಗ್ಗುಂದ), ಅರಸೀಕೆರೆ ತಾಲೂಕು: ಹಾಸನ ಜಿಲ್ಲೆಯಲ್ಲಿ ಸಮರ್ಪಕ ವಿದ್ಯುತ್ ವ್ಯವಸ್ಥೆಗೆ ಸರ್ಕಾರದ ಬದ್ಧತೆಗೆ ಮತ್ತೊಂದು ಹೆಜ್ಜೆಯಾಗಿ ಸೋಮವಾರ 110/11 ಕೆವಿ ಸೂಳೆಕೆರೆ ವಿದ್ಯುತ್ ವಿತರಣಾ ಕೇಂದ್ರ ...

Read moreDetails

ಬೆಂಗಳೂರು ಪಾಲಿಕೆ ನೌಕರರ ಸಂಬಳ ಬಾಕಿ: ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ತೀವ್ರ ಟೀಕೆ

ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ನೌಕರರು ತಿಂಗಳುಗಳಿಂದ ಸಂಬಳ ಪಡೆಯದೇ ಪರದಾಡುತ್ತಿರುವ ಬೆನ್ನಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ತೀವ್ರವಾಗಿ ಟೀಕಿಸಲಾಗಿದೆ. ಪಾಲಿಕೆ ಶಿಕ್ಷಕರು 6 ...

Read moreDetails

ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳಿಗೆ ಶೇ.50 ರಿಯಾಯಿತಿ: ರಾಜ್ಯೋತ್ಸವದ ಅಂಗವಾಗಿ ನವೆಂಬರ್‌ ತಿಂಗಳು ಪೂರ್ತಿ ವಿಶೇಷ ಕೊಡುಗೆ

ಬೆಂಗಳೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ 2025ರ ನವೆಂಬರ್‌ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳ ಮೇಲೆ ಶೇಕಡಾ 50 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ...

Read moreDetails

ಕೌಶಲ ತರಬೇತಿ ಕೇಂದ್ರ ಸ್ಥಾಪನೆಗೆ ಭೂ ಮಂಜೂರು: ಡ್ಯುಯಲ್ ಅಪ್ರೆಂಟಿಸ್‌ಶಿಪ್ ಯೋಜನೆ ಶೀಘ್ರದಲ್ಲಿ ಜಾರಿ

ಬೆಂಗಳೂರು: ರಾಜ್ಯದ ಯುವಕರಿಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಉದ್ದೇಶದಿಂದ ಕೌಶಲ್ಯ ತರಬೇತಿ ಪ್ರಯೋಗಾಲಯಗಳನ್ನು ಸ್ಥಾಪಿಸಲು ಇಚ್ಛಿಸುವವರಿಗೆ ಅಗತ್ಯ ಭೂಮಿ ಮಂಜೂರು ಮಾಡಲಾಗುವುದು ಎಂದು ಕರ್ನಾಟಕ ...

Read moreDetails

ಬಿಹಾರ ಚುನಾವಣೆ ನಂತರ ದೇಶದ ರಾಜಕಾರಣ ಬದಲಾವಣೆ: ಕರ್ನಾಟಕದ ಮೇಲೂ ಪರಿಣಾಮ – ಸಿ.ಎಂ. ಇಬ್ರಾಹಿಂ

ಬೆಂಗಳೂರು: ಬಿಹಾರ ವಿಧಾನಸಭಾ ಚುನಾವಣೆಯ ನಂತರ ದೇಶದ ರಾಜಕೀಯ ಪರಿಸ್ಥಿತಿ ಸಂಪೂರ್ಣ ಬದಲಾವಣೆ ಕಾಣಲಿದೆ ಎಂದು ಮಾಜಿ ಕೇಂದ್ರ ಸಚಿವ ಸಿ.ಎಂ. ಇಬ್ರಾಹಿಂ ಆತಂಕ ವ್ಯಕ್ತಪಡಿಸಿದ್ದಾರೆ. ಈ ...

Read moreDetails

ಬಿಜೆಪಿ ಶಾಸಕ ಯತ್ನಾಳ್ ಸಂಚಲನ ಹೇಳಿಕೆ – 300 ಕೋಟಿ ಬಿಹಾರ ಚುನಾವಣೆಗೆ, ಪಪ್ಪಿ 500 ಕೋಟಿ ಕೊಡ್ತೇನೆಂದಿದ್ದರು, 2028ಕ್ಕೆ ಜೆಸಿಬಿ ಮೂಲಕ ಸಿಎಂ ಆಗ್ತೇನಿ!

ಬೆಳಗಾವಿ: ಬೆಳಗಾವಿಯ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಮತ್ತೊಮ್ಮೆ ರಾಜಕೀಯ ಬಾಂಬ್ ಸಿಡಿಸಿದ್ದಾರೆ. ಮಾಜಿ ಸಚಿವ ಬಿ. ರಾಮುಲು ಅವರು ಬಿಹಾರ ಚುನಾವಣೆಗೆ 300 ಕೋಟಿ ರೂಪಾಯಿ ...

Read moreDetails

ಮಂಗಳೂರು: ಸ್ಪೀಕರ್ ಯು.ಟಿ. ಖಾದರ್ ವಿರುದ್ಧದ ಭ್ರಷ್ಟಾಚಾರ ಆರೋಪಕ್ಕೆ ತೀಕ್ಷ್ಣ ಪ್ರತಿಕ್ರಿಯೆ

ಮಂಗಳೂರು: ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರ ವಿರುದ್ಧ ಎತ್ತಲಾಗಿರುವ ಭ್ರಷ್ಟಾಚಾರ ಆರೋಪಗಳ ಬಗ್ಗೆ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಇದನ್ನು ಅಸೂಯೆ ಮತ್ತು ದೃಷ್ಟಿ ದೋಷದಿಂದ ...

Read moreDetails

ಬಾಗಲಕೋಟೆ: ಸಚಿವ ಸ್ಥಾನದಿಂದ ಸಮಾಜ ಉದ್ಧಾರ ಆಗಿಲ್ಲ ಎಂದ ಮೃತ್ಯುಂಜಯ ಸ್ವಾಮೀ ಹೇಳಿಕೆಗೆ ಶಾಸಕ ಕಾಶಪ್ಪನವರ ತಿರುಗೇಟು

ಕೂಡಲಸಂಗಮ: ಬಾಗಲಕೋಟೆ ಜಿಲ್ಲೆಯ ರಾಜಕೀಯ ವಾತಾವರಣಕ್ಕೆ ಹೊಸ ತಿರುಗುಬಾಟು. ಸಚಿವ ಸ್ಥಾನದಿಂದ ಸಮಾಜಕ್ಕೆ ಯಾವುದೇ ಉದ್ಧಾರ ಆಗಿಲ್ಲ ಎಂದು ಹೇಳಿಕೆ ನೀಡಿದ್ದ ಬಸವಜಯ ಮೃತ್ಯುಂಜಯ ಸ್ವಾಮೀ ಅವರ ...

Read moreDetails

ಬೆಳಗಾವಿ ಬ್ರೇಕಿಂಗ್: ಚಕ್ರವರ್ತಿ ಸೂಲಿಬೆಲೆ ಹೇಳಿಕೆ – ಹಿಂದು ಸಮಾಜ ಒಡೆಯುವ ಯತ್ನ ವಿಫಲ

ಬೆಳಗಾವಿ: ಬಬಲೇಶ್ವರದಲ್ಲಿ ಆರಂಭವಾದ ವಿವಾದಕ್ಕೆ ಸಂಬಂಧಿಸಿದಂತೆ ಚಕ್ರವರ್ತಿ ಸೂಲಿಬೆಲೆ ಅವರು ತೀಕ್ಷ್ಣ ಹೇಳಿಕೆ ನೀಡಿದ್ದು, ಹಿಂದು ಸಮಾಜವನ್ನು ಟಾರ್ಗೆಟ್ ಮಾಡಿ ಒಡೆಯುವ ಯತ್ನ ವಿಫಲಗೊಂಡಿದೆ ಎಂದು ಆರೋಪಿಸಿದ್ದಾರೆ. ...

Read moreDetails

ಹಣೆಯಲ್ಲಿ ಬರೆದಿದ್ದರೆ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಡಿ.ಕೆ.ಸುರೇಶ್

ಬೆಂಗಳೂರು: "ನಮ್ಮ ಸಹೋದರ ಡಿ.ಕೆ.ಶಿವಕುಮಾರ್ ಅವರ ಹಣೆಯಲ್ಲಿ ಬರೆದಿದ್ದರೆ ಮುಖ್ಯಮಂತ್ರಿ ಆಗುತ್ತಾರೆ, ಇಲ್ಲದಿದ್ದರೆ ಇಲ್ಲ. ಅದಕ್ಕೆ ಏಕೆ ತಲೆಕೆಡಿಸಿಕೊಳ್ಳಬೇಕು" ಎಂದು ಬಿಎಂಎಲ್ ಅಧ್ಯಕ್ಷ ಹಾಗೂ ಮಾಜಿ ಸಂಸದ ...

Read moreDetails

ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಆದರೂ ಸಲಹೆ ಗೌರವಿಸಿ ಅಧಿಕಾರಿಗಳಿಗೆ ಪರಿಶೀಲನೆಗೆ ಸೂಚನೆ ತಮ್ಮ ಕ್ಷೇತ್ರದ ಜನರಿಗೆ ಕಾರು ಬಿಟ್ಟು ಸಾರ್ವಜನಿಕ ಸಾರಿಗೆ ಬಳಸಲು ಕರೆ ನೀಡಲಿ: ಸಂಸದರಿಗೆ ಡಿಕೆಶಿ ಸವಾಲು ಬಿಜೆಪಿ ...

Read moreDetails

ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ 13ನೇ ಸಭೆ: 34 ಕೋಟಿ ರೂ. ಮೊತ್ತದ ಕ್ರಿಯಾಯೋಜನೆಗೆ ಮಂಜೂರಾತಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ 13ನೇ ಸಭೆಯಲ್ಲಿ ಒಟ್ಟು 34 ಕೋಟಿ ರೂಪಾಯಿ ಮೊತ್ತದ ಕ್ರಿಯಾಯೋಜನೆಗೆ ಮಂಜೂರಾತಿ ನೀಡಲಾಗಿದೆ. ...

Read moreDetails

ಡಿಕೆಶಿ ಭೇಟಿ ಬಳಿಕ ತೇಜಸ್ವಿ ಸೂರ್ಯ ಹೇಳಿಕೆ: ಬೆಂಗಳೂರು ಟ್ರಾಫಿಕ್ ಕಡಿಮೆಗೆ ಸಾರ್ವಜನಿಕ ಸಾರಿಗೆಯೇ ಪರಿಹಾರ

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ ಬಳಿಕ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಮತ್ತು ರಸ್ತೆ ಗುಂಡಿಗಳ ಬಗ್ಗೆ ವಿವರವಾದ ...

Read moreDetails

ಪಟನಾ ಪೈರೇಟ್ಸ್‌ಗೆ ಮಣಿದ ಬೆಂಗಳೂರು ಬುಲ್ಸ್: ಎಲಿಮಿನೇಟರ್ 3ಕ್ಕೆ ಅರ್ಹತೆ ಸಾಧಿಸಿದ ಪೈರೇಟ್ಸ್

ನವದೆಹಲಿ: ಪ್ರೊ ಕಬಡ್ಡಿ ಲೀಗ್ (ಪಿಕೆಎಲ್) 12ನೇ ಆವೃತ್ತಿಯ ಎಲಿಮಿನೇಟರ್ 2 ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ತಂಡವು ಸ್ಥಿರತೆ ಕಾಯ್ದುಕೊಳ್ಳಲು ವಿಫಲವಾಗಿ ಪಟನಾ ಪೈರೇಟ್ಸ್ ವಿರುದ್ಧ 8 ...

Read moreDetails

ಟನಲ್ ರಸ್ತೆ ಯೋಜನೆಗೆ ನಾಗರಿಕರ ಬೆಂಬಲ: ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಪ್ರಶಂಸೆ

ಬೆಂಗಳೂರು: "ಟನಲ್ ರಸ್ತೆ ಯೋಜನೆ ಅತ್ಯುತ್ತಮ ಆಲೋಚನೆ, ನಾವು ನಿಮ್ಮೊಂದಿಗಿದ್ದೇವೆ, ಯೋಜನೆಯನ್ನು ಮುಂದುವರೆಸಿ," "ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ಅಭಿವೃದ್ಧಿಯ ಹೊಣೆಯನ್ನು ವಹಿಸಿಕೊಂಡಿರುವುದು ನಮ್ಮ ಪುಣ್ಯ" – ...

Read moreDetails

ಕಬ್ಬನ್ ಪಾರ್ಕ್ ಅಭಿವೃದ್ಧಿಗೆ 5 ಕೋಟಿ ರೂ. ಅನುದಾನ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಕಬ್ಬನ್ ಪಾರ್ಕ್ ಮತ್ತು ಲಾಲ್‌ಬಾಗ್ ಕರ್ನಾಟಕ ಹಾಗೂ ದೇಶದ ಹೆಗ್ಗುರುತುಗಳಾಗಿವೆ. ಕಬ್ಬನ್ ಪಾರ್ಕ್‌ನ ಉನ್ನತೀಕರಣಕ್ಕೆ ಬಿಡಿಎಯಿಂದ 5 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ...

Read moreDetails

ಪಿವಿಎಲ್‌ 2025: ಬೆಂಗಳೂರು ಟಾರ್ಪಿಡೋಸ್‌ಗೆ 4ನೇ ಆವೃತ್ತಿಯ ಚಾಂಪಿಯನ್‌ ಕಿರೀಟ

ಹೈದರಾಬಾದ್‌: ಗಚ್ಚಿಬೌಲಿ ಒಳಾಂಗಣ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ರೋಚಕ ಫೈನಲ್‌ ಪಂದ್ಯದಲ್ಲಿ ಮುಂಬೈ ಮೆಟಿಯೋರ್ಸ್‌ ವಿರುದ್ಧ 15-13, 16-4, 15-13 ಸೆಟ್‌ಗಳಿಂದ ಗೆಲುವು ಸಾಧಿಸಿದ ಬೆಂಗಳೂರು ಟಾರ್ಪಿಡೋಸ್‌, ...

Read moreDetails

ಕಾವೇರಿ ಜಲಾಶಯ ಭರ್ತಿ: 93 ವರ್ಷದಲ್ಲಿ 3ನೇ ಬಾರಿ ಇತಿಹಾಸ ಸೃಷ್ಟಿ

ವರುಣನ ಕೃಪೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹರ್ಷ ಕಾವೇರಿ ನದಿಯ ಜಲಾಶಯವಾದ ಕೃಷ್ಣರಾಜ ಸಾಗರ (ಕೆಆರ್‌ಎಸ್) ಜಲಾಶಯವು 2025ರಲ್ಲಿ ಮೂರನೇ ಬಾರಿಗೆ ಭರ್ತಿಯಾಗಿ ಇತಿಹಾಸ ನಿರ್ಮಿಸಿದೆ. 93 ...

Read moreDetails

ಸಂಪುಟ ಪುನರ್ ರಚನೆಯ ಚರ್ಚೆ ತೀವ್ರ – ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯ ಸರ್ಕಾರದ ಸಂಪುಟ ಪುನರ್ ರಚನೆ ಕುರಿತ ಚರ್ಚೆ ಈಗ ಅಂತಿಮ ಹಂತಕ್ಕೆ ಬಂದಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ...

Read moreDetails

ರಾಮನಗರ ಬ್ರೇಕಿಂಗ್: ಡಿಕೆ ಶಿವಕುಮಾರ್‌ಗೆ ನಿಖಿಲ್ ಕುಮಾರಸ್ವಾಮಿ ತಿರುಗೇಟು

ರಾಮನಗರ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹೇಳಿಕೆಗಳಿಗೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಡಿಕೆ ಶಿವಕುಮಾರ್ ಅವರು ಮಾಜಿ ಮುಖ್ಯಮಂತ್ರಿ ಎಚ್.ಡಿ. ...

Read moreDetails

ಉದ್ಯಮಿಗಳು ನಮ್ಮ ಸಹೋದರ-ಸಹೋದರಿಯರು, ನಗರದ ಘನತೆಗೆ ಧಕ್ಕೆ ತಾರದಿರಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: "ಉದ್ಯಮಿಗಳು ನಮ್ಮ ಸಹೋದರ, ಸಹೋದರಿಯರು. ಬೆಂಗಳೂರು ನಿಮ್ಮ ನಗರ, ಇದರ ಘನತೆಗೆ ಧಕ್ಕೆ ತಾರದಿರಿ ಎಂದು ಉದ್ಯಮಿಗಳಿಗೆ ಹೇಳಿದ್ದೇನೆ. ಟೀಕೆ ಮಾಡಿದವರನ್ನು ದೂರವಿಡಲು ಆಗದು, ಅವರ ...

Read moreDetails

ಅಥಣಿ ಸಕ್ಕರೆ ಕಾರ್ಖಾನೆ ಚುನಾವಣೆಯಲ್ಲಿ ಗಲಾಟೆ, ಮಾಜಿ ಶಾಸಕ ಮಹೇಶ ಕುಮಟಳ್ಳಿ ಆರೋಪ

ಅಥಣಿ: ಅಥಣಿ ಸಕ್ಕರೆ ಕಾರ್ಖಾನೆ ಚುನಾವಣೆಯ ಮತದಾನದ ವೇಳೆ ಗಲಾಟೆಯ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಮಹೇಶ ಕುಮಟಳ್ಳಿ ಅವರು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ರಮೇಶ ...

Read moreDetails

ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಜೀ ಅವರ 127ನೇ ‘ಮನ್ ಕೀ ಬಾತ್’ ಕಾರ್ಯಕ್ರಮದಲ್ಲಿ ಕರ್ನಾಟಕಕ್ಕೆ ಸಂಬಂಧಿಸಿದ ಮುಖ್ಯಾಂಶಗಳು

ಬೆಂಗಳೂರು: ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಜೀ ಅವರು ಭಾನುವಾರ ನಡೆದ 127ನೇ ‘ಮನ್ ಕೀ ಬಾತ್’ ಕಾರ್ಯಕ್ರಮದಲ್ಲಿ ಕರ್ನಾಟಕದ ಬೆಂಗಳೂರಿನಲ್ಲಿ ನಡೆಯುತ್ತಿರುವ ಜನರ ...

Read moreDetails

ಡಿಕೆ ಶಿವಕುಮಾರ್ ಸಿಎಂ ಆಗಿದ್ದಾರೆ, ಆದರೆ ನಾನು ಸಂತೋಷದಲ್ಲಿರುವವರಲ್ಲಿ ಒಬ್ಬ: ಹೇಳಿಕೆ

ಬೆಂಗಳೂರು: ಕರ್ನಾಟಕದ ರಾಜಕೀಯ ವಲಯದಲ್ಲಿ ಇತ್ತೀಚಿನ ಬೆಳವಣಿಗೆಯೊಂದು ಗಮನ ಸೆಳೆದಿದೆ. ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಬಗ್ಗೆ ಚರ್ಚೆಗಳು ಜೋರಾಗಿವೆ. ಈ ಸಂದರ್ಭದಲ್ಲಿ, ಒಬ್ಬ ...

Read moreDetails

ಸಂಸದ್ ಖೇಲ್ ಮಹೋತ್ಸವ 2025: ಬೆಂಗಳೂರು ಉತ್ತರದಲ್ಲಿ ಕ್ರೀಡೆ ಮತ್ತು ಫಿಟ್‌ನೆಸ್‌ಗೆ ಉತ್ತೇಜನ

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಕ್ರೀಡೆ ಮತ್ತು ದೈಹಿಕ ಸಾಮರ್ಥ್ಯವನ್ನು ಉತ್ತೇಜಿಸುವ ಸಂಸದ್ ಖೇಲ್ ಮಹೋತ್ಸವ 2025ರ ಮೂರನೇ ಕಾರ್ಯಕ್ರಮವು ಕೆ.ಆರ್. ಪುರಂ ಸರ್ಕಾರಿ ಪ್ರಥಮ ...

Read moreDetails

ಕೈಗಾರಿಕೆಗಳಿಗೆ ಎನ್‌ಒಸಿ ನೀಡುವಲ್ಲಿ ವಿಳಂಬವಾಗಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯವಾದ ನೋ ಆಬ್ಜೆಕ್ಷನ್ ಸರ್ಟಿಫಿಕೇಟ್ (ಎನ್‌ಒಸಿ) ನೀಡುವ ಪ್ರಕ್ರಿಯೆಯಲ್ಲಿ ಯಾವುದೇ ವಿಳಂಬವಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕೈಗಾರಿಕೆಗಳಿಗೆ ಉತ್ತೇಜನ ನೀಡುವುದರ ...

Read moreDetails

ಪ್ರತಾಪ್ ಮತ್ತು ಪ್ರದೀಪ್‌ರಿಂದ ಅಸಭ್ಯ ಭಾಷೆ, ವೈಯಕ್ತಿಕ ನಿಂದನೆ

ಮೈಸೂರು: ಮೈಸೂರಿನ ರಾಜಕೀಯ ವಲಯದಲ್ಲಿ ಇತ್ತೀಚಿನ ಘಟನೆಯೊಂದು ಭಾರೀ ಚರ್ಚೆಗೆ ಕಾರಣವಾಗಿದೆ. ಸ್ಥಳೀಯ ನಾಯಕರಾದ ಪ್ರತಾಪ್ ಮತ್ತು ಪ್ರದೀಪ್ ಒಬ್ಬರಿಗೊಬ್ಬರು ಅಸಭ್ಯ ಭಾಷೆಯನ್ನು ಬಳಸಿ, ವೈಯಕ್ತಿಕವಾಗಿ ನಿಂದಿಸಿಕೊಂಡ ...

Read moreDetails

ನಿತೀಶ್ ಕುಮಾರ್ ನಾಯಕತ್ವದಲ್ಲಿ ಈ ಬಾರಿ ದಾಖಲೆಯ ಗೆಲುವು: ನರೇಂದ್ರ ಮೋದಿ

ಪಾಟ್ನಾ: ಬಿಹಾರದಲ್ಲಿ ಜನತಾ ದಳ (ಯುನೈಟೆಡ್) ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಮೈತ್ರಿಯು ಮುಂಬರುವ ಚುನಾವಣೆಯಲ್ಲಿ ದಾಖಲೆಯ ಗೆಲುವು ಸಾಧಿಸಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ...

Read moreDetails

ವರ್ಷಾಂತ್ಯದ ವೇಳೆಗೆ ರಷ್ಯಾದಿಂದ ತೈಲ ಆಮದು ಸ್ಥಗಿತಗೊಳಿಸಲಿದೆ ಭಾರತ

ನವದೆಹಲಿ: ಭಾರತವು 2025ರ ವರ್ಷಾಂತ್ಯದ ವೇಳೆಗೆ ರಷ್ಯಾದಿಂದ ಕಚ್ಚಾ ತೈಲ ಆಮದನ್ನು ಸಂಪೂರ್ಣವಾಗಿ ನಿಲ್ಲಿಸಲಿದೆ ಎಂದು ವರದಿಗಳು ತಿಳಿಸಿವೆ. ಈ ನಿರ್ಧಾರವು ಜಾಗತಿಕ ತೈಲ ಮಾರುಕಟ್ಟೆಯ ಒತ್ತಡಗಳು, ...

Read moreDetails

ಕೆಎಸ್‌ಡಿಎಲ್‌ನಿಂದ ಸರ್ಕಾರಕ್ಕೆ ₹135 ಕೋಟಿ ಡಿವಿಡೆಂಡ್ ಚೆಕ್: ಮುಖ್ಯಮಂತ್ರಿಗೆ ಹಸ್ತಾಂತರ

ಬೆಂಗಳೂರು: ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಡಿಟರ್ಜೆಂಟ್‌ಗಳ ನಿಯಮಿತ ಸಂಸ್ಥೆ (ಕೆಎಸ್‌ಡಿಎಲ್) 2024-25ರ ಹಣಕಾಸು ಸಾಲಿನ ಲಾಭದಿಂದ ₹135 ಕೋಟಿ ರೂಪಾಯಿಗಳ ಡಿವಿಡೆಂಡ್ ಚೆಕ್ ಅನ್ನು ...

Read moreDetails

ಈರುಳ್ಳಿ ಬೆಲೆ ಕುಸಿತ: ಪಿಡಿಪಿಎಸ್‌ ಅಡಿ ಖರೀದಿಗೆ ಪ್ರಯತ್ನ – ಸಚಿವ ಶಿವಾನಂದ ಪಾಟೀಲ

ಬೆಂಗಳೂರು: ಈರುಳ್ಳಿ ಬೆಲೆ ಕುಸಿತದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಪ್ರೈಸ್ ಡೆಫಿಷಿಯನ್ಸಿ ಪ್ರೊಕ್ಯೂರ್‌ಮೆಂಟ್ ಸ್ಕೀಂ (ಪಿಡಿಪಿಎಸ್) ಅಡಿಯಲ್ಲಿ ಈರುಳ್ಳಿ ಖರೀದಿಗೆ ಪ್ರಯತ್ನ ನಡೆಸಲಾಗುವುದು ಎಂದು ಕೃಷಿ ಮಾರುಕಟ್ಟೆ ...

Read moreDetails

ವಿಧಾನಸೌಧದಲ್ಲಿ 66ನೇ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ಸಮಿತಿ ಸಭೆ: ಬಂಡವಾಳ ಹೂಡಿಕೆ ಉತ್ತೇಜನಕ್ಕೆ ಒತ್ತು

ಬೆಂಗಳೂರು: ವಿಧಾನಸೌಧದಲ್ಲಿ ಶುಕ್ರವಾರ ನಡೆದ 66ನೇ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ಸಮಿತಿಯ ಸಭೆಯಲ್ಲಿ ಬಂಡವಾಳ ಹೂಡಿಕೆ ಉತ್ತೇಜನಕ್ಕಾಗಿ ಸಮಗ್ರ ಏಕಗವಾಕ್ಷಿ ವ್ಯವಸ್ಥೆ ಮತ್ತು ವ್ಯಾಪಾರ ಒಪ್ಪಿಗೆ ...

Read moreDetails

೪ ಸಾವಿರ ಕೋಟಿ ವೆಚ್ಚದಲ್ಲಿ ಬೆಂಗಳೂರು ೫೦೦ ಕಿ.ಮೀ. ರಸ್ತೆಗೆ ವೈಟ್ ಟಾಪಿಂಗ್: ಡಿಪಿಆರ್ ಸಿದ್ಧತೆ

ಬೆಂಗಳೂರು: ನಗರದ ೫೦೦ ಕಿ.ಮೀ. ಉದ್ದದ ರಸ್ತೆಗಳಿಗೆ ೪ ಸಾವಿರ ಕೋಟಿ ರೂ. ವೆಚ್ಚದಲ್ಲಿ ವೈಟ್ ಟಾಪಿಂಗ್ ಮಾಡಲು ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ...

Read moreDetails

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ₹56,000 ಕೋಟಿ ಖರ್ಚು, ಮೂಲಸೌಕರ್ಯಕ್ಕೆ ₹5,229 ಕೋಟಿ ಕಡಿತ: CAG ವರದಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಈ ವರ್ಷ ಐದು ಗ್ಯಾರಂಟಿ ಯೋಜನೆಗಳಿಗೆ ₹56,000 ಕೋಟಿ ಖರ್ಚು ಮಾಡುತ್ತಿದ್ದರೆ, ರಾಜ್ಯದ ಮೂಲಸೌಕರ್ಯ ವೆಚ್ಚದಲ್ಲಿ ₹5,229 ಕೋಟಿ ಕಡಿತಗೊಳಿಸಿದೆ ಎಂದು ...

Read moreDetails

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಅನುಮತಿ, ಕಾಂಗ್ರೆಸ್‌ಗೆ ಹೈಕೋರ್ಟ್‌ನಿಂದ ತೀವ್ರ ಮುಖಭಂಗ: ಬಿ.ವೈ ವಿಜಯೇಂದ್ರ

ಬೆಂಗಳೂರು: ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS)ದ ಪಥಸಂಚಲನಕ್ಕೆ ಅನುಮತಿ ನೀಡಿ ಕರ್ನಾಟಕ ಹೈಕೋರ್ಟ್‌ ನೀಡಿರುವ ತೀರ್ಪನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ಪ್ರಜಾತಂತ್ರದ ವಿಜಯವೆಂದು ...

Read moreDetails

ಗುತ್ತಿಗೆದಾರರ ಬಾಕಿ ಬಿಲ್ ಕೇಳಿದರೆ ಧಮ್ಕಿಯೇ?: ಡಿಕೆ ಶಿವಕುಮಾರ್‌ಗೆ ಆರ್. ಅಶೋಕ್ ಪ್ರಶ್ನೆ

ಬೆಂಗಳೂರು: ಬಿಜೆಪಿ ನಾಯಕ ಆರ್. ಅಶೋಕ್ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಗುತ್ತಿಗೆದಾರರ ಬಾಕಿ ಬಿಲ್ ವಿಚಾರದಲ್ಲಿ ತೀವ್ರವಾಗಿ ಟೀಕಿಸಿದ್ದಾರೆ. ಗುತ್ತಿಗೆದಾರರು ತಮ್ಮ ಬಾಕಿ ಬಿಲ್‌ ...

Read moreDetails

ರೈತರ ಉತ್ಪನ್ನಗಳಿಗೆ ಹೆಚ್ಚಿನ ಬೆಲೆಗಾಗಿ ಕೃಷಿ ಸಂಸ್ಕರಣ ಘಟಕಗಳ ಸದುಪಯೋಗ: ನಿರ್ಮಲಾ ಸೀತಾರಾಮನ್ ಸಲಹೆ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರೈತರಿಗೆ ಕೃಷಿ ಸಂಸ್ಕರಣಾ ಘಟಕಗಳ (ಅಗ್ರೋ ಪ್ರೊಸೆಸಿಂಗ್ ಸೆಂಟರ್‌ಗಳ) ಬಳಕೆಯ ಮೂಲಕ ತಮ್ಮ ಉತ್ಪನ್ನಗಳಿಗೆ ಹೆಚ್ಚಿನ ಬೆಲೆ ...

Read moreDetails

ಭಾರತದ ಗೃಹ ಸಚಿವ ಶ್ರೀ ಅಮಿತ್ ಶಾ ದೆಹಲಿಯಲ್ಲಿ ‘ನೆರಳುಗಳ ಎಕ್ಸ್‌ಟ್ರಡಿಷನ್ – ಸವಾಲುಗಳು ಮತ್ತು ರಣನೀತಿಗಳು’ ಸಮ್ಮೇಳನವನ್ನು ಉದ್ಘಾಟಿಸುತ್ತಾರೆ

ನವದೆಹಲಿ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತ ಅಂತರರಾಷ್ಟ್ರೀಯ ತನಿಖೆಗಳಲ್ಲಿ ಹೊಸ ಯುಗಕ್ಕೆ ಕಾಲಿಡುತ್ತಿದೆ. ಈ ಸಂದರ್ಭದಲ್ಲಿ, ಗೃಹ ಸಚಿವ ಹಾಗೂ ಸಹಕಾರ ಸಚಿವ ಶ್ರೀ ...

Read moreDetails

ಮೇಘಾಲಯ, ತ್ರಿಪುರಾ ಪತ್ರಕರ್ತರ ನಿಯೋಗ ಬಿಎಚ್‌ಇಎಲ್ ಎಲೆಕ್ಟ್ರಾನಿಕ್ಸ್ ವಿಭಾಗಕ್ಕೆ ಭೇಟಿ

ರಕ್ಷಣೆ, ಬಾಹ್ಯಾಕಾಶದಲ್ಲಿ ಸ್ಥಳೀಯ ತಂತ್ರಜ್ಞಾನದ ಮಹತ್ವ ಬೆಂಗಳೂರು: ಅಜಾದಿ ಕಾ ಅಮೃತ್ ಮಹೋತ್ಸವದ ಭಾಗವಾಗಿ ಕರ್ನಾಟಕ ಮಾಧ್ಯಮ ಪ್ರವಾಸದಲ್ಲಿ ಭಾಗವಹಿಸುತ್ತಿರುವ ಮೇಘಾಲಯ ಮತ್ತು ತ್ರಿಪುರಾದ ೧೪ ಮಂದಿ ...

Read moreDetails

ರಾಷ್ಟ್ರೀಯ ಸುರಕ್ಷಾ ರಕ್ಷಣಾ ಸೇನೆಯ ೪೧ನೇ ಸ್ಥಾಪನಾ ದಿನಾಚರಣೆ:

ಅಮಿತ್ ಶಾ ಮನೇಸರ್‌ನಲ್ಲಿ ಭಾಷಣ ಮಾಡಿ, ವಿಶೇಷ ಕಾರ್ಯಾಚರಣೆಗಳ ತರಬೇತಿ ಕೇಂದ್ರಕ್ಕೆ ಶಿಲಾನ್ಯಾಸ ಮನೇಸರ್, ಗುರುಗ್ರಾಮ್: ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಶ್ರೀ ಅಮಿತ್ ...

Read moreDetails

ಐಐಟಿ ಧಾರವಾಡದಲ್ಲಿ ಧರ್ತಿ ಬಯೋನೆಸ್ಟ್ ಇಂಕ್ಯೂಬೇಶನ್ ಕೇಂದ್ರ ಉದ್ಘಾಟನೆ:

ನಿರ್ಮಲಾ ಸೀತಾರಾಮನ್ ಅವರ ನೇತೃತ್ವದಲ್ಲಿ ಜೈವತಂತ್ರಜ್ಞಾನ ನವೀನತೆಗೆ ಹೊಸ ಚೈತನ್ಯ ಧಾರವಾಡ: ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಇಂದು ಕರ್ನಾಟಕದ ಐಐಟಿ ಧಾರವಾಡದಲ್ಲಿ ...

Read moreDetails

ತಿಪಟೂರಿನಲ್ಲಿ ಪ್ರಧಾನಮಂತ್ರಿ ಧನ ಧಾನ್ಯ ಕೃಷಿ ಯೋಜನೆ ಹಾಗೂ ದ್ವಿದಳ ರಾಷ್ಟ್ರೀಯ ಯೋಜನೆಗೆ ಕೇಂದ್ರ ಸಚಿವ ವಿ. ಸೋಮಣ್ಣ ಚಾಲನೆ

ತಿಪಟೂರು: ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ಶ್ರೀ ಗುರುಕುಲಾನಂದಾಶ್ರಮ ಸಭಾಂಗಣದಲ್ಲಿ ಇಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವರಾದ ಶ್ರೀ ವಿ. ಸೋಮಣ್ಣ ಅವರು ...

Read moreDetails

ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ: ‘ಪಿಎಂ ಧನ್ ಧಾನ್ಯ ಕೃಷಿ ಯೋಜನೆ’ ಮತ್ತು ‘ದ್ವಿದಳ ಧಾನ್ಯಗಳಲ್ಲಿ ಆತ್ಮನಿರ್ಭರತೆಗಾಗಿ ಮಿಷನ್’ ಕಾರ್ಯಕ್ರಮದ ಉದ್ಘಾಟನೆ

ಬೆಂಗಳೂರು: ಭಾರತೀಯ ಕೃಷಿ ಸಂಶೋಧನಾ ಮಂಡಳಿಯ (ICAR) ರಾಷ್ಟ್ರೀಯ ಕೃಷಿ ಕೀಟವಿಜ್ಞಾನ ಸಂಶೋಧನಾ ಸಂಸ್ಥೆ (NBAIR), ಬೆಂಗಳೂರು ಇಂದು ‘ಪಿಎಂ ಧನ್ ಧಾನ್ಯ ಕೃಷಿ ಯೋಜನೆ’ ಮತ್ತು ...

Read moreDetails

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ ಬೆಂಗಳೂರು: "ರಸ್ತೆ ಕಾಮಗಾರಿಗಳ ವೇಳೆ ವೆಟ್ ಮಿಕ್ಸಿಂಗ್ ವಿಧಾನ ಬಳಸಿಕೊಳ್ಳಲಾಗಿದೆ. ಕೆಲವೊಂದು ತುರ್ತು ಸಂದರ್ಭದಲ್ಲಿ ಮಳೆಯಲ್ಲೂ ಡಾಂಬರು ...

Read moreDetails

“ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ಹೇಳಿಲ್ಲ, ಸುದ್ದಿ ತಿರುಚಲಾಗಿದೆ”: ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, "ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ತಾನು ಎಲ್ಲಿಯೂ ಹೇಳಿಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ. ಕೆಲವು ಮಾಧ್ಯಮಗಳು ತಮ್ಮ ಹೇಳಿಕೆಯನ್ನು ...

Read moreDetails

ಶೋಭಾ ಕಾರಂಡ್ಲಾಜೆ ಅವರಿಂದ ಎಂಎಸ್‌ಎಂಇ ಮಾರ್ಕೆಟಿಂಗ್ ಸಮ್ಮಿಟ್ ಉದ್ಘಾಟನೆ

ಬೆಂಗಳೂರು: ಭಾರತದ ಒಟ್ಟು ಉತ್ಪಾದನೆ ಮತ್ತು ರಫ್ತಿನಲ್ಲಿ ಶೇಕಡಾ 40ರಷ್ಟು ಪಾಲನ್ನು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳು (ಎಂಎಸ್‌ಎಂಇ) ಹೊಂದಿವೆ ಎಂದು ಕೇಂದ್ರ ಸೂಕ್ಷ್ಮ, ಸಣ್ಣ ...

Read moreDetails

ಬಿಡಿಎಯಿಂದ ಜಿಬಿಎಗೆ ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ (ಜಿಬಿಎ) ನಗರದ ಯೋಜನಾ ಪ್ರಾಧಿಕಾರದ ಜವಾಬ್ದಾರಿ ಮತ್ತು ಟಿಡಿಆರ್ ನೀಡುವ ಅಧಿಕಾರವನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ (ಬಿಡಿಎ) ಹಸ್ತಾಂತರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ...

Read moreDetails

ಜಾತಿ ಗಣತಿಯಲ್ಲಿ ಆತುರ, ಜಿಬಿಎ ಚುನಾವಣೆಗೆ ತಯಾರಿ ಎಲ್ಲಿ?: ವಿಜಯೇಂದ್ರ

ಬೆಂಗಳೂರು: ರಾಜ್ಯ ಸರಕಾರವು ಯಾವುದೇ ಪೂರ್ವತಯಾರಿಯಿಲ್ಲದೇ ಜಾತಿ ಗಣತಿಯನ್ನು ಆತುರಾತುರವಾಗಿ ಕೈಗೊಳ್ಳುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ. ಇದರಿಂದ ಗ್ರಾಮೀಣ ಭಾಗದ ...

Read moreDetails

ಮೈಸೂರು ಸಂಗೀತ ಸುಗಂಧ 2025: ಕರ್ನಾಟಕದ ಸಾಂಸ್ಕೃತಿಕ ರಾಜಧಾನಿಯಲ್ಲಿ ಎರಡನೇ ಆವೃತ್ತಿಯ ಕಾರ್ನಾಟಿಕ್ ಸಂಗೀತೋತ್ಸವ

ಮೈಸೂರು: ಕರ್ನಾಟಕದ ಸಾಂಸ್ಕೃತಿಕ ರಾಜಧಾನಿಯಾದ ಮೈಸೂರು, ಕಾರ್ನಾಟಿಕ್ ಸಂಗೀತದ ದಿವ್ಯ ನಾದದೊಂದಿಗೆ ಮತ್ತೊಮ್ಮೆ ಮೊಳಗಲಿದೆ. ಭಾರತ ಸರ್ಕಾರದ ಪ್ರವಾಸೋದ್ಯಮ ಸಚಿವಾಲಯ, ಸಂಸ್ಕೃತಿ ಸಚಿವಾಲಯ ಮತ್ತು ಸಂಗೀತ ನಾಟಕ ...

Read moreDetails

ಗುಜರಾತ್‌ನಲ್ಲಿ ಸೌರಶಕ್ತಿ ಕ್ರಾಂತಿಗೆ ಪ್ರಧಾನಮಂತ್ರಿ ಮೋದಿಯ ದೂರದೃಷ್ಟಿ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಮೆಹ್ಸಾನಾ: ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಶ್ರೀ ಪ್ರಲ್ಹಾದ್ ಜೋಶಿ ಅವರು ಗುಜರಾತ್‌ನ ಮೆಹ್ಸಾನಾದ ಗಣಪತ್ ವಿಶ್ವವಿದ್ಯಾಲಯದಲ್ಲಿ ಆಯೋಜಿತವಾದ ‘ವೈಬ್ರೆಂಟ್ ಗುಜರಾತ್’ ಪ್ರಾದೇಶಿಕ ಸಮ್ಮೇಳನದಲ್ಲಿ ...

Read moreDetails

ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ: ಭಾರತಕ್ಕೆ ISSA ಪ್ರಶಸ್ತಿ 2025 – ಸಾಮಾಜಿಕ ಭದ್ರತೆಯಲ್ಲಿ ಪರಿವರ್ತನಾಶೀಲ ಸಾಧನೆ

ಕೌಲಾಲಂಪುರ: ಭಾರತದ ನಾಗರಿಕರಿಗೆ ಸಾಮಾಜಿಕ ರಕ್ಷಣೆಯನ್ನು ವಿಸ್ತರಿಸುವ ಮತ್ತು ಎಲ್ಲರನ್ನೂ ಒಳಗೊಂಡ ಕಲ್ಯಾಣವನ್ನು ಖಾತರಿಪಡಿಸುವ ದೇಶದ ಅನುಕರಣೀಯ ಪ್ರಯತ್ನಗಳನ್ನು ಗುರುತಿಸಿ, ಅಂತಾರಾಷ್ಟ್ರೀಯ ಸಾಮಾಜಿಕ ಭದ್ರತಾ ಸಂಘ (ISSA) ...

Read moreDetails

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಝೋಹೊ ಮೇಲ್‌ಗೆ ಬದಲಾಯಿಸಿದ್ದಾರೆ

ನವದೆಹಲಿ: ಕೇಂದ್ರ ಗೃಹ ಸಚಿವ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಪ್ರಮುಖ ನಾಯಕರಾದ ಶ್ರೀ ಅಮಿತ್ ಶಾ ಅವರು ತಮ್ಮ ಇ-ಮೇಲ್ ವಿಳಾಸವನ್ನು ಬದಲಾಯಿಸಿರುವುದಾಗಿ ಘೋಷಿಸಿದ್ದಾರೆ. ...

Read moreDetails

ಕನ್ನಡ ಸಾಹಿತ್ಯದ ದಿಗ್ಗಜ ಶ್ರೀ ಎಸ್.ಎಲ್. ಭೈರಪ್ಪನವರ ವಿಧಿವಶ: ಪ್ರಧಾನಿ ಮೋದಿಯಿಂದ ಸಂತಾಪ

ಖ್ಯಾತ ಕನ್ನಡ ಸಾಹಿತಿ ಶ್ರೀ ಎಸ್.ಎಲ್. ಭೈರಪ್ಪನವರ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಭೈರಪ್ಪನವರನ್ನು "ನಿರ್ಭೀತ ಮತ್ತು ಕಾಲಾತೀತ ಚಿಂತಕ" ಎಂದು ...

Read moreDetails

ಮೋಟಾರ್‌ಸ್ಪೋರ್ಟ್‌ನಲ್ಲಿ ಐತಿಹಾಸಿಕ ಮೈಲಿಗಲ್ಲೊಂದನ್ನು ಸಾಧಿಸಿದ ಐಶ್ವರ್ಯಾ ಪಿಸ್ಸೇ

ಪೋರ್ಚುಗಲ್: ಮೋಟಾರ್‌ಸ್ಪೋರ್ಟ್‌ನಲ್ಲಿ ಐತಿಹಾಸಿಕ ಮೈಲಿಗಲ್ಲೊಂದನ್ನು ಸಾಧಿಸಿದ ಐಶ್ವರ್ಯಾ ಪಿಸ್ಸೇ, ಏಷಿಯಾ ಮತ್ತು ಭಾರತದ ಮೊದಲ ಮಹಿಳೆಯಾಗಿ FIM ವಿಶ್ವ ರ‍್ಯಾಲಿ-ರೈಡ್ ಚಾಂಪಿಯನ್‌ಶಿಪ್ (W2RC)ನ 4ನೇ ಸುತ್ತಿನಲ್ಲಿ ಭಾಗವಹಿಸಿದ್ದಾರೆ. ...

Read moreDetails

2025ರ ಏಷ್ಯನ್ ಆಕ್ವಾಟಿಕ್ ಚಾಂಪಿಯನ್‌ಶಿಪ್‌ನಲ್ಲಿ ಫ್ರೀಸ್ಟೈಲ್ ಗೆಲುವಿನ ಗುರಿಯೊಂದಿಗೆ ಡಬಲ್ ಒಲಿಂಪಿಯನ್ ಶ್ರೀಹರಿ ನಟರಾಜ್

~ ವೈಯಕ್ತಿಕ ಮತ್ತು ಭಾರತದ ಶ್ರೇಷ್ಠ ಸಾಧನೆಗಳ ಉತ್ಸಾಹದೊಂದಿಗೆ, ಶ್ರೀಹರಿ ತಮ್ಮ ಫ್ರೀಸ್ಟೈಲ್ ಫಾರ್ಮ್‌ನ್ನು ಖಂಡಾಂತರದ ವೇದಿಕೆಗೆ ಕೊಂಡೊಯ್ಯಲು ಸಜ್ಜು ~ ಅಹಮದಾಬಾದ್: ಭಾರತದ ಡಬಲ್ ಒಲಿಂಪಿಯನ್ ...

Read moreDetails

ಜಾತಿ ಸಮೀಕ್ಷೆ ವಿರುದ್ಧ ಹೈಕೋರ್ಟ್‌ನಲ್ಲಿ ಪಿಐಎಲ್: ವಿಚಾರಣೆ ಆರಂಭ, ಮಧ್ಯಂತರ ತಡೆಗೆ ನಿರಾಕರಣೆ

ಬೆಂಗಳೂರು: ರಾಜ್ಯ ಸರ್ಕಾರದ ಜಾತಿ ಸಮೀಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆಯು ಹೈಕೋರ್ಟ್‌ನಲ್ಲಿ ಸೋಮವಾರ ಆರಂಭವಾಗಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ನೇತೃತ್ವದ ...

Read moreDetails

ಭಾರತವು WAVES ಬಜಾರ್ – ಭಾರತ್ ಪೆವಿಲಿಯನ್ ಉದ್ಘಾಟನೆ

2025ರ ಏಷ್ಯನ್ ಕಂಟೆಂಟ್ಸ್ ಆಂಡ್ ಫಿಲ್ಮ್ ಮಾರ್ಕೆಟ್, ಬುಸಾನ್‌ನಲ್ಲಿ ಸೃಜನಶೀಲ ಆರ್ಥಿಕತೆಯ ಪ್ರದರ್ಶನ ದೆಹಲಿ: ದಕ್ಷಿಣ ಕೊರಿಯಾದ ಬುಸಾನ್‌ನಲ್ಲಿ ನಡೆಯುತ್ತಿರುವ ಬುಸಾನ್ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ (BIFF) ...

Read moreDetails

ನರೇಂದ್ರ ಮೋದಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು: ಜಿಎಸ್‌ಟಿ ಸುಧಾರಣೆಗಳಿಂದ ಭಾರತದ ಬೆಳವಣಿಗೆಗೆ ಚಾಲನೆ

ನವದೆಹಲಿ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು. ನವರಾತ್ರಿಯ ಶುಭಾರಂಭದ ಸಂದರ್ಭದಲ್ಲಿ ಎಲ್ಲರಿಗೂ ಶಕ್ತಿ ಆರಾಧನೆಯ ಈ ...

Read moreDetails

ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನ: ದೇಶಾದ್ಯಂತ ಭಾರಿ ಭಾಗವಹಿಸುವಿಕೆ

ನವದೆಹಲಿ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ‘ಸ್ವಸ್ಥ ನಾರಿ ಸಶಕ್ತ ಪರಿವಾರ’ ಅಭಿಯಾನವು ಭಾರತದಾದ್ಯಂತ ಲಕ್ಷಾಂತರ ಮಹಿಳೆಯರು, ಮಕ್ಕಳು ಮತ್ತು ಕುಟುಂಬಗಳಿಗೆ ಸಮಗ್ರ ಆರೋಗ್ಯ ...

Read moreDetails

ಎಂಎಸ್‌ಪಿ ಯೋಜನೆಯಡಿ ಹೆಸರು, ಉದ್ದು, ಶೇಂಗಾ ಖರೀದಿಗೆ ತಕ್ಷಣ ಅನುಮತಿ: ಎನ್. ಚಲುವರಾಯಸ್ವಾಮಿ ಕೇಂದ್ರಕ್ಕೆ ಮನವಿ

ನವದೆಹಲಿ: ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯೋಜನೆಯಡಿ ಹೆಸರುಕಾಳು, ಉದ್ದು, ಸೋಯಾಬೀನ್, ಸೂರ್ಯಕಾಂತಿ ಮತ್ತು ಶೇಂಗಾದಂತಹ ಕೃಷಿ ಉತ್ಪನ್ನಗಳನ್ನು ತಕ್ಷಣ ಖರೀದಿಸಲು ಅನುಮೋದನೆ ನೀಡುವಂತೆ ಕರ್ನಾಟಕದ ಕೃಷಿ ...

Read moreDetails

ಸಿಎಂ ಸಿದ್ದರಾಮಯ್ಯ ಮತಾಂತರದ ರಾಯಭಾರಿ: ಪ್ರತಿಪಕ್ಷ ನಾಯಕ ಆರ್. ಅಶೋಕ ಆರೋಪ

ಪಾಲಿಕೆಯೇ ದಿವಾಳಿಯಾಗಿರುವಾಗ ಹೊಸ ಇಂಜಿನಿಯರ್‌ಗಳ ನೇಮಕ ಹೇಗೆ? ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತಾಂತರದ ರಾಯಭಾರಿಯಾಗಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ ಗಂಭೀರ ಆರೋಪ ಮಾಡಿದ್ದಾರೆ. ...

Read moreDetails

ಸಿದ್ದರಾಮಯ್ಯರಿಂದ ಜಾತಿಗಾಗಿ ಹೋರಾಟ: ಪರಿಶಿಷ್ಟ ಜಾತಿಗಳಿಗೆ ನಿರ್ಲಕ್ಷ್ಯ ಎಂದ ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರವು ಪರಿಶಿಷ್ಟ ಜಾತಿ-ವರ್ಗಗಳನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ. ಜಾತ್ಯತೀತ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ...

Read moreDetails

ವಿಕಸಿತ್ ಭಾರತ ಯುವ ನಾಯಕರ ಸಂವಾದ (VBYLD) 2026: ಯುವಶಕ್ತಿಯ ದನಿಗೆ ವೇದಿಕೆ – ಡಾ. ಮನ್ಸುಖ್ ಮಾಂಡವಿಯಾ

ನವದೆಹಲಿ: ಯುವ ಭಾರತೀಯರಿಗೆ ತಮ್ಮ ಆಲೋಚನೆಗಳನ್ನು ನೇರವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮುಂದೆ ಮಂಡಿಸಲು ವೇದಿಕೆಯನ್ನು ಒದಗಿಸುವ ವಿಕಸಿತ್ ಭಾರತ ಯುವ ನಾಯಕರ ಸಂವಾದ (VBYLD) 2026 ...

Read moreDetails

ದಲಿತ ವಿರೋಧಿ ಮನೋಭಾವದ ವಿರುದ್ಧ ಛಲವಾದಿ ನಾರಾಯಣಸ್ವಾಮಿಯ ತೀವ್ರ ಖಂಡನೆ

ಬೆಂಗಳೂರು: ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು, ಕಾಂಗ್ರೆಸ್‌ನ ಶಾಸಕ ಪ್ರದೀಪ್ ಈಶ್ವರ್ ಅವರ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈಶ್ವರ್ ಅವರಿಂದ ತಮ್ಮ ಮೇಲೆ ...

Read moreDetails

ಹಾಸನದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ದುರಂತ: 6 ಜನರ ಸಾವು, 20 ಜನರಿಗೆ ಗಾಯ

ಹಾಸನ ಜಿಲ್ಲೆಯ ಮೊಸಳೆ ಹೊಸಹಳ್ಳಿಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಜನರು ದುರ್ಮರಣಕ್ಕೀಡಾಗಿದ್ದು, 20 ಜನರು ಗಾಯಗೊಂಡಿರುವ ಘಟನೆ ದಿಗ್ಬ್ರಮೆ ...

Read moreDetails

₹882 ಕೋಟಿ ವೆಚ್ಚದಲ್ಲಿ ಹೊಸೊಡಾ ಸೌರಕೋಶ ತಯಾರಿಕಾ ಘಟಕ: ಎಂ. ಬಿ. ಪಾಟೀಲ

ಬೆಂಗಳೂರು: ರಾಜ್ಯದಲ್ಲಿ ₹882 ಕೋಟಿ ವೆಚ್ಚದಲ್ಲಿ ಸೌರಕೋಶ ತಯಾರಿಕಾ ಘಟಕ ಸ್ಥಾಪಿಸುವುದನ್ನು ಜಪಾನಿನ ಹೊಸೊಡಾ ಹೋಲ್ಡಿಂಗ್ಸ್ ಕಂಪನಿ ಖಚಿತಪಡಿಸಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ. ಬಿ. ...

Read moreDetails

11ನೇ ಕಾಮನ್‌ವೆಲ್ತ್ ಸಂಸದೀಯ ಸಂಘದ ಭಾರತ ಕ್ಷೇತ್ರ ಸಮ್ಮೇಳನ: ಬೆಂಗಳೂರಿನಲ್ಲಿ ಲೋಕಸಭಾಧ್ಯಕ್ಷ ಓಂ ಬಿರ್ಲಾ

ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ 11ನೇ ಕಾಮನ್‌ವೆಲ್ತ್ ಸಂಸದೀಯ ಸಂಘದ (CPA) ಭಾರತ ಕ್ಷೇತ್ರ ಸಮ್ಮೇಳನವು ಇಂದು ಭವ್ಯವಾಗಿ ಉದ್ಘಾಟನೆಗೊಂಡಿತು. ಈ ಸಮ್ಮೇಳನದಲ್ಲಿ ಲೋಕಸಭಾಧ್ಯಕ್ಷ ಶ್ರೀ ಓಂ ...

Read moreDetails

2028ರೊಳಗೆ ಸ್ವದೇಶಿ ಸೌರ ಕೋಶ ಗುರಿ ಸಾಧನೆಗೆ ಭಾರತ ಸಜ್ಜು: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

251.5 ಜಿಡಬ್ಲ್ಯೂಗಿಂತಲೂ ಹೆಚ್ಚು ಅಶಿಲ್ಪ ಇಂಧನ ಸಾಮರ್ಥ್ಯ ಸಾಧನೆ; 2030ರ ಗುರಿಯ ಅರ್ಧಕ್ಕಿಂತ ಹೆಚ್ಚು ಪೂರೈಕೆ ನವದೆಹಲಿ: ಭಾರತವು 2028ರ ವೇಳೆಗೆ ಸಂಪೂರ್ಣ ಸ್ವದೇಶಿ ಸೌರ ಮೌಲ್ಯ ...

Read moreDetails

ಕಲಬುರಗಿಯಲ್ಲಿ ಮೊಬೈಲ್ ಮೂಲಕ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ: ಸಾರ್ವಜನಿಕರ ಸಹಕಾರ ಕೋರಿದ ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯವ್ಯಾಪಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುತ್ತಿದ್ದು, ಕಲಬುರಗಿ ಜಿಲ್ಲೆಯಲ್ಲಿ ಜೆಸ್ಕಾಂ ಸಹಯೋಗದೊಂದಿಗೆ ಪ್ರತಿ ಮನೆಗೆ ಯುನಿಕ್ ಹೌಸ್‌ಹೋಲ್ಡ್ ...

Read moreDetails

ಜಿಎಸ್‌ಟಿ ಸುಧಾರಣೆ: ಮೋದಿ ಸರ್ಕಾರದಿಂದ ಜನತೆಗೆ ದೀಪಾವಳಿ ಕಾಣಿಕೆ ಎಂದ ಕೇಂದ್ರ ಸಚಿವ ಕುಮಾರಸ್ವಾಮಿ

ನವದೆಹಲಿ: ಕೇಂದ್ರದ ನರೇಂದ್ರ ಮೋದಿ ಸರ್ಕಾರವು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಸುಧಾರಣೆಗಳನ್ನು ಜಾರಿಗೆ ತಂದು, ರಾಷ್ಟ್ರದ ಜನತೆಗೆ ಐತಿಹಾಸಿಕ ದೀಪಾವಳಿ ಉಡುಗೊರೆಯನ್ನು ...

Read moreDetails

ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್ ರಾಜೀನಾಮೆ: ಕಮೀಷನ್ ಆರೋಪದ ಬಗ್ಗೆ ತೀವ್ರ ಅಸಮಾಧಾನ

ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್ ಅವರು ಕಮೀಷನ್ ಆರೋಪಗಳ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿಗಳಿಗೆ ರಾಜೀನಾಮೆ ಪತ್ರ ರವಾನಿಸಿರುವ ರವಿಕುಮಾರ್, ತಮ್ಮ ...

Read moreDetails

ಪಿಎಂಎಫ್ಎಂಇ ಯೋಜನೆಯಲ್ಲಿ ಕರ್ನಾಟಕದ ದಾಖಲೆಯ ಪ್ರಗತಿ:

ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಮತ್ತು ಕೆಪೆಕ್ ಎಂಡಿ ಸಿ.ಎನ್. ಶಿವಪ್ರಕಾಶ್‌ಗೆ ಮೆಚ್ಚುಗೆ ಬೆಂಗಳೂರು: ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ (ಪಿಎಂಎಫ್ಎಂಇ) ...

Read moreDetails

ಜಿಬಿಎ ವ್ಯಾಪ್ತಿಯ ಐದು ಪಾಲಿಕೆ ಕಚೇರಿಗಳಿಗೆ ನವೆಂಬರ್ 1 ರಂದು ಭೂಮಿಪೂಜೆ: ಡಿಸಿಎಂ ಡಿ.ಕೆ. ಶಿವಕುಮಾರ್

300 ಕೋಟಿ ರೂ. ಅನುದಾನ, ಗಡಿ ಗೋಪುರ ನಿರ್ಮಾಣಕ್ಕೂ ಯೋಜನೆ ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ಪಾಲಿಕೆಗಳ ನೂತನ ಕಚೇರಿಗಳಿಗೆ ನವೆಂಬರ್ 1 ...

Read moreDetails

ಭಾರತದ ಮೊದಲ ‘ಮೇಡ್ ಇನ್ ಇಂಡಿಯಾ’ ಚಿಪ್‌ಗಳ ಐತಿಹಾಸಿಕ ಮೈಲಿಗಲ್ಲು.

ನವದೆಹಲಿ: ಭಾರತದ ಸೆಮಿಕಂಡಕ್ಟರ್ ಕ್ಷೇತ್ರವು ಇಂದು ಐತಿಹಾಸಿಕ ಮೈಲಿಗಲ್ಲನ್ನು ಸಾಧಿಸಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಮೊದಲ 'ಮೇಡ್ ಇನ್ ಇಂಡಿಯಾ' ಚಿಪ್‌ಗಳ ಸೆಟ್‌ನ್ನು ಕೇಂದ್ರ ಎಲೆಕ್ಟ್ರಾನಿಕ್ಸ್ ...

Read moreDetails

ಕರ್ನಾಟಕದಲ್ಲಿ ನೋಂದಣಿ ಮತ್ತು ಮುದ್ರಾಂಕ ಶುಲ್ಕ ಪರಿಷ್ಕರಣೆ: ನೆರೆ ರಾಜ್ಯಗಳೊಂದಿಗೆ ಸಮೀಕರಣ

ಬೆಂಗಳೂರು :ಕರ್ನಾಟಕ ರಾಜ್ಯ ಸರ್ಕಾರವು ಸ್ಥಿರಾಸ್ತಿ ವ್ಯವಹಾರಗಳ ದಸ್ತಾವೇಜುಗಳ ನೋಂದಣಿ ಮತ್ತು ಮುದ್ರಾಂಕ ಶುಲ್ಕವನ್ನು ನೆರೆಯ ರಾಜ್ಯಗಳ ದರಗಳೊಂದಿಗೆ ಸಮೀಕರಿಸಿ ಪರಿಷ್ಕರಿಸಿದೆ. ಈ ಹೊಸ ಶುಲ್ಕವು ಆಗಸ್ಟ್ ...

Read moreDetails

ಭಾರತದಲ್ಲಿ ಲೈವ್ ಈವೆಂಟ್ ಮತ್ತು ಕಾನ್ಸರ್ಟ್ ಆರ್ಥಿಕತೆಯ ಉತ್ತೇಜನಕ್ಕೆ ಕೇಂದ್ರ ಸರ್ಕಾರ ಸಂವಾದ ಆರಂಭ

ನವದೆಹಲಿ: ಲೈವ್ ಈವೆಂಟ್ ಉದ್ಯಮದ ಉತ್ತೇಜನಕ್ಕಾಗಿ ರಚಿಸಲಾದ ಜಂಟಿ ಕಾರ್ಯಗತ ಗುಂಪಿನ (JWG) ಮೊದಲ ಸಭೆಯು ಆಗಸ್ಟ್ 26ರಂದು ನವದೆಹಲಿಯ ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ಮಾಹಿತಿ ಮತ್ತು ...

Read moreDetails

ನಶಾ ಮುಕ್ತ ಭಾರತ ಅಭಿಯಾನ: ಬಂಡೀಪುರದಿಂದ ಬೀದರ್‌ವರೆಗೆ ಮೂರು ದಿನಗಳ ಬೈಕ್ ಜಾಥಾ

ಬೆಂಗಳೂರು: ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯದ ಒಡನಾಟದಲ್ಲಿ, ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ನಶಾ ಮುಕ್ತ ಭಾರತ ಅಭಿಯಾನದ ...

Read moreDetails

ಕೇಂದ್ರ ಸಂಪುಟದಿಂದ ರೈಲ್ವೆ ಯೋಜನೆಗಳಿಗೆ ಅನುಮೋದನೆ: ಕರ್ನಾಟಕ, ತೆಲಂಗಾಣ, ಬಿಹಾರ, ಆಸ್ಸಾಂ ಮತ್ತು ಗುಜರಾತ್‌ಗೆ ಪ್ರಯೋಜನ

ನವದೆಹಲಿ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ರೈಲ್ವೆ ಇಲಾಖೆಯ ನಾಲ್ಕು ಯೋಜನೆಗಳಿಗೆ ಒಪ್ಪಿಗೆ ನೀಡಿದೆ. ಒಟ್ಟು ಆರ್ಥಿಕ ...

Read moreDetails

2030ರ ಕಾಮನ್‌ವೆಲ್ತ್ ಕ್ರೀಡಾಕೂಟಕ್ಕೆ ಭಾರತದ ಬಿಡ್: ಕೇಂದ್ರ ಸಂಪುಟದಿಂದ ಅನುಮೋದನೆ

ನವದೆಹಲಿ: 2030ರ ಕಾಮನ್‌ವೆಲ್ತ್ ಕ್ರೀಡಾಕೂಟ (ಸಿ.ಡಬ್ಲ್ಯೂ.ಜಿ.) ಆಯೋಜನೆಗೆ ಬಿಡ್ ಸಲ್ಲಿಸಲು ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಪ್ರಸ್ತಾವನೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ...

Read moreDetails

ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ ಅವರು ವೈಬ್ರಂಟ್ ವಿಲೇಜಸ್ ಪ್ರೋಗ್ರಾಂ (ವಿವಿಪಿ) ಕಾರ್ಯಾಗಾರವನ್ನು ಉದ್ಘಾಟಿಸಿದರು

ನವದೆಹಲಿ: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಶ್ರೀ ಅಮಿತ್ ಶಾ ಅವರು ನವದೆಹಲಿಯಲ್ಲಿ ಗೃಹ ವ್ಯವಹಾರಗಳ ಸಚಿವಾಲಯದ ಗಡಿ ನಿರ್ವಹಣಾ ವಿಭಾಗವು ಆಯೋಜಿಸಿದ ಎರಡು ದಿನಗಳ ...

Read moreDetails
Page 2 of 13 1 2 3 13
  • Trending
  • Comments
  • Latest

Recent News

Welcome Back!

Login to your account below

Create New Account!

Fill the forms bellow to register

Retrieve your password

Please enter your username or email address to reset your password.

error: