FKCCI ಇನ್ನೋ ಮಂಥನ್ 2026:
March 16, 2026
ಬೆಂಗಳೂರು:ಬೆಂಗಳೂರು ನಗರದಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮತ್ತು ರಸ್ತೆ ಗುಂಡಿಗಳನ್ನು ಮುಚ್ಚಲು ಗಡುವು ನಿಗದಿಪಡಿಸಲು ಸೂಚನೆ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ...
Read moreDetailsಬೆಂಗಳೂರು: ಭಾರತೀಯ ಖಗೋಳ ಭೌತಶಾಸ್ತ್ರ ಸಂಸ್ಥೆ (IIA), ಬೆಂಗಳೂರಿನ ಕೊರಮಂಗಲದ ಪ್ರಧಾನ ಕಚೇರಿಯಿಂದ ಇಬ್ಬರು ಸಿಬ್ಬಂದಿ, ಡಾ. ಅರುಣ್ ಸೂರ್ಯ (ಅಧ್ಯಾಪಕ) ಮತ್ತು ಡಾ. ಪ್ರಸನ್ನ ದೇಶಮುಖ್ ...
Read moreDetailsಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್ಸಿಬಿ ಸಂಭ್ರಮಾಚರಣೆ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ. “ಪೊಲೀಸ್ ಆಯುಕ್ತರು ನನ್ನ ಬಳಿ ಬಂದು, ...
Read moreDetailsಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಪ್ರಯಾಣಿಕರ ಸುರಕ್ಷತೆ ಮತ್ತು ರಸ್ತೆ ಸಂಚಾರ ನಿಯಮಗಳ ಪಾಲನೆಗೆ ಆದ್ಯತೆ ನೀಡಿ, ಚಾಲಕರಿಂದಾಗುವ ಅಪಘಾತಗಳು ಮತ್ತು ನಿಯಮ ಉಲ್ಲಂಘನೆಗಳನ್ನು ...
Read moreDetailsಬೆಂಗಳೂರು: ಆಡುಗೋಡಿ ಬಳಿಯ ಚಿನ್ನಯ್ಯನ ಪಾಳ್ಯದಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟದ ದುರಂತದಲ್ಲಿ ಹಾನಿಗೊಳಗಾದ ಮನೆಗಳನ್ನು ತಕ್ಷಣ ದುರಸ್ತಿ ಮಾಡಲು ಬಿಬಿಎಂಪಿ ಆಯುಕ್ತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ...
Read moreDetailsಬೆಂಗಳೂರು: ಕರ್ನಾಟಕ ಸರ್ಕಾರ, ಕೇಂದ್ರ ನಗರ ವ್ಯವಹಾರಗಳ ಸಚಿವಾಲಯ, ಕೇಂದ್ರ ರೈಲ್ವೆ ಮಂಡಳಿ, ಮತ್ತು ರೈಲ್ವೆ ಸಚಿವಾಲಯದ ಸಹಯೋಗದೊಂದಿಗೆ ಬೆಂಗಳೂರು ಮೆಟ್ರೋ ರೈಲು ಯೋಜನೆಯ ಹಂತ 2ರ ...
Read moreDetailsಬೆಂಗಳೂರು, ಆಗಸ್ಟ್ 5: ಭಾರತದ ಹಿರಿಮೆಗೆ, ಕನ್ನಡಿಗರ ಹೆಮ್ಮೆಗೆ, ಮತ್ತು ಬೆಂಗಳೂರಿನ ಐತಿಹಾಸಿಕ ಕೊಡುಗೆಗೆ ಸಾಕ್ಷಿಯಾಗಿ ಇಂದಿನ ದಿನವು ವಿಶೇಷವಾದದ್ದು. 115 ವರ್ಷಗಳ ಹಿಂದೆ, ಏಷ್ಯಾ ಖಂಡದಲ್ಲೇ ...
Read moreDetailsಬೆಂಗಳೂರು : ರಾಷ್ಟ್ರಧ್ವಜವು ದೇಶದ ಭಾವೈಕ್ಯ ಮತ್ತು ಗೌರವದ ಸಂಕೇತವಾಗಿದೆ. ಆದರೆ, ಪ್ರತಿ ವರ್ಷ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ಲಾಸ್ಟಿಕ್ನಿಂದ ತಯಾರಾದ ರಾಷ್ಟ್ರಧ್ವಜಗಳ ಮಾರಾಟ ಮತ್ತು ಅವುಗಳ ...
Read moreDetailsಬೆಂಗಳೂರು: ಭಾರತದ ಮೊದಲ ಕ್ವಾಂಟಮ್ ಸಮ್ಮೇಳನ "ಕ್ವಾಂಟಮ್ ಇಂಡಿಯಾ ಬೆಂಗಳೂರು-2025" ಜುಲೈ 31ರಿಂದ ಎರಡು ದಿನಗಳ ಕಾಲ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆಯಲಿದೆ. ಈ ಸಮ್ಮೇಳನವನ್ನು ಮುಖ್ಯಮಂತ್ರಿ ...
Read moreDetailsಬೆಂಗಳೂರು: ಕೆಂಪೇಗೌಡರು ಕಟ್ಟಿದ ಐತಿಹಾಸಿಕ ಕೆರೆಗಳನ್ನು ರಿಯಲ್ ಎಸ್ಟೇಟ್ ಲಾಬಿಗಳಿಗೆ ಒಪ್ಪಿಸಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಕರ್ನಾಟಕ ...
Read moreDetailsಅಕ್ಟೋಬರ್ 22 ರಿಂದ ಬೃಹತ್ ಇ-ಖಾತಾ ಜಾಗೃತಿ ಅಭಿಯಾನ 3,700 ಬೀದಿ ಬದಿ ವ್ಯಾಪಾರಿಗಳಿಗೆ ತಳ್ಳುವ ಗಾಡಿ ವಿತರಣೆ ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವಾರ್ಡ್ಗಳ ...
Read moreDetailsಬೆಂಗಳೂರು: ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್ ಬಳಿ ಆರು ಜಿಲೆಟಿನ್ ಸ್ಟಿಕ್ಗಳು ಮತ್ತು ಒಂದು ಡಿಟೋನೇಟರ್ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಾಸಿಪಾಳ್ಯ ಪೊಲೀಸರು ತೀವ್ರ ತನಿಖೆ ಆರಂಭಿಸಿದ್ದಾರೆ. ...
Read moreDetailsಬೆಂಗಳೂರು: ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣವನ್ನು ಮುಚ್ಚಿಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿರಂತರ ಪ್ರಯತ್ನ ನಡೆಸುತ್ತಿದೆ ಎಂದು ವಿಪಕ್ಷಗಳು ಆರೋಪಿಸಿವೆ. ನಿವೃತ್ತ ...
Read moreDetailsಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ ದುರಂತದಲ್ಲಿ 11 ಮಂದಿ ಮೃತಪಟ್ಟ ಘಟನೆಯ ಬೆನ್ನಲ್ಲೇ, ಮೃತ ದಿವ್ಯಾಂಶಿಯ ತಾಯಿ ಅಶ್ವಿನಿ ಅವರು ಬೌರಿಂಗ್ ಆಸ್ಪತ್ರೆಯ ಶವಾಗಾರದಲ್ಲಿ ತಮ್ಮ ಮಗಳ ಚಿನ್ನದ ...
Read moreDetailsಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು ಒಕ್ಕಲಿಗ ಸಂಘದ ಅಧಿಕಾರಿಗಳಿಗೆ ಜಾತಿ ಜನಗಣತಿ ಕುರಿತ ಸಭೆಯನ್ನು ಮುಂದೂಡಲು ಸೂಚಿಸಿದ್ದಾರೆ. "ಸಭೆಯು ಅನಾವಶ್ಯಕ ಗೊಂದಲ ಸೃಷ್ಟಿಸಬಹುದು ಎಂಬ ...
Read moreDetailsನವದೆಹಲಿಯ ಜನವರಿ 10:ಬೆಳಗಾವಿ ಲೋಕಸಭಾ ಸದಸ್ಯ ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ನಿನ್ನೆ ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ...
Read moreDetailsಚಿತ್ರದುರ್ಗ: ನಕ್ಸಲರು ಶರಣಾದುದಲ್ಲ; ಸರಕಾರವೇ ನಕ್ಸಲರಿಗೆ ಶರಣಾಗಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ.ಚಿತ್ರದುರ್ಗದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು ಪ್ರಶ್ನೆಗೆ ...
Read moreDetailshttps://twitter.com/BYVijayendra/status/1878019863328780580 ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಬಿಜೆಪಿಯ ಪ್ರಮುಖ ನಾಯಕ, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರ ಮೇಲೆ ದೌರ್ಜನ್ಯ ಹಾಗೂ ಹಲ್ಲೆಗೆ ಯತ್ನ ನಡೆದಿದೆ. ...
Read moreDetailsಬಾಗಲಕೋಟೆ: ರಾಜ್ಯದ ಕಾಂಗ್ರೆಸ್ ನಾಯಕರು ಜನರ ಸಮಸ್ಯೆಗಳಿಗೆ ಸ್ಪಂದಿಸದೇ ತಮ್ಮ ರಾಜಕೀಯ ಅಸ್ತಿತ್ವದ ಭದ್ರತೆಗೆ ಮಾತ್ರ ಗಮನ ಹರಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ...
Read moreDetailsಬೆಂಗಳೂರು: ಕಾಂಗ್ರೆಸ್ಸಿನ ಡಿನ್ನರ್ ರಾಜಕೀಯ ಮುಂದುವರೆಯಲಿದೆ; ಡಿ.ಕೆ.ಶಿವಕುಮಾರ್ ಅವರು ತಮ್ಮ ಗುರುಗಳ ಮಾತಿನಂತೆ ಅಧಿಕಾರವನ್ನು ಒದ್ದು ಕಿತ್ತುಕೊಳ್ಳುವ ಕಾರ್ಯದಲ್ಲಿ ಪ್ರವೃತ್ತರಾಗುತ್ತಾರೆ ಎಂಬ ವಿಷಯ ನಮ್ಮ ಕಿವಿಗೂ ಬೀಳುತ್ತಿದೆ ...
Read moreDetailsಮಂಡ್ಯ: ನಾನು ಭೂಮಿಪೂಜೆ ಮಾಡಿದ ಮೇಲೆ ಉಸ್ತುವಾರಿ ಸಚಿವರು ಇನ್ನೊಮ್ಮೆ ಗುದ್ದಲಿ ಪೂಜೆ ಮಾಡಿದರೆ ನಾನೇನು ಮಾಡಲಿ? ಇದರಲ್ಲಿ ನಾನು ರಾಜಕೀಯ ಮಾಡಲು ಇಚ್ಛೇಪಡುವುದಿಲ್ಲ. ಎಲ್ಲವನ್ನೂ ಜನರೇ ...
Read moreDetailsಬೆಂಗಳೂರು:852ನೇ ಶ್ರೀ ಗುರು ಸಿದ್ಧರಾಮೇಶ್ವರ ಜಯಂತಿ ಇದೇ ಬಾರಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜನವರಿ 14 ಮತ್ತು 15 ರಂದು ಎರಡು ದಿನಗಳ ಕಾಲ ವಿಜೃಂಭಣೆಯಿಂದ ಆಚರಿಸಲಾಗುತ್ತದೆ ...
Read moreDetailsಮದ್ದೂರು: ಮದ್ದೂರು ತಾಲ್ಲೂಕಿನ ಚಾಕನಕೆರೆ ಗ್ರಾಮದಲ್ಲಿ ಇಂದು ನಡೆದ ಬಾಗೀನ ಅರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವ ಮತ್ತು ಜೆಡಿಎಸ್ ನಾಯಕ ...
Read moreDetailsಬೆಂಗಳೂರು: ರಾಜ್ಯ ಸರ್ಕಾರವು ಫೆಬ್ರುವರಿ 15 ರಂದು ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಮುಖ್ಯಮಂತ್ರಿ ಮತ್ತು ಸಂಪುಟ ಸಚಿವರೊಂದಿಗೆ ಸಭೆ ನಡೆಸಲು ನಿರ್ಧರಿಸಿದ್ದ ವಿಷಯದಲ್ಲಿ ಯಾವುದೇ ಬದಲಾವಣೆಗಳು ...
Read moreDetailsಬೆಂಗಳೂರು: ಆರ್.ಆರ್ ನಗರ ವಲಯ ವ್ಯಾಪ್ತಿಯಲ್ಲಿ ರಸ್ತೆಗಳ ಬದಿ ಭಗ್ನಾವಶೇಷಗಳನ್ನು ಹಾಕುವವರ ಮೇಲೆ ದಂಡ ವಿಧಿಸಿ ಕ್ರಮ ಕೈಗೊಳ್ಳಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ...
Read moreDetails"ಸರ್ವಜನಾಂಗದ ಶಾಂತಿಯ ತೋಟ" ಎಂಬ ಘೋಷವಾಕ್ಯದೊಂದಿಗೆ 2025ರ ಮಾರ್ಚ್ 1 ರಿಂದ 8ರ ವರೆಗೆ ನಡೆಯಲಿರುವ 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ನಿಮ್ಮ ಚಲನಚಿತ್ರವನ್ನು ಸಲ್ಲಿಸಲು ಇದೊಂದು ...
Read moreDetails*Training programs for women and youth *Partnerships with various institutions *Active implementation of projects in the coming days *Focus on ...
Read moreDetailsಬೆಂಗಳೂರು: ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸುವ ಜೊತೆಗೆ ಯುವ ಸಮುದಾಯದವರಲ್ಲಿ ಕೌಶಲ್ಯಾಭಿವೃದ್ಧಿ ಮಾಡಲು ನಮ್ಮ ರಾಜ್ಯ ಸರ್ಕಾರ ವ್ಯವಸ್ಥಿತವಾಗಿ ಯೋಜನೆಗಳನ್ನು ರೂಪಿಸುತ್ತಿದೆ. ಈ ನಿಟ್ಟಿನಲ್ಲಿ ಇಂದು ಹಲವಾರು ಉಪ ...
Read moreDetails© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.
© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.