Tag: BBMP

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ನಾಮಫಲಕ ಅನಾವರಣ: ಡಿಸಿಎಂ ಡಿ.ಕೆ. ಶಿವಕುಮಾರ್ ಉದ್ಘಾಟನೆ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಕೇಂದ್ರ ಕಛೇರಿಯಲ್ಲಿ ಇಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಶ್ರೀ ಡಿ.ಕೆ. ಶಿವಕುಮಾರ್ ಅವರು ನಾಮಫಲಕವನ್ನು ಅನಾವರಣಗೊಳಿಸಿದರು. ...

Read moreDetails

ರಜಾ ದಿನಗಳಲ್ಲೂ ರಸ್ತೆ ಗುಂಡಿಗಳ ತುರ್ತು ದುರಸ್ತಿ: ಬೆಂಗಳೂರಿನಲ್ಲಿ ಚುರುಕಿನ ಕಾರ್ಯ

ಬೆಂಗಳೂರು: ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿಗಳಿಂದಾಗಿ ಸಂಚಾರಕ್ಕೆ ತೊಡಕಾಗದಂತೆ, ರಜಾ ದಿನಗಳಲ್ಲಿಯೂ ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತೀವ್ರಗೊಳಿಸಿದೆ. ಎಲ್ಲಾ ಎಂಟು ...

Read moreDetails

ಬೆಂಗಳೂರಿನಲ್ಲಿ ಬಿ ಖಾತಾದಿಂದ ಎ ಖಾತಾಗೆ ಪರಿವರ್ತನೆಗೆ ಅವಕಾಶ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ನಗರ ಪಾಲಿಕೆ ಮತ್ತು ಬಿಬಿಎಂಪಿ ವ್ಯಾಪ್ತಿಯಲ್ಲಿ ಬಿ ಖಾತಾದ ಆಸ್ತಿಗಳನ್ನು ಎ ಖಾತಾದ ಆಸ್ತಿಗಳಾಗಿ ಪರಿವರ್ತಿಸಲು ಸರ್ಕಾರ ಅವಕಾಶ ಕಲ್ಪಿಸಿದೆ ಎಂದು ಸಚಿವ ಕೃಷ್ಣ ಬೈರೇಗೌಡ ...

Read moreDetails

ಕೆ. ರಾಮಯ್ಯ ಸ್ಮಾರಕ ರಾಜ್ಯಮಟ್ಟದ ಬೆಳ್ಳಿಯ ಕಬಡ್ಡಿ ರೋಲಿಂಗ್ ಟ್ರೋಫಿ 2025: ಅದ್ದೂರಿ ಸಮಾರೋಪ

ಬೆಂಗಳೂರು: ಕೇಶವ ಕ್ರೀಡಾ ಮಂಡಳಿ, HMT ಕಾಲೋನಿ ಬಾಯ್ಸ್, ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಹಾಗೂ ಬೆಂಗಳೂರು ಅರ್ಬನ್ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಕಾರದೊಂದಿಗೆ ...

Read moreDetails

ಬೆಂಗಳೂರಿನಲ್ಲಿ ಇ-ಖಾತಾ ಸೇವೆ ಆರಂಭ: ಮನೆ ಬಾಗಿಲಿಗೆ ಆಸ್ತಿ ದಾಖಲೆ!

ಬೆಂಗಳೂರು: ಬೆಂಗಳೂರು ನಗರ ನಿವಾಸಿಗಳಿಗೆ ಸಿಹಿ ಸುದ್ದಿ! ಇಂದಿನಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಇ-ಖಾತಾ ಸೇವೆಯನ್ನು ಆರಂಭಿಸಿದೆ. ಈ ಹೊಸ ಆನ್‌ಲೈನ್ ಸೇವೆಯ ಮೂಲಕ ...

Read moreDetails

ಬಿಡದಿಯ ತ್ಯಾಜ್ಯದಿಂದ ವಿದ್ಯುತ್ ಘಟಕಕ್ಕೆ ಸಚಿವ ಕೆ.ಜೆ. ಜಾರ್ಜ್ ಭೇಟಿ

ಬೆಂಗಳೂರು: ಬಿಡದಿಯಲ್ಲಿರುವ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನಾ ಘಟಕದ ಸ್ವಚ್ಛತೆ ಹಾಗೂ ಪರಿಣಾಮಕಾರಿಯಾದ ನಿರ್ವಹಣೆ ಖಚಿತಪಡಿಸಿಕೊಳ್ಳಲು Bruhat Bengaluru Mahanagara Palike (BBMP) ಹಾಗೂ ಇಂಧನ ಇಲಾಖೆಯ ಉನ್ನತ ...

Read moreDetails

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ರಚನೆಗೆ ರಾಜ್ಯ ಸರ್ಕಾರದಿಂದ ಅಧಿಸೂಚನೆ: BBMPಗೆ ಬದಲಾಗಿ ಹೊಸ ಆಡಳಿತ ವ್ಯವಸ್ಥೆ

ಬೆಂಗಳೂರು: ಹಳೆಯದನ್ನು ಬಿಟ್ಟು, ಹೊಸದನ್ನು ಸ್ವಾಗತಿಸುವ ಸಮಯ ಬಂದಿದೆ. ರಾಜ್ಯ ಸರ್ಕಾರವು ಬುಧವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಯನ್ನು ಬದಲಿಸಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ...

Read moreDetails

ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ

ಬೆಂಗಳೂರು: ಮಹಾ ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಫೆಬ್ರುವರಿ 26, 2025 (ಬುಧವಾರ) ರಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯ ಎಲ್ಲ ಕಸಾಯಿಖಾನೆಗಳು ಹಾಗೂ ಮಾಂಸ ...

Read moreDetails

ಕೆಪಿಎಸ್‍ಸಿ-ಪತ್ರಿಕೆ 2 ಸ್ಪರ್ಧಾತ್ಮಕ ಪರೀಕ್ಷೆ: ಪ್ರವೇಶ ಪತ್ರ ವೆಬ್‍ಸೈಟ್‌ನಲ್ಲಿ ಲಭ್ಯ

ಬೆಂಗಳೂರು:ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‍ಸಿ) ಪ್ರಕಟಿಸಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಯಲ್ಲಿನ ಪತ್ರಾಂಕಿತ ವ್ಯವಸ್ಥಾಪಕರು / ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಹುದ್ದೆಗಳಿಗೆ ಸಂಬಂಧಿಸಿದ ಪತ್ರಿಕೆ-2 ...

Read moreDetails

ನಗರ ಪುನರ್ವಸತಿ ಕಾರ್ಯಕರ್ತರಿಗೆ ಸ್ಥಳ ನಿಯೋಜಿಸಲು ಸೂಚನೆ: ಸುರಳ್ಕರ್ ವಿಕಾಸ್ ಕಿಶೋರ್.

ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಪಾಲಿಕೆ ವ್ಯಾಪ್ತಿಯ ವಾರ್ಡ್ ಗಳಲ್ಲಿ ಖಾಲಿಯಿರುವ ನಗರ ಪುನರ್ವಸತಿ ಕಾರ್ಯಕರ್ತರಿಗೆ ಸ್ಥಳ ನಿಯೋಜನೆ ಮಾಡಲು ಕಲ್ಯಾಣ ವಿಭಾಗದ ...

Read moreDetails

ನಗರದ 250 ಸ್ಥಳಗಳಲ್ಲಿ ಸಮುದಾಯ ಪ್ರಾಣಿಗಳ ಕುರಿತು ಜಾಗೃತಿ ಅಭಿಯಾನ: ಸುರಳ್ಕರ್ ವಿಕಾಸ್ ಕಿಶೋರ್.

ಬಿಬಿಎಂಪಿ ವ್ಯಾಪ್ತಿಯಲ್ಲಿ ಸಮುದಾಯ ಪ್ರಾಣಿಗಳ ಕುರಿತು ನಾಗರೀಕರಲ್ಲಿ ಅರಿವು ಮೂಡಿಸಲು ನಗರದ 250 ಸ್ಥಳಗಳಲ್ಲಿ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಶುಪಾಲನಾ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ...

Read moreDetails

ಅನಧಿಕೃತ ಜಾಹೀರಾತುಗಳು ಅಳವಡಿಸಿರುವವರ ಮೇಲೆ ಎಫ್.ಐ.ಆರ್ ದಾಖಲಿಸಿ: ತುಷಾರ್ ಗಿರಿ ನಾಥ್.

ಬೆಂಗಳೂರು:ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳನ್ನು ಅಳವಡಿಸಿರುವವರ ಮೇಲೆ ಎಫ್.ಐ.ಆರ್ ದಾಖಲಿಸಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ...

Read moreDetails

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ 2025: 1.02 ಕೋಟಿ ಮತದಾರರೊಂದಿಗೆ ಅಂತಿಮ ಪಟ್ಟಿ ಪ್ರಕಟ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2025ರ ಅಂತಿಮ ಪಟ್ಟಿ ಬೆಂಗಳೂರಿನಲ್ಲಿ ಅಧಿಕೃತವಾಗಿ ಪ್ರಕಟಗೊಂಡಿದ್ದು, 1,02,64,714 ಮತದಾರರು ಪಟ್ಟಿಯಲ್ಲಿ ಅಳವಡಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ...

Read moreDetails

ಬಿಬಿಎಂಪಿಯ 2025-26ನೇ ಸಾಲಿನ ಆಯವ್ಯಯಕ್ಕೆ ಸಾರ್ವಜನಿಕರಿಂದ ಸಲಹೆ/ಸೂಚನೆಗಳನ್ನು ಸಲ್ಲಿಸುವ ಕುರಿತು: ಡಾ. ಕೆ. ಹರೀಶ್ ಕುಮಾರ್.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 2025-26ನೇ ಸಾಲಿನ ಕರಡು ಆಯವ್ಯಯದ ತಯಾರಿಕೆಯ ಸಿದ್ಧತೆ ಕಾರ್ಯ ಪ್ರಗತಿಯಲ್ಲಿದ್ದು, ಅದಕ್ಕಾಗಿ ಅತ್ಯಮೂಲ್ಯವಾದ ಸಲಹೆಗಳನ್ನು ನೀಡುವ ಸಲುವಾಗಿ ನಾಗರೀಕರಿಗೆ 10ನೇ ಫೆಬ್ರವರಿ ...

Read moreDetails
  • Trending
  • Comments
  • Latest

Recent News

Welcome Back!

Login to your account below

Create New Account!

Fill the forms bellow to register

Retrieve your password

Please enter your username or email address to reset your password.

error: