Tag: new

ಬಜೆಟ್ ಕಲಾಪಕ್ಕೂ ಮುನ್ನ ಬಿಜೆಪಿ-ಜೆಡಿಎಸ್ ಶಾಸಕರ ಪ್ರತಿಭಟನೆ

ಬೆಂಗಳೂರು: ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳನ್ನು ವಿರೋಧಿಸಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಎಲ್ಲಾ ಶಾಸಕರು ಇಂದು ಬೆಳಗ್ಗೆ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಲಿದ್ದಾರೆ. ...

Read moreDetails

ಬೆಂಗಳೂರು ಪಶು ಚಿಕಿತ್ಸಾಲಯ ಭೂಮಿ ಹಸ್ತಾಂತರದ ಆದೇಶವನ್ನು ಹಿಂಪಡೆದ ಸರ್ಕಾರ

ಬೆಂಗಳೂರು: ಬೆಂಗಳೂರು ನಗರದ ಹೃದಯ ಭಾಗದಲ್ಲಿರುವ ಪಶುಸಂಗೋಪನೆ ಇಲಾಖೆಯ ಎರಡು ಎಕರೆ ಭೂಮಿಯನ್ನು ಅಲ್ಪಸಂಖ್ಯಾತರ ಇಲಾಖೆಗೆ ಹಸ್ತಾಂತರಿಸುವ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. 2024ರ ಫೆಬ್ರವರಿಯಲ್ಲಿ ನೀಡಿದ್ದ ...

Read moreDetails

ಪ್ರಖ್ಯಾತ ಶಿಕ್ಷಣ ತಜ್ಞ, ಪಿಇಎಸ್ ಸಂಸ್ಥೆಗಳ ಸ್ಥಾಪಕ ಎಂ.ಆರ್. ದೊರೆಸ್ವಾಮಿ ನಿಧನ

ಬೆಂಗಳೂರು: ಹಿರಿಯ ಶಿಕ್ಷಣ ತಜ್ಞರು, ಪಿಇಎಸ್ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರು, ಪಿಇಎಸ್ ವಿಶ್ವವಿದ್ಯಾಲಯದ ಕುಲಪತಿಗಳು ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಎಂ.ಆರ್. ದೊರೆಸ್ವಾಮಿ ಅವರು ...

Read moreDetails

ರಾಜಕೀಯ ನಾಯಕ ತೇಜಸ್ವಿ ಸೂರ್ಯಗೆ ಮದುವೆ ಸಂಭ್ರಮ

ಭಾರತೀಯ ಜನತಾ ಪಕ್ಷದ ಯುವ ನಾಯಕ ಹಾಗೂ ಸಂಸದ ತೇಜಸ್ವಿ ಸೂರ್ಯ ಅವರು ವೈದಿಕ ಸಂಪ್ರದಾಯದಂತೆ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಗುರುಗಳು, ಹಿರಿಯರು ಹಾಗೂ ಶುಭಚಿಂತಕರ ...

Read moreDetails

ವಿಧಾನಸಭೆಯಲ್ಲಿ ವಿಧೇಯಕ ಮಂಡನೆ

ಬೆಂಗಳೂರು: ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ವಿಧೇಯಕವನ್ನು ಮುಖ್ಯಮಂತ್ರಿಗಳ ಪರವಾಗಿ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ...

Read moreDetails

ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಟನಲ್ ರಸ್ತೆ, ಡಬಲ್ ಡೆಕ್ಕರ್, ಎಲಿವೇಟೆಡ್ ಕಾರಿಡಾರ್ ಯೋಜನೆ.

ಬೆಂಗಳೂರು, ಮಾರ್ಚ್ 13 (ಕರ್ನಾಟಕ ವಾರ್ತೆ): ಬೆಂಗಳೂರಿನ ಭಾರೀ ಸಂಚಾರ ದಟ್ಟಣೆ ಸಮಸ್ಯೆಯನ್ನು ಕಡಿಮೆ ಮಾಡಲು ರಾಜ್ಯ ಸರ್ಕಾರ ಬಹುದೊಡ್ಡ ತಂತ್ರಗಳನ್ನು ರೂಪಿಸಿದೆ. ಈ ಕುರಿತಂತೆ ಟನಲ್ ...

Read moreDetails

ಕಾರವಾರ ಅಸ್ಪತ್ರೆ ಇನ್ನರೆಡು ತಿಂಗಳಲ್ಲಿ ಲೋಕಾರ್ಪಣೆ: ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್

ಬೆಂಗಳೂರು: ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು ಇನ್ನೆರಡು ತಿಂಗಳಲ್ಲಿ ಉದ್ಘಾಟಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ...

Read moreDetails

ಭರತ್‌ನೇಟ್ ಯೋಜನೆಯಡಿ ಶಾಲೆಗಳು ಮತ್ತು ಆರೋಗ್ಯ ಕೇಂದ್ರಗಳಿಗೆ ಬ್ರಾಡ್‌ಬ್ಯಾಂಡ್ ಸಂಪರ್ಕ!

ಪ್ರಧಾನಿ ನರೇಂದ್ರ ಮೋದಿಯವರು "ಜನರು, ಆರ್ಥಿಕತೆ ಮತ್ತು ನಾವೀನ್ಯತೆಗಾಗಿ ಹೂಡಿಕೆ" ಎಂಬ ಶೀರ್ಷಿಕೆಯಡಿ ಆಯೋಜಿಸಿದ್ದ ಬಜೆಟ್ ನಂತರದ ವೆಬಿನಾರ್‌ನಲ್ಲಿ ಭರತ್‌ನೇಟ್ ಯೋಜನೆಯಡಿಯಲ್ಲಿ ಗ್ರಾಮೀಣ ಪ್ರದೇಶದ ಎಲ್ಲಾ ಸರ್ಕಾರಿ ...

Read moreDetails

ಮಂಡ್ಯ ವೈದ್ಯಕೀಯ ಕಾಲೇಜು ಮೇಲ್ದರ್ಜೆಗೆರಿಸಲು ಸರ್ಕಾರದ ಮಹತ್ವದ ಕ್ರಮ

ಬೆಂಗಳೂರು: ಮಂಡ್ಯ ವೈದ್ಯಕೀಯ ಕಾಲೇಜನ್ನು ಮೇಲ್ದರ್ಜೆಗೆರಿಸುವುದರ ಜೊತೆಗೆ ಅದರ ನವೀಕರಣಕ್ಕೆ ಅಗತ್ಯ ಅನುದಾನವನ್ನು ಒದಗಿಸಲಾಗುವುದು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ...

Read moreDetails

ಗ್ರಾಮೀಣ ಕಣ್ಣಿನ ಆರೈಕೆ ಸೇವೆ ಹೆಚ್ಚಳ: ಕರ್ನಾಟಕ ಸರ್ಕಾರ-ZEISS ಇಂಡಿಯಾ ಒಡಂಬಡಿಕೆ

ಕಲಬುರಗಿ: ಕರ್ನಾಟಕ ಸರ್ಕಾರ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಕಣ್ಣಿನ ಆರೈಕೆ ಸೇವೆಯನ್ನು ವಿಸ್ತರಿಸುವ ಉದ್ದೇಶದಿಂದ ಜೇಸಿಸ್‌ (ZEISS) ಇಂಡಿಯಾ ಸಂಸ್ಥೆಯೊಂದಿಗೆ ಒಡಂಬಡಿಕೆಗೆ ಸಹಿ ಹಾಕಿದೆ. ಈ ಯೋಜನೆಯಡಿ ...

Read moreDetails

SCSP/TSP ಅನುದಾನದ ದುರ್ಬಳಕೆಯ ವಿರುದ್ಧ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಭಾರೀ ಪ್ರತಿಭಟನೆ

ಬೆಂಗಳೂರು: ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೆ ಜಾರಿಗೊಳಿಸಿರುವ SCSP/TSP (Scheduled Caste Sub Plan / Tribal Sub Plan) ಯೋಜನೆಗಳ ಅನುದಾನವನ್ನು ದುರ್ಬಳಕೆ ಮಾಡಿರುವ ರಾಜ್ಯ ಕಾಂಗ್ರೆಸ್ ...

Read moreDetails

ಹಿಂದೂ ದೇವಾಲಯ ನಿಧಿಗಳ ಲೂಟಿ – ಕರ್ನಾಟಕ ಮಂದಿರ ಮಹಾಸಂಘದ ತೀವ್ರ ಖಂಡನೆ

ಆನೇಕಲ್ ತಹಶೀಲ್ದಾರರ ಮೂಲಕ ಸರ್ಕಾರಕ್ಕೆ ಮನವಿ – ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ ಬೆಂಗಳೂರು: ಕರ್ನಾಟಕ ರಾಜ್ಯದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಕೆಲ ಅಧಿಕಾರಿಗಳು ...

Read moreDetails

ಕೆಪಿಎಸ್‌ಸಿಯಲ್ಲಿ ರೇಟ್‌ ಕಾರ್ಡ್‌ ಫಿಕ್ಸ್‌ ಆಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಪೂರ್ವಭಾವಿ ಪರೀಕ್ಷೆಗೆ 60 ಲಕ್ಷ ರೂ., ಮುಖ್ಯ ಪರೀಕ್ಷೆಗೆ 1 ಕೋಟಿ ರೂ, ಕೆಪಿಎಸ್‌ಸಿಯಲ್ಲಿ ರೇಟ್‌ ಕಾರ್ಡ್‌ ಫಿಕ್ಸ್‌ ಆಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಓಎಂಆರ್‌ ಶೀಟ್‌ನಲ್ಲಿ ...

Read moreDetails

ಕಳಪೆ ಗುಣಮಟ್ಟದ ಔಷಧ ಪೂರೈಕೆ ಮಾಡಿದ ಕಂಪನಿಗಳ ವಿರುದ್ಧ ಕ್ರಮ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕಳಪೆ ಗುಣಮಟ್ಟದ ಔಷಧ ಪೂರೈಕೆ ಮಾಡಿದ ಕಂಪನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ...

Read moreDetails

ಸರ್ಕಾರದ ಧರ್ಮಾಧಾರಿತ ಮೀಸಲಾತಿ ನೀತಿ ವಿರುದ್ಧ ತೀವ್ರ ವಾಗ್ದಾಳಿ

ಬೆಂಗಳೂರು: ಕರ್ನಾಟಕ ಬಿಜೆಪಿಯ ಅಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದ ಮೀಸಲಾತಿ ನೀತಿಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯೆ ...

Read moreDetails

ರಾಜ್ಯದಲ್ಲಿ 137 ಅಕ್ರಮ ವಲಸೆಗಾರರು ಪತ್ತೆ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ರಾಜ್ಯದಲ್ಲಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ಅಕ್ರಮವಾಗಿ ಪ್ರವೇಶಿಸಿದ 137 ವಲಸೆಗಾರರನ್ನು ಪತ್ತೆಹಚ್ಚಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ. ಜಿ. ...

Read moreDetails

ಇನ್ವೆಸ್ಟ್ ಕರ್ನಾಟಕ – 2025ರ ಸಮಾವೇಶ

ಬೆಂಗಳೂರು, ಮಾರ್ಚ್ 04 (ಕರ್ನಾಟಕ ವಾರ್ತೆ) : ಇನ್ವೆಸ್ಟ್ ಕರ್ನಾಟಕ – 2025ರ ಸಮಾವೇಶದಲ್ಲಿ ಒಡಂಬಡಿಕೆ ಮಾಡಿಕೊಂಡಿರುವ ಹಾಗೂ ಅನುಮೋದನೆ ಪಡೆದಿರುವ ಯೋಜನೆಗಳಿಂದ ಅಂದಾಜು 6 ಲಕ್ಷ ...

Read moreDetails

ಸರ್ಕಾರಿ ಶಾಲಾ-ಕಾಲೇಜುಗಳ ಕ್ರೀಡಾ ಉತ್ತೇಜನಕ್ಕೆ ಹೆಚ್ಚುವರಿ ಅನುದಾನ: ಸಚಿವ ಬೋಸರಾಜು

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಕ್ರೀಡೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸರ್ಕಾರ ಹೆಚ್ಚಿನ ಅನುದಾನ ಮೀಸಲಿಟ್ಟಿದೆ ಎಂದು ವಿಧಾನ ಪರಿಷತ್ ಸಭಾನಾಯಕರು ಹಾಗೂ ಸಚಿವ ಬೋಸರಾಜು ...

Read moreDetails

ದೇಶದ ಆರ್ಥಿಕ ವೃದ್ಧಿಗೆ MSME ಅನಿವಾರ್ಯ: ಪ್ರಧಾನಿ ಮೋದಿ

ದೇಶದ MSME (ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳು) ಗಳು ಭಾರತದ ಆರ್ಥಿಕತೆಯ ಪ್ರಗತಿಗೆ ಮಹತ್ವಪೂರ್ಣ ಪಾತ್ರ ವಹಿಸುತ್ತವೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ...

Read moreDetails

ಬಂದಿರುವ ಯೋಗವನ್ನು ಕನ್ನಡ ಚಿತ್ರರಂಗ ಉಳಿಸಿಕೊಂಡು ಹೋಗಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ನಾನು ಚಿತ್ರರಂಗದ ಒಳಿತಿಗಾಗಿ ಮಾತನಾಡಿದ್ದೇನೆ. ಒಂದೆರಡು ಸಿನಿಮಾಗಳಿಂದ ಕನ್ನಡ ಚಿತ್ರರಂಗಕ್ಕೆ ಉತ್ತಮ ಯೋಗ ಬಂದಿದೆ. ಬಂದಿರುವ ಯೋಗವನ್ನು ಉಳಿಸಿಕೊಂಡು ಹೋಗಿ ಎಂದು ಹೇಳುತ್ತಿದ್ದೇನೆ. ನಾನು ನನ್ನ ...

Read moreDetails

ಮಂಡ್ಯ ಜಿಲ್ಲೆಯಲ್ಲಿ ಭತ್ತ ನಾಟಿ: ರೈತಪರ ಬಜೆಟ್ ಮಂಡನೆಗೆ ವಿಜಯೇಂದ್ರ ಆಗ್ರಹ

ಮಂಡ್ಯ: ರಾಜ್ಯದ ಮುಂದಿನ ಬಜೆಟ್ ರೈತಪರವಾಗಿರಬೇಕು ಎಂದು ಆಗ್ರಹಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೊತ್ತತ್ತಿ ಗ್ರಾಮದಲ್ಲಿ ಇಂದು ನಡೆದ ...

Read moreDetails

ಚುನಾವಣಾಧಿಕಾರಿಗಳು ನಿಯಮಿತವಾಗಿ ರಾಜಕೀಯ ಪಕ್ಷಗಳ ಸಭೆ ನಡೆಸಲು ಸೂಚನೆ: ಮುಖ್ಯ ಚುನಾವಣಾ ಆಯುಕ್ತರು

ಬೆಂಗಳೂರು: ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಸದೃಢಗೊಳಿಸಲು ಹಾಗೂ ಚುನಾವಣಾ ಸಂಬಂಧಿತ ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸಲು ಸಂಬಂಧಿತ ಚುನಾವಣಾಧಿಕಾರಿಗಳು ನಿಯಮಿತವಾಗಿ ರಾಜಕೀಯ ಪಕ್ಷಗಳ ಸಭೆಗಳನ್ನು ಆಯೋಜಿಸಬೇಕು ಎಂದು ಭಾರತ ...

Read moreDetails

ಆದ್ಯತೆ ಮೇರೆಗೆ ಗುತ್ತಿಗೆದಾರರ ಬಿಲ್ ಬಾಕಿಗಳ ಪಾವತಿ: ಡಿಸಿಎಂ ಡಿ.ಕೆ.ಶಿವಕುಮಾರ್

ರೂ.1.20 ಲಕ್ಷ ಕೋಟಿಯಷ್ಟು ಕಾಮಗಾರಿಗೆ ಬಿಜೆಪಿ ಆದೇಶ ನೀಡಿ ಹೋಗಿದೆ ಬೆಂಗಳೂರು: “ಆದ್ಯತೆ ಮೇರೆಗೆ ಗುತ್ತಿಗೆದಾರರ ಬಿಲ್ ಗಳನ್ನು ಪಾವತಿ ಮಾಡಲಾಗುವುದು. ಸಣ್ಣ, ಸಣ್ಣ ಬಿಲ್ ಗಳನ್ನು ...

Read moreDetails

ದಕ್ಷಿಣ ವಾಯು ಸೇನಾ ಆಯೋಗದಿಂದ ಮೈಸೂರಿನ ಜೆಡಬ್ಲ್ಯೂಜಿಸಿಯಲ್ಲಿ ಭಾರತೀಯ ವಾಯುಸೇನಾ ಗಾಲ್ಫ್ ಕೂಟ

ಬೆಂಗಳೂರು: ದಕ್ಷಿಣ ವಾಯು ಸೇನಾ ಆಯೋಗದ ಆಶ್ರಯದಲ್ಲಿ ಮೈಸೂರಿನ ಜಯಚಾಮರಾಜ ವಡೇಯಾರ್ ಗಾಲ್ಫ್ ಕ್ಲಬ್ (JWGC) ನಲ್ಲಿ ಮಾರ್ಚ್ 02, 2025ರಂದು ಪ್ರತಿಷ್ಠಿತ "ಎಯರ್ ಫೋರ್ಸ್ ಗಾಲ್ಫ್ ...

Read moreDetails

ಶೂನ್ಯ ಸಾಧನೆ ತೋರಿದ ಕಾಂಗ್ರೆಸ್ ಸರ್ಕಾರ: ಪ್ರತಿಪಕ್ಷ ನಾಯಕ ಆರ್. ಅಶೋಕ ಆಕ್ರೋಶ

ಬೆಂಗಳೂರು: ಕಾಂಗ್ರೆಸ್ ಸರ್ಕಾರವು ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದೆ ಶೂನ್ಯ ಸಾಧನೆ ತೋರಿದರೂ, ತಾವು ಚಾಂಪಿಯನ್ ಎಂದು ಘೋಷಿಸಿಕೊಂಡಿರುವುದನ್ನು ಪ್ರತಿಪಕ್ಷ ನಾಯಕ ಆರ್. ಅಶೋಕ ತೀವ್ರವಾಗಿ ಟೀಕಿಸಿದರು. ...

Read moreDetails

ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿಸಿದ ಧಾನ್ಯಗಳ ಗುಣಮಟ್ಟವನ್ನು ಪರಿಶಿಲಿಸಬೇಕು.

ಬೆಂಗಳೂರು: ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್.ಮುನಿಯಪ್ಪ ರವರು ಇಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಹಾಗೂ ಆಹಾರ ಇಲಾಖೆಯ ಉಪ ನಿರ್ದೇಶಕರು,ಜಿಲ್ಲೆಯ ವ್ಯವಸ್ಥಾಪಕ ...

Read moreDetails

ಬೀದಿ ಬದಿ ವ್ಯಾಪಾರಿಗಳಿಗೆ ತ್ವರಿತವಾಗಿ ಗುರುತಿನ ಚೀಟಿ ವಿತರಿಸಿ: ತುಷಾರ್

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಸಮೀಕ್ಷೆ ಮೂಲಕ ಗುರುತಿಸಿರುವ ಬೀದಿ ಬದಿ ವ್ಯಾಪಾರಿಗಳಿಗೆ ತ್ವರಿತವಾಗಿ ಗುರುತಿನ ಚೀಟಿ ವಿತರಿಸಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ...

Read moreDetails

ಖರ್ಗೆ ಅವರ ಮಾತಿಗೆ ನಾನು ಬದ್ಧನಾಗಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಅಧಿಕಾರ ಹಂಚಿಕೆ ವಿಚಾರವಾಗಿ ಚರ್ಚೆ ಮಾಡದಂತೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಸೂಚನೆ ನೀಡಿದ್ದು, ನಾನು ಅವರ ಮಾತಿಗೆ ಬದ್ಧನಾಗಿದ್ದೇನೆ” ಎಂದು ಡಿಸಿಎಂ ಡಿ.ಕೆ. ...

Read moreDetails

ರಾಜ್ಯಪಾಲರ ಜಂಟಿ ಅಧಿವೇಶನ ಭಾಷಣ:

ಬೆಂಗಳೂರು: ಕರ್ನಾಟಕ ರಾಜ್ಯದ ಸನ್ಮಾನ್ಯ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹೋಟ್ ಅವರು ವಿಧಾನ ಮಂಡಲದ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡಲಿದ್ದಾರೆ. ಈ ಅಧಿವೇಶನದ ಭಾಷಣದ ಅಧಿಕೃತ ...

Read moreDetails

ಯು.ಆರ್ ರಾವ್ ಭವನ ಉದ್ಘಾಟಣೆ:

ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರ ಅನುದಾನದಿಂದ ಬೆಂಗಳೂರು ಸ್ಮಾರ್ಟ್ ಸಿಟಿ ಲಿ. ವತಿಯಿಂದ ಜವಾಹರ್ ಲಾಲ್ ನೆಹರು ತಾರಾಲಯ ಆವರಣದಲ್ಲಿ ನಿರ್ಮಿಸಿರುವ ...

Read moreDetails

ಬೆಂಗಳೂರು ನಗರದಲ್ಲಿ ಮಾನ್ಯ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಭವ್ಯ ಸ್ವಾಗತ

ಬೆಂಗಳೂರು: ಕೇಂದ್ರ ಸರ್ಕಾರದ ರಕ್ಷಣಾ ಸಚಿವ ಹಾಗೂ ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕ ಗೌರವಾನ್ವಿತ ಶ್ರೀ ರಾಜನಾಥ್ ಸಿಂಗ್ ಜೀ ಅವರನ್ನು ಬೆಂಗಳೂರಿನಲ್ಲಿ ಹೃತ್ಪೂರ್ವಕವಾಗಿ ಸ್ವಾಗತಿಸಲಾಯಿತು. ...

Read moreDetails

ಕುತೂಹಲ ಮೂಡಿಸಿದೆ ಬಹು ನಿರೀಕ್ಷಿತ ’45” ಚಿತ್ರದ ಟೀಸರ್

ಯುಗಾದಿ ಹಬ್ಬದಂದು ಬಿಡುಗಡೆಯಾಯಿತು ಈ ಮಲ್ಟಿಸ್ಟಾರರ್ ಸಿನಿಮಾದ ಮನಮುಟ್ಟುವ ಟೀಸರ್ . ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿರುವ ರಮೇಶ್ ರೆಡ್ಡಿ ನಿರ್ಮಾಣದ, ಅರ್ಜುನ್ ಜನ್ಯ ನಿರ್ದೇಶನದ ...

Read moreDetails

ರಾಜ್ಯದಲ್ಲಿ ಎಫ್.ಪಿ.ಒ ಗಳಿಂದ ರೂ.1073 ಕೋಟಿಗಳ ವಹಿವಾಟು: ಎನ್.ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯದ ವಿವಿಧ ಯೋಜನೆಗಳಲ್ಲಿ ವಿವಿಧ ಅನುಷ್ಠಾನ ಇಲಾಖೆ, ಸಂಸ್ಥೆಗಳಿಂದ 1472 ಕೃಷಿ ಉತ್ಪಾದಕ ಸಂಸ್ಥೆಗಳನ್ನು ರಚಿಸಲಾಗಿದ್ದು, ಒಟ್ಟು 8.26 ಲಕ್ಷ ರೈತ ಷೇರುದಾರರನ್ನು ಸಂಘಟಿಸಲಾಗಿದೆ. ಆ ...

Read moreDetails

ಬೆಂಗಳೂರು ಅಭಿವೃದ್ಧಿಗೆ ಹೆಚ್ಚುವರಿ ಅನುದಾನ ನೀಡಲು ಮನವಿ – ಬಿ.ವೈ. ವಿಜಯೇಂದ್ರ

ಬೆಂಗಳೂರು: ಬೆಂಗಳೂರು ಮಹಾನಗರದ ಮೂಲಸೌಕರ್ಯ ಅಭಿವೃದ್ಧಿಗಾಗಿ ಶಾಸಕರಿಗೆ ಹೆಚ್ಚುವರಿ ಅನುದಾನವನ್ನು ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಒತ್ತಾಯಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ...

Read moreDetails

ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ರಿಂದ ರಾಷ್ಟ್ರೀಯ ವಿಜ್ಞಾನ ಪ್ರತಿಜ್ಞಾವಿಧಿ ಬೋಧನೆ

ಬೆಂಗಳೂರು: ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ...

Read moreDetails

ಭಾರತದ ಅತಿದೊಡ್ಡ ಅಂತರಾಷ್ಟ್ರೀಯ ಟೆನಿಸ್ ಟೂರ್ನಿ

ಬೆಂಗಳೂರು, ಫೆಬ್ರವರಿ 27, 2025: ಡಾಫಾ ನ್ಯೂಸ್ ಬೆಂಗಳೂರು ಓಪನ್ ಟೆನಿಸ್ ಟೂರ್ನಿಯ ಡಬಲ್ಸ್ ಸೆಮಿಫೈನಲ್‌ಗೆ ಭಾರತೀಯ ಜೋಡಿ ಸಿದ್ಧಾಂತ್ ಬಂತಿಯಾ ಮತ್ತು ಪರಿಕ್ಷಿತ್ ಸೋಮಾನಿ ಪ್ರವೇಶಿಸಿದ್ದಾರೆ. ...

Read moreDetails

ನಾಸ್ಕಾಮ್ ಮತ್ತು ಕರ್ನಾಟಕ ಇನೋವೇಶನ್ ಅಂಡ್ ಟೆಕ್ನಾಲಜಿ ಸೊಸೈಟಿ (KITS) ಸಹಯೋಗ.

ಬೆಂಗಳೂರು: ಕರ್ನಾಟಕದ ತಂತ್ರಜ್ಞಾನ ಕ್ಷೇತ್ರದಲ್ಲಿ ನಾವಿನ್ಯತೆ ಮತ್ತು ಬೌದ್ಧಿಕ ಆಸ್ತಿಯ (IP) ಬೆಳವಣಿಗೆಯನ್ನು ಉತ್ತೇಜಿಸಲು ನಾಸ್ಕಾಮ್ ಮತ್ತು ಕರ್ನಾಟಕ ಇನೋವೇಶನ್ ಅಂಡ್ ಟೆಕ್ನಾಲಜಿ ಸೊಸೈಟಿ (KITS), ಕರ್ನಾಟಕ ...

Read moreDetails

ಮೀರ್‌ ಸಾಧಿಕ್‌ನಂತೆ ಜನರಿಗೆ ದ್ರೋಹ ಬಗೆದ ಕಾಂಗ್ರೆಸ್‌ ಸರ್ಕಾರ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ

ಮೋಸದ ಆಶ್ವಾಸನೆಗಳಿಂದಾಗಿ ಭಿಕ್ಷೆ ಬೇಡುವ ಸ್ಥಿತಿ ಬಂದಿದೆ ಬೆಂಗಳೂರು: ರಾಜ್ಯದಲ್ಲಿ ನೀರಿನ ಸಮಸ್ಯೆ ಇರುವಾಗ ಪಕ್ಕದ ರಾಜ್ಯಕ್ಕೆ ನೀರು ಹರಿಸಲಾಗಿದೆ. ಕಾಂಗ್ರೆಸ್‌ ಸರ್ಕಾರ ಮೀರ್‌ ಸಾಧಿಕ್‌ನಂತೆ ಜನರಿಗೆ ...

Read moreDetails

ಕರ್ನಾಟಕ ಇಂಟರ್‌ನ್ಯಾಶನಲ್ ಟ್ರಾವೆಲ್ ಎಕ್ಸ್‌  ಪೋ ದ ಎರಡನೇ ಆವೃತ್ತಿಗೆ ನಮ್ಮ ಬೆಂಗಳೂರು ಸಜ್ಜು

ಬೆಂಗಳೂರು : ಕರ್ನಾಟಕ ಇಂಟರ್‌ನ್ಯಾಶನಲ್ ಟ್ರಾವೆಲ್ ಎಕ್ಸ್‌ಪೋ ದ ಎರಡನೇ ಆವೃತ್ತಿಗೆ ನಮ್ಮ ಬೆಂಗಳೂರು ಸಜ್ಜಾಗಿದೆ. ಮೂರು ದಿನಗಳ ಈ ಎಕ್ಸ್ ಪೋ ನಗರದ ತಾಜ್ ಎಂಡ್ ...

Read moreDetails

ಬೆಂಗಳೂರು GAFX 2025 ಗಾಂಭೀರ್ಯದಿಂದ ಆರಂಭ

ಭವಿಷ್ಯದ ಸಮ್ಮೇಳನ: ಅನುಭವ, ಅನ್ವೇಷಣೆ, ಭೇದಿಸುವಿಕೆ ಬೆಂಗಳೂರು: ಭಾರತದ ಅತ್ಯಂತ ದೊಡ್ಡ ಮತ್ತು ಪ್ರಭಾವಶಾಲಿ AVGC-XR (ಅನಿಮೇಷನ್, ವಿಸುಯಲ್ ಎಫೆಕ್ಟ್ಸ್, ಗೇಮಿಂಗ್, ಕಾಮಿಕ್ಸ್ ಮತ್ತು ಎಕ್ಸ್ಟೆಂಡೆಡ್ ರಿಯಾಲಿಟಿ) ...

Read moreDetails

ನಮ್ಮ ಜವಾಬ್ದಾರಿಯಿಂದ ಹಿಂದೆ ಸರಿದಿಲ್ಲ, ಸರಿಯುವುದೂ ಇಲ್ಲ – ಮೋಹನ್ ದಾಸ್ ಪೈಗೆ ಸಚಿವ ಪ್ರಿಯಾಂಕ್ ಖರ್ಗೆಯಿಂದ ಖಡಕ್ ಉತ್ತರ

ಕಲಬುರಗಿ: ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ತಮ್ಮನ್ನು ಟೀಕಿಸಿದ ಐಟಿ ಉದ್ಯಮಿ ಟಿ.ವಿ. ಮೋಹನ್ ದಾಸ್ ಪೈಗೆ ಗ್ರಾಮೀಣಾಭಿವೃದ್ಧಿ ಹಾಗೂ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಉತ್ತರ ...

Read moreDetails

ಯಡಿಯೂರಪ್ಪ ಅವರ ನಾಯಕತ್ವದಲ್ಲೇ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ : ಬಸವರಾಜ ಬೊಮ್ಮಾಯಿ

ಬಿಜೆಪಿಯನ್ನು ಅಧಿಕಾರಕ್ಕೆ ತರುವ ಸಂಕಲ್ಪ ಮಾಡುವ ದಿನ: ಬಸವರಾಜ ಬೊಮ್ಮಾಯಿ ಬೆಂಗಳೂರು: ಬಿಜೆಪಿಯ ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ನಾವೆಲ್ಲ ಒಂದಾಗಿ ...

Read moreDetails

ಬೆಂಗಳೂರು GAFX 2025 ಇಂದು ಆರಂಭ: ಭವಿಷ್ಯದ ಇಮರ್ಷನ್ – ಅನುಭವಿಸಿ, ಅನ್ವೇಷಿಸಿ, ಅವಲಂಬಿಸಿ!

ಬೆಂಗಳೂರು: ಭಾರತದ ಅತಿ ದೊಡ್ಡ ಮತ್ತು ಪ್ರಭಾವಶಾಲಿ ಬೆಂಗಳೂರು GAFX 2025 ಸಮಾರಂಭವು ಇಂದು ಲಲಿತ್ ಅಶೋಕ್, ಬೆಂಗಳೂರುನಲ್ಲಿ ವಿಜೃಂಭಣೆಯಿಂದ ಆರಂಭವಾಯಿತು. ಈ ಮಹತ್ವದ ಸಮಾವೇಶವು ಫೆಬ್ರವರಿ ...

Read moreDetails

ಕೊಯಮತ್ತೂರಿನಲ್ಲಿ ಈಶಾ ಫೌಂಡೇಶನ್ ಮಹಾಶಿವರಾತ್ರಿ: ಡಿ.ಕೆ. ಶಿವಕುಮಾರ್ ಸದ್ಗುರು ಒಟ್ಟಾಗಿ ಪಾಲ್ಗೊಳ್ಳುವ ಘಳಿಗೆ

ಕೊಯಮತ್ತೂರು: ತಮಿಳುನಾಡಿನ ಕೊಯಮತ್ತೂರಿನಲ್ಲಿ ಈಶಾ ಫೌಂಡೇಶನ್ ಆಯೋಜಿಸಿದ್ದ ಮಹಾಶಿವರಾತ್ರಿ ಉತ್ಸವ ಬುಧವಾರ ಅದ್ಧೂರಿಯಾಗಿ ನೆರವೇರಿತು. ಈ ವಿಶೇಷ ಕಾರ್ಯಕ್ರಮದಲ್ಲಿ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ...

Read moreDetails

ಕರ್ನಾಟಕ ಇಂಟರ್ ನ್ಯಾಶನಲ್ ಟ್ರಾವೆಲ್ ಎಕ್ಸ್ ಪೋ – 2025 ಉದ್ಘಾಟನೆ

ಬೆಂಗಳೂರು: ನಗರದ ಮಾದವಾರದ ಬಳಿ ಇರುವ ಬೆಂಗಳೂರು ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ (BIEC)ದಲ್ಲಿ ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಹಾಗೂ ಕರ್ನಾಟಕ ಟ್ಯೂರಿಸಂ ಸೊಸೈಟಿ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ...

Read moreDetails

ಪುಸ್ತಕ ಮೇಳ: ಸ್ಪೀಕರ್, ಸಭಾಪತಿಗಳು ಹೊಸ ಅಧ್ಯಾಯ ಬರೆದಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: "ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳ ಆಯೋಜಿಸುವ ಮೂಲಕ ವಿಧಾನಸಭೆ ಸ್ಪೀಕರ್ ಹಾಗೂ ವಿಧಾನ ಪರಿಷತ್ತಿನ ಸಭಾಪತಿಗಳು ಸೇರಿ ಹೊಸ ಅಧ್ಯಾಯ ಆರಂಭಿಸಿದ್ದಾರೆ" ಎಂದು ಡಿಸಿಎಂ ಡಿ.ಕೆ. ...

Read moreDetails

ಬೆಂಗಳೂರು ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಅನ್ಯಾಯ: ಖರ್ಗೆ ಪ್ರತಿಪಾದನೆ

ಬೆಂಗಳೂರು: ಕರ್ನಾಟಕ ಸಚಿವ ಪ್ರಿಯಾಂಕ್ ಖರ್ಗೆ ಅವರು ಉದ್ಯಮಿ ಟಿವಿ ಮೋಹನ್ ದಾಸ್ ಪೈ ಅವರ ಗಮನವನ್ನು ಕೇಂದ್ರ ಸರ್ಕಾರದ ತಾರತಮ್ಯದ ಮೇಲೆ ಹರಿಸುತ್ತಾ, ಬೆಂಗಳೂರಿನ ಅಭಿವೃದ್ಧಿಗೆ ...

Read moreDetails

ಪ್ರಯಾಗರಾಜ ಮಹಾಕುಂಭದಲ್ಲಿ ಪವಿತ್ರ ಸ್ನಾನ – ಭಕ್ತರ ದೈವಿಕ ಅನುಭವ

ಪ್ರಯಾಗರಾಜ: ವಿಶ್ವದ ಅತ್ಯಂತ ದೊಡ್ಡ ಧಾರ್ಮಿಕ ಮತ್ತು ಆಧ್ಯಾತ್ಮಿಕ ಉತ್ಸವವೆಂದೇ ಖ್ಯಾತಿಯುಳ್ಳ ಮಹಾಕುಂಭ ಮೇಳದಲ್ಲಿ ಭಕ್ತರು ಪವಿತ್ರ ಸ್ನಾನ ಮಾಡಿ ದೈವಿಕ ಅನುಭವವನ್ನು ಪಡೆದಿದ್ದಾರೆ. ಈ ಅದ್ಭುತ ...

Read moreDetails

ಬಹು ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆಗೆ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ

ನವದೆಹಲಿ: ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪನವರು ನವದೆಹಲಿಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವರಾದ ಶೋಭ ಕರಂದ್ಲಾಜೆ ಅವರನ್ನು ಭೇಟಿಯಾಗಿ ...

Read moreDetails

ಭಾರತೀಯ ಚುನಾವಣಾ ಆಯೋಗದಿಂದ ಸಮ್ಮೇಳನ

ಬೆಂಗಳೂರು:ಭಾರತೀಯ ಚುನಾವಣಾ ಆಯೋಗದಿಂದ ಎಲ್ಲಾ ರಾಜ್ಯಗಳ / ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾಧಿಕಾರಿಗಳ ಎರಡು ದಿನಗಳ ಸಮ್ಮೇಳನವನ್ನು ಮಾರ್ಚ್ 04 ಮತ್ತ 05 ರಂದು ಇಂಡಿಯಾ ಇಂಟರ್ ...

Read moreDetails

ರೈತರಿಗಾಗಿ ಸದಾ ಧ್ವನಿ ಎತ್ತಲು ಸಿದ್ಧ: ಬಸವರಾಜ ಬೊಮ್ಮಾಯಿಬೆಳೆ ಹಾನಿ ಪರಿಹಾರ ವಿತರಣೆಗೆ ತ್ವರಿತ ಕ್ರಮ ವಾಗ್ದಾನ

ಹಾವೇರಿ: ಹಾವೇರಿ-ಗದಗ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ತಾವು ಅಧಿಕಾರದಲ್ಲಿರಲಿ ಅಥವಾ ಇಲ್ಲದಿರಲಿ, ರೈತರ ಪರವಾಗಿ ಸದಾ ಧ್ವನಿ ಎತ್ತಲು ಸಿದ್ಧ ಎಂದು ...

Read moreDetails

ಬೆಂಗಳೂರಿನಲ್ಲಿ ಮೂರು ದಿನಗಳ ಗೆಫೆಕ್ಸ್‌ ಸಮ್ಮೇಳನವಿಶ್ವದ ನಂ 1 ಎವಿಜಿಸಿ ಕೇಂದ್ರವಾಗಿ ಬೆಂಗಳೂರು

ನಾವೀನ್ಯತೆಯನ್ನು ಪೋಷಿಸುವಲ್ಲಿ, ಜ್ಞಾನದ ಹಂಚಿಕೆಯನ್ನು ಸಾಧ್ಯವಾಗಿಸುವಲ್ಲಿ ಮತ್ತು ಕಾರ್ಯತಂತ್ರೀಯ ಸಹಯೋಗಗಳನ್ನು ಪ್ರೋತ್ಸಾಹಿಸುವತ್ತ ಗಮನವನ್ನು ಇರಿಸುವಲ್ಲಿ ಬೆಂಗಳೂರಿನಲ್ಲಿ ಫೆಬ್ರವರಿ 27ರಿಂದ ಮೂರು ದಿನಗಳ ಕಾಲ ನಡೆಯಲಿರುವ ಗೆಫೆಕ್ಸ್‌ (GAFX) ...

Read moreDetails

ಬಿಬಿಎಂಪಿ ಚುನಾವಣೆ: ಬಿಜೆಪಿಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಯನ್ನು ಶೀಘ್ರವಾಗಿ ನಡೆಸಲು ಭಾರತೀಯ ಜನತಾ ಪಕ್ಷ (ಬಿಜೆಪಿ) ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಬೆಂಗಳೂರು ಪಾಲಿಕೆಗೆ 2020ರಿಂದ ...

Read moreDetails

ಬಿಬಿಎಂಪಿ ವ್ಯಾಪ್ತಿಯಲ್ಲಿ 1.84 ಲಕ್ಷ ಬೀದಿ ನಾಯಿಗಳಿಗೆ “ಸಂಯುಕ್ತ ಲಸಿಕೆ” ಹಾಕುವ ಗುರಿ ಹೊಂದಲಾಗಿದೆ: ತುಷಾರ್ ಗಿರಿ ನಾಥ್.

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ ಹೊಂದಲಾಗಿದೆ ಎಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ...

Read moreDetails

ಇಂದು ಬೆಂಗಳೂರಿಗೆ ಆಗಮಿಸಿದ ಗೌರವಾನ್ವಿತ ರಾಷ್ಟಪತಿ ಶ್ರೀಮತಿ ದ್ರೌಪದಿ ಮುರ್ಮುಆತ್ಮೀಯವಾಗಿ ಸ್ವಾಗತಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು:ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರು, ದಿ ಆರ್ಟ್ ಆಫ್ ಲಿವಿಂಗ್ ಇಂಟರ್ ನ್ಯಾಷನಲ್ ಸೆಂಟರ್ ವತಿಯಿಂದ ಹಮ್ಮಿಕೊಂಡಿರುವ 10ನೇ ಅಂತರರಾಷ್ಟ್ರೀಯ ಮಹಿಳಾ ಸಮ್ಮೇಳನದ ...

Read moreDetails

ಟಿ. ನರಸೀಪುರ ತಾಲ್ಲೂಕಿನ ಗುಂಜಾನರಸಿಂಹ ದೇಗುಲದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಪುಣ್ಯಸ್ನಾನ

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನ ಪ್ರಸಿದ್ಧ ಗುಂಜಾನರಸಿಂಹ ದೇವಾಲಯದ ಪವಿತ್ರ ಸಂಗಮದಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ರಾತ್ರಿ ಪುಣ್ಯಸ್ನಾನ ನಡೆಸಿದರು. ...

Read moreDetails

ಕೃಷಿ ಕ್ಷೇತ್ರಕ್ಕೆ ವಿಶೇಷ ಆದ್ಯತೆ : ಎನ್ ಚಲುವರಾಯಸ್ವಾಮಿ

ಚಿತ್ರದುರ್ಗ:ನಮ್ಮದು ಸದಾ ರೈತ ಪರ, ಜನ ಪರ ಸರ್ಕಾರವಾಗಿದ್ದು ಮುಂದೆಯೂ ಕೃಷಿ ಕ್ಷೇತ್ರದ ಶ್ರೇಯೋಭಿವೃದ್ದಿಗೆ ವಿಶೇಷ ಆದ್ಯತೆ ನೀಡಲಿದೆ ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದರು. ...

Read moreDetails

ಪ್ಯಾರಿಸ್‌ನಲ್ಲಿ ಏಐ ಆಕ್ಷನ್ ಶೃಂಗಸಭೆ-2025 ಅಂಗವಾಗಿ ಎರಡನೇ ಭಾರತ-ಫ್ರಾನ್ಸ್ ಏಐ ನೀತಿ ವೃತ್ತಾಕಾರದ ಚರ್ಚೆ

ಭಾರತ ಸರ್ಕಾರದ ಪ್ರೀಮಿಯರ್ ಸೈನ್ಸ್ಟಿಫಿಕ್ ಸಲಹಾದಾರ (PSA) ಕಚೇರಿ, ಬೆಂಗಳೂರು ಐಐಎಸ್‌ಸಿ, ಇಂಡಿಯಾ ಏಐ ಮಿಷನ್ ಮತ್ತು ಸೈನ್ಸ್ ಪೋ ಪ್ಯಾರಿಸ್ ಸಹಯೋಗದಲ್ಲಿ, 2025 ಫೆಬ್ರವರಿ 10 ...

Read moreDetails

ಕೈಗಾರಿಕೆ ಹಾಗೂ ತಂತ್ರಜ್ಞಾನ ಆಧಾರಿತ ಆವಿಷ್ಕಾರಗಳ ಅನಾವರಣಕ್ಕೆ ಏರೋ ಇಂಡಿಯಾ -2025 ಸಾಕ್ಷಿ – ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಬೆಂಗಳೂರು:ಕೈಗಾರಿಕೆ ಹಾಗೂ ತಂತ್ರಜ್ಞಾನ ಆಧಾರಿತ ಆವಿಷ್ಕಾರಗಳ ಅನಾವರಣಕ್ಕೆ ಏರೋ ಇಂಡಿಯಾ – 2025 ಸಾಕ್ಷಿಯಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ತಿಳಿಸಿದರು.ಇಂದು ಯಲಹಂಕ ವಾಯುನೆಲೆಯಲ್ಲಿ ...

Read moreDetails

ಏರೋ ಇಂಡಿಯಾ 2025 ಹಾರಾಟ ಆರಂಭ: ಬೆಂಗಳೂರಿನಲ್ಲಿ ಏಷ್ಯಾದ ಅತಿದೊಡ್ಡ ಬಾಹ್ಯಾಕಾಶ ಮತ್ತು ರಕ್ಷಣಾ ಪ್ರದರ್ಶನಕ್ಕೆ ಚಾಲನೆ

ಬೆಂಗಳೂರು, ಫೆಬ್ರವರಿ 10, 2025: ಏಷ್ಯಾದ ಅತಿದೊಡ್ಡ ವೈಮಾನಿಕ ಮತ್ತು ರಕ್ಷಣಾ ಪ್ರದರ್ಶನವಾದ 'ಏರೋ ಇಂಡಿಯಾ 2025' ನ 15ನೇ ಆವೃತ್ತಿಯನ್ನು ರಕ್ಷಣಾ ಸಚಿವ ಶ್ರೀ ರಾಜನಾಥ್ ...

Read moreDetails

“ರಾಜಕೀಯದಿಂದ ಹಳ್ಳಿಗಳ ಸಂಬಂಧ ಹಾಳಾಗದಿರಲಿ” – ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಳಕಳಿ

ನಾಗಮಂಗಲ (ಮಂಡ್ಯ): ಹಳ್ಳಿಗಳಲ್ಲಿ ಮಾನವ ಸಂಬಂಧಗಳು ಮತ್ತು ರಕ್ತ ಸಂಬಂಧಗಳು ರಾಜಕೀಯ ಕಾರಣದಿಂದ ಹಾಳಾಗದಿರಲಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಳಕಳಿಯ ಮನವಿ ಮಾಡಿದ್ದಾರೆ. ಅವರು ...

Read moreDetails

ಡಿಸಿಎಂ ಡಿ.ಕೆ. ಶಿವಕುಮಾರ್ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಪಂದ್ಯ ವೀಕ್ಷಣೆ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL) ಪಂದ್ಯವನ್ನು ವೀಕ್ಷಿಸಿದರು. ಈ ಟಿ20 ಪಂದ್ಯದಲ್ಲಿ ...

Read moreDetails

ನಟಿ ಜಯಮಾಲ ಪುತ್ರಿ ಸೌಂದರ್ಯ-ರುಷಭ್ ಅದ್ಧೂರಿ ವಿವಾಹ: ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರ ಉಪಸ್ಥಿತಿ

ಬೆಂಗಳೂರು: ಚಿತ್ರನಟಿ ಹಾಗೂ ಮಾಜಿ ಸಚಿವೆ ಜಯಮಾಲ ಅವರ ಪುತ್ರಿ ಸೌಂದರ್ಯ ಹಾಗೂ ರುಷಭ್ ಅವರ ವಿವಾಹ ಮಹೋತ್ಸವ ಶುಕ್ರವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ನಡೆಯಿತು. ...

Read moreDetails

ಬಿಬಿಎಂಪಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಿಂದ ದಾಸರಹಳ್ಳಿ ಹಾಗೂ ಆರ್.ಆರ್ ನಗರದಲ್ಲಿ ಸಭೆ:

ಬಿಬಿಎಂಪಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ, ಅಧ್ಯಕ್ಷಶ್ರೀ ಜಿ.ಕೃಷ್ಣಪ್ಪ ರವರು ಬಿಬಿಎಂಪಿ ವ್ಯಾಪ್ತಿಯ 28 ವಿಧಾನ ಸಭಾ ಕ್ಷೇತ್ರಗಳಿಗೆ ಪರಿಶೀಲನಾ ಭೇಟಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಇದುವರೆಗೂ 10 ...

Read moreDetails

ಮಹಿಳಾ ಕೇಂದ್ರಿತ ಗ್ಯಾರಂಟಿಗಳ ಅನುಷ್ಠಾನ ಲಿಂಗಸಮಾನತೆ ಉಪಕ್ರಮಕ್ಕೆ ವಿಶ್ವಸಂಸ್ಥೆ ಅಧ್ಯಕ್ಷ ಫಿಲೆಮನ್ ಯಾಂಗ್ ಶ್ಲಾಘನೆ

ಸುಸ್ಥಿರ ಅಭಿವೃದ್ಧಿ ಗುರಿಗಳ ಸಾಧನೆಗೆ ಕೈಗೊಂಡ ಕ್ರಮಗಳಿಗೆ ಮೆಚ್ಚುಗೆ ಬೆಂಗಳೂರು :ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಕರ್ನಾಟಕ ...

Read moreDetails

ಏರ್ ಶೋ 2025 ಹಾಗೂ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕಾಗಿ ಮಾಡಿಕೊಂಡಿರುವ ಸಿದ್ದತೆಗಳ ಕುರಿತು ಪರಿಶೀಲನೆ: ತುಷಾರ್ ಗಿರಿ ನಾಥ್.

ಬೆಂಗಳೂರು:ಏರ್ ಶೋ 2025 ಹಾಗೂ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಡಿಕೊಂಡಿರುವ ಸಿದ್ದತೆಗಳ ಕುರಿತು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಪರಿಶೀಲನೆ ...

Read moreDetails

ವಿಶ್ವ ಕಾನ್ಸರ್ ದಿನದ ಅಂಗವಾಗಿ HCG Cancer Care ರವರಿಂದ ಕ್ಯಾನ್ಸರ್ ಸ್ಕ್ರೀನಿಂಗ್ ತಪಾಸಣಾ ಕಾರ್ಯಕ್ರಮ

ಬೆಂಗಳೂರು:ವಿಶ್ವ ಕಾನ್ಸರ್ ದಿನದ ಅಂಗವಾಗಿ HCG Cancer Care ರವರಿಂದ ಕ್ಯಾನ್ಸರ್ ಸ್ಕ್ರೀನಿಂಗ್ ತಪಾಸಣಾ ಕಾರ್ಯಕ್ರಮವನ್ನು ಕೆ.ಎಸ್.ಆರ್.ಟಿ.ಸಿಯ, ಬೆಂಗಳೂರು ಕೇಂದ್ರೀಯ ವಿಭಾಗ, ಘಟಕ-2 ರಲ್ಲಿ 1,000 ಕ್ಕೂ ...

Read moreDetails

ಅಮೆರಿಕದ ಔಬರ್ನ್ ವಿಶ್ವವಿದ್ಯಾಲಯದ ನಿಯೋಗ ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರನ್ನು ಭೇಟಿ

ಬೆಂಗಳೂರು: ಅಮೆರಿಕದ ಅಲಬಾಮಾ ರಾಜ್ಯದ ಔಬರ್ನ್ ವಿಶ್ವವಿದ್ಯಾಲಯದ ಪ್ರತಿನಿಧಿಗಳ ನಿಯೋಗ ಇಂದು ವಿಕಾಸಸೌಧದಲ್ಲಿ ಕರ್ನಾಟಕ ರಾಜ್ಯದ ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರನ್ನು ಭೇಟಿಯಾಗಿ ಕರ್ನಾಟಕದ ಕೃಷಿ ವಿಶ್ವವಿದ್ಯಾಲಯಗಳೊಂದಿಗೆ ...

Read moreDetails

“ಇನ್ವೆಸ್ಟ್ ಕರ್ನಾಟಕ 2025” ಜಾಗತಿಕ ಹೂಡಿಕೆದಾರರ ಸಮಾವೇಶ; 10 ಲಕ್ಷ ಕೋಟಿಗೂ ಹೆಚ್ಚು ಬಂಡವಾಳ ನಿರೀಕ್ಷೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು:"ಇನ್ವೆಸ್ಟ್ ಕರ್ನಾಟಕ 2025" ಜಾಗತಿಕ ಹೂಡಿಕೆದಾರರ ಸಮಾವೇಶದ ಮೂಲಕ ರಾಜ್ಯದಲ್ಲಿ ಸುಮಾರು ₹10 ಲಕ್ಷ ಕೋಟಿಗೂ ಹೆಚ್ಚು ಬಂಡವಾಳ ಹೂಡಿಕೆಯಾಗಬಹುದು ಎಂದು ಅಂದಾಜು ಮಾಡಲಾಗಿದೆ. ಇಲ್ಲಿಯವರೆಗೂ ಸುಮಾರು ...

Read moreDetails

ಪತ್ರಕರ್ತರಿಗೆ ಆದ್ಯತೆ ಮೇರೆಗೆ ನಿವೇಶನ ನೀಡುವ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಬೆಂಗಳೂರು:"ಸರ್ಕಾರದ ವಿವಿಧ ಯೋಜನೆಗಳ ಮೂಲಕ ಪತ್ರಕರ್ತರಿಗೆ ಆದ್ಯತೆ ಮೇರೆಗೆ ನಿವೇಶನ ಹಂಚುವ ಕಾರ್ಯಕ್ರಮ ರೂಪಿಸಲಾಗುವುದು. ಈ ಬಗ್ಗೆ ಚರ್ಚಿಸಿ ಶೀಘ್ರದಲ್ಲೇ ಅಧಿಕೃತ ಘೋಷಣೆ ಮಾಡಲಾಗುವುದು" ಎಂದು ಡಿಸಿಎಂ ...

Read moreDetails

ಕಣ್ವ ಅಣೆಕಟ್ಟು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿ: ಜನಪ್ರತಿನಿಧಿಗಳೊಂದಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಚರ್ಚೆ

ಚನ್ನಪಟ್ಟಣ:"ಕಣ್ವ ಅಣೆಕಟ್ಟು ಪ್ರದೇಶವನ್ನು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿ ಮಾಡುವ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜನಪ್ರತಿನಿಧಿಗಳ ಜತೆ ಸಮಾಲೋಚನೆ ನಡೆಸಿದರು. ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ...

Read moreDetails

ಬಿಬಿಎಂಪಿ ವ್ಯಾಪ್ತಿಯಲ್ಲಿ ಪೌರಕಾರ್ಮಿಕರು/ಸ್ವಚ್ಛತಾ ಸಿಬ್ಬಂದಿಗಳಿಗೆ ಜಾಗೃತಿ ಮೂಡಿಸುವ ಕಾರ್ಯ ಹಮ್ಮಿಕೊಂಡಿರುವ ಬಗ್ಗೆ

ಬೆಂಗಳೂರು:ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತದ ವತಿಯಿಂದ ನಗರದ ಎಲ್ಲಾ ಮಸ್ಟರಿಂಗ್ ಕೇಂದ್ರಗಳಲ್ಲಿ ಸ್ವಚ್ಛತಾ ಸಿಬ್ಬಂದಿಗಳಿಗೆ ಆರೋಗ್ಯ ಮತ್ತು ಸ್ವಚ್ಛತೆಯ ಕುರಿತು ಜಾಗೃತಿ ಕಾರ್ಯವನ್ನು ನಡೆಸಲಾಯಿತು. ನಗರದಲ್ಲಿ ಪ್ರತಿನಿತ್ಯ ...

Read moreDetails

ಪ್ರಣಾಳಿಕೆಯಲ್ಲಿ ಹೇಳಿದಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರತಿಭಟನೆಗೆ ಅವಕಾಶ ನೀಡದಿದ್ದರೆ ನಾನೇ ಬಂದು ಪ್ರತಿಭಟನೆ ಮಾಡುತ್ತೇನೆ ಬೆಂಗಳೂರು:ಕಾಂಗ್ರೆಸ್‌ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದಂತೆಯೇ, ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳ ಮಾಡಬೇಕು ಎಂದು ...

Read moreDetails

“#ಪಾರು ಪಾರ್ವತಿ” ಚಿತ್ರದ ಟ್ರೇಲರ್ ಗೆ ಅಭಿಮಾನಿಗಳು ಫಿದಾ .

ಬಿಗ್ ಬಾಸ್ ಖ್ಯಾತಿಯ ದೀಪಿಕಾದಾಸ್ ಆಭಿನಯದ ಈ ಚಿತ್ರ ಜನವರಿ 31ರಂದು ತೆರೆಗೆ EIGHTEEN THIRTY SIX ಪಿಕ್ಚರ್ಸ್ ಲಾಂಛನದಲ್ಲಿ ಪಿ.ಬಿ.ಪ್ರೇಂನಾಥ್ ಅವರು ನಿರ್ಮಿಸಿರುವ, ರೋಹಿತ್ ಕೀರ್ತಿ ...

Read moreDetails

ರಾಷ್ಟ್ರೀಯ ಮತದಾರರ ದಿನಾಚರಣೆ-2025:

ಬೆಂಗಳೂರು: ಭಾರತ ಚುನಾವಣಾ ಆಯೋಗ - ಮುಖ್ಯ ಚುನಾವಣಾಧಿಕಾರಿ, ಕರ್ನಾಟಕ ವತಿಯಿಂದ ನಗರದ ಸರ್ ಪುಟ್ಟಣ್ಣ ಚೆಟ್ಟಿ ಪುರಭವನ(ಟೌನ್ ಹಾಲ್)ದಲ್ಲಿ "ರಾಷ್ಟ್ರೀಯ ಮತದಾರರ ದಿನಾಚರಣೆ-2025" ಕಾರ್ಯಕ್ರಮಕ್ಕೆ ಮುಖ್ಯ ...

Read moreDetails

ಮೈಕ್ರೋ ಫೈನಾನ್ಸ್: ಸಿದ್ದರಾಮಯ್ಯನವರ ಖಡಕ್ ಸಭೆ, ಕಟ್ಟುನಿಟ್ಟಿನ ಎಚ್ಚರಿಕೆ

ಬೆಂಗಳೂರು, ಜನವರಿ 25, 2025:ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಾರ್ಯಾಚರಣೆಗಳು ಮತ್ತು ಅವರಲ್ಲಿನ ಹಾನಿಕಾರಕ ಪ್ರಕ್ರಿಯೆಗಳ ವಿರುದ್ಧ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಒಂದು ಮಹತ್ವದ ಸಭೆ ...

Read moreDetails

ಸಿರಿಧಾನ್ಯದಿಂದ ರೈತರ ಬದುಕು, ಜನರ ಆರೋಗ್ಯ ಕಾಪಾಡಬಹುದು: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ಸಾವಯವ ಕೃಷಿ ಮತ್ತು ಸಿರಿಧಾನ್ಯ ಕೃಷಿಗೆ ಹೆಚ್ಚಿನ ಮಹತ್ವ ನೀಡಿದರೆ ರೈತರ ಬದುಕು ಹಾಗೂ ಜನರ ಆರೋಗ್ಯವನ್ನು ಕಾಪಾಡಬಹುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ...

Read moreDetails

ಈ ಬಜೆಟ್‌ನಲ್ಲೂ ಒಂದು ಲಕ್ಷ ಕೋಟಿ ರೂ. ಸಾಲ ಮಾಡಲು ಮುಂದಾದ ಕಾಂಗ್ರೆಸ್‌ ಸರ್ಕಾರ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ

ತುಮಕೂರು: ಈ ಬಜೆಟ್‌ನಲ್ಲೂ ಕಾಂಗ್ರೆಸ್‌ ಸರ್ಕಾರ 1 ಲಕ್ಷ ಕೋಟಿ ರೂ. ನಷ್ಟು ಸಾಲ ಮಾಡಲಿದೆ. ಕೇರಳದಂತೆ ಭಿಕ್ಷೆ ಬೇಡುವ ಪರಿಸ್ಥಿತಿಗೆ ರಾಜ್ಯವನ್ನು ಕಾಂಗ್ರೆಸ್‌ ಕೊಂಡೊಯ್ಯುತ್ತಿದೆ ಎಂದು ...

Read moreDetails

ಕರ್ನಾಟಕದಲ್ಲಿ ಚಿನ್ನದ ಬೆಲೆ ದಾಖಲೆಯ ಎತ್ತರದಲ್ಲಿ: ಸೋವರೆನ್‌ಗೆ ರೂ. 60,000

ಬೆಂಗಳೂರು: ಕರ್ನಾಟಕದಲ್ಲಿ ಚಿನ್ನದ ಬೆಲೆ ಇಂದು ಹೊಸ ದಾಖಲೆಯನ್ನು ತಲುಪಿದ್ದು, 22 ಕ್ಯಾರಟ್ ಚಿನ್ನದ ಪ್ರತಿ ಸೋವರೆನ್ ಬೆಲೆ ರೂ. 60,000 ಕ್ಕಿಂತ ಅಧಿಕವಾಗಿದೆ. ಈ ಬೆಳವಣಿಗೆ ...

Read moreDetails

ಬೆಂಗಳೂರಿನಲ್ಲಿ ಅಮೆರಿಕ ಕಾನ್ಸುಲೇಟ್

ಉದ್ಯಾನನಗರಿ ಹಾಗೂ ಭಾರತದ ಸಿಲಿಕಾನ್ ವ್ಯಾಲಿ ಬೆಂಗಳೂರು ನಗರದಲ್ಲಿ ಅಮೆರಿಕ ರಾಜತಾಂತ್ರಿಕ ಕಚೇರಿ ಕನಸು ನನಸಾಗಿದ್ದು, ಈ ಸಂಬಂಧ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ನವದೆಹಲಿಯಲ್ಲಿ ಗುರುವಾರ ...

Read moreDetails

ಮಂಡ್ಯದಲ್ಲಿ ಸಮಗ್ರ ಕೃಷಿ ವಿಶ್ವವಿದ್ಯಾಲಯಕ್ಕೆ ಸಚಿವ ಸಂಪುಟ ಅನಮೋದನೆ; ಸಾಕಾರಗೊಂಡ ದಶಕಗಳ ಕನಸು

ಬೆಂಗಳೂರು: ಮಂಡ್ಯದಲ್ಲಿ ನೂತನ ಸಮಗ್ರ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಬೇಕೇನ್ನುವ ಬಹುದಿನದ ಕನಸು ನನಸಾಗುವ ಹಂತ ತಲುಪಿದೆ. ರಾಜ್ಯದಲ್ಲಿ ಮೈಸೂರು ಕಂದಾಯ ವಿಭಾಗದಲ್ಲಿ ಯಾವುದೇ ಕೃಷಿ ಆಧಾರಿತ ವಿಶ್ವವಿದ್ಯಾಲಯಗಳು ...

Read moreDetails
Page 15 of 16 1 14 15 16
  • Trending
  • Comments
  • Latest

Recent News

Welcome Back!

Login to your account below

Create New Account!

Fill the forms bellow to register

Retrieve your password

Please enter your username or email address to reset your password.

error: