Tag: Government

ಭೂ ಸ್ವಾಧೀನ ಅಕ್ರಮ, ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

ಬೆಂಗಳೂರು: ಬಿಡದಿ, ಬೈರಮಂಗಲ ಮತ್ತು ಕಂಚುಗಾರನಹಳ್ಳಿಯಲ್ಲಿ ನಡೆಯುತ್ತಿರುವ ಭೂ ಸ್ವಾಧೀನ ಪ್ರಕ್ರಿಯೆ ಸಂಪೂರ್ಣ ಅಕ್ರಮವಾಗಿದೆ ಎಂದು ಆರೋಪಿಸಿರುವ ಪ್ರತಿಪಕ್ಷ ನಾಯಕ ಆರ್‌.ಅಶೋಕ, ಈ ಕ್ರಮವನ್ನು ಕಾಂಗ್ರೆಸ್ ಸರ್ಕಾರ ...

Read moreDetails

ಮಂಡ್ಯ ಜಿಲ್ಲೆಗೆ ₹1970 ಕೋಟಿ ಐತಿಹಾಸಿಕ ಅನುದಾನ:

ಡಿಸಿಎಂ ಡಿ.ಕೆ. ಶಿವಕುಮಾರ್ಪ್ರವಾಸೋದ್ಯಮ ನೀತಿಯಿಂದ 1.5 ಲಕ್ಷ ಉದ್ಯೋಗ ಸೃಷ್ಟಿಯ ಗುರಿ ಮಳವಳ್ಳಿ: ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ನೀರಾವರಿ ಇಲಾಖೆಯಿಂದ ₹1970 ಕೋಟಿ ಮೊತ್ತದ ಕಾಮಗಾರಿಗಳಿಗೆ ಅನುದಾನ ...

Read moreDetails

ಮದ್ದೂರು ಘಟನೆ ಬಗ್ಗೆ ನ್ಯಾಯಾಂಗ ತನಿಖೆಗೆ ವಿಜಯೇಂದ್ರ ಆಗ್ರಹ; ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಮದ್ದೂರು: ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು ಎಸೆತದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಸರಕಾರದ ವಿರುದ್ಧ ...

Read moreDetails

ತುಳುವಿನ ಎರಡನೇ ಅಧಿಕೃತ ಭಾಷೆ ಬೇಡಿಕೆ: ಸಂಪುಟದಲ್ಲಿ ಚರ್ಚಿಸಲಾಗುವುದು ಎಂದ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸಬೇಕು ಎಂಬ ತುಳುವರ ಬೇಡಿಕೆಯನ್ನು ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ. ...

Read moreDetails

ಬಿಜೆಪಿ, ಜೆಡಿಎಸ್ ಧರ್ಮದ ಮೇಲೆ ರಾಜಕಾರಣ ಮಾಡುತ್ತವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಉಡುಪಿ: ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಜನರ ಬದುಕಿನ ಸಮಸ್ಯೆಗಳ ಬಗ್ಗೆ ಗಮನಹರಿಸದೇ, ಧರ್ಮ ಮತ್ತು ಭಾವನೆಗಳ ಮೇಲೆ ರಾಜಕಾರಣ ಮಾಡುತ್ತವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ...

Read moreDetails

ಮಹದಾಯಿ ಯೋಜನೆ ಕಾಮಗಾರಿ ಶೀಘ್ರ ಆರಂಭ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಹಿಂಪಡೆಯುವೆವು ಎಂದ ಡಿಸಿಎಂ ಡಿ.ಕೆ. ಶಿವಕುಮಾರ್

ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ; ರಾಜ್ಯದ ಎಲ್ಲ ಸಂಸದರು ಒಗ್ಗಟ್ಟಿನಿಂದ ಹೋರಾಡಬೇಕು ಬೆಂಗಳೂರು: ಮಹದಾಯಿ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಅನುಮತಿ ನೀಡುವುದಿಲ್ಲ ಎಂಬ ಗೋವಾ ...

Read moreDetails

ವಿಜಯಪುರ ಭಾಗಕ್ಕೆ ₹3,200 ಕೋಟಿ ನೀರಾವರಿ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್

ವಿವಿಧ ಇಲಾಖೆಗಳ ₹4,555 ಕೋಟಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ವಿಜಯಪುರ: ವಿಜಯಪುರ ಮತ್ತು ಸುತ್ತಮುತ್ತಲಿನ 93,000 ಹೆಕ್ಟೇರ್ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸಲು ₹3,200 ಕೋಟಿ ಮೊತ್ತದ ...

Read moreDetails

ಕಾಶ್ಮೀರದಲ್ಲಿ ಉಗ್ರರ ದಾಳಿ: ಕನ್ನಡಿಗರ ಮೇಲೆ ಆಕ್ರಮಣ, ಸರ್ಕಾರದಿಂದ ತುರ್ತು ಕ್ರಮ

ಶ್ರೀನಗರ: ಕಾಶ್ಮೀರದ ಪೆಹಲ್ಗಾಮ್‌ನಲ್ಲಿ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಕರ್ನಾಟಕದ ಕನ್ನಡಿಗರು ಸಂತೃಸ್ತರಾಗಿದ್ದಾರೆ. ಈ ಘಟನೆಯಲ್ಲಿ ಶಿವಮೊಗ್ಗ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ರಾವ್ (47) ಮೃತಪಟ್ಟಿದ್ದು, ...

Read moreDetails

ಗ್ರಾಮೀಣ ಭಾಗದ ಸ್ವಚ್ಛವಾಹಿನಿ ಚಾಲಕಿಯರ ಸಮಸ್ಯೆಗೆ ಪರಿಹಾರ ನೀಡಲು ಕ್ರಮ – ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆ ಮತ್ತು ಕಸ ನಿರ್ವಹಣೆಗೆ ಪ್ರಮುಖವಾಗಿ ಸೇವೆ ನೀಡುತ್ತಿರುವ ‘ಸ್ವಚ್ಛ ವಾಹಿನಿ’ ಯೋಜನೆಯಲ್ಲಿ ಮಹಿಳೆಯರು ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ, ಅವರು ಎದುರಿಸುತ್ತಿರುವ ...

Read moreDetails

ಫಾರ್ಮಾ-ಮೆಡ್‌ ಟೆಕ್ ವಲಯದ ಸಂಶೋಧನೆ ಮತ್ತು ನಾವೀನ್ಯತೆ ಉತ್ತೇಜನೆ – ಬೆಂಗಳೂರಿನಲ್ಲಿ ಉದ್ಯಮ ಸಂವಾದ

ಬೆಂಗಳೂರು: ಭಾರತ ಸರ್ಕಾರದ ಫಾರ್ಮಾಸ್ಯುಟಿಕಲ್ಸ್ ಇಲಾಖೆ ಮಾರ್ಚ್ 25, 2025 ರಂದು ಬೆಂಗಳೂರುದಲ್ಲಿ ಫಾರ್ಮಾ-ಮೆಡ್‌ ಟೆಕ್ ವಲಯದಲ್ಲಿ ಸಂಶೋಧನೆ ಮತ್ತು ನಾವೀನ್ಯತೆ ಉತ್ತೇಜನಾ (PRIIP) ಯೋಜನೆ ಕುರಿತು ...

Read moreDetails

ಗ್ರಾಹಕ ಸಂರಕ್ಷಣಾ ಕಾಯ್ದೆ, 2019: ಹೊಸ ಮಾನದಂಡಗಳು ಮತ್ತು ಕಠಿಣ ಕ್ರಮಗಳ ಮೂಲಕ ಗ್ರಾಹಕರ ಹಕ್ಕು ರಕ್ಷಣೆ

ಬೆಂಗಳೂರು, ಮಾರ್ಚ್ 25, 2025, 3:44 PM – ಗ್ರಾಹಕ ಸಂರಕ್ಷಣಾ ಕಾಯ್ದೆ, 2019 ರ ಅಡಿಯಲ್ಲಿ ಕೇಂದ್ರವು ಗ್ರಾಹಕರ ಹಕ್ಕುಗಳನ್ನು ರಕ್ಷಿಸಲು ಮತ್ತು ಗ್ರಾಹಕರ ಸಬಲೀಕರಣಕ್ಕಾಗಿ ...

Read moreDetails

ಬಿಬಿಎಂಪಿ ವ್ಯಾಪ್ತಿಯಲ್ಲಿ ಶಾಲೆ ವಂಚಿತ ಮಕ್ಕಳ ಸಂಬಂಧ ಸಮೀಕ್ಷೆ ಚರ್ಚೆ: ಪ್ರೀತಿ ಗೆಹ್ಲೋಟ್

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಸಮೀಕ್ಷೆ ನಡೆಸಲು ಎಲ್ಲಾ 8 ವಲಯಗಳ ಜಂಟಿ ಆಯುಕ್ತರನ್ನು ನೋಡಲ್ ಅಧಿಕಾರಿಗಳನ್ನಾಗಿ ನಿಯೋಜಿಸಲಾಗಿದೆ ಎಂದು ಶಿಕ್ಷಣ ವಿಭಾಗದ ವಿಶೇಷ ...

Read moreDetails

ಪ್ರಧಾನಮಂತ್ರಿಗಳನ್ನು ಭೇಟಿಯಾದ ಸಂಸದ ಜಗದೀಶ ಶೆಟ್ಟರ್: ಅನೇಕ ಬೇಡಿಕೆಗಳ ವಿನಂತಿ

ನವದೆಹಲಿಯ ಜನವರಿ 10:ಬೆಳಗಾವಿ ಲೋಕಸಭಾ ಸದಸ್ಯ ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ನಿನ್ನೆ ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ...

Read moreDetails

ಯಾರೂ ಒಟ್ಟಿಗೆ ಸೇರಬಾರದೆಂಬ ಬ್ರಿಟಿಷರ ಒಡೆದಾಳುವ ನೀತಿ ಕಾಂಗ್ರೆಸ್ಸಿನದುನಕ್ಸಲರಿಗೆ ಶರಣಾದ ಸರಕಾರ: ಛಲವಾದಿ ನಾರಾಯಣಸ್ವಾಮಿ

ಚಿತ್ರದುರ್ಗ: ನಕ್ಸಲರು ಶರಣಾದುದಲ್ಲ; ಸರಕಾರವೇ ನಕ್ಸಲರಿಗೆ ಶರಣಾಗಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ.ಚಿತ್ರದುರ್ಗದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು ಪ್ರಶ್ನೆಗೆ ...

Read moreDetails

ಸಮಗ್ರ ಸಹಭಾಗಿತ್ವ ವಾರ್ಷಿಕ ಕ್ರಿಯಾ ಯೋಜನೆ ಸಿದ್ದಪಡಿಸಿ:

ಗ್ರಾಮ ಪಂಚಾಯಿತಿ ದೂರದೃಷ್ಟಿ ಯೋಜನೆ ಆಧರಿಸಿ 2025-26ನೇ ಸಾಲಿನ ಸಮಗ್ರ ಸಹಭಾಗಿತ್ವ ವಾರ್ಷಿಕ ಕ್ರಿಯಾ ಯೋಜನೆಯನ್ನು ಸಿದ್ದಪಡಿಸಲು ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಿಗೆ ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ...

Read moreDetails

ಹೊಸ ವರ್ಷ ಆಚರಣೆ-2025ರ ಸ್ವಚ್ಚತಾ ಕಾರ್ಯ ನಿರ್ವಹಿಸಿದ ಸಿಬ್ಬಂದಿಗಳಿಗೆ ಪ್ರಶಂಸನ ಪತ್ರ

ನಗರದ ಪೂರ್ವ ವಲಯದ ಮೇಯೋ ಹಾಲ್ ನ ಪಿ.ಯು.ಬಿ. ಕಟ್ಟಡದ 2ನೇ ಮಹಡಿಯಲ್ಲಿರುವ ಕೆನೋಫಿ ಸಭಾಂಗಣದಲ್ಲಿ ಇಂದು ನಡೆದ ಸ್ವಚ್ಚತಾ ಅಭಿನಂದನಾ ಕಾರ್ಯಕ್ರಮದಲ್ಲಿ ವಲಯ ಆಯುಕ್ತರಾದ ಶ್ರೀಮತಿ ...

Read moreDetails

ಎಂ.ಎಸ್.ಐ‌.ಎಲ್‌ನಿಂದ ಸಾರ್ವಜನಿಕರಿಗೂ ಪ್ರವಾಸ ಭಾಗ್ಯ

ಪ್ರವಾಸಿಗರ ಇಷ್ಟದ ತಾಣಗಳಿಗೆ ಕರೆದೊಯ್ದು ಮನೆಗೆ ತಲುಪಿಸುವ ಹೊಸ ಪ್ರಯತ್ನ ಬೆಂಗಳೂರು: ಸರ್ಕಾರದ ಅಂಗಸಂಸ್ಥೆ ಆಗಿರುವ ಎಂ.ಎಸ್.ಐ.ಎಲ್ ಟೂರ್ಸ್ ಮತ್ತು ಟ್ರಾವೆಲ್ಸ್‌ ಇನ್ನು ಮುಂದೆ ಸಾರ್ವಜನಿಕರಿಗೂ ಪ್ರವಾಸ ...

Read moreDetails

ಕರ್ನಾಟಕದಲ್ಲಿ ಎಚ್‌ಎಂಪಿ ವೈರಸ್‌ ಪ್ರಕರಣಗಳು: ಮುನ್ನೆಚ್ಚರಿಕೆ ಕ್ರಮಗಳ ಕುರಿತು ಸಭೆ

ಬೆಂಗಳೂರು: ಕರ್ನಾಟಕದಲ್ಲಿ ಎಚ್‌ಎಂಪಿ ವೈರಸ್‌ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ, ರಾಜ್ಯವು ತ್ವರಿತ ಕ್ರಮಗಳನ್ನು ಕೈಗೊಂಡಿದೆ. ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣ ...

Read moreDetails

ಕರ್ನಾಟಕ ಜಲ ಜೀವನ್ ಮಿಷನ್‌ ಪ್ರಗತಿ: 2024-25ಕ್ಕೆ ಕೇಂದ್ರದಿಂದ ಹೆಚ್ಚಿನ ಅನುದಾನ ಬೇಡಿಕೆ

ಬೆಂಗಳೂರು: ಜಲ ಜೀವನ್ ಮಿಷನ್ (ಜೇಜೆಎಮ್) ಯೋಜನೆಯನ್ನು ಯಶಸ್ವಿಯಾಗಿ ಜಾರಿಗೆ ತರುವ ದಿಸೆಯಲ್ಲಿ ಕರ್ಣಾಟಕ ಮಹತ್ವದ ಮೆಲುಕು ಹಾಕಿದ್ದು, 2023-24 ಮತ್ತು 2024-25ರಲ್ಲಿ ಲಕ್ಷಾಂತರ ಮನೆಗಳಿಗೆ ನೀರಿನ ...

Read moreDetails

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ 2025: 1.02 ಕೋಟಿ ಮತದಾರರೊಂದಿಗೆ ಅಂತಿಮ ಪಟ್ಟಿ ಪ್ರಕಟ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2025ರ ಅಂತಿಮ ಪಟ್ಟಿ ಬೆಂಗಳೂರಿನಲ್ಲಿ ಅಧಿಕೃತವಾಗಿ ಪ್ರಕಟಗೊಂಡಿದ್ದು, 1,02,64,714 ಮತದಾರರು ಪಟ್ಟಿಯಲ್ಲಿ ಅಳವಡಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ...

Read moreDetails

दिल्ली चुनाव 2025 की तारीखों की घोषणा: सभी दलों की प्रतिक्रियाएं

मुख्य चुनाव आयुक्त (CEC) राजीव कुमार ने मंगलवार को दिल्ली विधानसभा चुनाव 2025 के कार्यक्रम की घोषणा कर दी। दिल्ली ...

Read moreDetails

ಗುತ್ತಿಗೆದಾರರ ಬಿಲ್ ಬಾಕಿ – ರಾಜ್ಯ ಸರ್ಕಾರದ ಮೇಲೆ ವಿರೋಧ ಪಕ್ಷದ ಗಂಭೀರ ಆರೋಪ

ಬೆಂಗಳೂರು: ಕರ್ನಾಟಕ ರಾಜ್ಯದ ಗುತ್ತಿಗೆದಾರರು ಸರ್ಕಾರದಿಂದ ಬಾಕಿ ಬಿದ್ದಿರುವ ₹32,000 ಕೋಟಿಯ ಬಿಲ್‌ಗಳನ್ನು ಪಾವತಿಸುವಂತೆ ಒತ್ತಾಯಿಸುತ್ತಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿಗಳ ನೇತೃತ್ವದ ಸರ್ಕಾರದ ಮೇಲೆ ಗಂಭೀರ ಆರೋಪ ...

Read moreDetails

ಹಗರಣಗಳು, ಬೆಲೆ ಏರಿಕೆ, ವೇತನ ಬಾಕಿ ಸರಕಾರಕ್ಕೆ ಕಪ್ಪು ಚುಕ್ಕಿ

ಬೆಂಗಳೂರು: ಮೈಸೂರಿನ ವಿಮಾನ ನಿಲ್ದಾಣ ವಿಸ್ತರಣೆ, ನೀರಾವರಿ ಕಾಲುವೆ, ಕೆಪಿಟಿಸಿಎಲ್ ಲೈನಿನ ಸಮಸ್ಯೆ ಪರಿಹಾರ ಕುರಿತಂತೆ ತ್ವರಿತ ಕ್ರಮಕ್ಕೆ ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚೆ ...

Read moreDetails

ನಾನೂ ಸಹ ಔತಣಕೂಟ ಕರೆಯುತ್ತಿರುತ್ತೇನೆ; ಊಟದಲ್ಲಿ ರಾಜಕೀಯ ಬೆರೆಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್

ದೆಹಲಿ: “ನಿಮ್ಮ ಮನೆಗೆ ನಾವು, ನಮ್ಮ ಮನೆಗೆ ನೀವು ಬರುವುದು ರಾಜಕೀಯದಲ್ಲಿ ಸಾಮಾನ್ಯ. ನಾನೂ ಸಹ ಆಗಾಗ್ಗೆ ಔತಣಕೂಟ, ಸಭೆ ಕರೆಯುತ್ತಿರುತ್ತೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ...

Read moreDetails

‘ಗೃಹಲಕ್ಷ್ಮಿ’ ಮಾದರಿಯಲ್ಲಿ “ಪ್ಯಾರಿ ದೀದಿ ಯೋಜನೆ”; ದೆಹಲಿ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಮೊದಲ ಗ್ಯಾರಂಟಿ ಭರವಸೆ ಪ್ರಕಟಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕದ ʼಗೃಹಲಕ್ಷ್ಮಿʼ ಮಾದರಿಯಲ್ಲಿ “ಪ್ಯಾರಿ ದೀದಿ ಯೋಜನೆ” ಮೂಲಕ ದೆಹಲಿ ಮಹಿಳೆಯರಿಗೆ ಪ್ರತಿ ತಿಂಗಳು 2500 ರೂ. ...

Read moreDetails

22ನೇ ಚಿತ್ರಸಂತೆಯನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ಚಿತ್ರಕಲಾ ಪರಿಷತ್ತು ಆಯೋಜಿಸಿದ್ದ 22ನೇ ಚಿತ್ರಸಂತೆಯನ್ನು ಇಂದು‌ ಸನ್ಮಾನ್ಯಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿತ್ರಕಲಾ ಪರಿಷತ್ತಿನಲ್ಲಿ ಉದ್ಘಾಟಿಸಿದರು. ಈ ಸಮಯದಲ್ಲಿ ಸಚಿವರಾದ ಬೈರತಿ ಸುರೇಶ್, ಡಾ: ...

Read moreDetails

ಎಲ್ಲಾ ಸಿರಿಧಾನ್ಯಗಳನ್ನು ಎಂ.ಎಸ್.ಪಿ ವ್ಯಾಪ್ತಿಗೆ ತನ್ನಿ; ಕೆಂದ್ರಕ್ಕೆ ಎನ್.ಚಲುವರಾಯಸ್ವಾಮಿ ಮನವಿ.

ಬೆಂಗಳೂರು: ರಾಗಿ, ಜೋಳಗಳಂತೆ ಇತರೆ ಸಿರಿಧಾನ್ಯಗಳನ್ನೂ (ತೃಣ ಧಾನ್ಯಗಳು) ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಸೇರ್ಪಡೆಗೊಳಿಸುವುದು ಸೇರಿದಂತೆ ರೈತರಿಗೆ ವಿವಿಧ ರೀತಿಯಲ್ಲಿ ನೆರವು ಒದಗಿಸಲು ಕೃಷಿ ಕ್ಷೇತ್ರಕ್ಕೆ ...

Read moreDetails

ಕೆ.ಎಸ್.ಆರ್.ಟಿ.ಸಿ ಆರೋಗ್ಯ ಯೋಜನೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು:- ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ನೌಕರರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ "ಕೆ.ಎಸ್.ಆರ್.ಟಿ.ಸಿ ಆರೋಗ್ಯ"ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಚಾಲನೆ ನೀಡಿದರು. ...

Read moreDetails

ಹಲವರ ಸಮಾಧಿ ಕಟ್ಟಿ ನೀವು ಸಚಿವರಾದುದಲ್ಲವೇ?

ಬೆಂಗಳೂರು: ಪ್ರಿಯಾಂಕ್ ಖರ್ಗೆ ಅವರನ್ನು ರಾಜ್ಯ ಸಚಿವ ಸಂಪುಟದಿಂದ ವಜಾ ಮಾಡಲು ಮುಖ್ಯಮಂತ್ರಿ, ಖರ್ಗೆಜೀ, ರಾಹುಲ್ ಗಾಂಧಿ ಅವರನ್ನು ಮನವಿ ಮಾಡುವುದಾಗಿ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ...

Read moreDetails

ರಾಷ್ಟ್ರಪತಿ ದ್ರೌಪದಿ ಮುರ್ಮು ಬೆಂಗಳೂರಿನಲ್ಲಿ: ನಿಮ್ಹಾನ್ಸ್ ಮತ್ತು ಕೆಎಲ್‌ಇ ಕ್ಯಾಂಸರ್ ಆಸ್ಪತ್ರೆಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಕರ್ಣಾಟಕಕ್ಕೆ ಭೇಟಿಯಲ್ಲಿದ್ದಾರೆ

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಮ್ಮ ದಿನದ ಉದ್ದದ ಕರ್ನಾಟಕ ಭೇಟಿಯ ಸಂದರ್ಭದಲ್ಲಿ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ...

Read moreDetails

ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ನ್ಯಾಯ ಕೊಡಿಸುವವರೆಗೆ ಬಿಜೆಪಿ ವಿರಮಿಸುವುದಿಲ್ಲ

ಕಲಬುರ್ಗಿ: ರಾಜ್ಯದ ಕಾಂಗ್ರೆಸ್ ಸರಕಾರವು ಗಾಳಿ ಒಂದನ್ನು ಬಿಟ್ಟು ಬೇರೆಲ್ಲದಕ್ಕೂ ತೆರಿಗೆ ಹಾಕಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಟೀಕಿಸಿದರು.ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ...

Read moreDetails

ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಿ; ಹೆಚ್.ಡಿ.ಕುಮಾರಸ್ವಾಮಿ

ಮುದ್ರಾ, ವಿಶ್ವಕರ್ಮ ಯೋಜನೆಗಳು ಜನರಿಗೆ ತಲುಪದಿದ್ದರೆ ಹೇಗೆ? ನೈಜ ಫಲಾನುಭವಿಗಳನ್ನು ಗುರುತಿಸಿ, ಕೇಂದ್ರ ಯೋಜನೆಗಳನ್ನು ತಲುಪಿಸಿ ಮೈಸೂರು ದಿಶಾ ಸಮಿತಿ ಸಭೆಯಲ್ಲಿ HDK ಮೈಸೂರು: ಪ್ರಧಾನಿ ನರೇಂದ್ರ ...

Read moreDetails

ಬಿಬಿಎಂಪಿಯ 2025-26ನೇ ಸಾಲಿನ ಆಯವ್ಯಯಕ್ಕೆ ಸಾರ್ವಜನಿಕರಿಂದ ಸಲಹೆ/ಸೂಚನೆಗಳನ್ನು ಸಲ್ಲಿಸುವ ಕುರಿತು: ಡಾ. ಕೆ. ಹರೀಶ್ ಕುಮಾರ್.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 2025-26ನೇ ಸಾಲಿನ ಕರಡು ಆಯವ್ಯಯದ ತಯಾರಿಕೆಯ ಸಿದ್ಧತೆ ಕಾರ್ಯ ಪ್ರಗತಿಯಲ್ಲಿದ್ದು, ಅದಕ್ಕಾಗಿ ಅತ್ಯಮೂಲ್ಯವಾದ ಸಲಹೆಗಳನ್ನು ನೀಡುವ ಸಲುವಾಗಿ ನಾಗರೀಕರಿಗೆ 10ನೇ ಫೆಬ್ರವರಿ ...

Read moreDetails

ಬಾಣಂತಿಯರಿಗೆ ಬದುಕುವ ಗ್ಯಾರಂಟಿ ನೀಡಿ, ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

ಜನವರಿ 4 ರಂದು ಕಲಬುರ್ಗಿಯಲ್ಲಿ ಬೃಹತ್‌ ಪ್ರತಿಭಟನೆ, ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ನೀಡಲಿ ಬೆಂಗಳೂರು: ಕಾಂಗ್ರೆಸ್‌ ನಾಯಕರು ಮಹಿಳೆಯರಿಗೆ 2 ಸಾವಿರ ರೂ. ನೀಡುವ ಬದಲು, ...

Read moreDetails

ನೂತನ ವರ್ಷಾರಂಭದ ದಿನ ಅಮಿತ್ ಶಾ ಅವರನ್ನು ಭೇಟಿಯಾದ ಬಿ ಜೆ ಪಿ ರಾಜ್ಯಾಅದ್ಯಕ್ಷ ಬಿ ವೈ ವಿಜಯೇಂದ್ರ

2025ರ ನೂತನ ವರ್ಷದ ಮೊದಲ ದಿನ, ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಮತ್ತು ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರನ್ನು ನವದೆಹಲಿಯಲ್ಲಿ ಕರ್ನಾಟಕದ ...

Read moreDetails
  • Trending
  • Comments
  • Latest

Recent News

Welcome Back!

Login to your account below

Create New Account!

Fill the forms bellow to register

Retrieve your password

Please enter your username or email address to reset your password.

error: