Tag: kumar

ದುಬೈನಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಯವರಿಂದ ಅನಿವಾಸಿ ಕನ್ನಡಿಗರೊಂದಿಗೆ ಸೌಹಾರ್ದಯುತ ಸಂವಾದ

ದುಬೈ, ಜೂನ್ 30, 2025: ಕೇಂದ್ರ ಉಕ್ಕು ಸಚಿವಾಲಯದ ಕಾರ್ಯಕ್ರಮದ ನಿಮಿತ್ತ ದುಬೈಗೆ ಭೇಟಿ ನೀಡಿರುವ ಕೇಂದ್ರ ಸಚಿವ ಶ್ರೀ ಎಚ್.ಡಿ. ಕುಮಾರಸ್ವಾಮಿಯವರು ಅಲ್ಲಿನ ಅನಿವಾಸಿ ಕನ್ನಡಿಗರೊಂದಿಗೆ ...

Read moreDetails

ವಿಧಾನಸೌಧದಲ್ಲಿ ಬಾನು ಮುಷ್ತಾಕ್ ಮತ್ತು ದೀಪಾ ಭಾಸ್ತಿಗೆ ಭವ್ಯ ಅಭಿನಂದನಾ ಸಮಾರಂಭ

ಬೆಂಗಳೂರು: ಕನ್ನಡ ಸಾಹಿತ್ಯಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ತಂದಿರುವ ಹೆಮ್ಮೆಯ ಲೇಖಕಿ ಶ್ರೀಮತಿ ಬಾನು ಮುಷ್ತಾಕ್ ಹಾಗೂ ಅವರ ಕೃತಿಯನ್ನು ಇಂಗ್ಲಿಷ್‌ಗೆ ಅನುವಾದಿಸಿದ ಪ್ರತಿಭಾವಂತ ಅನುವಾದಕಿ ಶ್ರೀಮತಿ ...

Read moreDetails

ಕರಾವಳಿಯಲ್ಲಿ ಮಳೆಯ ಆರ್ಭಟ, ಕೊಲೆಗಳ ದೌರ್ಜನ್ಯ: ಸರಕಾರದ ವೈಫಲ್ಯದ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ಕರ್ನಾಟಕದ ಕರಾವಳಿ ಭಾಗ ಸೇರಿದಂತೆ ರಾಜ್ಯದಾದ್ಯಂತ ಧಾರಾಕಾರ ಮಳೆಯಿಂದಾಗಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಮನೆಗಳು, ರಸ್ತೆಗಳು, ಸೇತುವೆಗಳು ಕುಸಿದು, ನಗರ, ಪಟ್ಟಣ, ಹಳ್ಳಿಗಳು ಜಲಾವೃತವಾಗಿವೆ. ಜನರು ವಿಲವಿಲಗೊಂಡು ...

Read moreDetails

ಮೀಸಲಾತಿ ನೀತಿಯಲ್ಲಿ ಕಾಂಗ್ರೆಸ್ ಸರ್ಕಾರದ ರಾಜಕೀಯ ಆಟ: ಜೆಡಿಎಸ್ – ಬಿಜೆಪಿ ಸ್ಪಷ್ಟನೆ

ಬೆಂಗಳೂರು: ಕರ್ನಾಟಕದಲ್ಲಿ 4% ಗುತ್ತಿಗೆ ಮೀಸಲಾತಿ ನೀಡುವ ವಿಚಾರದ ಬಗ್ಗೆ ಜೆಡಿಎಸ್ ಮತ್ತು ಬಿಜೆಪಿ ನಡುವೆ ಗೊಂದಲವಿದೆ ಎಂಬ ಸುದ್ದಿ ಸಂಪೂರ್ಣ ಅಸತ್ಯ ಮತ್ತು ದೂರಸ್ಥವಾಗಿದೆ ಎಂದು ...

Read moreDetails

ಬೆಂಗಳೂರು ವಿಭಜನೆ: ಅಭಿವೃದ್ಧಿ ವಿಕೇಂದ್ರೀಕರಣವೇ? ಅಥವಾ ಲೂಟಿಯ ವಿಕೇಂದ್ರೀಕರಣ?

ಬೆಂಗಳೂರು: ಬೆಂಗಳೂರು ಮಹಾನಗರದ ವಿಭಜನೆಯ ಕುರಿತು ತೀವ್ರ ಚರ್ಚೆ ನಡೆಯುತ್ತಿದ್ದು, ಇದನ್ನು ಬಲವಾಗಿ ವಿರೋಧಿಸುವ ಧ್ವನಿಗಳು ಮೊಳಗುತ್ತಿವೆ. "ಹೋಳು ಮಾಡುವುದು, ಒಡೆದಾಳುವುದು" ಎಂಬ ನೀತಿಯ ಮೂಲಕ ರಾಜಕೀಯ ...

Read moreDetails

ಟಿ. ನರಸೀಪುರ ತಾಲ್ಲೂಕಿನ ಗುಂಜಾನರಸಿಂಹ ದೇಗುಲದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಪುಣ್ಯಸ್ನಾನ

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನ ಪ್ರಸಿದ್ಧ ಗುಂಜಾನರಸಿಂಹ ದೇವಾಲಯದ ಪವಿತ್ರ ಸಂಗಮದಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ರಾತ್ರಿ ಪುಣ್ಯಸ್ನಾನ ನಡೆಸಿದರು. ...

Read moreDetails

ಹೆಚ್.ಡಿ.ಕುಮಾರಸ್ವಾಮಿ ಕರ್ನಾಟಕ ಹೂಡಿಕೆದಾರರ ಸಮಾವೇಶದ ಕುರಿತ ಪ್ರತಿಕ್ರಿಯೆ

ಬೆಂಗಳೂರು: ಕರ್ನಾಟಕ ಹೂಡಿಕೆದಾರರ ಸಮಾವೇಶದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಹಾಜರಾತಿಯನ್ನು ತಿರಸ್ಕರಿಸಿರುವ ಬಗ್ಗೆ ಟ್ವೀಟ್ ಮಾಡಿದ್ದಾರೆ. ಸಂಸದೀಯ ಅಧಿವೇಶನದ ...

Read moreDetails

ಜೆಡಿಎಸ್ ರಾಜ್ಯಾಧ್ಯಕ್ಷರ ಆಯ್ಕೆ: ಹೆಚ್.ಡಿ.ಕುಮಾರಸ್ವಾಮಿ ಮಹತ್ವದ ಘೋಷಣೆ

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ನೂತನ ಆಯ್ಕೆಯನ್ನು ಮುಂದಿನ ಏಪ್ರಿಲ್ ತಿಂಗಳೊಳಗೆ ಚುನಾವಣೆ ಮೂಲಕ ಮಾಡಲಾಗುವುದೆಂದು ಜೆಡಿಎಸ್ ಕೇಂದ್ರ ಸಚಿವ ಹಾಗೂ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಘೋಷಿಸಿದರು. ...

Read moreDetails

ಜಾತಿ ಜನಗಣತಿ ಸಭೆಯನ್ನು ಮುಂದೂಡಲು ಒಕ್ಕಲಿಗ ಸಂಘದ ಅಧಿಕಾರಿಗಳಿಗೆ ಮನವಿ.

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು ಒಕ್ಕಲಿಗ ಸಂಘದ ಅಧಿಕಾರಿಗಳಿಗೆ ಜಾತಿ ಜನಗಣತಿ ಕುರಿತ ಸಭೆಯನ್ನು ಮುಂದೂಡಲು ಸೂಚಿಸಿದ್ದಾರೆ. "ಸಭೆಯು ಅನಾವಶ್ಯಕ ಗೊಂದಲ ಸೃಷ್ಟಿಸಬಹುದು ಎಂಬ ...

Read moreDetails

ನಮ್ಮ ಮನೆಗಳನ್ನು ಕಾಪಾಡಿಕೊಳ್ಳುವಂತೆ ಮಠಗಳನ್ನು ಕಾಪಾಡಿಕೊಳ್ಳಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಶೃಂಗೇರಿ: “ನಾವು ನಮ್ಮ ಮನೆಗಳನ್ನು ಕಾಪಾಡಿಕೊಳ್ಳುವಂತೆ, ನಮ್ಮ ಮಠಗಳನ್ನು ಕಾಪಡಿಕೊಳ್ಳಬೇಕು. ಧರ್ಮ ಕಾಪಾಡುವ ಮಠಕ್ಕೆ ನಮ್ಮ ಕೈಲಾದ ನೆರವು ನೀಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ...

Read moreDetails

ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಶೃಂಗೇರಿ: "ಕರ್ಮಣ್ಯೇ ವಾಧಿಕಾರಸ್ತೇ | ಮಾ ಫಲೇಷು ಕದಾಚನ ಎಂಬ ಶ್ಲೋಕದಂತೆ ನಮ್ಮ ಪ್ರಯತ್ನ ನಾವು ಮಾಡೋಣ ಫಲಾಫಲ ದೇವರಿಗೆ ಬಿಡೋಣ. ನನಗೆ ಯಾರ ಬೆಂಬಲವೂ ಬೇಡ, ...

Read moreDetails

ನಮ್ಮ ತೆರಿಗೆ ನಮ್ಮ ಹಕ್ಕಿಗಾಗಿ ಹೋರಾಟ ಮಾಡಲೇ ಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: "ಕೇಂದ್ರದ ಬಳಿ ನಮ್ಮ ತೆರಿಗೆ ನಮ್ಮ ಹಕ್ಕಿಗಾಗಿ ನಾವು ಹೋರಾಟ ಮಾಡಲೇ ಬೇಕು. ನಮ್ಮ ರಾಜ್ಯದ ಹಿತವನ್ನು ಕಾಪಾಡಲೇಬೇಕು" ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ...

Read moreDetails

ಗಾಂಧಿ ಭಾರತ ಕಾರ್ಯಕ್ರಮ, 100 ಕಾಂಗ್ರೆಸ್ ಕಚೇರಿ ನಿರ್ಮಾಣದ ಬಗ್ಗೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: "ಗಾಂಧಿ ಭಾರತ ಕಾರ್ಯಕ್ರಮ ಅಂಗವಾಗಿ ಇದೇ ತಿಂಗಳು 21ರಂದು ನಡೆಯಲಿರುವ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಹಾಗೂ 100 ಕಾಂಗ್ರೆಸ್ ಕಚೇರಿ ...

Read moreDetails

ಆರ್.ಆರ್ ನಗರ ವಲಯ ವ್ಯಾಪ್ತಿಯಲ್ಲಿ ರಸ್ತೆಗಳ ಬದಿ ಭಗ್ನಾವಶೇಷ ಹಾಕುವವರ ಮೇಲೆ ದಂಡ ವಿಧಿಸಿ: ತುಷಾರ್ ಗಿರಿ ನಾಥ್.

ಬೆಂಗಳೂರು: ಆರ್.ಆರ್ ನಗರ ವಲಯ ವ್ಯಾಪ್ತಿಯಲ್ಲಿ ರಸ್ತೆಗಳ ಬದಿ ಭಗ್ನಾವಶೇಷಗಳನ್ನು ಹಾಕುವವರ ಮೇಲೆ ದಂಡ ವಿಧಿಸಿ ಕ್ರಮ ಕೈಗೊಳ್ಳಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ...

Read moreDetails

ವೈಕುಂಠ ಏಕಾದಶಿ: ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ದೇವರ ದರ್ಶನ

ಬೆಂಗಳೂರು, ಜ. 10:ವೈಕುಂಠ ಏಕಾದಶಿಯ ಪವಿತ್ರ ಸಂದರ್ಭದಲ್ಲಿ, ಕೇಂದ್ರ ಸಚಿವ ಶ್ರೀ ಎಚ್‌.ಡಿ. ಕುಮಾರಸ್ವಾಮಿ ಅವರು ಇಂದು ಬೆಳಗ್ಗೆ ತಮ್ಮ ಪೂಜ್ಯ ತಂದೆಯವರಾದ ಮಾಜಿ ಪ್ರಧಾನಿಗಳಾದ ಶ್ರೀ ...

Read moreDetails

ನನ್ನ ರಕ್ಷಣೆಗೆ, ಮನಸ್ಸಿನ ನೆಮ್ಮದಿಗೆ ಹೋಮ ನೆರವೇರಿಸಿರುವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: "ನನ್ನ ರಕ್ಷಣೆಗಾಗಿ, ಮನಸ್ಸಿನ ನೆಮ್ಮದಿಗೆ, ಸಮಾಧಾನಕ್ಕಾಗಿ ಹೋಮ ಮಾಡಿಸಿದ್ದೇನೆ. ನಾನು ಪ್ರತಿದಿನವೂ ಪೂಜೆ, ಹೋಮ, ದೇವರ ದರ್ಶನ ಮಾಡುವ ವ್ಯಕ್ತಿ" ಎಂದು ಹೇಳಿದರು. ವೈಕುಂಠ ಏಕಾದಶಿಯ ...

Read moreDetails

ಬೆಳಗಾವಿ ಸುವರ್ಣಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣ

ಬೆಂಗಳೂರು, ಜ. 08:“ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಕಾರಣದಿಂದ ಮುಂದೂಡಿದ ಗಾಂಧಿ ಭಾರತ ಕಾರ್ಯಕ್ರಮದ ಅಂಗವಾಗಿ, ಬೆಳಗಾವಿ ಸುವರ್ಣಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆಯ ಅನಾವರಣ ...

Read moreDetails

ಕೇಂದ್ರ ಕಾನೂನು ಸಚಿವ ಅರ್ಜುನ್ ಮೇಘವಾಲ್ ಜತೆ ಹೆಚ್.ಡಿ.ಕುಮಾರಸ್ವಾಮಿ ಸಭೆ

ನವದೆಹಲಿ: ಗಣಿಗಾರಿಕೆ ಮೇಲೆ ಕರ್ನಾಟಕ ಸರಕಾರ ಹಲವು ಪಟ್ಟು ಹೆಚ್ಚುವರಿ ತೆರಿಗೆ ವಿಧಿಸುತ್ತಿರುವ ಹಿನ್ನೆಲೆಯಲ್ಲಿ ಗಣಿ ಮತ್ತು ಉಕ್ಕು ವಲಯಗಳ ಮೇಲೆ ಬೀರಬಹುದಾದ ಪ್ರತಿಕೂಲಕರ ಪರಿಣಾಮಗಳ ಬಗ್ಗೆ ...

Read moreDetails

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನಟ ಕಿಶೋರ್ ನೇಮಕ

ಬೆಂಗಳೂರು: ದಕ್ಷಿಣ ಭಾರತ ಹಾಗೂ ಕನ್ನಡದ ಹೆಸರಾಂತ ಚಲನಚಿತ್ರ ನಟ ಶ್ರೀ ಕಿಶೋರ್ ಕುಮಾರ್. ಜಿ ಅವರು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. ಈ ...

Read moreDetails

ರಾಜಕೀಯ ಕಾರಣಗಳಿಂದ ಮೇಕೆದಾಟುವಿಗೆ ಅನುಮತಿ ವಿಳಂಬ: ಡಿಸಿಎಂ ಡಿ. ಕೆ. ಶಿವಕುಮಾರ್

ಕಾಂಚಿಪುರಂ (ತಮಿಳುನಾಡು): "ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಹೆಚ್ಚು ಪ್ರಯೋಜನವಿದೆ. ಇದರ ಕುರಿತು ನ್ಯಾಯಲಯದಲ್ಲಿ ನಮ್ಮ ಹೋರಾಟ ನಡೆಯುತ್ತಿದೆ. ಒಂದಷ್ಟು ರಾಜಕೀಯ ಕಾರಣಗಳಿಗಾಗಿ ಅನುಮತಿ ದೊರೆಯುತ್ತಿಲ್ಲ. ಮುಂದಿನ ದಿನಗಳಲ್ಲಿ ...

Read moreDetails

ನಾನೂ ಸಹ ಔತಣಕೂಟ ಕರೆಯುತ್ತಿರುತ್ತೇನೆ; ಊಟದಲ್ಲಿ ರಾಜಕೀಯ ಬೆರೆಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್

ದೆಹಲಿ: “ನಿಮ್ಮ ಮನೆಗೆ ನಾವು, ನಮ್ಮ ಮನೆಗೆ ನೀವು ಬರುವುದು ರಾಜಕೀಯದಲ್ಲಿ ಸಾಮಾನ್ಯ. ನಾನೂ ಸಹ ಆಗಾಗ್ಗೆ ಔತಣಕೂಟ, ಸಭೆ ಕರೆಯುತ್ತಿರುತ್ತೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ...

Read moreDetails

ತಿರುಮಲದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದ ಬಳಿಕ ವಿಶಾಖಪಟ್ಟಣಕ್ಕೆ ಭೇಟಿ – RINL ಪುನಶ್ಚೇತನಕ್ಕೆ ₹11,400 ಕೋಟಿ ಪ್ಯಾಕೇಜ್

ತಿರುಮಲ:ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆಯ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಇಂದು ಮುಂಜಾನೆ ಕುಟುಂಬ ಸಮೇತ ತಿರುಮಲಕ್ಕೆ ಭೇಟಿ ನೀಡಿ ಶ್ರೀ ವೆಂಕಟೇಶ್ವರ ಸ್ವಾಮಿ ಅವರ ...

Read moreDetails
  • Trending
  • Comments
  • Latest

Recent News

Welcome Back!

Login to your account below

Create New Account!

Fill the forms bellow to register

Retrieve your password

Please enter your username or email address to reset your password.

error: