ಬೆಂಗಳೂರು, ಜೂನ್ 2, 2025: ಖ್ಯಾತ ಚಿತ್ರ ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಮಹಿಳೆಯೊಬ್ಬರು 92 ಲಕ್ಷ ರೂಪಾಯಿ ವಂಚನೆ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ. ಈ...
Read moreಬೆಂಗಳೂರು: ಆನ್ಲೈನ್ ಮೂಲಕ ಮನೆಕೆಲಸದವರನ್ನು ಹುಡುಕುವಾಗ ವಂಚನೆಗೆ ಒಳಗಾಗಿರುವ ಘಟನೆಯೊಂದು ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸುಲೇಖಾ ಆಪ್ ಮೂಲಕ ಮನೆಕೆಲಸದವರನ್ನು ಹುಡುಕಿದ್ದ ರಶ್ಮಿ ಮತ್ತು...
Read moreಬೆಂಗಳೂರು, ಮೇ 30, 2025: ಬೆಂಗಳೂರಿನ ಉಲ್ಲಾಳ ಮುಖ್ಯ ರಸ್ತೆಯಲ್ಲಿ ನಾಲ್ಕು ದಿನಗಳ ಹಿಂದೆ ನಡೆದ ಗ್ಯಾಸ್ ಸಿಲಿಂಡರ್ ಸ್ಫೋಟದ ಘಟನೆಯೊಂದರಲ್ಲಿ ಮನೆ ಕೆಲಸದಾಕೆಯಾಗಿದ್ದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ....
Read moreಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಜುಮಾ ಮಸೀದಿ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಮು ಗಲಭೆ ಸೃಷ್ಟಿಸುವವರ ವಿರುದ್ಧ...
Read moreಬೆಂಗಳೂರು: ಬೊಮ್ಮನಹಳ್ಳಿ ಠಾಣೆ ವ್ಯಾಪ್ತಿಯ ಕೋಡಿಚಿಕ್ಕನಹಳ್ಳಿಯಲ್ಲಿ ತನ್ನ ಗಂಡ ಸುರೇಶ್ ಬಾಬು (48) ಅವರನ್ನು ಕೊಲೆ ಮಾಡಿದ ಆರೋಪದ ಮೇಲೆ ಪತ್ನಿ ನಾಗಮ್ಮ (43) ಅವರನ್ನು ಬೊಮ್ಮನಹಳ್ಳಿ...
Read moreಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ, ಸಂಚಾರ ವ್ಯವಸ್ಥೆ, ಮಹಿಳೆಯರ ಸುರಕ್ಷತೆ, ಮತ್ತು ಡ್ರಗ್ಸ್ನಂತಹ ಸಾಮಾಜಿಕ ಕಳಂಕಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ....
Read moreನಗರದ ವಿವಿಧ ಭಾಗಗಳಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಅಧಿಕವಾಗಿ ಬಾಂಗ್ಲಾದೇಶ ಮೂಲದವರು ನಗರದಲ್ಲಿ ವಾಸಿಸುತ್ತಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ,...
Read moreಅಮೃತಹಳ್ಳಿ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ನಿಷೇಧಿತ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳು ಪಶ್ಚಿಮ ಬಂಗಾಳದ ಕೊಲ್ಕತ್ತಾ ಮೂಲದವರು ಎಂದು ತಿಳಿದುಬಂದಿದೆ....
Read moreಬೆಂಗಳೂರು: ಬೆಂಗಳೂರಿನ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಬ್ಬ ಪುಡಿ ರೌಡಿಯು ಅಂಗಡಿ ಮಾಲೀಕರ ಮೇಲೆ ದಾಳಿ ಮಾಡಿ, ಪೊಲೀಸರನ್ನು ಸಹ ನಿಂದಿಸಿದ ಆರೋಪವಿದೆ. ಸ್ಥಳೀಯ ನಿವಾಸಿಗಳು...
Read moreಕುಣಿಗಲ್: ಕುಣಿಗಲ್ ಮೂಲದ ದಂಪತಿಯ ಮದುವೆಯ ಮೂರು ತಿಂಗಳಲ್ಲೇ ಗಂಭೀರ ಆರೋಪಗಳು ಕೇಳಿಬಂದಿವೆ. ಬೆಂಗಳೂರಿನ ಖಾಸಗಿ ಮಾಲ್ನಲ್ಲಿ ಕೆಲಸ ಮಾಡುವ ಗರ್ಭಿಣಿ ಯುವತಿಯೊಬ್ಬಳು, ತನ್ನ ಪತಿ ಹೇಮಂತ್...
Read moreಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕನ್ನಮಂಗಲ ಗ್ರಾಮದಲ್ಲಿ ನಡೆದ ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ನಿಖರವಾದ ಖಚಿತ ಮಾಹಿತಿಯ ಆಧಾರದ ಮೇಲೆ ದೇವನಹಳ್ಳಿ...
Read moreಬೆಂಗಳೂರು: ಕಿರುತೆರೆ ನಟ ಮಡೆನೂರು ಮನು ವಿರುದ್ಧ ಸಹ ಕಲಾವಿದೆಯೊಬ್ಬರಿಂದ ದಾಖಲಾಗಿರುವ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಆರೋಪಿಯನ್ನು ಮೇ 22 ರಂದು ಹಾಸನದ...
Read moreಬೆಂಗಳೂರು: ಮಾಜಿ ಡಿಜಿಐಜಿಪಿ ಓಂ ಪ್ರಕಾಶ್ ಅವರ ಕೊಲೆ ಪ್ರಕರಣದ ತನಿಖೆಯು ಬಹುತೇಕ ಕೊನೆಯ ಹಂತವನ್ನು ತಲುಪಿದ್ದು, ಕೊಲೆಗೆ ಕಾರಣವಾದ ಪ್ರಮುಖ ಆಯಾಮಗಳನ್ನು ಸೆಂಟ್ರಲ್ ಕ್ರೈಂ ಬ್ರಾಂಚ್...
Read moreಬೆಂಗಳೂರು: ಬೆಂಗಳೂರುನ ಸಿದ್ದಾರ್ಥ ಮೆಡಿಕಲ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಸೀಟ್ಗಳ ಗುತ್ತಿಗೆ ಅಕ್ರಮ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ದೆಹಲಿಯಿಂದ ಬಂದ ಇನ್ಫೋರ್ಸ್ಮೆಂಟ್ ಡಿರೆಕ್ಟೋರೇಟ್...
Read moreಬೆಂಗಳೂರು: ಜ್ಞಾನಭಾರತಿ ವಿಶ್ವವಿದ್ಯಾಲಯದ ಹಾಸ್ಟೆಲ್ನಲ್ಲಿ ನಡೆದ ಘೋರ ಘಟನೆಯೊಂದು ವಿದ್ಯಾರ್ಥಿಗಳ ರೌಡಿಗಿರಿಯ ಕರಾಳ ಮುಖವನ್ನು ಬಯಲಿಗೆಳೆದಿದೆ. ಯುವತಿಯೊಬ್ಬಳ ಜೊತೆ ಮಾತನಾಡಿದ್ದಕ್ಕೆ ದರ್ಶನ್ ಎಂಬ ವಿದ್ಯಾರ್ಥಿಯ ಮೇಲೆ ಕನಕಪುರ...
Read moreಬೇಗೂರು: ಸಾಮಾನ್ಯವಾಗಿ ಕಳ್ಳತನವೆಂದರೆ ಸ್ವಾರ್ಥಕ್ಕಾಗಿ, ಐಷಾರಾಮಿ ಜೀವನಕ್ಕಾಗಿ ಅಥವಾ ಸಾಲ ತೀರಿಸಲು ಮಾಡುವುದು. ಆದರೆ ಇಲ್ಲೊಬ್ಬ ಕಳ್ಳ ತನ್ನ ಸ್ನೇಹಿತರ ಮಕ್ಕಳ ಶಿಕ್ಷಣಕ್ಕಾಗಿ ಕಳ್ಳತನ ಮಾಡಿದ ಅಪರೂಪದ...
Read moreನವದೆಹಲಿ: ಭಾರತೀಯ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಅವರ ಇತ್ತೀಚಿನ ಪಾಕಿಸ್ತಾನ ಯಾತ್ರೆಯ ಡೈರಿಯು ಎರಡು ರಾಷ್ಟ್ರಗಳ ನಡುವಿನ ಸಂಕೀರ್ಣ ಸಂಬಂಧದ ಹಿನ್ನೆಲೆಯಲ್ಲಿ ಗಮನ ಸೆಳೆದಿದೆ. ತನ್ನ ಯಾತ್ರೆಯ...
Read moreಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಎಲ್ಲಾ ಆರೋಪಿಗಳು ಇಂದು ಬೆಂಗಳೂರಿನ 57ನೇ CCH ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ಕಳೆದ ವಿಚಾರಣೆಯ...
Read moreಬೆಂಗಳೂರು: ಬೆಂಗಳೂರು ನಗರ ಪೊಲೀಸರು ತಂತ್ರಜ್ಞಾನ ಅಳವಡಿಸಿಕೊಂಡು, ಮತ್ತೊಂದು ಹೆಜ್ಜೆ ಮುಂದೆ ಇಟ್ಟಿದ್ದಾರೆ. ನಗರ ಪೊಲೀಸ್ ಇಲಾಖೆಯ ಆಂತರಿಕ ಸಂವಹನಕ್ಕಾಗಿ ವಿಶೇಷವಾಗಿ 'ಬಿಸಿಪಿ ಚಾಟ್' ಎಂಬ ಹೊಸ...
Read moreಬೆಂಗಳೂರು: ಉದ್ಯಮಿ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಮತ್ತು ವಿದೇಶಿ ಕರೆನ್ಸಿ ಕಳವು ಮಾಡಿದ ಖತರ್ನಾಕ್ ಗ್ಯಾಂಗ್ನ ಮೂವರು ಆರೋಪಿಗಳನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿದ್ದಾರೆ....
Read more© All right Reserved 2025 AMIRO - Empowering Every Voice. Enriching Every Life.