Tag: Film

ಕನ್ನಡ ಚಿತ್ರರಂಗದ ಮಹಿಳಾ ಸಾಧಕಿಯರಿಗೆ ‘ಅಭಿನಯ ಸರಸ್ವತಿ ಬಿ. ಸರೋಜಾದೇವಿ’ ಪ್ರಶಸ್ತಿ ಸ್ಥಾಪನೆ

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಕನಿಷ್ಠ 25 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಮಹಿಳಾ ಸಾಧಕಿಯರಿಗೆ ಗೌರವ ಸೂಚಕವಾಗಿ ಕರ್ನಾಟಕ ಸರ್ಕಾರವು ‘ಅಭಿನಯ ಸರಸ್ವತಿ ಬಿ. ಸರೋಜಾದೇವಿ’ ಪ್ರಶಸ್ತಿಯನ್ನು ...

Read moreDetails

‘ಮಹಾನ್’ ಚಿತ್ರದಲ್ಲಿ ‘ಬಿಗ್ ಬಾಸ್’ ಖ್ಯಾತಿಯ ನಮ್ರತಾ ಗೌಡ ಅಭಿನಯ

ಖ್ಯಾತ ನಿರ್ದೇಶಕ ಪಿ.ಸಿ. ಶೇಖರ್ ಅವರ ನಿರ್ದೇಶನದಲ್ಲಿ, ಪ್ರಕಾಶ್ ಬುದ್ದೂರು ಅವರ ಆಕಾಶ್ ಪಿಕ್ಚರ್ಸ್‌ನಡಿ ನಿರ್ಮಾಣವಾಗುತ್ತಿರುವ ‘ಮಹಾನ್’ ಚಿತ್ರದಲ್ಲಿ ‘ನಾಗಿಣಿ’ ಧಾರಾವಾಹಿ ಮತ್ತು ‘ಬಿಗ್ ಬಾಸ್’ ಮೂಲಕ ...

Read moreDetails

‘ದಿ ಡೆವಿಲ್’ ಚಿತ್ರದ ‘ಇದ್ರೆ ನೆಮ್ಮದಿಯಾಗ್ ಇರ್ಬೇಕು’ ಹಾಡು ಬಿಡುಗಡೆ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಿತ್ರ ಡಿಸೆಂಬರ್ 12ಕ್ಕೆ ತೆರೆಗೆ

ನವದೆಹಲಿ,: ಕನ್ನಡ ಚಿತ್ರರಂಗದ ‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ದಿ ಡೆವಿಲ್’ನ ಮೊದಲ ಲಿರಿಕಲ್ ಹಾಡು ‘ಇದ್ರೆ ನೆಮ್ಮದಿಯಾಗ್ ಇರ್ಬೇಕು’ ಭಾನುವಾರ ಬೆಳಿಗ್ಗೆ ಬಿಡುಗಡೆಯಾಗಿ ...

Read moreDetails

ಮೆಗಾಸ್ಟಾರ್ ಚಿರಂಜೀವಿಯ 158ನೇ ಚಿತ್ರಕ್ಕೆ ಕೆವಿಎನ್ ನಿರ್ಮಾಣ: ತೆಲುಗು ಚಿತ್ರರಂಗಕ್ಕೆ ಕೆವಿಎನ್ ಎಂಟ್ರಿ

ದಕ್ಷಿಣ ಭಾರತದ ಪ್ರತಿಷ್ಠಿತ ಚಿತ್ರ ನಿರ್ಮಾಣ ಸಂಸ್ಥೆಯಾದ ಕೆವಿಎನ್ (KVN Productions) ಇದೀಗ ತೆಲುಗು ಚಿತ್ರರಂಗಕ್ಕೆ ಕಾಲಿಟ್ಟಿದೆ. ಚಿತ್ರ ನಿರ್ಮಾಣ ಮತ್ತು ವಿತರಣೆಯಲ್ಲಿ ತನ್ನದೇ ಛಾಪು ಮೂಡಿಸಿರುವ ...

Read moreDetails

‘31 DAYS’ ಚಿತ್ರದ ಟೀಸರ್ ಮತ್ತು ಬಿಡುಗಡೆ ದಿನಾಂಕವನ್ನು ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಅನಾವರಣಗೊಳಿಸಿದರು

ಬೆಂಗಳೂರು: ನಿರಂಜನ್ ಶೆಟ್ಟಿ ನಾಯಕನಾಗಿ ನಟಿಸಿರುವ ಬಹುನಿರೀಕ್ಷಿತ ಕನ್ನಡ ಚಿತ್ರ "31 DAYS"ನ ಟೀಸರ್ ಮತ್ತು ಬಿಡುಗಡೆ ದಿನಾಂಕವನ್ನು ಕರ್ನಾಟಕ ಸರ್ಕಾರದ ಕಾರ್ಮಿಕ ಸಚಿವ ಸಂತೋಷ್ ಎಸ್. ...

Read moreDetails

ಕನ್ನಡ ಚಿತ್ರರಂಗದ ಯುವ ನಟ ಸಂತೋಷ್ ಬಾಲರಾಜ್ ಅಕಾಲಿಕ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಉದಯೋನ್ಮುಖ ನಟ ಸಂತೋಷ್ ಬಾಲರಾಜ್ (ವಯಸ್ಸು 38) ಅವರು ಕಾಮಾಲೆ ರೋಗದಿಂದಾಗಿ ಇಂದು ನಿಧನರಾದರು. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನಲ್ಲಿರುವ ಸಾಗರ್ ಅಪೋಲೋ ಆಸ್ಪತ್ರೆಯ ...

Read moreDetails

71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು 2023: ವಿಜೇತರ ಪಟ್ಟಿ ಘೋಷಣೆ

ನವದೆಹಲಿ: 2023ನೇ ಸಾಲಿನ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ಈ ವರ್ಷದ ಪ್ರಶಸ್ತಿಗಳಲ್ಲಿ ವಿಕ್ರಾಂತ್ ಮಾಸ್ಸೆಯವರ "12th Fail" ಚಿತ್ರವು ಶ್ರೇಷ್ಠ ಚಲನಚಿತ್ರ (ಫೀಚರ್ ಫಿಲ್ಮ್) ...

Read moreDetails

ತಂದೆ-ಮಗನ ಬಾಂಧವ್ಯದ ‘ಫಾದರ್ಸ್ ಡೇ’ ಚಿತ್ರ ತೆರೆಗೆ: ಕನ್ನಡದ ಮೊದಲ ಬೈಕರ್ ಸಿನಿಮಾ

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಪ್ರಯೋಗಾತ್ಮಕ ಚಿತ್ರಗಳಿಗೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿರುವ ಈ ಸಮಯದಲ್ಲಿ, ELEVEN ELEMENTS ಸಂಸ್ಥೆಯು RECTANGLE STUDIOS ಸಹಯೋಗದೊಂದಿಗೆ ನಿರ್ಮಿಸಿರುವ ‘ಫಾದರ್ಸ್ ಡೇ’ ಚಿತ್ರವು ...

Read moreDetails

ಬಿ. ಸರೋಜಾದೇವಿ ಹೆಸರು ಶಾಶ್ವತವಾಗಿ ಉಳಿಸಲು ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

ಚನ್ನಪಟ್ಟಣ: “ಖ್ಯಾತ ನಟಿ ಬಿ. ಸರೋಜಾದೇವಿ ಅವರ ಕಲಾಸೇವೆಗೆ ಗೌರವವಾಗಿ ಅವರ ಹೆಸರನ್ನು ಶಾಶ್ವತವಾಗಿ ಉಳಿಸಲು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಕಾರ್ಯಕ್ರಮ ರೂಪಿಸಲಾಗುವುದು” ಎಂದು ಉಪಮುಖ್ಯಮಂತ್ರಿ ಡಿ.ಕೆ. ...

Read moreDetails

ಪದ್ಮಭೂಷಣ ಬಿ. ಸರೋಜಾದೇವಿ ಅವರ ನಿಧನ: ಭಾರತೀಯ ಚಿತ್ರರಂಗದ ಮಾತೃಸ್ವರೂಪಿ ಕಳೆದುಕೊಂಡ ದುಃಖ

ಬೆಂಗಳೂರು: ಹಿರಿಯ ಕಲಾವಿದೆ, 'ಅಭಿನಯ ಸರಸ್ವತಿ' ಎಂದೇ ಖ್ಯಾತರಾಗಿದ್ದ ಪದ್ಮಭೂಷಣ ಬಿ. ಸರೋಜಾದೇವಿ ಅವರು ಇಂದು ವಿಧಿವಶರಾಗಿದ್ದಾರೆ ಎಂಬ ಸುದ್ದಿ ಭಾರತೀಯ ಚಿತ್ರರಂಗವನ್ನು ದಿಗ್ಭ್ರಮೆಗೊಳಿಸಿದೆ. ಕನ್ನಡ, ತಮಿಳು, ...

Read moreDetails

ಪದ್ಮಭೂಷಣ ಬಿ. ಸರೋಜಾದೇವಿ ಅವರ ನಿಧನಕ್ಕೆ ಡಿಸಿಎಂ ಶಿವಕುಮಾರ್ ಸಂತಾಪ

ಬೆಂಗಳೂರು: ಕನ್ನಡ ಚಿತ್ರರಂಗದ ದಿಗ್ಗಜ ನಟಿ, ಪದ್ಮಭೂಷಣ ಪುರಸ್ಕೃತೆ ಬಿ. ಸರೋಜಾದೇವಿ ಅವರ ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಸದಾಶಿವನಗರದ ತಮ್ಮ ...

Read moreDetails

ಕರ್ನಾಟಕ ಸರ್ಕಾರದ ELEVATE 2024 ಸಮಾರಂಭ: 101 ಸ್ಟಾರ್ಟ್‌ಅಪ್‌ಗಳಿಗೆ ಗೌರವ, ₹25 ಕೋಟಿ ಅನುದಾನ ಘೋಷಣೆ

ಬೆಂಗಳೂರು:ಕರ್ನಾಟಕ ಸರ್ಕಾರದ ಇಲೆಕ್ಟ್ರಾನಿಕ್ಸ್, ಐಟಿ, ಬಿಟಿ ಇಲಾಖೆ ಯಶಸ್ವಿಯಾಗಿ ELEVATE 2024 ಗೌರವ ಸಮಾರಂಭವನ್ನು ಬೆಂಗಳೂರಿನ ಯು.ಆರ್. ರಾವ್ ಭವನ, ಸಿ.ವಿ. ವಿಶ್ವೇಶ್ವರ ಸಭಾಂಗಣದಲ್ಲಿ ಆಯೋಜಿಸಿತು. ಈ ...

Read moreDetails

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನಟ ಕಿಶೋರ್ ನೇಮಕ

ಬೆಂಗಳೂರು: ದಕ್ಷಿಣ ಭಾರತ ಹಾಗೂ ಕನ್ನಡದ ಹೆಸರಾಂತ ಚಲನಚಿತ್ರ ನಟ ಶ್ರೀ ಕಿಶೋರ್ ಕುಮಾರ್. ಜಿ ಅವರು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. ಈ ...

Read moreDetails
  • Trending
  • Comments
  • Latest

Recent News

Welcome Back!

Login to your account below

Create New Account!

Fill the forms bellow to register

Retrieve your password

Please enter your username or email address to reset your password.

error: