ಕರ್ನಾಟಕ ಸರ್ಕಾರದಲ್ಲಿ ಆಡಳಿತ ಯಂತ್ರ ಹಳಿತಪ್ಪಿದೆ: ಸಿಎಂ ಸಿದ್ದರಾಮಯ್ಯನವರಿಗೆ ಸಚಿವರಿಂದಲೇ ಸವಾಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆಯಲ್ಲಿ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ ಎಂಬ ಸುದ್ದಿ, ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ...

Read more

ಜನೌಷಧಿ ಕೇಂದ್ರಗಳ ಮುಚ್ಚುವಿಕೆ ವಿರುದ್ಧ ಬಿಜೆಪಿಯ ಮೌನ ಪ್ರತಿಭಟನೆ: ಮುಖಂಡರ ಬಂಧನ

ಬೆಂಗಳೂರು, ಕಾಂಗ್ರೆಸ್ ಸರ್ಕಾರದ ಜನೌಷಧಿ ಕೇಂದ್ರಗಳನ್ನು ಮುಚ್ಚುವ ನಿರ್ಧಾರವನ್ನು ವಿರೋಧಿಸಿ ಬಿಜೆಪಿ ವತಿಯಿಂದ ಇಂದು ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ ಆವರಣದಲ್ಲಿರುವ ಜನೌಷಧಿ ಕೇಂದ್ರದ ಮುಂಭಾಗದಲ್ಲಿ ಮೌನ...

Read more

ಗೃಹ ಸಚಿವ, ಸಿಎಂಗೆ ದೂರು ಸಲ್ಲಿಸಿದರೂ ಕ್ರಮವಿಲ್ಲ: ಛಲವಾದಿ ನಾರಾಯಣಸ್ವಾಮಿಯ ಆಕ್ಷೇಪ

ಬೆಂಗಳೂರು, ಮೇ 30, 2025: ಚಿತ್ತಾಪುರದಲ್ಲಿ ತಮ್ಮ ದಿಗ್ಬಂಧನ ಮತ್ತು ಅಹಿತಕರ ಘಟನೆಗಳ ಕುರಿತು ಡಿಜಿಪಿ, ಗೃಹ ಸಚಿವ, ಮುಖ್ಯಮಂತ್ರಿ, ಮತ್ತು ಮುಖ್ಯ ಕಾರ್ಯದರ್ಶಿಗೆ ದೂರು ಸಲ್ಲಿಸಿದರೂ...

Read more

ಬಿಜೆಪಿ ಕೋರ್ ಕಮಿಟಿ ಸಭೆ: 3 ಶಾಸಕರ ಉಚ್ಚಾಟನೆಗೆ ಅಭಿನಂದನೆ, ಜಿಲ್ಲಾ ಪ್ರವಾಸದ ಮೂಲಕ ಸಂಘಟನೆ ಬಲಪಡಿಸಲು ಚರ್ಚೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು, ಬಿಜೆಪಿ ಕೇಂದ್ರ ಶಿಸ್ತು ಸಮಿತಿಯು ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಎಸ್.ಟಿ. ಸೋಮಶೇಖರ್, ಮತ್ತು ಶಿವರಾಮ...

Read more

ಕಾಂಗ್ರೆಸ್ ನಾಯಕರ ವಿರುದ್ಧ ಅಶೋಕ್ ಆಕ್ರೋಶ: ಸಿದ್ದರಾಮಯ್ಯ ಕ್ಷಮೆ ಕೇಳಲಿ ಎಂದ ಬಿಜೆಪಿ

ಬೆಂಗಳೂರು, ಏಪ್ರಿಲ್ 26: ಕಾಶ್ಮೀರದ ಭದ್ರತಾ ವೈಫಲ್ಯ ಮತ್ತು ಇತ್ತೀಚಿನ ಘಟನೆಗಳ ಕುರಿತು ಕಾಂಗ್ರೆಸ್ ನಾಯಕರ ಹೇಳಿಕೆಗಳ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಆರ್. ಅಶೋಕ್ ತೀವ್ರ ಆಕ್ರೋಶ...

Read more

ಸಾವಿರಾರು ವರ್ಷಗಳಿಂದ ನಂಬಿಕೊಂಡು ಬಂದ ನಂಬಿಕೆಯನ್ನೇ ಸರ್ಕಾರ ಕಿತ್ತುಹಾಕಿದೆ

ಬೆಂಗಳೂರು, ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸರ್ಕಾರಕ್ಕೆ ಬರೆದ ಪತ್ರದ ಪ್ರಕಾರ, ಜಾತಿ ಗಣತಿ ವರದಿಯ ಮೂಲ ಪ್ರತಿ ಲಭ್ಯವಾಗಿಲ್ಲ. ಈಗ...

Read more

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ..?

ಬಾಗಲಕೋಟೆ: ಮಾನ್ಯ ಸಿದ್ದರಾಮಯ್ಯನವರೇ ನೀವು ಮುಖ್ಯಮಂತ್ರಿ ಸ್ಥಾನದಲ್ಲಿ ಬಡವರ, ದಲಿತರ, ರೈತರ ಕಣ್ಣೀರು ಒರೆಸಿದ್ದೀರಾ? ಅಭಿವೃದ್ಧಿ ಕೆಲಸ ಮಾಡಿದ್ದೀರಾ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ....

Read more

ರಾಜ್ಯ ಸರ್ಕಾರದ ವಿರುದ್ದದ 60% ಕಮಿಷನ್ ಆರೋಪವನ್ನೂ ಸೇರಿಸಿ ಎಸ್ ಐಟಿ ತನಿಖೆ ನಡೆಸಲಿ: ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಕೇಳಿ ಬಂದಿರುವ 60% ಕಮಿಷನ್ ಆರೋಪವನ್ನೂ ಸೇರಿಸಿ ಎಸ್ ಐಟಿ ತನಿಖೆಗೆ ವಹಿಸುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ...

Read more

ಕಾಂಗ್ರೆಸ್ಸಿಗೆ ಡಾ.ಬಾಬಾಸಾಹೇಬ ಅಂಬೇಡ್ಕರರ ಬಗ್ಗೆ ಅತ್ಯಂತ ತಿರಸ್ಕಾರದ ಭಾವನೆ: ಪ್ರಲ್ಹಾದ್ ಜೋಶಿ

ಬೆಂಗಳೂರು: ಕಾಂಗ್ರೆಸ್ ಪಕ್ಷವು ದುರಹಂಕಾರ ಹೊಂದಿದ್ದು, ಡಾ. ಬಾಬಾಸಾಹೇಬ ಅಂಬೇಡ್ಕರರ ಬಗ್ಗೆ ಅತ್ಯಂತ ತಿರಸ್ಕಾರದ ಭಾವನೆ ಇದೆ ಎಂಬುದು ಗೊತ್ತಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ...

Read more

ಭ್ರಷ್ಟ ಸರಕಾರಕ್ಕೆ ಕಾಂಗ್ರೆಸ್ಸಿಗರ ಸರ್ಟಿಫಿಕೇಟ್- ವಿಜಯೇಂದ್ರ

ಯಲ್ಲಾಪುರ: ರಾಜ್ಯದ ಕಾಂಗ್ರೆಸ್ ಪಕ್ಷದ್ದು ಅತ್ಯಂತ ಭ್ರಷ್ಟ ಸರಕಾರ ಎಂದು ನಾವು ಹೇಳಿಲ್ಲ. ಅದೇ ಪಕ್ಷದ ಶಾಸಕ, ಮುಖ್ಯಮಂತ್ರಿಗಳ ಸಲಹೆಗಾರ ಬಸವರಾಜ ರಾಯರೆಡ್ಡಿಯವರೇ ಸರ್ಟಿಫಿಕೇಟ್ ಕೊಟ್ಟಿದ್ದಾರೆ ಎಂದು...

Read more

ವಕ್ಫ್ ತಿದ್ದುಪಡಿ ಮಸೂದೆ ಪಾಸಿಗೆ ಹರ್ಷೋದ್ಗಾರ

ಪಾರ್ಲಿಮೆಂಟ್‌ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿರುವುದಕ್ಕೆ ರಾಜಕೀಯ ನಾಯಕರಿಂದ ಪ್ರತ್ಯೇಕ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಸೂದೆ ಅನುಮೋದನೆಗೆ ಬೆಂಬಲ ನೀಡಿದ ಎಲ್ಲರಿಗೂ...

Read more

ಬೆಲೆ ಏರಿಕೆಯ ವಿರುದ್ಧ ಸಿ.ಟಿ. ರವಿ ಆಕ್ರೋಶ – ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ ಬಿಜೆಪಿ ನಾಯಕ

ಬೆಂಗಳೂರು, ಫ್ರೀಡಂಪಾರ್ಕ್: ರಾಜ್ಯದಲ್ಲಿ ನಡೆಯುತ್ತಿರುವ ಬೆಲೆ ಏರಿಕೆಯ ವಿರುದ್ಧ ಹೋರಾಟ ನಡೆಯುತ್ತಿದ್ದು, ಬಿಜೆಪಿ ಮುಖಂಡ ಮತ್ತು ಶಾಸಕ ಪರಿಷತ್ ಸದಸ್ಯ ಸಿ.ಟಿ. ರವಿ ಈ ಬಗ್ಗೆ ತೀವ್ರ...

Read more

ಯತ್ನಾಳ್ ಉಚ್ಛಾಟನೆಗೆ ಹಿಂದೂ ಮುಖಂಡರ ಆಕ್ರೋಶ – ಬಿಜೆಪಿ ವರಿಷ್ಠರಿಗೆ ಎಚ್ಚರಿಕೆ

ಬೆಂಗಳೂರು: ಹಿರಿಯ ಬಿಜೆಪಿ ನಾಯಕ ಬಿ.ಎಸ್.ಯತ್ನಾಳ್ ಅವರ ಉಚ್ಛಾಟನೆಗೆ ಉತ್ತರ ಕರ್ನಾಟಕದ ಹಿಂದೂ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಮಹತ್ವದ ಸಭೆಯಲ್ಲಿ ಹಲವು ಪ್ರಮುಖರು...

Read more

ಬೆಲೆ ಏರಿಕೆ ವಿರುದ್ಧ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಧರಣಿ – ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಹೋರಾಟ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆಲೆ ಮತ್ತು ತೆರಿಗೆ ಗರಿಷ್ಠ ಹಿನ್ನೆಲೆಯಲ್ಲಿ, ನಾಳೆಯಿಂದ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಧರಣಿ ನಡೆಸಲು ಬಿಜೆಪಿ ನಿರ್ಧಾರ ಮಾಡಿದೆ. ಈ...

Read more

ಇದೊಂದು ಹಗಲುದರೋಡೆ; ಸರಕಾರ ಇದಕ್ಕೆ ಉತ್ತರ ಕೊಡಲಿ

ಬೆಂಗಳೂರು: ಬೆಸ್ಕಾಂ ಮತ್ತು ಇತರ ಎಸ್ಕಾಂಗಳ ಸ್ಮಾರ್ಟ್ ಮೀಟರ್ ಟೆಂಡರ್‍ನಲ್ಲಿ ಸುಮಾರು 15,568 ಕೋಟಿ ರೂಪಾಯಿಯ ಬೃಹತ್ ಪ್ರಮಾಣದ ಅವ್ಯವಹಾರ ನಡೆದಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ...

Read more

ಡಿ.ಕೆ. ಶಿವಕುಮಾರ್ ಅವರ ಹೇಳಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ: ಬಂಧನ ಹಾಗೂ ಬಿಡುಗಡೆ

ಬೆಂಗಳೂರು: ಖಾಸಗಿ ಟಿವಿ ವಾಹಿನಿ ಸಂದರ್ಶನದಲ್ಲಿ ಸಂವಿಧಾನ ಬದಲಿಸುವುದಾಗಿ ಹೇಳಿಕೆ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ, ವಿಧಾನಸಭೆ ಪ್ರತಿಪಕ್ಷದ...

Read more

ಮೀಸಲಾತಿ ನೀತಿಯಲ್ಲಿ ಕಾಂಗ್ರೆಸ್ ಸರ್ಕಾರದ ರಾಜಕೀಯ ಆಟ: ಜೆಡಿಎಸ್ – ಬಿಜೆಪಿ ಸ್ಪಷ್ಟನೆ

ಬೆಂಗಳೂರು: ಕರ್ನಾಟಕದಲ್ಲಿ 4% ಗುತ್ತಿಗೆ ಮೀಸಲಾತಿ ನೀಡುವ ವಿಚಾರದ ಬಗ್ಗೆ ಜೆಡಿಎಸ್ ಮತ್ತು ಬಿಜೆಪಿ ನಡುವೆ ಗೊಂದಲವಿದೆ ಎಂಬ ಸುದ್ದಿ ಸಂಪೂರ್ಣ ಅಸತ್ಯ ಮತ್ತು ದೂರಸ್ಥವಾಗಿದೆ ಎಂದು...

Read more

ಮುಸ್ಲಿಂ ಮೀಸಲಾತಿಯನ್ನು ಬಾಬಾ ಸಾಹೇಬ್‌ ಅಂಬೇಡ್ಕರರೇ ವಿರೋಧಿಸಿದ್ದರು, ಸಂವಿಧಾನ ರಚನಾ ಸಭೆಯಲ್ಲೂ ವಿರೋಧ ಕೇಳಿಬಂದಿತ್ತು: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಂಗಳೂರು: ಈ ಅಧಿವೇಶನದಲ್ಲಿ ಅನೇಕ ಸಮಸ್ಯೆಗಳ ಬಗ್ಗೆ ಬಿಜೆಪಿ ಬೆಳಕು ಚೆಲ್ಲಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಯಾವುದಕ್ಕೂ ಸರಿಯಾದ ಉತ್ತರ ನೀಡಿಲ್ಲ. ಪ್ರತಿಭಟನೆ...

Read more

ಕಾಂಗ್ರೆಸ್ ಪಕ್ಷದ ಅಂಬೇಡ್ಕರ್ ಚಿತ್ರಣ: ಇತಿಹಾಸದ ಸಾಕ್ಷ್ಯಗಳು ಮತ್ತು ರಾಜಕೀಯ ತಿರುಗಾಟ

ಬೆಂಗಳೂರು, ಕಾಂಗ್ರೆಸ್ ಪಕ್ಷವು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವ್ಯಕ್ತಿತ್ವ ಹಾಗೂ ಅವರ ಬೌದ್ಧಿಕ ಹೋರಾಟದ ಬಗ್ಗೆ ಮಾಡುತ್ತಿರುವ ವಿವಾದಾಸ್ಪದ ಚಿತ್ರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಚರ್ಚೆಗಳು...

Read more

ಕಾಂಗ್ರೆಸ್ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಿ, ಮತ ಬ್ಯಾಂಕ ಗಟ್ಟಿಮಾಡಿಕೊಳ್ಳುತ್ತಿದೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಕಾಂಗ್ರೆಸ್ ನವರು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಸಂವಿಧಾನದ ಮೂಲ ತತ್ವದ ವಿರುದ್ದವಾಗಿ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಿ, ಸಮಾಜದಲ್ಲಿ ಕ್ಷೋಭೆ ಉಂಟು ಮಾಡಿ, ತಮ್ಮ ಮತಬ್ಯಾಂಕ್...

Read more
Page 1 of 2 1 2

Welcome Back!

Login to your account below

Create New Account!

Fill the forms below to register

Retrieve your password

Please enter your username or email address to reset your password.

error: