Tag: Local News

ಜಾತಿ ಜನಗಣತಿ ಸಭೆಯನ್ನು ಮುಂದೂಡಲು ಒಕ್ಕಲಿಗ ಸಂಘದ ಅಧಿಕಾರಿಗಳಿಗೆ ಮನವಿ.

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು ಒಕ್ಕಲಿಗ ಸಂಘದ ಅಧಿಕಾರಿಗಳಿಗೆ ಜಾತಿ ಜನಗಣತಿ ಕುರಿತ ಸಭೆಯನ್ನು ಮುಂದೂಡಲು ಸೂಚಿಸಿದ್ದಾರೆ. "ಸಭೆಯು ಅನಾವಶ್ಯಕ ಗೊಂದಲ ಸೃಷ್ಟಿಸಬಹುದು ಎಂಬ ...

Read moreDetails

ಪ್ರಧಾನಮಂತ್ರಿಗಳನ್ನು ಭೇಟಿಯಾದ ಸಂಸದ ಜಗದೀಶ ಶೆಟ್ಟರ್: ಅನೇಕ ಬೇಡಿಕೆಗಳ ವಿನಂತಿ

ನವದೆಹಲಿಯ ಜನವರಿ 10:ಬೆಳಗಾವಿ ಲೋಕಸಭಾ ಸದಸ್ಯ ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ನಿನ್ನೆ ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ...

Read moreDetails

ಯಾರೂ ಒಟ್ಟಿಗೆ ಸೇರಬಾರದೆಂಬ ಬ್ರಿಟಿಷರ ಒಡೆದಾಳುವ ನೀತಿ ಕಾಂಗ್ರೆಸ್ಸಿನದುನಕ್ಸಲರಿಗೆ ಶರಣಾದ ಸರಕಾರ: ಛಲವಾದಿ ನಾರಾಯಣಸ್ವಾಮಿ

ಚಿತ್ರದುರ್ಗ: ನಕ್ಸಲರು ಶರಣಾದುದಲ್ಲ; ಸರಕಾರವೇ ನಕ್ಸಲರಿಗೆ ಶರಣಾಗಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ.ಚಿತ್ರದುರ್ಗದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು ಪ್ರಶ್ನೆಗೆ ...

Read moreDetails

ಸಿಟಿ ರವಿ ಮೇಲೆ ದೌರ್ಜನ್ಯ ಯತ್ನ ಮತ್ತು ಬೆದರಿಕೆ: ವಿಶೇಷ ಭದ್ರತೆ ಒದಗಿಸಲು ಒತ್ತಾಯ

https://twitter.com/BYVijayendra/status/1878019863328780580 ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಬಿಜೆಪಿಯ ಪ್ರಮುಖ ನಾಯಕ, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರ ಮೇಲೆ ದೌರ್ಜನ್ಯ ಹಾಗೂ ಹಲ್ಲೆಗೆ ಯತ್ನ ನಡೆದಿದೆ. ...

Read moreDetails

ಕುರ್ಚಿ ಭದ್ರತೆಗಾಗಿ ಕಾಂಗ್ರೆಸ್ ‌ನಾಯಕರ ಆಟ: ಬಸವರಾಜ ಬೊಮ್ಮಾಯಿ

ಬಾಗಲಕೋಟೆ: ರಾಜ್ಯದ ಕಾಂಗ್ರೆಸ್ ನಾಯಕರು ಜನರ ಸಮಸ್ಯೆಗಳಿಗೆ ಸ್ಪಂದಿಸದೇ ತಮ್ಮ ರಾಜಕೀಯ ಅಸ್ತಿತ್ವದ ಭದ್ರತೆಗೆ ಮಾತ್ರ ಗಮನ ಹರಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ...

Read moreDetails

ಆಡಳಿತ ಹಂಚಿಕೆ ಫಾರ್ಮುಲಾ ಬಹಿರಂಗಕ್ಕೆ ಒತ್ತಾಯ

ಬೆಂಗಳೂರು: ಕಾಂಗ್ರೆಸ್ಸಿನ ಡಿನ್ನರ್ ರಾಜಕೀಯ ಮುಂದುವರೆಯಲಿದೆ; ಡಿ.ಕೆ.ಶಿವಕುಮಾರ್ ಅವರು ತಮ್ಮ ಗುರುಗಳ ಮಾತಿನಂತೆ ಅಧಿಕಾರವನ್ನು ಒದ್ದು ಕಿತ್ತುಕೊಳ್ಳುವ ಕಾರ್ಯದಲ್ಲಿ ಪ್ರವೃತ್ತರಾಗುತ್ತಾರೆ ಎಂಬ ವಿಷಯ ನಮ್ಮ ಕಿವಿಗೂ ಬೀಳುತ್ತಿದೆ ...

Read moreDetails

ಗುದ್ದಲಿ ಪೂಜೆ ರಾಜಕಾರಣ; ಸಚಿವ ಚೆಲುವರಾಯ ಸ್ವಾಮಿಗೆ ಹೆಚ್ ಡಿಕೆ ತರಾಟೆ

ಮಂಡ್ಯ: ನಾನು ಭೂಮಿಪೂಜೆ ಮಾಡಿದ ಮೇಲೆ ಉಸ್ತುವಾರಿ ಸಚಿವರು ಇನ್ನೊಮ್ಮೆ ಗುದ್ದಲಿ ಪೂಜೆ ಮಾಡಿದರೆ ನಾನೇನು ಮಾಡಲಿ? ಇದರಲ್ಲಿ ನಾನು ರಾಜಕೀಯ ಮಾಡಲು ಇಚ್ಛೇಪಡುವುದಿಲ್ಲ. ಎಲ್ಲವನ್ನೂ ಜನರೇ ...

Read moreDetails

ಅರಮನೆ ಮೈದಾನದಲ್ಲಿ ಜ.14, 15ರಂದು 852ನೇ ಶ್ರೀ ಸಿದ್ಧರಾಮೇಶ್ವರ ಜಯಂತಿ

ಬೆಂಗಳೂರು:852ನೇ ಶ್ರೀ ಗುರು ಸಿದ್ಧರಾಮೇಶ್ವರ ಜಯಂತಿ ಇದೇ ಬಾರಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜನವರಿ 14 ಮತ್ತು 15 ರಂದು ಎರಡು ದಿನಗಳ ಕಾಲ ವಿಜೃಂಭಣೆಯಿಂದ ಆಚರಿಸಲಾಗುತ್ತದೆ ...

Read moreDetails

ಮದ್ದೂರು ತಾಲ್ಲೂಕಿನ ಚಾಕನಕೆರೆಗೆ ಬಾಗೀನ,

ಮದ್ದೂರು: ಮದ್ದೂರು ತಾಲ್ಲೂಕಿನ ಚಾಕನಕೆರೆ ಗ್ರಾಮದಲ್ಲಿ ಇಂದು ನಡೆದ ಬಾಗೀನ ಅರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವ ಮತ್ತು ಜೆಡಿಎಸ್ ನಾಯಕ ...

Read moreDetails

ಫೆ.15 ರಂದು ಮಲೆಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ

ಬೆಂಗಳೂರು: ರಾಜ್ಯ ಸರ್ಕಾರವು ಫೆಬ್ರುವರಿ 15 ರಂದು ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಮುಖ್ಯಮಂತ್ರಿ ಮತ್ತು ಸಂಪುಟ ಸಚಿವರೊಂದಿಗೆ ಸಭೆ ನಡೆಸಲು ನಿರ್ಧರಿಸಿದ್ದ ವಿಷಯದಲ್ಲಿ ಯಾವುದೇ ಬದಲಾವಣೆಗಳು ...

Read moreDetails

ಆರ್.ಆರ್ ನಗರ ವಲಯ ವ್ಯಾಪ್ತಿಯಲ್ಲಿ ರಸ್ತೆಗಳ ಬದಿ ಭಗ್ನಾವಶೇಷ ಹಾಕುವವರ ಮೇಲೆ ದಂಡ ವಿಧಿಸಿ: ತುಷಾರ್ ಗಿರಿ ನಾಥ್.

ಬೆಂಗಳೂರು: ಆರ್.ಆರ್ ನಗರ ವಲಯ ವ್ಯಾಪ್ತಿಯಲ್ಲಿ ರಸ್ತೆಗಳ ಬದಿ ಭಗ್ನಾವಶೇಷಗಳನ್ನು ಹಾಕುವವರ ಮೇಲೆ ದಂಡ ವಿಧಿಸಿ ಕ್ರಮ ಕೈಗೊಳ್ಳಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ...

Read moreDetails

16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಹ್ವಾನ

"ಸರ್ವಜನಾಂಗದ ಶಾಂತಿಯ ತೋಟ" ಎಂಬ ಘೋಷವಾಕ್ಯದೊಂದಿಗೆ 2025ರ ಮಾರ್ಚ್ 1 ರಿಂದ 8ರ ವರೆಗೆ ನಡೆಯಲಿರುವ 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ನಿಮ್ಮ ಚಲನಚಿತ್ರವನ್ನು ಸಲ್ಲಿಸಲು ಇದೊಂದು ...

Read moreDetails

ರಾಜ್ಯವನ್ನು “ಕೌಶಲ್ಯ ಅಭಿವೃದ್ಧಿ ಹಬ್‌” ಮಾಡುವುದೇ ನಮ್ಮ ಸರ್ಕಾರದ ಗುರಿ

ಬೆಂಗಳೂರು: ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸುವ ಜೊತೆಗೆ ಯುವ ಸಮುದಾಯದವರಲ್ಲಿ ಕೌಶಲ್ಯಾಭಿವೃದ್ಧಿ ಮಾಡಲು ನಮ್ಮ ರಾಜ್ಯ ಸರ್ಕಾರ ವ್ಯವಸ್ಥಿತವಾಗಿ ಯೋಜನೆಗಳನ್ನು ರೂಪಿಸುತ್ತಿದೆ. ಈ ನಿಟ್ಟಿನಲ್ಲಿ ಇಂದು ಹಲವಾರು ಉಪ ...

Read moreDetails

ಸಮಗ್ರ ಸಹಭಾಗಿತ್ವ ವಾರ್ಷಿಕ ಕ್ರಿಯಾ ಯೋಜನೆ ಸಿದ್ದಪಡಿಸಿ:

ಗ್ರಾಮ ಪಂಚಾಯಿತಿ ದೂರದೃಷ್ಟಿ ಯೋಜನೆ ಆಧರಿಸಿ 2025-26ನೇ ಸಾಲಿನ ಸಮಗ್ರ ಸಹಭಾಗಿತ್ವ ವಾರ್ಷಿಕ ಕ್ರಿಯಾ ಯೋಜನೆಯನ್ನು ಸಿದ್ದಪಡಿಸಲು ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಿಗೆ ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ...

Read moreDetails

ಬೆಂಬಲ ಬೆಲೆ: ಶೇಂಗಾ ಖರೀದಿ ಅವಧಿ ವಿಸ್ತರಣೆ

ಬೆಂಗಳೂರು: ಬೆಂಬಲ ಬೆಲೆಯಡಿ ಶೇಂಗಾ ಖರೀದಿ ನೋಂದಣಿ ಮತ್ತು ಖರೀದಿ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ನೋಂದಣಿ ಅವಧಿಯನ್ನು ...

Read moreDetails

ಹೊಸ ವರ್ಷ ಆಚರಣೆ-2025ರ ಸ್ವಚ್ಚತಾ ಕಾರ್ಯ ನಿರ್ವಹಿಸಿದ ಸಿಬ್ಬಂದಿಗಳಿಗೆ ಪ್ರಶಂಸನ ಪತ್ರ

ನಗರದ ಪೂರ್ವ ವಲಯದ ಮೇಯೋ ಹಾಲ್ ನ ಪಿ.ಯು.ಬಿ. ಕಟ್ಟಡದ 2ನೇ ಮಹಡಿಯಲ್ಲಿರುವ ಕೆನೋಫಿ ಸಭಾಂಗಣದಲ್ಲಿ ಇಂದು ನಡೆದ ಸ್ವಚ್ಚತಾ ಅಭಿನಂದನಾ ಕಾರ್ಯಕ್ರಮದಲ್ಲಿ ವಲಯ ಆಯುಕ್ತರಾದ ಶ್ರೀಮತಿ ...

Read moreDetails
  • Trending
  • Comments
  • Latest

Recent News

Welcome Back!

Login to your account below

Create New Account!

Fill the forms bellow to register

Retrieve your password

Please enter your username or email address to reset your password.

error: